ಕ್ರೀಡಾ ನ್ಯೂಸ್

ಭಾರತ-ಆಸ್ಟ್ರೇಲಿಯಾ ಐತಿಹಾಸಿಕ ಕ್ರೀಡಾ ಒಪ್ಪಂದ: ಪ್ರಧಾನಿ ಮೋದಿ ಅಧಿಕೃತ ಘೋಷಣೆ

(ನ್ಯೂಸ್‌ ಕಡಬ) newskadaba.com,  ಜು.10  ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಕ್ರೀಡಾ ಬಾಂಧವ್ಯ ಬಲಪಡಿಸಲು ಐತಿಹಾಸಿಕ ಒಪ್ಪಂದಕ್ಕೆ ಸಹಿ ಹಾಕಲಾಗಿದೆ.ಮೆಲ್ಬೋರ್ನ್ ಕ್ರಿಕೆಟ್ ಕ್ಲಬ್ (MCC) ಜೊತೆಗಿನ ಈ ಸಹಭಾಗಿತ್ವವನ್ನು ಪ್ರಧಾನಿ ನರೇಂದ್ರ ಮೋದಿ ಅಧಿಕೃತವಾಗಿ ಘೋಷಿಸಿದ್ದಾರೆ. ಕ್ರಿಕೆಟ್, ಫುಟ್‌ಬಾಲ್ ಹಾಗೂ ಕಬಡ್ಡಿ ಕ್ರೀಡೆಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ, ತಳಮಟ್ಟದಲ್ಲೇ ಯುವ ಕ್ರೀಡಾಪಟುಗಳನ್ನು ಗುರುತಿಸಿ ವಿಶ್ವದರ್ಜೆಯ ತರಬೇತಿ ನೀಡುವುದು.ಮತ್ತು ಕ್ರೀಡಾ ವಿಜ್ಞಾನ ಮತ್ತು ತಾಂತ್ರಿಕ ಪರಿಣತಿ ವಿನಿಮಯದ ಮೂಲಕ ಒಲಿಂಪಿಕ್ಸ್ ಹಾಗೂ ಕಾಮನ್‌ವೆಲ್ತ್ ಕ್ರೀಡಾಕೂಟಗಳಿಗೆ ಭಾರತೀಯ ಅಥ್ಲೀಟ್‌ಗಳನ್ನು ಸಜ್ಜುಗೊಳಿಸುವುದು.

ಭಾರತ-ಆಸ್ಟ್ರೇಲಿಯಾ ಐತಿಹಾಸಿಕ ಕ್ರೀಡಾ ಒಪ್ಪಂದ: ಪ್ರಧಾನಿ ಮೋದಿ ಅಧಿಕೃತ ಘೋಷಣೆ Read More »

ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಖ್ಯಾತ ಶೂಟರ್ ಹಾಗೂ ಒಲಿಂಪಿಕ್ ಕೋಚ್ ಜಸ್ಪಾಲ್ ರಾಣಾ ದೆಹಲಿಯಲ್ಲಿ ನಿಧನ!

(ನ್ಯೂಸ್‌ ಕಡಬ) newskadaba.com,   ಜೂ. 12 :1990ರ ದಶಕದಲ್ಲಿ ಭಾರತೀಯ ಶೂಟಿಂಗ್ ಕ್ಷೇತ್ರಕ್ಕೆ ಜಾಗತಿಕ ಮನ್ನಣೆ ತಂದುಕೊಟ್ಟಿದ್ದ ಖ್ಯಾತ ಶೂಟರ್ ಹಾಗೂ ಹೈ-ಪರ್ಫಾರ್ಮೆನ್ಸ್ ಕೋಚ್ ಜಸ್ಪಾಲ್ ರಾಣಾ (49) ಅವರು ಗುರುವಾರ ರಾತ್ರಿ ದೆಹಲಿಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.   ಇತ್ತೀಚೆಗೆ ಜರ್ಮನಿಯ ಮ್ಯೂನಿಚ್‌ನಲ್ಲಿ ನಡೆದ ಐಎಸ್‌ಎಸ್‌ಎಫ್ (ISSF) ವಿಶ್ವಕಪ್ ಮುಗಿಸಿ ಭಾರತಕ್ಕೆ ಮರಳುವ ವೇಳೆ ಅವರು ತೀವ್ರ ಅಸ್ವಸ್ಥಗೊಂಡಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ .. ಏಷ್ಯನ್ ಗೇಮ್ಸ್ ಮತ್ತು ಕಾಮನ್‌ವೆಲ್ತ್ ಗೇಮ್ಸ್‌ಗಳಲ್ಲಿ ದೇಶಕ್ಕೆ ಹತ್ತಾರು ಪದಕಗಳನ್ನು

