ವಿಶೇಷ ಲೇಖನಗಳು

ಪತಿಯ ಪರ ಸ್ತ್ರೀ ಸಹವಾಸ ಬಿಡಿಸುವ ಮಾರ್ಗ

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ 9945410150 ನಿಮ್ಮ ಪತಿ ನಿಮ್ಮ ಮಾತು ಕೇಳದಿರುವುದು ಹಾಗೂ ಯಾರದೋ ಮೋಹಕ ನಗುವಿನ ಮಾತಿಗೆ ಮರುಳಾಗಿ ನಿಮ್ಮ ಬಗ್ಗೆ ಅಲಕ್ಷ ಧೋರಣೆಯಿಂದ ನಡೆದುಕೊಳ್ಳಬಹುದು. ಇವರ ವರ್ತನೆ ನಿಮಗೆ ಸಾಕಷ್ಟು ದುಃಖ ಮತ್ತು ಅನುಮಾನ ತರುವುದು. ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ನಿಮ್ಮ ಪತಿ ಪರ ಸ್ತ್ರೀ ಸಹವಾಸ ಮಾಡುತ್ತಿರುವುದು ನಿಮಗೆ ಗೊತ್ತಾಗುತ್ತದೆ. ಇದರಿಂದ ನಿಮ್ಮ ಸಾಂಸಾರಿಕ ಜೀವನ ಡೋಲಾಯಮಾನ ಪರಿಸ್ಥಿತಿ ಎದುರಿಸಬೇಕಾದ ಸಂದರ್ಭ ಬರಬಹುದು. ಪತಿಯ ಗಳಿಕೆ, ಸವಲತ್ತು, […]

ಪತಿಯ ಪರ ಸ್ತ್ರೀ ಸಹವಾಸ ಬಿಡಿಸುವ ಮಾರ್ಗ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಸಾಲದಿಂದ ಮುಕ್ತಿ ಹೊಂದುವ ಮಾರ್ಗ ಮತ್ತು ದಿನ ಭವಿಷ್ಯ

ಅಧಿಕ ಸಾಲದ ಒತ್ತಡ ಹೆಚ್ಚಾಗಿದ್ದರೆ, ಷೇರು ಮಾರಾಟ ಗಳಲ್ಲಿ ಅಡ್ಡಿ-ಆತಂಕಗಳು ಕಂಡುಬಂದರೆ, ವ್ಯವಹಾರದಲ್ಲಿ ಅನಗತ್ಯ ಕಿರುಕುಳ ಹೆಚ್ಚಾಗಿದ್ದರೆ, ಅದರ ಪರಿಹಾರ ರೂಪವಾಗಿ ಒಂದು ಗಜರಾಜನ(ಆನೆ) ವಿಗ್ರಹವನ್ನು ಬೆಳ್ಳಿಯಲ್ಲಿ ಮಾಡಿಸಿ ನಿಮ್ಮ ಕೆಲಸದ ಸ್ಥಳದಲ್ಲಿ ಇಡುವುದರಿಂದ ಶುಭವಾಗುವುದು. ಶ್ರೀ ಚೌಡೇಶ್ವರಿ ದೇವಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ,

ಸಾಲದಿಂದ ಮುಕ್ತಿ ಹೊಂದುವ ಮಾರ್ಗ ಮತ್ತು ದಿನ ಭವಿಷ್ಯ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಕಾರ್ಯಸಿದ್ದಿ ಆಂಜನೇಯ ಅನುಗ್ರಹದಿಂದ ರಾಶಿಫಲ ನೋಡಿ.

