ಕ್ರೀಡಾ ನ್ಯೂಸ್

‘ಯುದ್ಧಕ್ಕೆ ನನ್ನ ಎಲ್ಲಾ ಸೈನಿಕರು ಸಿದ್ಧ’ – ಭಾರತ ತಂಡಕ್ಕೆ ಸ್ಯಾಮಿ ಎಚ್ಚರಿಕೆ!

(ನ್ಯೂಸ್‌ ಕಡಬ) newskadaba.com,ಮಾ.02: ಭಾರತ ವಿರುದ್ಧದ ಮಹತ್ವದ ಪಂದ್ಯಕ್ಕೆ ವೆಸ್ಟ್ ಇಂಡೀಸ್ ತಂಡ ಸಂಪೂರ್ಣ ಸಜ್ಜಾಗಿದೆ ಎಂದು ತಂಡದ ಮುಖ್ಯ ಕೋಚ್ ಡ್ಯಾರೆನ್ ಸ್ಯಾಮಿ ತಿಳಿಸಿದ್ದಾರೆ. ಮಾರ್ಚ್ 1ರಂದು ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಗೆಲ್ಲುವ ತಂಡ ಸೆಮಿಫೈನಲ್ ಪ್ರವೇಶಿಸಲಿದೆ. ಪಂದ್ಯಕ್ಕೂ ಮುನ್ನ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸ್ಯಾಮಿ, “ಟೀಮ್ ಇಂಡಿಯಾವನ್ನು ಎದುರಿಸಲು ನನ್ನ ಪಡೆ ಸಂಪೂರ್ಣ ಸಿದ್ಧವಾಗಿದೆ. ಯಾವುದೇ ಸವಾಲನ್ನೂ ಎದುರಿಸಲು ನಾವು ತಯಾರಾಗಿದ್ದೇವೆ. ಈ ಯುದ್ಧಕ್ಕೆ ನನ್ನ ಎಲ್ಲಾ ಸೈನಿಕರು ಸಜ್ಜಾಗಿದ್ದಾರೆ” ಎಂದು […]

‘ಯುದ್ಧಕ್ಕೆ ನನ್ನ ಎಲ್ಲಾ ಸೈನಿಕರು ಸಿದ್ಧ’ – ಭಾರತ ತಂಡಕ್ಕೆ ಸ್ಯಾಮಿ ಎಚ್ಚರಿಕೆ! Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪಂದ್ಯದ ವೇಳೆ ಜೇನು ದಾಳಿ: ಕ್ರಿಕೆಟ್ ಅಂಪೈರ್ ಮಾಣಿಕ್ ಗುಪ್ತಾ ಮೃತ್ಯು

(ನ್ಯೂಸ್‌ ಕಡಬ) newskadaba.com,  ಫೆ.20 : ಕ್ರಿಕೆಟ್ ಪಂದ್ಯದ ವೇಳೆ ಜೇನು ದಾಳಿಯಿಂದ ಅನುಭವಿ ಕ್ರಿಕೆಟ್ ಅಂಪೈರ್ ಮಾಣಿಕ್ ಗುಪ್ತಾ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಉನ್ನಾವೊದ ಸಪ್ರು ಕ್ರೀಡಾಂಗಣದಲ್ಲಿ ನಡೆದಿದೆ. ಮಾಣಿಕ್ ಕಾನ್ಪುರ ಕ್ರಿಕೆಟ್ ಸರ್ಕ್ಯೂಟ್‌ನಲ್ಲಿ ಗಣ್ಯ ಅಂಪೈರ್ ಆಗಿದ್ದರು. ಕಾನ್ಪುರ ಕ್ರಿಕೆಟ್ ಅಸೋಸಿಯೇಷನ್‌ನೊಂದಿಗೆ ಸಹ ಸಂಬಂಧ ಹೊಂದಿದ್ದರು. ಪಂದ್ಯ ಮುಗಿಸಿದ ನಂತರ, ಮಾಣಿಕ್ ಪಾನೀಯ ವಿರಾಮದ ಸಮಯದಲ್ಲಿ ಸಹ ಅಂಪೈರ್ ಅವರನ್ನು ಭೇಟಿಯಾಗಲು ಹೋದಾಗ, ಜೇನು ಹಿಂಡು ಇದ್ದಕ್ಕಿದ್ದಂತೆ ಅಲ್ಲಿದ್ದವರ ಮೇಲೆ ದಾಳಿ ಮಾಡಿತು.

