ಯಂತ್ರಗಳಿದ್ದರೂ ಕಾರ್ಮಿಕರ ಕೊರತೆಯನ್ನು ಎದುರಿಸುತ್ತಿರುವ ಕೃಷಿ ಕ್ಷೇತ್ರ ✍? ಸದಾನಂದ ಆಲಂಕಾರು
(ನ್ಯೂಸ್ ಕಡಬ) newskadaba.com ಆಲಂಕಾರು.ಅ.23, ಕೊನೆಯ ಕ್ಷಣದಲ್ಲಿ ಅಬ್ಬರಿಸಿದ ವರುಣನು ಈ ವರ್ಷವು ರೈತರಿಗೆ ಮರಣ ಶಾಸನವನ್ನೇ ಬರೆದಿದ್ದಾನೆ. ಈ ಬಾರಿಯ ಬೇಸಾಯದ ಆರಂಭದಿಂದ ಅಂತ್ಯದವರೆಗೆ ವರುಣ ಒಂದಲ್ಲ ಒಂದು ರೀತಿಯಲ್ಲಿ ರೈತರನ್ನು ಸತಾಯಿಸಿದ್ದು, ಇದೀಗ ಭತ್ತ ಕಟಾವು ಬರುವ ಹಂತ ತಲುಪಿದ್ದು ನಿರಂತರವಾಗಿ ಸಂಜೆ ಸುರಿಯುತ್ತಿರುವ ಮಳೆಯಿಂದಾಗಿ ಕಟಾವಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಬೇಸಾಯದ ಆರಂಭದಲ್ಲಿ ಮಳೆ ಒಂದು ತಿಂಗಳು ತಡವಾದ ಪರಿಣಾಮ ಸೂಕ್ತ ಸಮಯದಲ್ಲಿ ನೇಜಿ ನಾಟಿ ಮಾಡಲು ಸಾಧ್ಯವಾಗದೆ ರೈತರನ್ನು ಒತ್ತಡಕ್ಕೆ ತಳ್ಳಿತ್ತು. […]
ಯಂತ್ರಗಳಿದ್ದರೂ ಕಾರ್ಮಿಕರ ಕೊರತೆಯನ್ನು ಎದುರಿಸುತ್ತಿರುವ ಕೃಷಿ ಕ್ಷೇತ್ರ ✍? ಸದಾನಂದ ಆಲಂಕಾರು Read More »
ವಿಶೇಷ ಲೇಖನಗಳು