ಖ್ಯಾತ ಶೂಟರ್ ಹಾಗೂ ಒಲಿಂಪಿಕ್ ಕೋಚ್ ಜಸ್ಪಾಲ್ ರಾಣಾ ದೆಹಲಿಯಲ್ಲಿ ನಿಧನ! Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಭಾರತಕ್ಕೆ ಐತಿಹಾಸಿಕ ಗೌರವ – ನಾರ್ವೆ ಚೆಸ್ ಚಾಂಪಿಯನ್ ಆದ ಪ್ರಜ್ಞಾನಂದ!

(ನ್ಯೂಸ್‌ ಕಡಬ) newskadaba.com,  ಜೂ.06 ನವದೆಹಲಿ:ಭಾರತದ 20 ವರ್ಷದ ಯುವ ಗ್ರಾಂಡ್‌ಮಾಸ್ಟರ್ ಆರ್. ಪ್ರಜ್ಞಾನಂದ ಅವರು ಪ್ರತಿಷ್ಠಿತ ನಾರ್ವೆ ಚೆಸ್ 2026 ಟೂರ್ನಿಯಲ್ಲಿ ಚಾಂಪಿಯನ್ ಆಗುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಟೂರ್ನಿಯ ಮಧ್ಯಭಾಗದಲ್ಲಿ ಸತತ ಸೋಲು ಕಂಡು ಕೊನೆಯ ಸ್ಥಾನಕ್ಕೆ ಕುಸಿದಿದ್ದ ಪ್ರಜ್ಞಾನಂದ, ನಂತರ ಅದ್ಭುತವಾಗಿ ಪುಟಿದೆದ್ದು ಸತತ 4 ಪಂದ್ಯಗಳನ್ನು ಗೆದ್ದರು.ಕೊನೆಯ ಪಂದ್ಯದಲ್ಲಿ ಜರ್ಮನಿಯ ವಿನ್ಸೆಂಟ್ ಕೀಮರ್ ವಿರುದ್ಧ ಕಡ್ಡಾಯವಾಗಿ ಗೆಲ್ಲಬೇಕಾದ ಒತ್ತಡದಲ್ಲೂ ಭರ್ಜರಿ ಜಯ ಸಾಧಿಸಿ, ಒಟ್ಟು 18 ಅಂಕಗಳೊಂದಿಗೆ ಅಗ್ರಸ್ಥಾನಕ್ಕೇರಿದರು. ಕಾರ್ಲ್‌ಸನ್‌ಗೆ ‘ಡಬಲ್

ಭಾರತಕ್ಕೆ ಐತಿಹಾಸಿಕ ಗೌರವ – ನಾರ್ವೆ ಚೆಸ್ ಚಾಂಪಿಯನ್ ಆದ ಪ್ರಜ್ಞಾನಂದ! Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಚೆಸ್ ಟೂರ್ನಮೆಂಟ್ 19 ವರ್ಷಗಳ ಹಿಂದಿನ ವಿಶ್ವನಾಥ ಆನಂದ್ ರವರ ದಾಖಲೆ ಮುರಿದ ಪ್ರಜ್ಞಾನಂದ

(ನ್ಯೂಸ್ ಕಡಬ) newskadaba.com ಜೂ. 04. ನಾರ್ವೆ ಚೆಸ್ 2026 ಟೂರ್ನಮೆಂಟ್‌ ನಲ್ಲಿ ಭಾರತದ ಯುವ ಚೆಸ್ ತಾರೆ 20 ವರ್ಷದ ಆರ್. ಪ್ರಜ್ಞಾನಂದ ಇತಿಹಾಸ ಸೃಷ್ಟಿಸಿದ್ದಾರೆ. ವಿಶ್ವದ ನಂಬರ್ 1 ಆಟಗಾರ ಮ್ಯಾಗ್ನಸ್ ಕಾರ್ಲ್‌ಸನ್ ಅವರನ್ನೇ ಅವರ ತವರಿನಲ್ಲಿ ಎರಡು ಬಾರಿ ಸೋಲಿಸುವ ಮೂಲಕ, ಭಾರತದ ಚೆಸ್ ದಂತಕಥೆ ವಿಶ್ವನಾಥನ್ ಆನಂದ್ ಅವರ 19 ವರ್ಷಗಳ ಹಳೆಯ ಐತಿಹಾಸಿಕ ದಾಖಲೆಯನ್ನು ಪ್ರಜ್ಞಾನಂದ ಮುರಿದಿದ್ದಾರೆ. ಈ ಮೂಲಕ ಒಂದೇ ಕ್ಲಾಸಿಕಲ್ ಟೂರ್ನಮೆಂಟ್‌ ನಲ್ಲಿ ಮ್ಯಾಗ್ನಸ್ ಕಾರ್ಲ್‌ಸನ್ ಅವರನ್ನು

