ವಿಶೇಷ ಲೇಖನಗಳು

“ಎಲ್ಲಾ ಓಕೆ ಗಾಂಜಾ ಯಾಕೆ?” ಡಾ.ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಜೂ. 26. ಜೂನ್ 26ರಂದು ವಿಶ್ವದಾದ್ಯಂತ “ಮಾದಕವಸ್ತು ವಿರೋಧಿ ದಿನ” ಎಂದು ಆಚರಿಸಲಾಗುತ್ತದೆ. ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ, ಯುವ ಜನತೆಯನ್ನು  ಜಾಗೃತಗೊಳಿಸುವ ಸದುದ್ದೇಶ ಈ ಆಚರಣೆಯ ಹಿಂದೆ ಇದೆ ಎಂದರೂ ತಪ್ಪಲ್ಲ.   ಇಂದು ನಾವು ಜೀವಿಸುತ್ತಿರುವ ಈ ಕಾಲಘಟ್ಟ ಎನ್ನುವುದು, ಬಹಳ ಸ್ಪರ್ಧಾತ್ಮಕ ಜಗತ್ತು. ಎಲ್ಲವೂ ಬಹಳ ವೇಗದಲ್ಲಿ ನಡೆಯುತ್ತದೆ. ಕಣ್ಣು ಮಿಟುಕಿಸುವುದರ ಒಳಗೆ ಏನೆಲ್ಲಾ ನಡೆದು ಬಿಡುತ್ತದೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ, ಒತ್ತಡವೂ ಬಹಳ ಇರುತ್ತದೆ. […]

“ಎಲ್ಲಾ ಓಕೆ ಗಾಂಜಾ ಯಾಕೆ?” ಡಾ.ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಮಳೆ ಬರುವಾಗ ಮಾತ್ರ ಬರುವ ಈ ಕೀಟಗಳ ಹಾವಳಿಗೆ ಕೆಲವು ಟಿಪ್ಸ್..!

(ನ್ಯೂಸ್ ಕಡಬ) newskadaba.com ಜೂ. 21. ಮಳೆಗಾಲದ ಸಮಯದಲ್ಲಿ ಒಂದು ಜಾತಿಯ ಕೀಟವೊಂದು ಮನೆಯ ಮುಂದೆ, ಮನೆ ಒಳಗೆ ಎಲ್ಲೆಂದರಲ್ಲಿ ಅದರ ರೆಕ್ಕೆ ತುಂಡಾಗಿ ಬಿದ್ದಿರುತ್ತವೆ. ಮಳೆ ಬಂದ ಎರಡು ಮೂರು ದಿನಗಳವರೆಗೆ ಹಾಗೆಯೇ ಅಲ್ಲಲ್ಲಿ ಬಿದ್ದಿರುತ್ತವೆ. ಈ ಕೀಟವು ಬಲ್ಬ್ ನ ಬೆಳಕಿಗೆ ಹೆಚ್ಚಾಗಿ ಮನೆ ಒಳಗೆ ಪ್ರವೇಶಿಸುತ್ತವೆ. ಇದಕ್ಕೆ ಈಗಲೂ ಹೆಚ್ಚಾಗಿ ಹಳ್ಳಿ ಕಡೆ ಹೊರಗಿನ ಬಲ್ಬ್ ನ್ನು ಮಾತ್ರ ಉರಿಸಿ ಒಳಗೆ ಕತ್ತಲು ಮಾಡಿ ಒಳಬರದಂತೆ ತಡೆಯುತ್ತಾರೆ. ಇದಕ್ಕೆ ವೈಜ್ಞಾನಿಕ ಕಾರಣ ಇದೆಯೋ

ಮಳೆ ಬರುವಾಗ ಮಾತ್ರ ಬರುವ ಈ ಕೀಟಗಳ ಹಾವಳಿಗೆ ಕೆಲವು ಟಿಪ್ಸ್..! Read More »

ವಿಶೇಷ ಲೇಖನಗಳು

ಯೋಗದಿಂದ ರೋಗ ದೂರ ‘ಜೂನ್ 21- ವಿಶ್ವ ಯೋಗ ದಿನ’

