ವಿಶೇಷ ಲೇಖನಗಳು

ಪೂರ್ಣಕುಂಭ ಪೂಜೆಯಿಂದ ಶುಭಕಾರ್ಯದಲ್ಲಿ ಸಫಲತೆ ಮತ್ತು ದಿನ ಭವಿಷ್ಯ

ವಿವಾಹ ಕಾರ್ಯವು ತಡವಾಗುತ್ತಿದ್ದರೆ ಅಥವಾ ಶುಭ ಕಾರ್ಯಗಳಲ್ಲಿ ವಿಘ್ನಗಳು ಎದುರಾದರೆ ಪೂರ್ಣಕುಂಭ ಪೂಜೆಯನ್ನು ನೆರವೇರಿಸಿ ಇದರಿಂದ ಒಳಿತಾಗುತ್ತದೆ. ಶ್ರೀ ಸೂರ್ಯ ಗಾಯತ್ರಿ ದೇವಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಪ್ರಧಾನ ತಾಂತ್ರಿಕರು, ಆಂಜನೇಯಸ್ವಾಮಿ ಉಪಾಸಕರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ […]

ಪೂರ್ಣಕುಂಭ ಪೂಜೆಯಿಂದ ಶುಭಕಾರ್ಯದಲ್ಲಿ ಸಫಲತೆ ಮತ್ತು ದಿನ ಭವಿಷ್ಯ Read More »

ವಿಶೇಷ ಲೇಖನಗಳು

ಶನಿ ಗ್ರಹದ ಮಾಹಿತಿ. ಪ್ರಧಾನ ತಾಂತ್ರಿಕ್ ಗಿರಿಧರ ಭಟ್ ಅವರಿಂದ

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ 9945410150 ಜನಮಾನಸದಲ್ಲಿ ಶನಿ ಗ್ರಹದ ಪ್ರಭಾವ ವೆಂದರೆ ಭಯ-ಆತಂಕ ಕಂಡುಬರುತ್ತದೆ. ಆದರೆ ಸ್ವಾಮಿಯ ಕೃಪಾಕಟಾಕ್ಷ ಒಲಿದರೆ ನಾಲ್ಕು ತಲೆಮಾರು ಸುಖ ಸುಪ್ಪತ್ತಿಗೆಯಿಂದ ಇರುವ ಅವಕಾಶಗಳನ್ನು ದಯಪಾಲಿಸುವರು. ಕರ್ಮ ಕಾರಕನಾಗಿ ಶನಿ ನಮ್ಮ ಪೂರ್ವಾರ್ಜಿತ ಪಾಪಗಳ ಪುಣ್ಯಗಳ ಫಲಾಫಲ ದಂತೆ ಸುಖ-ದುಃಖಗಳನ್ನು ನೀಡುವನು. ಭಾಗ್ಯ ಕಾರಕನಾಗಿ ನಮ್ಮ ಜೀವನ ಮಟ್ಟ ಅನುಸಾರ ಹಾಗೂ ನಮ್ಮ ರೀತಿನೀತಿಗಳಂತೆ ಫಲಿತಾಂಶ ನೀಡುವರು. ಆಯುಷ್ಯ ಕಾರಕನಾಗಿ ರೋಗರುಜಿನ ಮತ್ತು ಜೀವಿತಾವಧಿಯನ್ನು ನಿರ್ಧರಿಸುವರು. ಸಂತಾನ

ಶನಿ ಗ್ರಹದ ಮಾಹಿತಿ. ಪ್ರಧಾನ ತಾಂತ್ರಿಕ್ ಗಿರಿಧರ ಭಟ್ ಅವರಿಂದ Read More »

