ಕ್ರೀಡಾ ನ್ಯೂಸ್

ಆ.10 : ಚೆನ್ನಾವರದಲ್ಲಿ 4ನೇ ವರ್ಷದ ಆಟಿದ ಕೂಟ ಕೆಸರ್‌ಡ್ ಒಂಜಿ ದಿನ ವಾಲಿಬಾಲ್ ,ತ್ರೋಬಾಲ್, ಹಗ್ಗಜಗ್ಗಾಟ ಸೇರಿದಂತೆ ವಿವಿಧ ಸ್ಫರ್ಧೆಗಳು

(ನ್ಯೂಸ್‌ ಕಡಬ) newskadaba.com, ಆ.08: ಸವಣೂರು : ಅಭ್ಯುದಯ ಯುವಕ ಮಂಡಲ (ರಿ.) ಚೆನ್ನಾವರ ಪಾಲ್ತಾಡಿ ಇದರ ವತಿಯಿಂದ ಉಳ್ಳಾಕುಲು ಸೇವಾ ಸಮಿತಿ ಚೆನ್ನಾವರ ಇದರ ಸಹಯೋಗದಲ್ಲಿ  4ನೇ ವರ್ಷದ ಆಟಿದ ಕೂಟ-ಕೆಸರ್‌ಡ್ ಒಂಜಿ ದಿನ ಕಾರ್ಯಕ್ರಮ ಆ.10ರಂದು  ಚೆನ್ನಾವರ ಗುತ್ತಿನ ಗದ್ದೆಯಲ್ಲಿ ನಡೆಯಲಿದೆ.   ಚೆನ್ನಾವರ ಉಳ್ಳಾಕುಲು ಸೇವಾ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಶೆಟ್ಟಿ ಚೆನ್ನಾವರಗುತ್ತು ಕಾರ್ಯಕ್ರಮ ಉದ್ಘಾಟಿಸುವರು. ಕ್ರೀಡಾಂಗಣ ಉದ್ಘಾಟನೆಯನ್ನು ಅಬುದಾಭಿ ಇಂಡಿಯನ್ ಸ್ಕೂಲ್, ಅಬುದಾಭಿಯ ದೈಹಿಕ ಶಿಕ್ಷಣ ನಿರ್ದೇಶಕ ದಿನೇಶ್ ಎನ್.ಸುವರ್ಣ ನೆರವೇರಿಸುವರು. […]

ಆ.10 : ಚೆನ್ನಾವರದಲ್ಲಿ 4ನೇ ವರ್ಷದ ಆಟಿದ ಕೂಟ ಕೆಸರ್‌ಡ್ ಒಂಜಿ ದಿನ ವಾಲಿಬಾಲ್ ,ತ್ರೋಬಾಲ್, ಹಗ್ಗಜಗ್ಗಾಟ ಸೇರಿದಂತೆ ವಿವಿಧ ಸ್ಫರ್ಧೆಗಳು Read More »

ಕರಾವಳಿ, ಕ್ರೀಡಾ ನ್ಯೂಸ್

ಧ್ರುವ್‌ ಜುರೆಲ್‌ಗೆ ಸಿಕ್ಕಿತು ನಾಯಕನ ಪಟ್ಟ..!

(ನ್ಯೂಸ್‌ ಕಡಬ) newskadaba.com, ಆ.08: ಟೀಂ ಇಂಡಿಯಾ ಆಟಗಾರ ಧ್ರುವ್‌ ಜುರೆಲ್‌ ಅವರನ್ನು ದುಲೀಪ್‌ ಟ್ರೋಫಿಯಲ್ಲಿ ಕೇಂದ್ರ ವಲಯದ ನಾಯಕರನ್ನಾಗಿ ನೇಮಕ ಮಾಡಲಾಗಿದೆ. ದುಲೀಪ್‌ ಟ್ರೋಫಿ ಆ.28ರಿಂದ ಬೆಂಗಳೂರಿನಲ್ಲಿ ಆರಂಭವಾಗಲಿದೆ. 24 ವರ್ಷದ ಧ್ರುವ್‌ ಜುರೆಲ್‌, ಈವರೆಗೆ ಭಾರತ ತಂಡದ ಪರ 5 ಟೆಸ್ಟ್‌ ಪಂದ್ಯಗಳನ್ನು ಆಡಿದ್ದು, ಈ ಪೈಕಿ ಅವರು 1 ಅರ್ಧಶತಕದೊಂದಿಗೆ 255 ರನ್‌ ಗಳಿಸಿದ್ದಾರೆ. ಇಂಗ್ಲೆಂಡ್‌ನಲ್ಲಿ ನಡೆದ ಓವಲ್‌ ಟೆಸ್ಟ್‌ನಲ್ಲಿ ಧ್ರುವ್‌ ಜುರೆಲ್‌ ಆಡಿದ್ದರು. ಗಾಯಗೊಂಡ ರಿಷಭ್‌ ಪಂತ್‌ ಬದಲಿಗೆ ಅವರು ಆಡುವ

