ವಿಶೇಷ ಲೇಖನಗಳು

ಸೆಪ್ಟಂಬರ್ 24 ► ರಾಷ್ಟ್ರದಾದ್ಯಂತ ಎನ್.ಎಸ್.ಎಸ್. ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ,ಸೆ.23, ವಿದ್ಯಾರ್ಥಿ ಮತ್ತು ಸಮಾಜದ ನಡುವಿನ ರಚನಾತ್ಮಕವಾದ ಸಂಬಂಧ ಬೆಳೆಯಬೇಕೆಂಬ ಉದ್ದೇಶದಿಂದ ಭಾರತದಾತ್ಯಂತ ರಾಷ್ಟ್ರೀಯ ಸೇವಾ ಯೋಜನಾ ದಿನವನ್ನು ಸೆಪ್ಟಂಬರ್ 24ರಂದು ಆಚರಿಸಲಾಗುತ್ತದೆ. ಸ್ವಾತಂತ್ರ್ಯ ನಂತರದ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸೇವಾ ಬದ್ಧತೆಯನ್ನು ಮೂಡಿಸಲು ಮತ್ತು ಪರಿಪೂರ್ಣ ವ್ಯಕ್ತಿತ್ವ ವಿಕಸನದ ಮೂಲ ಉದ್ದೇಶದೊಂದಿಗೆ, ರಾಷ್ಟ್ರೀಯ ಸೇವಾ ಯೋಜನೆಯನ್ನು ಪ್ರಾರಂಭಿಸಬಹುದೆಂದು ಡಾ| ರಾಧಾಕೃಷ್ಣನ್ ನೇತೃತ್ವದ ‘ವಿಶ್ವವಿದ್ಯಾನಿಲಯ ಅನುಧಾನ ಸಮಿತಿ’ ಭಾರತ ಸರ್ಕಾರಕ್ಕೆ ಅನುಮೋದನೆ ನೀಡಿತು. ಕಲಿಕೆ ಎನ್ನುವುದು ಕೇವಲ ವಿದ್ಯಾರ್ಥಿ ಮತ್ತು ಶಿಕ್ಷಕರ ನಡುವಿನ ಕೊಂಡಿಯಾಗಿರದೆ, […]

ಸೆಪ್ಟಂಬರ್ 24 ► ರಾಷ್ಟ್ರದಾದ್ಯಂತ ಎನ್.ಎಸ್.ಎಸ್. ದಿನಾಚರಣೆ Read More »

ವಿಶೇಷ ಲೇಖನಗಳು

ಬೆಸ್ಟ್ ಟೀಚರ್ ಆಗಬೇಕೆಂದು ಬಯಸುವಿರಾ..??? ►ಹಾಗಾದರೆ ಈ ಲೇಖನ ಓದಿ..!!!

(ನ್ಯೂಸ್ ಕಡಬ) newskadaba.com ಕಡಬ,ಸೆ.22. ಮುಂದಿನ ಜನಾಂಗದ ಭವಿಷ್ಯವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತೀ ಮುಖ್ಯವಾಗಿದೆ. ಇದು ಮಹತ್ವದ ಜವಾಬ್ದಾರಿಯುಳ್ಳ ಶಿಕ್ಷಕರಿಂದ ಮಾತ್ರ ಸಾಧ್ಯ. ಶಿಕ್ಷಕರಾಗಬೇಕೆಂದು ಬಯಸುವ ಪ್ರತಿಯೊಬ್ಬರೂ ಈ ಲೇಖನವನ್ನು ಓದಲೇ ಬೇಕು. ಯಾಕೆಂದರೆ ತಮ್ಮ ವೃತ್ತಿಜೀವನವನ್ನು ಯಶಸ್ವಿಯಾಗಿ ಆರಂಭಿಸುವಲ್ಲಿ ಇದು ಸಹಕಾರಿಯಾಗಲಿದೆ. ಅತಿದೊಡ್ಡ ಜವಾಬ್ದಾರಿಯನ್ನು ಹೊಂದಿರುವ ಶಿಕ್ಷಕ ವೃತ್ತಿಗೆ ಬೇಕಾದ ಪೂರ್ವ ಸಿದ್ಧತೆ ಮಾತ್ರ ಅತ್ಯಲ್ಪ. ಶಿಕ್ಷಕರು ತನ್ನ ವೃತ್ತಿ ಜೀವನದ ಆರಂಭದ ದಿನ ಉತ್ತಮ ಭಾವನೆ ಮೂಡಿಸುವುದರ ಜೊತೆಗೆ ಮಕ್ಕಳ ಜೊತೆ ಮಕ್ಕಳಾಗಿ

