ಕ್ರೀಡಾ ನ್ಯೂಸ್

ರಣಜಿ ಟ್ರೋಫಿ ಸೆಮಿಫೈನಲ್ ➤ ಕರ್ನಾಟಕ ತಂಡವನ್ನು ಮಣಿಸಿದ ಬಂಗಾಳ

(ನ್ಯೂಸ್ ಕಡಬ) newskadaba.com ಕೋಲ್ಕತ್ತಾ, ಮಾ.03. ಕೋಲ್ಕತ್ತಾದ ಈಡೆನ್ ಗಾರ್ಡನ್ ಮೈದಾನದಲ್ಲಿ ನಡೆದ ರಣಜಿ ಟ್ರೋಫಿ ಸೆಮಿಫೈನಲ್ ನಲ್ಲಿ ಬಂಗಾಳ ತಂಡದ ವಿರುದ್ದ ಕರ್ನಾಟಕವು 174 ರನ್ ಗಳ ಅಂತರದ ಹೀನಾಯ ಸೋಲನ್ನು ಅನುಭವಿಸಿತು. 325 ರನ್‌ಗಳನ್ನು ಪಡೆದು ಬೀಗಿದ್ದ ಬಂಗಾಳವನ್ನು ಮಣಿಸಲು ಹರಸಾಹಸಪಟ್ಟ ಕರ್ನಾಟಕ ತಂಡವು 55.3 ಓವರ್‌ಗಳಲ್ಲಿ 177 ರನ್‌ಗಳಿಗೆ ತೃಪ್ತಿಪಡುತ್ತಾ ತನ್ನೆಲ್ಲಾ ವಿಕೆಟುಗಳನ್ನು ಕಳೆದುಕೊಂಡಿತು. ಕರ್ನಾಟಕ ತಂಡದ ಭರವಸೆಯಾಗಿದ್ದ ದೇವದತ್ ಪಡಿಕ್ಕಲ್ ಹಾಗೂ ಮನೀಶ್ ಪಾಂಡೆಯವರು ಔಟ್ ಆಗುವುದರೊಂದಿಗೆ ಕರ್ನಾಟಕ ತಂಡದ ಬಲ ಕುಸಿದು […]

ರಣಜಿ ಟ್ರೋಫಿ ಸೆಮಿಫೈನಲ್ ➤ ಕರ್ನಾಟಕ ತಂಡವನ್ನು ಮಣಿಸಿದ ಬಂಗಾಳ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಾರ್ಕಳ: ಓಮ್ನಿ ಕಾರು ಢಿಕ್ಕಿ ಹೊಡೆದು ಪಾದಚಾರಿ ಮೃತ್ಯು

ಕಾರ್ಕಳ, ಫೆ.22: ಓಮ್ನಿ ಕಾರೊಂದು ರಸ್ತೆ ಪಕ್ಕದಲ್ಲಿ ನಿಂತಿದ್ದ ವ್ಯಕ್ತಿಯೊಬ್ಬರಿಗೆ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ವ್ಯಕ್ತಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದ ಗುರ್ಗಲ್ ಗುಡ್ಡೆ ಎಂಬಲ್ಲಿ ನಡೆದಿದೆ. ಮೃತರನ್ನು ಕರ್ಕಳ ನಿವಾಸಿ ಸುಧಾಕರ ಶೆಟ್ಟಿ(51) ಎಂದು ಗುರುತಿಸಲಾಗಿದೆ. ತಾಲೂಕಿನ ನಲ್ಲೂರು ಗ್ರಾಮದ ಗುರ್ಗಲ್ ಗುಡ್ಡೆ ಎಂಬಲ್ಲಿ ಹಾದು ಹೋಗಿರುವ ಕಾರ್ಕಳ-ಬೆಳ್ತಂಗಡಿ ಹೆದ್ದಾರಿ ರಸ್ತೆಯ ಬದಿ ಮಣ್ಣು ರಸ್ತೆಯಲ್ಲಿ ಸುಧಾಕರ ಶೆಟ್ಟಿ ಅವರ ಸಂಬಂಧಿ ಹರಿಪ್ರಸಾದ್ ಶೆಟ್ಟಿ ಎಂಬುವವರೊಂದಿಗೆ ಮಾತನಡುತ್ತಿದ್ದರು. ಈ ಸಂದರ್ಭ ಅತೀ