ವಿಶೇಷ ಲೇಖನಗಳು
Astrology

ಮಂತ್ರ ಮತ್ತು ಅದರ ವಿಶೇಷ ಶಕ್ತಿ

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಗಿರಿಧರ ಭಟ್ 9945410150 ವೈದಿಕ ಶಾಸ್ತ್ರದಲ್ಲಿ ಮಂತ್ರಗಳಿಗೆ ತನ್ನದೇ ಆದ ಪ್ರಾಧಾನ್ಯತೆ ಇದೆ. ಇದು ಸಾಕ್ಷಾತ್ ಭಗವಂತನಿಂದ ರಚಿಸಲ್ಪಟ್ಟಿದೆ ಎಂಬುದು ವಿಶೇಷ. ಇದರಿಂದ ಆತ್ಮಬಲ ಮತ್ತು ಮನೋಚೈತನ್ಯ ವೃದ್ಧಿಸಿಕೊಳ್ಳುವ ವಿಶೇಷ ಮಾರ್ಗ ಗೋಚರವಾಗುತ್ತದೆ. ಸುಮಾರು ಮೂರು ಸಾವಿರ ವರ್ಷಗಳ ಹಳೆಯ ಇತಿಹಾಸದಿಂದ ನಾವು ಕಾಣಬಹುದು. ನಮ್ಮಲ್ಲಿನ ದುಃಖದುಮ್ಮಾನ, ಅಶಾಂತಿ ಹಾಗೂ ಆತಂಕಗಳನ್ನು ಮಂತ್ರಶಕ್ತಿಯಿಂದ ದೂರ ಮಾಡಿಕೊಳ್ಳಬಹುದಾದ ವಿಶೇಷ ಸಾಧನ. ಮಂತ್ರಗಳ ಶಕ್ತಿಯಿಂದ ಆರೋಗ್ಯ ಸಮಸ್ಯೆಯನ್ನು ದೂರವಿಡಬಹುದು, ನಮ್ಮ ಉದ್ದೇಶಿತ ಗುರಿಗಳನ್ನು ಸಾಧಿಸಲು

ಮಂತ್ರ ಮತ್ತು ಅದರ ವಿಶೇಷ ಶಕ್ತಿ Read More »

ವಿಶೇಷ ಲೇಖನಗಳು

ನಾಗ ಜಾಗದಲ್ಲಿ ಬನ ಬೇಕೇ; ಗುಡಿ ಏಕೆ? ✍ ಪೇರೂರು ಜಾರು

(ನ್ಯೂಸ್ ಕಡಬ) newskadaba.com, ವಿಶೇಷ ಲೇಖನ, ಜ.11    ಇದು ಕುಪ್ಪೆಪದವು ಎಂಬ ಊರು; ಇಲ್ಲೊಂದು ವಿಚಿತ್ರವಿದೆ. ಒಂದು ಜಾಗವನ್ನು ನಾಗನ ಜಾಗ ಎಂದು ವೈದಿಕರು ಮತ್ತು ಆಸಕ್ತ ಪಡೆ ಘೋಷಿಸಿದೆ. ಆದರೆ ಅಲ್ಲಿ ನಾಗ ಬನ ಬೇಕೆಂದು ಅವರು ಕೇಳುತ್ತಿಲ್ಲ. ಆಲಯ ಜೀರ್ಣೋದ್ಧಾರ ಅವರ ಮಹತ್ಕಾರ್ಯ. ಈ ಊರ ವಿಶೇಷ ಗುಪ್ಪೆಯಂತೆ ಒಂದು ಪದವು ಇರುವುದರಿಂದ ಇದು ಕುಪ್ಪೆಪದವು. ಕೆಳಕ್ಕೆ ಹೋದರೆ ಬೊಳಿಯ ಅಂದರೆ ಪಲ್ಗುಣಿ ನದಿಯಿಂದಾಗಿ ಬೊಳ್ಳ (ಪ್ರವಾಹ) ಬರುವ ಆಯಕಟ್ಟಿನ ಜಾಗ. ತುಳುನಾಡಿನ ಎಲ್ಲ

ನಾಗ ಜಾಗದಲ್ಲಿ ಬನ ಬೇಕೇ; ಗುಡಿ ಏಕೆ? ✍ ಪೇರೂರು ಜಾರು Read More »

ವಿಶೇಷ ಲೇಖನಗಳು
Astrology

ದಿನ ಭವಿಷ್ಯ

ಶ್ರೀ ವೆಂಕಟೇಶ್ವರ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಪ್ರಧಾನ ತಾಂತ್ರಿಕರು, ಆಂಜನೇಯಸ್ವಾಮಿ ಉಪಾಸಕರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ

ದಿನ ಭವಿಷ್ಯ Read More »

