ಕ್ರೀಡಾ ನ್ಯೂಸ್

IPL 2026: ಕೆಎಲ್‌ ರಾಹುಲ್‌ ಖರೀದಿಗೆ ಮುಂದಾದ ಕೋಲ್ಕತ್ತಾ..!

(ನ್ಯೂಸ್‌ ಕಡಬ) newskadaba.com, ಆ.28:‌‌ ಮುಂದಿನ ಸೀಸನ್‌ಗಾಗಿ ಕೋಲ್ಕತ್ತಾ ನೈಟ್‌ ರೈಡರ್ಸ್‌ ಫ್ರಾಂಚೈಸಿ ಹೊಸ ನಾಯಕನ ಹುಡುಕಾಟದಲ್ಲಿದೆ. ಹಾಗಾಗಿ ಕೋಲ್ಕತ್ತಾ ಕೆಎಲ್‌ ರಾಹುಲ್‌ ಅವರನ್ನು ಟ್ರೇಡ್‌ ಮಾಡಿಕೊಳ್ಳಲು ಡೆಲ್ಲಿ ಕ್ಯಾಪಿಟಲ್ಸ್‌ ಜೊತೆ ಮಾತುಕತೆ ಮುಂದುವರೆಸಿದೆ ಎಂದು ವರದಿಯಾಗಿದೆ. ಕಳೆದ ಸೀಸನ್‌ನಲ್ಲಿ ಅಂಜಿಕ್ಯ ರಹಾನೆ ಮುಂದಾಳತ್ವದಲ್ಲಿ ಕಣಕ್ಕಿಳಿದಿದ್ದ ಕೆಕೆಆರ್‌ ನಿರೀಕ್ಷಿತವಾದ ಪ್ರದರ್ಶನ ನೀಡಿರಲಿಲ್ಲ. ಹಾಗಾಗಿ ಮುಂದಿನ ಐಪಿಎಲ್‌ ಹರಾಜಿಗೂ ಮುನ್ನ ಕೆಲ ಆಟಗಾರರನ್ನು ತಂಡದಿಂದ ಕೈಬಿಡಲು ತೀರ್ಮಾನಿಸಿದೆ. ಮುಂದಿನ ಸೀಸನ್‌ಗೆ ಕೆಕೆಆರ್‌ ತಂಡಕ್ಕೆ ಉತ್ತಮ ನಾಯಕನ ಅವಶ್ಯಕತೆ ಇದೆ. […]

IPL 2026: ಕೆಎಲ್‌ ರಾಹುಲ್‌ ಖರೀದಿಗೆ ಮುಂದಾದ ಕೋಲ್ಕತ್ತಾ..! Read More »

ಕ್ರೀಡಾ ನ್ಯೂಸ್

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ- ಸರಸ್ವತೀ ವಿದ್ಯಾಲಯ ವಿದ್ಯಾರ್ಥಿಗಳಿಗೆ ದ್ವಿತೀಯ ಸ್ಥಾನ

(ನ್ಯೂಸ್ ಕಡಬ) newskadaba.com ಕಡಬ, ಆ. 28. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಮಂಗಳೂರಿನ ಪಿ.ಎಂ.ಶ್ರೀ.ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಉಚ್ಚಿಲದಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ 17ರ ವಯೋಮಾನದ -35 ಕೆ.ಜಿ ಹುಡುಗರ ವಿಭಾಗದಲ್ಲಿ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ 9ನೇ ತರಗತಿಯ ಲೋಹಿತ್ ಕುಮಾರ್ ಹಾಗೂ -45ಕೆ.ಜಿ ವಿಭಾಗದಲ್ಲಿ 10ನೇ ತರಗತಿಯ ಚಿಂತನ್.ಕೆ. ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ಇವರಿಗೆ ಕರಾಟೆ ಶಿಕ್ಷಕರಾದ ಶ್ರೀ ಯಾದವ ಬೀರಂತಡ್ಕ ಹಾಗೂ ಸಂಸ್ಥೆಯ ದೈಹಿಕ

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ- ಸರಸ್ವತೀ ವಿದ್ಯಾಲಯ ವಿದ್ಯಾರ್ಥಿಗಳಿಗೆ ದ್ವಿತೀಯ ಸ್ಥಾನ Read More »