ಪಂದ್ಯದ ವೇಳೆ ಜೇನು ದಾಳಿ: ಕ್ರಿಕೆಟ್ ಅಂಪೈರ್ ಮಾಣಿಕ್ ಗುಪ್ತಾ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಹಾರ್ದಿಕ್ ಪಾಂಡ್ಯ ವಿಶ್ವದಾಖಲೆ: ಟಿ20 ಇತಿಹಾಸದಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯ!

(ನ್ಯೂಸ್‌ ಕಡಬ) newskadaba.com ಫೆ.19 : 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ, ನೆದರ್‌ಲೆಂಡ್ಸ್ ಎದುರು ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಟೂರ್ನಿಯಲ್ಲಿ ಸತತ 4 ಗೆಲುವು ದಾಖಲಿಸುವ ಮೂಲಕ ಅಜೇಯವಾಗಿ ಸೂಪರ್-8 ಹಂತವನ್ನು ಪ್ರವೇಶಿಸಿದೆ. ಇನ್ನು ಇದೇ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಅಪರೂಪದ ದಾಖಲೆ ನಿರ್ಮಿಸಿದ್ದಾರೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ 2026ರ ಟಿ20 ವಿಶ್ವಕಪ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಈ

ಹಾರ್ದಿಕ್ ಪಾಂಡ್ಯ ವಿಶ್ವದಾಖಲೆ: ಟಿ20 ಇತಿಹಾಸದಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯ! Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಟಿ20 ವಿಶ್ವಕಪ್‌ನಲ್ಲಿ ದೊಡ್ಡ ಉಲ್ಟಾ-ಪಲ್ಟಾ: ಆಸಿಸ್ ಪಡೆಗೆ ಜಿಂಬಾಬ್ವೆ ಶಾಕ್

(ನ್ಯೂಸ್‌ ಕಡಬ) newskadaba.com,  ಫೆ.14: ಕ್ರಿಕೆಟ್ ಲೋಕದ ದೈತ್ಯ ಆಸ್ಟ್ರೇಲಿಯಾ ತಂಡವು ಜಿಂಬಾಬ್ವೆ ವಿರುದ್ಧ ಟಿ20 ವಿಶ್ವಕಪ್‌ನಲ್ಲಿ ಸೋಲೊಪ್ಪಿಕೊಂಡಿರುವುದು ಕ್ರೀಡಾಭಿಮಾನಿಗಳಲ್ಲಿ ಭಾರಿ ಆಶ್ಚರ್ಯ ಮೂಡಿಸಿದೆ. ​ ​ ಟಿ20 ವಿಶ್ವಕಪ್ ಪಂದ್ಯದಲ್ಲಿ ಪ್ರಬಲ ಆಸ್ಟ್ರೇಲಿಯಾ ತಂಡವನ್ನು ಮಣಿಸಿ ಜಿಂಬಾಬ್ವೆ ಐತಿಹಾಸಿಕ ಗೆಲುವು ದಾಖಲಿಸಿದೆ ವಿಶ್ವದ ಅತ್ಯುತ್ತಮ ತಂಡಗಳಲ್ಲಿ ಒಂದಾದ ಆಸಿಸ್, ಜಿಂಬಾಬ್ವೆ ಎದುರು ಹೀನಾಯವಾಗಿ ಸೋತಿರುವುದು ಟೂರ್ನಿಯಲ್ಲಿ ದೊಡ್ಡ ಸಂಚಲನ ಮೂಡಿಸಿದೆ. ಜಿಂಬಾಬ್ವೆಯ ಶಿಸ್ತಿನ ಬೌಲಿಂಗ್ ಮತ್ತು ಸಮಯೋಚಿತ ಬ್ಯಾಟಿಂಗ್ ಆಸ್ಟ್ರೇಲಿಯಾದ ತಂತ್ರಗಳನ್ನು ಬುಡಮೇಲು ಮಾಡಿದೆ.​

ಟಿ20 ವಿಶ್ವಕಪ್‌ನಲ್ಲಿ ದೊಡ್ಡ ಉಲ್ಟಾ-ಪಲ್ಟಾ: ಆಸಿಸ್ ಪಡೆಗೆ ಜಿಂಬಾಬ್ವೆ ಶಾಕ್ Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

WPL 2026 ಫೈನಲ್‌: ಡೆಲ್ಲಿ ಕ್ಯಾಪಿಟಲ್ಸ್‌ನ್ನು 6 ವಿಕೆಟ್‌ಗಳಿಂದ ಮಣಿಸಿದ RCB – ಎರಡನೇ ಬಾರಿ ಚಾಂಪಿಯನ್!