ಕಾರ್ಕಳ: ಓಮ್ನಿ ಕಾರು ಢಿಕ್ಕಿ ಹೊಡೆದು ಪಾದಚಾರಿ ಮೃತ್ಯು Read More »

ಕರಾವಳಿ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್

ರಾಷ್ಟ್ರಮಟ್ಟದಲ್ಲಿ ಚಿನ್ನಕ್ಕೆ ಮುತ್ತಿಕ್ಕಿದ ಕಡಬದ ಮೋಹನ್ ಕೆರೆಕೋಡಿ ➤ ಕಡಬದಿಂದ ಜಪಾನ್ ತಲುಪಿದ ಕ್ರೀಡಾ ಸಾಧಕನಿಗೊಂದು ಸಲಾಂ

(ನ್ಯೂಸ್ ಕಡಬ) newskadaba.com ಕಡಬ, ಫೆ.08. ಭಾರತೀಯ ಮಾಸ್ಟರ್ ಫೆಡರೇಷನ್ ವತಿಯಿಂದ ಗುಜರಾತಿನ ವಡೋದರದಲ್ಲಿ ಫೆಬ್ರವರಿ 5 ರಿಂದ 9 ರವರೆಗೆ ನಡೆದ ರಾಷ್ಟ್ರಮಟ್ಟದ ಅತ್ಲೇಟಿಕ್ಸ್ ನಲ್ಲಿ ಕಡಬದ ಮೋಹನ್ ಕೆರೆಕೋಡಿ 800 ಮೀಟರ್ ಓಟದಲ್ಲಿ ಕಂಚಿನ ಪದಕ 4×400 ಮೀಟರ್ ರಿಲೇಯಲ್ಲಿ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ. ಇದರೊಂದಿಗೆ 2021ರಲ್ಲಿ ಜಪಾನ್ ನ ಟೋಕಿಯೋದಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ 1 ಚಿನ್ನ, 2 ಬೆಳ್ಳಿ, 1 ಕಂಚಿನ

ರಾಷ್ಟ್ರಮಟ್ಟದಲ್ಲಿ ಚಿನ್ನಕ್ಕೆ ಮುತ್ತಿಕ್ಕಿದ ಕಡಬದ ಮೋಹನ್ ಕೆರೆಕೋಡಿ ➤ ಕಡಬದಿಂದ ಜಪಾನ್ ತಲುಪಿದ ಕ್ರೀಡಾ ಸಾಧಕನಿಗೊಂದು ಸಲಾಂ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ನಲ್ಲಿ ಮಿಂಚಿದ ಕಡಬದ ಮೋಹನ್ ಕೆರೆಕೋಡಿ ➤ 800 ಮೀಟರ್ ಓಟದಲ್ಲಿ ಕಂಚು

(ನ್ಯೂಸ್ ಕಡಬ) newskadaba.com ಕಡಬ, ಜ.11. ಕೇರಳದ ಕ್ಯಾಲಿಕಟ್ ನ ಒಲಿಂಪಿಯನ್ ರೆಹಮಾನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಮತ್ತು ಶ್ರೀಲಂಕಾವನ್ನು ಒಳಗೊಂಡ ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ನಲ್ಲಿ ಕಡಬದ ಮೋಹನ್ ಕೆರೆಕೋಡಿ 800ಮೀಟರ್ ಓಟದಲ್ಲಿ ಕಂಚಿನ ಪದಕ ತನ್ನದಾಗಿಸಿಕೊಂಡಿದ್ದಾರೆ. ಕಡಬದ ಗ್ರಾಮೀಣ ಕ್ರೀಡಾ ಸಾಧಕನಾಗಿರುವ ಮೋಹನ್ ಈಗಾಗಲೇ ಹಲವಾರು ಪ್ರಶಸ್ತಿಗಳನ್ನು ತನ್ನ ಮುಡಿಗೇರಿಸಿಕೊಂಡಿದ್ದು, ಜನವರಿ 11 ಮತ್ತು 12 ರಂದು 1500 ಮೀಟರ್ ಓಟ ಹಾಗೂ 100 ಮೀಟರ್ ಓಟದಲ್ಲಿ ಭಾಗವಹಿಸಲಿದ್ದಾರೆ.

ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ನಲ್ಲಿ ಮಿಂಚಿದ ಕಡಬದ ಮೋಹನ್ ಕೆರೆಕೋಡಿ ➤ 800 ಮೀಟರ್ ಓಟದಲ್ಲಿ ಕಂಚು Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿದ್ಯಾಭಾರತಿ ಜಿಲ್ಲಾ ಮಟ್ಟದ ಗುಡ್ಡಗಾಡು ಓಟ

ಪುತ್ತೂರಿನ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಗುಡ್ಡಗಾಡು ಓಟದ ಬಾಲಕರ ವಿಭಾಗದಲ್ಲಿ ಸರಸ್ವತೀ ಪದವಿಪೂರ್ವ ವಿದ್ಯಾಲಯದ ತಂಡವು ಗೆಲುವು ಸಾಧಿಸಿ ವಿದ್ಯಾಭಾರತಿ ಪ್ರಾಂತ ಮತ್ತು ಕ್ಷೇತ್ರಿಯ ಮಟ್ಟದಲ್ಲಿ ಗೆದ್ದು ಪ್ರಶಸ್ತಿ ಮುಡಿಗೇರಿಸಿಕೊಂಡಿತು. ರಾಜಸ್ಥಾನದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಈ ತಂಡದ ಗುರು ಪ್ರಸಾದ್, ವಿಜಯ್‍ಕುಮಾರ್, ರಶಿತ್, ಸುಜಿತ್ ಎಂ, ಮನೀಶ್, ತೇಜಪ್ರಕಾಶ್ ದಕ್ಷಿಣ ಮಧ್ಯಕ್ಷೇತ್ರವನ್ನು ಪ್ರತಿನಿಧಿಸಲಿದ್ದಾರೆ. ಈ ತಂಡಕ್ಕೆ ದೈಹಿಕ ಶಿಕ್ಷಕ ಲಕ್ಷ್ಮೀಶ ಗೌಡ ಮಾರ್ಗದರ್ಶನ ನೀಡಿದ್ದಾರೆ.

ವಿದ್ಯಾಭಾರತಿ ಜಿಲ್ಲಾ ಮಟ್ಟದ ಗುಡ್ಡಗಾಡು ಓಟ Read More »

ಕ್ರೀಡಾ ನ್ಯೂಸ್

ಶೂಟಿಂಗ್ ನಲ್ಲಿ ವಿಶ್ವದಾಖಲೆ ಬರೆದ ಭಾರತದ ಮನು ಬಾಕರ್

(ನ್ಯೂಸ್ ಕಡಬ) newskadaba.com ಚೀನಾ, ನ.21  ವಿಶ್ವಕಪ್ ಶೂಟಿಂಗ್ ಫೈನಲ್ ನಲ್ಲಿ ಭಾರತದ ಶೂಟರ್ ಮನು ಬಾಕರ್ ಚಿನ್ನದ ಪದಕಕ್ಕೆ ಗುರಿಯಿಟ್ಟು ಗುರುವಾರ ನಡೆದ 10ಮೀ. ಏರ್ ಪಿಸ್ತೂಲ್ ವಿಭಾಗದಲ್ಲಿ ಚಿನ್ನದ ಪದಕ ಪಡೆದಿದ್ದಾರೆ. ಕಿರಿಯರ ವಿಭಾಗದಲ್ಲಿ ಒಟ್ಟು 244.7 ಅಂಕ ಪಡೆದ ಮನು ಬಾಕರ್ ವಿಶ್ವದಾಖಲೆ ಬರೆದರು. ಶೂಟಿಂಗ್ ವಿಶ್ವಕಪ್ ನಲ್ಲಿ ಭಾರತದ ಪಾಲಿಗೆ ಒಲಿದ ಮೊದಲ ಬಂಗಾರದ ಪದಕವಾಗಿದೆ. 17ರ ಹರೆಯದ ಮನು ಬಾಕರ್ ಸಾಧನೆಗೆ ಕ್ರೀಡಾ ವಲಯ ಮೆಚ್ಚುಗೆ ಸೂಚಿಸಿದ್ದು, ಕೇಂದ್ರ ಕ್ರೀಡಾ

