ವಿಶೇಷ ಲೇಖನಗಳು

ರಾಜ್ಯದಲ್ಲಿ ಕೊರೊನಾ ಭೀತಿ: ಶಾಲೆಗಳಿಗೆ ಆರೋಗ್ಯ ಇಲಾಖೆಯಿಂದ ಗೈಡ್ಲೈನ್ಸ್

(ನ್ಯೂಸ್ ಕಡಬ) newskadaba.com ಕಡಬ, ಮೇ. 31. ಒಂದೆಡೆ ಬೇಸಿಗೆ ರಜೆ ಮುಗಿಸಿಕೊಂಡು ವಿದ್ಯಾರ್ಥಿಗಳು ವಾಪಸ್ ಶಾಲೆಗಳತ್ತ ಮುಖ ಮಾಡಿದ್ದಾರೆ. ಇದರ ನಡುವೆ ಇದೀಗ ರಾಜ್ಯದಲ್ಲಿ ದಿನೇ ದಿನೇ ಕೊವಿಡ್ ಆತಂಕ ಹೆಚ್ಚಾಗುತ್ತಿದೆ. ಮೊನ್ನೆ ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಮಕ್ಕಳಲ್ಲಿ ನೆಗಡಿ, ಜ್ವರ, ಕೆಮ್ಮು ಇದ್ದರೆ ಅವರಿಗೆ ಕಡ್ಡಾಯವಾಗಿ ರಜೆ ನೀಡಬೇಕೆಂದು ಸೂಚಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ರಾಜ್ಯ ಆರೋಗ್ಯ ಇಲಾಖೆ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಸರ್ಕಾರಿ ಹಾಗೂ ಖಾಸಗಿ […]

ರಾಜ್ಯದಲ್ಲಿ ಕೊರೊನಾ ಭೀತಿ: ಶಾಲೆಗಳಿಗೆ ಆರೋಗ್ಯ ಇಲಾಖೆಯಿಂದ ಗೈಡ್ಲೈನ್ಸ್ Read More »

ಆರೋಗ್ಯ ಮಾಹಿತಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವೃದ್ಧರು, ಕಾಯಿಲೆಯಿರುವವರಿಗೆ ಮಾಸ್ಕ್ ಕಡ್ಡಾಯ: ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com, ಮೇ.27. ಬೆಂಗಳೂರು: ಸ್ವತಂತ್ರ ಭಾರತದ ಮೊದಲನೇ ಪ್ರಧಾನಿ ಜವಾಹರ್ ಲಾಲ್ ನೆಹರು ಅವರು ಆಧುನಿಕ ಭಾರತದ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದ ಪೂರ್ವ ದ್ವಾರದ ಬಳಿ ಇರುವ ಮಾಜಿ ಪ್ರಧಾನಮಂತ್ರಿ ದಿವಂಗತ ಪಂಡಿತ್ ಜವಾಹರಲಾಲ್ ನೆಹರು ಅವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆ ಹಾಗೂ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ನೆಹರೂ ಅವರ ಪುಣ್ಯ ತಿಥಿಯನ್ನು ಸರ್ಕಾರ ಗೌರವ ಹಾಗೂ ಅಭಿಮಾನದಿಂದ ನೆರವೇರಿಸಿದೆ. ದೇಶದ ಬಡತನವನ್ನು ಹೋಗಲಾಡಿಸುವ

ವೃದ್ಧರು, ಕಾಯಿಲೆಯಿರುವವರಿಗೆ ಮಾಸ್ಕ್ ಕಡ್ಡಾಯ: ಸಿಎಂ ಸಿದ್ದರಾಮಯ್ಯ Read More »

ಆರೋಗ್ಯ ಮಾಹಿತಿ, ಕರ್ನಾಟಕ

ಕೋವಿಡ್ ಮುನ್ನೆಚ್ಚರಿಕೆ: ಜ್ವರ, ಶೀತ ಕಂಡು ಬಂದ ಮಕ್ಕಳಿಗೆ ರಜೆ ನೀಡುವಂತೆ ಸೂಚನೆ : ದಿನೇಶ್ ಗುಂಡೂರಾವ್

