ಕ್ರೀಡಾ ನ್ಯೂಸ್

ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ ಶಿಪ್ ➤ ಶಕ್ತಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಚಾಂಪಿಯನ್

(ನ್ಯೂಸ್ ಕಡಬ) newskadaba.com ಮಂಗಳೂರು ಅ.22, ವಾಮಂಜೂರಿನ ಸಂತ ರೈಮಂಡ್ಸ್ ಶಾಲೆಯಲ್ಲಿ ಜೆಎಸ್‍ಕೆಎ ಕರ್ನಾಟಕ ವತಿಯಿಂದ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಮಂಗಳೂರು ಮುಕ್ತ ಕರಾಟೆ ಚಾಂಪಿಯನ್‍ಶಿಪ್  ನಲ್ಲಿ ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ಹಾಗೂ ಶಕ್ತಿ ಪಿ.ಯುಕಾಲೇಜಿನ ಏಳನೇ ತರಗತಿಯ ವಿದ್ಯಾರ್ಥಿಗಳು ಭಾಗವಹಿಸಿ ಚಾಂಪಿಯನ್ ಪಡೆದು ಹೊರಹೊಮ್ಮಿದ್ದಾರೆ.   ಶಕ್ತಿ ಶಾಲೆಯ ವಿದ್ಯಾರ್ಥಿಗಳಾದ ನಾಫಿ ಶೇಖ್ ಕಟ ಮತ್ತು ಕುಮಿಟೆ ಕರಾಟೆಯಲ್ಲಿ ಚಿನ್ನ ಮತ್ತು ಕಂಚು, ಚಿರಂತ್ ಎನ್.ಎಮ್.ಕೆ ಕುಮಿಟೆ ಕರಾಟೆಯಲ್ಲಿ ಬೆಳ್ಳಿ ಮೆಹಫೂಝ್  ರೂಮಿ ಕರಾಟೆಯಲ್ಲಿ […]

ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ ಶಿಪ್ ➤ ಶಕ್ತಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಚಾಂಪಿಯನ್ Read More »

ಕ್ರೀಡಾ ನ್ಯೂಸ್

ಭಾರತ ಮತ್ತು ದ. ಆಫ್ರಿಕಾ ನಡುವಿನ ಕ್ರಿಕೆಟ್ ಪಂದ್ಯಾಟ ➤ ಭಾರತಕ್ಕೆ ಭರ್ಜರಿ ಜಯ

(ನ್ಯೂಸ್ ಕಡಬ) newskadaba.com ರಾಂಚಿ, ಅ.22. .  ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆದ ಕ್ರಿಕೆಟ್  ಪಂದ್ಯಾಟದಲ್ಲಿ ಭಾರತವು 3-0ಅಂತರದಲ್ಲಿ ದ.ಆಫ್ರಿಕಾವನ್ನು ಮಣಿಸಿ ಗೆಲುವು ತನ್ನದಾಗಿಸಿಕೊಂಡಿತು. ರಾಂಚಿ ಪಂದ್ಯದ ಮೂರನೇ ದಿನದ  ಅಂತ್ಯಕ್ಕೆ ಕೊಹ್ಲಿ ಪಡೆಗೆ ಕೇವಲ ಎರಡು ವಿಕೆಟ್ ಅಗತ್ಯವಿದ್ದರೆ,  ಆಫ್ರಿಕಾ ಸೋಲು ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆದ ಕ್ರಿಕೆಟ್  ಪಂದ್ಯಾಟದಲ್ಲಿ ತಪ್ಪಿಸಿಕೊಳ್ಳಬೇಕಿದ್ದರೆ ಉಳಿದಿರುವ  ಎರಡು ವಿಕೆಟ್ ನಲ್ಲಿ ದಿನಪೂರ್ತಿ ಬ್ಯಾಟಿಂಗ್ ಮಾಡಬೇಕಾದ  ಅನಿವಾರ್ಯತೆ ಸೃಷ್ಟಿಯಾಗಿತ್ತು. ಭಾರತ ಮತ್ತು ದಕ್ಷಿಣ ಆಫ್ರಿಕಾ

