ವಿಶೇಷ ಲೇಖನಗಳು

ಇಂದು (ಮೇ‌.12) ವಿಶ್ವ ದಾದಿಯರ ದಿನ ➤ ರೋಗಿಗಳ ಶುಶ್ರೂಷೆಯ ಪ್ರಮುಖ ಕೇಂದ್ರಬಿಂದು ನರ್ಸ್ ಗಳ ಬಗ್ಗೆ ವಿಶೇಷ ಲೇಖನ

(ನ್ಯೂಸ್ ಕಡಬ) newskadaba.com ವಿಶೇಷ ಲೇಖನ: ಪ್ರತಿ ವರ್ಷ “ಮೇ 12ರಂದು ವಿಶ್ವ ದಾದಿಯರ ದಿನ” ಎಂದು ವಿಶ್ವದಾದ್ಯಂತ ಆಚರಿಸಲಾಗುತ್ತಿದೆ. ಈ ದಿನ ಖ್ಯಾತ ದಾದಿ ಪ್ಯಾರೆನ್ಸ್ ನೈಟಿಂಗೇಲ್ ಅವರು ಹುಟ್ಟಿದ ದಿನವೂ ಹೌದು. ಅವರು ಮನುಕುಲಕ್ಕೆ ನೀಡಿದ ಅಮೋಘ ಸೇವೆಯನ್ನು ಸ್ಮರಿಸುವ ಸಲುವಾಗಿ “ವಿಶ್ವ ದಾದಿಯರ ದಿನ” ಎಂದು ಜಗತ್ತಿನಾದ್ಯಂತ ಮೇ 12ರಂದು ಸಂಭ್ರಮದಿಂದ ಆಚರಿಸಲಾಗುತ್ತಿದೆ. 2019ರ ಆಚರಣೆಯ ಧ್ಯೇಯ ವಾಕ್ಯವೆಂದರೆ “ಆರೋಗ್ಯ ಪ್ರತಿ ಮನುಷ್ಯನ ಮೂಲಭೂತ ಹಕ್ಕು” ಎಂಬುದಾಗಿರುತ್ತದೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಆರೋಗ್ಯ […]

ಇಂದು (ಮೇ‌.12) ವಿಶ್ವ ದಾದಿಯರ ದಿನ ➤ ರೋಗಿಗಳ ಶುಶ್ರೂಷೆಯ ಪ್ರಮುಖ ಕೇಂದ್ರಬಿಂದು ನರ್ಸ್ ಗಳ ಬಗ್ಗೆ ವಿಶೇಷ ಲೇಖನ Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಕೊಯಿಲ ತ್ರಿವೇಣಿ ಸರ್ಕಲ್ ಬಳಿ ಪಂಚಾಯಿತಿಯಿಂದ ಕುಡಿಯುವ ನೀರಿನ ತೊಟ್ಟಿ ➤ ದಾಹ ನೀಗಿಸಿಕೊಳ್ಳುತ್ತಿರುವ ಪ್ರಾಣಿ – ಪಕ್ಷಿಗಳು

(ನ್ಯೂಸ್ ಕಡಬ) newskadaba­­.com ಕಡಬ, ಮೇ.12. ಈ ಬಾರಿ ಬೇಸಿಗೆಯ ಕಾವು  ಏರುತ್ತಿದ್ದಂತೆ  ನೀರಿನ ಹಾಹಾಕಾರ  ಹೆಚ್ಚಾಗುತ್ತಿದ್ದು ಮನುಷ್ಯನು ವಿವಿಧ ರೀತಿಯಲ್ಲಿ ತನ್ನ ದಾಹ ನೀಗಿಸಿಕೊಳ್ಳುತ್ತಿದ್ದರೆ ಪ್ರಾಣಿ ಪಕ್ಷಿಗಳ ಪಾಡು ಯಾರಿಗೂ ಕೇಳದಂತಿದೆ. ಇಂತಹ ಪರಿಸ್ಥಿತಿಯಲ್ಲಿ  ಕೊಯಿಲ ಗ್ರಾಮ ಪಂಚಾಯಿತಿ ತನ್ನ ವ್ಯಾಪ್ತಿಯ ತ್ರಿವೇಣಿ ಸರ್ಕಲ್ ಬಳಿ  ರಸ್ತೆ ಪಕ್ಕದಲ್ಲಿ ಕುಡಿಯುವ ನೀರಿನ ತೊಟ್ಟಿಯೊಂದನ್ನು ನಿರ್ಮಿಸಿದ ಪರಿಣಾಮ ಪ್ರಾಣಿ ಪಕ್ಷಿಗಳ ದಾಹ ನೀಗುತ್ತಿರುವುದು ಮೆಚ್ಚುಗೆಗೆ ಪಾತ್ರವಾಗಿದೆ. ಉಪ್ಪಿನಂಗಡಿ – ಕಡಬ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಿಂದ ಟಿಸಿಲೊಡೆದ

