ವಿಶೇಷ ಲೇಖನಗಳು

ಆರೋಗ್ಯ ➤ ಬ್ಲ್ಯಾಕ್ ಟೀಯ ಬಹುಮುಖ್ಯ ಪಾತ್ರ

(ನ್ಯೂಸ್ ಕಡಬ) newskadaba.com ಆರೋಗ್ಯ ಮಾಹಿತಿ, ಜುಲೈ.31. ಬ್ಲ್ಯಾಕ್ ಟೀಯ ಉಪಯುಕ್ತತೆಗಳು: ದಿನನಿತ್ಯದ ಆರೋಗ್ಯಯುತ ಆಹಾರದೊಂದಿಗೆ ಬ್ಲ್ಯಾಕ್ ಟೀ ಯನ್ನು ಕುಡಿಯುವುದರಿಂದ ಆರೋಗ್ಯವನ್ನು ವೃದ್ಧಿಸಿಕೊಳ್ಳಬಹುದು.ಈ ಟೀಯಲ್ಲಿರುವ ಆಕ್ಸಿಡೆಶನ್ ನ ಅಧಿಕ ಪ್ರಮಾಣ ಓದನು ಫ್ಲೇವರ್ ಅನ್ನು ಹೆಚ್ಚಿಸುತ್ತದೆ. ಇತರ ಟೀಗಳಿಗೆ ಹೋಲಿಸಿದರೆ ಬ್ಲ್ಯಾಕ್ ಟೀಯಲ್ಲಿರುವ ಫ್ಲೇವರ್ ಹೆಚ್ಚು ಸಮಯ ಉಳಿಯುತ್ತದೆ. ಕೆಮೆಲಿಯಾ ಸೈನೆನ್ಸಿಸ್ ಎಂಬ ಸಸ್ಯದಿಂದ ಹುಟ್ಟಿಕೊಳ್ಳುವ ಈ ಕಪ್ಪು ಚಹಾ ಹಸಿರು ಬಿಳಿ ಪ್ರಭೇದಗಳನ್ನು ಕೂಡ ಹೊಂದಿದೆ. ಇದು ಸ್ವಲ್ಪ ಕೇಸರಿ ಮಿಶ್ರಿತ ಕಪ್ಪು ಬಣ್ಣವನ್ನು […]

ಆರೋಗ್ಯ ➤ ಬ್ಲ್ಯಾಕ್ ಟೀಯ ಬಹುಮುಖ್ಯ ಪಾತ್ರ Read More »

ಆರೋಗ್ಯ ಮಾಹಿತಿ

ವಿಶೇಷ ಖಾದ್ಯ ➤ ರೈಸ್‌ ಖೀರ್‌

(ನ್ಯೂಸ್ ಕಡಬ) newskadaba.com,ವಿಶೇಷ ಖಾದ್ಯ:ರೈಸ್‌ ಖೀರ್‌ ಬೇಕಾಗುವ ಸಾಮಗ್ರಿಗಳು: •ಹಾಲು -2 ರಿಂದ 4 ಕಪ್‌ •ಅಕ್ಕಿ – 1 ಕಪ್‌ •ಸಕ್ಕರೆ – 1 ರಿಂದ 2 ಕಪ್‌ •ಗೋಡಂಬಿ- 8 ರಿಂದ 10 •ದ್ರಾಕ್ಷಿ – ಬೇಕಾದಷ್ಟು •ಬಾದಮ್‌ – ಬೇಕಾದಷ್ಟು ( ಚಿಕ್ಕ ಚಿಕ್ಕದಾಗಿ ಪುಡಿ ಮಾಡಿಟ್ಟುಕೊಳ್ಳಬೇಕು) •ತುಪ್ಪ: ಸ್ವಲ್ಪ ಮಾಡುವ ವಿಧಾನ ಒಂದು ಬಾಣಲೆಗೆ 4ರಿಂದ 5 ಕಪ್‌ ಹಾಲನ್ನು ಹಾಕಿ, ಸ್ವಲ್ಪ ಬಿಸಿಯಾದ ಅನಂತರ ಅದಕ್ಕೆ 1ರಿಂದ 2 ಕಪ್‌

