ಕ್ರೀಡಾ ನ್ಯೂಸ್

ಧೋನಿಗೆ ಆಕ್ರಮಣಕಾರಿಯಾಗಿ ಆಡಲು ಪೂರ್ತಿ ಸ್ವಾತಂತ್ರ್ಯ ನೀಡುವುದು ಉತ್ತಮ: ಹರ್ಭಜನ್ ಸಿಂಗ್

(ನ್ಯೂಸ್ ಕಡಬ) newskadaba.com ನವದೆಹಲಿ, ಮೇ.18. “ಆರಂಭದಿಂದಲೇ ಆಕ್ರಮಣಕಾರಿ ಆಟಕ್ಕೆ ಇಳಿದಾಗಲೆಲ್ಲ ಧೋನಿ ಉತ್ತಮ ಪ್ರದರ್ಶನ ನೀಡುವುದನ್ನು ನಾವು ಕಂಡಿದ್ದೇವೆ. ಇದೇ ರೀತಿಯ ಬ್ಯಾಟಿಂಗ್‌ ನಡೆಸಲು ಅವರಿಗೆ ತಂಡದ ಆಡಳಿತ ಮಂಡಳಿ ಅನುಮತಿ ನೀಡಬೇಕು.  ಮಹೇಂದ್ರ ಸಿಂಗ್‌ ಧೋನಿ ಅವರಲ್ಲಿ ಈಗಲೂ ಸಿಕ್ಸ್‌-ಹಿಟ್ಟಿಂಗ್‌ ಪವರ್‌ ಇದೆ. ಹೀಗಾಗಿ ವಿಶ್ವಕಪ್‌ ವೇಳೆ ಆಕ್ರಮಣಕಾರಿ ಆಟವಾಡಲು ಅವರಿಗೆ ಆಡಳಿತ ಮಂಡಳಿ ಸ್ವಾತಂತ್ರ್ಯ ನೀಡಬೇಕು ಎಂದು ಹರ್ಭಜನ್‌ ಸಿಂಗ್‌ ಹೇಳಿದ್ದಾರೆ. ಹಾರ್ದಿಕ್‌ ಪಾಂಡ್ಯ ಅವರ ಬಿರುಸಿನ ಆಟಕ್ಕೂ ನಿರ್ಬಂಧ ವಿಧಿಸಬಾರದು’ ಎಂದು […]

ಧೋನಿಗೆ ಆಕ್ರಮಣಕಾರಿಯಾಗಿ ಆಡಲು ಪೂರ್ತಿ ಸ್ವಾತಂತ್ರ್ಯ ನೀಡುವುದು ಉತ್ತಮ: ಹರ್ಭಜನ್ ಸಿಂಗ್ Read More »

