ವಿಶೇಷ ಲೇಖನಗಳು

ಸರಳ ಮನೆ ಮದ್ದು – 02 ✍? ಅಜಿತ್ ಕೆ. ಕೋಡಿಂಬಾಳ

1.ದಿನ ನಿತ್ಯ ತಲೆಗೆ ಎಣ್ಣೆ ಹಚ್ಚಿ ಮಸಾಜ್‌ ಮಾಡಿದರೆ ಮೈಗ್ರೇನ್‌ ಪದೇ ಪದೇ ಬರುವುದು ಕಡಿಮೆಯಾಗುತ್ತದೆ. 2.ನುಗ್ಗೆ ಸೊಪ್ಪಿನ ರಸ ಸೇವಿಸುವುದರಿಂದ ಮಧುಮೇಹವನ್ನು ಹತೋಟಿಯಲ್ಲಿಡಬಹುದು 3.ಜಾಯಿಕಾಯಿ ಪುಡಿಯನ್ನು ನೀರಲ್ಲಿ ಕಲಸಿ ಹಣೆಗೆ ಲೇಪ ಮಾಡಿದರೆ ತಲೆನೋವು ನಿವಾರಣೆಯಾಗುತ್ತದೆ. 4. ಹಣ್ಣುಗಳನ್ನು ಊಟದ ಮೊದಲು ತಿನ್ನೋದ್ರಿಂದ ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ. 5.ಬೆಳಗಿನ ಉಪಹಾರ ಒತ್ತಡ ಕಡಿಮೆ ಮಾಡುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಒಂದು ಅಧ್ಯಯನದ ಪ್ರಕಾರ ಬೆಳಿಗ್ಗೆ ಉತ್ತಮ ಉಪಹಾರ ಮಾಡುವವರು, ಇತರರಿಗಿಂತ ಕಡಿಮೆ ಒತ್ತಡದಲ್ಲಿ ಇರುತ್ತಾರಂತೆ. 6. ದಿನನಿತ್ಯ […]

ಸರಳ ಮನೆ ಮದ್ದು – 02 ✍? ಅಜಿತ್ ಕೆ. ಕೋಡಿಂಬಾಳ Read More »

ಆರೋಗ್ಯ ಮಾಹಿತಿ, ಲೈಫ್‍ಸ್ಟೈಲ್

ಗಾಳಿ ಆಂಜನೇಯ ಸ್ವಾಮಿ ಮಹಿಮೆ

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ಶಾಸ್ತ್ರಾಧಾರಿತ ಪರಿಹಾರಕ್ಕೆ ಇಂದೇ ಕರೆಮಾಡಿ. 9945410150 ಬೆಂಗಳೂರು ನಗರದ ಮೈಸೂರು ರಸ್ತೆಯ ಬಳಿ ಸುಮಾರು 600 ವರ್ಷಗಳ ಇತಿಹಾಸ ಹೊಂದಿರುವ ಘಾಳಿ ಆಂಜನೇಯ ದೇವಸ್ಥಾನ ದುಷ್ಟಶಕ್ತಿಗಳ ಪೀಡೆ ಅಥವಾ ದಾರಿದ್ರ ದೋಷಗಳ ನಿವಾರಣೆಗಾಗಿ ಇಲ್ಲಿ ಅಪಾರ ಭಕ್ತ ಸಮೂಹ ಭೇಟಿ ನೀಡುತ್ತಾರೆ. ಇಲ್ಲಿನ ಯಂತ್ರ ಧಾರಣೆಯಿಂದ ರಕ್ಷಣೆ ದೊರೆಯುತ್ತದೆ ಎಂಬುದು ಅಪಾರ ನಂಬಿಕೆ ಯಾಗಿದೆ. ಭಕ್ತಾದಿಗಳು ಸ್ವಾಮಿಗೆ ವಡೆ ಮತ್ತು ತುಳಸಿಹಾರ ಅರ್ಪಿಸುತ್ತಾರೆ ಇದು ಅವರ ಹರಕೆ

ಗಾಳಿ ಆಂಜನೇಯ ಸ್ವಾಮಿ ಮಹಿಮೆ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಶೀಘ್ರ ವಿವಾಹಕ್ಕೆ ಹೀಗೆ ಮಾಡಿ ಮತ್ತು ದಿನ ಭವಿಷ್ಯ

