ಕ್ರೀಡಾ ನ್ಯೂಸ್

ಕ್ರೀಡಾ ಕ್ಷೇತ್ರದತ್ತ ಮುಖಮಾಡಿದ ಕೊರೊನಾ ➤ ಟೆನಿಸಿಗ ಜೊಕೋವಿಕ್‍ಗೂ ಕೊರೊನಾ

(ನ್ಯೂಸ್ ಕಡಬ) newskadaba.com.ಹೊಸದಿಲ್ಲಿ,ಜೂ.25:ಕೊರೊನಾ ಅಟ್ಟಹಾಸದ ನಡುವೆ ದೇಶದಲ್ಲಿ ಪ್ರತಿಯೊಂದು ವಲಯವು ನಿಧಾನವಾಗಿ ಚೇತರಿಸುತ್ತಾ ಇದೆ. ಇದೇ ಸಾಲಿನಲ್ಲಿದೆ ಕ್ರೀಡಾ ಕ್ಷೇತ್ರವು ಕೂಡ ಇದೀಗ ಕ್ರೀಡಾ ಚಟುವಟಿಕೆಗಳು ಪುನರಾರಂಭವಾಗಿರುವ ಬೆನ್ನಲ್ಲೇ ಆಟಗಾರರೇ ಕೊರೊನಾಗೆ ತುತ್ತಾಗಿರುತ್ತಿರುವ ಆಘಾತಕಾರಿ ಸುದ್ದಿಗಳು ಒಂದೊಂದಾಗಿ ಬೆಳಕಿಗೆ ಬರುತ್ತಿದೆ. ಮಂಗಳವಾರ ಈ ಸಾಲಿಗೆ ಟೆನಿಸಿಗ ನೊವಾಕ್ ಜೊಕೋವಿಕ್ ಹಾಗೂ ಪಾಕಿಸ್ತಾನ ಕ್ರಿಕೆಟ್ ಆಟಗಾರರು ಸಹಿತ ಬಹಳಷ್ಟು ಕ್ರೀಡಾಪಟುಗಳು ಸೇರ್ಪಡೆಗೊಂಡಿದ್ದು ಕ್ರೀಡಾ ಲೋಕದಲ್ಲಿ ಆತಂಕ ಮನೆ ಮಾಡಿದೆ.ಟೆನಿಸಿಗ ನೊವಾಕ್ ಜೊಕೋವಿಕ್ ಅವರಲ್ಲಿ ಈ ಸೋಂಕು ಕಾಣಿಸಿಕೊಂಡಿರುವುದು ಆಘಾತಕಾರಿ […]

ಕ್ರೀಡಾ ಕ್ಷೇತ್ರದತ್ತ ಮುಖಮಾಡಿದ ಕೊರೊನಾ ➤ ಟೆನಿಸಿಗ ಜೊಕೋವಿಕ್‍ಗೂ ಕೊರೊನಾ Read More »