(ನ್ಯೂಸ್ ಕಡಬ) newskadaba.com ಜೂ. 21. ಪ್ರತಿ ವರ್ಷ ವಿಶ್ವದಾದ್ಯಂತ ಜೂನ್ 21 ರಂದು ವಿಶ್ವ ಯೋಗ ದಿನ ಎಂದು ಆಚರಿಸಿ, ಭಾರತದ ಪುರಾತನ ಜೀವನಶೈಲಿಯ ಭಾಗವಾದ ಯೋಗವನ್ನು ಜಗತ್ತಿಗೆ ಪರಿಚಯಿಸಿ, ಯೋಗದಿಂದ ಉಂಟಾಗುವ ದೈಹಿಕ ಮತ್ತು ಮಾನಸಿಕ ಪ್ರಯೋಜನಗಳ ಬಗ್ಗೆ ಜನರಿಗೆ ತಿಳುವಳಿಕೆ ಮೂಡಿಸುವ ಮಹೋನ್ನತ ಉದ್ದೇಶವನ್ನು ಹೊಂದಿದೆ. ವಿಶ್ವ ಯೋಗ ದಿನದ ಆಚರಣೆಯನ್ನು ಭಾರತದ ನೇತೃತ್ವದಲ್ಲಿ ಅಮೇರಿಕ ದೇಶ 2015ರಲ್ಲಿ ಆರಂಭಿಸಿತು. ಜೂನ್ 21ರಂದು ವಿಶೇಷವಾದ ದಿನವಾಗಿದ್ದು ಉತ್ತರ ಗೋಳಾರ್ದದ ಬೇಸಗೆಯ ಆಯನ ಸಂಕ್ರಾಂತಿಯ

ಯೋಗದಿಂದ ರೋಗ ದೂರ ‘ಜೂನ್ 21- ವಿಶ್ವ ಯೋಗ ದಿನ’ Read More »

ವಿಶೇಷ ಲೇಖನಗಳು

ಎಡಭಾಗಕ್ಕೆ ತಿರುಗಿ ಮಲಗುವುದರಿಂದಾಗುವ ಪ್ರಯೋಜನಗಳೇನು?

(ನ್ಯೂಸ್ ಕಡಬ) newskadaba.com ಜೂ. 19. ನಮ್ಮ ಹಿರಿಯರು ಈಗಿನ ವಿಜ್ಞಾನ ಬರುವ ಮುಂಚೆಯೇ ಒಂದಷ್ಟು ಆರೋಗ್ಯ ಸಂಬಂಧ ಕ್ರಮಗಳನ್ನು ಮಾಡಿದ್ದಾರೆ. ಅದಕ್ಕೆ ಹೇಳೋದು ಹಿರಿಯರು ಹೇಳಿದ್ದನ್ನು ಕೇಳಬೇಕು ಎಂದು. ಹೌದು, ಹಿರಿಯರು ಕೆಲವೊಂದು ನಿಯಮಗಳನ್ನು ಮಾಡಬೇಕು, ಕೆಲವೊಂದು ನಿಯಮಗಳನ್ನು ಮಾಡಬಾರದು ಎಂದು ಹೇಳುತ್ತಾರೆ. ಮಲಗುವಾಗ ಎಡಕ್ಕೆ ತಿರುಗಿ ಮಲಗಬೇಕು ಅಂತ ಹೇಳ್ತಾರೆ. ಅದನ್ನೇ ಈಗ ವೈದ್ಯರೂ ಹೌದೆಂದು ಪ್ರತಿಪಾದಿಸ್ತಾರೆ. ಯಾಕೆ ಎಡಮಗ್ಗುಲಲ್ಲೇ ಮಲಗಬೇಕು.. ಓದಿ ನೋಡಿ.. ಎಡ ಮಗ್ಗುಲಲ್ಲಿ ಮಲಗುವುದರಿಂದ ಹೃದಯದ ಮೇಲೆ ಒತ್ತಡ ಉಂಟಾಗುವುದಿಲ್ಲ.

ಎಡಭಾಗಕ್ಕೆ ತಿರುಗಿ ಮಲಗುವುದರಿಂದಾಗುವ ಪ್ರಯೋಜನಗಳೇನು? Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