ಕೊಯಿಲ ತ್ರಿವೇಣಿ ಸರ್ಕಲ್ ಬಳಿ ಪಂಚಾಯಿತಿಯಿಂದ ಕುಡಿಯುವ ನೀರಿನ ತೊಟ್ಟಿ ➤ ದಾಹ ನೀಗಿಸಿಕೊಳ್ಳುತ್ತಿರುವ ಪ್ರಾಣಿ – ಪಕ್ಷಿಗಳು Read More »

ವಿಶೇಷ ಲೇಖನಗಳು

ಈರುಳ್ಳಿ:ಕೂದಲಿನ ಸಮಸ್ಯೆಗೆ ಉತ್ತಮ ಔಷಧಿ

(ನ್ಯೂಸ್ ಕಡಬ) newskadaba.com, ಆರೋಗ್ಯ ಮಾಹಿತಿ :ಈರುಳ್ಳಿಯ ಉಪಯೋಗಗಳು ತಲೆಹೊಟ್ಟು, ಕೂದಲು ಉದುರುವಿಕೆ, ಕೂದಲು ಸಿಕ್ಕಾಗುವುದು, ಕೂದಲು ಬಿರುಕು ಬಿಡುವುದು ಹೀಗೆ ಅನೇಕ ಸಮಸ್ಯೆಗಳಿಗೆ ಉತ್ತಮ ಪರಿಹಾರ ಈರುಳ್ಳಿ. ಈರುಳ್ಳಿಯ ಮನೆ ಮದ್ದುಗಳ ಬಗ್ಗೆ ತಿಳಿದುಕೊಂಡರೆ ಈ ಎಲ್ಲ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು. ಜತೆಗೆ ಕೂದಲಿಗೆ ಕಾಂತಿ, ಉತ್ತಮ ಆರೋಗ್ಯ ಕೊಟ್ಟು ಪೋಷಿಸುವ ಗುಣವು ಈರುಳ್ಳಿಗಿದೆ. ಕೂದಲಿನ ಆರೋಗ್ಯ ವೃದ್ಧಿಗೆ ಇಲ್ಲೊಂದಿಷ್ಟು ಉತ್ತಮ ಟಿಪ್ಸ್‌ಗಳಿವೆ ನೋಡಿ. ಇಲ್ಲಿರುವ ಮನೆ ಮದ್ದುಗಳೇ ಅಂತಿಮ ಪರಿಹಾರ ಎಂದಲ್ಲ. ಹೆಚ್ಚು ಸಮಸ್ಯೆಯಿದ್ದರೆ ತಜ್ಞ ವೈದ್ಯರನ್ನು

ಈರುಳ್ಳಿ:ಕೂದಲಿನ ಸಮಸ್ಯೆಗೆ ಉತ್ತಮ ಔಷಧಿ Read More »

ಆರೋಗ್ಯ ಮಾಹಿತಿ

ನಾಳೆ (ಮೇ.04) ಕಡಬ ಸರಕಾರಿ ಆಸ್ಪತ್ರೆಯಲ್ಲಿ ‘ಸ್ಪೆಶಾಲಿಟಿ ಕ್ಲಿನಿಕ್’ ವಿಶೇಷ ವೈದ್ಯಕೀಯ ಶಿಬಿರ ➤ ಮೆಡಿಸಿನ್‌ ತಜ್ಞರು, ಶಸ್ತ್ರಚಿಕಿತ್ಸಾ ತಜ್ಞರು, ಚರ್ಮರೋಗ ತಜ್ಞರಿಂದ ಸಾರ್ವಜನಿಕ ಸೇವೆ