ಚೆಸ್ ಟೂರ್ನಮೆಂಟ್ 19 ವರ್ಷಗಳ ಹಿಂದಿನ ವಿಶ್ವನಾಥ ಆನಂದ್ ರವರ ದಾಖಲೆ ಮುರಿದ ಪ್ರಜ್ಞಾನಂದ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜೂನ್ 6 ರಿಂದ ಭಾರತ vs ಅಫ್ಘಾನಿಸ್ತಾನ ಟೆಸ್ಟ್

(ನ್ಯೂಸ್‌ ಕಡಬ) newskadaba.com ಜೂ. 03. ಐಪಿಎಲ್ 2026 ಮುಗಿಯುತ್ತಿದ್ದಂತೆಯೇ ಇದೀಗ ಜೂನ್ 6 ರಿಂದ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಏಕೈಕ ಟೆಸ್ಟ್ ಪಂದ್ಯಾವಳಿಗೆ ಮುಲ್ಲನ್‌ಪುರದಲ್ಲಿರುವ ಮಹಾರಾಜ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ಸಜ್ಜಾಗುತ್ತಿದೆ. ಐಪಿಎಲ್ ಸೀಸನ್ ಮುಗಿದ ಒಂದು ವಾರದೊಳಗೆ ಇದು ಆರಂಭವಾಗುತ್ತಿದ್ದು, ಸುಮಾರು ಎಂಟು ವರ್ಷಗಳ ನಂತರ ಎರಡೂ ತಂಡಗಳ ನಡುವಿನ ಮೊದಲ ಟೆಸ್ಟ್ ಪಂದ್ಯ ಇದಾಗಿದೆ. ಅಪ್ಘಾನಿಸ್ತಾನ ಈಗಾಗಲೇ ಭಾರತ ಪ್ರವಾಸದಲ್ಲಿದ್ದು, ಒಂದು ಟೆಸ್ಟ್ ನಂತರ ಮೂರು ಪಂದ್ಯಗಳ ಏಕದಿನ

ಜೂನ್ 6 ರಿಂದ ಭಾರತ vs ಅಫ್ಘಾನಿಸ್ತಾನ ಟೆಸ್ಟ್ Read More »

ಕ್ರೀಡಾ ನ್ಯೂಸ್

‘ನೀತಿ ಸಂಹಿತೆ’ ಉಲ್ಲಂಘನೆ – ಹಾರ್ದಿಕ್ ಪಾಂಡ್ಯಗೆ ಕಠಿಣ ಶಿಕ್ಷೆ ವಿಧಿಸಿದ ಬಿಸಿಸಿಐ

(ನ್ಯೂಸ್‌ ಕಡಬ) newskadaba.com,  ಮೇ.23: ಐಪಿಎಲ್ 2026ರಲ್ಲಿ ಹಾರ್ದಿಕ್ ಪಾಂಡ್ಯ ಅವರಿಗೆ ಬಿಸಿಸಿಐ ಕಠಿಣ ಶಿಕ್ಷೆ ವಿಧಿಸಿದೆ. ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಅವರು ಕೋಲ್ಕತ್ತಾ ವಿರುದ್ಧದ ಪಂದ್ಯದಲ್ಲಿ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಾಗಿ ಕಂಡುಬಂದ ಹಿನ್ನೆಲೆಯಲ್ಲಿ ಪಂದ್ಯ ಶುಲ್ಕದ 10 ಶತಮಾನ ದಂಡ ಹಾಗೂ ಒಂದು ಡಿಮೆರಿಟ್ ಪಾಯಿಂಟ್ ನೀಡಲಾಗಿದೆ. ಬುಧವಾರ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಕೆಕೆಆರ್ ಇನ್ನಿಂಗ್ಸ್‌ನ 10ನೇ ಓವರ್ ವೇಳೆ ಈ ಘಟನೆ ನಡೆದಿದೆ. ಹಾರ್ದಿಕ್ ಪಾಂಡ್ಯ