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ಮಕ್ಕಳ ವಿದ್ಯಾಭ್ಯಾಸದಲ್ಲಿ ತೊಂದರೆ, ಆರೋಗ್ಯದ ಸಮಸ್ಯೆ, ವ್ಯವಹಾರದಲ್ಲಿನ ನಷ್ಟ, ಪ್ರೇಮ ವಿಷಯದಲ್ಲಿ ಸೋಲು, ಪತಿ-ಪತ್ನಿ ಮನಸ್ತಾಪ, ಸಂತಾನದಲ್ಲಿನ ಸಮಸ್ಯೆ, ಹಿತಶತ್ರುಗಳ ಕೈವಾಡ ದೋಷ, ಹಣಕಾಸಿನಲ್ಲಿ ಸಮಸ್ಯೆ, ಜನವಶ, ಮನವಶ, ಧನವಶ ಯಾವುದೇ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ದ. ಪೂಜ, ಹೋಮ ಹವನಗಳಿಗೆ ಸಂಪರ್ಕಿಸಿ. 9945410150 ಮೇಷ ರಾಶಿ ನೆಂಟರಿಷ್ಟರ ಆಗಮನದಿಂದ ಖರ್ಚಿನ ಬಾಬ್ತು ಹೆಚ್ಚಳವಾಗಬಹುದು. ನಿಮ್ಮ ಕೆಲವು ವಿಷಯಗಳಿಗೆ ಸಂಗಾತಿಯಿಂದ ತಡೆಯಾಗುವ ಸಾಧ್ಯತೆ

ಕಾರ್ಯಸಿದ್ದಿ ಆಂಜನೇಯ ಅನುಗ್ರಹದಿಂದ ರಾಶಿಫಲ ನೋಡಿ. Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಸಕಲ ವೇದ ಸಾರ, ಸರ್ವ ಪಾಪಗಳನ್ನು ಮುಕ್ತ ಮಾಡುವ ದಿವ್ಯಮಂತ್ರ

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ 9945410150 ಯಾವುದರ ಉಚ್ಚಾರದಿಂದ ಸಂಕಷ್ಟ ಪರಿಹಾರವಾಗುವುದೋ ಅದೇ ಗಾಯತ್ರಿ ಮಂತ್ರ ಎಂಬ ಅರ್ಥ ನೀಡುತ್ತದೆ. ಗಾಯತ್ರಿ ಮಂತ್ರವು ವೇದೋಪನಿಷತ್ತನಲ್ಲಿ ಕಂಡುಬರುತ್ತದೆ. ಇದು ಋಗ್ವೇದದ ಕಿನ್ನ ಮೊದಲು ಕಾಣಿಸಿಕೊಂಡಿರುವುದು ಕಂಡುಬರುತ್ತದೆ. ಗಾಯತ್ರಿ ದೇವಿಯು ವೇದಗಳ ಮಾತೆ ಮತ್ತು ಸರಸ್ವತಿಯ ಸ್ವರೂಪದವಾಗಿದ್ದು ಇದನ್ನು ಸಾವಿತ್ರ ಮಂತ್ರ ಎಂದು ಸಹ ಕರೆಯುವುದುಂಟು. ಮಂತ್ರಗಳಲ್ಲಿ ಅತಿಶ್ರೇಷ್ಠ ಮಂತ್ರವಾಗಿದೆ ಈ ಮಂತ್ರವನ್ನು ವಿಶ್ವಾಮಿತ್ರನಿಂದ ರಚಿಸಲ್ಪಟ್ಟಿದೆ ಮತ್ತು ಬ್ರಹ್ಮನ ಮುಖಾಂತರ ಹೊರಬಂದಿದೆ. ಸಕಲ ವೇದಗಳ ಸಾರ, ಪರಬ್ರಹ್ಮ

ಸಕಲ ವೇದ ಸಾರ, ಸರ್ವ ಪಾಪಗಳನ್ನು ಮುಕ್ತ ಮಾಡುವ ದಿವ್ಯಮಂತ್ರ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಕುಜ ಗಾಯಿತ್ರಿ ಮಂತ್ರದಿಂದ ಶೀಘ್ರ ವಿವಾಹ ನೋಡಿ ದಿನ ಭವಿಷ್ಯ

ಮಂಗಳ ಗಾಯಿತ್ರಿ ಮಂತ್ರ ಜಪಿಸುವುದರಿಂದ ಶೀಘ್ರ ವಿವಾಹ ಮತ್ತು ಜಾತಕದಲ್ಲಿನ ಕುಜ ದೋಷವು ದೂರವಾಗುತ್ತದೆ. ಅಂದುಕೊಂಡಿರುವ ಕೆಲಸ ಕಾರ್ಯಗಳು ಶುಭಪ್ರದವಾಗಿ ನಡೆಯುವುದು. ಅಂಗಾರಕಾಯ ವಿದ್ಮಹೇ! ಶಕ್ತಿ ಹಸ್ತಾ ಯ ಧೀಮಹಿ! ತನ್ನೋ ಭೌಮಃ ಪ್ರಚೋದಯಾತ್!! ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಪ್ರಧಾನ ತಾಂತ್ರಿಕರು, ಆಂಜನೇಯಸ್ವಾಮಿ ಉಪಾಸಕರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ,

ಕುಜ ಗಾಯಿತ್ರಿ ಮಂತ್ರದಿಂದ ಶೀಘ್ರ ವಿವಾಹ ನೋಡಿ ದಿನ ಭವಿಷ್ಯ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು
Astrology

ಪತಿ (ಪುರುಷ) ವಶ ಮಂತ್ರ ಮತ್ತು ದಿನ ಭವಿಷ್ಯ.