ಶೂಟಿಂಗ್ ನಲ್ಲಿ ವಿಶ್ವದಾಖಲೆ ಬರೆದ ಭಾರತದ ಮನು ಬಾಕರ್ Read More »

ಕ್ರೀಡಾ ನ್ಯೂಸ್

ಟಿ ಟ್ವೆಂಟಿ ಪಂದ್ಯದಲ್ಲಿ ಮಿಂಚಿದ ಭಾರತದ ವನಿತೆಯರು

 (ನ್ಯೂಸ್ ಕಡಬ) newskadaba.com ಗಯಾನ, ನ.21  ಭಾರತದ ವನಿತೆಯರು ಅಂತಿಮ ಟಿ ಟ್ವೆಂಟಿ ಪಂದ್ಯವನ್ನೂ ವೆಸ್ಟ್ ಇಂಡೀಸ್ ವಿರುದ್ದ ಅಧಿಕಾರಯುತವಾಗಿ 5-0 ಅಂತರದಲ್ಲಿ ಗೆದ್ದಿದ್ದಾರೆ. ಪ್ರೊವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಭಾರತ ಮೂರು ವಿಕೆಟ್ ನಷ್ಟಕ್ಕೆ 134 ರನ್ ಗಳಿಸಿತು. ಆರಂಭಿಕರಾದ ಶಿಫಾಲಿ ಮತ್ತು ಸ್ಮೃತಿ ಬೇಗನೇ ವಿಕೆಟ್ ಕಳೆದುಕೊಂಡರೂ ನಂತರ ಒಟ್ಟಾದ ವೇದಾ ಕೃಷ್ಣಮೂರ್ತಿ ಮತ್ತು ಜೆಮಿಮಾ ರೋಡ್ರಿಗಸ್ ತಂಡವನ್ನು ಮೇಲಕ್ಕೆತ್ತಿದ್ದಾರೆ. ಈ ಜೋಡಿ 117 ರನ್ ಜೊತೆಯಾಟ ನಡೆಸಿದರು. ಜೆಮಿಮಾ

ಟಿ ಟ್ವೆಂಟಿ ಪಂದ್ಯದಲ್ಲಿ ಮಿಂಚಿದ ಭಾರತದ ವನಿತೆಯರು Read More »

ಕ್ರೀಡಾ ನ್ಯೂಸ್

ವಿಜಯ್ ಹಜಾರೆ ಟ್ರೋಫಿ ಪಂದ್ಯದಲ್ಲಿ ಕರ್ನಾಟಕಕ್ಕೆ ಚಾಂಪಿಯನ್ ಶಿಪ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.26. ಶುಕ್ರವಾರದಂದು ನಡೆದ ವಿಜಯ್ ಹಜಾರೆ ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡವು ತಮಿಳುನಾಡಿನ ವಿರುದ್ದ ಚಾಂಪಿಯನ್ ಶಿಪ್ ಪಡೆದಿದೆ. ಮೊದಲು ಬ್ಯಾಟಿಂಗ್ ಮಾಡಿದ ತಮಿಳುನಾಡು 49.5 ಓವರ್ ಗಳಲ್ಲಿ 252 ರನ್ ಗೆ ಆಲ್ ಔಟ್ ಆಯಿತು. ಮಿಥುನ್ ಹ್ಯಾಟ್ರಿಕ್ ಸಹಿತ ಮೂರು ವಿಕೆಟ್ ಪಡೆದರು.   ಕರ್ನಾಟಕ ಒಂದು ವಿಕೆಟ್ ನಷ್ಟಕ್ಕೆ 146 ರನ್ ಗಳಿಸಿದ್ದ ವೇಳೆ ಮಳೆ ಅಡ್ಡಿಯಾಯಿತು. ಮಳೆ ನಿಲ್ಲದ ಕಾರಣ ವಿಜೆಡಿ ನಿಯಮದ ಪ್ರಕಾರ ಕರ್ನಾಟಕ

ವಿಜಯ್ ಹಜಾರೆ ಟ್ರೋಫಿ ಪಂದ್ಯದಲ್ಲಿ ಕರ್ನಾಟಕಕ್ಕೆ ಚಾಂಪಿಯನ್ ಶಿಪ್ Read More »

