ಕ್ರೀಡಾ ನ್ಯೂಸ್

ವಿಜಯ ಹಝಾರೆ ಪಂದ್ಯದಲ್ಲೇ ದಾಖಲೆ ಬರೆದ ಕೊಹ್ಲಿ

(ನ್ಯೂಸ್‌ ಕಡಬ)com,ಡಿ.25: ವಿಜಯ ಹಝಾರೆ ಟ್ರೋಫಿಯ ಮೊದಲ ಪಂದ್ಯದಲ್ಲೇ ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಐತಿಹಾಸಿಕ ದಾಖಲೆಯನ್ನು ಮುರಿಯುವ ಮೂಲಕ ಕೊಹ್ಲಿ ಈ ಸಾಧನೆ ಮಾಡಿರುವುದು ವಿಶೇಷವಾಗಿದೆ. ಬೆಂಗಳೂರಿನ ಸಿಒಇ ಮೈದಾನದಲ್ಲಿ ನಡೆದ ಆಂಧ್ರ ವಿರುದ್ಧದ ಪಂದ್ಯದಲ್ಲಿ ದೆಹಲಿ ತಂಡದ ಪರ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿದ ವಿರಾಟ್ ಕೊಹ್ಲಿ, ಈ ಪಂದ್ಯದಲ್ಲಿ ಗಳಿಸಿದ ಮೊದಲ ರನ್‌ನೊಂದಿಗೆ ಲಿಸ್ಟ್ ಎ (ಏಕದಿನ) […]

ವಿಜಯ ಹಝಾರೆ ಪಂದ್ಯದಲ್ಲೇ ದಾಖಲೆ ಬರೆದ ಕೊಹ್ಲಿ Read More »

ಕ್ರೀಡಾ ನ್ಯೂಸ್

16 ಬೌಂಡರಿ, 15 ಸಿಕ್ಸ್ ಸಿಡಿಸಿ ಇತಿಹಾಸ ನಿರ್ಮಿಸಿದ ವೈಭವ್ ಸೂರ್ಯವಂಶಿ

(ನ್ಯೂಸ್‌ ಕಡಬ)com,ಡಿ.24: ರಾಂಚಿಯಲ್ಲಿ ನಡೆಯುತ್ತಿರುವ ವಿಜಯ್ ಹಜಾರೆ ಟೂರ್ನಿಯಲ್ಲಿ ಬಿಹಾರ ತಂಡವನ್ನು ಪ್ರತಿನಿಧಿಸುತ್ತಿರುವ 14 ವರ್ಷದ ವೈಭವ್ ಸೂರ್ಯವಂಶಿ 16 ಬೌಂಡರಿ, 15 ಸಿಕ್ಸ್ ಗಳೊಂದಿಗೆ ವೇಗದ ಶತಕ ಸಿಡಿಸಿ ಇತಿಹಾಸ ನಿರ್ಮಿಸಿದ್ದಾರೆ. ಅರುಣಾಚಲ ಪ್ರದೇಶ ವಿರುದ್ಧದ ಪಂದ್ಯದಲ್ಲಿ ಸೂರ್ಯವಂಶಿ ಕೇವಲ 36 ಎಸೆತಗಳಲ್ಲಿ ಶತಕ ಹೊಡೆದರು. ಈ ಮೂಲಕ ಲಿಸ್ಟ್ ಎ ಕ್ರಿಕೆಟ್ ಪಂದ್ಯದಲ್ಲಿ ಅತಿ ವೇಗದ ಶತಕ ಸಿಡಿಸಿದ ಭಾರತದ ಕಿರಿಯ ಆಟಗಾರ ಹಾಗೂ ಅತಿ ವೇಗದಲ್ಲಿ ಶತಕ ಸಿಡಿಸಿದ ಎರಡನೇ ಭಾರತೀಯ ಆಟಗಾರ

16 ಬೌಂಡರಿ, 15 ಸಿಕ್ಸ್ ಸಿಡಿಸಿ ಇತಿಹಾಸ ನಿರ್ಮಿಸಿದ ವೈಭವ್ ಸೂರ್ಯವಂಶಿ Read More »

