ವಿಶೇಷ ಲೇಖನಗಳು

‘ಒಮ್ಮೆ ಬಳಸಿದ ಅಡುಗೆ ಎಣ್ಣೆಯನ್ನ ಮರುಬಳಸಬಾರದು’- ಆರೋಗ್ಯ ಇಲಾಖೆ ಸೂಚನೆ

(ನ್ಯೂಸ್ ಕಡಬ) newskadaba.com, ಜು. 31: ಅಡುಗೆ ಎಣ್ಣೆ ಮರುಬಳಕೆ ಮಾಡುತ್ತಿರುವ ಮಾಹಿತಿ ಬೆನ್ನಲ್ಲೇ ಒಮ್ಮೆ ಬಳಸಿದ ಅಡುಗೆ ಎಣ್ಣೆಯನ್ನು ಮರುಬಳಸದಂತೆ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಹೊರಡಿಸಿದೆ. ಎಣ್ಣೆ ಉದ್ದಿಮೆದಾರರು ಹಾಗೂ ಬೇಕರಿ, ಹೋಟೆಲ್‌ನವರಿಗೆ ಖಡಕ್ ನಿರ್ದೇಶನ ಹೊರಡಿಸಿದ್ದಾರೆ. ಈ ಮೂಲಕ ಅಡುಗೆ ಎಣ್ಣೆ ತಯಾರಿಕಾ ಘಟಕದವರು ಕಡ್ಡಾಯವಾಗಿ ಆರು ತಿಂಗಳಿಗೊಮ್ಮೆ ಗುಣಮಟ್ಟ ವಿಶ್ಲೇಷಣೆ ತಪಾಸಣೆ ಮಾಡಿಸಬೇಕು ಎಂದು ಇಲಾಖೆ ಸೂಚನೆ ನೀಡಿದೆ. ರಾಜ್ಯದಲ್ಲಿ ಹೆಚ್ಚಾದ ಹೃದಯಘಾತ ಪ್ರಕರಣದ ಬಳಿಕ ಆರೋಗ್ಯ ಇಲಾಖೆ ಎಚ್ಚೆತ್ತಿದೆ. ಕೆಲ […]

‘ಒಮ್ಮೆ ಬಳಸಿದ ಅಡುಗೆ ಎಣ್ಣೆಯನ್ನ ಮರುಬಳಸಬಾರದು’- ಆರೋಗ್ಯ ಇಲಾಖೆ ಸೂಚನೆ Read More »

ಆರೋಗ್ಯ ಮಾಹಿತಿ, ಬ್ರೇಕಿಂಗ್ ನ್ಯೂಸ್

ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು- ಮಂಗಳೂರಿನ ಕೇಂದ್ರಕ್ಕೆ ₹1.49 ಕೋಟಿ ಅನುದಾನ ಮೀಸಲು: ಸಂಸದ ಕ್ಯಾ. ಚೌಟ

(ನ್ಯೂಸ್ ಕಡಬ) newskadaba.com, ಜು. 29. ನವದೆಹಲಿ: ಕ್ಯಾನ್ಸರ್‌ ರೋಗಿಗಳ ಅನುಕೂಲ ಹಾಗೂ ಆರೈಕೆ ಮೂಲಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ  ಕ್ಯಾನ್ಸರ್ ಡೇ ಕೇರ್ ಸೆಂಟರ್ (DCCC) ಸ್ಥಾಪನೆಗೆ ಅನುಮೋದನೆ ನೀಡಿದ್ದು, ಇದಕ್ಕಾಗಿ 1.49 ಕೋಟಿ ರೂ. ವರೆಗೆ ಅನುದಾನ ಮೀಸಲಿಡಲಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ಕ್ಯಾನ್ಸರ್ ರೋಗಿಗಳ ಆರೈಕೆಯಲ್ಲಿ ನಗರ- ಗ್ರಾಮೀಣ ಅಸಮಾನತೆ ಕಡಿಮೆ ಮಾಡಿ,

ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು- ಮಂಗಳೂರಿನ ಕೇಂದ್ರಕ್ಕೆ ₹1.49 ಕೋಟಿ ಅನುದಾನ ಮೀಸಲು: ಸಂಸದ ಕ್ಯಾ. ಚೌಟ Read More »

ಆರೋಗ್ಯ ಮಾಹಿತಿ, ಕರಾವಳಿ, ಕರ್ನಾಟಕ

ʼಕಾರ್ಗಿಲ್ ವಿಜಯ್ ದಿವಸʼಕ್ಕೆ ಇಂದು 26ನೇ ವರ್ಷ

(ನ್ಯೂಸ್‌ ಕಡಬ)newskadaba.com ಜು.26: ಪ್ರತಿವರ್ಷ ಜುಲೈ 26ನ್ನು ಕಾರ್ಗಿಲ್‌ ವಿಜಯ್‌ ದಿವಸ್‌ ಎಂದು ಆಚರಿಸಲಾಗುತ್ತದೆ. ಸತತ ಮೂರು ತಿಂಗಳ ಸಮರದ ಬಳಿಕ ಭಾರತೀಯ ಸೇನೆ ಪಾಕಿಸ್ತಾನವನ್ನು ಸೆದೆಬಡಿದು, 1999 ರಲ್ಲಿ ಈ ದಿನದಂದು, ಭಾರತೀಯ ಸೇನೆಯು ಆಪರೇಷನ್ ವಿಜಯ್‌ನ ಯಶಸ್ಸನ್ನು ಘೋಷಿಸಿತು. ಪಾಕಿಸ್ತಾನಿ ಒಳನುಸುಳುಕೋರರು ಮತ್ತು ಸೈನಿಕರು ಕಾರ್ಗಿಲ್‌ನ ಎತ್ತರದ ಪರ್ವತ ಶಿಖರಗಳನ್ನು ಅಕ್ರಮವಾಗಿ ಆಕ್ರಮಿಸಿಕೊಂಡಾಗ ಪ್ರಾರಂಭವಾದ ಈ ಯುದ್ಧವು ಭಾರತೀಯ ಸೇನೆಯ ದೃಢ ಸಂಕಲ್ಪ ಮತ್ತು ಅಸಾಧಾರಣ ಧೈರ್ಯಕ್ಕೆ ಸಾಕ್ಷಿಯಾಯಿತು. 1998-99ರ ಚಳಿಗಾಲದಲ್ಲಿ ಕಾರ್ಗಿಲ್‌ನ ಕಣಿವೆಗಳಲ್ಲಿ

ʼಕಾರ್ಗಿಲ್ ವಿಜಯ್ ದಿವಸʼಕ್ಕೆ ಇಂದು 26ನೇ ವರ್ಷ Read More »

