ವಿಶೇಷ ಲೇಖನಗಳು

“ವಿಶ್ವ ಸ್ಟ್ರೋಕ್ ದಿನ – ಅಕ್ಟೋಬರ್-29”

(ನ್ಯೂಸ್ ಕಡಬ) newskadaba.com ಅ.29. ಪ್ರತಿ ವರ್ಷ ವಿಶ್ವದಾದ್ಯಂತ ಅಕ್ಟೋಬರ್ 29ರಂದು “ವಿಶ್ವ ಸ್ಟ್ರೋಕ್ ದಿವಸ” ಎಂದು ಆಚರಿಸಿ ಮೆದುಳಿನ ಆಘಾತ ಅಥವಾ ಸ್ಟ್ರೋಕ್ ಬಗ್ಗೆ ಜಾಗೃತಿ ಮೂಡಿಸಿ, ಸ್ಟ್ರೋಕ್ ಉಂಟಾಗುವ ಸಾಧ್ಯತೆಯನ್ನು ಕಡಿಮೆ ಮಾಡುವ ಪ್ರಯತ್ನವನ್ನು ಮಾಡಲಾಗುತ್ತದೆ. ಈ ಸ್ಟ್ರೋಕ್ ಎನ್ನುವುದು ಯಾರಿಗೆ ಬೇಕಾದರೂ, ಯಾವಾಗ ಬೇಕಾದರೂ, ಯಾವುದೇ ಹೊತ್ತಿನಲ್ಲಿ ಸಂಭವಿಸಬಹುದು. ಪ್ರತೀ ನಾಲ್ಕು ವಯಸ್ಕರಲ್ಲಿ ಒಬ್ಬರಿಗೆ ಜೀವನದಲ್ಲಿ ಒಮ್ಮೆಯಾದರೂ ಸ್ಟ್ರೋಕ್ ಆಗುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ವರದಿ ತಿಳಿಸಿದೆ. ಜಾಗತಿಕವಾಗಿ  ಸಾವಿಗೆ ಅತೀ ಹೃದಯಾಘಾತದ […]

“ವಿಶ್ವ ಸ್ಟ್ರೋಕ್ ದಿನ – ಅಕ್ಟೋಬರ್-29” Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಗೋಲ್ ಗಪ್ಪಾ ಪ್ರಿಯರಿಗೆ ಕಾದಿದೆ ಶಾಕ್: ಪರೀಕ್ಷೆಗೆ ಒಳಪಡಿಸುತ್ತಿರುವ ಆಹಾರ ಇಲಾಖೆ ನಿರ್ಬಂಧ ಸಾಧ್ಯತೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.28. ಕರ್ನಾಟಕದಲ್ಲಿ ಆಹಾರ ಗುಣಮಟ್ಟದ ವಿಚಾರದಲ್ಲಿ ಕಠಿಣ ನಿಲುವು ತಳೆದಿರುವ ಆಹಾರ ಇಲಾಖೆ, ಗೋಬಿ ಮಂಚೂರಿಯಲ್ಲಿ ಕೃತಕ ಬಣ್ಣ, ರಾಸಾಯನಿಕ ಬಳಕೆಗೆ ಈಗಾಗಲೇ ನಿರ್ಬಂಧ ವಿಧಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ, ಮಾಲ್​​ಗಳಲ್ಲಿ ಫುಡ್ ಟೆಸ್ಟಿಂಗ್ ಕಿಟ್ ಇರಿಸಿ ಕಳಪೆ ಗುಣಮಟ್ಟದ ಆಹಾರದ ವಿರುದ್ಧ ಸಮರ ಸಾರಿದೆ. ಗೋಲ್ ಗಪ್ಪಾ ಪ್ರಿಯರಿಗೂ ಶಾಕ್ ಎದುರಾಗುವ ಸಾಧ್ಯತೆ ಇದೆ. ಗೋಲ್ ಗಪ್ಪಾದ ಗುಣಮಟ್ಟದ ಮೇಲೆ ಅನೇಕ ದೂರುಗಳು ಕೇಳಿ ಬಂದ ಕಾರಣ ಗೋಲ್ ಗಪ್ಪಾ ಪೂರಿ