(ನ್ಯೂಸ್ ಕಡಬ) newskadaba.com, ಮೇ.27. ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಕೊಂಚ ಪ್ರಮಾಣದಲ್ಲಿ ಏರಿಕೆ ಕಂಡಿರುವ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಜ್ವರ, ಶೀತ ಕಂಡುಬಂದ ಮಕ್ಕಳಿಗೆ ರಜೆ ನೀಡಲು ಶಾಲಾ ಆಡಳಿತ ಮಂಡಳಿಗಳಿಗೆ ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.  ಉನ್ನತ ಮಟ್ಟದ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಮಕ್ಕಳಿಗೆ ಕೋವಿಡ್ ಹರಡದಂತೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ. ಈ ಹಿನ್ನೆಲೆಯಲ್ಲಿ ಜ್ವರ, ಶೀತ ಕಂಡುಬಂದ

ಕೋವಿಡ್ ಮುನ್ನೆಚ್ಚರಿಕೆ: ಜ್ವರ, ಶೀತ ಕಂಡು ಬಂದ ಮಕ್ಕಳಿಗೆ ರಜೆ ನೀಡುವಂತೆ ಸೂಚನೆ : ದಿನೇಶ್ ಗುಂಡೂರಾವ್ Read More »

ಆರೋಗ್ಯ ಮಾಹಿತಿ, ಕರ್ನಾಟಕ

ಆರೋಗ್ಯ ವಿಮೆ ಕ್ಷೇತ್ರಕ್ಕೆ ಕಾಲಿಟ್ಟ ಎಲ್‌ಐಸಿ, ಮಾರ್ಚ್‌ 31ಕ್ಕೆ ಅಧಿಕೃತ ಘೋಷಣೆ!

(ನ್ಯೂಸ್ ಕಡಬ) newskadaba.com ಮಾ. 18 ಮುಂಬೈ: ಇಲ್ಲಿಯವರೆಗೂ ಜೀವವಿಮೆ ಕ್ಷೇತ್ರ ಬಿಟ್ಟು ಬೇರೆ ಯಾವ ಸೇವೆ ಕೂಡ ನೀಡದೇ ಇದ್ದ ಭಾರತೀಯ ಜೀವ ವಿಮಾ ಕಂಪನಿ ಅಂದರೆ ಎಲ್‌ಐಸಿ ಯು ಶೀಘ್ರದಲ್ಲಿಯೇ ಆರೋಗ್ಯ ವಿಮೆ ಕ್ಷೇತ್ರಕ್ಕೆ ಕಾಲಿಡಲಿದೆ. ಈ ಬಗ್ಗೆ ಲೈಫ್‌ ಇನ್ಶುರೆನ್ಸ್ ಕಾರ್ಪೋರೇಷಷನ್‌ ಆಫ್‌ ಇಂಡಿಯಾದ ಸಿಇಒ ಸಿದ್ಧಾರ್ಥ್‌ ಮೊಹಾಂತಿ ಮಾತನಾಡಿದ್ದು, ಆರೋಗ್ಯ ವಿಮೆ ಕ್ಷೇತ್ರಕ್ಕೆ ಪ್ರವೇಶಿಸುವ ನಿಟ್ಟಿನಲ್ಲಿ ಕಂಪನಿಯೊಂದರ ಷೇರುಗಳ ಸ್ವಾಧೀನ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ಮಾರ್ಚ್ 31 ರ ಮೊದಲು ಒಪ್ಪಂದವನ್ನು ಅಂತಿಮಗೊಳಿಸುವ ಗುರಿಯನ್ನು ಕಂಪನಿಯು ಹೊಂದಿದೆ