ನಿಮ್ಮ ಪತಿ ನಿಮ್ಮ ಮಾತು ಕೇಳಲು ಅಥವಾ ನಿಮ್ಮ ಪುರುಷ ನಿಮ್ಮ ವಶವಾಗಲು ಈ ಮಂತ್ರವನ್ನು ಪ್ರತಿನಿತ್ಯ ಐದು ಬಾರಿ ಜಪಿಸಿ. ಹೀಗೆ ಒಂಬತ್ತು ದಿನ ನೀವು ಹೇಳುವುದು ಸೂಕ್ತ. ಈ ವಿಧಾನ ಬೆಳಗಿನ ಜಾವದಲ್ಲಿ ಮಾತ್ರ ಮಾಡತಕ್ಕದ್ದು. ಸರ್ವ ಕಾರ್ಯಾಣಿ ಸರ್ವ ವಿಘ್ನ ಪ್ರಶಮನಾಯ ಪುರುಷ ವಶೀಕರಣಾಯ ಶ್ರೀ ಓಂ ಸ್ವಾಹಾಃ ಶ್ರೀ ಭಗವತಿ ಅನುಗ್ರಹದಿಂದ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ,

ಪತಿ (ಪುರುಷ) ವಶ ಮಂತ್ರ ಮತ್ತು ದಿನ ಭವಿಷ್ಯ. Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ದಾಂಪತ್ಯ ಪ್ರೇಮದ ಮುನ್ನುಡಿ ಈ ಪರಿಹಾರ. ನೋಡಿ ರಾಶಿ ಫಲ

ಪತಿ ಮತ್ತು ಪತ್ನಿಯರಲ್ಲಿ ವೈಮನಸ್ಸು ಹಾಗೂ ಪರಸ್ಪರ ದೂರ ವಾಸಿಸುತ್ತ ಜೀವನವನ್ನು ದುಸ್ಥಿತಿ ತಂದುಕೊಡ್ಡಿರುತ್ತಾರೆ. ಇವರು ಮತ್ತೆ ಸರಿದಾರಿಗೆ ಬರಲು ಸೋಮವಾರದ ದಿನ ಶಿವನ ದೇಗುಲಕ್ಕೆ ಬಿಲ್ವಪತ್ರಿ ನೀಡಿ. ಇದು ನಿಮ್ಮಲ್ಲಿ ಪ್ರೇಮ ಜೀವನಕ್ಕೆ ಮುನ್ನುಡಿ ಬರೆಯಲಿದೆ. ಶ್ರೀ ಮಂಜುನಾಥೇಶ್ವರ ಅನುಗ್ರಹದಿಂದ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ,

ದಾಂಪತ್ಯ ಪ್ರೇಮದ ಮುನ್ನುಡಿ ಈ ಪರಿಹಾರ. ನೋಡಿ ರಾಶಿ ಫಲ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಧೈರ್ಯೇ ಸಾಹಸೇ ಲಕ್ಷ್ಮಿ. ಇದು ಬೆಳವಣಿಗೆ ಅವಶ್ಯಕ ಮಾರ್ಗ. ನೋಡಿ ರಾಶಿ ಫಲ.