ವಿಶೇಷ ಖಾದ್ಯ ➤ ರೈಸ್‌ ಖೀರ್‌ Read More »

ಆರೋಗ್ಯ ಮಾಹಿತಿ

ಎಲ್ಲಾ ಓಕೆ ಗಾಂಜಾ ಯಾಕೆ? ಇಂದು ವಿಶ್ವಮಾದಕ ವಸ್ತು ವಿರೋಧಿ ದಿನ

(ನ್ಯೂಸ್ ಕಡಬ) newskadaba.com, ಜೂನ್.26.ಇಂದು ವಿಶ್ವದಾದ್ಯಂತ “ಮಾದಕವಸ್ತು ವಿರೋಧಿ ದಿನ” ಎಂದು ಆಚರಿಸಲಾಗುತ್ತದೆ. ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ, ಯುವ ಜನತೆಯನ್ನು ಜಾಗೃತಗೊಳಿಸುವ ಸದುದ್ದೇಶ ಈ ಆಚರಣೆಯ ಹಿಂದೆ ಇದೆ ಎಂದರೂ ತಪ್ಪಲ್ಲ. 2018ರ ಧ್ಯೇಯವಾಕ್ಯ ‘ಮೊದಲು ಆಲಿಸಿ’ (First Listen) ಎಂಬುದಾಗಿದೆ. ಇದರಂತೆ ಮಕ್ಕಳು ಮತ್ತು ಯುವಕರನ್ನು ಮಾದಕ ದ್ಯವ್ಯ ಮತ್ತು ಇತರ ಔಷದಿಗಳ ದುರುಪಯೋಗ ಮತ್ತು ದುಷ್ಪರಿಣಾಮದ ಬಗ್ಗೆ ತಿಳಿ ಹೇಳಿ ಮಾಧಕ ದ್ರವ್ಯದ ಜಾಲಕ್ಕೆ ಬಲಿಯಾಗದಂತೆ ತಡೆಯುವ ಸದುದ್ದೇಶ

ಎಲ್ಲಾ ಓಕೆ ಗಾಂಜಾ ಯಾಕೆ? ಇಂದು ವಿಶ್ವಮಾದಕ ವಸ್ತು ವಿರೋಧಿ ದಿನ Read More »

ಕರಾವಳಿ, ವಿಶೇಷ ಲೇಖನಗಳು

ಇಂದು ರಕ್ತದಾನಿಗಳ ದಿನ ➤“ರಕ್ತದಾನ ಜೀವದಾನ” ಶ್ರೇಷ್ಠದಾನ

 (ನ್ಯೂಸ್ ಕಡಬ) newskadaba.com ವಿಶೇಷ ಲೇಖನ:ಪ್ರತಿ ವರ್ಷ ಜೂನ್ 14 ರಂದು “ವಿಶ್ವ ರಕ್ತದಾನಿಗಳ ದಿನ” ಎಂದು ಆಚರಿಸಲಾಗುತ್ತದೆ. ಈ ಆಚರಣೆಯ ಉದ್ದೇಶ ಏನೆಂದರೆ ಪ್ರತಿಯೊಬ್ಬರೂ ಇದರಿಂದ ಪ್ರೇರಿತರಾಗಿ ಹೆಚ್ಚು ಹೆಚ್ಚು ಜನರು ರಕ್ತದಾನಕ್ಕೆ ಪ್ರೇರಣೆಗೊಳ್ಳಬೇಕೆಂಬುದು ನಮ್ಮೆಲ್ಲರ ಆಶಯ. ಜಗತ್ತಿನ ಅತೀ ದೊಡ್ಡ ಸಂಶೋಧನೆ ಎಂದರೆ, ಒಬ್ಬ ಮನುಷ್ಯನ ರಕ್ತವನ್ನು ಇನ್ನೊಬ್ಬನ ಜೀವ ಉಳಿಸಲು ಉಪಯೋಗಿಸುವುದು. ಯಾವುದೇ ವ್ಯಕ್ತಿ ಇನ್ನೊಬ್ಬರ ಜೀವ ಉಳಿಸಲು ತನ್ನ ರಕ್ತವನ್ನು ಸ್ವಯಂ ಪ್ರೇರಿತವಾಗಿ ಯಾವುದೇ ಪ್ರತಿಢೂದೇಕ್ಷೆಯಿಲ್ಲದೆ ಕೊಡುವುದಕ್ಕೆ “ರಕ್ತದಾನ” ಎನ್ನುವರು. ರಕ್ತಕ್ಕೆ