ಧ್ರುವ್‌ ಜುರೆಲ್‌ಗೆ ಸಿಕ್ಕಿತು ನಾಯಕನ ಪಟ್ಟ..! Read More »

ಕ್ರೀಡಾ ನ್ಯೂಸ್

ಏಷ್ಯಾಕಪ್‌ಗೆ ಸೂರ್ಯಕುಮಾರ್‌ ಕ್ಯಾಪ್ಟನ್‌..!

(ನ್ಯೂಸ್‌ ಕಡಬ) newskadaba.com, ಆ.06:‌ ಸೆ.9ರಿಂದ ಏಷ್ಯಾಕಪ್‌ ಟೂರ್ನಿ ಆರಂಭವಾಗಲಿದ್ದು, ಟೀಂ ಇಂಡಿಯಾವನ್ನು ಸೂರ್ಯಕುಮಾರ್‌ ಯಾದವ್‌ ಮುಂದುವರಿಸಲಿದ್ದಾರೆ. ಮುಂಬರುವ ಏಷ್ಯಾಕಪ್‌ ಟಿ20 ಮಾದರಿಯಲ್ಲಿ ನಡೆಯಲಿದ್ದು, ಹಾಗಾಗಿ ಭಾರತ ಟಿ20 ತಂಡದ ನಾಯಕ ಸೂರ್ಯಕುಮಾರ್‌ ಅವರನ್ನೇ ಕ್ಯಾಪ್ಟನ್‌ ಆಗಿ ಮುಂದುವರಿಸಲು ತೀರ್ಮಾನಿಸಲಾಗಿದೆ. ಇನ್ನು ಶುಭ್‌ಮನ್‌ ಗಿಲ್‌ ಅವರಿಗೆ ಉಪನಾಯಕತ್ವ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಹಿಂದೆ ಅಕ್ಷರ್‌ ಪಟೇಲ್‌ ಅವರು ಉಪನಾಯಕನಾಗಿ ಕಾಣಿಸಿಕೊಂಡಿದ್ದರು. ಆದರೆ, ಇದೀಗ ಉಪನಾಯಕನನ್ನು ಬದಲಿಸಲು ಬಿಸಿಸಿಐ ಚಿಂತಿಸಿದೆ ಎನ್ನಲಾಗಿದೆ. ಸೆ.9ರಂದು ಏಷ್ಯಾಕಪ್‌ನ ಉದ್ಘಾಟನಾ

ಏಷ್ಯಾಕಪ್‌ಗೆ ಸೂರ್ಯಕುಮಾರ್‌ ಕ್ಯಾಪ್ಟನ್‌..! Read More »

ಕ್ರೀಡಾ ನ್ಯೂಸ್

ಇಂಗ್ಲೆಂಡ್‌ ಪ್ರವಾಸ ಅಂತ್ಯ: ಟೀಂ ಇಂಡಿಯಾಗೆ ಮುಂದಿನ ಪಂದ್ಯ ಯಾವಾಗ?