ಕ್ರೀಡಾ ನ್ಯೂಸ್

ಎರಡು ವರ್ಷಗಳಿಂದ ಕ್ಯಾನ್ಸರ್ ವಿರುದ್ಧ ಹೋರಾಟ ➤ ಭಾರತದ ಮಾಜಿ ಶೂಟರ್ ಪೂರ್ಣಿಮಾ ನಿಧನ

(ನ್ಯೂಸ್ ಕಡಬ) newskadaba.com ನವದೆಹಲಿ:,ಜೂ.22:  ಭಾರತದ ಮಾಜಿ ಶೂಟರ್ ಮತ್ತು ತರಬೇತುದಾರೆ ಪೂರ್ಣಿಮಾ ಜಾನಾನೆ  ಇಂದು, ತಮ್ಮ  42 ನೇ ವಯಸ್ಸಿನಲ್ಲಿ ನಿಧನ ಹೊಂದಿದ್ದಾರೆ. ಭಾರತೀಯ ರೈಫಲ್ ಶೂಟರ್ ಕಳೆದ ಎರಡು ವರ್ಷಗಳಿಂದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದರು, ಪೂರ್ಣಿಮಾ ಪುಣೆಯಲ್ಲಿ ಕೊನೆಯುಸಿರೆಳೆದರು.   ಪೂರ್ಣಿಮಾ ವಿಶ್ವಕಪ್, ಏಷ್ಯನ್ ಚಾಂಪಿಯನ್‌ಶಿಪ್‌ನಲ್ಲಿ ದೇಶವನ್ನು ಪ್ರತಿನಿಧಿಸಿದ್ದಾರೆ. ಅವರು 10 ಮೀಟರ್ ಏರ್ ರೈಫಲ್‌ನಲ್ಲಿ ದೀರ್ಘಕಾಲದವರೆಗೆ ರಾಷ್ಟ್ರೀಯ ದಾಖಲೆ ಹೊಂದಿದ್ದರು. ಅವರ ಯಶಸ್ಸಿಗೆ ಮಹಾರಾಷ್ಟ್ರ ಸರ್ಕಾರ ಅವರಿಗೆ ಶಿವ ಛತ್ರಪತಿ ಕ್ರೀಡಾ ಪ್ರಶಸ್ತಿಯನ್ನು

ಎರಡು ವರ್ಷಗಳಿಂದ ಕ್ಯಾನ್ಸರ್ ವಿರುದ್ಧ ಹೋರಾಟ ➤ ಭಾರತದ ಮಾಜಿ ಶೂಟರ್ ಪೂರ್ಣಿಮಾ ನಿಧನ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಕೆಟ್ ದಾಖಲೆ ವೀರ ರಾಜಿಂದರ್ ಗೋಯೆಲ್ ವಿಧಿವಶ

(ನ್ಯೂಸ್ ಕಡಬ) newskadaba.com ಕೋಲ್ಕತ್ತಾ ,ಜೂ.22: ಭಾರತದ ಮಾಜಿ ಕ್ರಿಕೆಟಿಗ, ಎಡಗೈ ಸ್ಪಿನ್ನರ್, ರಣಜಿ ಕ್ರಿಕೆಟ್ ನ ದಿಗ್ಗಜ ರಾಜಿಂದರ್ ಗೋಯೆಲ್ ರವಿವಾರ ನಿಧನರಾದರು. 77 ವರ್ಷದ ರಾಜಿಂದರ್ ಬಹಳ ಸಮಯದ ಅನಾರೋಗ್ಯದ ಬಳಿಕ ರವಿವಾರ ಕೋಲ್ಕತ್ತಾದ ನಿವಾಸದಲ್ಲಿ ನಿಧನರಾದರು.   ರಾಜಿಂದರ್ ಗೋಯೆಲ್ ಟೀಂ ಇಂಡಿಯಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್ ಆಡದೇ ಇದ್ದರೂ, ದೇಶೀಯ ವಲಯದಲ್ಲಿ ಉತ್ತಮ ಸ್ಪಿನ್ನರ್ ಆಗಿ ಮೂಡಿಬಂದಿದ್ದರು. ಭಾರತದ ದಿಗ್ಗಜ ಬಿಷನ್ ಸಿಂಗ್ ಬೇಡಿ ಸಮಕಾಲೀನ ಸ್ಪಿನ್ನರ್ ಆಗಿದ್ದ ರಾಜಿಂದರ್ 157

ವಿಕೆಟ್ ದಾಖಲೆ ವೀರ ರಾಜಿಂದರ್ ಗೋಯೆಲ್ ವಿಧಿವಶ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೇರಳ ರಾಜ್ಯ ತಂಡಕ್ಕೆ ತಿರುವನಂತಪುರ ಎಕ್ಸೆಪ್ರೆಸ್ ಖ್ಯಾತಿಯ ಶ್ರೀಶಾಂತನ ಪುನರಾಗಮನ