ಬೆಸ್ಟ್ ಟೀಚರ್ ಆಗಬೇಕೆಂದು ಬಯಸುವಿರಾ..??? ►ಹಾಗಾದರೆ ಈ ಲೇಖನ ಓದಿ..!!! Read More »

ವಿಶೇಷ ಲೇಖನಗಳು

ನಿಮ್ಮ ಬೊಜ್ಜು ದೇಹಕ್ಕೆ ಕಾರಣವಾಗುತ್ತವೆ ಈ ಆಹಾರಗಳು!

(ನ್ಯೂಸ್ ಕಡಬ) newskadaba.com ಆರೋಗ್ಯ ಮಾಹಿತಿ, ಡಿ.17. ಹೆಚ್ಚಿನವರಿಗೆ ದೇಹ ತೂಕ ಕಡಿಮೆ ಮಾಡುವುದೇ ಚಿಂತೆ. ಅದಕ್ಕೆ ಏನೇನೋ ಡಯಟ್ ಮಾಡುತ್ತಾರೆ. ಆದರೆ ಅದಕ್ಕಿಂತ ಮೊದಲು ಈ ಆಹಾರಗಳ ಸೇವನೆಯನ್ನು ಬಿಡುವುದು ಒಳ್ಳೆಯದು. ತಂಪು ಪಾನೀಯಗಳು: ಶಾಪಿಂಗ್ ಮಾಲ್ ಗೆ ಹೋದರೆ ರೆಫ್ರಿಜರೇಟರ್ ಒಳಗಿರುವ ಬಣ್ಣ ಬಣ್ಣದ ಜ್ಯೂಸ್ ನಮ್ಮನ್ನು ಆಕರ್ಷಿಸುತ್ತವೆ. ಆದರೆ ಈ ಜ್ಯೂಸ್ ನಿಮ್ಮಲ್ಲಿ ಬೊಜ್ಜು ಬೆಳೆಯಲು ಕಾರಣವಾಗಬಹುದು. ಇದರಲ್ಲಿ ಸುದೀರ್ಘ ಕಾಲ ಬಾಳಿಕೆ ಬರಲು ಹಾಕುವ ರಾಸಾಯನಿಕಗಳು ನಮ್ಮ ದೇಹದಲ್ಲಿ ಬೇಡದ ಕೊಬ್ಬು ಸಂಗ್ರಹವಾಗಲು ಕಾರಣವಾಗುತ್ತವೆ. ಸೋಯಾ

ನಿಮ್ಮ ಬೊಜ್ಜು ದೇಹಕ್ಕೆ ಕಾರಣವಾಗುತ್ತವೆ ಈ ಆಹಾರಗಳು! Read More »

ಆರೋಗ್ಯ ಮಾಹಿತಿ

ಯಾವುದೇ ಕಾರಣಕ್ಕೂ ಬರೀ ಹೊಟ್ಟೆಯಲ್ಲಿ ಕೆಲವು ಆಹಾರಗಳನ್ನು ಸೇವಿಸಬೇಡಿ ► ಯಾವ್ಯಾವ ಆಹಾರ ತಿಂದರೆ ಏನೇನಾಗುತ್ತದೆ ಎಂದು ತಿಳಯಬೇಕೇ…?