(ನ್ಯೂಸ್‌ ಕಡಬ) newskadaba.com, ಆ.05: ಭಾರತದ ತಂಡದ ಇಂಗ್ಲೆಂಡ್‌ ಪ್ರವಾಸ ಅಂತ್ಯಗೊಂಡಿದೆ. ಓವಲ್‌ ಮೈದಾನದಲ್ಲಿ ಕೊನೆಯ ದಿನದಂದು ನಡೆದ 5ನೇ ಟೆಸ್ಟ್‌ನಲ್ಲಿ ಟೀಂ ಇಂಡಿಯಾ ಜಯಗಳಿಸಿದೆ. ಇಂಗ್ಲೆಂಡ್‌ ಟೆಸ್ಟ್‌ ಸರಣಿಯ ಬಳಿಕ ಭಾರತ ತಂಡ ಒಂದು ತಿಂಗಳು ವಿಶ್ರಾಂತಿ ಪಡೆಯಲಿದೆ. ಹಾಗಾಗಿ ಆಗಸ್ಟ್‌ನಲ್ಲಿ ಟೀಂ ಇಂಡಿಯಾಗೆ ಯಾವುದೇ ಪಂದ್ಯ ಇರುವುದಿಲ್ಲ. ಇನ್ನು ಭಾರತ ತಂಡವು 2025ರ ಏಷ್ಯಾ ಕಪ್‌ನಲ್ಲಿ ನೇರವಾಗಿ ಮೈದಾನದಲ್ಲಿ ಕಾಣಿಸಿಕೊಳ್ಳಲಿದೆ. ಈ ಪಂದ್ಯ ಸೆ.9ರಿಂದ 28ರವರೆಗೆ ಟಿ20 ಸ್ವರೂಪದಲ್ಲಿ ಆಯೋಜಿಸಲಾಗಿದೆ. ಟೀಂ ಇಂಡಿಯಾ ಸೆ.10ರಂದು

ಇಂಗ್ಲೆಂಡ್‌ ಪ್ರವಾಸ ಅಂತ್ಯ: ಟೀಂ ಇಂಡಿಯಾಗೆ ಮುಂದಿನ ಪಂದ್ಯ ಯಾವಾಗ? Read More »

ಕ್ರೀಡಾ ನ್ಯೂಸ್

ಹೊಸ ವಿಶ್ವ ದಾಖಲೆ ನಿರ್ಮಿಸಿದ ಜೋ ರೂಟ್

(ನ್ಯೂಸ್‌ ಕಡಬ) newskadaba.com, ಆ.04: ಕೆನ್ನಿಂಗ್ಟನ್‌ ಓವಲ್‌ಮೈದಾನದಲ್ಲಿ ನಡೆಯುತ್ತಿರುವ ಭಾರತದ ವಿರುದ್ದದ 5ನೇ ಟೆಸ್ಟ್‌ ಪಂದ್ಯದಲ್ಲಿ ಇಂಗ್ಲೆಂಡ್‌ ಆಟಗಾರ ಜೋ ರೂಟ್‌ ಶತಕ ಸಿಡಿಸಿದ್ದಾರೆ. ಈ ಪಂದ್ಯದ ದ್ವಿತೀಯ ಇನ್ನಿಂಗ್ಸ್‌ನಲ್ಲಿ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಮಾಡಿದ ರೂಟ್‌ 152 ಎಸೆತಗಳಲ್ಲಿ 12 ಫೋರ್‌ಗಳೊಂದಿಗೆ 105 ರನ್‌ ಕಲೆಹಾಕಿದರು. ಈ ಶತಕದೊಂದಿಗೆ ರೂಟ್‌ ಟೆಸ್ಟ್‌ ಕ್ರಿಕೆಟ್‌ನಲ್ಲಿ ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಇದಕ್ಕೂ ಮೊದಲು ಈ ದಾಖಲೆಯಲ್ಲಿ ಶ್ರೀಲಂಕಾದ ಮಹೇಲ ಜಯವರ್ಧನೆ, ಆಸ್ಟ್ರೇಲಿಯಾದ ರಿಕಿ ಪಾಟಿಂಗ್ ಹಾಗೂ ಸೌತ್‌

ಹೊಸ ವಿಶ್ವ ದಾಖಲೆ ನಿರ್ಮಿಸಿದ ಜೋ ರೂಟ್ Read More »

ಕ್ರೀಡಾ ನ್ಯೂಸ್

ಕಾಲ್ತುಳಿತದ ನಂತರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಸಲು ಕೆಎಸ್‌ಸಿಎಗೆ ಸಿಗದ ಅನುಮತಿ!