ಆರೋಗ್ಯ ವಿಮೆ ಕ್ಷೇತ್ರಕ್ಕೆ ಕಾಲಿಟ್ಟ ಎಲ್‌ಐಸಿ, ಮಾರ್ಚ್‌ 31ಕ್ಕೆ ಅಧಿಕೃತ ಘೋಷಣೆ! Read More »

ಆರೋಗ್ಯ ಮಾಹಿತಿ

ಕೋಲ್ಕತ್ತಾದಲ್ಲಿ ಪತ್ತೆಯಾದ HKU1 ಎಂಬ ಹೊಸ ವೈರಸ್ ಪತ್ತೆ

(ನ್ಯೂಸ್ ಕಡಬ) newskadaba.com ಮಾ. 18 ಬೆಂಗಳೂರು: ಕೋವಿಡ್ ನಂತರ ಈಗ ಮತ್ತೊಂದು ವೈರಸ್‌ವೊಂದು ಪತ್ತೆಯಾಗಿದೆ. ಮಾನವ ಕೊರೊನಾ ವೈರಸ್ ಅಥವಾ ಹ್ಯುಮನ್ ಕೊರೊನಾ ವೈರಸ್ ಅಥವಾ  HKU1 ಎಂದು ಕರೆಯಲ್ಪಡುವ ವೈರಸೊಂದು ಕೋಲ್ಕತ್ತಾ ಮೂಲದ ಮಹಿಳೆಯಲ್ಲಿ ಕಾಣಿಸಿಕೊಂಡಿದ್ದು, ಇದು ಕೂಡ ಉಸಿರಾಟಕ್ಕೆ ಸಮಸ್ಯೆ ತಂಡೊಡ್ಡುವ ಕಾಯಿಲೆಯಾಗಿದೆ. ಇದು ತೀವ್ರ ಸ್ವರೂಪ ಪಡೆದಲ್ಲಿ ಶೀತ ಹಾಗೂ ನ್ಯುಮೋನಿಯಾ ಉಂಟು ಮಾಡಬಹುದು. ಆದರೆ ಭಯಪಡುವ ಅಗತ್ಯವಿಲ್ಲ ಆದರು ಬಹಳ ಎಚ್ಚರಿಕೆಯಿಂದ ಇರುವಂತೆ ಎಂದು ತಜ್ಞರು ಸೂಚಿಸಿದ್ದಾರೆ. ಕೋಲ್ಕತ್ತಾದ ಗರಿಯಾ ನಿವಾಸಿಯಾದ 45 ವರ್ಷದ

ಕೋಲ್ಕತ್ತಾದಲ್ಲಿ ಪತ್ತೆಯಾದ HKU1 ಎಂಬ ಹೊಸ ವೈರಸ್ ಪತ್ತೆ Read More »