ಕ್ರೀಡಾ ನ್ಯೂಸ್

ಐಪಿಎಲ್‌ಗೆ ರವಿಚಂದ್ರನ್‌ಅಶ್ವಿನ್‌ ಗುಡ್‌ಬೈ

(ನ್ಯೂಸ್‌ ಕಡಬ) newskadaba.com, ಆ.27: ಟೀಂ ಇಂಡಿಯಾದ ಲೆಜೆಂಡ್‌ ಸ್ಪಿನ್ನರ್‌ ರವಿಚಂದ್ರನ್‌ ಅಶ್ವಿನ್‌ ಇಂಡಿಯನ್‌ ಪ್ರೀಮಿಯರ್‌ ಲೀಗ್(ಐಪಿಎಲ್‌)ಗೆ ನಿವೃತ್ತಿ ಘೋಷಿಸಿದ್ದಾರೆ. ಅಶ್ವಿನ್‌ ಕಳೆದ ವರ್ಷ ಅಂತರಾಷ್ಟ್ರೀಯ ಕ್ರಿಕೆಟ್‌ಗ್‌ ವಿದಾಯ ಹೇಳಿ ಐಪಿಎಲ್‌ನಲ್ಲಿ ಮುಂದುವರಿದಿದ್ದರು. ಇದೀಗ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ಗುಡ್‌ ಬೈ ಹೇಳಿದ್ದಾರೆ. ಕಳೆದ ಸೀಸನ್‌ನಲ್ಲಿ ಅಶ್ವಿನ್‌ ಅವರು ಚೆನ್ನೈ ಸೂಪರ್‌ ಕಿಂಗ್ಸ್‌ ಪರ ಕಣಕ್ಕಿಳಿದಿದ್ದರು. ಈ ವೇಳೆ ಅವರು 9 ಪಂದ್ಯಗಳಲ್ಲಿ ಬೌಲಿಂಗ್‌ ಮಾಡಿದ್ದು, 186 ಎಸೆತಗಳಲ್ಲಿ 283 ರನ್‌ ಬಿಟ್ಟು ಕೊಟ್ಟಿದ್ದರು. ಈ ನಡುವೆ

ಐಪಿಎಲ್‌ಗೆ ರವಿಚಂದ್ರನ್‌ಅಶ್ವಿನ್‌ ಗುಡ್‌ಬೈ Read More »

ಕ್ರೀಡಾ ನ್ಯೂಸ್

ಆಸ್ಟ್ರೇಲಿಯಾ ವಿರುದ್ದದ ಸರಣಿಯಿಂದ ಮೂವರು ಆಟಗಾರರು ಔಟ್‌..!

(ನ್ಯೂಸ್‌ ಕಡಬ) newskadaba.com, ಆ.27:‌‌ ಆಸ್ಟ್ರೇಲಿಯಾ–ನ್ಯೂಝಿಲೆಂಡ್‌ ನಡುವಿನ ಟಿ20 ಸರಣಿಯು ಅ.1ರಿಂ ಆರಂಭವಾಗಲಿದೆ. ನ್ಯೂಝಿಲೆಂಡ್‌ನ ಮೂವರು ಆಟಗಾರರು ಈ ಸರಣಿಯಿಂದ ಹೊರಬಿದ್ದಿದ್ದಾರೆ. ತಂಡದ ಪ್ರಮುಖ ವೇಗಿ ವಿಲಿಯಂ ಒರೋಕ್‌ ಬೆನ್ನು ನೋವಿನಿಂದ ಬಳಲುತ್ತಿದ್ದು, ಮೂರು ವಾರಗಳ ಕಾಲ ಕ್ರಿಕೆಟ್‌ ಅಂಗಳದಿಂದ ದೂರ ಉಳಿಯಲಿದ್ದಾರೆ. ಆರಂಭಿಕ ಆಟಗಾರ ಫಿನ್‌ ಅಲೆನ್‌ ಅವರ ಬಲಗಾಲಿಗೆ ಗಾಯವಾಗಿದ್ದು, ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಕಾರಣದಿಂದ ಅವರು ಆಸ್ಟ್ರೇಲಿಯಾ ವಿರುದ್ದದ ಸರಣಿಗೆ ಅಲಭ್ಯರಾಗಿದ್ದಾರೆ. ಆಲ್‌ರೌಂಡರ್‌ ಗ್ಲೆನ್‌ ಫಿಲಿಪ್ಸ್‌ ಅವರು ತೊಡೆಸಂದು ನೋವಿನ ಸಮಸ್ಯೆಯಿಂದ

ಆಸ್ಟ್ರೇಲಿಯಾ ವಿರುದ್ದದ ಸರಣಿಯಿಂದ ಮೂವರು ಆಟಗಾರರು ಔಟ್‌..! Read More »