ಕ್ರೀಡಾ ನ್ಯೂಸ್

ಟೀಂ ಇಂಡಿಯಾ ಸ್ಟಾರ್ ಜೆಮಿಮಾ ರೊಡ್ರಿಗಸ್‌ಗೆ ನಾಯಕತ್ವ ಪಟ್ಟ

(ನ್ಯೂಸ್‌ ಕಡಬ) newskadaba.com,ಡಿ.24: ಮಹಿಳಾ ಪ್ರೀಮಿಯರ್ ಲೀಗ್ (WPL) ನಾಲ್ಕನೇ ಸೀಸನ್‌ಗೆ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಮಹತ್ವದ ನಿರ್ಧಾರ ಕೈಗೊಂಡಿದ್ದು, ತಂಡದ ನಾಯಕತ್ವವನ್ನು ಟೀಂ ಇಂಡಿಯಾ ಸ್ಟಾರ್ ಬ್ಯಾಟರ್ ಜೆಮಿಮಾ ರೊಡ್ರಿಗಸ್‌ಗೆ ಒಪ್ಪಿಸಲು ಮುಂದಾಗಿದೆ. ಕಳೆದ ಎರಡು ಸೀಸನ್‌ಗಳಲ್ಲಿ ಆಸ್ಟ್ರೇಲಿಯಾದ ಮಾಜಿ ನಾಯಕಿ ಮೆಗ್ ಲ್ಯಾನಿಂಗ್ ಡೆಲ್ಲಿ ತಂಡವನ್ನು ಮುನ್ನಡೆಸಿದ್ದರು. ಆದರೆ ಇದೀಗ ನಾಯಕತ್ವದ ಜವಾಬ್ದಾರಿಯನ್ನು ಭಾರತೀಯ ಆಟಗಾರ್ತಿಗೆ ಹಸ್ತಾಂತರಿಸಲಾಗುತ್ತಿದೆ. ಡಿಸೆಂಬರ್ 23ರಂದು ಈ ಕುರಿತು ಅಧಿಕೃತ ಘೋಷಣೆ ಹೊರಬೀಳಲಿದೆ ಎಂದು ವರದಿಯಾಗಿದೆ. ಎರಡು ಆವೃತ್ತಿಗಳಲ್ಲಿ

ಟೀಂ ಇಂಡಿಯಾ ಸ್ಟಾರ್ ಜೆಮಿಮಾ ರೊಡ್ರಿಗಸ್‌ಗೆ ನಾಯಕತ್ವ ಪಟ್ಟ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇದೇ ಮೊದಲ ಬಾರಿಗೆ ಸ್ಕ್ವಾಷ್ ವಿಶ್ವಕಪ್‌ನಲ್ಲಿ ಭಾರತ ತಂಡಕ್ಕೆ ಚಾಂಪಿಯನ್ ಪಟ್ಟ

(ನ್ಯೂಸ್‌ ಕಡಬ) newskadaba.com,  ಡಿ.15 ಚೆನ್ನೈನ ಎಕ್ಸ್‌ಪ್ರೆಸ್ ಅವೆನ್ಯೂ ಮಾಲ್‌ನ ಕೋರ್ಟ್​ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಅಗ್ರ ಶ್ರೇಯಾಂಕಿತ ಹಾಂಗ್ ಕಾಂಗ್ ತಂಡವನ್ನು 3-1 ಅಂತರದಿಂದ ಸೋಲಿಸಿ ಭಾರತ ತಂಡವು ವಿಶ್ವಕಪ್‌ನಲ್ಲಿ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿದೆ. ಸ್ಕ್ವಾಷ್ ವಿಶ್ವಕಪ್ ಟೂರ್ನಿಯ ಇತಿಹಾಸದಲ್ಲಿ ಏಷ್ಯಾದ ಎರಡು ದೇಶಗಳು ಫೈನಲ್‌ನಲ್ಲಿ ಸ್ಪರ್ಧಿಸಿದ್ದು ಇದೇ ಮೊದಲು. ಹೀಗಾಗಿಯೇ ಭಾರತ ಹಾಗೂ ಹಾಂಗ್ ಕಾಂಗ್ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಲಾಗಿತ್ತು. ಮೊದಲ ಸುತ್ತಿನಲ್ಲಿ ಕಣಕ್ಕಿಳಿದ ಜೋಶ್ನಾ ಚಿನಪ್ಪ ಹಾಂಗ್ ಕಾಂಗ್‌ನ ಕಾ ಯಿ ಲೀ ಅವರನ್ನು