ರಾಷ್ಟ್ರೀಯ ನ್ಯೂಸ್, ವಿಶೇಷ ಲೇಖನಗಳು

ಅಮರ್ ರಹೇ ಜವಾನ್… ಸೈನಿಕರಿಗೊಂದು ಸಲಾಂ “ಕಾರ್ಗಿಲ್ ವಿಜಯ್ ದಿವಸ್” ಜುಲೈ 26

(ನ್ಯೂಸ್ ಕಡಬ) newskadaba.com ಜು. 26. ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರ ಜವಾನರ ಗೌರವಾರ್ಥವಾಗಿ ಪ್ರತಿ ವರ್ಷ ಜುಲೈ 26ರಂದು ಕಾರ್ಗಿಲ್ ವಿಜಯ ದಿವಸವನ್ನು ಭಾರತದಾದ್ಯಂತ ಆಚರಿಸಲಾಗುತ್ತದೆ. ರಾಷ್ಟ್ರದ ರಾಜಧಾನಿ ನವದೆಹಲಿಯಲ್ಲಿ ಪ್ರಧಾನಮಂತ್ರಿ ಪ್ರತಿ ವರ್ಷ ಇಂಡಿಯಾ ಗೇಟ್‍ನಲ್ಲಿರುವ ಅಮರ್ ಜವಾನ್ ಜ್ಯೋತಿಯಲ್ಲಿ ಸೈನಿಕರಿಗೆ ಪುಷ್ಪ ನಮನ ಸಲ್ಲಿಸುತ್ತಾರೆ. ಈ ಕಾರ್ಗಿಲ್ ಯುದ್ಧ ಭಾರತ ಮತ್ತು ಪಾಕಿಸ್ತಾನದ ನಡುವೆ 1999 ಮೇ 3 ರಂದು ಆರಂಭವಾಗಿ ಜುಲೈ 26 ರಂದು ಅಧಿಕೃತವಾಗಿ ಭಾರತದ ವಿಜಯದೊಂದಿಗೆ ಮುಕ್ತಾಯವಾಯಿತು. ಈ

ಅಮರ್ ರಹೇ ಜವಾನ್… ಸೈನಿಕರಿಗೊಂದು ಸಲಾಂ “ಕಾರ್ಗಿಲ್ ವಿಜಯ್ ದಿವಸ್” ಜುಲೈ 26 Read More »

ವಿಶೇಷ ಲೇಖನಗಳು

ಕೋವಿಡ್‌, ಲಸಿಕೆಯಿಂದ ನರಮಂಡಲಕ್ಕೆ ಸಮಸ್ಯೆ: ನಿಮ್ಹಾನ್ಸ್‌ ಸಂಶೋಧನಾ ವರದಿ ಬಹಿರಂಗ

(ನ್ಯೂಸ್ ಕಡಬ) newskadaba.com,ಜು .17. ಸಂಶೋಧನೆಗಳಿಂದ ಕೋವಿಡ್‌-19 ಸೋಂಕು ಮತ್ತು ಕೋವಿಡ್‌ ಲಸಿಕೆಯಿಂದ ಮಾನವನ ನರಮಂಡಲ ಮತ್ತು ಮೆದುಳಿನ ಮೇಲೆ ನೇರ ಪರಿಣಾಮ ಆಗಿರುವುದು ಪತ್ತೆಯಾಗಿದೆ ಎಂದು ನಿಮ್ಹಾನ್ಸ್‌ ವೈದ್ಯರ ಸಂಶೋಧನಾ ವರದಿ ಬಹಿರಂಗಪಡಿಸಿದೆ. ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್‌)ಯ ನರ ರೋಗ ತಜ್ಞೆ ಡಾ। ಎಂ.ನೇತ್ರಾವತಿ ಅವರ ನೇತೃತ್ವದಲ್ಲಿ ನಡೆದಿರುವ ಅಧ್ಯಯನದಲ್ಲಿ ಈ ಮಾಹಿತಿ ಹೊರಬಿದ್ದಿದೆ. ಕೋವಿಡ್‌ ಸೋಂಕಿನ ಮೊದಲ ಅಲೆ ಮತ್ತು ನಂತರ ನೀಡಲಾಗಿದ್ದ ಕೋವಿಡ್ ಲಸಿಕೆಯಿಂದ ನರಮಂಡಲದ ಮೇಲೆ

ಕೋವಿಡ್‌, ಲಸಿಕೆಯಿಂದ ನರಮಂಡಲಕ್ಕೆ ಸಮಸ್ಯೆ: ನಿಮ್ಹಾನ್ಸ್‌ ಸಂಶೋಧನಾ ವರದಿ ಬಹಿರಂಗ Read More »