ಕ್ರೀಡಾ ನ್ಯೂಸ್

ಇಂದು ವಿಜಯ್ ಹಜಾರೆ ಫೈನಲ್ ಟ್ರೋಫಿ ➤ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಸೆಣಸಾಟ

(ನ್ಯೂಸ್ ಕಡಬ) newskadaba.com ಬೆಂಗಳೂರು , ಅ.25. ದಕ್ಷಿಣ ಭಾರತದ ಬಲಿಷ್ಠ ಕ್ರಿಕೆಟ್ ತಂಡಗಳಾದ ಕರ್ನಾಟಕ ಹಾಗೂ ತಮಿಳುನಾಡು ದೇಶೀಯ ಏಕದಿನ ಟೂರ್ನಿ ವಿಜಯ್ ಹಜಾರೆ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಇಂದು ಎದುರಾಗಲಿವೆ. . ಎರಡೂ ತಂಡಗಳಲ್ಲೂ ಸ್ಟಾರ್ ಆಟಗಾರರಿರುವುದರಿಂದ ಚಿನ್ನಸ್ವಾಮಿ ಅಂಗಳದಲ್ಲಿ ನಡೆಯಲಿರುವ ‘ಸೌತ್ ಇಂಡಿಯನ್ ಡರ್ಬಿ’ ಕುತೂಹಲ ಮೂಡಿಸಿದೆ. . ಮೇಲ್ನೋಟಕ್ಕೆ ಎರಡೂ ತಂಡಗಳು ಸಮತೋಲನದಿಂದ ಕೂಡಿವೆ. ಜತೆಗೆ ಸ್ಟಾರ್ ಆಟಗಾರರೇ ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಅಭಿಮಾನಿಗಳ ಕುತೂಹಲ ಇಮ್ಮಡಿಯಾಗಿದೆ. ಸಂಘಟಿತ ಹೋರಾಟವೇ ರಾಜ್ಯದ ಬಲ,

ಇಂದು ವಿಜಯ್ ಹಜಾರೆ ಫೈನಲ್ ಟ್ರೋಫಿ ➤ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಸೆಣಸಾಟ Read More »

ಕ್ರೀಡಾ ನ್ಯೂಸ್

ಬಿಸಿಸಿಐ ನೂತನ ಅಧ್ಯಕ್ಷರಾಗಿ ಸೌರವ್ ಗಂಗೂಲಿ

(ನ್ಯೂಸ್ ಕಡಬ) newskadaba.com ಮುಂಬೈ.23. ವಿಶ್ವದ ಕ್ರಿಕೆಟ್ ಸಂಸ್ಥೆಯಾದ ಬಿಸಿಸಿಐನ ನೂತನ 39ನೇ ಅಧ್ಯಕ್ಷರಾಗಿ ಭಾರತ ಕ್ರಿಕೆಟ್ ತಂಡದ ಮಾಜಿ  ನಾಯಕ ಸೌರವ್ ಗಂಗೂಲಿ ಬುಧವಾರ ಅಧಿಕಾರ ಸ್ವೀಕರಿಸಿದರು. ಬಂಗಾಳದ ಹುಲಿ ಎಂದೇ ಖ್ಯಾತರಾಗಿರುವ ಬಿಸಿಸಿಐನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸೌರವ್ ಗಂಗೂಲಿ ಮುಂದಿನ 9 ತಿಂಗಳ ಕಾಲ ಕಾರ್ಯನಿರ್ವಹಿಸಲಿದ್ದಾರೆ. ಇದರೊಂದಿಗೆ ಸುಪ್ರೀಂಕೋರ್ಟ್ ನೇಮಕ ಮಾಡಿದ್ದ ಆಡಳಿತಾಧಿಕಾರಿ ಸಮಿತಿಯ 33 ತಿಂಗಳ ಆಡಳಿತ ಕೊನೆಗೊಂಡಂತಾಗಿದೆ.

ಬಿಸಿಸಿಐ ನೂತನ ಅಧ್ಯಕ್ಷರಾಗಿ ಸೌರವ್ ಗಂಗೂಲಿ Read More »

ಕ್ರೀಡಾ ನ್ಯೂಸ್
Scroll to Top