ಕ್ರೀಡಾ ನ್ಯೂಸ್

? ಐಪಿಎಲ್ 2021 ಹರಾಜು ಪ್ರಕ್ರಿಯೆ ➤ ಕಾಸರಗೋಡು ಮೂಲದ ಅಝರುದ್ದೀನ್ ಆರ್.ಸಿಬಿ ತಂಡಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 19. ಫೆಬ್ರವರಿ 18ರಂದು ನಡೆದ ಐಪಿಎಲ್ 14ನೇ ಆವೃತ್ತಿಯ ಟ್ವೆಂಟಿ-20 ಕ್ರಿಕೆಟ್ ಟೂರ್ನಿಗಾಗಿ ಹರಾಜು ಪ್ರಕ್ರಿಯೆಯಲ್ಲಿ ಪ್ರಮುಖ ಆಟಗಾರರನ್ನು ಖರೀದಿಸಿರುವ ಆರ್‌ಸಿಬಿ ತಂಡವು ಬಲಿಷ್ಠವೆನಿಸಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರ ಸಂಪೂರ್ಣ ಪಟ್ಟಿ ಹೀಗಿವೆ:- ವಿರಾಟ್ ಕೊಹ್ಲಿ (ನಾಯಕ), ಎಬಿ ಡಿ ವಿಲಿಯರ್ಸ್, ಯಜುವೇಂದ್ರ ಚಹಲ್, ದೇವದತ್ ಪಡಿಕ್ಕಲ್, ನವದೀಪ್ ಸೈನಿ, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಕೇನ್ ರಿಚರ್ಡ್ಸನ್, ಆ್ಯಡಂ ಜಾಂಪಾ, ಜೋಶ್ ಪಿಲಿಪ್, ಶಹಬಾಜ್ ಅಹ್ಮದ್, […]

? ಐಪಿಎಲ್ 2021 ಹರಾಜು ಪ್ರಕ್ರಿಯೆ ➤ ಕಾಸರಗೋಡು ಮೂಲದ ಅಝರುದ್ದೀನ್ ಆರ್.ಸಿಬಿ ತಂಡಕ್ಕೆ ಆಯ್ಕೆ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬ: ಜೆ.ಎಸ್. ಸ್ಪೋರ್ಟ್ಸ್ & ಪ್ರಿಂಟ್ ಟೆಕ್ನಿಕ್ ಇಂದು ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ನ.09. ಕ್ರೀಡೆ ಹಾಗೂ ಪ್ರಿಂಟಿಂಗ್ ಗೆ ಸಂಬಂಧಿಸಿದ ನೂತನ ಸಂಸ್ಥೆ ಜೆ.ಎಸ್. ಸ್ಪೋರ್ಟ್ಸ್ & ಪ್ರಿಂಟ್ ಟೆಕ್ನಿಕ್ ಸೋಮವಾರದಂದು ಕಡಬದ ಸೈಂಟ್ ಜೋಕಿಮ್ಸ್ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ.   ನೂತನ ಸಂಸ್ಥೆಯಲ್ಲಿ ಸ್ಮರಣಿಕೆ‌, ಗಿಫ್ಟ್ ಐಟಂ, ಮಗ್ ಪ್ರಿಂಟಿಂಗ್, ಟಿ-ಶರ್ಟ್ ಪ್ರಿಂಟಿಂಗ್, ಐಡಿ ಕಾರ್ಡ್ ಪ್ರಿಂಟಿಂಗ್, ಕ್ರೀಡೆಗೆ ಸಂಬಂಧಿಸಿದ ಎಲ್ಲಾ ಉಪಕರಣಗಳು, ರಬ್ಬರ್ ಸ್ಟ್ಯಾಂಪ್, ಪಿಲ್ಲೋ ಪ್ರಿಂಟ್ ಮೊದಲಾದ ಸೇವೆಗಳು ಮೊದಲ ಬಾರಿಗೆ ಕಡಬದಲ್ಲಿ ಒಂದೇ ಸೂರಿ‌ನಡಿ ಗ್ರಾಹಕರಿಗೆ ದೊರೆಯಲಿದೆ.