ಕ್ರೀಡಾ ನ್ಯೂಸ್

ಏಷ್ಯಾಕಪ್‌ಗೆ 6 ತಂಡಗಳು ಪ್ರಕಟ

(ನ್ಯೂಸ್‌ ಕಡಬ) newskadaba.com, ಆ.26:‌ ಏಷ್ಯಾಕಪ್‌ ಟಿ20 ಟೂರ್ನಿಯು ಸೆ.9ರಿಂದ ಆರಂಭವಾಗಲಿದೆ. ಈ ಪಂದ್ಯ ಯುಎಇನಲ್ಲಿ ನಡೆಯಲಿದ್ದು, ಟೂರ್ನಿಯಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳ ಪೈಕಿ 6 ಟೀಂಗಳ ಫೋಷಣೆಯಾಗಿದೆ. ಅದರಂತೆ ಈ ಬಾರಿಯ ಏಷ್ಯಾಕಪ್‌ನಲ್ಲಿ ಭಾರತ, ಪಾಕಿಸ್ತಾನ, ಅಫ್ಘಾನಿಸ್ತಾನ, ಒಮಾನ್‌ ತಂಡಗಳಲ್ಲಿರುವ ಆಟಗಾರರು ಯಾರೆಲ್ಲಾ ಎಂದು ತಿಳಿಯೋಣ. ಅಫ್ಘಾನಿಸ್ತಾನ್ ತಂಡ: ರಶೀದ್ ಖಾನ್ (ನಾಯಕ), ರಹಮಾನುಲ್ಲಾ ಗುರ್ಬಾಝ್, ಇಬ್ರಾಹಿಂ ಝದ್ರಾನ್, ದರ್ವಿಶ್ ರಸೂಲಿ, ಸೇದಿಕುಲ್ಲಾ ಅಟಲ್, ಅಝ್ಮತುಲ್ಲಾ ಒಮರ್ಝಾಹಿ, ಕರೀಂ ಜನತ್, ಮೊಹಮ್ಮದ್

ಏಷ್ಯಾಕಪ್‌ಗೆ 6 ತಂಡಗಳು ಪ್ರಕಟ Read More »

ಕ್ರೀಡಾ ನ್ಯೂಸ್

ಬೆಂಗಳೂರಿನಲ್ಲಿ ಶೀಘ್ರವೇ ಹೊಸ ಫುಟ್ಬಾಲ್ ಸ್ಟೇಡಿಯಂ-ಹ್ಯಾರಿಸ್

(ನ್ಯೂಸ್‌ ಕಡಬ) newskadaba.com, ಆ.26 ಬೆಂಗಳೂರು: ಕರ್ನಾಟಕ ರಾಜ್ಯ ಫುಟ್ಬಾಲ್‌ ಸಂಸ್ಥೆ(ಕೆಎಸ್‌ಎಫ್‌ಎ)ಗೆ ಶೀಘ್ರದಲ್ಲೇ ಬೆಂಗಳೂರಿನಲ್ಲಿ ಹೊಸ ಫುಟ್ಬಾಲ್ ಕ್ರೀಡಾಂಗಣ ಬರಲಿದೆ ಎಂದು ಕೆಎಸ್‌ಎಫ್‌ಎ ಅಧ್ಯಕ್ಷ, ಶಾಂತಿನಗರ ಶಾಸಕ ಎನ್‌.ಎ.ಹ್ಯಾರಿಸ್‌ ಭರವಸೆ ನೀಡಿದ್ದಾರೆ.ನಗರದಲ್ಲಿ ಈಗಾಗಲೇ ಪಾಳುಬಿದ್ದಂತಿರುವ ಫುಟ್ಬಾಲ್‌ ಕ್ರೀಡಾಂಗಣದ ದುರವಸ್ಥೆ ಬಗ್ಗೆ ಸೋಮವಾರ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಎದುರಾದ ಪ್ರಶ್ನೆಗೆ ಹ್ಯಾರಿಸ್‌ ಉತ್ತರಿಸಿದರು. ‘ಫುಟ್ಬಾಲ್‌ ಕ್ರೀಡಾಂಗಣ ಆದಷ್ಟು ಬೇಗ ಆಗುತ್ತದೆ. ಟೆಂಡರ್‌ ಕೂಡಾ ಆಗಿದೆ. ಸರ್ಕಾರ, ನಾವು ಕೂಡಾ ಪ್ರಯತ್ನಿಸುತ್ತಿದ್ದೇವೆ’ ಎಂದರು. ಕಂಠೀರವ ಕ್ರೀಡಾಂಗಣದಲ್ಲಿ ನಿಗದಿಯಾಗಿದ್ದ ಎಎಫ್‌ಸಿ ಏಷ್ಯನ್‌

