ಕ್ರೀಡಾ ನ್ಯೂಸ್

ಇಂದಿನಿಂದ ಪ್ರೊ ಕಬಡ್ಡಿ ಲೀಗ್‌ ಶುರು; ಉದ್ಘಾಟನಾ ಪಂದ್ಯದಲ್ಲಿ ಟೈಟಾನ್ಸ್‌ಗೆ ತಮಿಳ್ ತಲೈವಾಸ್ ಚಾಲೆಂಜ್

(ನ್ಯೂಸ್‌ ಕಡಬ) newskadaba.com ವಿಶಾಖಪಟ್ಟಣಂ, ಆ. 29. ಪ್ರೊ ಕಬಡ್ಡಿ ಲೀಗ್‌ ನ 12ನೇ ಆವೃತ್ತಿಗೆ ವಿಶಾಖಪಟ್ಟಣಂ ನ ವಿಶ್ವನಾಥ ಸ್ಪೋರ್ಟ್ಸ್‌ ಕ್ಲಬ್‌ನಲ್ಲಿ ಇಂದು ಚಾಲನೆ ದೊರೆಯಲಿದೆ.   7 ವರ್ಷಗಳ ಬಳಿಕ ನಗರದಲ್ಲಿ ಪಿಕೆಎಲ್‌ ನಡೆಯಲಿದೆ. ಈ ಸಲವೂ 12 ತಂಡಗಳು ಪ್ರಶಸ್ತಿಗಾಗಿ ಸೆಣಸಾಡಲಿದ್ದು, ಕೆಲ ಬದಲಾವಣೆಯೊಂದಿಗೆ ಈ ಟೂರ್ನಿ ನಡೆಯಲಿದೆ. ಲೀಗ್‌ ಹಂತದಲ್ಲಿ ಈ ಬಾರಿ 108 ಪಂದ್ಯಗಳು ಇರಲಿದ್ದು, ಪ್ಲೇ-ಇನ್‌ನಲ್ಲಿ 2, ಪ್ಲೇ-ಆಫ್‌ನಲ್ಲಿ ಫೈನಲ್‌ ಸೇರಿ 7 ಪಂದ್ಯಗಳು ಇರಲಿವೆ. ಒಟ್ಟಾರೆ 119 […]

ಇಂದಿನಿಂದ ಪ್ರೊ ಕಬಡ್ಡಿ ಲೀಗ್‌ ಶುರು; ಉದ್ಘಾಟನಾ ಪಂದ್ಯದಲ್ಲಿ ಟೈಟಾನ್ಸ್‌ಗೆ ತಮಿಳ್ ತಲೈವಾಸ್ ಚಾಲೆಂಜ್ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಪದಕ ವಿಜೇತರಿಗೆ ಬಹುಮಾನದ ಮೊತ್ತ ಹೆಚ್ಚಳ-ಸಿಎಂ

(ನ್ಯೂಸ್‌ ಕಡಬ) newskadaba.com ಬೆಂಗಳೂರು, ಆ. 29. ಕ್ರೀಡಾಕೂಟಗಳ ಪದಕ ವಿಜೇತರಿಗೆ ನಗದು ಪುರಸ್ಕಾರವನ್ನು ಹೆಚ್ಚಿಸಿ, ಚಿನ್ನದ ಪದಕ ವಿಜೇತರಿಗೆ 7 ಲಕ್ಷ ರೂ, ಬೆಳ್ಳಿ ಪದಕ ವಿಜೇತರಿಗೆ 5 ಲಕ್ಷ ರೂ. ಹಾಗೂ ಕಂಚಿನ ಪದಕ ವಿಜೇತರಿಗೆ 3 ಲಕ್ಷ ರೂ. ನೀಡಲು ಸರ್ಕಾರ ತೀರ್ಮಾನಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಆಯೋಜಿಸಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, 38ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಪದಕ

ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಪದಕ ವಿಜೇತರಿಗೆ ಬಹುಮಾನದ ಮೊತ್ತ ಹೆಚ್ಚಳ-ಸಿಎಂ Read More »