(ನ್ಯೂಸ್ ಕಡಬ) newskadaba.com ಕಡಬ, ಮೇ.03. ಕರ್ನಾಟಕ ಸರಕಾರಿ ವೈದ್ಯರ ಸಂಘದ ಆಶ್ರಯದಲ್ಲಿ ‘ಸ್ಪೆಶಾಲಿಟಿ ಕ್ಲಿನಿಕ್’ ವೈದ್ಯಕೀಯ ಶಿಬಿರವು ಶನಿವಾರದಂದು ಕಡಬ ಸಮುದಾಯ ಆಸ್ಪತ್ರೆಯಲ್ಲಿ ನಡೆಯಲಿದೆ. ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ಮೆಡಿಸಿನ್ ತಜ್ಞರು, ಶಸ್ತ್ರಚಿಕಿತ್ಸಾ ತಜ್ಞರು, ಚರ್ಮರೋಗ ತಜ್ಞರು ಈ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದು, ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಈ ವೈದ್ಯಕೀಯ ಶಿಬಿರ ನಡೆಯಲಿದೆ. ಸಾರ್ವಜನಿಕರು ಈ ಶಿಬಿರದ ಪ್ರಯೋಜನವನ್ನು ಪಡೆಯಬೇಕೆಂದು ವೈದ್ಯಾಧಿಕಾರಿ ಡಾ| ಸುಚಿತ್ರಾ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಳೆ (ಮೇ.04) ಕಡಬ ಸರಕಾರಿ ಆಸ್ಪತ್ರೆಯಲ್ಲಿ ‘ಸ್ಪೆಶಾಲಿಟಿ ಕ್ಲಿನಿಕ್’ ವಿಶೇಷ ವೈದ್ಯಕೀಯ ಶಿಬಿರ ➤ ಮೆಡಿಸಿನ್‌ ತಜ್ಞರು, ಶಸ್ತ್ರಚಿಕಿತ್ಸಾ ತಜ್ಞರು, ಚರ್ಮರೋಗ ತಜ್ಞರಿಂದ ಸಾರ್ವಜನಿಕ ಸೇವೆ Read More »

ಆರೋಗ್ಯ ಮಾಹಿತಿ

➤➤ ವಿಶೇಷ ಲೇಖನ – ಪರೀಕ್ಷೆ ಬಂದಿದೆ ಪರಿತಪಿಸದಿರಿ ✍?ⓂⓂ ಮಹ್ ರೂಫ್ ಆತೂರು

(ನ್ಯೂಸ್ ಕಡಬ) newskadaba.com ವಿಶೇಷ ಲೇಖನ: “ಇನ್ನೇನು ಕೆಲವೇ ದಿನಗಳಲ್ಲಿ SSLC ವಾರ್ಷಿಕ ಪರೀಕ್ಷೆ ನಡೆಯಲಿದೆ” ಎಂಬ ಮಾತು ಇಂದಿಗೆ ಇತ್ಯರ್ಥವಾಗಲಿದೆ. ಹೌದು, ಅವರಿವರ ಮಾತಿನಲ್ಲಿ ಕೇಳಿ ಕೇಳಿ ಹೇಗೆ ಪರೀಕ್ಷೆಯನ್ನು ಎದುರಿಸುವುದಪ್ಪಾ ಅನ್ನುವಷ್ಟು ಆತಂಕ. ಪರೀಕ್ಷೆಯಲ್ಲಿ ಫೇಲಾದರೆ ಜೀವನಕ್ಕೆ ಇತಿಶ್ರೀ ಹಾಡಬೇಕೆಂಬ ಮನಸ್ಥಿತಿ. ಮಿಗಿಲಾಗಿ ಮನೆಯವರಿಂದ ಸಿಗುವ ಒತ್ತಡ ಬೇರೆ. ಹೌದು.. ಇದೆಲ್ಲವನ್ನು ನಿಟ್ಟುಸಿರಿನಿಂದ ಎದುರಿಸಲಿರುವ ವಿದ್ಯಾರ್ಥಿಯ ಭವಿಷ್ಯದ ನಿರೀಕ್ಷೆಯಾದರೂ ಫೇಲಾದರೆ ಬಾಳಿನ ಕೊನೆ ಎಂಬ ಯೋಚನೆ ಮೂರ್ಖತನ. ಪ್ರಪಂಚದಲ್ಲಿ ಹಲವಾರು ಮಜಲುಗಳಿವೆ. ಅದರಲ್ಲಿ ವಿದ್ಯೆಗೆ

