ವಿಶೇಷ ಲೇಖನಗಳು

➤➤ ಆರೋಗ್ಯ ಮಾಹಿತಿ ಅಕ್ಟೋಬರ್-29 – ವಿಶ್ವ ಸ್ಟ್ರೋಕ್ ದಿನ ✍ ಡಾ| ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com ಅ. 29. ಪ್ರತಿ ವರ್ಷ ವಿಶ್ವದಾದ್ಯಂತ ಅಕ್ಟೋಬರ್ 29 ರಂದು ವಿಶ್ವ ಸ್ಟ್ರೋಕ್ ದಿವಸ ಎಂದು ಆಚರಿಸಿ ಮೆದುಳಿನ ಆಘಾತ ಅಥವಾ ಸ್ಟ್ರೋಕ್ ಬಗ್ಗೆ ಜಾಗೃತಿ ಮೂಡಿಸಿ, ಸ್ಟ್ರೋಕ್ ಉಂಟಾಗುವ ಸಾಧ್ಯತೆಯನ್ನು ಕಡಿಮೆ ಮಾಡುವ ಪ್ರಯತ್ನವನ್ನು ಮಾಡಲಾಗುತ್ತದೆ. ಈ ಸ್ಟ್ರೋಕ್ ಎನ್ನುವುದು ಯಾರಿಗೆ ಬೇಕಾದರೂ, ಯಾವಾಗ ಬೇಕಾದರೂ, ಯಾವುದೇ ಹೊತ್ತಿನಲ್ಲಿ ಸಂಭವಿಸಬಹುದು. ಪ್ರತಿ ನಾಲ್ಕು ವಯಸ್ಕರಲ್ಲಿ ಒಬ್ಬರಿಗೆ ಜೀವನದಲ್ಲಿ ಒಮ್ಮೆಯಾದರೂ ಸ್ಟ್ರೋಕ್ ಆಗುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ವರದಿ ತಿಳಿಸಿದೆ. ಜಾಗತಿಕವಾಗಿ […]

➤➤ ಆರೋಗ್ಯ ಮಾಹಿತಿ ಅಕ್ಟೋಬರ್-29 – ವಿಶ್ವ ಸ್ಟ್ರೋಕ್ ದಿನ ✍ ಡಾ| ಮುರಲೀ ಮೋಹನ್ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಸಂಗಾತಿಯ ಪ್ರೇಮ ವಶ ಮತ್ತು ದಿನ ಭವಿಷ್ಯವನ್ನು ನೋಡಿ

ಶುದ್ಧ ಗೋರಂಜನ ಹಾಗೂ ಹಳ್ಳದ ಮಣ್ಣನ್ನು ತೆಗೆದುಕೊಂಡು ಅದನ್ನು ಹದವಾಗಿ ಮಿಶ್ರಣ ಮಾಡುತ್ತಾ “ಓಂ ಕಾಂ ಮಾಲಿನೀ ತಃ ತಃ ಸ್ವಾಹ” ಈ ಮಂತ್ರವನ್ನು ಸಾವಿರದ ಎಂಟು ಬಾರಿ ಜಪಿಸತಕ್ಕದ್ದು ನಂತರ ಇದನ್ನು ಹಣೆಗೆ ಹಚ್ಚಿಕೊಳ್ಳಿ. ಇದರಿಂದ ಇಷ್ಟದ ಸಂಗಾತಿ ನಿಮಗೆ ವಶವಾಗಲು ಸಾಧ್ಯವಾಗುತ್ತದೆ. ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ,

ಸಂಗಾತಿಯ ಪ್ರೇಮ ವಶ ಮತ್ತು ದಿನ ಭವಿಷ್ಯವನ್ನು ನೋಡಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ನಿಮ್ಮ ಪ್ರೀತಿಯ ಸಂಬಂಧವನ್ನು ಪಡೆಯುವ ಸರಳ ಮಾರ್ಗ

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ ಗಿರಿಧರ್ ಭಟ್ ನಿಮ್ಮ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನಕ್ಕೆ ಕರೆ ಮಾಡಿ. 9945410150 ಮಾಡಿರುವ ಪ್ರೀತಿಯು ಅನಿಶ್ಚಿತತೆಯಿಂದ ಕೂಡಿರುತ್ತದೆ ಅಥವಾ ನಿಮ್ಮ ಸಂಗಾತಿಯು ನಿಮ್ಮ ಬಗ್ಗೆ ತಾತ್ಸಾರ ಮನೋಭಾವನೆ ಹೊಂದಿರುತ್ತಾರೆ. ಇದು ಕೆಲವು ಸಂದರ್ಭಗಳಲ್ಲಿ ಮೂರನೇ ವ್ಯಕ್ತಿ ಪ್ರವೇಶವಾದಾಗ ಇಂತಹ ಘಟನೆಗಳು ಜರುಗುವ ಸಾಧ್ಯತೆಗಳು ಸಾಕಷ್ಟು ಕಾಣಬಹುದು ಇಂತಹ ಸಮಸ್ಯೆಗಳಿಂದ ತಾವು ತಮ್ಮ ಪ್ರೇಮದಲ್ಲಿ ಅಪನಂಬಿಕೆ ಮೂಡುತ್ತದೆ ಹಾಗೂ ನಿಮ್ಮ ಪ್ರೇಮವನ್ನು ಬಹಳಷ್ಟು ರೀತಿಯಾಗಿ ವ್ಯಕ್ತಪಡಿಸಲು ಪ್ರಯತ್ನಿಸುವಿರಿ ಆದರೆ ಯಾವುದೇ ರೀತಿಯ