ಆರೋಗ್ಯ ಮಾಹಿತಿ, ಕರ್ನಾಟಕ

ಮೈಸೂರು, ಕೊಡಗಿನಲ್ಲಿ ಹೃದಯಾಘಾತಕ್ಕೆ ಮತ್ತೆರಡು ಬಲಿ

(ನ್ಯೂಸ್ ಕಡಬ) newskadaba.com, ಜು. 10. ರಾಜ್ಯದಲ್ಲಿ ಹೃದಯಾಘಾತದಿಂದ ಸರಣಿ ಸಾವು ಮುಂದುವರಿದಿದೆ. ಹಿರಿಯ ಜೀವಗಳು, ಎಳೇ ಹೃದಯಗಳು, ಬಾಳಿ ಬದುಕಬೇಕಾದವ್ರು ಕುಂತಲ್ಲಿ, ನಿಂತಲ್ಲಿ ಪ್ರಾಣ ಕಳೆದುಕೊಳ್ತಿದ್ದಾರೆ. ಮೈಸೂರಿನಲ್ಲಿ 28 ವರ್ಷದ ಯುವಕ ಹೃದಯಾಘಾತಕ್ಕೆ ಬಲಿಯಾಗಿದ್ರೆ, ಕೊಡಗಿನಲ್ಲಿ 58 ವರ್ಷದ ಮಹಿಳೆ ಜೀವ ತೆತ್ತಿದ್ದಾರೆ. ಇಲ್ಲಿನ ಚಾಮರಾಜ ಮೊಹಲ್ಲಾದ ನಿವಾಸಿ ದರ್ಶನ್‌ ಚೌದ್ರಿ (28) ಮೃತ ದುರ್ದೈವಿ. ದೇವರಾಜ ಮೊಹಲ್ಲಾದಲ್ಲಿ ಬಣ್ಣದ ಅಂಗಡಿ ಮಾಲೀಕನಾಗಿದ್ದ ದರ್ಶನ್‌ಗೆ ನಿನ್ನೆ ರಾತ್ರಿ ದಿಢೀರ್ ಎದೆನೋವು ಕಾಣಿಸಿಕೊಂಡಿದೆ. ಪೋಷಕರು ತಕ್ಷಣ ಆಸ್ಪತ್ರೆಗೆ

ಮೈಸೂರು, ಕೊಡಗಿನಲ್ಲಿ ಹೃದಯಾಘಾತಕ್ಕೆ ಮತ್ತೆರಡು ಬಲಿ Read More »

ಆರೋಗ್ಯ ಮಾಹಿತಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರಕಾರಿ ಆಸ್ಪತ್ರೆಯಲ್ಲಿ ಶವಪರೀಕ್ಷೆ ವರದಿ ಸೇರಿದಂತೆ ಹಲವು ಆರೋಗ್ಯ ದಾಖಲಾತಿಗಳು ಡಿಜಿಟಲೀಕರಣ.!

(ನ್ಯೂಸ್ ಕಡಬ) newskadaba.com ಜು. 07, ಬೆಂಗಳೂರು: ಆರೋಗ್ಯ ಇಲಾಖೆಯು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲಾ ವೈದ್ಯಕೀಯ-ಕಾನೂನು ಪ್ರಮಾಣಪತ್ರಗಳು (MLC) ಮತ್ತು ಮರಣೋತ್ತರ ವರದಿಗಳನ್ನು ನೀಡಲು ರಾಷ್ಟ್ರೀಯ ಮಾಹಿತಿ ಕೇಂದ್ರ ಅಭಿವೃದ್ಧಿಪಡಿಸಿದ ಡಿಜಿಟಲ್ ವೇದಿಕೆಯಾದ MedLEaPR (ವೈದ್ಯಕೀಯ ಕಾನೂನು ಪರೀಕ್ಷೆ ಮತ್ತು ಮರಣೋತ್ತರ ವರದಿಗಳು) ಪೋರ್ಟಲ್ ಅನ್ನು ಕಾರ್ಯಗತಗೊಳಿಸಲು ಕಡ್ಡಾಯಗೊಳಿಸಿದೆ. ಜುಲೈ 5 ರಂದು ಹೊರಡಿಸಿದ ಆದೇಶದಲ್ಲಿ, MedLEaPR ಈಗ ಕಾರ್ಯನಿರ್ವಹಿಸುತ್ತಿದ್ದು ಎಲ್ಲಾ MLC ಗಳು ಮತ್ತು PMR ಗಳನ್ನು ತಯಾರಿಸಲು ಹಾಗೂ ಸಲ್ಲಿಸಲು ಪ್ರತ್ಯೇಕವಾಗಿ ಬಳಸಬೇಕು ಎಂದು