ಮಂಗಳ ಗಾಯಿತ್ರಿ ಮಂತ್ರ ಜಪಿಸುವುದರಿಂದ ಶೀಘ್ರ ವಿವಾಹ ಮತ್ತು ಜಾತಕದಲ್ಲಿನ ಕುಜ ದೋಷವು ದೂರವಾಗುತ್ತದೆ. ಅಂದುಕೊಂಡಿರುವ ಕೆಲಸ ಕಾರ್ಯಗಳು ಶುಭಪ್ರದವಾಗಿ ನಡೆಯುವುದು. ಅಂಗಾರಕಾಯ ವಿದ್ಮಹೇ! ಶಕ್ತಿ ಹಸ್ತಾ ಯ ಧೀಮಹಿ! ತನ್ನೋ ಭೌಮಃ ಪ್ರಚೋದಯಾತ್!! ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಪ್ರಧಾನ ತಾಂತ್ರಿಕರು, ಆಂಜನೇಯಸ್ವಾಮಿ ಉಪಾಸಕರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ,

ಶೀಘ್ರ ವಿವಾಹಕ್ಕೆ ಹೀಗೆ ಮಾಡಿ ಮತ್ತು ದಿನ ಭವಿಷ್ಯ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಪ್ರೇಮ ಸಂಬಂಧ ಸರಿಪಡಿಸಲು ಹೀಗೆ ಮಾಡಿ ಮತ್ತು ದಿನ ಭವಿಷ್ಯ

ನಿಮ್ಮ ಪ್ರೇಮ ಸಂಬಂಧದಲ್ಲಿ ಬಿರುಕು ಮೂಡಿದೆಯೇ? ಮೂರನೇ ವ್ಯಕ್ತಿಗಳ ಹಸ್ತಕ್ಷೇಪ ಕಂಡುಬರುತ್ತೀದ್ದರೆ, ಚಿಂತೆ ಬೇಡ ಪ್ರೇಮ ನಿಮ್ಮ ಪಾಲಿನ ಹಕ್ಕು ಇದನ್ನು ಸರಿಪಡಿಸಲು ಶುಕ್ರವಾರದ ದಿನ ಸಂಜೆಯ ಸಮಯದಲ್ಲಿ ಶಕ್ತಿ ದೇವತೆಗಳಿಗೆ ನಿಂಬೆಹಣ್ಣಿನ ದೀಪವನ್ನು ಹಚ್ಚಿ. ಶ್ರೀ ಚಾಮುಂಡೇಶ್ವರಿ ಅಮ್ಮನವರ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ,

ಪ್ರೇಮ ಸಂಬಂಧ ಸರಿಪಡಿಸಲು ಹೀಗೆ ಮಾಡಿ ಮತ್ತು ದಿನ ಭವಿಷ್ಯ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಗಂಡ-ಹೆಂಡತಿಯರಲ್ಲಿನ ವಿರಸಕ್ಕೆ ಪರಿಹಾರ ಮತ್ತು ದಿನ ಭವಿಷ್ಯ

ಗಂಡ-ಹೆಂಡತಿಯರಲ್ಲಿ ವೀರಸವೇ? ಅನಗತ್ಯ ವಾದಂತಹ ವಿವಾದಗಳು ಕಂಡು ಬರುತ್ತಿದೆಯೇ? ಇಂತಹ ಸ್ಥಿತಿಗತಿಗಳಿಂದ ಒಬ್ಬರನ್ನೊಬ್ಬರು ದ್ವೇಷಿಸುವ ಅಥವಾ ಬಿಟ್ಟುಹೋಗುವ ಚಿಂತನೆ ನಡೆಸಿರಬಹುದು ಇವೆಲ್ಲವನ್ನು ಸರಿಪಡಿಸಲು ನೀವು ಈ ತಂತ್ರವನ್ನು ಅನುಸರಿಸಿ. ಮನೆಯಲ್ಲಿ ಸಣ್ಣಗಾತ್ರದ ಕಾಮಧೇನುವನ್ನು ಇಟ್ಟು ಪೂಜಿಸಿ. ಸಂಜೆಯ ಸಮಯದಲ್ಲಿ ಗೋಜನ್ಯ ಅಥವಾ ಸಗಣಿಯನ್ನು ಯಾವುದಾದರೂ ಮೂಲೆಯಲ್ಲಿ ದಹನ ಮಾಡಿ ಇದರಿಂದ ಆ ಮನೆಯಲ್ಲಿ ನಕಾರತ್ಮಕ ಶಕ್ತಿಗಳು ದೂರವಾಗಿ ಪರಸ್ಪರ ಪ್ರೀತಿ ಪ್ರೇಮ ನೆಲೆಯಾಗುತ್ತದೆ. ಶ್ರೀ ಗುರು ದತ್ತಾತ್ರೇಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ

ಗಂಡ-ಹೆಂಡತಿಯರಲ್ಲಿನ ವಿರಸಕ್ಕೆ ಪರಿಹಾರ ಮತ್ತು ದಿನ ಭವಿಷ್ಯ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು
Astrology

ಮನೆಯ ಋಣಾತ್ಮಕ ಶಕ್ತಿಯನ್ನು ಸರಿಪಡಿಸುವ ಮಾರ್ಗ ಮತ್ತು ದಿನ ಭವಿಷ್ಯ

ಮನೆಯಲ್ಲಿ ಮಾಟ ದೋಷದಂತಹ ಸಮಸ್ಯೆಗಳು ನೀವು ಅನುಭವಿಸುತ್ತಿದ್ದರೆ ಸಾಸಿವೆ ಎಣ್ಣೆಯ ದೀಪವನ್ನು ಹಚ್ಚಿ ಅದರಲ್ಲಿ ನಾಲ್ಕು ಲವಂಗವನ್ನು ಹಾಕಿ ಇದರಿಂದ ಆ ಮನೆಯಲ್ಲಿನ ಋಣಾತ್ಮಕ ಶಕ್ತಿಗಳು ದೂರವಾಗುತ್ತದೆ. ಶ್ರೀ ಬಲಮುರಿ ಗಣಪ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ.

ಮನೆಯ ಋಣಾತ್ಮಕ ಶಕ್ತಿಯನ್ನು ಸರಿಪಡಿಸುವ ಮಾರ್ಗ ಮತ್ತು ದಿನ ಭವಿಷ್ಯ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ವಶೀಕರಣ ಪದ್ಧತಿಯ ಮಹತ್ವ ಮತ್ತು ದಿನ ಭವಿಷ್ಯ

ಪತಿ-ಪತ್ನಿ ಅನ್ಯೋನ್ಯತೆಯಿಂದ ಇರಲು, ಮಾಡಿದ ಪ್ರೇಮ ಸಫಲತೆ ಯಾಗಲು, ಕೊಟ್ಟ ಹಣ ವಾಪಸ್ಸು ಬರಲು. ಹೀಗೆ ಹಲವಾರು ಇಷ್ಟಾರ್ಥಸಿದ್ಧಿ ಗಳಿಗಾಗಿ ವಶೀಕರಣ ಪದ್ಧತಿ ಬಹಳ ಉಪಯುಕ್ತವಾಗಿದೆ. ಇದನ್ನು ಸರಿಯಾದ ಸಮಯದಲ್ಲಿ ಪ್ರಯೋಗ ನಡೆಸುವುದು ಸೂಕ್ತ. ಈ ಪ್ರಕ್ರಿಯೆಯಲ್ಲಿ ಸಾಧಕನು ಸಿದ್ದಿ ಮಂತ್ರಗಳಿಂದ ಹಾಗೂ ವಶ ಮಂಡಲ ಪದ್ಧತಿ ಪ್ರಕ್ರಿಯೆಯಿಂದ ಪ್ರಯೋಗ ನಡೆಸಬೇಕಾಗುತ್ತದೆ. ಶ್ರೀ ಚೌಡೇಶ್ವರಿ ದೇವಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ,

ವಶೀಕರಣ ಪದ್ಧತಿಯ ಮಹತ್ವ ಮತ್ತು ದಿನ ಭವಿಷ್ಯ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ನಿಮ್ಮ ಸಂಗಾತಿ ನಿಮ್ಮ ಮಾತು ಕೇಳಬೇಕೆ? ಹೀಗೆ ಮಾಡಿ ಮತ್ತು ದಿನ ಭವಿಷ್ಯ.