ಕ್ರೀಡಾ ನ್ಯೂಸ್

ವಿಶ್ವಕಪ್ ಗೆ ಫಿಟ್: ಶಾದಾಬ್ ಖಾನ್

(ನ್ಯೂಸ್ ಕಡಬ) newskadaba.com,ಕರಾಚಿ,ಮೇ.17.ವೈರಲ್ ಸೋಂಕಿನಿಂದ ನರಳುತ್ತಿದ್ದ ಶಾದಾಬ್‌ ಖಾನ್‌ ಈಗ ಪೂರ್ತಿ ಚೇತರಿಸಿಕೊಂಡಿದ್ದಾರೆ. ಪಾಕಿಸ್ಥಾನದ ಯುವ ಲೆಗ್‌ಸ್ಪಿನ್‌ ಬೌಲಿಂಗ್‌ ಆಲ್ರೌಂಡರ್‌ ಶಾದಾಬ್‌ ಖಾನ್‌ ಆರೋಗ್ಯ ಸಂಪೂರ್ಣ ಚೇತರಿಸಿದ್ದು, ವಿಶ್ವಕಪ್‌ನಲ್ಲಿ ಆಡಲಿದ್ದಾರೆ ಎಂದು ಪಿಸಿಬಿ ತಿಳಿಸಿದೆ.ತವರಿಗೆ ಮರಳಿದ ಶಾದಾಬ್‌ ಗುರುವಾರ ಇಂಗ್ಲೆಂಡಿಗೆ ತೆರಳಲಿದ್ದಾರೆ.ಹೆಪಟೈಟಿಸ್‌ ಸಿ ಲಕ್ಷಣವಿದ್ದುದರಿಂದ ಅವರು ಮ್ಯಾಂಚೆಸ್ಟರ್‌ ವೈದ್ಯ ಡಾ| ಪ್ಯಾಟ್ರಿಕ್‌ ಕೆನಡಿ ಬಳಿ ಚಿಕಿತ್ಸೆ ಪಡೆದಿದ್ದರು. ವಿಶ್ವಕಪ್‌ ಆಡುವುದನ್ನು ನಾನು ಎದುರು ನೋಡುತ್ತಿದ್ದೇನೆ. ಪಾಕಿಸ್ಥಾನದ ಯಶಸ್ಸಿನಲ್ಲಿ ನನ್ನ ಪಾತ್ರವೂ ಇರಬೇಕೆಂಬ ಬಯಕೆ ಹೊಂದಿದ್ದೇನೆ’ ಎಂದು ಶಾದಾಬ್‌

ವಿಶ್ವಕಪ್ ಗೆ ಫಿಟ್: ಶಾದಾಬ್ ಖಾನ್ Read More »

ಕ್ರೀಡಾ ನ್ಯೂಸ್

ಭಾರತದ ಅಗ್ರಮಾನ್ಯ ಸಿಂಗಲ್ಸ್ ಆಟಗಾರ್ತಿ ಅಂಕಿತಾ ರೈನಾ ಲುವಾನ್‌ ಟೆನಿಸ್‌ಕ್ವಾರ್ಟರ್‌ ಫೈನಲ್ ಗೆ

(ನ್ಯೂಸ್ ಕಡಬ) newskadaba.com ಚೀನಾ , ಮೇ.10. 26ರ ಹರೆಯದ ಭಾರತದ ಅಗ್ರಮಾನ್ಯ ಸಿಂಗಲ್ಸ್ ಆಟಗಾರ್ತಿ ಅಂಕಿತಾ ರೈನಾ . ಗುರುವಾರದ ಪಂದ್ಯದಲ್ಲಿ ಅವರು ಆತಿಥೇಯ ನಾಡಿನ ಯು ಯುವಾನ್‌ ಅವರನ್ನು 6-2, 6-3 ನೇರ ಸೆಟ್‌ಗಳಲ್ಲಿ ಸೋಲಿಸಿ, 60 ಸಾವಿರ ಡಾಲರ್‌ ಬಹುಮಾನದ ‘ಲುವಾನ್‌ ಟೆನಿಸ್‌ ಟೂರ್ನಿ’ಯ ಕ್ವಾರ್ಟರ್‌ ಫೈನಲ್ ಗೆ ಪ್ರವೇಶಿಸಿದ್ದಾರೆ. ಅಂಕಿತಾ ರೈನಾ ಕ್ವಾ.ಫೈನಲ್ನಲ್ಲಿ ಹಾಂಕಾಂ ಗ್‌ನ ಯುಡಿಸ್‌ ಚಾಂಗ್‌ ಅವರನ್ನು ಎದುರಿಸಲಿದ್ದಾರೆ. ಚಾಂಗ್‌ ರ್‍ಯಾಂಕಿಂಗ್‌ನಲ್ಲಿ ಅಂಕಿತಾಗಿಂತ ಕೆಳ ಮಟ್ಟದಲ್ಲಿದ್ದಾರೆ (497). ಹೀಗಾಗಿ ಅಂಕಿತಾ

ಭಾರತದ ಅಗ್ರಮಾನ್ಯ ಸಿಂಗಲ್ಸ್ ಆಟಗಾರ್ತಿ ಅಂಕಿತಾ ರೈನಾ ಲುವಾನ್‌ ಟೆನಿಸ್‌ಕ್ವಾರ್ಟರ್‌ ಫೈನಲ್ ಗೆ Read More »