ಗೋಲ್ ಗಪ್ಪಾ ಪ್ರಿಯರಿಗೆ ಕಾದಿದೆ ಶಾಕ್: ಪರೀಕ್ಷೆಗೆ ಒಳಪಡಿಸುತ್ತಿರುವ ಆಹಾರ ಇಲಾಖೆ ನಿರ್ಬಂಧ ಸಾಧ್ಯತೆ Read More »

ಆರೋಗ್ಯ ಮಾಹಿತಿ, ಕರ್ನಾಟಕ

ಹೊಟ್ಟೆಯ ಬೊಜ್ಜನ್ನು ಕಡಿಮೆ ಮಾಡಲು ಇಲ್ಲಿದೆ ಕೆಲವು ಪರಿಣಾಮಕಾರಿ ಮನೆಮದ್ದುಗಳು..!

(ನ್ಯೂಸ್ ಕಡಬ) newskadaba.com ಅ.26. ಇಂದಿನ ಆಹಾರ ಪದ್ದತಿಯಿಂದಾಗಿ ಪ್ರತಿಯೊಬ್ಬರಲ್ಲೂ ಹೊಟ್ಟೆಯ ಬೊಜ್ಜು ಇರುವುದು ಸರ್ವೇ ಸಾಮಾನ್ಯವಾಗಿದೆ. ಆದರೂ ಪುರುಷರಿಗಿಂತ ವಿವಾಹಿತ ಮಹಿಳೆಯರಲ್ಲಿ ಹೊಟ್ಟೆಯ ಬೊಜ್ಜಿನ ಪ್ರಮಾಣ ಅಧಿಕವಾಗಿದೆ. ಸುಮಾರು 98% ರಷ್ಟು ಮಹಿಳೆಯರಿಗೆ ಹೆರಿಗೆ ನಂತರ ಹೊಟ್ಟೆ ಬೊಜ್ಜು ಬೆಳೆಯುತ್ತದೆ. ಇತ್ತೀಚಿನ ದಿನಗಳಲ್ಲಿ ಅವಿವಾಹಿತ ಯುವತಿಯರಲ್ಲೂ ಹೊಟ್ಟೆಯ ಬೊಜ್ಜು ಕಂಡುಬರುತ್ತಿದೆ. ಅಷ್ಟೇ ಏಕೆ ಇತ್ತೀಚೆಗಂತೂ ಮಕ್ಕಳಲ್ಲಿ ಬೊಜ್ಜು ಸಾಮಾನ್ಯವಾಗಿದೆ. ಒಂದು ಅಂದಾಜಿನ ಪ್ರಕಾರ ಒಟ್ಟು ಜನಸಂಖ್ಯೆಯ ಸುಮಾರು 82% ರಷ್ಟು ಜನರಿಗೆ ಹೊಟ್ಟೆಯ ಬೊಜ್ಜು ಇದ್ದೇ

ಹೊಟ್ಟೆಯ ಬೊಜ್ಜನ್ನು ಕಡಿಮೆ ಮಾಡಲು ಇಲ್ಲಿದೆ ಕೆಲವು ಪರಿಣಾಮಕಾರಿ ಮನೆಮದ್ದುಗಳು..! Read More »