(ನ್ಯೂಸ್ ಕಡಬ) newskadaba.com.ತಿರುವನಂತಪುರ,ಜೂ.19:ಇದೇ ಸೆಪ್ಟಂಬರ್ ಕೊನೆಯಲ್ಲಿ ಕ್ರಿಕೆಟ್ ನಿಷೇಧದಿಂದ ಮುಕ್ತರಾಗುವ ಪೇಸ್ ಬೌಲರ್ ಎಸ್. ಶ್ರೀಶಾಂತ್ ಕೇರಳ ರಣಜಿ ತಂಡಕ್ಕೆ ಮತ್ತೊಮ್ಮೆ ಸೆರ್ಪಡೆಗೊಳ್ಳುವ ನಿರೀಕ್ಷೆಯಲ್ಲಿದ್ದಾರೆ. ಶ್ರೀ ಕೇರಳ ರಣಜಿ ತಂಡದ ಆಯ್ಕೆಗೆ ಲಭ್ಯರಾಗಲಿದ್ದಾರೆ ಎಂದು ಕೋಚ್ ಟಿನು ಯೋಹಾನನ್ ಹೇಳಿದ್ದಾರೆ. ಇದರಿಂದ ಕೇರಳ ರಣಜಿ ತಂಡಕ್ಕೆ ಮತ್ತಷ್ಟು ಹುರುಪಿನಿಂದ ಕಣಕ್ಕಿಳಿಯಬಹುದು. ಐಪಿಎಲ್ ಸ್ಪಾಟ್ ಫಿಕ್ಸಿಂಗ್‍ನಲ್ಲಿ ಭಾಗಿಯಾದ ಕಾರಣಕ್ಕೆ 2013ರ ಆಗಸ್ಟ್‍ನಲ್ಲಿ ಶ್ರೀ ಶಾಂತ್ ಅವರಿಗೆ ಆಜೀವ ನಿಷೇಧ ವಿಧಿಸಿತ್ತು. ಆದರೆ ಕಳೆದ ವರ್ಷ ಬಿಸಿಸಿಐ ಅಜೀವ ನಿಷೇಧ

ಕೇರಳ ರಾಜ್ಯ ತಂಡಕ್ಕೆ ತಿರುವನಂತಪುರ ಎಕ್ಸೆಪ್ರೆಸ್ ಖ್ಯಾತಿಯ ಶ್ರೀಶಾಂತನ ಪುನರಾಗಮನ Read More »

ಕ್ರೀಡಾ ನ್ಯೂಸ್

ಸೆ.26ರಿಂದ ನ.8ರ ತನಕ ಐಪಿಎಲ್!?

(ನ್ಯೂಸ್ ಕಡಬ)newskadaba.com ಜೂ.18, ನವದೆಹಲಿ, ಐಪಿಎಲ್‌ ಟಿ20 ಕ್ರಿಕೆಟ್‌ ಪ್ರೇಮಿಗಳಿಗೆ ಸಿಹಿ ಸುದ್ದಿಯ ಮುನ್ಸೂಚನೆ ದೊರೆತಿದೆ. ಬಿಸಿಸಿಐ 13ನೇ ಆವೃತ್ತಿಯ ಐಪಿಎಲ್‌ ಕೂಟದ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಇದೇ ಸೆಪ್ಟೆಂಬರ್ 26 ರಿಂದ ನವೆಂಬರ್ 8ರ ತನಕ ಕೂಟವನ್ನು ಸೀಮಿತ ಕ್ರೀಡಾಂಗಣಗಳಲ್ಲಿ ಆಯೋಜಿಸಲಿದೆ ಎಂದು ವರದಿ ತಿಳಿಸಿಿದೆ. ಒಟ್ಟಾರೆ 60 ದಿನಗಳ ಈ ಕೂಟವನ್ನು ಈ ಸಲ 44 ದಿನಗಳಿಗೆ ಸೀಮಿತಗೊಳಿಸಲಾಗುತ್ತಿದೆ. ಇದಕ್ಕಾಗಿ ಇದನ್ನು ಕೊರೋನಾ ತೀವ್ರತೆ ಕಡಿಮೆ ಇರುವ ನಗರಗಳ ಕ್ರೀಡಾಂಗಣವನ್ನು ಬಿಸಿಸಿಐ ಆಯ್ಕೆ ಮಾಡುವ