‘ವಿಶ್ವ ಸಿಕಲ್ ಸೆಲ್ ದಿನ’ – ಜೂನ್ 19

(ನ್ಯೂಸ್ ಕಡಬ) newskadaba.com ಜೂ. 19. ಪ್ರತಿ ವರ್ಷ ಜೂನ್ 19ರಂದು ‘ವಿಶ್ವ ಸಿಕಲ್ ಸೆಲ್ ದಿನ’ ಎಂದು ಆಚರಿಸಲಾಗುತ್ತಿದ್ದು, 2009ರಿಂದ ವಿಶ್ವ ಸಂಸ್ಥೆ ಈ ರೋಗದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಈ ಆಚರಣೆಯನ್ನು ಜಾರಿಗೆ ತಂದಿತು. ಇದೊಂದು ರಕ್ತಸಂಬಂಧಿ ಅನುವಂಶೀಯ ಖಾಯಿಲೆ ಆಗಿದ್ದು, ಕೆಂಪು ರಕ್ತಕಣಗಳು ಈ ರೋಗದಿಂದ ಬಳಲುತ್ತವೆ. ಈ ರೋಗಿಗಳಲ್ಲಿ ಕೆಂಪು ರಕ್ತಕಣಗಳ ರಚನೆಯಲ್ಲಿ ವ್ಯತ್ಯಯ ಉಂಟಾಗಿ, ಕುಡುಗೋಲು ಅಥವಾ ಆಂಗ್ಲಭಾಷೆಯಲ್ಲಿ ‘ಸಿಕಲ್’ ಎಂಬ ರಚನೆ ಹೊಂದಿರುವುದರಿಂದ ಈ ರೋಗಕ್ಕೆ ಕುಡುಗೋಲು

‘ವಿಶ್ವ ಸಿಕಲ್ ಸೆಲ್ ದಿನ’ – ಜೂನ್ 19 Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

“ಸೈಕಲ್ ಸವಾರಿ ಮತ್ತು ಪೋಲಿಯೋ ಡ್ರಾಪ್ಸ್” ಡಾ. ಚೂಂತಾರು

(ನ್ಯೂಸ್ ಕಡಬ) newskadaba.com ಜೂ. 14. 1980ರ ಕಾಲಘಟ್ಟ. ನಮ್ಮೂರು ಚೂಂತಾರು ಸಮೀಪದ ಶೇಣಿಯ ಸರಕಾರಿ ಶಾಲೆಯಲ್ಲಿ ಓದುತ್ತಿದ್ದ ಸಮಯವದು. ಆ ಸಂದರ್ಭದಲ್ಲಿ ಪೊಲಿಯೋ ಡ್ರಾಪ್ಸ್ ಹಾಕುವುದು ಈಗಿನಂತೆ ಎಲ್ಲೆಡೆ ಭರದಿಂದ ನಡೆಯುತ್ತಿತ್ತು. ನಮ್ಮಪ್ಪನಿಗೆ ನಾನು ಸೇರಿ ನಾಲ್ಕು ಮಕ್ಕಳು ಬೆನ್ನು ಬೆನ್ನಿಗೆ ಹುಟ್ಟಿದ ಕಾರಣದಿಂದ ನಮಗೆಲ್ಲರಿಗೂ ವರ್ಷದಷ್ಟೇ ಅಂತರ ಇತ್ತು. ತಮ್ಮ, ಅಣ್ಣ, ಅಕ್ಕ ಮತ್ತು ನನಗೆ ಹೀಗೆ ನಾಲ್ವರಿಗೂ ಪೊಲಿಯೋ ಡ್ರಾಪ್ಸ್ ಹಾಕಿಸಬೇಕಿತ್ತು. ನಮ್ಮಪ್ಪ ವೃತ್ತಿಯಲ್ಲಿ ಪುರೋಹಿತರು. ಮನೆಯಲ್ಲಿ ಕಡು ಬಡತನವಿದ್ದರೂ ಹೊಟ್ಟೆ ಮತ್ತು

“ಸೈಕಲ್ ಸವಾರಿ ಮತ್ತು ಪೋಲಿಯೋ ಡ್ರಾಪ್ಸ್” ಡಾ. ಚೂಂತಾರು Read More »