ಆರೋಗ್ಯ ಮಾಹಿತಿ

ವಿಶ್ವ ಬೊಜ್ಜು ಜಾಗೃತಿ ದಿನ- ಅಕ್ಟೋಬರ್ 26

(ನ್ಯೂಸ್ ಕಡಬ) newskadaba.com ಅ.26. ಪ್ರತಿ  ವರ್ಷ ವಿಶ್ವದಾದ್ಯಂತ ಅಕ್ಟೋಬರ್ 26ರಂದು ವಿಶ್ವ ಬೊಜ್ಜು ಜಾಗೃತಿ ದಿನ ಎಂದು ಆಚರಿಸಲಾಗುತ್ತದೆ ಮತ್ತು ಅಧಿಕ ಬೊಜ್ಜಿನಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳು ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತದೆ. ಈ ಆಚರಣೆಯನ್ನು ವಿಶ್ವ ಆರೋಗ್ಯ ಸಂಸ್ಥೆ 2024ರಿಂದ ಆರಂಭಿಸಿತ್ತು.   ಬದುಕನ್ನು ಹೈರಾಣಾಗಿಸುವ ಬೊಜ್ಜು ಪ್ರತಿಯೊಬ್ಬ ಮನುಷ್ಯನಿಗೂ ತಾನು ಚೆನ್ನಾಗಿ ಕಾಣಿಸಬೇಕು ಮತ್ತು ತೆಳ್ಳಗೆ ಸ್ಲಿಮ್ ಆಗಿ ಇರಬೇಕು ಎಂದು ಮಹದಾಶೆ ಇರುವುದಂತೂ ಸತ್ಯ. ಆದರೆ ಬಾಯಿಚಪಲ ಬಿಡಬೇಕಲ್ಲ. ನಾಲಗೆಯ

ವಿಶ್ವ ಬೊಜ್ಜು ಜಾಗೃತಿ ದಿನ- ಅಕ್ಟೋಬರ್ 26 Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

71 ಬಗೆಯ ಔಷಧದ ಗುಣಮಟ್ಟ ಕಳಪೆ: ಸರ್ಕಾರ ವರದಿ

(ನ್ಯೂಸ್ ಕಡಬ) newskadaba.com ಅ.26,ನವದೆಹಲಿ: ಕಳೆದ ಸೆಪ್ಟೆಂಬರ್ ನಲ್ಲಿ ದೇಶದೆಲ್ಲೆಡೆ ನಡೆಸಲಾದ ವಿವಿಧ ಕಂಪನಿಗಳ ಅನೇಕ ಔಷಧಿಗಳ ಮಾದರಿ ಪರೀಕ್ಷೆ ವೇಳೆ 71 ಮಾದರಿಯ ಔಷಧಗಳು ಕಳಪೆ ಗುಣಮಟ್ಟ ಹೊಂದಿರುವುದು ಕಂಡುಬಂದಿದೆ ಎಂದು ಕೇಂದ್ರೀಯ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ ಹೇಳಿದೆ. ಹೀಗೆ ಕಳಪೆ ಗುಣಮಟ್ಟ ಹೊಂದಿದ್ದ ಔಷಧಿಗಳ ಪಟ್ಟಿಯಲ್ಲಿ ಕೆಮ್ಮಿನ ಸಿರಪ್, ಕಣ್ಣಿನ ಡ್ರಾಪ್, ಕ್ಯಾಲ್ಸಿಯಂ ಮತ್ತು ವಿಟಮಿನ್ ಡಿ3 ಮಾತ್ರೆ, ಸೋಡಿಯಂ ಮಾತ್ರೆ ಗಳು, ಇಂಜೆಕ್ಷನ್ ಸೇರಿವೆ ಎಂದು ಸಂಸ್ಥೆ ಹೇಳಿದೆ. ಈ ಸಾಲಿನಲ್ಲಿ

71 ಬಗೆಯ ಔಷಧದ ಗುಣಮಟ್ಟ ಕಳಪೆ: ಸರ್ಕಾರ ವರದಿ Read More »

ಆರೋಗ್ಯ ಮಾಹಿತಿ

ಈ ಬಾಳೆಹಣ್ಣು ತಿಂದಲ್ಲಿ ಕ್ಯಾನ್ಸರ್ ಬರೋದು ಖಂಡಿತ..!