ಆರೋಗ್ಯ ಮಾಹಿತಿ, ಬ್ರೇಕಿಂಗ್ ನ್ಯೂಸ್

ಆಹಾರದಲ್ಲಿ ಬಳಸಲಾದ ಬಣ್ಣಗಳು ಮತ್ತು ಅವುಗಳ ದೈಹಿಕ ಪರಿಣಾಮಗಳು – ಡಾ.ಅಜಿತ್ ಕೆ. ಕೋಡಿಂಬಾಳ

(ನ್ಯೂಸ್ ಕಡಬ) newskadaba.com ನ. 13. ನಾವು ತಿನ್ನುವ ಆಹಾರದಲ್ಲಿ ಬಣ್ಣಗಳು ಪ್ರಮುಖ ಪಾತ್ರ ವಹಿಸುತ್ತವೆ. ಬಣ್ಣಗಳು ಆಹಾರದ ಆಕರ್ಷಕತೆಯನ್ನು ಹೆಚ್ಚಿಸುವುದರಿಂದ, ಆಹಾರವು ರುಚಿಕರ ಮತ್ತು ದೃಷ್ಟಿಗೆ ಹರ್ಷಕಾರಿ ಆಗುತ್ತದೆ. ಇದರಿಂದ ಆಹಾರವನ್ನು ಗ್ರಹಿಸುವವರನ್ನು ಪ್ರಭಾವಿತ ಮಾಡುವುದೂ ಆಗುತ್ತದೆ. ಆದರೆ, ಬಣ್ಣಗಳು ನಮ್ಮ ಆರೋಗ್ಯವನ್ನು ಹೇಗೆ ಪ್ರಭಾವಿಸುತ್ತವೆ ಎಂಬುವುದರ ಬಗ್ಗೆ ಹಲವು ಅಧ್ಯಯನಗಳು ಸಾಗುತ್ತಿವೆ. ಹಲವಾರು ಸಮಯ ಬಣ್ಣಗಳು ಕೃತಕವಾಗಿರುತ್ತವೆ ಮತ್ತು ಇವುಗಳ ದೈಹಿಕ ಪರಿಣಾಮಗಳು ದೀರ್ಘಕಾಲಿಕವಾಗಿ ನಕಾರಾತ್ಮಕವಾಗಬಹುದು. ಆಹಾರದಲ್ಲಿ ಬಳಸುವ ಬಣ್ಣಗಳ ಪ್ರಕಾರ 1.ನೈಸರ್ಗಿಕ ಬಣ್ಣಗಳು

ಆಹಾರದಲ್ಲಿ ಬಳಸಲಾದ ಬಣ್ಣಗಳು ಮತ್ತು ಅವುಗಳ ದೈಹಿಕ ಪರಿಣಾಮಗಳು – ಡಾ.ಅಜಿತ್ ಕೆ. ಕೋಡಿಂಬಾಳ Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಆಹಾರ ಶ್ರೇಣೀಬದ್ಧತೆಗೆ ಹೆಚ್ಚು ಪ್ರಾಮುಖ್ಯತೆ- ಆರೋಗ್ಯವನ್ನು ಬೆಳೆಸುವ ಪರಿಕಲ್ಪನೆ; ಡಾ.ಅಜಿತ್ ಕೋಡಿಂಬಾಳ

(ನ್ಯೂಸ್ ಕಡಬ) newskadaba.com ನ. 02. ನಮ್ಮ ದೈನಂದಿನ ಆಹಾರವು ನಮ್ಮ ಆರೋಗ್ಯಕ್ಕೆ ಬಹಳ ಮುಖ್ಯವಾಗಿದೆ. ಇಂದು, ಆರೋಗ್ಯಕರ ಜೀವನಶೈಲಿಯ ಪರಿಕಲ್ಪನೆಗಳಲ್ಲಿ ಆಹಾರ ಶ್ರೇಣೀಬದ್ಧತೆ ಹೊಸ ಘಟ್ಟವನ್ನು ಹೊಂದಿದೆ. ನಾವು ಆಯ್ಕೆ ಮಾಡುವ ಆಹಾರವು ನಮಗೆ ಪೋಷಣೆಯೊಂದಿಗೆ ಮಾತ್ರವಲ್ಲ, ಹಲವು ಕಾಯಿಲೆಗಳನ್ನು ತಡೆಯಲು ಸಹ ನೆರವಾಗುತ್ತದೆ. ಆಹಾರ ಶ್ರೇಣೀಬದ್ಧತೆ ಅಂದರೆ ಏನು? ಆಹಾರ ಶ್ರೇಣೀಬದ್ಧತರಯು ಅನ್ನದ ಮೂಲಗಳು, ಪೋಷಕಾಂಶಗಳು ಮತ್ತು ಆಹಾರದ ಗುಣಮಟ್ಟವನ್ನು ಪರಿಗಣಿಸುತ್ತವೆ. ಇದು ಮೂರು ಪ್ರಮುಖ ವರ್ಗಗಳಲ್ಲಿ ಹೆಸರಾಗುತ್ತದೆ. ಕಾರ್ಬೋಹೈಡ್ರೇಟ್ಸ್, ಪ್ರೋಟೀನ್ಸ್ ಮತ್ತು ಕೊಬ್ಬಿದ