ಸೆ.26ರಿಂದ ನ.8ರ ತನಕ ಐಪಿಎಲ್!? Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಟಿ20: ಪಾಕಿಸ್ತಾನ ತಂಡಕ್ಕೆ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲು ಗ್ರೀನ್ ಸಿಗ್ನಲ್

(ನ್ಯೂಸ್ ಕಡಬ)newskadaba.com ಕರಾಚಿ. ಜೂ. 18, ಕೊರೋನಾ ಹಾವಳಿಯಿಂದ ಸ್ಥಗಿತಗೊಂಡಿದ್ದ ಕ್ರೀಢಾಕೂಟಗಳನ್ನು ನಿರ್ಬಂಧಗಳ ಅನ್ವಯ ನಡೆಸಲು ತಯಾರಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಪಾಕಿಸ್ತಾನ ಕ್ರಿಕೆಟ್‌ ತಂಡದ ಇಂಗ್ಲೆಂಡ್‌ ಪ್ರವಾಸಕ್ಕೆ ಪಾಕ್‌ ಪ್ರಧಾನಿ ಅನುಮತಿ ನೀಡಿದ್ದು, ಈ ತಿಂಗಳ ಅಂತ್ಯದಲ್ಲಿ ಪ್ರಯಾಣ ಪ್ರಾರಂಭವಾಗಲಿದೆ ಎಂದು ಅವರು ಹೇಳಿದ್ದಾರೆ. ಪಿಸಿಬಿ ಅಧ್ಯಕ್ಷ ಎಹ್ಸಾನ್‌ ಮಣಿ ಇಸ್ಲಾಮಾಬಾದ್‌ನಲ್ಲಿ ಇಮ್ರಾನ್‌ ಖಾನ್‌ ಭೇಟಿಯಾಗಿ ಕ್ರಿಕೆಟ್‌ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದು, ಆ ಈ ವಿಷಯದ ಕುರಿತಾಗಿ ಅನುಮೋದನೆ ಹೊರಡಿಸಲಾಗಿದೆ. ಕೊರೋನಾ ಹಾವಳಿ ನಡುವೆಯೂ

ಟಿ20: ಪಾಕಿಸ್ತಾನ ತಂಡಕ್ಕೆ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲು ಗ್ರೀನ್ ಸಿಗ್ನಲ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್

ಇನ್ನಷ್ಟು ದಾಖಲೆಗಳ ಅವಕಾಶದಿಂದ ಹಿಂದೆ ಸರಿದ ಧೋನಿ ➤ಗೌತಮ್ ಗಂಭೀರ್ ಮಹತ್ವದ ಹೇಳಿಕೆ

(ನ್ಯೂಸ್ ಕಡಬ) newskadaba.com.ಮುಂಬೈ,ಜೂ.14:ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಒಂದು ವೇಳೆ ಟೀಂ ಇಂಡಿಯಾ ನಾಯಕತ್ವ ವಹಿಸದೇ ಇದ್ದರೆ ಅವರ ದಾಖಲೆಗಳ ಪಟ್ಟಿ ಇನ್ನೂ ವಿಶೇಷವಾಗಿರುತ್ತಿತ್ತು ಎಂದು ಗೌತಮ್ ಗಂಭೀರ್ ಮಹತ್ವದ ಹೇಳಿಕೆ ನೀಡಿದ್ದಾರೆ. ಸ್ಟಾರ್ ಸ್ಪೋರ್ಟ್‍ನ ಕ್ರಕಿಟ್ ಕನೆಕ್ಟ್‍ಡ್ ಕಾರ್ಯಕ್ರಮದಲ್ಲಿ ಮಾತನಾಡಿದ ಗಂಭೀರ್, ಒಂದು ವೇಳೆ ಧೋನಿ ನಾಯಕತ್ವದ ಹೊರತಾಗಿ ಮೂರನೇ ಕ್ರಮಾಂಕದಲ್ಲಿ ಆಡುವ ನಿರ್ಧಾರ ಮಾಡಿದ್ದರೆ ಅವರು ವಿಶ್ವದ ಅತ್ಯಂತ ರೋಮಾಂಚನಕಾರಿ ಕ್ರಿಕೆಟ್‍ರ್ ಆಗಿರುತ್ತಿದ್ದರು ಎಂದು ಅಭಿಪ್ರಾಯಪಟ್ಟಿದ್ದಾರೆ. ಮೂರನೇ ಕ್ರಮಾಂಕದಲ್ಲಿ