ಕಡಬ: ಜೆ.ಎಸ್. ಸ್ಪೋರ್ಟ್ಸ್ & ಪ್ರಿಂಟ್ ಟೆಕ್ನಿಕ್ ಇಂದು ಶುಭಾರಂಭ Read More »

ಕ್ರೀಡಾ ನ್ಯೂಸ್, ತಂತ್ರಜ್ಞಾನ, ಲೈಫ್‍ಸ್ಟೈಲ್

ಕಾರ್ಕಳ :ಅಂತಾರಾಷ್ಟ್ರೀಯ ಅಥ್ಲೀಟ್ ಅಭಿನಯಾ ಶೆಟ್ಟಿ ಮುಡಿಗೆ ಏಕಲವ್ಯ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಕಾರ್ಕಳ ನ. 02: ಕಾರ್ಕಳದ ಅಂತಾರಾಷ್ಟ್ರೀಯ ಅಥ್ಲೀಟ್ ಅಭಿನಯಾ ಶೆಟ್ಟಿಗೆ ಅವರಿಗೆ ಈ ಸಾಲಿನ ಏಕಲವ್ಯ ಪ್ರಶಸ್ತಿ ಗೌರವಕ್ಕೆ ಭಾಜನರಾಗಿದ್ದಾರೆ. ಮೂಲತಃ ಕಾರ್ಕಳದ ಕುಕ್ಕೆಜೆಯ ಅಭಿನಯಾ ಶೆಟ್ಟಿ(21) ಅವರ ಮುಡಿಗೆ ರಾಜ್ಯ ಸರ್ಕಾರ ಹೊರಡಿಸಿರುವ 2019 ರ ಸಾಲಿನ ಏಕಲವ್ಯ ಪ್ರಶಸ್ತಿ ಒಲಿದಿದೆ. ಮೂಢಬಿದಿರೆ ಕಾಲೇಜಿನಲ್ಲಿ ಬಿಕಾಂ ಅಂತಿಮ ವರ್ಷದ ವಿದ್ಯಾರ್ಥಿಯಾಗಿರುವ ಇವರು ಪ್ರಸ್ತುತ ಮುಂಬೈ ನ ಪಶ್ವಿಮ ರೈಲ್ವೆಯ ಉದ್ಯೋಗಿಯು ಆಗಿದ್ದಾರೆ. ಇವರು ಸುಧಾಕರ್ ಶೆಟ್ಟಿ ಹಾಗೂ ಸಂಜೀವಿ ದಂಪತಿಯ ಪುತ್ರಿಯಾಗಿದ್ದಾರೆ. ಅಭಿನಯಾರವರು,

ಕಾರ್ಕಳ :ಅಂತಾರಾಷ್ಟ್ರೀಯ ಅಥ್ಲೀಟ್ ಅಭಿನಯಾ ಶೆಟ್ಟಿ ಮುಡಿಗೆ ಏಕಲವ್ಯ ಪ್ರಶಸ್ತಿ Read More »

ಕರಾವಳಿ, ಕ್ರೀಡಾ ನ್ಯೂಸ್

ಕ್ರಿಕೆಟ್ ಕ್ಷೇತ್ರದ ದಿಗ್ಗಜ ಕಪಿಲ್ ದೇವ್ ಆರೋಗ್ಯದಲ್ಲಿ ಚೇತರಿಕೆ

(ನ್ಯೂಸ್ ಕಡಬ) newskadaba.com ನವದೆಹಲಿ ಅ. 24: ಭಾರತಕ್ಕೆ ಮೊಟ್ಟ ಮೊದಲ ವಿಶ್ವಕಪ್ ಗೆದ್ದುಕೊಟ್ಟ ಕ್ರಿಕೆಟ್ ತಂಡದ ಕ್ಯಾಪ್ಟನ್ ಆಗಿದ್ದ ಕಪಿಲ್ ದೇವ್ ನಿನ್ನೆ ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಕಪಿಲ್ ದೇವ್ ಗೆ ಹೃದಯಾಘಾತಕ್ಕೊಳಗಾದ ಸುದ್ದಿ ತಿಳಿಯುತ್ತಿದ್ದಂತೇ ವಿರಾಟ್ ಕೊಹ್ಲಿ ಸೇರಿದಂತೆ ಹಾಲಿ-ಮಾಜಿ ಕ್ರಿಕೆಟಿಗರು, ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಚೇತರಿಕೆಗೆ ಪ್ರಾರ್ಥಿಸಿದ್ದಾರೆ. ಚಿಕಿತ್ಸೆ ಬಳಿಕ ಸ್ವತಃ ಕಪಿಲ್ ತಮಗೆ ಶುಭ ಹಾರೈಸಿದವರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಅಲ್ಲದೆ, ತಾವೀಗ ಚೇತರಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.ತಮ್ಮ ಮಗಳ ಜೊತೆಗೆ ಕಪಿಲ್ ದೇವ್ ಖುಷಿಯಿಂದ