ಇದೇ ಮೊದಲ ಬಾರಿಗೆ ಸ್ಕ್ವಾಷ್ ವಿಶ್ವಕಪ್‌ನಲ್ಲಿ ಭಾರತ ತಂಡಕ್ಕೆ ಚಾಂಪಿಯನ್ ಪಟ್ಟ Read More »

ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಆರ್ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ಡಿಕೆ ಶಿ

(ನ್ಯೂಸ್‌ ಕಡಬ) newskadaba.com ಡಿ.12: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಮತ್ತು ಇತರ ಅಂತರರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ ನೀಡಿ ಸಚಿವ ಸಂಪುಟ ಈಗಾಗಲೇ ನಿರ್ಧಾರ ಕೈಗೊಂಡಿದೆ. ಕ್ರಿಕೆಟ್ ಪ್ರಿಯರಿಗೆ ಶುಭ ಸುದ್ದಿ ನೀಡಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕ್ರೀಡಾಂಗಣದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಸಂಬಂಧಪಟ್ಟ ಎಲ್ಲರನ್ನು ಕರೆದು ಮಾತನಾಡಲಿದ್ದಾರೆ. ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಸಮಿತಿ ಸಲ್ಲಿಸಿರುವ ಶಿಫಾರಸುಗಳನ್ನು ಕಡ್ಡಾಯವಾಗಿ ಜಾರಿಗೊಳಿಸುವಂತೆ

ಆರ್ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ಡಿಕೆ ಶಿ Read More »

ಕ್ರೀಡಾ ನ್ಯೂಸ್

ಕ್ರಿಕೆಟ್‌’ನ ಎಲ್ಲಾ ಮಾದರಿಗಳಿಗೆ ವೇಗಿ ಮೋಹಿತ್ ಶರ್ಮಾ ನಿವೃತ್ತಿ ಘೋಷಣೆ

(ನ್ಯೂಸ್‌ ಕಡಬ) newskadaba.com, ಡಿ.04 : ಮುಂಬೈ: ಭಾರತೀಯ ಕ್ರಿಕೆಟ್ ತಂಡದ ವೇಗದ ಬೌಲರ್ ಮೋಹಿತ್ ಶರ್ಮಾ ಅವರು ಅಂತಾರಾಷ್ಟ್ರೀಯ ಕ್ರಿಕೆಟ್, ಐಪಿಎಲ್ ಸೇರಿದಂತೆ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಕುರಿತು ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ನಿವೃತ್ತಿ ಘೋಷಣೆಯ ಸಂದರ್ಭದಲ್ಲಿ ಮೋಹಿತ್ ಶರ್ಮಾ, “ಇಂದಿನಿಂದ, ನಾನು ಎಲ್ಲಾ ರೀತಿಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸುತ್ತಿದ್ದೇನೆ. ಹರಿಯಾಣವನ್ನು ಪ್ರತಿನಿಧಿಸುವುದರಿಂದ ಹಿಡಿದು ಭಾರತೀಯ ಜೆರ್ಸಿ ಧರಿಸಿ, ಐಪಿಎಲ್‌ನಲ್ಲಿ ಆಡುವವರೆಗೆ, ನನಗೆ ತುಂಬಾ ಸವಲತ್ತು