ವಿಶೇಷ ಲೇಖನಗಳು

ಜೂನ್ 14: ವಿಶ್ವ ರಕ್ತದಾನಿಗಳ ದಿನ “ರಕ್ತದಾನ ಜೀವದಾನ”- ಚೂಂತಾರು

 (ನ್ಯೂಸ್ ಕಡಬ) newskadaba.com ಜೂ. 14.  ಪ್ರತಿ ವರ್ಷ ಜೂನ್ 14 ರಂದು “ವಿಶ್ವ ರಕ್ತದಾನಿಗಳ ದಿನ” ಎಂದು ಆಚರಿಸಲಾಗುತ್ತದೆ. ಈ ಆಚರಣೆಯ ಉದ್ದೇಶ ಏನೆಂದರೆ ಪ್ರತಿಯೊಬ್ಬರೂ ಇದರಿಂದ ಪ್ರೇರಿತರಾಗಿ ಹೆಚ್ಚು ಹೆಚ್ಚು ಜನರು ರಕ್ತದಾನಕ್ಕೆ ಪ್ರೇರಣೆಗೊಳ್ಳಬೇಕೆಂಬುದು ನಮ್ಮೆಲ್ಲರ ಆಶಯ. ಜಗತ್ತಿನ ಅತೀ ದೊಡ್ಡ ಸಂಶೋಧನೆ ಎಂದರೆ, ಒಬ್ಬ ಮನುಷ್ಯನ ರಕ್ತವನ್ನು ಇನ್ನೊಬ್ಬನ ಜೀವ ಉಳಿಸಲು ಉಪಯೋಗಿಸುವುದು. ಯಾವುದೇ ವ್ಯಕ್ತಿ ಇನ್ನೊಬ್ಬರ ಜೀವ ಉಳಿಸಲು ತನ್ನ ರಕ್ತವನ್ನು ಸ್ವಯಂ ಪ್ರೇರಿತವಾಗಿ ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಕೊಡುವುದಕ್ಕೆ “ರಕ್ತದಾನ” ಎನ್ನುವರು.

ಜೂನ್ 14: ವಿಶ್ವ ರಕ್ತದಾನಿಗಳ ದಿನ “ರಕ್ತದಾನ ಜೀವದಾನ”- ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಭೂಮಿಗೆ ವಿದಾಯ ಹೇಳಿತ್ತು.. “ನಗುತ್ತಿರುವ ಸೆಲ್ಫೀಯೊಂದಿಗೆ ತುಂಬಿದ ಕುಟುಂಬ”

ಯಾತ್ರೆಯ ಸಂದರ್ಭ ವಿಮಾನದಲ್ಲಿ ಕುಳಿತ ಕಂದಮ್ಮಗಳು ‘ತನ್ನ ಅಜ್ಜಿಗಾಗಿ ಒಂದು ಸೆಲ್ಫೀ ತೆಗಿಯಮ್ಮ’ ಎಂದು ಹೇಳಿರಬಹುದು.. ಹೌದು, ಆ ಕುಟುಂಬ ಕಣ್ಣೀರಿನ ಶೋಕ ಸಾಗರದಲ್ಲಿ ಮುಳುಗಿದೆ….ನಗುತ್ತಿರುವ ಸೆಲ್ಫಿಯ ಭರವಸೆಯಿಂದ ತುಂಬಿದ ಕುಟುಂಬ “ಆಕಾಶಕ್ಕೆ ಕಳೆದುಹೋಯಿತು”. ನಿನ್ನೆ ನಡೆದ ಕರಾಳ ದುರಂತದಲ್ಲಿ ಮಡಿದವರ ಒಂದೊಂದೇ ಭಾವನಾತ್ಮಕ ಚಿತ್ರಗಳು, ಸಾರಿ ಹೇಳುವ ಮಾನವೀಯ ಸಂಬಂಧಗಳು… ಇನ್ನೂ ಸಾಫ್ಟ್‌ವೇರ್ ವೃತ್ತಿಪರರಾಗಿದ್ದ ರಾಜಸ್ಥಾನದ ಬನ್ಸ್ವಾರಾ ಮೂಲದ ಪ್ರತೀಕ್ ಜೋಶಿ ಎಂವವರು ತನ್ನ ಪತ್ನಿ ಮತ್ತು ಮೂವರು ಮುದ್ದಾದ ಮಕ್ಕಳೊಂದಿಗೆ ಲಂಡನ್ ನಲ್ಲಿ ಜೀವನ

ಭೂಮಿಗೆ ವಿದಾಯ ಹೇಳಿತ್ತು.. “ನಗುತ್ತಿರುವ ಸೆಲ್ಫೀಯೊಂದಿಗೆ ತುಂಬಿದ ಕುಟುಂಬ” Read More »

ವಿಶೇಷ ಲೇಖನಗಳು

ಹೆತ್ತವರಿಲ್ಲದೇ ಪೋಷಕರ ಆಸರೆಯಲ್ಲಿ ಬೆಳೆದು ಅಗ್ನಿವೀರನಾಗಿ ಆಯ್ಕೆಗೊಂಡ ಕಡಬದ ಯುವಕ..!