(ನ್ಯೂಸ್ ಕಡಬ) newskadaba.com ಆರೋಗ್ಯ ಮಾಹಿತಿ, ಆ.28. ನಾವು ತಿನ್ನುವ ಆಹಾರದ ಬಗ್ಗೆ ಹೆಚ್ಚಿನ ಗಮನಹರಿಸುವುದಿಲ್ಲ. ಆದರೆ ಕೆಲವೊಂದು ಆಹಾರಗಳನ್ನು ತಿಂದರೆ ವಿವಿಧ ರೋಗಗಳು ಸೇರಿದಂತೆ ಆಯಾಸಗಳು ನಮ್ಮನ್ನು ಸುತ್ತಿಕೊಳ್ಳುತ್ತದೆ‌. ತುಂಬಾನೇ ಹಾಸಿದು ಬರೀ ಹೊಟ್ಟೆಯಲ್ಲಿ ಕೆಲವು ಆಹಾರಗಳನ್ನು ತಿಂದರೆ ಆ್ಯಸಿಡಿಟಿ ಸೇರಿದಂತೆ ಹಲವಾರು ಆರೋಗ್ಯ ಸಮಸ್ಯೆಗೆ ಕಾರಣವಾಗಬಹುದು. ಇಂಥ ಕೆಲ ಪ್ರಮುಖ ಆಹಾರಗಳ ಪಟ್ಟಿಯನ್ನು ನೀಡಲಾಗಿದೆ. ‘ನ್ಯೂಸ್ ಕಡಬ’ದ ಓದುಗರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ. 1) ಬಾಳೆಹಣ್ಣು: ಸೂಪರ್ ಫುಡ್ ಎನ್ನಲಾಗುವ ಇದು ಜೀರ್ಣಕ್ರಿಯೆಗೆ ಸಹಕಾರಿ.

ಯಾವುದೇ ಕಾರಣಕ್ಕೂ ಬರೀ ಹೊಟ್ಟೆಯಲ್ಲಿ ಕೆಲವು ಆಹಾರಗಳನ್ನು ಸೇವಿಸಬೇಡಿ ► ಯಾವ್ಯಾವ ಆಹಾರ ತಿಂದರೆ ಏನೇನಾಗುತ್ತದೆ ಎಂದು ತಿಳಯಬೇಕೇ…? Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಬದುಕಿಗೆ ಭರವಸೆ ನೀಡುವ ವೈದ್ಯರಿಗೊಂದು ಸಲಾಂ ►ಡಾ| ಮುರಲೀ ಮೋಹನ್ ಚೂಂತಾರುರವರ ಲೇಖನ

(ನ್ಯೂಸ್ ಕಡಬ) newskadaba.com ವಿಶೇಷ ಲೇಖನ, ಜು.01. ಬದುಕಿಗೆ ಭರವಸೆ ನೀಡುವ ವೈದ್ಯರಿಗೊಂದು ಸಲಾಮು ಜುಲೈ 1 ರಂದು ಪ್ರತಿ ವರುಷ ದೇಶಾದ್ಯಂತ ವೈದ್ಯರ ದಿನ ಎಂದು ಆಚರಿಸಲಾಗುತ್ತಿದೆ. ಇದು ಭಾರತದ ಮಹಾನ್ ಸುಪುತ್ರ. ಭಾರತರತ್ನ ಡಾ| ಬಿಷನ್ ಚಂದ್ರ ರಾಯ್ ಅವರು ಜನ್ಮವೆತ್ತ ದಿನ. ಡಾ| ಬಿ.ಸಿ. ರಾಯ್ ಅವರೊಬ್ಬರು ಮಾನವೀಯ ಕಳಕಳಿಯುಳ್ಳ ವೈದ್ಯರಾಗಿದ್ದರಲ್ಲದೆ ಅಪ್ರತಿಮ ರಾಜಕಾರಣಿ ದೇಶಭಕ್ತ ಮತ್ತು ಭಾರತ ಕಂಡ ಅತ್ಯುತ್ತಮ ವೈದ್ಯರೆಂದರೂ ತಪ್ಪಲ್ಲ. ಕಲ್ಕತ್ತಾ ವಿಶ್ವ ವಿದ್ಯಾಲಯದಲ್ಲಿ ಎಂ.ಬಿ.ಬಿ.ಎಸ್. ಪದವಿ ಪಡೆದ ಬಳಿಕ  ವಿದೇಶಕ್ಕೆ