ಕರ್ನಾಟಕ, ಕ್ರೀಡಾ ನ್ಯೂಸ್

Asia Cup 2025: ಏಷ್ಯಾಕಪ್‌ಗೆ 7 ತಂಡಗಳು ಪ್ರಕಟ

(ನ್ಯೂಸ್‌ ಕಡಬ) newskadaba.com, ಆ.29: ಯುಎಇಯಲ್ಲಿ ಸೆ.9ರಂದು ಆರಂಭವಾಗಲಿರುವ ಟಿ20 ಏಷ್ಯಾಕಪ್‌ಗಾಗಿ ಈವರೆಗೆ 7 ತಂಡಗಳನ್ನು ಘೋಷಿಸಲಾಗಿದೆ. ಭಾರತ, ಶ್ರೀಲಂಕಾ, ಪಾಕಿಸ್ತಾನ, ಹಾಂಗ್‌ಕಾಂಗ್‌, ಬಾಂಗ್ಲಾದೇಶ, ಯುಎಇ, ಓಮನ್‌ ಹಾಗೂ ಅಫ್ಘಾನಿಸ್ತಾನ ಸೇರಿದಂತೆ ಒಟ್ಟು 8 ತಂಡಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿವೆ. ಈ ಪೈಕಿ ಯುಎಇ ಹೊರತುಪಡಿಸಿ ಎಲ್ಲಾ ತಂಡಗಳನ್ನು ಘೋಷಣೆ ಮಾಡಲಾಗಿದೆ. ಪಂದ್ಯಾವಳಿಯಲ್ಲಿ ಆಡಲಿರುವ 8 ತಂಡಗಳನ್ನು ತಲಾ 4 ತಂಡಗಳ 2 ಗುಂಪುಗಳಾಗಿ ವಿಂಗಡಿಸಲಾಗಿದೆ. ಈ ಪೈಕಿ ಯುಎಇ, ಭಾರತ, ಪಾಕಿಸ್ತಾನ ಹಾಗೂ ಓಮನ್‌ ಗ್ರೂಪ್‌

Asia Cup 2025: ಏಷ್ಯಾಕಪ್‌ಗೆ 7 ತಂಡಗಳು ಪ್ರಕಟ Read More »

ಕ್ರೀಡಾ ನ್ಯೂಸ್

ಐಪಿಎಲ್‌ಗೆ ಗುಡ್ ಬೈ ಹೇಳಿದ ರವಿಚಂದ್ರನ್ ಅಶ್ವಿನ್..!

(ನ್ಯೂಸ್ ಕಡಬ) newskadaba.com ಆ. 28. ಕಳೆದ ವರ್ಷವಷ್ಟೇ ಅಂತರಾಷ್ಟ್ರೀಯ ಕ್ರಿಕೆಟ್‌ ಗೆ ವಿದಾಯ ಹೇಳಿದ್ದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ತಮ್ಮ ಇಂಡಿಯನ್ ಪ್ರೀಮಿಯರ್ ಲೀಗ್ ವೃತ್ತಿಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಐಪಿಎಲ್‌ಗೆ ನಿವೃತ್ತಿ ಘೋಷಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, “ಪ್ರತಿಯೊಂದು ಅಂತ್ಯಕ್ಕೂ ಹೊಸ ಆರಂಭ ಇರುತ್ತದೆ. ಐಪಿಎಲ್ ಕ್ರಿಕೆಟಿಗನಾಗಿ ನನ್ನ ಸಮಯ ಇಂದು ಕೊನೆಗೊಳ್ಳುತ್ತದೆ, ಆದರೆ ವಿವಿಧ ಲೀಗ್‌ಗಳ ಸುತ್ತಲಿನ ಆಟದ ಅನ್ವೇಷಣೆ ಇಂದಿನಿಂದ ಪ್ರಾರಂಭವಾಗುತ್ತಿದೆ. ಈವರೆಗಿನ ಅದ್ಭುತ ನೆನಪುಗಳು ಮತ್ತು ಸಂಬಂಧಗಳಿಗಾಗಿ

ಐಪಿಎಲ್‌ಗೆ ಗುಡ್ ಬೈ ಹೇಳಿದ ರವಿಚಂದ್ರನ್ ಅಶ್ವಿನ್..! Read More »