(ನ್ಯೂಸ್ ಕಡಬ) newskadaba.com ಅ.24. ಹೆಚ್ಚಿನ ಪ್ರೋಟೀನ್ ಹೊಂದಿರುವ ಹಣ್ಣುಗಳಲ್ಲಿ ಬಾಳೆಹಣ್ಣು ಒಂದು. ವರ್ಷವಿಡೀ ಲಭ್ಯವಿರುವ ಈ ಹಣ್ಣನ್ನು ಡಯಟ್ ಫುಡ್ ಆಗಿಯೂ ಬಳಸುತ್ತಾರೆ. ಇನ್ನು ಬಾಳೆ ಹಣ್ಣುಗಳಲ್ಲಿ ಹಲವಾರು ವಿಧಗಳಿವೆ. ಪಚ್ಚ ಬಾಳೆ, ಪುಟ್ಟ ಬಾಳೆ, ಏಲಕ್ಕಿ ಬಾಳೆ, ಸುಗಂಧಿ ಬಾಳೆ, ನೇಂದ್ರ ಬಾಳೆ, ಪೂಜೆ ಬಾಳೆ ಹೀಗೆ. ಆದರೆ ಇದೊಂದು ಬಾಳೆ ಹಣ್ಣು ತಿಂದ್ರೆ ನಿಮಗೆ ಕ್ಯಾನ್ಸರ್ ಬರೋದು ಮಾತ್ರ ಫಿಕ್ಸ್..! ಈ ರೀತಿಯ ಬಾಳೆ ಹಣ್ಣು ತಿಂದರೆ ನಿಮಗೆ ಕ್ಯಾನ್ಸರ್ ಬರೋದು ಫಿಕ್ಸ್.

ಈ ಬಾಳೆಹಣ್ಣು ತಿಂದಲ್ಲಿ ಕ್ಯಾನ್ಸರ್ ಬರೋದು ಖಂಡಿತ..! Read More »

ಆರೋಗ್ಯ ಮಾಹಿತಿ

ಶಾಂಪೂ ಹಾಕಿ ಸ್ನಾನ ಮಾಡುವಾಗ ಈ ತಪ್ಪು ಮಾಡಿದಲ್ಲಿ ತಲೆ ಬೋಳಾಗುವುದು ಗ್ಯಾರಂಟಿ..!

(ನ್ಯೂಸ್ ಕಡಬ) newskadaba.com ಅ.24. ಇತ್ತೀಚಿನ ವರ್ಷಗಳಲ್ಲಿ ಅನೇಕ ಜನರು ಕೂದಲಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಶಾಂಪೂ ಮಾಡಿದ ನಂತರವೂ ಕೂದಲುಗಳು ಒರಟಾಗಿರುತ್ತವೆ, ಒಣಗುತ್ತವೆ, ಉದುರಲು ಪ್ರಾರಂಭಿಸುತ್ತದೆ. ಕಡಿಮೆ ಅವಧಿಯಲ್ಲಿಯೇ ತಲೆ ಬೋಳಾಗುತ್ತದೆ. ಶಾಶ್ವತ ಪರಿಹಾರಕ್ಕಾಗಿ ನಿಯಮಿತ ಕೂದಲ ರಕ್ಷಣೆಯು ಅತ್ಯಗತ್ಯ.   ಪದೇ ಪದೇ ಶಾಂಪೂ ಹಾಕುವುದರಿಂದ ಕೂದಲಿನ ಆರೋಗ್ಯ ಹಾಳಾಗುತ್ತದೆ. ಆದ್ದರಿಂದ ಶಾಂಪೂವನ್ನು ವಾರಕ್ಕೆ ಎರಡು ಬಾರಿ ಹೆಚ್ಚು ಮಾಡಬಾರದು. ಅಗತ್ಯವಿದ್ದರೆ, ಕೂದಲಿನ ಎಣ್ಣೆಯುಕ್ತತೆಯನ್ನು ಕಡಿಮೆ ಮಾಡಲು ಒಣ ಶಾಂಪೂ ಬಳಸಿ. ಹೊರಗೆ ಹೋಗುವ ಮೊದಲು ಕೂದಲನ್ನು

ಶಾಂಪೂ ಹಾಕಿ ಸ್ನಾನ ಮಾಡುವಾಗ ಈ ತಪ್ಪು ಮಾಡಿದಲ್ಲಿ ತಲೆ ಬೋಳಾಗುವುದು ಗ್ಯಾರಂಟಿ..! Read More »

ಆರೋಗ್ಯ ಮಾಹಿತಿ

ಜೇನುತುಪ್ಪ ಆರೋಗ್ಯಕರ ಉಪಕಾರಿ..!