(ನ್ಯೂಸ್‌ ಕಡಬ) newskadaba.com,ಫೆ.06: ಆರ್‌ಸಿಬಿ (RCB) ಅಭಿಮಾನಿಗಳಿಗೆ ಇದೊಂದು ಐತಿಹಾಸಿಕ ಕ್ಷಣ. WPL 2026 ರ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೋಲಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ.ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಆರ್‌ಸಿಬಿ ಬೌಲರ್‌ಗಳ ಸಂಘಟಿತ ದಾಳಿಗೆ ಸಿಲುಕಿ ಸಾಧಾರಣ ಮೊತ್ತಕ್ಕೆ ಕುಸಿಯಿತು. ಆರ್‌ಸಿಬಿಯ ಸ್ಪಿನ್ನರ್‌ಗಳು ಮಧ್ಯದ ಓವರ್‌ಗಳಲ್ಲಿ ವಿಕೆಟ್ ಪಡೆಯುವ ಮೂಲಕ ಪಂದ್ಯದ ಮೇಲೆ ಹಿಡಿತ ಸಾಧಿಸಿದರು. ಶ್ರೇಯಾಂಕಾ ಪಾಟೀಲ್ ಅಥವಾ

WPL 2026 ಫೈನಲ್‌: ಡೆಲ್ಲಿ ಕ್ಯಾಪಿಟಲ್ಸ್‌ನ್ನು 6 ವಿಕೆಟ್‌ಗಳಿಂದ ಮಣಿಸಿದ RCB – ಎರಡನೇ ಬಾರಿ ಚಾಂಪಿಯನ್! Read More »

ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಭಾರತ-ಪಾಕ್ ಕ್ರಿಕೆಟ್ ಕದನಕ್ಕೆ ಬ್ರೇಕ್ ಭಾರತದ ವಿರುದ್ಧ ಆಡಲು ಶೆಹಬಾಝ್ ಷರೀಫ್ ನಕಾರ

(ನ್ಯೂಸ್‌ ಕಡಬ) newskadaba.com,ಫೆ.05 : ಭಾರತ ಮತ್ತು ಪಾಕಿಸ್ತಾನ ನಡುವಿನ ಬಹುನಿರೀಕ್ಷಿತ ಕ್ರಿಕೆಟ್ ಪಂದ್ಯವು ರಾಜತಾಂತ್ರಿಕ ಸಂಘರ್ಷದಿಂದಾಗಿ ರದ್ದಾಗುವ ಭೀತಿ ಎದುರಾಗಿದೆ. ಪಾಕಿಸ್ತಾನ ಪ್ರಧಾನಿ ಶೆಹಬಾಝ್ ಷರೀಫ್ ಅವರು ಬಾಂಗ್ಲಾದೇಶದ ಪರವಾಗಿ ಬ್ಯಾಟ್ ಬೀಸಿದ್ದು, ಭಾರತದ ವಿರುದ್ಧದ ಪಂದ್ಯದಲ್ಲಿ ತಮ್ಮ ತಂಡ ಭಾಗವಹಿಸುವುದಿಲ್ಲ ಎಂಬ ಕಠಿಣ ನಿಲುವು ತಳೆದಿದ್ದಾರೆ. ​ಬಾಂಗ್ಲಾದೇಶದ ಮೇಲಿನ ಅಂತರಾಷ್ಟ್ರೀಯ ಕ್ರಿಕೆಟ್ ನಿರ್ಬಂಧಗಳನ್ನು ವಿರೋಧಿಸಿ ಪಾಕಿಸ್ತಾನ ಈ ನಿರ್ಧಾರ ಕೈಗೊಂಡಿದೆ. ಇದರಿಂದಾಗಿ ಐಸಿಸಿ (ICC) ಮತ್ತು ಬಿಸಿಸಿಐ (BCCI) ಗೆ ಆರ್ಥಿಕವಾಗಿ ಭಾರಿ ಹೊಡೆತ