ಕ್ರೀಡಾ ನ್ಯೂಸ್

ತಾಲೂಕು ಮಟ್ಟದ ಚೆಸ್ ಪಂದ್ಯಾಟ- ಕೊಣಾಜೆ ಹಿ.ಪ್ರಾ.ಶಾಲೆಯ ವಿದ್ಯಾರ್ಥಿನಿ ತೀರ್ಥ ಕೆ. ಪ್ರಥಮ

(ನ್ಯೂಸ್ ಕಡಬ) newskadaba.com ಆ. 28. ವಿದ್ಯಾರಶ್ಮಿ ವಿದ್ಯಾಲಯ ಸವಣೂರಿನಲ್ಲಿ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ತಾಲ್ಲೂಕು ಮಟ್ಟದ 14ರ ವಯೋಮಾನದ ಬಾಲಕಿಯರ ಚೆಸ್ ಪಂದ್ಯಾಟದಲ್ಲಿ ಕಡ್ಯ ಕೊಣಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ತೀರ್ಥ ಕೆ ಇವಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕೆ ಆಯ್ಕೆಯಾಗಿರುತ್ತಾಳೆ. ಇವಳು ಕೊಣಾಜೆ ರಾಮಣ್ಣ ಆಚಾರಿ ಮತ್ತು ಪ್ರೇಮಲತಾ ದಂಪತಿ ಪುತ್ರಿ.

ತಾಲೂಕು ಮಟ್ಟದ ಚೆಸ್ ಪಂದ್ಯಾಟ- ಕೊಣಾಜೆ ಹಿ.ಪ್ರಾ.ಶಾಲೆಯ ವಿದ್ಯಾರ್ಥಿನಿ ತೀರ್ಥ ಕೆ. ಪ್ರಥಮ Read More »

ಕ್ರೀಡಾ ನ್ಯೂಸ್

ಕರ್ನಾಟಕ ಮಹಿಳಾ ಲೀಗ್ 2025-26 ರ ಶೀರ್ಷಿಕೆ ಪ್ರಾಯೋಜಕರಾಗಿ ಬಿ.ಎಲ್.ಕೆ

(ನ್ಯೂಸ್‌ ಕಡಬ) newskadaba.com, ಆ.28: ಬೆಂಗಳೂರು: ಕೌಶಲ್ಯ ಮತ್ತು ಚಾಂಪಿಯನ್‌ಗಳ ಚೈತನ್ಯದ ಪ್ರದರ್ಶನದೊಂದಿಗೆ ಕರ್ನಾಟಕ ಮಹಿಳಾ ಲೀಗ್ (KWL) 2025–26 ಮುಕ್ತಾಯವಾಯಿತು. ಬಿ ಎಲ್ ಕಶ್ಯಪ್ & ಸನ್ಸ್ ಲಿಮಿಟೆಡ್ (BLK) ಶೀರ್ಷಿಕೆ ಪ್ರಾಯೋಜಕ ರಾಗಿದ್ದರು. ಪ್ರಸಕ್ತ ವರ್ಷವು ಕರ್ನಾಟಕದಲ್ಲಿ ಮಹಿಳಾ ಫುಟ್‌ಬಾಲ್‌ನ ಆರಂಭಕ್ಕೆ ನಾಂದಿ ಹಾಡಿದ್ದಲ್ಲದೇ ಹೊಸ ಪೀಳಿಗೆಯ ಕ್ರೀಡಾಪಟುಗಳು ತಮ್ಮ ಕ್ರೀಡಾ ಕನಸು ಗಳನ್ನು ಮುಂದುವರಿಸಲು ಸ್ಫೂರ್ತಿ ನೀಡಿತು. ಈ ಹಿಂದೆ IWL ವಿಜೇತರಾಗಿದ್ದ ಕಿಕ್‌ಸ್ಟಾರ್ಟ್ FC 7 ನೇ ಬಾರಿಗೆ ಚಾಂಪಿಯನ್ಸ್ ಪಟ್ಟ ಅಲಂಕರಿಸಿತು,

ಕರ್ನಾಟಕ ಮಹಿಳಾ ಲೀಗ್ 2025-26 ರ ಶೀರ್ಷಿಕೆ ಪ್ರಾಯೋಜಕರಾಗಿ ಬಿ.ಎಲ್.ಕೆ Read More »

ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

Duleep trophy 2025: ರಿಯಾನ್‌ ಪರಾಗ್‌ಗೆ ಒಲಿದ ಕ್ಯಾಪ್ಟನ್‌ ಪಟ್ಟ

(ನ್ಯೂಸ್‌ ಕಡಬ) newskadaba.com, ಆ.28:‌‌ ದುಲೀಪ್‌ ಟ್ರೋಫಿ ಟೆಸ್‌ ಟೂರ್ನಿ ಇಂದಿನಿಂದ ಆರಂಭವಾಗಲಿದೆ. ಬೆಂಗಳೂರಿನ ಬಿಸಿಸಿಐ ಸೆಂಟರ್‌ ಆಫ್‌ ಎಕ್ಸಲೆನ್ಸ್‌ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಪಂದ್ಯಲ್ಲಿ ಉತ್ತರ ವಲಯ ಮತ್ತು ಪೂರ್ವ ವಲಯ ತಂಡಗಳು ಮುಖಾಮುಖಿಯಾಗಿದೆ. ಆದರೆ, ಈ ಪಂದ್ಯದಿಂದ ಪೂರ್ವ ವಲಯ ತಂಡದ ನಾಯಕ ಅಭಿಮನ್ಯು ಈಶ್ವರನ್‌ ಹೊರಗುಳಿದಿದ್ದಾರೆ. ಇದಕ್ಕೂ ಮೊದಲು ಪೂರ್ವ ವಲಯ ತಂಡದ ನಾಯಕನಾಗಿ ಇಶಾನ್‌ ಕಿಶನ್‌ ಆಯ್ಕೆಯಾಗಿದ್ದರು. ಆದರೆ, ಗಾಯದ ಸಮಸ್ಯೆಯಿಂದ ಇಶಾನ್‌ ಕಿಶನ್‌ ಟೂರ್ನಿಯಿಂದ ಹೊರಗುಳಿದಿದ್ದರು. ಹಾಗಾಗಿ ಅಭಿಮನ್ಯು ಈಶ್ವರನ್‌

Duleep trophy 2025: ರಿಯಾನ್‌ ಪರಾಗ್‌ಗೆ ಒಲಿದ ಕ್ಯಾಪ್ಟನ್‌ ಪಟ್ಟ Read More »

ಕ್ರೀಡಾ ನ್ಯೂಸ್

“ನಿಮ್ಮೊಂದಿಗೆ ನಾವಿದ್ದೇವೆ”- 3 ತಿಂಗಳ ಬಳಿಕ ಭಾವುಕ ಪೋಸ್ಟ್ ಹಂಚಿಕೊಂಡ RCB

(ನ್ಯೂಸ್ ಕಡಬ) newskadaba.com ಆ. 28. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ 3 ತಿಂಗಳ ಕಳೆದಿದ್ದು, ಇದೀಗ ಆರ್ ಸಿಬಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದನ್ನು ಹರಿಬಿಟ್ಟಿದೆ..   ಆರ್ ಸಿಬಿ ಟ್ವೀಟರ್ ಖಾತೆಯಲ್ಲಿ 3 ತಿಂಗಳ ಬಳಿಕ ಪೋಸ್ಟ್ ಹಂಚಿಕೊಂಡಿದ್ದು, ನಾವು ಪೋಸ್ಟ್ ಮಾಡಿ ಸುಮಾರು ಮೂರು ತಿಂಗಳು ಕಾಲ ಕಳೆದಿದೆ. ನಮ್ಮ ಮೌನ, ಖಾಲಿತನದಿಂದಷ್ಟೇ ಅಲ್ಲ, ದುಃಖದಿಂದ ತುಂಬಿದ ತೀವ್ರವಾದ ಮೌನ. ಈ ಮಾಧ್ಯಮದ ಮುಖಾಂತರ ನೀವೆಲ್ಲಾ ಸಂತೋಷದಿಂದ ಸಂಭ್ರಮಿಸುವ

“ನಿಮ್ಮೊಂದಿಗೆ ನಾವಿದ್ದೇವೆ”- 3 ತಿಂಗಳ ಬಳಿಕ ಭಾವುಕ ಪೋಸ್ಟ್ ಹಂಚಿಕೊಂಡ RCB Read More »