ಇಂದು ರಕ್ತದಾನಿಗಳ ದಿನ ➤“ರಕ್ತದಾನ ಜೀವದಾನ” ಶ್ರೇಷ್ಠದಾನ Read More »

ಕರಾವಳಿ, ವಿಶೇಷ ಲೇಖನಗಳು

ಸೊಳ್ಳೆ ಉತ್ಪಾದನಾ ಕೇಂದ್ರವಾದ ಕಡಬದ ಘನ ತ್ಯಾಜ್ಯ ವಿಲೇವಾರಿ ಘಟಕ ➤ ಕಣ್ಣು ಮುಚ್ಚಿ ಕುಳಿತಿರುವ ಕಡಬ ಗ್ರಾಮ ಪಂಚಾಯತ್ ಆಡಳಿತ ಮಂಡಳಿ

(ನ್ಯೂಸ್ ಕಡಬ) newskadaba.com ಕಡಬ, ಜೂ.06. ತ್ಯಾಜ್ಯ ವಿಲೇವಾರಿ ಘಟಕ ನಿರ್ಮಿಸಿ 2010 – 11 ನೇ ಸಾಲಿನಲ್ಲಿ ತ್ಯಾಜ್ಯ ನಿರ್ವಹಣೆಯಲ್ಲಿ ಸ್ವಚ್ಛ ಗ್ರಾಮ ಪುರಸ್ಕಾರ ಪಡೆದಿದ್ದ ಕಡಬ ಗ್ರಾಮ ಪಂಚಾಯತ್‌ನ ಘನ ತ್ಯಾಜ್ಯ ವಿಲೇವಾರಿ ಘಟಕವು ಇದೀಗ ತ್ಯಾಜ್ಯ ನಿರ್ವಹಣೆ ಇಲ್ಲದೆ ಸೊಳ್ಳೆ ಉತ್ಪತ್ತಿ ಕೇಂದ್ರವಾಗಿ ಮಾರ್ಪಟ್ಟಿದೆ. ಕೋಡಿಂಬಾಳ ಗ್ರಾಮದ ಕಕ್ಕೆತ್ತಿಮಾರು ಎಂಬಲ್ಲಿರುವ ಘನ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ನಿರ್ವಹಣೆ ಇಲ್ಲದೆ ರಾಶಿ ಬಿದ್ದಿರುವ ಕಸದಿಂದಾಗಿ ಸೊಳ್ಳೆ ಉತ್ಪತ್ತಿಯಾಗುತ್ತಿದ್ದು, ಇದರಿಂದ ಆಸುಪಾಸಿನ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ

ಸೊಳ್ಳೆ ಉತ್ಪಾದನಾ ಕೇಂದ್ರವಾದ ಕಡಬದ ಘನ ತ್ಯಾಜ್ಯ ವಿಲೇವಾರಿ ಘಟಕ ➤ ಕಣ್ಣು ಮುಚ್ಚಿ ಕುಳಿತಿರುವ ಕಡಬ ಗ್ರಾಮ ಪಂಚಾಯತ್ ಆಡಳಿತ ಮಂಡಳಿ Read More »