ಭಾರತ ಮತ್ತು ದ. ಆಫ್ರಿಕಾ ನಡುವಿನ ಕ್ರಿಕೆಟ್ ಪಂದ್ಯಾಟ ➤ ಭಾರತಕ್ಕೆ ಭರ್ಜರಿ ಜಯ Read More »

ಕ್ರೀಡಾ ನ್ಯೂಸ್

ಭಾರತ ಮತ್ತು ದ. ಆಫ್ರಿಕಾ ನಡುವಿನ ಕ್ರಿಕೆಟ್ ಪಂದ್ಯಾಟ ➤ ಭಾರತಕ್ಕೆ ಭರ್ಜರಿ ಜಯ

(ನ್ಯೂಸ್ ಕಡಬ) newskadaba.com ರಾಂಚಿ, ಅ.22.  ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆದ ಕ್ರಿಕೆಟ್  ಪಂದ್ಯಾಟದಲ್ಲಿ ಭಾರತವು 3-0ಅಂತರದಲ್ಲಿ ದ.ಆಫ್ರಿಕಾವನ್ನು ಮಣಿಸಿ ಗೆಲುವು ತನ್ನದಾಗಿಸಿಕೊಂಡಿತು. ರಾಂಚಿ ಪಂದ್ಯದ ಮೂರನೇ ದಿನದ  ಅಂತ್ಯಕ್ಕೆ ಕೊಹ್ಲಿ ಪಡೆಗೆ ಕೇವಲ ಎರಡು ವಿಕೆಟ್ ಅಗತ್ಯವಿದ್ದರೆ,  ಆಫ್ರಿಕಾ ಸೋಲು ತಪ್ಪಿಸಿಕೊಳ್ಳಬೇಕಿದ್ದರೆ ಉಳಿದಿರುವ  ಎರಡು ವಿಕೆಟ್ ನಲ್ಲಿ ದಿನಪೂರ್ತಿ ಬ್ಯಾಟಿಂಗ್ ಮಾಡಬೇಕಾದ  ಅನಿವಾರ್ಯತೆ ಸೃಷ್ಟಿಯಾಗಿತ್ತು. ಮೂರನೇ ದಿನಕ್ಕೆ 132 ರನ್ ಗಳಿಸಿದ್ದ ಆಫ್ರಿಕಾ  ಇರುವ ಮೊತ್ತಕ್ಕೆ ಒಂದು ರನ್ ಸೇರಿಸಿ ಎರಡೂ ವಿಕೆಟ್ 

ಭಾರತ ಮತ್ತು ದ. ಆಫ್ರಿಕಾ ನಡುವಿನ ಕ್ರಿಕೆಟ್ ಪಂದ್ಯಾಟ ➤ ಭಾರತಕ್ಕೆ ಭರ್ಜರಿ ಜಯ Read More »