(ನ್ಯೂಸ್ ಕಡಬ) newdkadaba.com, ಆ. 02: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2025ರ ಮಹಾರಾಜ ಟ್ರೋಫಿ ಪಂದ್ಯಗಳನ್ನು ಆಯೋಜಿಸಲು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಇನ್ನೂ ಅನುಮತಿ ಪಡೆದಿಲ್ಲ. ಟಿ20 ಪಂದ್ಯಾವಳಿ ಆಗಸ್ಟ್ 11 ರಿಂದ 27 ರವರೆಗೆ ನಡೆಯಲಿದೆ. ಆದಾಗ್ಯೂ, ಆರ್‌ಸಿಬಿಯ ಐಪಿಎಲ್ 2025 ಗೆಲುವಿನ ನಂತರ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಸಾವಿಗೀಡಾಗಿ, ಹಲವಾರು ಜನರು ಗಾಯಗೊಂಡ ನಂತರ, ಬೆಂಗಳೂರು ಪೊಲೀಸರು ರಾಜ್ಯ ರಾಜಧಾನಿಯಲ್ಲಿ ಪಂದ್ಯಗಳನ್ನು ಆಯೋಜಿಸಲು ಕೆಎಸ್‌ಸಿಎಗೆ ಇನ್ನೂ

ಕಾಲ್ತುಳಿತದ ನಂತರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಸಲು ಕೆಎಸ್‌ಸಿಎಗೆ ಸಿಗದ ಅನುಮತಿ! Read More »

ಕರ್ನಾಟಕ, ಕ್ರೀಡಾ ನ್ಯೂಸ್

ಕರಾಟೆ ಸ್ಪರ್ಧೆ- ಸರಸ್ವತಿ ವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳು ಪ್ರಾಂತಮಟ್ಟಕ್ಕೆ ಆಯ್ಕೆ..!

(ನ್ಯೂಸ್ ಕಡಬ) newskadaba.com ಕಡಬ, ಜು. 29. ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಆಲಂಕಾರು ಶ್ರೀ ಭಾರತೀ ವಿದ್ಯಾಸಂಸ್ಥೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನಮ್ಮ ಸಂಸ್ಥೆಯ 17ರ ವಯೋಮಾನದ ಬಾಲಕರ ವಿಭಾಗದಲ್ಲಿ ಚಿಂತನ್ .ಕೆ. 10ನೇ ತರಗತಿ ಮತ್ತು ಬಾಲಕಿಯರ ವಿಭಾಗದಲ್ಲಿ ಡ್ಯಾಲಿ ಹತ್ತನೇ ತರಗತಿ ಪ್ರಥಮ ಸ್ಥಾನವನ್ನು ಪಡೆದು ಮುಂದೆ ಸೆಪ್ಟಂಬರ್ ತಿಂಗಳಲ್ಲಿ ಬೆಳಗಾಂನಲ್ಲಿ ನಡೆಯಲಿರುವ ಪ್ರಾಂತ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಇದೇ ವಯೋಮಾನದ ಕೀರ್ತನ್‍ಕುಮಾರ್ ಪಿ 10ನೇ

ಕರಾಟೆ ಸ್ಪರ್ಧೆ- ಸರಸ್ವತಿ ವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳು ಪ್ರಾಂತಮಟ್ಟಕ್ಕೆ ಆಯ್ಕೆ..! Read More »

ಕ್ರೀಡಾ ನ್ಯೂಸ್

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ ಬೈ ಹೇಳಿದ ವೇದಾ ಕೃಷ್ಣಮೂರ್ತಿ

(ನ್ಯೂಸ್‌ ಕಡಬ)newskadaba.com ಜು.25: ಭಾರತದ ಅನುಭವಿ ಮಹಿಳಾ ಕ್ರಿಕೆಟರ್, ಕನ್ನಡತಿ ವೇದಾ ಕೃಷ್ಣಮೂರ್ತಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. 2011ರಲ್ಲಿ ಕೇವಲ 18ನೇ ವಯಸ್ಸಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಕಡೂರು ಮೂಲದ ವೇದಾ ಕೃಷ್ಣಮೂರ್ತಿ ಇದೀಗ ಸ್ಮರ್ಧಾತ್ಮಕ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ. ಸಣ್ಣ ಹಳ್ಳಿಯಿಂದ ಬಂದ ಆಟಗಾರ್ತಿ, ಇಡೀ ಕ್ರಿಕೆಟ್ ಜಗತ್ತೇ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದ ವೇದಾ ಇದೀಗ ಭಾವನಾತ್ಮಕ ಪೋಸ್ಟ್ ಹಂಚಿಕೊಳ್ಳುವ ಮೂಲಕ ತಮ್ಮ ನಿವೃತ್ತಿ ನಿರ್ಧಾರ ಪ್ರಕಟಿಸಿದ್ದಾರೆ. ಚಿಕ್ಕಮಗಳೂರಿನ ಸಣ್ಣ ನಗರ

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ ಬೈ ಹೇಳಿದ ವೇದಾ ಕೃಷ್ಣಮೂರ್ತಿ Read More »

ಕ್ರೀಡಾ ನ್ಯೂಸ್

ಗಾಯದಿಂದ ನಿವೃತ್ತಿಗೆ ಮುನ್ನ ವಿಶ್ವದಾಖಲೆ ಸೃಷ್ಟಿಸಿದ ರಿಷಭ್ ಪಂತ್..!