ಕ್ರಿಕೆಟ್‌’ನ ಎಲ್ಲಾ ಮಾದರಿಗಳಿಗೆ ವೇಗಿ ಮೋಹಿತ್ ಶರ್ಮಾ ನಿವೃತ್ತಿ ಘೋಷಣೆ Read More »

ಕ್ರೀಡಾ ನ್ಯೂಸ್

ರಾಂಚಿಯಲ್ಲಿ ಮೊದಲ ಏಕದಿನ ಪಂದ್ಯ

(ನ್ಯೂಸ್‌ ಕಡಬ) newskadaba.com, ಡಿ.01: ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಭಾರತ 17 ರನ್ ಗಳಿಂದ ರೋಚಕ ಜಯ ಸಾಧಿಸಿದೆ. ದಕ್ಷಿಣ ಆಫ್ರಿಕಾ ಅಬ್ಬರದ ಬ್ಯಾಟಿಂಗ್ ಮಾಡಿದ್ದು ಗೆಲುವಿನ ಸೂಚನೆ ನೀಡಿತ್ತು. ಆದರೆ ಭಾರತೀಯ ಬೌಲರ್ ಆಫ್ರಿಕಾ ಬ್ಯಾಟರ್ ಗಳನ್ನು ಕಟ್ಟಿಹಾಕಿದರು. ರಾಂಚಿಯ ಜೆಎಸ್ ಸಿಎ ಕ್ರೀಡಾಂಗಣದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ದಕ್ಷಿಣ ಆಫ್ರಿಕಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಭಾರತ ಮೊದಲು ಬ್ಯಾಟಿಂಗ್ ಮಾಡಿದ್ದು 349 ರನ್

ರಾಂಚಿಯಲ್ಲಿ ಮೊದಲ ಏಕದಿನ ಪಂದ್ಯ Read More »

ಕ್ರೀಡಾ ನ್ಯೂಸ್

ಮಂಗಳೂರು : ರಾಜ್ಯ ಸ್ಪೀಡ್ ಸ್ಕೇಟಿಂಗ್ – ಯುವರಾಜ್, ತಸ್ಮಯಿಗೆ ಚಿನ್ನ

(ನ್ಯೂಸ್‌ ಕಡಬ) newskadaba.com,  ನ.24 :  ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ 41ನೇ ರಾಜ್ಯ ಮಟ್ಟದ ಸ್ಪೀಡ್ ಸ್ಕೇಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಮಂಗಳೂರು ನಗರದ ಕ್ರೀಡಾಪಟುಗಳು ಅತ್ಯುತ್ತಮ ಪ್ರದರ್ಶನ ನೀಡಿ ಪದಕಗಳ ಮಳೆ ಸುರಿಸಿದ್ದಾರೆ. ಕರ್ನಾಟಕ ರಾಜ್ಯ ಸ್ಕೇಟಿಂಗ್ ಅಸೋಸಿಯೇಷನ್ ಆಯೋಜಿಸಿದ್ದ ಈ ಸ್ಪರ್ಧೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಿಂದ ಆಯ್ಕೆಯಾದ 400ಕ್ಕೂ ಅಧಿಕ ಸ್ಕೇಟಿಂಗ್ ಪಟುಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಮಂಗಳೂರು ರೋಲರ್ ಸ್ಕೇಟಿಂಗ್ ಕ್ಲಬ್‌ನ ಸ್ಕೇಟಿಂಗ್ ಪಟುಗಳಾದ ಯುವರಾಜ್ ಕುಂದರ್ 2 ಚಿನ್ನದ ಪದಕ ಗೆದ್ದುಕೊಂಡರೆ, ತಸ್ಮಯಿ ಶೆಟ್ಟಿ

ಮಂಗಳೂರು : ರಾಜ್ಯ ಸ್ಪೀಡ್ ಸ್ಕೇಟಿಂಗ್ – ಯುವರಾಜ್, ತಸ್ಮಯಿಗೆ ಚಿನ್ನ Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಕ್ರಿಕೆಟ್ ವಾಪಸ್ ತರುತ್ತೇವೆ ; ಬ್ರಿಜೇಶ್ ಪಟೇಲ್