ವಿಶೇಷ ಲೇಖನಗಳು

ಮೇ 31 – ವಿಶ್ವ ತಂಬಾಕು ರಹಿತ ದಿನ ಡಾ| ಮುರಲಿ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com ವಿಶೇಷ ಲೇಖನ: ಮೇ 31 ರಂದು ವಿಶ್ವದಾದ್ಯಂತ ವಿಶ್ವ ತಂಬಾಕು ರಹಿತ ದಿನ ಎಂದು ಆಚರಿಸಲಾಗುತ್ತಿದೆ. ಈ ದಿನದಂದು ತಂಬಾಕಿನ ಎಲ್ಲಾ ರೀತಿಯ ಉತ್ಪನ್ನಗಳಿಂದ 24 ಗಂಟೆಗಳ ಕಾಲ ದೂರವಿದ್ದು, ತಂಬಾಕಿನ ಉತ್ಪನ್ನಗಳ ಬಳಕೆಯಿಂದ ಉಂಟಾಗುವ ತೊಂದರೆಗಳನ್ನು ಮತ್ತು ದುಷ್ಪರಿಣಾಮಗಳನ್ನು ಜನರಿಗೆ ಬೊಟ್ಟು ಮಾಡಿ ತೋರಿಸುವ ಕಾರ್ಯವನ್ನು ಜಗತ್ತಿನಾದ್ಯಂತ ಮಾಡಲಾಗುತ್ತಿದೆ. 1987 ರಿಂದ ಈ ಆಚರಣೆಯನ್ನು ವಿಶ್ವದಾದ್ಯಾಂತ ಜಾರಿಗೆ ತಂದಿತು. 1987 ರಲ್ಲಿ ಏಪ್ರಿಲ್ 7 ರಂದು ವಿಶ್ವ ತಂಬಾಕು ರಹಿತ ದಿನವೆಂದು

ಮೇ 31 – ವಿಶ್ವ ತಂಬಾಕು ರಹಿತ ದಿನ ಡಾ| ಮುರಲಿ ಮೋಹನ್ ಚೂಂತಾರು Read More »

ವಿಶೇಷ ಲೇಖನಗಳು

ಲೀಚಿ ಹಣ್ಣಿನಲ್ಲಿದೆ ವಿಶೇಷ ಔಷಧೀಯ ಅಂಶ

(ನ್ಯೂಸ್ ಕಡಬ) newskadaba.com ಆರೋಗ್ಯ ಮಾಹಿತಿ.ಬೇಸಿಗೆಯಲ್ಲಿ ದೊರೆಯುವ ಈ  ಲೀಚಿ ಹಣ್ಣು ಅನೇಕ ಆರೋಗ್ಯ ಅನುಕೂಲಕಾರಿ ಗುಣಗಳಿಂದ ಭರಿತವಾಗಿದೆ. ಹೊರಗಡೆಯಿಂದ ಒರಟಾದ ಪದರವನ್ನು ಹೊಂದಿರುತ್ತದೆ. ಒಳಗಡೆ ಹಣ್ಣಿನ ಮೃದುವಾದ ಭಾಗ ಇರುತ್ತದೆ. ಚೀನಾದಲ್ಲಿ ಔಷಧೀಯ ಪದಾರ್ಥವಾಗಿಯೂ ಲೀಚಿಯನ್ನು ಉಪಯೋಗಿಸಲಾಗುತ್ತದೆ.ಲೀಚಿಯು ಹೆಚ್ಚಿನ ಪ್ರಮಾಣದಲ್ಲಿ ವಿಟಮಿನ್ ಸಿ, ವಿಟಮಿನ್ ಬಿ ಸಂಯುಕ್ತಗಳನ್ನು ಹೊಂದಿದೆ. ರಕ್ತದ ಉತ್ಪಾದನೆಗೆ ಬೇಕಾದಂತಹ ಅನೇಕ ಪೋಷಕಾಂಶಗಳನ್ನು ಇದು ಒಳಗೊಂಡಿದೆ. ದೇಹದಲ್ಲಿ ಸೋಡಿಯಂನ ಪ್ರಮಾಣವನ್ನು ನಿರ್ವಹಣೆ ಮಾಡಲು, ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು, ರಕ್ತನಾಳಗಳ ಆರೋಗ್ಯಕ್ಕೆ, ಹೃದಯಸ ಸ್ವಾಸ್ಥ್ಯ್ಕೆ