ಕ್ರೀಡಾ ನ್ಯೂಸ್

ವಿದ್ಯಾಭಾರತಿ ಜಿಲ್ಲಾ ಮಟ್ಟದ ಗುಡ್ಡಗಾಡು ಓಟ ➤ ಬಾಲಕರ ವಿಭಾಗದಲ್ಲಿ ಕಡಬದ ಸರಸ್ವತೀ ವಿದ್ಯಾಲಯ ರಾಷ್ಟ್ರಮಟ್ಟಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಅ.19. ಪುತ್ತೂರಿನ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಗುಡ್ಡಗಾಡು ಓಟದ ಬಾಲಕರ ವಿಭಾಗದಲ್ಲಿ ಸರಸ್ವತೀ ಪದವಿಪೂರ್ವ ವಿದ್ಯಾಲಯದ ತಂಡವು ಗೆಲುವು ಸಾಧಿಸಿ ಬೆಳಗಾವಿಯಲ್ಲಿ ನಡೆದ ವಿದ್ಯಾಭಾರತಿ ಪ್ರಾಂತ ಮತ್ತು ಕ್ಷೇತ್ರಿಯ ಮಟ್ಟದಲ್ಲಿ ಗೆದ್ದು ಪ್ರಶಸ್ತಿ ಮುಡಿಗೇರಿಸಿಕೊಂಡಿತು. ರಾಜಸ್ಥಾನದ ನಾಗೂರಿನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಈ ತಂಡದ ಗುರು ಪ್ರಸಾದ್, ವಿಜಯ್‍ಕುಮಾರ್, ರಶಿತ್, ಸುಜಿತ್ ಎಂ, ಮನೀಶ್, ತೇಜಪ್ರಕಾಶ್ ದಕ್ಷಿಣ ಮಧ್ಯಕ್ಷೇತ್ರವನ್ನು ಪ್ರತಿನಿಧಿಸಲಿದ್ದಾರೆ. ಈ ತಂಡಕ್ಕೆ ದೈಹಿಕ ಶಿಕ್ಷಕ ಲಕ್ಷ್ಮೀಶ

ವಿದ್ಯಾಭಾರತಿ ಜಿಲ್ಲಾ ಮಟ್ಟದ ಗುಡ್ಡಗಾಡು ಓಟ ➤ ಬಾಲಕರ ವಿಭಾಗದಲ್ಲಿ ಕಡಬದ ಸರಸ್ವತೀ ವಿದ್ಯಾಲಯ ರಾಷ್ಟ್ರಮಟ್ಟಕ್ಕೆ Read More »

ಕ್ರೀಡಾ ನ್ಯೂಸ್

ಅ.22: ಶ್ರೀನಿವಾಸ ವಿಶ್ವವಿದ್ಯಾನಿಲಯದಲ್ಲಿ ಮ್ಯಾಗ್ಮಾ – 2019 ➤ ರಾಷ್ಟ್ರ ಮಟ್ಟದ ಸ್ನಾತಕೋತ್ತರ ಅಂತರ್ ಕಾಲೇಜು ಸ್ಪರ್ಧೋತ್ಸವ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.19 ನಗರದ ಪಾಂಡೇಶ್ವರದಲ್ಲಿರುವ ಶ್ರೀನಿವಾಸ ವಿಶ್ವವಿದ್ಯಾನಿಲಯದ ಸಂಕೀರ್ಣದಲ್ಲಿ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳಿಗಾಗಿ ಮ್ಯಾಗ್ಮಾ – 2019 ರಾಷ್ಟ್ರೀಯ ಮಟ್ಟದ ಅಂತರ ಕಾಲೇಜು ಸ್ಪರ್ಧೋತ್ಸವವು ದಿನಾಂಕ 22ನೇ ಅಕ್ಟೋಬರ್, 2019 ರಂದು ಜರಗಲಿದೆ.   ಈ ಸ್ಪರ್ಧೋತ್ಸವವನ್ನು ಎಂ.ಬಿ.ಎ. ವಿಭಾಗದ ವತಿಯಿಂದ ಆಯೋಜಿಸಲಾಗಿದ್ದು ದೇಶದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಈ ಸ್ಪರ್ಧೋತ್ಸವದಲ್ಲಿ ಭಾಗವಹಿಸಲಿದ್ದಾರೆ. 22.10.2019 ರಂದು ಪೂರ್ವಾಹ್ನ 10.30 ಘಂಟೆಗೆ ಉದ್ಘಾಟನಾ ಕಾರ್ಯಕ್ರಮ ಜರಗಲಿದ್ದು, ಕೋಲ್ಕತಾದ ಕ್ಯಾಟಲಿಸ್ಟ್ ಫೋರ್ಟ್‍ಫೋಲಿಯೊ ಮ್ಯಾನೇಜ್‍ಮೆಂಟ್ ಸರ್ವೀಸ್‍ನ ಮುಖ್ಯಸ್ಥರು ಹಾಗೂ ನ್ಯಾಷನಲ್