ಕ್ರಿಕೆಟ್ ಕ್ಷೇತ್ರದ ದಿಗ್ಗಜ ಕಪಿಲ್ ದೇವ್ ಆರೋಗ್ಯದಲ್ಲಿ ಚೇತರಿಕೆ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಐಪಿಎಲ್ ನಿಂದ ಹೊರಬಿದ್ದ ಚೆನ್ನೈ ಸೂಪರ್ ಕಿಂಗ್ಸ್

(ನ್ಯೂಸ್ ಕಡಬ) newskadaba.com ಅಬುಧಾಬಿ, ಅ.24: ಕಳೆದ ದಿನ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್ ಗಳಲ್ಲಿ 9 ವಿಕೆಟ್ ಗೆ 114 ರನ್ ಗಳಿಸಲಷ್ಟೇ ಶಕ್ತವಾಯಿತು. ಸುಲಭ ಗುರಿ ಬೆಂಬತ್ತಿದ ಮುಂಬೈ 12 ಓವರ್ ಗಳಲ್ಲಿ ಒಂದೂ ವಿಕೆಟ್ ಕಳೆದುಕೊಳ್ಳದೇ ಜಯಭೇರಿ ಬಾರಿಸಿತು.     ಬೌಲಿಂಗ್ ಮತ್ತು ಬ್ಯಾಟಿಂಗ್ ವಿಭಾಗಗಳಲ್ಲಿ ಮಿಂಚಿನ ಪ್ರದರ್ಶನ ನೀಡಿದ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ 10 ವಿಕೆಟ್ ಗಳಿಂದ ರನ್ನರ್ ಅಪ್

ಐಪಿಎಲ್ ನಿಂದ ಹೊರಬಿದ್ದ ಚೆನ್ನೈ ಸೂಪರ್ ಕಿಂಗ್ಸ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ದಿನೇಶ್ ಕಾರ್ತಿಕ್ ಕೆಕೆಆರ್ ನಾಯಕತ್ವಕ್ಕೆ ಗುಡ್ ಬೈ..‼️ ➤ ಕಾರಣವೇನೆಂದು ತಿಳುಯಬೇಕೇ…❓

(ನ್ಯೂಸ್ ಕಡಬ) newskadaba.com ದುಬೈ, ಅ. 16. ಕೋಲ್ಕತ್ತಾ ನೈಟ್ ರೈಡರ್ಸ್​ ತಂಡವು ಈ ಬಾರಿಯ ಐಪಿಎಲ್​ ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದು, ದಿನೇಶ್ ಕಾರ್ತಿಕ್ ನಾಯಕತ್ವದ ಈ ತಂಡವು ಸದ್ಯ ಪಾಯಿಂಟ್ಸ್ ಪಟ್ಟಿಯಲ್ಲಿ ಆರ್​.ಸಿ.ಬಿ ನಂತರ ಅಂದರೆ ನಾಲ್ಕನೇ ಸ್ಥಾನದಲ್ಲಿದೆ. ಆದರೆ ಇದೀಗ ಕೆಕೆಆರ್ ತಂಡದ ನಾಯಕತ್ವ ವಹಿಸಿಕೊಂಡಿರುವ ದಿನೇಶ್ ಕಾರ್ತಿಕ್ ಅವರು ಗುಡ್ ಬೈ ಹೇಳಲು ಮುಂದಾಗಿದ್ದಾರೆ. ತಂಡವು ಉತ್ತಮ ಪ್ರದರ್ಶನ ತೋರುತ್ತಿದ್ದರೂ ಕೂಡಾ ಈ ಸಮಯದಲ್ಲಿ ನಾಯಕ ಯಾಕೆ ಬಿಟ್ಟು ಹೋಗ್ತಿದ್ದಾರೆ ಅನ್ನೋದಕ್ಕೆ

ದಿನೇಶ್ ಕಾರ್ತಿಕ್ ಕೆಕೆಆರ್ ನಾಯಕತ್ವಕ್ಕೆ ಗುಡ್ ಬೈ..‼️ ➤ ಕಾರಣವೇನೆಂದು ತಿಳುಯಬೇಕೇ…❓ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್