ಭವಿಷ್ಯ, ವಿಶೇಷ ಲೇಖನಗಳು

ಕಪ್ಪು ನಾಯಿಗೆ ಆಹಾರ ನೀಡುವುದರ ಪ್ರಯೋಜನ ಮತ್ತು ದಿನ ಭವಿಷ್ಯ

ಆರ್ಥಿಕ ಸಮಸ್ಯೆಗಳಿಂದ ಪಾರಾಗಲು ಅಥವಾ ಸಾಲದ ವಿಷವರ್ತುಲದಿಂದ ನೀವು ಬಿಡುಗಡೆ ಹೊಂದಲು ಬಯಸಿದರೆ ತಪ್ಪದೇ ಈ ಕೆಲಸವನ್ನು ಮಾಡಿ. ಕಪ್ಪು ನಾಯಿಗೆ ಪ್ರತಿನಿತ್ಯ ಆಹಾರವನ್ನು ನೀಡಿ ಮತ್ತು ಜಾತಕದಲ್ಲಿನ ದುರ್ಬಲ ಗ್ರಹಗಳನ್ನು ಗುರುತಿಸಿ ಅದಕ್ಕೆ ಸೂಕ್ತವಾದ ಪರಿಹಾರ ಕಾರ್ಯಗಳನ್ನು ಕೈಗೊಳ್ಳಿ. ಶ್ರೀ ಕೊಲ್ಲುರು ಮೂಕಾಂಬಿಕ ದೇವಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಪ್ರಧಾನ ತಾಂತ್ರಿಕರು, ಆಂಜನೇಯಸ್ವಾಮಿ ಉಪಾಸಕರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ

ಕಪ್ಪು ನಾಯಿಗೆ ಆಹಾರ ನೀಡುವುದರ ಪ್ರಯೋಜನ ಮತ್ತು ದಿನ ಭವಿಷ್ಯ Read More »

ವಿಶೇಷ ಲೇಖನಗಳು
Astrology

ಮಕ್ಕಳು ಆಗಿಲ್ಲವೇ? ಈ ಪರಿಹಾರ ಮಾಡಿ ಮತ್ತು ದಿನ ಭವಿಷ್ಯ ನೋಡಿ.

ಸಂತಾನ ವಿಷಯದಲ್ಲಿ ಸಮಸ್ಯೆ ಅನುಭವಿಸುತ್ತಿದ್ದರೆ ಇದು ಪ್ರೇತಶಾಪ, ಗುರುಶಾಪ, ಪಿತೃಶಾಪ, ಸರ್ಪಶಾಪ, ಮಾತೃಶಾಪ ಇದ್ದಲ್ಲಿ ಪಾಪಕರ್ಮಗಳ ಫಲವಾಗಿ ಬೆಂಬಿಡದೆ ಸಮಸ್ಯೆ ಕೊಡಬಹುದು ಇದನ್ನು ಸೂಕ್ಷ್ಮವಾಗಿ ಜಾತಕದಲ್ಲಿ ವಿಶ್ಲೇಷಣೆ ಮಾಡಿ ಅದರ ಉಪಯುಕ್ತ ಪರಿಹಾರ ಕಾರ್ಯಗಳನ್ನು ಮಾಡುವುದು ಉತ್ತಮ. ಇದರಿಂದ ಸಂತಾನ ಪ್ರಾಪ್ತಿಯಾಗುವುದು ನಿಶ್ಚಿತ. ಶ್ರೀ ದತ್ತಾತ್ರೇಯ ಸ್ವಾಮಿ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಪ್ರಧಾನ ತಾಂತ್ರಿಕರು, ಆಂಜನೇಯಸ್ವಾಮಿ ಉಪಾಸಕರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ,

ಮಕ್ಕಳು ಆಗಿಲ್ಲವೇ? ಈ ಪರಿಹಾರ ಮಾಡಿ ಮತ್ತು ದಿನ ಭವಿಷ್ಯ ನೋಡಿ. Read More »

ವಿಶೇಷ ಲೇಖನಗಳು

ದಿನ ಭವಿಷ್ಯ

ಶ್ರೀ ವೆಂಕಟೇಶ್ವರ ಸ್ವಾಮಿ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಪ್ರಧಾನ ತಾಂತ್ರಿಕರು, ಆಂಜನೇಯಸ್ವಾಮಿ ಉಪಾಸಕರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ

ದಿನ ಭವಿಷ್ಯ Read More »