‘ನೀತಿ ಸಂಹಿತೆ’ ಉಲ್ಲಂಘನೆ – ಹಾರ್ದಿಕ್ ಪಾಂಡ್ಯಗೆ ಕಠಿಣ ಶಿಕ್ಷೆ ವಿಧಿಸಿದ ಬಿಸಿಸಿಐ Read More »

ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಆನ್‌ಲೈನ್ ಗೇಮಿಂಗ್‌ಗೆ ಬ್ರೇಕ್: ಇಂದಿನಿಂದ ದೇಶಾದ್ಯಂತ ಹೊಸ ನಿಯಂತ್ರಣ ಕಾಯ್ದೆ ಜಾರಿ

(ನ್ಯೂಸ್‌ ಕಡಬ) newskadaba.com,  ಮೇ 01: ದೇಶದ ಯುವಜನತೆ ಆನ್‌ಲೈನ್ ಗೇಮ್‌ಗಳತ್ತ ಹೆಚ್ಚಾಗಿ ಆಕರ್ಷಿತರಾಗುತ್ತಿರುವ ಹಿನ್ನೆಲೆಯಲ್ಲಿ, ಅದರ ದುಷ್ಪರಿಣಾಮಗಳು ಕೂಡ ಗಂಭೀರವಾಗಿ ಹೊರಹೊಮ್ಮುತ್ತಿರುವುದು ಗಮನಾರ್ಹವಾಗಿದೆ. ಹಳ್ಳಿಗಳ ಮೂಲೆಯಲ್ಲಿಯೂ ಗೇಮಿಂಗ್ ವ್ಯಸನ ವ್ಯಾಪಿಸಿರುವುದರಿಂದ ಅಪ್ರಾಪ್ತರು ಸೇರಿದಂತೆ ಹಲವರು ಹಣ ಹೂಡಿ ನಷ್ಟ ಅನುಭವಿಸುವುದರ ಜೊತೆಗೆ ಆತ್ಮಹತ್ಯೆ ಮತ್ತು ಅಪರಾಧ ಪ್ರಕರಣಗಳಿಗೂ ಕಾರಣವಾಗುತ್ತಿರುವ ಉದಾಹರಣೆಗಳು ಹೆಚ್ಚುತ್ತಿವೆ. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಹೊಸ ಆನ್‌ಲೈನ್ ಗೇಮಿಂಗ್ ನಿಯಂತ್ರಣ ಕಾಯ್ದೆಯನ್ನು ಜಾರಿಗೆ ತಂದಿದ್ದು, ಮೇ 1ರಿಂದ ಇದು ದೇಶದಾದ್ಯಂತ ಅನ್ವಯವಾಗಲಿದೆ.

ಆನ್‌ಲೈನ್ ಗೇಮಿಂಗ್‌ಗೆ ಬ್ರೇಕ್: ಇಂದಿನಿಂದ ದೇಶಾದ್ಯಂತ ಹೊಸ ನಿಯಂತ್ರಣ ಕಾಯ್ದೆ ಜಾರಿ Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ವೇಯ್ಟ್ ಲಿಫ್ಟಿಂಗ್, ಅಥ್ಲೆಟಿಕ್ಸ್ ಉಚಿತ ಬೇಸಿಗೆ ತರಬೇತಿ ಶಿಬಿರ

(ನ್ಯೂಸ್ ಕಡಬ) newsksdaba.com ಏ. 08.  ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಅಥ್ಲೆಟಿಕ್ಸ್ ಹಾಗೂ ವೇಯ್ಟ್‍ಲಿಫ್ಟಿಂಗ್ ಕ್ರೀಡೆಗಳಲ್ಲಿ ಆಸಕ್ತಿ ಹೊಂದಿರುವ ಕ್ರೀಡಾಪಟುಗಳಿಗೆ ಉಚಿತ ಬೇಸಿಗೆ ತರಬೇತಿ ಶಿಬಿರಗಳನ್ನು ಏರ್ಪಡಿಸಲಾಗಿದೆ. ವೇಯ್ಟ್ ಲಿಫ್ಟಿಂಗ್ ತರಬೇತಿ ಶಿಬಿರವು ಯು.ಎಸ್. ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ಎಪ್ರಿಲ್ 5 ರಿಂದ ಎಪ್ರಿಲ್ 27 ರವರೆಗೆ ಬೆಳಿಗ್ಗೆ 6.30 ರಿಂದ 8:30 ಗಂಟೆಯವರೆಗೆ ಹಾಗೂ ಸಂಜೆ 4.30 ರಿಂದ 7.30 ಗಂಟೆಯವರೆಗೆ  (ಸರಸ್ವತಿ ಪುತ್ರನ್ -ವೇಯ್ಟ್‍ಲಿಫ್ಟಿಂಗ್ ತರಬೇತುದಾರರು