ಕ್ರೀಡಾ ನ್ಯೂಸ್

ನಾವು ಸದಾ ನಿಮ್ಮೊಂದಿಗಿದ್ದೇವೆ: RCB ಭಾವುಕ ಪೋಸ್ಟ್‌

(ನ್ಯೂಸ್‌ ಕಡಬ) newskadaba.com, ಆ.28:‌‌ ಬೆಂಗಳೂರಿನ ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣದಿಂದ ನೋವು ಅನುಭವಿಸಿದ್ದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಆಡಳಿತ ಮಂಡಳಿ ಈಗ ಅಭಿಮಾನಿಗಳಿಗಾಗಿ ಕೇರ್‌ ಸೆಂಟರ್‌ ತೆರೆಯಲು ಆರಂಭಿಸಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಭಾವುಕ ಪೋಸ್ಟ್‌ವೊಂದನ್ನು ಮಾಡಿರುವ ಆರ್‌ಸಿಬಿ, ನಾವು ಪೋಸ್ಟ್‌ ಮಾಡಿ ಸುಮಾರು ಮೂರು ತಿಂಗಳಕಾಲ ಕಳೆದಿದೆ. ನಮ್ಮ ಮೌನ, ಖಾಲಿತನದಿಂದಷ್ಟೇ ಅಲ್ಲ, ದುಃಖದಿಂದ ತುಂಬಿದ ತೀವ್ರವಾದ ಮೌನ. ಈ ಮಾಧ್ಯಮದ ಮುಖಾಂತರ ನೀವೆಲ್ಲಾ ಸಂತೋಷದಿಂದ ಸಂಭ್ರಮಿಸುವ ವಿಷಯಗಳನ್ನು ಮತ್ತು ಕ್ಷಣಗಳನ್ನು ಹಂಚಿಕೊಳ್ಳುತ್ತಿದ್ದೆವು. ಆದರೆ, ಜೂ.4ರ

ನಾವು ಸದಾ ನಿಮ್ಮೊಂದಿಗಿದ್ದೇವೆ: RCB ಭಾವುಕ ಪೋಸ್ಟ್‌ Read More »

ಕ್ರೀಡಾ ನ್ಯೂಸ್

ಮುಂದಿನ ಟಿ20 ವಿಶ್ವಕಪ್‌ ಭಾರತ ತಂಡ ಗೆಲ್ಲುವುದು ಅನುಮಾನವೆಂದ ಕೆ ಶ್ರೀಕಾಂತ್‌

(ನ್ಯೂಸ್‌ ಕಡಬ) newskadaba.com ಆ. 28. ಮುಂಬರುವ 2025ರ ಏಷ್ಯಾ ಕಪ್‌ (Asia Cup 2025) ಟೂರ್ನಿಗೆ ಅಜಿತ್‌ ಅಗರ್ಕರ್‌ ನೇತೃತ್ವದ ಆಯ್ಕೆ ಸಮಿತಿಯು ಸೂರ್ಯಕುಮಾರ್‌ ನಾಯಕತ್ವದಲ್ಲಿ 15 ಸದಸ್ಯರನ್ನೊಳಗೊಂಡ ಭಾರತ ತಂಡವನ್ನು ಆಯ್ಕೆ ಮಾಡಿದ್ದು, ಬ್ಯಾಟಿಂಗ್‌, ಬೌಲಿಂಗ್‌ ಮತ್ತು ಆಲ್‌ರೌಂಡರ್‌ ವಿಭಾಗದಲ್ಲಿ ತಂಡ ಬಲಿಷ್ಠವಾಗಿದೆ ಎನ್ನಲಾಗಿದೆ.   ಅಗ್ರ ಕ್ರಮಾಂಕದ ಬ್ಯಾಟಿಂಗ್‌ ಗೊಂದಲ ಹೊರತುಪಡಿಸಿ ಇನ್ನೆಲ್ಲಾ ವಿಭಾಗದಲ್ಲೂ ತಂಡದ ಆಯ್ಕೆ ಅತ್ಯುತ್ತಮವಾಗಿದೆ. ಮುಂಬರುವ ಟಿ-20 ವಿಶ್ವಕಪ್‌ಗೆ ಕೆಲವು ಸಣ್ಣಪುಟ್ಟ ಬದಲಾವಣೆಗಳ ಅಗತ್ಯವಿದ್ದು, ಅದನ್ನು ಹೊರತುಪಡಿಸಿದರೆ ಆಯ್ಕೆ

ಮುಂದಿನ ಟಿ20 ವಿಶ್ವಕಪ್‌ ಭಾರತ ತಂಡ ಗೆಲ್ಲುವುದು ಅನುಮಾನವೆಂದ ಕೆ ಶ್ರೀಕಾಂತ್‌ Read More »

ಕ್ರೀಡಾ ನ್ಯೂಸ್
Scroll to Top