➤➤ ವಿಶೇಷ ಲೇಖನ – ಪರೀಕ್ಷೆ ಬಂದಿದೆ ಪರಿತಪಿಸದಿರಿ ✍?ⓂⓂ ಮಹ್ ರೂಫ್ ಆತೂರು Read More »

ವಿಶೇಷ ಲೇಖನಗಳು

►► ವಿಶೇಷ ಲೇಖನ: ಮಾರ್ಚ್ 06 – ದಂತ ವೈದ್ಯರ ದಿನ ✍? ಡಾ| ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com ವಿಶೇಷ ಲೇಖನ, ಮಾ.06. ಮಾರ್ಚ್ 6 ರಂದು ದೇಶಾದ್ಯಂತ “ದಂತ ವೈದ್ಯರ ದಿನ” ಎಂದು ಆಚರಿಸಲಾಗುತ್ತದೆ. ದಂತ ವೈದ್ಯರ ಸೇವೆಯನ್ನು ಸ್ಮರಿಸುತ್ತಾ ಅವರಿಗೊಂದು ಧನ್ಯವಾದ ಅಥವಾ ಅಭಿನಂದನೆ ತಿಳಿಸುವ ಸುದಿನ. ಅದೇಕೋ ದಂತ ವೈದ್ಯರ ಬಗೆಗಿನ ಭಯ ಜನ ಸಾಮಾನ್ಯರಲ್ಲಿ ಇನ್ನೂ ಉಳಿದಿದೆ. ದಂತ ವೈದ್ಯರು ಎಂದರೆ “ನೋವು ಉಂಟು ಮಾಡುವವರು ಎಂಬ ಹಣೆ ಪಟ್ಟಿ ಇನ್ನೂ ಪೂರ್ತಿಯಾಗಿ ಕಳಚಿಕೊಂಡಿಲ್ಲ. ತಲೆ ತಲಾಂತರಗಳಿಂದ ದಂತ ವೈದ್ಯರನ್ನು “ಖಳ ನಾಯಕ”ನ ರೀತಿಯಲ್ಲಿ ಚಿತ್ರಿಸಲಾಗಿದೆ ಮತ್ತು

►► ವಿಶೇಷ ಲೇಖನ: ಮಾರ್ಚ್ 06 – ದಂತ ವೈದ್ಯರ ದಿನ ✍? ಡಾ| ಮುರಲೀ ಮೋಹನ್ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

“ವಿಶ್ವ ಕ್ಯಾನ್ಸರ್ ದಿನ” – ಫೆಬ್ರವರಿ 4” ✍? ಡಾ| ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com ಕಡಬ, ಫೆ.04.ಕ್ಯಾನ್ಸರ್    ರೋಗ ಮನುಕುಲದ ಬಹುದೊಡ್ಡ ಶತ್ರು. ಅನಾದಿ ಕಾಲದಿಂದಲೂ ಈ ರೋಗ ಮನುಕುಲವನ್ನು ಕಾಡುತ್ತಿದೆ. ಅಚ್ಚ ಕನ್ನಡದಲ್ಲಿ ಕ್ಯಾನ್ಸರ್ ರೋಗವನ್ನು ‘ಅರ್ಬುದ ರೋಗ’ ಎಂದು ಕರೆಯಲಾಗುತ್ತದೆ. ‘ಏಡಿ’ ಎಂಬ ಪ್ರಾಣಿಯನ್ನು ‘ಅರ್ಬುದ’ ಎಂದೂ ಕರೆಯಲಾಗುತ್ತದೆ. ಈ ‘ಏಡಿ’ಯ ವಿಶೇಷವೆಂದರೆ ತಾನು ಒಮ್ಮೆ ತನ್ನ ಕದಂಬ ಬಾಹುಗಳಲ್ಲಿ ತನ್ನ ಆಹಾರವನ್ನು ಹಿಡಿದು ಕೊಂಡರೆ ತನ್ನ ಪ್ರಾಣ ಹೋದರೂ ತನ್ನ ಬಾಹುಗಳ ಹಿಡಿತವನ್ನು ಸಡಿಲಿಸುವುದಿಲ್ಲ. ಈ ಕಾರಣದಿಂದಲೇ ಕ್ಯಾನ್ಸರ್ ರೋಗಕ್ಕೆ ‘ಅರ್ಬುದ ರೋಗ’