ವಿಶೇಷ ಲೇಖನಗಳು

ಹೊರನಾಡು ಅನ್ನಪೂರ್ಣೇಶ್ವರಿ ಮಹಿಮೆ

ಅಗಸ್ತ್ಯ ಮುನಿಗಳು ಸ್ಥಾಪಿಸಲ್ಪಟ್ಟಿರುವ ದೇವಿ ಅನ್ನಪೂರ್ಣೇಶ್ವರಿ. ನಿತ್ಯಹರಿದ್ವರ್ಣ ವನಗಳ ಬೆಟ್ಟದಲ್ಲಿ ನೆಲೆಸಿ ಭಕ್ತರನ್ನು ಕಾಪಾಡುತ್ತಿದ್ದಾರೆ. ಅನ್ನವನ್ನು ನೀಡುವ ತಾಯಿ ಅನ್ನಪೂರ್ಣೇಶ್ವರಿ ಪಾರ್ವತಿದೇವಿ ಸ್ವರೂಪ. ಅನ್ನಪೂರ್ಣೇಶ್ವರಿ ದೇವಿಯನ್ನು ಭಕ್ತಿಯಿಂದ ಪೂಜಿಸಿದರೆ ಧನದಾನ್ಯಗಳ ತೊಂದರೆ ದೂರವಾಗುತ್ತದೆ ಎಂಬ ಬಲವಾದ ನಂಬಿಕೆ ಇದೆ. ಶಿವನ ಮೂರುಕಣ್ಣು ಮುಚ್ಚಿದ್ದರಿಂದ ಲೋಕದಲ್ಲಿ ಅಂದಕಾರ ವ್ಯಾಪಿಸಿತು ಗೌರಿಯು ಸಹಾ ತನ್ನ ಪ್ರಭೆ ಕಳೆದುಕೊಂಡಳು ಇದಕ್ಕೆ ಪರಿಹಾರ ರೂಪವಾಗಿ ಕಾಶಿಯಲ್ಲಿ ಅನ್ನದಾನ ಮಾಡಲು ಶಿವನು ಗೌರಿಯನ್ನು ಸೂಚಿಸಿದನು ಇದರಿಂದ ತಾಯಿ ಅನ್ನಪೂರ್ಣೇಶ್ವರಿ ಅವತಾರದಲ್ಲಿ ಪ್ರಖ್ಯಾತರಾದರು ಎಂಬ ಪ್ರತೀತಿ

ಹೊರನಾಡು ಅನ್ನಪೂರ್ಣೇಶ್ವರಿ ಮಹಿಮೆ Read More »

ವಿಶೇಷ ಲೇಖನಗಳು

ಗಾಯತ್ರಿ ಮಂತ್ರ ವಿಶೇಷ ಮತ್ತು ಅದರ ಉಪಯೋಗ

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ 9945410150 ಯಾವುದರ ಉಚ್ಚಾರದಿಂದ ಸಂಕಷ್ಟ ಪರಿಹಾರವಾಗುವುದೋ ಅದೇ ಗಾಯತ್ರಿ ಮಂತ್ರ ಎಂಬ ಅರ್ಥ ನೀಡುತ್ತದೆ. ಗಾಯತ್ರಿ ಮಂತ್ರವು ವೇದೋಪನಿಷತ್ತನಲ್ಲಿ ಕಂಡುಬರುತ್ತದೆ. ಇದು ಋಗ್ವೇದದ ಕಿನ್ನ ಮೊದಲು ಕಾಣಿಸಿಕೊಂಡಿರುವುದು ಕಂಡುಬರುತ್ತದೆ. ಗಾಯತ್ರಿ ದೇವಿಯು ವೇದಗಳ ಮಾತೆ ಮತ್ತು ಸರಸ್ವತಿಯ ಸ್ವರೂಪದವಾಗಿದ್ದು ಇದನ್ನು ಸಾವಿತ್ರ ಮಂತ್ರ ಎಂದು ಸಹ ಕರೆಯುವುದುಂಟು. ಮಂತ್ರಗಳಲ್ಲಿ ಅತಿಶ್ರೇಷ್ಠ ಮಂತ್ರವಾಗಿದೆ ಈ ಮಂತ್ರವನ್ನು ವಿಶ್ವಾಮಿತ್ರನಿಂದ ರಚಿಸಲ್ಪಟ್ಟಿದೆ ಮತ್ತು ಬ್ರಹ್ಮನ ಮುಖಾಂತರ ಹೊರಬಂದಿದೆ. ಸಕಲ ವೇದಗಳ ಸಾರ,

ಗಾಯತ್ರಿ ಮಂತ್ರ ವಿಶೇಷ ಮತ್ತು ಅದರ ಉಪಯೋಗ Read More »

ವಿಶೇಷ ಲೇಖನಗಳು
Scroll to Top