ಬದುಕಿಗೆ ಭರವಸೆ ನೀಡುವ ವೈದ್ಯರಿಗೊಂದು ಸಲಾಂ ►ಡಾ| ಮುರಲೀ ಮೋಹನ್ ಚೂಂತಾರುರವರ ಲೇಖನ Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಜೂನ್ 14 – “ಇಂದು ವಿಶ್ವ ರಕ್ತದಾನಿಗಳ ದಿನ” ಡಾ|| ಮುರಲೀ ಮೋಹನ್ ಚೂಂತಾರುರವರ ಲೇಖನ

(ನ್ಯೂಸ್ ಕಡಬ) newskadaba.com ಆರೋಗ್ಯ ಮಾಹಿತಿ, ಜೂ.14. ಪ್ರತಿ ವರ್ಷ ಜೂನ್ 14 ರಂದು “ವಿಶ್ವ ರಕ್ತದಾನಿಗಳ ದಿನ” ಎಂದು ಆಚರಿಸಲಾಗುತ್ತದೆ. ಈ ಆಚರಣೆಯ ಉದ್ದೇಶ ಏನೆಂದರೆ ಪ್ರತಿಯೊಬ್ಬರೂ ಇದರಿಂದ ಪ್ರೇರಿತರಾಗಿ ಹೆಚ್ಚು ಹೆಚ್ಚು ಜನರು ರಕ್ತದಾನಕ್ಕೆ ಪ್ರೇರಣೆಗೊಳ್ಳಬೇಕೆಂಬುದು ನಮ್ಮೆಲ್ಲರ ಆಶಯ. ಜಗತ್ತಿನ ಅತೀ ದೊಡ್ಡ ಸಂಶೋಧನೆ ಎಂದರೆ, ಒಬ್ಬ ಮನುಷ್ಯನ ರಕ್ತವನ್ನು ಇನ್ನೊಬ್ಬನ ಜೀವ ಉಳಿಸಲು ಉಪಯೋಗಿಸುವುದು. ಯಾವುದೇ ವ್ಯಕ್ತಿ ಇನ್ನೊಬ್ಬರ ಜೀವ ಉಳಿಸಲು ತನ್ನ ರಕ್ತವನ್ನು ಸ್ವಯಂ ಪ್ರೇರಿತವಾಗಿ ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಕೊಡುವುದಕ್ಕೆ “ರಕ್ತದಾನ” ಎನ್ನುವರು. ರಕ್ತಕ್ಕೆ

ಜೂನ್ 14 – “ಇಂದು ವಿಶ್ವ ರಕ್ತದಾನಿಗಳ ದಿನ” ಡಾ|| ಮುರಲೀ ಮೋಹನ್ ಚೂಂತಾರುರವರ ಲೇಖನ Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ರಂಜಾನ್ ಉಪವಾಸ ಮತ್ತು ಆರೋಗ್ಯದ ಕಾಳಜಿ – ಡಾ|| ಮುರಲೀ ಮೋಹನ್ ಚೂಂತಾರುರವರ ಲೇಖನ

(ನ್ಯೂಸ್ ಕಡಬ) newskadaba.com ವಿಶೇಷ ಲೇಖನ: ಪ್ರತಿ ವರ್ಷ ಪವಿತ್ರ ಮಾಸವಾದ ರಂಜಾನ್ ತಿಂಗಳಲ್ಲಿ ಮುಸ್ಲಿಂ ಸಮುದಾಯದ ನಮ್ಮ ಸಹೋದರ ಸಹೋದರಿಯರು ಬಹಳ ಶ್ರದ್ಧೆ ಮತ್ತು ಭಕ್ತಿಯಿಂದ ಉಪವಾಸ ಮಾಡುತ್ತಾರೆ. ಸೂರ್ಯೋದಯವಾಗುವುದಕ್ಕೆ ಮೊದಲೇ ಆಹಾರ ಸೇವಿಸಿ ಬಳಿಕ 12 ರಿಂದ 14 ಗಂಟೆಗಳ ಕಾಲ ನೀರು ಕೂಡ ಸೇವಿಸದೆ ಸೂಯಾಸ್ತವಾದ ಬಳಿಕವೇ ಆಹಾರ ಸೇವಿಸುತ್ತಾರೆ, ಹಾಗಾಗಿ ಒಂದು ಊಟಕ್ಕೂ ಮತ್ತೊಂದು ಊಟಕ್ಕೂ 12 ರಿಂದ 14 ಗಂಟೆಗಳ ಬಹಳ ಅಂತರವಿರುತ್ತದೆ. ಈ ಸಮಯದ ಅಂತರ ಜಾಸ್ತಿ ಇರುವ ಕಾರಣ