ಸರಕಾರಿ ಆಸ್ಪತ್ರೆಯಲ್ಲಿ ಶವಪರೀಕ್ಷೆ ವರದಿ ಸೇರಿದಂತೆ ಹಲವು ಆರೋಗ್ಯ ದಾಖಲಾತಿಗಳು ಡಿಜಿಟಲೀಕರಣ.! Read More »

ಆರೋಗ್ಯ ಮಾಹಿತಿ, ಕರ್ನಾಟಕ, ತಂತ್ರಜ್ಞಾನ

ಮಧುಮೇಹಕ್ಕೆ ಕೇವಲ ಸಿಹಿತಿಂಡಿಗಳೇ ಕಾರಣವಲ್ಲ…!

(ನ್ಯೂಸ್ ಕಡಬ) newskadaba.com ಜು. 04. ಬಿಡುವಿಲ್ಲದ ಜೀವನಶೈಲಿ ಮತ್ತು ಅನಿಯಮಿತ ಆಹಾರ ಪದ್ಧತಿಗಳು ಅನೇಕ ರೋಗಗಳಿಗೆ ಕಾರಣವಾಗುತ್ತವೆ, ಅವುಗಳಲ್ಲಿ ಒಂದು ಮಧುಮೇಹ. ನಿಮಗೆ ಡಯಾಬಿಟೀಸ್ ರೋಗಿಗಳು ಎಲ್ಲೆಂದರೆಲ್ಲಿ ಖಂಡಿತಾ ಕಾಣಸಿಗುತ್ತಾರೆ. ಆದರೆ ಇದು ಹೆಚ್ಚಾಗಿ ಸಕ್ಕರೆ ಸೇವನೆಯಿಂದ ಬರುತ್ತದೆ ಎಂಬ ನಂಬಿಕೆ ಸಮಾಜದಲ್ಲಿ ಹಲವರಲ್ಲಿದೆ. ಅದಕ್ಕಾಗಿಯೇ ಹೆಚ್ಚು ಸಿಹಿ ತಿನ್ನಬೇಡಿ ಎಂದು ಜನರು ಹೇಳುವುದನ್ನು ನೀವು ಕೇಳಿರಬಹುದು, ಆದರೆ ಇದು ಸಂಪೂರ್ಣ ಸತ್ಯವಲ್ಲ ಎಂದು ಹೇಳುತ್ತಾರೆ ತಜ್ಞರು.   ಹೌದು, ಸಿಹಿ ತಿಂಡಿಗಳ ಸೇವನೆಯಿಂದ ರಕ್ತದಲ್ಲಿ

ಮಧುಮೇಹಕ್ಕೆ ಕೇವಲ ಸಿಹಿತಿಂಡಿಗಳೇ ಕಾರಣವಲ್ಲ…! Read More »