ಲೀಚಿ ಹಣ್ಣಿನಲ್ಲಿದೆ ವಿಶೇಷ ಔಷಧೀಯ ಅಂಶ Read More »

ಆರೋಗ್ಯ ಮಾಹಿತಿ, ಕರಾವಳಿ

ವಾಲ್ನಟ್ ಸೇವನೆಯಿಂದ ದೂರವಾಗುತ್ತದೆ, ಹೃದಯ ಸಂಬಂಧಿ ಕಾಯಿಲೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.21.ಆರೋಗ್ಯ ಮಾಹಿತಿ. ಅಮೆರಿಕನ್‌ ಹಾರ್ಟ್‌ ಅಸೋಸಿಯೇಶನ್‌ ಜರ್ನಲ್ನಲ್ಲಿ ಪ್ರಕಟವಾದ ಅಧ್ಯಯನ ದಲ್ಲಿ ಡಯೆಟ್‌ನಲ್ಲಿ ವಾಲ್ನಟ್ ಸೇರಿಸಿದರೆ ಸ್ಯಾಚುರೇಟೆಡ್‌ ಕೊಬ್ಬಿನ ಬದಲಾವಣೆ ಅಂಶವನ್ನು ಪರೀಕ್ಷಿಸಲಾಯಿತು.ಪ್ರತಿದಿನ ವಾಲ್ನಟ್ ಸೇವಿಸುವವರಲ್ಲಿ ಕೆಳಮಟ್ಟದ ಸ್ಯಾಚುರೇಟೆಡ್‌ ಕೊಬ್ಬು ತುಂಬಿರುತ್ತದೆ. ಇವರಲ್ಲಿ ರಕ್ತದೊತ್ತಡವು ಕೂಡ ಕೆಳಮಟ್ಟದಲ್ಲಿರುತ್ತದೆ. ಈ ಸಂಶೋಧನೆಗಾಗಿ ಸಂಶೋಧಕರು 30-65 ವರ್ಷಗಳ ನಡುವಿನ ಅಧಿಕ ತೂಕ, ಸ್ಥೂಲಕಾಯ ಹೊಂದಿರುವವರನ್ನು ಪರೀಕ್ಷೆಗೆ ಒಳಪಡಿಸಲಾಯಿತು. ಪ್ರತಿದಿನ ಒಂದಷ್ಟು ವಾಲ್ನಟ್ ಸೇವಿಸುವುದರಿಂದ ಹೃದಯ ಸಂಬಂಧಿಸಿ ಕಾಯಿಲೆ ಗಳಿಂದ ದೂರವಿರಬಹುದು ಎಂಬುದು ಸಂಶೋಧನೆಯಿಂದ ತಿಳಿದುಬಂದಿದೆ.

ವಾಲ್ನಟ್ ಸೇವನೆಯಿಂದ ದೂರವಾಗುತ್ತದೆ, ಹೃದಯ ಸಂಬಂಧಿ ಕಾಯಿಲೆ Read More »