ಕ್ರೀಡಾ ನ್ಯೂಸ್

ಸೌರಾಷ್ಟ್ರ ಪ್ರೀಮಿಯರ್ ಲೀಗ್ ಆಡಲಿರುವ ಚೇತೇಶ್ವರ ಪೂಜಾರ

(ನ್ಯೂಸ್ ಕಡಬ) newskadaba.com ಕಡಬ,ಮೇ.09.ರಾಜ್‌ಕೋಟ್ ನಲ್ಲಿ ಮೇ14ರಿಂದ ಆರಂಭವಾಗಲಿರುವ ಮೊದಲ ಆವೃತ್ತಿ ಸೌರಾಷ್ಟ್ರ ಪ್ರೀಮಿಯರ್‌ ಲೀಗ್‌ನಲ್ಲಿ ಭಾರತ ಟೆಸ್ಟ್‌ ಕ್ರಿಕೆಟಿಗ ಚೇತೇಶ್ವರ ಪೂಜಾರ ಪಾಲ್ಗೊಳ್ಳಲಿದ್ದಾರೆ.ಸ್ವತಃ ಈ ವಿಷಯವನ್ನು ಸೌರಾಷ್ಟ್ರ ಕ್ರಿಕೆಟ್ ಸಂಸ್ಥೆ ಬುಧವಾರ ಪ್ರಕಟಪಡಿಸಿದೆ. ಮೊದಲ ಆವೃತ್ತಿಯಲ್ಲಿ 5 ತಂಡಗಳು ಪಾಲ್ಗೊಳ್ಳಲಿದ್ದು, ಹೊಸ ಕೂಟ ಹೊಸ ಉತ್ಸಾಹ ತಂದಿದ್ದು ಎಲ್ಲಾ ಆಟಗಾರರು ಸಿಡಿಯಲು ರೆಡಿಯಾಗಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ. ಈ ಬಾರಿ ಪೂಜಾರ ಇತ್ತೀಚಿಗೆ ಕೌಂಟಿ ಕ್ರಿಕೆಟ್ ಕೂಟದಲ್ಲಿ ಆಡಿದ್ದಾರೆ. ಪೂಜಾರ ಒಟ್ಟು 68 ಟೆಸ್ಟ್‌ ಕ್ರಿಕೆಟ್ ಪಂದ್ಯದಲ್ಲಿ

ಸೌರಾಷ್ಟ್ರ ಪ್ರೀಮಿಯರ್ ಲೀಗ್ ಆಡಲಿರುವ ಚೇತೇಶ್ವರ ಪೂಜಾರ Read More »

ಕ್ರೀಡಾ ನ್ಯೂಸ್

ಟಾಟಾ ಮುಂಬಯಿ ಮ್ಯಾರಥಾನ್ ನಲ್ಲಿ 4.27 ಗಂಟೆಗಳಲ್ಲಿ 42 ಕಿ.ಮೀ. ಕ್ರಮಿಸಿದ ಕಡಬದ ಯುವಕ ➤ ರನ್ನಿಂಗ್ ರೇಸ್‌ನಲ್ಲಿ ಹಲವು ಪ್ರಶಸ್ತಿಗಳನ್ನು ಮುಡುಗೇರಿಸಿಕೊಂಡ ಕೊಣಾಜೆಯ ಹರೀಶ್