ಆಹಾರ ಶ್ರೇಣೀಬದ್ಧತೆಗೆ ಹೆಚ್ಚು ಪ್ರಾಮುಖ್ಯತೆ- ಆರೋಗ್ಯವನ್ನು ಬೆಳೆಸುವ ಪರಿಕಲ್ಪನೆ; ಡಾ.ಅಜಿತ್ ಕೋಡಿಂಬಾಳ Read More »

ಆರೋಗ್ಯ ಮಾಹಿತಿ

ಕಣ್ಣಿನ ಪೊರೆಯ ಲಕ್ಷಣಗಳು ಮತ್ತು ಮಾಹಿತಿ ಇಲ್ಲಿವೆ..!

(ನ್ಯೂಸ್ ಕಡಬ) newskadaba.com ಅ. 31. ಕಣ್ಣಿನ ಮಸೂರದಲ್ಲಿನ ಮೋಡವನ್ನು ಕಣ್ಣಿನ ಪೊರೆ ಎಂದು ಕರೆಯಲಾಗುತ್ತದೆ. ಲೆನ್ಸ್ ನಲ್ಲಿರುವ ಪ್ರೋಟೀನ್‌ ಗಳು ಒಡೆದು ಒಟ್ಟಿಗೆ ಅಂಟಿಕೊಂಡಾಗ ಕಣ್ಣಿನ ಪೊರೆಯ ಸಮಸ್ಯೆ ಉಂಟಾಗುತ್ತದೆ. ಇದರಿಂದ ನೋಡುವ ಸಾಮರ್ಥ್ಯವೂ ಕಡಿಮೆಯಾಗುತ್ತದೆ. ಆದರೆ, ಒಂದೇ ಸಮಯದಲ್ಲಿ ಎರಡೂ ಕಣ್ಣುಗಳಲ್ಲಿ ಪೊರೆ ಉಂಟಾಗುವುದಿಲ್ಲ. ಕಣ್ಣಿನ ಪೊರೆಯಿಂದಾಗಿ ಮಸೂರವು ರೆಟಿನಾಗೆ ಸ್ಪಷ್ಟ ಚಿತ್ರವನ್ನು ಕಳುಹಿಸುವುದನ್ನು ತಡೆಯುತ್ತದೆ. ಅಂತಹ ಪರಿಸ್ಥಿತಿಯಲ್ಲಿ ವ್ಯಕ್ತಿಗೆ ಬಣ್ಣಗಳು ಮಸುಕಾಗಿ ಕಾಣುವುದು, ದೃಷ್ಟಿ ಮಂದವಾಗುವುದು, ಬೆಳಕಿನ ಸುತ್ತಲೂ ವಿಚಿತ್ರವಾದ ಬಣ್ಣಗಳನ್ನು ನೋಡುವುದು,

ಕಣ್ಣಿನ ಪೊರೆಯ ಲಕ್ಷಣಗಳು ಮತ್ತು ಮಾಹಿತಿ ಇಲ್ಲಿವೆ..! Read More »

ಆರೋಗ್ಯ ಮಾಹಿತಿ

ಕರ್ಪೂರದ ಆರೋಗ್ಯ ಪ್ರಯೋಜನಗಳು..!