ಬೆಂಗಳೂರಿನಲ್ಲಿ ಶೀಘ್ರವೇ ಹೊಸ ಫುಟ್ಬಾಲ್ ಸ್ಟೇಡಿಯಂ-ಹ್ಯಾರಿಸ್ Read More »

ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

IPL 2026: ಆರ್‌ಸಿಬಿಯಿಂದ ಈ ಇಬ್ಬರು ಆಟಗಾರರು ರಿಲೀಸ್‌..!

(ನ್ಯೂಸ್‌ ಕಡಬ) newskadaba.com, ಆ.26: ಈ ಬಾರಿಯ ಐಪಿಎಲ್‌ನಲ್ಲಿ ಆರ್‌ಸಿಬಿ ಪರ 22 ಆಟಗಾರರು ಕಾಣಿಸಿಕೊಂಡಿದ್ದರು. ಈ ಪೈಕಿ ಬಹುತೇಕ ಆಟಗಾರರು ಮುಂದಿನ ಸೀಸನ್‌ನಲ್ಲಿಯೂ ಮುಂದುವರೆಯುವ ಸಾಧ್ಯತೆ ಇದೆ. ಏಕೆಂದರೆ, ಈ ಬಾರಿ ಆರ್‌ಸಿಬಿ ಪರ ಕಣಕ್ಕಿಳಿದ ಬಹುತೇಕ ಆಟಗಾರರು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಹಾಗಾಗಿ, IPL-2026ರ ಮಿನಿ ಹರಾಜಿಗೂ ಮುನ್ನ ಆರ್‌ಸಿಬಿ ಕೆಲವು ಆಟಗಾರರನ್ನು ಮಾತ್ರ ರಿಲೀಸ್‌ ಮಾಡಲಿದೆ. ಐಪಿಎಲ್‌ ನಿಯಮದ ಪ್ರಕಾರ, ಬದಲಿ ಆಟಗಾರನಾಗಿ ಬಂದ ಪ್ಲೇಯರ್ಸ್‌ನ್ನು ಮುಂದಿನ ಸೀಸನ್‌ಗೆ ರಿಟೈನ್‌ ಮಾಡಿಕೊಳ್ಳಬಹುದಾಗಿದೆ.

IPL 2026: ಆರ್‌ಸಿಬಿಯಿಂದ ಈ ಇಬ್ಬರು ಆಟಗಾರರು ರಿಲೀಸ್‌..! Read More »

ಕ್ರೀಡಾ ನ್ಯೂಸ್

ಭಾರತ ಎ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಹಿಟ್‌ಮ್ಯಾನ್..!‌

(ನ್ಯೂಸ್‌ ಕಡಬ) newskadaba.com, ಆ.23:‌‌ ಭಾರತ ಹಾಗೂ ಆಸ್ಟ್ರೇಲಿಯಾ ಎ ತಂಡಗಳ ನಡುವಣ ಏಕದಿನ ಸರಣಿಯು ಆ.19ರಿಂದ ಆರಂಭವಾಗಲಿದ್ದು, ಆಸ್ಟ್ರೇಲಿಯಾದಲ್ಲಿ ನಡೆಯಲಿದೆ. ಈ ಸರಣಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಭಾರತ ಎ ತಂಡದ ಪರ ಕಣಕ್ಕಿಳಿಯಲಿದ್ದಾರೆ ಎಂದು ವರದಿಯಾಗಿದೆ. ಏಕೆಂದರೆ, ಮಾರ್ಚ್‌ನಲ್ಲಿ ನಡೆದ ಚಾಂಪಿಯನ್ಸ್‌ ಟ್ರೋಫಿಯ ಬಳಿಕ ಭಾರತದ ಏಕದಿನ ನಾಯಕ ರೋಹಿತ್‌ ಶರ್ಮಾ ಯಾವುದೇ ಅಂತರಾಷ್ಟ್ರೀಯ ಕ್ರಿಕೆಟ್‌ ಆಡಿಲ್ಲ. ಐಪಿಎಲ್‌ ಬಳಿಕ ಅವರು ಯಾವುದೇ ಪಂದ್ಯದಲ್ಲೂ ಕಾಣಿಸಿಕೊಂಡಿಲ್ಲ. ಮುಂಬರುವ ಸರಣಿಗಾಗಿ ಹಿಟ್‌ ಮ್ಯಾನ್‌