“ವಿಶ್ವ ಕ್ಯಾನ್ಸರ್ ದಿನ” – ಫೆಬ್ರವರಿ 4” ✍? ಡಾ| ಮುರಲೀ ಮೋಹನ್ ಚೂಂತಾರು Read More »

ಆರೋಗ್ಯ ಮಾಹಿತಿ

ದೇಶದ ಉನ್ನತಿಗಾಗಿ ಮತ್ತು ರಕ್ಷಣೆಗಾಗಿ ಜೀವತೆತ್ತ ದೇಶ ಪ್ರೇಮಿಗಳನ್ನು ಸ್ಮರಿಸುವ ► ಹುತಾತ್ಮರ ದಿನ – ಜನವರಿ 30✍? ಡಾ| ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com,ಜ.30.ದೇಶದ ಉನ್ನತಿಗಾಗಿ ಮತ್ತು ರಕ್ಷಣೆಗಾಗಿ ಜೀವತೆತ್ತ ದೇಶ ಪ್ರೇಮಿಗಳನ್ನು ಸ್ಮರಿಸುವ ಸಲುವಾಗಿ ಪ್ರತಿ ವರ್ಷ ನಮ್ಮ ದೇಶದಲ್ಲಿ ಜನವರಿ 30ರಂದು ಹುತಾತ್ಮರ ದಿನ (ಸರ್ವೋದಯ ದಿನ ಅಥವಾ ಶಹೀದ್ ದಿವಸ್) ಎಂದು ಆಚರಿಸಲಾಗುತ್ತಿದೆ. ದೇಶಾದ್ಯಂತ ದೇಶಕ್ಕಾಗಿ ಜೀವತೆತ್ತ ಹುತಾತ್ಮರನ್ನು ಸ್ಮರಣೆ ಮಾಡಿ ಅವರ ತ್ಯಾಗ ಸೇವೆ ಮತ್ತು ದೇಶಪ್ರೇಮವನ್ನು ಕೊಂಡಾಡಿ, ಇತರರಲ್ಲಿ ದೇಶ ಪ್ರೇಮ ಮತ್ತು ರಾಷ್ಟಭಕ್ತಿಯನ್ನು ಮೂಡಿಸುವ ಸದುದ್ದೇಶ ಈ ಆಚರಣೆಯ ಮೂಲ ಉದ್ದೇಶವಾಗಿರುತ್ತದೆ. ವಿಶ್ವದಾದ್ಯಂತ ಸುಮಾರು 15 ದೇಶಗಳು ಪ್ರತಿ ವರ್ಷ

ದೇಶದ ಉನ್ನತಿಗಾಗಿ ಮತ್ತು ರಕ್ಷಣೆಗಾಗಿ ಜೀವತೆತ್ತ ದೇಶ ಪ್ರೇಮಿಗಳನ್ನು ಸ್ಮರಿಸುವ ► ಹುತಾತ್ಮರ ದಿನ – ಜನವರಿ 30✍? ಡಾ| ಮುರಲೀ ಮೋಹನ್ ಚೂಂತಾರು Read More »

ವಿಶೇಷ ಲೇಖನಗಳು

ಆರೋಗ್ಯಕರ ಡಾರ್ಕ್ ಚಾಕಲೇಟ್ ►ಇದರ ಹಲವು ವೈಶಿಷ್ಟತೆಗಳು ನಿಮಗೆ ಗೊತ್ತೇ?