ಅ.22: ಶ್ರೀನಿವಾಸ ವಿಶ್ವವಿದ್ಯಾನಿಲಯದಲ್ಲಿ ಮ್ಯಾಗ್ಮಾ – 2019 ➤ ರಾಷ್ಟ್ರ ಮಟ್ಟದ ಸ್ನಾತಕೋತ್ತರ ಅಂತರ್ ಕಾಲೇಜು ಸ್ಪರ್ಧೋತ್ಸವ Read More »

ಕ್ರೀಡಾ ನ್ಯೂಸ್

ಪ್ರೊ ಕಬಡ್ಡಿ: ಜೈಪುರ ತಂಡದ ವಿರುದ್ಧ ಭರ್ಜರಿ ಜಯ ಸಾಧಿಸಿದ ಬೆಂಗಳೂರು ಬುಲ್ಸ್ ತಂಡ

(ನ್ಯೂಸ್ ಕಡಬ) newskadaba.com ನವದೆಹಲಿ, ಆಗಸ್ಟ್.26.ರವಿವಾರದ ಪ್ರೊ ಕಬಡ್ಡಿ ಕೂಟದ ಹೊಸದಿಲ್ಲಿ ಚರಣದಲ್ಲಿ ಜೈಪುರ ತಂಡ ಹಾಗೂ ಬೆಂಗಳೂರು ಬುಲ್ಸ್‌ ತಂಡ ಮುಖಾಮುಖೀಯಲ್ಲಿ ಬೆಂಗಳೂರು ಬುಲ್ಸ್‌ ತಂಡವು ಜೈಪುರ ತಂಡದ ವಿರುದ್ಧ ಭರ್ಜರಿ ಜಯ ಸಾಧಿಸಿದೆ. 41-30 ಅಂಕಗಳಿಂದ ಜೈಪುರ ತಂಡವನ್ನು ಸೋಲಿಸಿದೆ. ಇದು ತವರಿನಲ್ಲಿ ಡೆಲ್ಲಿಗೆ ಒಲಿದ ಸತತ 2ನೇ ಗೆಲುವು. ಈ ಜಯದೊಂದಿಗೆ ಡೆಲ್ಲಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ನೆಗೆಯಿತು (39). ಜೈಪುರ್‌ 2ನೇ ಸ್ಥಾನಕ್ಕೆ ಇಳಿಯಿತು (37). ಬೆಂಗಾಲ್‌ 3ನೇ (33), ಬೆಂಗಳೂರು 4ನೇ

ಪ್ರೊ ಕಬಡ್ಡಿ: ಜೈಪುರ ತಂಡದ ವಿರುದ್ಧ ಭರ್ಜರಿ ಜಯ ಸಾಧಿಸಿದ ಬೆಂಗಳೂರು ಬುಲ್ಸ್ ತಂಡ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತಕ್ಕೆ ಗೆಲುವಿನ ಪುಳಕ ಹುಟ್ಟಿಸಿದ ವಿರಾಟ್ ಕೊಹ್ಲಿಯ ಭರ್ಜರಿ ಶತಕ

(ನ್ಯೂಸ್ ಕಡಬ) newskadaba.com ಪೋರ್ಟ್‌ ಆಫ್‌ ಸ್ಪೇನ್, ಆಗಸ್ಟ್.12.ವಿಂಡೀಸ್‌ ವಿರುದ್ಧದ ಎರಡನೇ ಏಕದಿನ ಪಂದ್ಯವನ್ನು ಭಾರತ 59 ರನ್‌ ಅಂತರದಿಂದ ಗೆದ್ದುಕೊಂಡಿದೆ. ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ನಿಗಧಿತ 50 ಓವ್‌ ಗಳಲ್ಲಿ ಏಳು ವಿಕೆಟ್‌ ನಷ್ಟಕ್ಕೆ 279 ರನ್‌ ಗಳಿಸಿದರೆ, ಮಳೆಯ ಕಾರಣದಿಂದ 46 ಓವರ್‌ ಗೆ 270 ರನ್‌ ಗಳಿಸುವ ಗುರಿ ಪಡೆದ ವಿಂಡೀಸ್‌ 210 ರನ್‌ ಗಳಿಗೆ ತನ್ನೆಲ್ಲಾ ವಿಕೆಟ್‌ ಕಳೆದುಕೊಂಡು ಪಂದ್ಯ ಕೈಚೆಲ್ಲಿತು.ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಆಯ್ಕೆ ಮಾಡಿದ ಭಾರತಕ್ಕೆ