ರಂಜಾನ್ ಉಪವಾಸ ಮತ್ತು ಆರೋಗ್ಯದ ಕಾಳಜಿ – ಡಾ|| ಮುರಲೀ ಮೋಹನ್ ಚೂಂತಾರುರವರ ಲೇಖನ Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಭುವನೇಶ್ವರಿ ಹೆಗಡೆ ಎಂಬ ನಗೆಬುಗ್ಗೆ

(ನ್ಯೂಸ್ ಕಡಬ) newskadaba.com ವಿಶೇಷ ಲೇಖನ, ಜೂ.05. ನಮ್ಮ ಮನಸ್ಸಿನ ಸ್ಥಿತಿಯನ್ನು ಹಾವಭಾವಗಳ ಮೂಲಕ ಒಂದು ಮಿತಿಯಲ್ಲಿ ಹೊರಗೆಡಬಹುದಾದರೂ, ಅದರ ನೈಜ ಅಭಿವ್ಯಕ್ತಿಯಾಗುವುದು ನಗೆಯಲ್ಲಿಯೇ ನಗಬೇಕು ಎಂದಾಗ ನಗಲಿಕ್ಕೆ ಆಗದಿದ್ದರೂ ನಮಗೆ ತಿಳಿಯದಂತೆ ನಮ್ಮ ನಗುವನ್ನು ನಾವೇ ವಿಸ್ಮಯ ಪಡುವ ರೀತಿಯಲ್ಲಿ ತೆರೆದಿಡುವುದು ನಮ್ಮ ದಂತಪಂಕ್ತಿಗಳು ಕೆಲವೊಮ್ಮೆ ಸುಂದರ ದಂತ ಪಂಕ್ತಿಗಳಿದ್ದರೂ ಜನರು ನಗುವುದೇ ಇಲ್ಲ. ಈ ಜಗತ್ತೆ ಹಾಗೆ ಎಲ್ಲವೂ ವ್ಯವಹಾರಿಕವಾಗುತ್ತಿರುವ ಈ ಕಾಲಫಟ್ಟದಲ್ಲಿ ಜನರು ನಗಲೂ ಇಷ್ಟು ಜಿಪುಣರಾಗಿರುತ್ತಾರಲ್ಲ ಎಂದು ನಾನು ಹಲವು ಬಾರಿ

ಭುವನೇಶ್ವರಿ ಹೆಗಡೆ ಎಂಬ ನಗೆಬುಗ್ಗೆ Read More »