(ನ್ಯೂಸ್ ಕಡಬ) newskadaba.com ಕಡಬ, ಮೇ.06. ಟಾಟಾ ಮುಂಬಯಿ ಮ್ಯಾರಥಾನ್ ನಲ್ಲಿ ಕಡಬದ ಯುವಕನೋರ್ವ 42 ಕಿಲೋಮೀಟರ್ ದೂರವನ್ನು 4 ಗಂಟೆ 27 ನಿಮಿಷಗಳಲ್ಲಿ ಕ್ರಮಿಸಿ ಸಾಧನೆಗೈದಿದ್ದಾರೆ. ಬೆಂಗಳೂರಿನ ಟೈಟಾನ್ ಕಂಪೆನಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಡಬ ತಾಲೂಕಿನ ಕೊಣಾಜೆ ಗ್ರಾಮದ ಮುಚ್ಚಿರೋಡಿ ನಿವಾಸಿ ದೇವಪ್ಪ ಪೂಜಾರಿ – ಮೋಹಿನಿ ದಂಪತಿಯ ಪುತ್ರ ಹರೀಶ್ ಎಂ.ಡಿ. ಇತ್ತೀಚೆಗೆ ನಡೆದ ಭಾರತದ ನಂ. 1 ಮ್ಯಾರಥಾನ್ ಟಾಟಾ ಮುಂಬಯಿ ಮ್ಯಾರಥಾನ್ ನಲ್ಲಿ 4 ಗಂಟೆ 27 ನಿಮಿಷಗಳಲ್ಲಿ 42.195 ದೂರ

ಟಾಟಾ ಮುಂಬಯಿ ಮ್ಯಾರಥಾನ್ ನಲ್ಲಿ 4.27 ಗಂಟೆಗಳಲ್ಲಿ 42 ಕಿ.ಮೀ. ಕ್ರಮಿಸಿದ ಕಡಬದ ಯುವಕ ➤ ರನ್ನಿಂಗ್ ರೇಸ್‌ನಲ್ಲಿ ಹಲವು ಪ್ರಶಸ್ತಿಗಳನ್ನು ಮುಡುಗೇರಿಸಿಕೊಂಡ ಕೊಣಾಜೆಯ ಹರೀಶ್ Read More »

ಕ್ರೀಡಾ ನ್ಯೂಸ್

ನಾಳೆ ನೆಲ್ಯಾಡಿ ಜ್ಞಾನೋದಯ ಬೆಥನಿಯಲ್ಲಿ ಅಂತರ್ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆ ➤ ರಾಪಿಡ್ ಚೆಸ್ ಟೂರ್ನಮೆಂಟ್ – 2019

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಎ.06. ಅಂತರ್ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆ ‘ರ್ಯಾಪಿಡ್ ಚೆಸ್ ಟೂರ್ನಮೆಂಟ್ – 2019’ ಉಬಾರ್ ಚೆಸ್ ಅಕಾಡೆಮಿಯ ಸಹಕಾರದೊಂದಿಗೆ ಎಪ್ರಿಲ್ 07 ಭಾನುವಾರದಂದು ನೆಲ್ಯಾಡಿ ಜ್ಞಾನೋದಯ ಬೆಥನಿ ಪಿಯು ಕಾಲೇಜಿನಲ್ಲಿ ನಡೆಯಲಿದೆ. 7, 9, 11, 13 ಮತ್ತು 16 ವರ್ಷ ವಯೋಮಾನದ ವಿವಿಧ ಹಂತಗಳಲ್ಲಿ ಮತ್ತು ಮುಕ್ತವಾಗಿ ಪಂದ್ಯವನ್ನು ನಡೆಸಲಾಗುವುದು. ವಿಜೇತರಿಗೆ ನಗದು ಬಹುಮಾನ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ 9008857064, 9620469172, 7996939154, 9731771990 ಸಂಖ್ಯೆಯನ್ನು ಸಂಪರ್ಕಿಸುವಂತೆ ಪ್ರಾಂಶುಪಾಲರಾದ

ನಾಳೆ ನೆಲ್ಯಾಡಿ ಜ್ಞಾನೋದಯ ಬೆಥನಿಯಲ್ಲಿ ಅಂತರ್ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆ ➤ ರಾಪಿಡ್ ಚೆಸ್ ಟೂರ್ನಮೆಂಟ್ – 2019 Read More »