ಭಾರತಕ್ಕೆ ಗೆಲುವಿನ ಪುಳಕ ಹುಟ್ಟಿಸಿದ ವಿರಾಟ್ ಕೊಹ್ಲಿಯ ಭರ್ಜರಿ ಶತಕ Read More »

ಕ್ರೀಡಾ ನ್ಯೂಸ್

ತೆಲುಗು ಟೈಟಾನ್ಸ್‌ ತಂಡವನ್ನು ಬೇಟೆಯಾಡಿದ ಬೆಂಗಳೂರು ಬುಲ್ಸ್

(ನ್ಯೂಸ್ ಕಡಬ) newskadaba.com ಬಿಹಾರ, ಆಗಸ್ಟ್.9.ಬೆಂಗಳೂರು ಬುಲ್ಸ್‌ ತಂಡ 47-26 ಅಂಕಗಳ ಭಾರೀ ಅಂತರದಿಂದ ತೆಲುಗು ಟೈಟಾನ್ಸ್‌ ತಂಡವನ್ನು ಬೇಟೆಯಾಡಿತು.ಇ ಭರ್ಜರಿ ಭೇಟೆಗೆ ಮೂಲ ಕಾರಣಕರ್ತರಾದ ತಾರಾ ರೈಡರ್‌ ಪವನ್‌ ಸೆಹ್ರಾವತ್‌ (17 ಅಂಕ) ಅವರ ಮಿಂಚಿನ ರೈಡಿಂಗ್‌ನೆರವಿನಿಂದಸಾಧ್ಯವಾಯಿತು. ಬೆಂಗಳೂರು ಬುಲ್ಸ್‌ ಈ ಕೂಟದಲ್ಲಿ ದಾಖಲಿಸಿದ 4ನೇ ಗೆಲುವು. ಸತತವಾಗಿ ಮೂರನೇ ಜಯವೂ ಹೌದು. ತೆಲುಗು ಟೈಟಾನ್ಸ್‌ಗೆ ಕೂಟದಲ್ಲಿ ಎದುರಾದ 5ನೇ ಹೀನಾಯ ಸೋಲು. ಹಿಂದಿನ ಪಂದ್ಯದಲ್ಲಿ ತೆಲುಗು ಟೈಟಾನ್ಸ್‌ 20-20 ಅಂಕಗಳ ಅಂತರದಿಂದ ಯುಪಿ ಯೋಧಾ

ತೆಲುಗು ಟೈಟಾನ್ಸ್‌ ತಂಡವನ್ನು ಬೇಟೆಯಾಡಿದ ಬೆಂಗಳೂರು ಬುಲ್ಸ್ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಲ್ಗೇರಿಯದ ಸೋಫಿಯಾ: ವಿಶ್ವ ಕೆಡೆಟ್ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ➤ಭಾರತದ ಕುಸ್ತಿ ಪಟು ಸೋನಂ ಮಲಿಕ್ ಗೆ ಚಿನ್ನ