ಸಂಗಾತಿ ನಿಮ್ಮ ಮಾತು ಕೇಳಬೇಕೇ? ಪರಸ್ಪರ ಪ್ರೀತಿಯಿಂದ ನಡೆಯುವ ಸೌಭಾಗ್ಯ ನಿಮ್ಮದಾಗಬೇಕೇ? ಹಾಗಿದ್ದರೆ ಹೀಗೆ ಮಾಡಿ. ನಿಮ್ಮ ಸಂಗಾತಿಯ ಹೆಸರನ್ನು ತಾಮ್ರದ ತಗಡಿನಲ್ಲಿ ಬರೆದು ನಂತರ ಅದನ್ನು ವಿಳ್ಯೆದೆಲೆ ಸಮೇತ ಬಿಳಿ ಎಕ್ಕದ ಗಿಡಕ್ಕೆ ಕಟ್ಟಿ ಇದರಿಂದ ನಿಮ್ಮ ಸಮಸ್ಯೆಗೆ ಪರಿಹಾರ ದೊರಕುತ್ತದೆ. ಶ್ರೀ ಮಂಜುನಾಥ ಸ್ವಾಮಿ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ,

ನಿಮ್ಮ ಸಂಗಾತಿ ನಿಮ್ಮ ಮಾತು ಕೇಳಬೇಕೆ? ಹೀಗೆ ಮಾಡಿ ಮತ್ತು ದಿನ ಭವಿಷ್ಯ. Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಭಾನುವಾರದ ದಿನ ಭವಿಷ್ಯ ಗಿರಿಧರ ಭಟ್ ರವರಿಂದ

ಶ್ರೀ ನರಸಿಂಹ ಸ್ವಾಮಿ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ಕಾಲ ಬರಲಿ ಎಂದು ಸುಮ್ಮನೆ ಕೂರಬೇಡಿ. ಕೆಲಸದ ಬಗ್ಗೆ

ಭಾನುವಾರದ ದಿನ ಭವಿಷ್ಯ ಗಿರಿಧರ ಭಟ್ ರವರಿಂದ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು
Astrology

ಬಿಟ್ಟು ಹೋಗಿರುವ ವ್ಯಕ್ತಿಗಳು ಮರಳಿ ಬರಲು ಹೀಗೆ ಮಾಡಿ ಮತ್ತು ದಿನಭವಿಷ್ಯ ನೋಡಿ

ನಂಬಿಕೆಯ ವಿಷಯದಲ್ಲಿ ಮನಸ್ತಾಪವಾಗಿದೆಯೇ? ಆಪ್ತರು ನಿಮ್ಮಿಂದ ದೂರವಾಗಿದ್ದಾರೆಯೇ? ಅನಗತ್ಯವಾಗಿ ನಿಮ್ಮನ್ನು ದೂರ ಮಾಡುತ್ತಿರುವ ಸಂದಿಗ್ಧ ಪರಿಸ್ಥಿತಿ ನಿಮಗೆ ಕಾಡುತ್ತಿದ್ದರೆ ಚಿಂತಿಸುವ ಅಗತ್ಯವಿಲ್ಲ, ನಿಮ್ಮ ವಿಶ್ವಾಸ ಹಾಗೂ ನಂಬಿಕಸ್ತರು ಮರಳಿ ಬರಲು ಮತ್ತು ಮನ ಇಚ್ಛೆ ಕಾರ್ಯಗತವಾಗಲು ಮಂಗಳವಾರದ ದಿನದಂದು ಎಕ್ಕದ ಗಿಡದ ಹೂವನ್ನು ಗಣಪತಿಗೆ ನೀಡಿ ಶುಭವಾಗುವುದು. ಶ್ರೀ ಆಂಜನೇಯಸ್ವಾಮಿ ನೆನೆಯುತ್ತ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ

ಬಿಟ್ಟು ಹೋಗಿರುವ ವ್ಯಕ್ತಿಗಳು ಮರಳಿ ಬರಲು ಹೀಗೆ ಮಾಡಿ ಮತ್ತು ದಿನಭವಿಷ್ಯ ನೋಡಿ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು
Scroll to Top