ನಿಮ್ಮ ಪ್ರೀತಿಯ ಸಂಬಂಧವನ್ನು ಪಡೆಯುವ ಸರಳ ಮಾರ್ಗ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಸೆಪ್ಟೆಂಬರ್-5, ಶಿಕ್ಷಕರ ದಿನಾಚರಣೆ ➤‘ಗುರು’ ಎಂಬ ದೀಪಸ್ತಂಭ

(ನ್ಯೂಸ್ ಕಡಬ) newskadaba.com  ಸೆ. 05. ಮಗದೊಮ್ಮೆ ಶಿಕ್ಷಕರ ದಿನಾಚರಣೆ ಬಂದಿದೆ. ಇದೇನು ವಿಶೇಷ ಸಂಗತಿ ಅಲ್ಲ ಬಿಡಿ, ಪ್ರತಿ ವರ್ಷವೂ ಸೆಪ್ಟೆಂಬರ್-5 ಬಂದೇ ಬರುತ್ತದೆ. ಮತ್ತದೇ ಕಾಟಾಚಾರದ ಆಚರಣೆಗಳು. ಶಿಷ್ಟಾಚಾರಕ್ಕಾಗಿ ಶಿಕ್ಷಕರನ್ನು ಹಾಡಿ ಹೊಗಳುವುದು, ಸನ್ಮಾನ ಮಾಡುವುದು, ಹೂ ಹಾರ ಹಾಕಿ, ಹೊಗಳಿ ಹೊನ್ನ  ಶೂಲಕ್ಕೇರಿಸುವುದು. ಇವೆಲ್ಲಾ ಆಧುನಿಕ ಶಿಕ್ಷಣ ವ್ಯವಸ್ಥೆಯ ವ್ಯಾಪಾರೀಕರಣಗೊಂಡ ವಿಭಿನ್ನ ಮುಖಗಳು ಎಂದರೂ ತಪ್ಪಾಗಲಾರದು. ಈಗಿನ ಶಿಕ್ಷಣ ವ್ಯವಸ್ಥೆ ಬಹಳ ಭಿನ್ನವಾಗಿದೆ. ಶಿಕ್ಷಣ ಎನ್ನುವುದು ಒಂದು ಬಹುದೊಡ್ಡ ವ್ಯಾಪಾರವಾಗಿ ಮಾರ್ಪಟ್ಟಿದೆ. ಇವತ್ತು

ಸೆಪ್ಟೆಂಬರ್-5, ಶಿಕ್ಷಕರ ದಿನಾಚರಣೆ ➤‘ಗುರು’ ಎಂಬ ದೀಪಸ್ತಂಭ Read More »

ವಿಶೇಷ ಲೇಖನಗಳು

ಸಂಪ್ರೀತ್ ಕೈಯಲ್ಲಿ ಅರಳಿದ ಕುಂಚ ➤ ಮನೆಯಲ್ಲಿ ಎದ್ದು ನಿಂತ ಬಾಲ ಗಣೇಶ

(ನ್ಯೂಸ್ ಕಡಬ) newskadaba.com ಕಡಬ. ಆ,22: ಇಂದು ದೇಶಾದದ್ಯಾಂತ ಗೌರಿ ಗಣೇಶ ಹಬ್ಬದ ಸಂಭ್ರಮ ಸಡಗರ ಮನೆ ಮಾಡಿದೆ. ಈ ಬಾರಿಯ ಎಲ್ಲ ಹಬ್ಬ ಹರಿದಿನಗಳನ್ನ ಕೊರೋನಾ ಕಸಿದಿದೆ.ಆದರೂ ಸರಳವಾಗಿ ಗಣೇಶನ ಹಬ್ಬವನ್ನು ಎಲ್ಲೆಡೆ ಆಚರಿಸಲಾಗುತ್ತಿದೆ.     ಬಿಳಿನಲೆಯ ಮುಂಗ್ಲಿಮಜಲು ಎಂಬಲ್ಲಿ ಬಾಲಕನೋರ್ವ ಕಳೆದೊಂದು ವಾರದಿಂದ ತನ್ನದೆ ಶೈಲಿಯಲ್ಲಿ ಪುಟ್ಟ ಗಣೇಶನನ್ನ ಮನೆಗೆ ಬರಮಾಡಿಕೊಂಡಿದ್ದಾನೆ.     ಹೌದು, ಈತನ ಹೆಸರು ಸಂಪ್ರೀತ್ ಬಿ ಎಲ್. 8 ತರಗತಿಯಲ್ಲಿ ಓದುತ್ತಿರುವ ಈತ, ಲಕ್ಷ್ಮಣ ಆಚಾರ್ಯ ಹಾಗೂ