(ನ್ಯೂಸ್‌ ಕಡಬ) newskadaba.com,  ನ.22:   ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌‍ಸಿಎ) ಚುನಾವಣೆಗೆ ಸಂಬಂಧಿಸಿದಂತೆ ಮಾಜಿ ವೇಗಿ ವೆಂಕಟೇಶ್‌ ಪ್ರಸಾದ್‌ ನೇತೃತ್ವದ ಗೇಮ್‌ ಚೇಂಜರ್ಸ್‌ ತಂಡದ ಆರೋಪಗಳಿಗೆ ಎದುರಾಳಿ ಬಣವನ್ನು ಮುನ್ನಡೆಸುತ್ತಿರುವ ಮಾಜಿ ಕ್ರಿಕೆಟಿಗ, ಹಿರಿಯ ಆಡಳಿತಾಧಿಕಾರಿ ಬ್ರಿಜೇಶ್‌ ಪಟೇಲ್‌ ತಿರುಗೇಟು ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ರಿಜೇಶ್‌ ತಮ್ಮ ತಂಡದಿಂದ ಸ್ಪರ್ಧೆ ಮಾಡುತ್ತಿರುವವರನ್ನು ಪರಿಚಯಿಸಿದ್ದಲ್ಲದೇ, ಎದುರಾಳಿ ಬಣ ಎತ್ತಿರುವ ಪ್ರಶ್ನೆಗಳಿಗೂ ಉತ್ತರಿಸಿದರು. ಕೆಲ ದಿನಗಳ ಹಿಂದೆ ಕ್ರಿಕೆಟಿಗರಾದ ವೆಂಕಟೇಶ್‌ ಪ್ರಸಾದ್‌ ಅವರು, ಬ್ರಿಜೇಶ್‌ ಪಟೇಲ್‌

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಕ್ರಿಕೆಟ್ ವಾಪಸ್ ತರುತ್ತೇವೆ ; ಬ್ರಿಜೇಶ್ ಪಟೇಲ್ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಂಡರ್-19 ವಿಶ್ವಕಪ್ ವೇಳಾಪಟ್ಟಿ ಪ್ರಕಟ

(ನ್ಯೂಸ್‌ ಕಡಬ) newskadaba.com,  ನ.21: ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಮುಂಬರುವ ಅಂಡರ್-19 ಏಕದಿನ ವಿಶ್ವಕಪ್ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಝಿಂಬಾಬ್ವೆ ಮತ್ತು ನಮೀಬಿಯಾ ಜಂಟಿಯಾಗಿ ಆಯೋಜಿಸಲಿರುವ ಈ ಟೂರ್ನಿಯು ಜನವರಿ 15 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯವು ಫೆಬ್ರವರಿ 6, 2026 ರಂದು ಹರಾರೆ ಸ್ಪೋರ್ಟ್ಸ್ ಕ್ಲಬ್ ನಲ್ಲಿ ನಡೆಯಲಿದೆ. 19 ವರ್ಷದೊಳಗಿನವರ ಪುರುಷರ ಏಕದಿನ ವಿಶ್ವಕಪ್​ನಲ್ಲಿ 16 ತಂಡಗಳು ಕಣಕ್ಕಿಳಿಯಲಿದ್ದು, ಒಟ್ಟು 41 ಪಂದ್ಯಗಳು ನಡೆಯಲಿದೆ. ಭಾರತ ತಂಡವು ಮೊದಲ ಸುತ್ತಿನಲ್ಲಿ ಮೂರು ಎದುರಾಳಿಗಳನ್ನು ಎದುರಿಸಲಿದೆ. ಟೀಮ್ ಇಂಡಿಯಾ

ಅಂಡರ್-19 ವಿಶ್ವಕಪ್ ವೇಳಾಪಟ್ಟಿ ಪ್ರಕಟ Read More »

ಕ್ರೀಡಾ ನ್ಯೂಸ್
Scroll to Top