ಭಾರತ-ಪಾಕ್ ಕ್ರಿಕೆಟ್ ಕದನಕ್ಕೆ ಬ್ರೇಕ್ ಭಾರತದ ವಿರುದ್ಧ ಆಡಲು ಶೆಹಬಾಝ್ ಷರೀಫ್ ನಕಾರ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಐಸಿಸಿ ಏಕದಿನ ಶ್ರೇಯಾಂಕದಲ್ಲಿ ನಂ. 1 ಸ್ಥಾನಕ್ಕೇರಿದ ವಿರಾಟ್ ಕೊಹ್ಲಿ

(ನ್ಯೂಸ್‌ ಕಡಬ) newskadaba.com,  ಜ.16 : ಕಳೆದ ಐದು ಇನ್ನಿಂಗ್ಸ್​ಗಳಲ್ಲಿಯೂ 50 ಪ್ಲಸ್ ಇನ್ನಿಂಗ್ಸ್ ಆಡಿರುವ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ 4 ವರ್ಷ 9 ತಿಂಗಳ ನಂತರ ಮತ್ತೊಮ್ಮೆ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ನಂ.1 ಬ್ಯಾಟರ್ ಆಗಿ ಹೊರಹೊಮ್ಮಿದ್ದಾರೆ. ಐಸಿಸಿ ಬುಧವಾರ ಬಿಡುಗಡೆ ಮಾಡಿರುವ ಇತ್ತೀಚಿನ ಏಕದಿನ ಶ್ರೇಯಾಂಕದಲ್ಲಿ ಅತ್ಯುತ್ತಮ ಫಾರ್ಮ್​ನಲ್ಲಿರುವ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ. ವಿರಾಟ್ ಕೊಹ್ಲಿ 1736 ದಿನಗಳ ನಂತರ ಮತ್ತೊಮ್ಮೆ ಏಕದಿನ ಕ್ರಿಕೆಟ್‌ನಲ್ಲಿ ನಂಬರ್ ಒನ್ ಬ್ಯಾಟ್ಸ್‌ಮನ್ ಆಗಿದ್ದಾರೆ. ವಿರಾಟ್ ಕೊಹ್ಲಿ ಏಪ್ರಿಲ್

ಐಸಿಸಿ ಏಕದಿನ ಶ್ರೇಯಾಂಕದಲ್ಲಿ ನಂ. 1 ಸ್ಥಾನಕ್ಕೇರಿದ ವಿರಾಟ್ ಕೊಹ್ಲಿ Read More »

ಕ್ರೀಡಾ ನ್ಯೂಸ್

ಶೀಘ್ರವೇ ಆರ್‌ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್!

(ನ್ಯೂಸ್‌ ಕಡಬ) newskadaba.com ,ಜ.09: ಮತ್ತೆ ಕ್ರಿಕೆಟ್ ವೈಭವವನ್ನ ಜನರೆದುರುತರಲು ಚಿನ್ನಸ್ವಾಮಿ ಸ್ಟೇಡಿಯಂ ಸಿದ್ದವಾಗುತ್ತಿದೆ. ಹಿಂದೆ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಈ ದುರಂತದಿಂದ ಸರ್ಕಾರ ಮತ್ತು ಪೊಲೀಸ್ ಇಲಾಖೆ ತೀವ್ರ ಟೀಕೆಗೆ ಒಳಗಾಗಿದ್ದು, ಸೂಕ್ತ ಭದ್ರತೆ ಒದಗಿಸದ ಹಿನ್ನೆಲೆಯಲ್ಲಿ ಆಗಿನ ಪೊಲೀಸ್ ಕಮಿಷನರ್ ದಯಾನಂದ್ ಸೇರಿದಂತೆ ಹಲವರ ವಿರುದ್ಧ ಕ್ರಮ ಕೈಗೊಳ್ಳಲಾಗಿತ್ತು. ಆರ್‌ಸಿಬಿ ಮ್ಯಾನೇಜ್‌ಮೆಂಟ್ ಸೇರಿದಂತೆ ಕೆಲವರ ಬಂಧನವೂ ನಡೆದಿತ್ತು.