(ನ್ಯೂಸ್ ಕಡಬ) newskadaba.com ಜು. 24. ಭಾರತದ ಯುವ ಬ್ಯಾಟ್ಸ್ ಮ್ಯಾನ್ ಸಾಯಿ ಸುದರ್ಶನ್ ಅರ್ಧಶತಕ ಗಳಿಸುವ ಮೂಲಕ ತಮಗೆ ದೊರೆತ ಮತ್ತೊಂದು ಅವಕಾಶವನ್ನು ಸಮರ್ಥವಾಗಿ ಬಳಸಿಕೊಂಡರು ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಷಭ್ ಪಂತ್ ಮತ್ತೊಂದು ಗಂಭೀರ ಗಾಯಕ್ಕೆ ತುತ್ತಾಗಿ ಕ್ರೀಸ್ ನಿಂದ ನಿರ್ಗಮಿಸುವ ಮುನ್ನ ವಿಶ್ವದಾಖಲೆ ಸೃಷ್ಟಿಸಿದರು. ಹಳೆಯ ಟೆಸ್ಟ್ ಶೈಲಿಗೆ ಮೊರೆ ಹೋದ ಭಾರತ 83 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 264 ರನ್ ಗಳಿಸಿತು. ಇದು ಇಂಗ್ಲೆಂಡ್ ವಿರುದ್ಧದ ನಾಲ್ಕನೇ

ಗಾಯದಿಂದ ನಿವೃತ್ತಿಗೆ ಮುನ್ನ ವಿಶ್ವದಾಖಲೆ ಸೃಷ್ಟಿಸಿದ ರಿಷಭ್ ಪಂತ್..! Read More »

ಕ್ರೀಡಾ ನ್ಯೂಸ್

ಇಂದು ನಡೆಯಬೇಕಿದ್ದ ಭಾರತ-ಪಾಕಿಸ್ತಾನ ಪಂದ್ಯ ರದ್ದು..!

(ನ್ಯೂಸ್‌ ಕಡಬ) newskadaba.com ಜು. 20: ಭಾರತದ ಆಟಗಾರರು ಹಿಂದೆ ಸರಿದ ಬೆನ್ನಲ್ಲೇ ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ 2025 ಕ್ರಿಕೆಟ್‌ ಟೂರ್ನಿಯಲ್ಲಿ ಭಾನುವಾರ ನಡೆಯಬೇಕಿದ್ದ ಭಾರತ-ಪಾಕಿಸ್ತಾನ ಕ್ರಿಕೆಟ್‌ ಪಂದ್ಯ ರದ್ದಾಗಿದೆ. ಭಾರತ-ಪಾಕಿಸ್ತಾನದ ನಡುವಿನ ಪಂದ್ಯದ ಬಗ್ಗೆ ಹಲವು ಭಾರತೀಯರು ವಿರೋಧ ವ್ಯಕ್ತಪಡಿಸಿದ್ದರು. ಪಂದ್ಯದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆ ವ್ಯಕ್ತಪಡಿಸಿದ್ದರು. ಪಹಲ್ಗಾಮ್‌ ದಾಳಿ, ಆಪರೇಷನ್‌ ಸಿಂಧೂರ ವಿಚಾರವನ್ನು ಪ್ರಸ್ತಾಪಿಸಿ ಪಾಕ್‌ ಜೊತೆ ಆಡುವ ಅಗತ್ಯವಿದೆಯೇ ಎಂದು ಪ್ರಶ್ನಿಸಿದ್ದರು. ಜೊತೆಗೆ ಪಂದ್ಯವನ್ನು ಆಡಲು ಭಾರತ ಲೆಜೆಂಡ್ಸ್​

ಇಂದು ನಡೆಯಬೇಕಿದ್ದ ಭಾರತ-ಪಾಕಿಸ್ತಾನ ಪಂದ್ಯ ರದ್ದು..! Read More »

ಕ್ರೀಡಾ ನ್ಯೂಸ್
Scroll to Top