ವಿಶೇಷ ಲೇಖನಗಳು

ವಿಶ್ವ ಚಿತ್ತ ವಿಕಲತೆ ದಿನ (ವಿಶ್ವ ಸ್ಕಿಜೋಪ್ರಿನಿಯಾ ದಿನ) – ಮೇ 24

(ನ್ಯೂಸ್ ಕಡಬ) newskadaba.com ಆರೋಗ್ಯ, ಮಾಹಿತಿ, ಜೂ.24. ಪ್ರತಿ ವರ್ಷ ವಿಶ್ವದಾದ್ಯಂತ ಮೇ 24ರಂದು “ವಿಶ್ವ ಚಿತ್ತವಿಕಲತೆ ದಿನ” ಎಂದು ಆಚರಿಸಿ, ಜನರಲ್ಲಿ ಚಿತ್ತವಿಕಲತೆ ಬಗ್ಗೆ ಅರಿವು ಮೂಡಿಸುವ ಪ್ರಯತ್ನ ಮಾಡಲಾಗುತ್ತದೆ. ಆರಂಭಿಕ ಹಂತದಲ್ಲಿ ರೋಗವನ್ನು ಗುರುತಿಸಿ, ಸೂಕ್ತ ಚಿಕಿತ್ಸೆಯನ್ನು ನೀಡಿ ರೋಗಿಗೆ ಮತ್ತು ರೋಗಿಯ ಕುಟುಂಬದವರಿಗೆ ಸರಿಯಾದ ಮಾರ್ಗದರ್ಶನವನ್ನು ಸಕಾಲದಲ್ಲಿ ನೀಡಿದ್ದಲ್ಲಿ ಖಂಡಿತವಾಗಿಯೂ ಚಿತ್ತವಿಕಲತೆ ಉಳ್ಳವರು ಎಲ್ಲರಂತೆ ಸುಖ ಜೀವನ ನಡೆಸಿ ಸಮಾಜದ ಒಳಿತಿಗೆ ಸರ್ವತೋಮುಖ ಸಹಕಾರ ನೀಡಬಲ್ಲದು ಎಂಬ ಸಂದೇಶವನ್ನು ಸಮಾಜದ ಎಲ್ಲ ಸ್ತರದ

ವಿಶ್ವ ಚಿತ್ತ ವಿಕಲತೆ ದಿನ (ವಿಶ್ವ ಸ್ಕಿಜೋಪ್ರಿನಿಯಾ ದಿನ) – ಮೇ 24 Read More »

ಆರೋಗ್ಯ ಮಾಹಿತಿ

ಥಾಲೆಸೇಮಿಯಾ – ಡಾ| ಮುರಲೀ ಮೋಹನ್ ಚೂಂತಾರುರವರ ಲೇಖನ

(ನ್ಯೂಸ್ ಕಡಬ) newskadaba.com ಆರೋಗ್ಯ, ಜೂ.6. ಥಾಲೆಸೇಮಿಯಾ ಎಂಬ ರೋಗ ರಕ್ತ ಸಂಬಂಧಿ ವಂಶವಾಹಕ ಖಾಯಿಲೆಯಾಗಿದ್ದು, ರೋಗಿಗಳಲ್ಲಿ ರಕ್ತದಲ್ಲಿರುವ ಆಮ್ಲಜನಕವನ್ನು ಜೀವಕೋಶಗಳಿಗೆ ತಲುಪಿಸುವ ‘ಹಿಮೋಗ್ಲೋಬಿನ್’ ಎಂಬ ಪ್ರೋಟಿನ್ ಸರಿಯಾಗಿ ಕಾರ್ಯನಿರ್ವವಹಿಸುದಿಲ್ಲ. ಈ ಹಿಮೋಗ್ಲೋಬಿನ್ನ ರಚನೆಯಲ್ಲಿ ಉಂಟಾಗುವ ದೋಷದಿಂದಾಗಿ ಅಸಹಜವಾದ ಹಿಮೋಗ್ಲೋಬಿನ್ ತನ್ನ ಕಾರ್ಯಕ್ಷಮತೆಯನ್ನು ಕಳೆದುಕೊಂಡು ರೋಗಲಕ್ಷಣಗಳಿಗೆ ಕಾರಣವಾಗುತ್ತದೆ. ಈ ಕಾರಣದಿಂದಲೇ ಈ ಖಾಯಿಲೆಯಿಂದ ಬಳಲುತ್ತಿರುವವರು ರಕ್ತಹೀನತೆಯಿಂದ ಬಳಲುತ್ತಾರೆ. ತಂದೆ ತಾಯಿಯರಿಂದ ಜನ್ಮಜಾತವಾಗಿ ಬಳುವಳಿಯಾಗಿ ಬರುವ ಈ ಖಾಯಿಲೆ ಪುರುಷ ಮತ್ತು ಮಹಿಳೆಯಲ್ಲಿ ಸಮಾನವಾಗಿ ಕಂಡು ಬರುತ್ತದೆ. ಆಲ್ಫಾ

ಥಾಲೆಸೇಮಿಯಾ – ಡಾ| ಮುರಲೀ ಮೋಹನ್ ಚೂಂತಾರುರವರ ಲೇಖನ Read More »

ವಿಶೇಷ ಲೇಖನಗಳು
Scroll to Top