(ನ್ಯೂಸ್ ಕಡಬ) newskadaba.com ಅ. 31. ಪೂಜಾ ಕಾರ್ಯಕ್ಕೆ ಹೆಚ್ಚಾಗಿ ಬಳಸುವ ಕರ್ಪೂರವನ್ನು ಪೂಜೆಯ ಹೊರತಾಗಿ ಇನ್ನಿತರ ಹಲವಾರು ಆರೋಗ್ಯ ಮತ್ತು ಸೌಂದರ್ಯವರ್ಧಕಗಳನ್ನಾಗಿಯೂ ಬಳಸಬಹುದು. ಜೊತೆಗೆ ವಿಜ್ಞಾನದ ಸರಳ ಪ್ರಯೋಗಗಳನ್ನು ಮಾಡಲೂ ಬಳಸಲಾಗುತ್ತದೆ. ಇದರ ವೈಜ್ಞಾನಿಕ ಹೆಸರು Cinnamomum Camphor. ಕರ್ಪೂರದಿಂದ ಏನೆಲ್ಲಾ ಉಪಯೋಗಗಳಿವೆ ಎಂಬುವುದನ್ನು ನೋಡೋಣ. ಆರೋಗ್ಯ ಪ್ರಯೋಜನಗಳು: ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದ ಕರ್ಪೂರ ಪರಿಹಾರ ನೀಡುತ್ತದೆ. ಇದು ಸ್ನಾಯು ಮತ್ತು ಕೀಲುಗಳಿಗೆ ಸಂಬಂಧಪಟ್ಟ ನೋವುಗಳಿಗೆ ಪರಿಹಾರ ನೀಡುತ್ತದೆ. ಕರ್ಪೂರವನ್ನು ಬಿಸಿ ನೀರಿಗೆ ಹಾಕಿ ಅದರ

ಕರ್ಪೂರದ ಆರೋಗ್ಯ ಪ್ರಯೋಜನಗಳು..! Read More »

ಆರೋಗ್ಯ ಮಾಹಿತಿ

‘ಬೆಳಕಿನ ಹಬ್ಬ ದೀಪಾವಳಿ ವೇಳೆ ಆಹಾರದ ಸಾಂಸ್ಕೃತಿಕ ಮಹತ್ವ’ ✍️ ಡಾ.ಅಜಿತ್ ಕೆ ಕೋಡಿಂಬಾಳ

(ನ್ಯೂಸ್ ಕಡಬ) newskadaba.com ಅ. 31. ದೀಪಾವಳಿ, ಭಾರತೀಯ ಸಂಸ್ಕೃತಿಯಲ್ಲಿ ಅತ್ಯಂತ ಪ್ರಸಿದ್ಧವಾದ ಹಬ್ಬಗಳಲ್ಲಿ ಒಂದಾಗಿದೆ. ಇದು “ಎಲೆಕುಂಬು” ಎಂದು ಕರೆಯುವ ಹಬ್ಬವಾಗಿದ್ದು, ಕತ್ತಲೆಯಿಂದ ಬೆಳಕಿಗೆ ಹೋಗುವ ಸಂಕೇತವನ್ನು ಹೊಂದಿದೆ. ದೀಪಾವಳಿಯ ಸಂದರ್ಭದಲ್ಲಿ ಆಹಾರವು ಒಂದು ಪ್ರಮುಖ ಪಾತ್ರವನ್ನು ನಿರ್ವಹಿಸುತ್ತದೆ, ಇದು ಕೇವಲ ಉಲ್ಲಾಸಕ್ಕಾಗಿ ಮಾತ್ರವಲ್ಲ, ಸಹಜವಾಗಿ ಆಳವಾದ ಸಾಂಸ್ಕೃತಿಕ ಮತ್ತು ವೈದಿಕ ಅರ್ಥವನ್ನು ಒಳಗೊಂಡಿದೆ. 1. ಆಹಾರ ಮತ್ತು ಧಾರ್ಮಿಕ ತತ್ವಗಳು ದೀಪಾವಳಿ ಸಂದರ್ಭದಲ್ಲಿ ತಯಾರಾದ ಆಹಾರವು ದೇವತೆಗಳಿಗೆ ಅರ್ಪಣೆಯಾಗುತ್ತದೆ. ಪುರಾಣಗಳ ಪ್ರಕಾರ, ಈ ಹಬ್ಬದಲ್ಲಿ

‘ಬೆಳಕಿನ ಹಬ್ಬ ದೀಪಾವಳಿ ವೇಳೆ ಆಹಾರದ ಸಾಂಸ್ಕೃತಿಕ ಮಹತ್ವ’ ✍️ ಡಾ.ಅಜಿತ್ ಕೆ ಕೋಡಿಂಬಾಳ Read More »

ವಿಶೇಷ ಲೇಖನಗಳು
Scroll to Top