ಆರೋಗ್ಯ ಮಾಹಿತಿ

ಕರಬೂಜ ಬೀಜಗಳಲ್ಲಿದೆ ಆರೋಗ್ಯ ವೃದ್ಧಿಸುವ ಅಂಶ

(ನ್ಯೂಸ್ ಕಡಬ) newskadaba.com, ಆರೋಗ್ಯ ಮಾಹಿತಿ : ಕರಬೂಜ ಬೇಸಿಗೆಯ ಸಮಯದಲ್ಲಿ ಹೆಚ್ಚು ಫಲದಾಯಕವಾಗುವಂತಹ ಹಣ್ಣುಗಳಲ್ಲೊಂದು. ಹಣ್ಣುಗಳು ಮಾತ್ರವಲ್ಲ, ಇದರ ಬೀಜವೂ ಅಧಿಕ ಉಪಕಾರಿಯಾದಂತಹ ಪದಾರ್ಥ. ಆರೋಗ್ಯಸಹಕಾರಿ ಗುಣಗಳು ಹಾಗೂ ಅನೇಕ ಔಷಧೀಯ ಗುಣಗಳನ್ನು ಹೊಂದಿರುತ್ತದೆ.ಕರಬೂಜದ ಬೀಜಗಳು ಪ್ರೋಟೀನ್ ಭರಿತವಾದಂಥವುಗಳು. ಕಣ್ಣಿನ ಆರೋಗ್ಯಕ್ಕೆ ಇವುಗಳ ಸೇವನೆಯು ಬಹಳ ಒಳ್ಳೆಯದು. ಮೂಳೆಗಳ ಸಾಂದ್ರತೆಯನ್ನು ಹೆಚ್ಚು ಮಾಡಲು ಕರಬೂಜದ ಬೀಜಗಳ ಸೇವನೆಯು ಸಹಕಾರಿ. ವಯಸ್ಸಾದಂತೆ ಮೂಳೆಗಳ ಸಾಂದ್ರತೆಯು ಕಡಿಮೆ ಆಗುತ್ತ ಹೋಗುತ್ತದೆ. ಆ ಮಧುಮೇಹವು ಇತ್ತೀಚಿನ ದಿನಗಳಲ್ಲಿ ಬಹಳ ಸಾಮಾನ್ಯವಾಗಿ ಕಾಡುತ್ತಿರುವಂತಹ

ಕರಬೂಜ ಬೀಜಗಳಲ್ಲಿದೆ ಆರೋಗ್ಯ ವೃದ್ಧಿಸುವ ಅಂಶ Read More »

ಆರೋಗ್ಯ ಮಾಹಿತಿ

ಬಿಸಿಲಿನ ತಾಪವನ್ನು ತಣ್ಣಗಾಗಿಸುವ ತಂಪುಪಾನೀಯಾಗಳು

(ನ್ಯೂಸ್ ಕಡಬ) newskadaba.com, ಅಡುಗೆ ಮಾಹಿತಿ: ಬಿಸಿಲಿನ ಝಳಕ್ಕೆ ದೇಹವು ದಾಹದಿಂದ ತಣ್ಣಗಿನ ಪಾನೀಯವನ್ನು ಅರಸುತ್ತಿದೆ. ಇಂತಹ ಸಂದರ್ಭದಲ್ಲಿ ದಣಿವಾರಿಸಲು ಸಹಾಯಕವಾಗುವ ಸಿಹಿ, ಹುಳಿ, ಖಾರ ಮಿಶ್ರಿತ ರುಚಿ ಹೊಂದಿರುವ ಶರೀರವನ್ನು ತಂಪಾಗಿಸುವ ಆರೋಗ್ಯಕರ ಪಾನೀಯಗಳು ನಿಮಗಾಗಿ… ಮಜ್ಜಿಗೆಜ್ಯೂಸ್‌ ಬೇಕಾಗುವ ಸಾಮಗ್ರಿ: ದಪ್ಪಮಜ್ಜಿಗೆ- ಒಂದು ಕಪ್‌, ನೀರು- ಮೂರು ಕಪ್‌, ಹಸಿಮೆಣಸಿನ ಕಾಯಿ- ಮೂರು, ಲಿಂಬೆರಸ- ಮೂರು ಚಮಚ, ಶುಂಠಿ-ಸಣ್ಣ ತುಂಡು, ಕೊತ್ತಂಬರಿ ಸೊಪ್ಪು-ಮೂರು ಗರಿ, ಒಗ್ಗರಣೆಗೆ- ಸಾಸಿವೆ, ತುಪ್ಪ-ಅರ್ಧ ಚಮಚ, ರುಚಿಗೆ ತಕ್ಕಷ್ಟು ಉಪ್ಪು. ತಯಾರಿಸುವ ವಿಧಾನ:

ಬಿಸಿಲಿನ ತಾಪವನ್ನು ತಣ್ಣಗಾಗಿಸುವ ತಂಪುಪಾನೀಯಾಗಳು Read More »

ಆರೋಗ್ಯ ಮಾಹಿತಿ
Scroll to Top