ಇನ್ನಷ್ಟು ದಾಖಲೆಗಳ ಅವಕಾಶದಿಂದ ಹಿಂದೆ ಸರಿದ ಧೋನಿ ➤ಗೌತಮ್ ಗಂಭೀರ್ ಮಹತ್ವದ ಹೇಳಿಕೆ Read More »

ಕ್ರೀಡಾ ನ್ಯೂಸ್

ಕೇರಳ ಮಾಜಿ ರಣಜಿ ಕ್ರಿಕೆಟಿಗ ಸಾವು ➤ ಮಗ ಅಶ್ವಿನ್ ಬಂಧನ..!

(ನ್ಯೂಸ್ ಕಡಬ) newskadaba.com ತಿರುವನಂತಪುರಂ,ಜೂ.10: ಕೇರಳ ರಣಜಿ ಟ್ರೋಫಿಯ ಮಾಜಿ ಕ್ರಿಕೆಟಿಗ ಕೆ. ಜಯಮೋಹನ್ ಥಂಪಿ(64) ಇಲ್ಲಿನ ಮನಕ್ಕಾಡುವಿನಲ್ಲಿರುವ ತಮ್ಮ ನಿವಾಸದಲ್ಲಿ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದಾರೆ. ತಂದೆಯನ್ನು ಹತ್ಯೆ ಮಾಡಿದ ಶಂಕೆಯಡಿ ಮಗ ಅಶ್ವಿನ್ ಥಂಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ಕೆ. ಜಯಮೋಹನ್ 1982ರಿಂದ 84ರ ಅವಧಿಯಲ್ಲಿ ಕೇರಳ ಪರ 6 ರಣಜಿ ಪಂದ್ಯಗಳನ್ನು ಆಡಿದ್ದು,114 ರನ್ ಬಾರಿಸಿದ್ದರು. ಕೇರಳ ತಂಡದಲ್ಲಿ ಜಯಮೋಹನ್ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಆಗಿ ಗುರುತಿಸಿಕೊಂಡಿದ್ದರು.ಇದಾದ ಬಳಿಕ ಸ್ಟೇಟ್ ಬ್ಯಾಂಕ್ ಆಫ್ ತ್ರಾವಂಕೂರುವಿನಲ್ಲಿ

ಕೇರಳ ಮಾಜಿ ರಣಜಿ ಕ್ರಿಕೆಟಿಗ ಸಾವು ➤ ಮಗ ಅಶ್ವಿನ್ ಬಂಧನ..! Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಧೋನಿ ನಿವೃತ್ತಿ ಅಭಿಮಾನಿಗಳಿಗೆ ಶಾಕ್ ನೀಡಿದ ಟ್ವಿಟ್