(ನ್ಯೂಸ್ ಕಡಬ) newskadaba.com ಅ.23,  ಬೆಂಗಳೂರು.  ಜೇನುತುಪ್ಪ ಎಂದಾಗ ಎಲ್ಲರ ಬಾಯಲ್ಲೂ ನೀರುಬರುತ್ತದೆ. ಯಾಕೆಂದರೆ ಅದು ಅಷ್ಟೊಂದು ಸಿಹಿಯಾಗಿರುತ್ತದೆ. ಆದರೆ ಇದು ಬಾಯಿಗೆ ಸಿಹಿ ಮಾತ್ರವಲ್ಲ ಇದು ಆರೋಗ್ಯಕ್ಕೂ ಬಹಳ ಸಿಹಿಯಾದ ಪ್ರಯೋಜನಗಳನ್ನು ನೀಡುತ್ತದೆ. ಜೇನುತುಪ್ಪ ನೈಸರ್ಗಿಕವಾಗಿ ಸಿಗುವಂತಹ ಸಿಹಿಕಾರಕವಾಗಿದೆ. ಇದರಲ್ಲಿರುವ ಅದ್ಭುತ ಗುಣಗಳಿಂದಾಗಿ ಇದನ್ನು ಆಯುರ್ವೇದ,ಮನೆಮದ್ದುಗಳಲ್ಲಿ ಹೆಚ್ಚಾಗಿ ಬಳಸುತ್ತಾರೆ. ಇದನ್ನು ಊಟದಲ್ಲಿ ಸೇರಿಸುವುದರಿಂದ ಸಿಹಿಯ ಕಡುಬಯಕೆಗಳನ್ನು ನಿರ್ವಹಿಸಲು ಸಹಾಯ ಮಾಡುತ್ತದೆ, ಆದರೆ ಹೆಚ್ಚಿನ ಕ್ಯಾಲೊರಿ ಅಂಶದಿಂದಾಗಿ ಮಿತವಾಗಿ ಬಳಸಬೇಕು. ನೈಸರ್ಗಿಕ ಸಿಹಿಕಾರಕವಾದ  ಜೇನುತುಪ್ಪ ಸೇವಿಸೋದರಿಂದ ಏನೆಲ್ಲಾ

ಜೇನುತುಪ್ಪ ಆರೋಗ್ಯಕರ ಉಪಕಾರಿ..! Read More »

ಆರೋಗ್ಯ ಮಾಹಿತಿ

ಮೇಕೆ ಹಾಲು ಹಸುವಿನ ಹಾಲಿಗಿಂತ ಉತ್ತಮ ಯಾಕೆ? ಮೇಕೆ ಹಾಲಿನ ಔಷಧೀಯ ಗುಣಗಳೇನು..ಇಲ್ಲಿದೆ ನೋಡಿ

(ನ್ಯೂಸ್ ಕಡಬ) newskadaba.com ಅ.23. ಸಾಮಾನ್ಯವಾಗಿ ನಾವೆಲ್ಲರೂ ಹಾಲನ್ನು ಆರೋಗ್ಯಕ್ಕೆ ಉತ್ತಮ ಎಂದು ಪರಿಗಣಿಸುತ್ತೇವೆ, ಅಲ್ಲದೇ ದೈನಂದಿನ ಜೀವನದಲ್ಲಿ ಹಾಲನ್ನು ನಾವು ಟೀ ಅಥವಾ ಕಾಫಿ ರೂಪದಲ್ಲಿ ಕುಡಿಯುತ್ತೇವೆ. ಆದರೆ ಮೇಕೆ ಹಾಲನ್ನು ಆಯುರ್ವೇದದಲ್ಲಿ ವಿಶೇಷ ಎಂದು ಹೇಳಲಾಗಿದೆ. ಆಯುರ್ವೇದದಲ್ಲಿ ಮೇಕೆ ಹಾಲಿನ ಕೆಲವು ಗುಣಗಳನ್ನು ವಿವರಿಸಲಾಗಿದೆ. ಮೇಕೆ ಹಾಲನ್ನು ಏಕೆ ವಿಶೇಷವೆಂದು ಪರಿಗಣಿಸಲಾಗುತ್ತದೆ ಮತ್ತು ಅದು ನಮ್ಮ ಆರೋಗ್ಯಕ್ಕೆ ಹೇಗೆ ಪ್ರಯೋಜನಕಾರಿ ಎಂದು ನಾವಿಲ್ಲಿ ತಿಳಿಯೋಣ ಬನ್ನಿ. ಹಸುವಿನ ಹಾಲಿಗಿಂತ ಮೇಕೆ ಹಾಲು ಅನೇಕ ಪೋಷಕಾಂಶಗಳಿಂದ