ಕ್ರೀಡಾ ನ್ಯೂಸ್

ನಾಳೆ(ಡಿ.18) ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಕಡಬದಲ್ಲಿ ಸೌಹಾರ್ದ ಹಗ್ಗ ಜಗ್ಗಾಟ

(ನ್ಯೂಸ್ ಕಡಬ) newskadaba.com ಕಡಬ, ಡಿ.17. ಕಡಬ ಪೊಲೀಸ್ ಠಾಣೆ ಹಾಗೂ ಜೇಸಿಐ ಕಡಬ ಕದಂಬ ಮತ್ತು ಜೇಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್(ರಿ.)ನ ಆಶ್ರಯದಲ್ಲಿ ಕಡಬದ ಕದಂಬ ಆಟೋ, ಸಂಗಮ್ ಜೀಪು ಹಾಗೂ ಮಧುರಾ ವ್ಯಾನ್ ಚಾಲಕ – ಮಾಲಕರ ಸಂಘ ಹಾಗೂ ಮರ್ಧಾಳ ಆಟೋ ಚಾಲಕರ ಸಹಕಾರದೊಂದಿಗೆ ‘ಅಪರಾಧ ತಡೆ ಮಾಸಾಚರಣೆ – 2018’ ರ ಅಂಗವಾಗಿ ಸೌಹಾರ್ದ ಹಗ್ಗ ಜಗ್ಗಾಟ ಸ್ಪರ್ಧೆಯು ಮಂಗಳವಾರದಂದು ಕಡಬದಲ್ಲಿ ನಡೆಯಲಿದೆ. ಅಪರಾಹ್ನ 2 ಗಂಟೆಗೆ ಕಡಬ ಪೇಟೆಯ

ನಾಳೆ(ಡಿ.18) ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಕಡಬದಲ್ಲಿ ಸೌಹಾರ್ದ ಹಗ್ಗ ಜಗ್ಗಾಟ Read More »

ಕ್ರೀಡಾ ನ್ಯೂಸ್

ಮಂಗಳೂರು ಹೈ ಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್‌ನ ಮೂರನೇ ವಾರ್ಷಿಕೋತ್ಸವ ► ರಾಷ್ಟ್ರೀಯ ಪದಕ ವಿಜೇತ ಸ್ಪರ್ಧಾಳುಗಳಿಗೆ ಚಿನ್ನದ ನಾಣ್ಯ ನೀಡಿ ಅಭಿನಂದನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.22. ಹೈ ಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್ ಮಂಗಳೂರು ಇದರ ಮೂರನೇ ವಾರ್ಷಿಕೋತ್ಸವವು ಇತ್ತೀಚೆಗೆ ಮಣ್ಣಗುಡ್ಡದ ರೋಟರಿ ಬಾಲಭವನದಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಪಾಲ್ಗೊಂಡು ಪದಕ ಗಳಿಸಿದ 7 ಮಂದಿ ಸ್ಕೇಟರ್ ಗಳಾದ ಡ್ಯಾಶೀಲ್ ಅಮಂಡಾ ಕಾನ್ಸೆಸ್ಸೋ, ಮೋಕ್ಷಾ ಸುವರ್ಣ, ದೀಯಾ ದಾಸ್, ಶಾಮಿಲ್ ಅರ್ಷದ್, ಖುಷಿ ರಾಣಿ, ಅರ್ಪಿತಾ ಶೇಟ್, ತನ್ಮಯ್ ಕೊಟ್ಟಾರಿ ಇವರಿಗೆ ತಲಾ 4 ಗ್ರಾಂ ಚಿನ್ನದ ನಾಣ್ಯವನ್ನು‌ನೀಡಿ ಅಭಿನಂದಿಸಲಾಯಿತು. ಜೊತೆಗೆ ರಾಷ್ಟ್ರೀಯ ಮಟ್ಟಕ್ಕೆ ತಲುಪಿದ