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.25.ಈ ಆಧುನಿಕ ಯುಗದಲ್ಲಿ  ಮಕ್ಕಳಿಂದ  ವಯಸ್ಸಾದವರೆಗೂ ಚಾಕಲೇಟ್​ಗಳನ್ನು ಇಷ್ಟಪಡುತ್ತಾರೆ.ಅಂತೆಯೇ ಚಾಕಲೇಟ್​ಗಳಲ್ಲಿಯೂ ಅನೇಕ ವೈವಿಧ್ಯಮಯವಾದ ಚಾಕಲೇಟ್ ಗಳು ಮಾರುಕಟ್ಟೆಯಲ್ಲಿ ಲಭ್ಯವಿದೆ.  ಅಂತಹ ರುಚಿಕರವಾದ ಚಾಕಲೇಟ್ ಗಳ ಗುಂಪಿಗೆ  ಡಾರ್ಕ್ ಚಾಕಲೇಟ್ ಗಳು ಸೇರುತ್ತವೆ. ಡಾರ್ಕ್ ಚಾಕಲೇಟ್​ಗಳು ಆಂಟಿ ಆಕ್ಸಿಡೆಂಟ್​ಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಹೊಂದಿರುವುದರಿಂದ ಫ್ರೀ ರ್ಯಾಡಿಕಲ್ಸ್ ಕಡಿಮೆ ಮಾಡಿ ದೇಹಕ್ಕೆ ವಯಸ್ಸಾಗುವ ಪ್ರಕ್ರಿಯೆಯನ್ನು ನಿಧಾನಗೊಳಿಸುತ್ತದೆ.    ಡಾರ್ಕ್ ಚಾಕಲೇಟ್​ಗಳು ಮುಖ್ಯವಾಗಿ ಸಾವಯವ ಸಂಯುಕ್ತಗಳಾದ ಜೈವಿಕವಾಗಿ ಸಕ್ರಿಯವಾಗಿರುವಂತಹ ಪಾಲಿಫಿನಾಲ್​ಗಳು, ಪ್ಲೇವನ್ಸ್, ಕೆಟಕಿನ್​ಗಳನ್ನು ಹೊಂದಿರುತ್ತದೆ. ಇದು ಇದರ ಚುರುಕಾದ

ಆರೋಗ್ಯಕರ ಡಾರ್ಕ್ ಚಾಕಲೇಟ್ ►ಇದರ ಹಲವು ವೈಶಿಷ್ಟತೆಗಳು ನಿಮಗೆ ಗೊತ್ತೇ? Read More »

ಆರೋಗ್ಯ ಮಾಹಿತಿ

ಚಳಿಗಾಲದಲ್ಲಿ ಅಬ್ಬರಿಸುವ ಅಸ್ತಮಾ ಖಾಯಿಲೆ✍? ಡಾ| ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com ಕಡಬ, ಜ.15. ಅಸ್ತಮಾ ಎನ್ನುವುದು ಶ್ವಾಸಕೋಶಗಳಿಗೆ ಸಂಬಂಧಿಸಿದ ದೀರ್ಘಕಾಲಿಕ ಖಾಯಿಲೆಯಾಗಿದೆ. ಶ್ವಾಸಕೋಶಗಳು) ನಮ್ಮ ದೇಹದ ಅತ್ಯಂತ ಕ್ರಿಯಾತ್ಮಕವಾದ ಅಂಗವಾಗಿದ್ದು ದೇಹದ ಎಲ್ಲಾ ಜೀವಕೋಶಗಳಿಗೆ ಅತೀ ಅಗತ್ಯವಾದ ‘ಅಕ್ಸಿಜನ್’ (ಆಮ್ಲಜನಕ)ನ ಪೂರೈಕೆಯನ್ನು ಮಾಡುವ ಗುರುತರವಾದ ಜವಬ್ದಾರಿಯನ್ನು ಹೊಂದಿರುತ್ತದೆ. ನಾವು ಮೂಗಿನ ಮೂಲಕ ಒಳಗೆಳೆದುಕೊಂಡ ಗಾಳಿ ಶ್ವಾಸನಾಳಗಳು ಅಥವಾ ಶ್ವಾಸಮಾರ್ಗಗಳ ಮೂಲಕ ಶ್ವಾಸಕೋಶಕ್ಕೆ ತಲುಪುತ್ತದೆ. ಶ್ವಾಸಕೋಶಗಳಲ್ಲಿರುವ ಚಿಕ್ಕ ಚಿಕ್ಕ ಗಾಳಿಚೀಲಗಳ ಮುಖಾಂತರ ನಾವು ಸೇವಿಸಿದ ಗಾಳಿಯಲ್ಲಿನ ಆಮ್ಲಜನಕ ಶ್ವಾಸಕೋಶದ ಒಳಗಿರುವ ರಕ್ತನಾಳಗಳ ಒಳಗೆ ಸೇರಿಕೊಂಡು ದೇಹದ ಇತರ

ಚಳಿಗಾಲದಲ್ಲಿ ಅಬ್ಬರಿಸುವ ಅಸ್ತಮಾ ಖಾಯಿಲೆ✍? ಡಾ| ಮುರಲೀ ಮೋಹನ್ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು
Scroll to Top