ಸಂಪ್ರೀತ್ ಕೈಯಲ್ಲಿ ಅರಳಿದ ಕುಂಚ ➤ ಮನೆಯಲ್ಲಿ ಎದ್ದು ನಿಂತ ಬಾಲ ಗಣೇಶ Read More »

ಕರ್ನಾಟಕ, ವಿಶೇಷ ಲೇಖನಗಳು

ಗಿರಿಧರ ಭಟ್ ರವರಿಂದ ಮಾಹಿತಿ ದಿನ ಭವಿಷ್ಯ

ಶ್ರೀ ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ನಿಮ್ಮ ಬಿಡುವಿಲ್ಲದ

ಗಿರಿಧರ ಭಟ್ ರವರಿಂದ ಮಾಹಿತಿ ದಿನ ಭವಿಷ್ಯ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಹಲ್ಲು ಕಿತ್ತ ಬಳಿಕ ಹೊಲಿಗೆ ಅನಿವಾರ್ಯವೇ?

(ನ್ಯೂಸ್ ಕಡಬ) newskadaba.com  ಹಲ್ಲು ಕೀಳುವುದು ದಂತ ವೈದ್ಯಕೀಯ ಕ್ಷೇತ್ರದ ಒಂದು ಚಿಕಿತ್ಸಾ ವಿಧಾನವಾಗಿದ್ದು, ಹಲ್ಲು ಹುಳುಕಾಗಿ ಪೂರ್ತಿಯಾಗಿ ಹಾಳಾಗಿ ಹೋಗಿದ್ದಲ್ಲಿ ಅಂತಹ ಹಲ್ಲುಗಳನ್ನು ಸ್ಥಳೀಯ ಅರಿವಳಿಕೆ ಚುಚ್ಚುಮದ್ದು ನೀಡಿ ಕೀಳಲಾಗುತ್ತದೆ. ಹಲ್ಲು ಕಿತ್ತ ಬಳಿಕ ಹೊಲಿಗೆ ಹಾಕಲೇ ಬೇಕು ಎಂಬ ಲಿಖಿತವಾದ ನಿಯಮವಿಲ್ಲ. ಆದರೆ ಹಲ್ಲು ಕಿತ್ತ ಬಳಿಕ ಉಂಟಾದ ರಕ್ತಸ್ರಾವ, ರೋಗಿಯ ದೇಹಸ್ಥಿತಿ, ಮನೋಸ್ಥಿತಿ ಮತ್ತು ಹಲ್ಲು ಕಿತ್ತ ವಿಧಾನ ಇವೆಲ್ಲವನ್ನು ದಂತ ವೈದ್ಯರು ಪರಾಮರ್ಶಿಸಿ ಹೊಲಿಗೆ ಹಾಕಬೇಕೇ ಬೇಡವೇ ಎಂಬುದನ್ನು ನಿರ್ಧರಿಸುತ್ತಾರೆ. ಯಾವಾಗ

ಹಲ್ಲು ಕಿತ್ತ ಬಳಿಕ ಹೊಲಿಗೆ ಅನಿವಾರ್ಯವೇ? Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಈ ದಿನದ ದ್ವಾದಶ ರಾಶಿ ಫಲವನ್ನು ತಿಳಿಯೋಣ ಗಿರಿಧರ ಭಟ್ ರವರಿಂದ

ಶ್ರೀ ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ಪ್ರವಾಸದ ಯೋಜನೆಯ

ಈ ದಿನದ ದ್ವಾದಶ ರಾಶಿ ಫಲವನ್ನು ತಿಳಿಯೋಣ ಗಿರಿಧರ ಭಟ್ ರವರಿಂದ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಈ ದಿನದ ದ್ವಾದಶ ರಾಶಿ ಫಲವನ್ನು ತಿಳಿಯೋಣ

ಶ್ರೀ ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ತಡೆಹಿಡಿದಿರುವ ಆರ್ಥಿಕ

ಈ ದಿನದ ದ್ವಾದಶ ರಾಶಿ ಫಲವನ್ನು ತಿಳಿಯೋಣ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ದಿನ ಭವಿಷ್ಯ – ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್

ಶ್ರೀ ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ವೈವಾಹಿಕ ಜೀವನದಲ್ಲಿ

ದಿನ ಭವಿಷ್ಯ – ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು
Scroll to Top