(ನ್ಯೂಸ್ ಕಡಬ) newskadaba.com ಕಡಬ, ಮೇ.28. ಹೊಸದಿಲ್ಲಿ: ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಧೋನಿ ನಿವೃತ್ತಿ ನೀಡಿದ್ದಾರೆ ಎಂಬ ಸುದ್ದಿಯು ಸಾಮಾಜಿಕ ಜಾಲತಾಣಗಳಲ್ಲಿ ಬುಧವಾರ ಇದ್ದಕ್ಕಿದ್ದಂತೆ  ಟ್ವಿಟರ್ನಲ್ಲಿಹರಿದಾಡುತ್ತಿತ್ತು. ಅಂದಹಾಗೆ ಧೋನಿ ನಿಜಕ್ಕೂ ನಿವೃತ್ತಿ ಘೋಷಿಸಿಬಿಟ್ಟರೆ?  ಎಂಬ ಆತಂಕದಿಂದ ಧೋನಿ ಅಭಿಮಾನಿಗಳು ಚಿಂತೆಗೊಳಗಾದರೆ ಅದು ಕ್ಷಣಮಾತ್ರದಲ್ಲಿ ಸುಳ್ಳೆಂದು ತಿಳಿದಾಗ ನಿಟ್ಟುಸಿರು ಬಿಟ್ಟರು. ಧೋನಿ ನಿವೃತ್ತಿ ವಿಚಾರ ಟ್ರೆಂಡ್ ಆಗಲು ವರದಿ ಒಂದು ಕಾರಣವಾಗಿದೆ. ಸ್ಪೋರ್ಟ್ಸ್ಕೀಡಾದ ವರದಿ ಒಂದರಲ್ಲಿ “ಧೋನಿ ನಿವೃತ್ತಿ ಅಂತಿಮವಾಗಿದ್ದು, ಅವರು ಈ ಬಗ್ಗೆ ತಮ್ಮ ಆತ್ಮೀಯ ಗೆಳೆಯರೊಟ್ಟಿಗೆ ಹೇಳಿಕೊಂಡಿದ್ದಾರೆ.

ಧೋನಿ ನಿವೃತ್ತಿ ಅಭಿಮಾನಿಗಳಿಗೆ ಶಾಕ್ ನೀಡಿದ ಟ್ವಿಟ್ Read More »

ಕ್ರೀಡಾ ನ್ಯೂಸ್

ಮಹಿಳಾ ಟಿ-20ವಿಶ್ವಕಪ್ ಮುಡಿಗೇರಿಸಿದ ಆಸ್ಟ್ರೇಲಿಯಾ

ಭಾರತಕ್ಕೆ ನಿರಾಶೆ ಮೆಲ್ಬೋರ್ನ್, ಮಾ.8: ಮಹಿಳಾ ಟಿ-20 ವಿಶ್ವಕಪ್ ಫೈನಲ್ ಪಂದ್ಯಾಟದಲ್ಲಿ ಭಾರತವನ್ನು ಭರ್ಜರಿಯಾಗಿ ಸೋಲಿಸಿ ಆಸ್ಟ್ರೇಲಿಯಾ 5ನೇ ಬಾರಿಗೆ ವಿಶ್ವಕಪ್ ಗೆದ್ದುಕೊಂಡಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ ನಿಗದಿತ 20ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 184ರನ್ ದಾಖಲಿಸಿತ್ತು. ಈ ಗುರಿಯನ್ನು ಬೆನ್ನಟ್ಟಿದ ಭಾರತ 19.1 ಓವರ್‌ಗಳಲ್ಲಿ 99ರನ್‌ಗಳಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡು ಸೊಲೊಪ್ಪಿಕೊಂಡಿದೆ. ಆಸ್ಟ್ರೇಲಿಯಾ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಅಮೋಘ ಪ್ರದರ್ಶನ ನೀಡಿ ಮತ್ತೊಮ್ಮೆ ವಿಶ್ವಕಪ್‌ಗೆ ಮುತ್ತಿಟ್ಟು ಸಂಭ್ರಮಿಸಿದೆ.

ಮಹಿಳಾ ಟಿ-20ವಿಶ್ವಕಪ್ ಮುಡಿಗೇರಿಸಿದ ಆಸ್ಟ್ರೇಲಿಯಾ Read More »

ಕ್ರೀಡಾ ನ್ಯೂಸ್
Scroll to Top