ಭಾರತ ಎ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಹಿಟ್‌ಮ್ಯಾನ್..!‌ Read More »

ಕ್ರೀಡಾ ನ್ಯೂಸ್

ಆನ್‌ಲೈನ್‌ ಗೇಮಿಂಗ್‌ ಮಸೂದೆಗೆ ರಾಷ್ಟ್ರಪತಿ ಅನುಮೋದನೆ

(ನ್ಯೂಸ್‌ ಕಡಬ) newskadaba.com, ಆ.23  ನವದೆಹಲಿ : ರಾಷ್ಟ್ರಪತಿ ದ್ರೌಪದಿ ಮುರ್ಮು ಶುಕ್ರವಾರ ನಡೆದ  ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರವಾಗಿದ್ದ ಆನ್‌ಲೈನ್‌ ಗೇಮ್‌ಗಳನ್ನು ನಿಷೇಧಿಸುವ ಮಸೂದೆಗೆ ಅನುಮೋದಿಸಿದ್ದಾರೆ. ಹಣ ಕಟ್ಟಿ ಆಡಲಾಗುವ ಎಲ್ಲಾ ಆನ್‌ಲೈನ್‌ ಗೇಮ್‌ಗಳನ್ನು ಕಾನೂನು ನಿಷೇಧಿಸುತ್ತದೆ. ಆನ್‌ಲೈನ್‌ ಗೇಮ್‌ ಆಡುವುದಕ್ಕೆ ಅವಕಾಶ ಹಾಗೂ ಪ್ರೋತ್ಸಾಹ ನೀಡುವವರಿಗೆ 3 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 1 ಕೋಟಿಯವರೆಗೆ ದಂಡ ವಿಧಿಸಲಾಗುವುದು ಅಂತಹ ಆಟಗಳ ಕುರಿತು ಜಾಹೀರಾತು ಪ್ರಕಟಿಸಿದರೆ ಎರಡು ವರ್ಷಗಳವರೆಗೆ ಶಿಕ್ಷೆ ಮತ್ತು 50 ಲಕ್ಷ

ಆನ್‌ಲೈನ್‌ ಗೇಮಿಂಗ್‌ ಮಸೂದೆಗೆ ರಾಷ್ಟ್ರಪತಿ ಅನುಮೋದನೆ Read More »

ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕ್ರಿಕೆಟ್‌ಗೆ ವಿದಾಯ ಘೋಷಿಸಿದ ಭಾರತ ಮಹಿಳಾ ತಂಡದ ಗೌಹರ್‌ ಸುಲ್ತಾನ

(ನ್ಯೂಸ್‌ ಕಡಬ) newskadaba.com, ಆ.22: ಭಾರತ ಮಹಿಳಾ ತಂಡದ ಎಡಗೈ ಸ್ಪಿನ್ನರ್‌ ಗೌಹರ್‌ ಸುಲ್ತಾನ ಅವರು ಎಲ್ಲಾ ರೀತಿಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದು, ದೇಶದ ಅತ್ಯುನ್ನತ ಮಟ್ಟದಲ್ಲಿ ಪ್ರತಿನಿಧಿಸುವುದು ಶ್ರೇಷ್ಠ ಗೌರವ ಎಂದು ಹೇಳಿದ್ದಾರೆ. 2008 ರಲ್ಲಿ ಕ್ರಿಕೆಟ್‌ ರಂಗಕ್ಕೆ ಪಾದಾರ್ಪಣೆ ಮಾಡಿದ ನಂತರ 37 ವರ್ಷದ ಸುಲ್ತಾನ ಭಾರತ ಪರ 50 ಏಕದಿನ ಮತ್ತು 37 ಟಿ20 ಪಂದ್ಯಗಳನ್ನು ಆಡಿದ್ದಾರೆ. ಅವರು ಕೊನೆಯದಾಗಿ ಏಪ್ರಿಲ್‌ 2014 ರಲ್ಲಿ ದೇಶವನ್ನು ಪ್ರತಿನಿಧಿಸಿದರು.ಆದಾಗ್ಯೂ, ಸುಲ್ತಾನ 2024 ಮತ್ತು 2025

ಕ್ರಿಕೆಟ್‌ಗೆ ವಿದಾಯ ಘೋಷಿಸಿದ ಭಾರತ ಮಹಿಳಾ ತಂಡದ ಗೌಹರ್‌ ಸುಲ್ತಾನ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top