ಕ್ರಿಕೆಟ್ ಅಭಿಮಾನಿಗಳಿಗೆ ಡಬಲ್ ಶಾಕ್ ➤ ಎಂಎಸ್ ಧೋನಿ ಮತ್ತು ರೈನಾ ನಿವೃತ್ತಿ

(ನ್ಯೂಸ್ ಕಡಬ) newskadaba.com ನವದೆಹಲಿ. ಆ,16:  ಕ್ಯಾಪ್ಟನ್ ಕೂಲ್ ಎಂದೇ ಖ್ಯಾತರಾಗಿದ್ದ ಮಹೇಂದ್ರ ಸಿಂಗ್ ಧೋನಿ ಕ್ರಿಕೆಟ್ ಅಭಿಮಾನಿಗಳಿಗೆ ಆಘಾತ ನೀಡಿದ್ದಾರೆ. ಐಪಿಎಲ್ ಟೂರ್ನಿ ಆರಂಭವಾಗುವ ಹೊಸ್ತಿಲಿನಲ್ಲಿಯೇ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.   ಆದರೆ ಐಪಿಎಲ್‌ನಲ್ಲಿ ಅವರು ಮುಂದುವರಿಯಲಿದ್ದಾರೆ. ಧೋನಿ ಅವರೊಂದಿಗೆ ಭಾರತೀಯ ಕ್ರಿಕೆಟ್ ತಂಡಕ್ಕೆ ಅತ್ಯುತ್ತಮ ಕೊಡುಗೆ ನೀಡಿದ್ದ ಸುರೇಶ್ ರೈನಾ ಕೂಡ ನಿವೃತ್ತಿ ಘೋಷಿಸಿದ್ದಾರೆ. ಭಾರತ ಕ್ರಿಕೆಟ್‌ನ ಹೀರೋಗಳಲ್ಲಿ ಒಬ್ಬರಾದ ಮಹೇಂದ್ರ ಸಿಂಗ್ ಧೋನಿ, 15 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕನ್ನು ಅಂತ್ಯಗೊಳಿಸಿದ್ದಾರೆ.

ಕ್ರಿಕೆಟ್ ಅಭಿಮಾನಿಗಳಿಗೆ ಡಬಲ್ ಶಾಕ್ ➤ ಎಂಎಸ್ ಧೋನಿ ಮತ್ತು ರೈನಾ ನಿವೃತ್ತಿ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜೂನಿಯರ್ ಸ್ಟೈನ್ ಖ್ಯಾತಿಯ ಮುಂಬೈ ಕ್ರಿಕೆಟ್ ಆಟಗಾರ ನೇಣಿಗೆ ಶರಣು

(ನ್ಯೂಸ್ ಕಡಬ) newskadaba.com, ಮುಂಬೈ, ಆ. 12, ದಕ್ಷಿಣ ಆಫ್ರಿಕಾದ ಸ್ಟಾರ್ ವೇಗಿ ಡೇಲ್ ಸ್ಟೈನ್ ಅವರನ್ನು ಹೋಲುವ ಬೌಲಿಂಗ್ ಶೈಲಿ ಹೊಂದಿದ್ದ ಕಾರಣದಿಂದಾಗಿ ‘ಜೂನಿಯರ್ ಸ್ಟೈನ್’ ಎಂದೇ ಸ್ಥಳೀಯ ಕ್ರಿಕೆಟ್ನಲ್ಲಿ ಕರೆಸಿಕೊಳ್ಳುತ್ತಿದ್ದ ಮುಂಬೈನ ಕ್ಲಬ್ ಕ್ರಿಕೆಟಿಗ ಕರಣ್ ತಿವಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಐಪಿಎಲ್ ತಂಡಗಳನ್ನು ಪ್ರತಿನಿಧಿಸುವ ಅವಕಾಶ ಕೈತಪ್ಪಿ ಹೋದದ್ದೇ ಅವರ ಈ ನಿರ್ಧಾರಕ್ಕೆ ಕಾರಣವಾಗಿದೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. 27 ವರ್ಷದ ಕರಣ್ ತಿವಾರಿ ಐಪಿಎಲ್ ತಂಡಗಳಲ್ಲಿ ಅವಕಾಶ ಸಿಗದ ಕಾರಣದಿಂದಾಗಿ ಮಲಡ್