ಸಾಧನೆ ಮತ್ತು ಸಾಹಸದಿಂದ ಮಾತ್ರ ಉದ್ಯಮ ರಂಗದಲ್ಲಿ ಬೆಳವಣಿಗೆ ಸಾಧಿಸಬಹುದು. ತಮ್ಮಲ್ಲಿನ ಕೀಳರಿಮೆ ಭಾವನೆ ಅಥವಾ ಭಯಗ್ರಸ್ತ ವಾತಾವರಣ ಇವುಗಳು ನಿಮ್ಮ ಸಾಧನೆಗೆ ಹೆಚ್ಚಿನ ಮಾರಕ ತಂದೊಡ್ಡುತ್ತದೆ. ಇವುಗಳನ್ನು ನೀವು ಆದಷ್ಟು ಮೆಟ್ಟಿ ನಿಲ್ಲಬೇಕು. ಪ್ರತಿನಿತ್ಯ ಆಂಜನೇಯ ದೇಗುಲಕ್ಕೆ ಪೂಜೆಯನ್ನು ಸಲ್ಲಿಸಿ ಇದರಿಂದ ನಿಮ್ಮಲ್ಲಿ ಬದಲಾವಣೆಗಳು ಕಂಡು ಬರುತ್ತದೆ. ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಅನುಗ್ರಹದಿಂದ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ,

ಧೈರ್ಯೇ ಸಾಹಸೇ ಲಕ್ಷ್ಮಿ. ಇದು ಬೆಳವಣಿಗೆ ಅವಶ್ಯಕ ಮಾರ್ಗ. ನೋಡಿ ರಾಶಿ ಫಲ. Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಪ್ರಾಣದೇವರ ಅನುಗ್ರಹದಿಂದ ಇಂದಿನ ದ್ವಾದಶ ರಾಶಿಗಳ ಫಲವನ್ನು ನೋಡೋಣ.

ಶ್ರೀ ಆಂಜನೇಯಸ್ವಾಮಿ ಅನುಗ್ರಹದಿಂದ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ಕೆಲವರನ್ನು ನಂಬಿ ಪ್ರಸ್ತುತ ವಿಚಾರಗಳಲ್ಲಿ ಸಿಲುಕಬಹುದು ಎಚ್ಚರವಿರಲಿ. ಅಡ್ಡದಾರಿ ಹಿಡಿಯುವ ಯೋಜನೆ

ಪ್ರಾಣದೇವರ ಅನುಗ್ರಹದಿಂದ ಇಂದಿನ ದ್ವಾದಶ ರಾಶಿಗಳ ಫಲವನ್ನು ನೋಡೋಣ. Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ವಶೀಕರಣ ವಿದ್ಯೆ ಬಗೆಗಿನ ಮಾಹಿತಿ.

ಜ್ಯೋತಿಷ್ಯರು ಗಿರಿಧರ ಭಟ್ ಜ್ಯೋತಿಷ್ಯಶಾಸ್ತ್ರ ಆಧಾರಿತವಾಗಿ ತಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಪರಿಹಾರ ನಿಶ್ಚಿತವಾಗಿ ಪಡೆಯಿರಿ. ಇಂದೇ ಕರೆ ಮಾಡಿ. 9945410150 ವೈದಿಕ ಜ್ಯೋತಿಷ್ಯಶಾಸ್ತ್ರದಲ್ಲಿ ಸಮಯವನ್ನು ಬಹು ಮಹತ್ತರ ನಿರ್ಣಾಯಕ ಎಂದು ಪರಿಗಣಿಸಲಾಗುತ್ತದೆ. ಸರಿಯಾದ ಸಮಯ ಕಾಲ ಸ್ಥಿತಿಯ ಮೇಲೆ ಇದು ನಿರ್ಧರಿತವಾಗಿರುತ್ತದೆ. ವಶೀಕರಣದ ಪ್ರಯೋಗ ವಿಭಿನ್ನ ಉದ್ದೇಶಗಳಿಂದ ಕೂಡಿರುತ್ತದೆ ಇದರ ನಿಖರ ಫಲಿತಾಂಶಕ್ಕೆ ನಕ್ಷತ್ರ, ಸ್ಥಳ, ಸಮಯ, ವ್ಯಕ್ತಿಯ ಉಪಯುಕ್ತ ವಸ್ತುಗಳು ಫಲಕಾರಿಯಾಗಿರುತ್ತದೆ. ಶ್ರೀಕೃಷ್ಣ, ತಾರಾ, ಕಾಮಕ್ಯ, ಕಾಮದೇವ ಇತ್ಯಾದಿ ದೇವತೆಗಳ ಆಶೀರ್ವಾದದಿಂದ

ವಶೀಕರಣ ವಿದ್ಯೆ ಬಗೆಗಿನ ಮಾಹಿತಿ. Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು
Scroll to Top