ವೇಯ್ಟ್ ಲಿಫ್ಟಿಂಗ್, ಅಥ್ಲೆಟಿಕ್ಸ್ ಉಚಿತ ಬೇಸಿಗೆ ತರಬೇತಿ ಶಿಬಿರ Read More »

ಕರಾವಳಿ, ಕ್ರೀಡಾ ನ್ಯೂಸ್

14 ದಿನಗಳಲ್ಲಿ ಸೈಕಲ್‌ನಲ್ಲಿ ಎವರೆಸ್ಟ್ ತಲುಪಿದ ಭಾರತದ ಮೊದಲ ಮಹಿಳೆ ಎನಿಸಿಕೊಂಡ ದಿವ್ಯಾ ಸಿಂಗ್‌

(ನ್ಯೂಸ್‌ ಕಡಬ) newskadaba.com,  ಎ.06 : ಉತ್ತರ ಪ್ರದೇಶ ದ ಗೋರಖ್‌ಪುರ ದ 28 ವರ್ಷದ ಶಿಕ್ಷಕಿ ದಿವ್ಯಾ ಸಿಂಗ್ ಅವರು ಮೌಂಟ್ ಎವರೆಸ್ಟ್ ಬೇಸ್ ಕ್ಯಾಂಪ್‌ ಗೆ ಸೈಕಲ್ ಮೂಲಕ ತಲುಪುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಈ ಸಾಹಸವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಭಾರತ ದ ಮೊದಲ ಮಹಿಳೆ ಮತ್ತು ಜಾಗತಿಕವಾಗಿ ಎರಡನೇ ಮಹಿಳೆ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ. ಕಠ್ಮಂಡು ವಿನಿಂದ ತನ್ನ ಪಯಣ ಆರಂಭಿಸಿದ ದಿವ್ಯಾ, ಕೇವಲ 14 ದಿನಗಳಲ್ಲಿ 17,560 ಅಡಿ ಎತ್ತರದ ಬೇಸ್ ಕ್ಯಾಂಪ್ ತಲುಪಿ ಭಾರತದ ತ್ರಿವರ್ಣ

14 ದಿನಗಳಲ್ಲಿ ಸೈಕಲ್‌ನಲ್ಲಿ ಎವರೆಸ್ಟ್ ತಲುಪಿದ ಭಾರತದ ಮೊದಲ ಮಹಿಳೆ ಎನಿಸಿಕೊಂಡ ದಿವ್ಯಾ ಸಿಂಗ್‌ Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

RCB ಅಭಿಮಾನಿಗಳಿಗೆ ಮೂರು ಗುಡ್ ನ್ಯೂಸ್, ಒಂದು ಬ್ಯಾಡ್ ನ್ಯೂಸ್‌!

(ನ್ಯೂಸ್‌ ಕಡಬ) newskadaba.com,  ಮಾ.04 : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮತ್ತೆ ಕ್ರಿಕೆಟ್ ಕಲರವ ಶುರುವಾಗಲು ಸಿದ್ಧವಾಗಿದೆ. ಕಳೆದ ಕೆಲ ತಿಂಗಳುಗಳಿಂದ ನಿಷೇಧಕ್ಕೆ ಒಳಗಾಗಿದ್ದ ಮೈದಾನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯಲಿದೆ. ಇದರ ಜೊತೆಗೆ ಆರ್‌ಸಿಬಿ ಅಭಿಮಾನಿಗಳಿಗೆ 3 ಗುಡ್ ನ್ಯೂಸ್ ಮತ್ತು 1 ಬ್ಯಾಡ್ ನ್ಯೂಸ್‌ ಸಿಕ್ಕಿದೆ. ಗುಡ್ ನ್ಯೂಸ್: ಉದ್ಘಾಟನಾ ಪಂದ್ಯ: ಐಪಿಎಲ್ 2026ರ ಉದ್ಘಾಟನಾ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಪ್ಲೇಆಫ್ ಪಂದ್ಯ: ಪ್ಲೇಆಫ್ ಸುತ್ತಿನ ಒಂದು ಪಂದ್ಯ (ಎಲಿಮಿನೇಟರ್ ಅಥವಾ ಮೊದಲ

RCB ಅಭಿಮಾನಿಗಳಿಗೆ ಮೂರು ಗುಡ್ ನ್ಯೂಸ್, ಒಂದು ಬ್ಯಾಡ್ ನ್ಯೂಸ್‌! Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್
Scroll to Top