ಜೂನಿಯರ್ ಸ್ಟೈನ್ ಖ್ಯಾತಿಯ ಮುಂಬೈ ಕ್ರಿಕೆಟ್ ಆಟಗಾರ ನೇಣಿಗೆ ಶರಣು Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ದ.ಕನ್ನಡದಲ್ಲಿ ಸಂಡೇ ಲಾಕ್ ಡೌನ್ ಹಿನ್ನೆಲೆ : ಸಂಪೂರ್ಣ ಸ್ಥಬ್ಧವಾದ ಕಡಬ ವಲಯ

(ನ್ಯೂಸ್ ಕಡಬ ) newskadaba ಕಡಬ, ಜು.19: ಜಿಲ್ಲೆಯಲ್ಲಿ ಕೋವಿಡ್ -19 ಸೋಂಕು ಹರಡುವುದನ್ನು ತಡೆಗಟ್ಟಲು ಒಂದು ವಾರದ ಲಾಕ್ ಡೌನ್ ವಿಧಿಸಿದ್ದರೂ ಇಂದು ಭಾನುವಾರದ ಲಾಕ್ ಡೌನ್ ಅನ್ನು ಮತ್ತಷ್ಟು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಹೀಗಾಗಿ ಇಂದು ಕಡಬ  ಮುಂಜಾನೆಯಿಂದಲೇ ಜಿಲ್ಲೆ ಬಹುತೇಕ ಸ್ಥಬ್ದವಾಗಿದೆ.  

ದ.ಕನ್ನಡದಲ್ಲಿ ಸಂಡೇ ಲಾಕ್ ಡೌನ್ ಹಿನ್ನೆಲೆ : ಸಂಪೂರ್ಣ ಸ್ಥಬ್ಧವಾದ ಕಡಬ ವಲಯ Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್

ಕೊರೊನಾ ಮಧ್ಯೆ ಕ್ರಿಕೆಟ್ ಆಟಕ್ಕೆ ಅಂಕಣಕ್ಕಿಳಿದ ಕ್ರಿಕೆಟಿಗರು

(ನ್ಯೂಸ್ ಕಡಬ) newskadaba.com.ಸೌತಾಂಪ್ಟನ್‌,ಜು.8: ಕೊರೊನಾ ಇಡೀ ಜಗತ್ತನ್ನೆ ಭಯ ಬಿಳಿಸಿದರೆ ಇತ್ತ ಕ್ರಿಕೆಟ್ ಕೊರೊನಾಗೆ ಸೆಡ್ಡು ಹೊಡೆಯಲು ಹೊರಟಿದೆ. ಬರೋಬ್ಬರಿ 4 ತಿಂಗಳಿಂದ ಎಲ್ಲ ಕ್ರೀಡಾ ಚಟುವಟಿಕೆಗಳನ್ನು ನುಂಗಿ, ಜಗತ್ತಿನ ತುಂಬ ಹರಡಿರುವ ಕೊರೊನಾ ಪೀಡೆಗೆ ಇನ್ನು ಅಂಜುತ್ತ ಕುಳಿತರೆ ಸಾಧ್ಯವಾಗದು ಎಂಬ ದಿಟ್ಟ ನಿರ್ಧಾರಕ್ಕೆ ಬಂದ ಇಂಗ್ಲೆಂಡ್‌ ಮತ್ತು ವೆಸ್ಟ್‌ ಇಂಡೀಸ್‌ ಕ್ರಿಕೆಟ್‌ ತಂಡಗಳು ಬುಧವಾರದಿಂದ ಇಲ್ಲಿ ಟೆಸ್ಟ್‌ ಕದನಕ್ಕೆ ಇಳಿಯಲಿವೆ. ಇದು ಹಿಂದಿನ ಮಾಮೂಲು ಕ್ರಿಕೆಟ್‌ ಟೆಸ್ಟ್‌ ಪಂದ್ಯಗಳಂಥಲ್ಲ. ಸಂಪೂರ್ಣ ಬದಲಾವಣೆಯೊಂದಿಗೆ ಕೊರೊನಾ ಭೀತಿ

ಕೊರೊನಾ ಮಧ್ಯೆ ಕ್ರಿಕೆಟ್ ಆಟಕ್ಕೆ ಅಂಕಣಕ್ಕಿಳಿದ ಕ್ರಿಕೆಟಿಗರು Read More »

ಕ್ರೀಡಾ ನ್ಯೂಸ್
Scroll to Top