(ನ್ಯೂಸ್ ಕಡಬ) newskadaba.com ನವದೆಹಲಿ, ಆಗಸ್ಟ್.3.ಹರ್ಯಾಣದ ಸೋನೆಪಟ್‌ನ ಪುಟ್ಟ ಗ್ರಾಮ ಮದಿನಾದಿಂದ ಬಂದಿರುವ ಭಾರತದ ಸೋನಂ ಮಲಿಕ್‌ ಅವರು ಬಲ್ಗೇರಿಯದ ಸೋಫಿಯಾದಲ್ಲಿ ಸಾಗುತ್ತಿರುವ ವಿಶ್ವ ಕೆಡೆಟ್‌ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿದ್ದರು. ಪ್ರಚಂಡ ನಿರ್ವಹಣೆ ನೀಡಿ ಸತತ ಎರಡನೇ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.65 ಕೆ.ಜಿ. ವಿಭಾಗ ದಲ್ಲಿ ಚೀನದ ಬಿನ್‌ಬಿನ್‌ ಕ್ಸಿಯಾಂಗ್‌ ಅವರನ್ನು 7-1 ಅಂತರದಿಂದ ಸುಲಭವಾಗಿ ಮಣಿಸಿ ಚಿನ್ನ ಗೆದ್ದರು. ಸೋನಂ ಕಳೆದ ವರ್ಷವೂ ಈ ಕೂಟದಲ್ಲಿ ಚಿನ್ನ ಜಯಿಸಿದ್ದರು.  

ಬಲ್ಗೇರಿಯದ ಸೋಫಿಯಾ: ವಿಶ್ವ ಕೆಡೆಟ್ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ➤ಭಾರತದ ಕುಸ್ತಿ ಪಟು ಸೋನಂ ಮಲಿಕ್ ಗೆ ಚಿನ್ನ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಟೆಸ್ಟ್ ಕ್ರಿಕೆಟ್ ವಿಶ್ವ ಸಮರ ಹಣಾಹಣಿ ➤ ನಾಳೆಯಿಂದ ಟೆಸ್ಟ್ ಕ್ರಿಕೆಟ್ ವಿಶ್ವಕಪ್

(ನ್ಯೂಸ್ ಕಡಬ) newskadaba.com ಕ್ರೀಡಾ ವಾರ್ತೆ, ಜುಲೈ.31. ಟೆಸ್ಟ್ ಕ್ರಿಕೆಟ್​ನಲ್ಲಿ ವಿಶ್ವಕಪ್ ರೀತಿಯ ಟೂರ್ನಿಯೊಂದು ನಡೆಯಲಿದೆ. ಐಸಿಸಿಯ ಬಹಳ ವರ್ಷದ ಪರಿಶ್ರಮದಿಂದ ‘ವರ್ಲ್ಡ್ ಟೆಸ್ಟ್ ಚಾಂಪಿಯನ್​ಷಿಪ್’ ಅಥವಾ ಡಬ್ಲ್ಯುಟಿಸಿ ಹೆಸರಿನ ಮಹಾಟೂರ್ನಿಗೆ ಆಗಸ್ಟ್ 1ರಂದು ಆಶಸ್ ಸರಣಿಯೊಂದಿಗೆ ಚಾಲನೆ ಸಿಗಲಿದೆ. ಮುಂದಿನ ಎರಡು ವರ್ಷಗಳ ಕಾಲ ಡಬ್ಲ್ಯುಟಿಸಿ ಟ್ರೋಫಿಗಾಗಿ ವಿಶ್ವದ ಅಗ್ರ 9 ತಂಡಗಳು ಹೋರಾಟ ನಡೆಸಲಿದ್ದು, ಅಂಕಪಟ್ಟಿಯ ಅಗ್ರ 2 ತಂಡಗಳು 2021ರ ಜೂನ್ 10ರಿಂದ 14ರವರೆಗೆ ಲಾರ್ಡ್ಸ್​ನಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಮುಖಾಮುಖಿ ಆಗಲಿವೆ.

ಟೆಸ್ಟ್ ಕ್ರಿಕೆಟ್ ವಿಶ್ವ ಸಮರ ಹಣಾಹಣಿ ➤ ನಾಳೆಯಿಂದ ಟೆಸ್ಟ್ ಕ್ರಿಕೆಟ್ ವಿಶ್ವಕಪ್ Read More »

ಕ್ರೀಡಾ ನ್ಯೂಸ್
Scroll to Top