ಮೇಕೆ ಹಾಲು ಹಸುವಿನ ಹಾಲಿಗಿಂತ ಉತ್ತಮ ಯಾಕೆ? ಮೇಕೆ ಹಾಲಿನ ಔಷಧೀಯ ಗುಣಗಳೇನು..ಇಲ್ಲಿದೆ ನೋಡಿ Read More »

ಆರೋಗ್ಯ ಮಾಹಿತಿ

Weight Loss Tips; ಈ ಟಿಪ್ಸ್ ಫಾಲೋ ಮಾಡಿದಲ್ಲಿ ತೂಕ ಇಳಿಕೆ ಮತ್ತಷ್ಟು ಸುಲಭ..!

(ನ್ಯೂಸ್ ಕಡಬ) newskadaba.com ಅ. 22.ತೂಕ ಇಳಿಸಿಕೊಳ್ಳಬೇಕು ಎನ್ನುವವರಿಗೆಲ್ಲ ಸಾಮಾನ್ಯವಾಗಿ ಕೊಡಲಾಗುವ ಮುಖ್ಯ ಸಲಹೆಯೆಂದರೆ ಸಕ್ಕರೆ ಸೇವನೆ ಕಡಿಮೆ ಮಾಡುವುದು. ಸಕ್ಕರೆ ಸೇವನೆಯನ್ನು ಕಡಿಮೆ ಮಾಡುವ ಮೊದಲ ಹಂತವೆಂದರೆ ನಿಮ್ಮ ಆಹಾರದಲ್ಲಿ ಸಕ್ಕರೆ ಎಲ್ಲಿ ಅಡಗಿದೆ ಎಂಬುದನ್ನು ಗುರುತಿಸುವುದಾಗಿದೆ. ಕ್ಯಾಂಡಿ, ಕುಕೀಸ್ ಮತ್ತು ಸೋಡಾಗಳಲ್ಲಿ ಹೆಚ್ಚಿನ ಸಕ್ಕರೆ ಅಂಶ ಇರುವುದು ಸಾಮಾನ್ಯವಾಗಿ ಎಲ್ಲರಿಗೂ ಗೊತ್ತಿರುವಂಥದ್ದು. ಆದರೆ ಅನೇಕ ಸಂಸ್ಕರಿಸಿದ ಆಹಾರಗಳು, ಸಾಸ್, ಡ್ರೆಸ್ಸಿಂಗ್ ಮತ್ತು ಬ್ರೆಡ್ ಮುಂತಾದವು ಸಕ್ಕರೆಗಳನ್ನು ಹೊಂದಿರುತ್ತವೆ. ಕ್ಯಾಲೊರಿ ಕೊರತೆ ಉಂಟುಮಾಡುವುದು ಡಯೆಟ್‌ ನ

Weight Loss Tips; ಈ ಟಿಪ್ಸ್ ಫಾಲೋ ಮಾಡಿದಲ್ಲಿ ತೂಕ ಇಳಿಕೆ ಮತ್ತಷ್ಟು ಸುಲಭ..! Read More »

ಆರೋಗ್ಯ ಮಾಹಿತಿ, ಲೈಫ್‍ಸ್ಟೈಲ್
Scroll to Top