ಶೀಘ್ರವೇ ಆರ್‌ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್! Read More »

ಕ್ರೀಡಾ ನ್ಯೂಸ್

ಟಿ20 2026ರ ವಿಶ್ವಕಪ್ಗೆ ಬಲಿಷ್ಠ ಆಸ್ಟ್ರೇಲಿಯಾ ತಂಡ ಪ್ರಕಟ

(ನ್ಯೂಸ್‌ ಕಡಬ) newskadaba.com,ಜ.01: ಭಾರತ ಮತ್ತು ಶ್ರೀಲಂಕಾದ ಆತಿಥ್ಯದಲ್ಲಿ ನಡೆಯಲಿರುವ 2026 ರ ಟಿ20 ವಿಶ್ವಕಪ್‌ಗಾಗಿ ಕ್ರಿಕೆಟ್ ಆಸ್ಟ್ರೇಲಿಯಾ ತನ್ನ ತಂಡವನ್ನು ಪ್ರಕಟಿಸಿದೆ. ನಾಯಕ ಮಿಚೆಲ್ ಮಾರ್ಷ್ ನಾಯಕತ್ವದ 15 ಸದಸ್ಯರ ತಂಡವನ್ನು ಆಯ್ಕೆ ಮಾಡಲಾಗಿದೆ. 2026 ರ ಟಿ20 ವಿಶ್ವಕಪ್​ಗಾಗಿ ಆಸ್ಟ್ರೇಲಿಯಾ ತಂಡದ ಆಯ್ಕೆಯಲ್ಲಿ ಮಿಚೆಲ್ ಓವನ್ ಅವರನ್ನು ಕೈಬಿಟ್ಟಿರುವುದು ಮತ್ತು ಕೂಪರ್ ಕಾನೊಲಿ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಕಳೆದ 12 ಟಿ20 ಅಂತರರಾಷ್ಟ್ರೀಯ ಪಂದ್ಯಗಳಿಂದ ಆಸ್ಟ್ರೇಲಿಯಾ ತಂಡದ ಭಾಗವಾಗಿರದ ಕೂಪರ್ ಕೊನೊಲಿ ಅವರನ್ನು

ಟಿ20 2026ರ ವಿಶ್ವಕಪ್ಗೆ ಬಲಿಷ್ಠ ಆಸ್ಟ್ರೇಲಿಯಾ ತಂಡ ಪ್ರಕಟ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

60 ದಿನಗಳ ಬಳಿಕ ಮತ್ತೆ ಮೈದಾನಕ್ಕೆ ಮರಳಿದ ಶ್ರೇಯಸ್ ಅಯ್ಯರ್

(ನ್ಯೂಸ್‌ ಕಡಬ)com,ಡಿ.26: ಭಾರತ ಏಕದಿನ ಕ್ರಿಕೆಟ್ ತಂಡದ ಉಪನಾಯಕ ಶ್ರೇಯಸ್ ಅಯ್ಯರ್ ಸುಮಾರು 60 ದಿನಗಳ ಬಳಿಕ ಮತ್ತೆ ಮೈದಾನಕ್ಕೆ ಮರಳಿದ್ದಾರೆ. ಗಾಯದಿಂದ ಚೇತರಿಸಿಕೊಂಡಿರುವ ಅಯ್ಯರ್ ಇದೀಗ ಬೆಂಗಳೂರಿನ ಸಿಒಇ ಮೈದಾನದಲ್ಲಿ ನೆಟ್ಸ್ ಅಭ್ಯಾಸ ಆರಂಭಿಸಿದ್ದಾರೆ. ಅಕ್ಟೋಬರ್ 25ರಂದು ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಅಯ್ಯರ್ ಗಾಯಗೊಂಡಿದ್ದರು. ಹರ್ಷಿತ್ ರಾಣಾ ಎಸೆತದಲ್ಲಿ ಅಲೆಕ್ಸ್ ಕ್ಯಾರಿ ಹೊಡೆದ ಭರ್ಜರಿ ಶಾಟ್‌ಗೆ ಬ್ಯಾಕ್‌ವರ್ಡ್ ಪಾಯಿಂಟ್‌ನಲ್ಲಿ ನಿಂತಿದ್ದ ಅಯ್ಯರ್ ವೇಗವಾಗಿ ಓಡಿ ಡೈವಿಂಗ್ ಕ್ಯಾಚ್ ಹಿಡಿದಿದ್ದರು. ಈ

60 ದಿನಗಳ ಬಳಿಕ ಮತ್ತೆ ಮೈದಾನಕ್ಕೆ ಮರಳಿದ ಶ್ರೇಯಸ್ ಅಯ್ಯರ್ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top