(ನ್ಯೂಸ್ ಕಡಬ) newskadaba.com ಕಡಬ, ಜೂ. 13. ಸಣ್ಣ ಪ್ರಾಯದಲ್ಲೇ ಹೆತ್ತವರನ್ನು ಕಳೆದುಕೊಂಡರೂ ಸಾಕು ತಂದೆ-ತಾಯಿಯ ಆಸರೆಯಲ್ಲಿ ಬೆಳೆದು ಬಂದ ಯುವಕನೋರ್ವನಿಗೆ ತನ್ನ ಸಾಧನೆಯ ಮೂಲಕ ದೇಶಸೇವೆಗೆ ಆವಕಾಶ ಒದಗಿ ಬಂದಿದ್ದು, ಇಡೀ ಊರೇ ಹೆಮ್ಮೆ ಪಡುವಂತಾಗಿದೆ. 21ರ ಹರೆಯದ ಯುವಕ ಕಡಬದ ಐತ್ತೂರು ಗ್ರಾಮದ ಮಾಲ ನಿವಾಸಿ ಪುನೀತ್‌ರಾಜ್ ಇಂತಹ ಸಾಧನೆಯ ಶಿಖರವನ್ನೇರಿದ ಪ್ರತಿಭೆ. 2024ರ ಸೆಪ್ಟೆಂಬರ್ ತಿಂಗಳಲ್ಲಿ ಕರ್ನಾಟಕ ರಾಜ್ಯಮಟ್ಟದಲ್ಲಿ ಆಯೋಜನೆ ಮಾಡಲಾಗಿದ್ದ ಅಗ್ನಿವೀರ ನೇಮಕಾತಿ ಶಿಬಿರದಲ್ಲಿ ಸುಮಾರು 25,೦೦೦ ಅಭ್ಯರ್ಥಿಗಳು ಭಾಗವಹಿಸಿ ಈ

ಹೆತ್ತವರಿಲ್ಲದೇ ಪೋಷಕರ ಆಸರೆಯಲ್ಲಿ ಬೆಳೆದು ಅಗ್ನಿವೀರನಾಗಿ ಆಯ್ಕೆಗೊಂಡ ಕಡಬದ ಯುವಕ..! Read More »

ಕರಾವಳಿ, ವಿಶೇಷ ಲೇಖನಗಳು

ಕೋವಿಡ್ ನಿಂದ ಮತ್ತೆ 5 ಜನ ಮೃತ್ಯು; ಮೃತರ ಸಂಖ್ಯೆ 37ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com ಜೂ:04, ಹೊಸದಿಲ್ಲಿ: ಕೋವಿಡ್-19 ಸೋಂಕಿನಿಂದ ಮಂಗಳವಾರ ಮತ್ತೆ ಐದು ಮಂದಿ ಮೃತಪಟ್ಟಿದ್ದು, ದೇಶದಲ್ಲಿ ಪ್ರಸಕ್ತ ವರ್ಷ ಮೃತರ ಸಂಖ್ಯೆ 37ಕ್ಕೇರಿದೆ. ಮಹಾರಾಷ್ಟ್ರದಲ್ಲಿ ಇಬ್ಬರು, ಕೇರಳ, ತಮಿಳುನಾಡು ಹಾಗೂ ಬಂಗಾಳದಲ್ಲಿ ತಲಾ ಒಬ್ಬರು ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದಾರೆ. ಕೋವಿಡ್-19 ಸೋಂಕಿತರ ಸಂಖ್ಯೆ 4026ಕ್ಕೇರಿದ್ದು, ಕೇರಳದಲ್ಲಿ ಗರಿಷ್ಠ ಅಂದರೆ 1416 ಪ್ರಕರಣಗಳು ದಾಖಲಾಗಿವೆ. ಮಹಾರಾಷ್ಟ್ರ (494), ಗುಜರಾತ್ (397) ಮತ್ತು ದೆಹಲಿ (393) ನಂತರದ ಸ್ಥಾನಗಳಲ್ಲಿವೆ. ದೇಶಾದ್ಯಂತ ಇದುವರೆಗೆ ಪ್ರಸಕ್ತ ವರ್ಷ 37 ಕೋವಿಡ್-19 ಸೋಂಕಿತರು

ಕೋವಿಡ್ ನಿಂದ ಮತ್ತೆ 5 ಜನ ಮೃತ್ಯು; ಮೃತರ ಸಂಖ್ಯೆ 37ಕ್ಕೆ ಏರಿಕೆ Read More »

ಆರೋಗ್ಯ ಮಾಹಿತಿ, ಬ್ರೇಕಿಂಗ್ ನ್ಯೂಸ್
Scroll to Top