ಆರೋಗ್ಯ ಮಾಹಿತಿ

ಉತ್ತಮ ಆರೋಗ್ಯಕ್ಕೆ ಹಲಸಿನ ಹಣ್ಣು ಬೆಸ್ಟ್

(ನ್ಯೂಸ್‌ ಕಡಬ) newskadaba.com ಜು.04:  ಹಲಸಿನ ಹಣ್ಣು ಎಂದಾಗ ಅದರ ಸಿಹಿಗೆ ಬಾಯಲ್ಲಿ  ನೀರು ಬರುತ್ತೆ, ಈಗಷ್ಟೇ ಅಲ್ಪ ಮಳೆ ಶುರುವಾಗಿದೆ.  ಇತ್ತ ಹಲಸಿನ ಹಣ್ಣು  ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ.  ಸಕತ್‌ ರುಚಿ ಕೊಡುವಂತಹ ಈ ಹಲಸಿನ ಹಣ್ಣು ಈಗ  ಮಾರುಕಟ್ಟೆಯಲ್ಲಿ ಎಲ್ಲಂದ್ರಲ್ಲಿ ಕಾಣ ಸಿಗುತ್ತೆ. ಹಣ್ಣಿನ ತೊಳೆಗಿರುವ ರೇಟ್‌ ಅಂತೂ ಕೇಳೊದೆ ಬೇಡ.   ಹಾಗಿದ್ರೆ ಈ ಹಣ್ಣಿನಲ್ಲಿರು ಆರೋಗ್ಯ ಸಂಗತಿಗಳೇನು ಅಂತ ತಿಳ್ಕೋ ಬೇಕಾ ಹಾಗಿದ್ರೆ ಈ ಸ್ಟೋರಿ ನಿಮಗಾಗಿ. . . . ಮಳೆಗಾಲ, ಚಳಿಗಾಲ

ಉತ್ತಮ ಆರೋಗ್ಯಕ್ಕೆ ಹಲಸಿನ ಹಣ್ಣು ಬೆಸ್ಟ್ Read More »

ಆರೋಗ್ಯ ಮಾಹಿತಿ

ಜುಲೈ 01- ವೈದ್ಯರ ದಿನ ವೈದ್ಯ ಮತ್ತು ರೋಗಿಯ ಸಂಬಂಧ ಉದಾರವಾಗಿರಲಿ- ಚೂಂತಾರು

(ನ್ಯೂಸ್ ಕಡಬ) newskadaba.com ಜು. 01. ಎಲ್ಲವೂ ವ್ಯಾಪಾರೀಕರಣವಾಗುತ್ತಿರುವ ಮತ್ತು ಮಾನವೀಯ ಸಂಬಂಧಗಳು ನಶಿಸಿ ಹೋಗುತ್ತಿರುವ ಈಗಿನ ಕಾಲಘಟದಲ್ಲಿ, ವೈದ್ಯ ಮತ್ತು ರೋಗಿಯ ಸಂಬಂಧವು ಮೊದಲಿನಂತೆ ಉಳಿದಿಲ್ಲ. ‘ವೈದ್ಯೋ ನಾರಾಯಣೋ ಹರಿ’ ಎಂಬ ಮಾತು ಈಗ ಬಹುಷಃ ಎಲ್ಲ ವೈದ್ಯರಿಗೂ ಅನ್ವಯಿಸಲಿಕ್ಕಿಲ್ಲ. ಅದೇ ರೀತಿ ಇಂದಿನ ರೋಗಿಗಳೂ ಕೂಡಾ ವೈದ್ಯರನ್ನು ಪೂರ್ತಿ ವಿಶ್ವಾಸದಿಂದ ನೋಡುವ ಸ್ಥಿತಿಯಲ್ಲಿಲ್ಲ. ಜುಲೈ ಒಂದರಂದು ಎಲ್ಲ ವೈದ್ಯರು ತಮ್ಮ ವೃತ್ತಿ ಜೀವನದ ಏಳು ಬೀಳುಗಳತ್ತ ದೃಷ್ಟಿ ಹರಿಸಿ ತಮ್ಮ ತಪ್ಪು ಒಪ್ಪುಗಳನ್ನು ಪುನರ್

ಜುಲೈ 01- ವೈದ್ಯರ ದಿನ ವೈದ್ಯ ಮತ್ತು ರೋಗಿಯ ಸಂಬಂಧ ಉದಾರವಾಗಿರಲಿ- ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು
Scroll to Top