ಮಂಗಳೂರು ಹೈ ಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್‌ನ ಮೂರನೇ ವಾರ್ಷಿಕೋತ್ಸವ ► ರಾಷ್ಟ್ರೀಯ ಪದಕ ವಿಜೇತ ಸ್ಪರ್ಧಾಳುಗಳಿಗೆ ಚಿನ್ನದ ನಾಣ್ಯ ನೀಡಿ ಅಭಿನಂದನೆ Read More »

ಕ್ರೀಡಾ ನ್ಯೂಸ್

ಕಡಬ ವಲಯ ಮಟ್ಟದ ಕ್ರೀಡಾ ಕೂಟ ► ಸೈಂಟ್ ಆ್ಯನ್ಸ್ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಕಡಬ, ಸೆ.20. ಬೆಥನಿ ಪದವಿ ಪೂರ್ವ ಕಾಲೇಜು ನೂಜಿಬಾಳ್ತಿಲದಲ್ಲಿ ನಡೆದ ಕಡಬ ವಲಯ ಮಟ್ಟದ ಕ್ರೀಡಾ ಕೂಟದಲ್ಲಿ ಕಡಬದ ಸೈಂಟ್ ಆ್ಯನ್ಸ್ ಆಂಗ್ಲ ಮಾಧ್ಯಮ ಶಾಲೆಯು 17 ರ ವಯೋಮಾನದ ಬಾಲಕರ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಯನ್ನು ಮತ್ತು ಪ್ರಾಥಮಿಕ ಶಾಲಾ ಬಾಲಕ, ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸಮಗ್ರ ಪ್ರಶಸ್ತಿ ಗಳಿಸಿದೆ. ಸಂಸ್ಥೆಯ 31 ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 17 ರ ವಯೋಮಾನದ ಬಾಲಕರ ವಿಭಾಗದಲ್ಲಿ ಮಹಮ್ಮದ್ ನಿಯಾಝ್ ಮತ್ತು ಪ್ರಾಥಮಿಕ

ಕಡಬ ವಲಯ ಮಟ್ಟದ ಕ್ರೀಡಾ ಕೂಟ ► ಸೈಂಟ್ ಆ್ಯನ್ಸ್ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ Read More »

ಕ್ರೀಡಾ ನ್ಯೂಸ್

ಸೆ.18, 19: ನೂಜಿಬಾಳ್ತಿಲ ಬೆಥನಿ ಸಂ.ಪ.ಪೂ.ಕಾಲೇಜಿನಲ್ಲಿ ವಲಯ ಮಟ್ಟದ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಕಡಬ, ಸೆ.15. ನೂಜಿಬಾಳ್ತಿಲ ಬೆಥನಿ ಸಂಯುಕ್ತ ಪ.ಪೂ.ಕಾಲೇಜಿನಲ್ಲಿ ಕಡಬ ವಲಯ ಮಟ್ಟದ ಕ್ರೀಡಾಕೂಟ ಸೆ.18 ಮತ್ತು 19ರಂದು ನಡೆಯಲಿದೆ ಎಂದು ನೂಜಿಬಾಳ್ತಿಲ ಸಿಆರ್ಪಿ ಗೋವಿಂದ ನಾಯ್ಕ ತಿಳಿಸಿದ್ದಾರೆ. ದ.ಕ.ಜಿ.ಪಂ., ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ನೂಜಿಬಾಳ್ತಿಲ ಬೆಥನಿ ಸಂ.ಪ.ಪೂ.ಕಾಲೇಜು ಹಾಗೂ ನೂಜಿಬಾಳ್ತಿಲ ಕ್ಲಸ್ಟರ್‍ನ ಸಹಭಾಗಿತ್ವದಲ್ಲಿ ಕಡಬ ವಲಯ ಮಟ್ಟದ ಕ್ರೀಡಾಕೂಟ ನಡೆಯಲಿದ್ದು, ಸೆ.18ರಂದು ಕಾರ್ಯಕ್ರಮವು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಅಂಗಾರ ಇವರ ಅಧ್ಯಕ್ಷತೆಯಲ್ಲಿ, ಕಾರ್ಯಕ್ರಮವನ್ನು ಪುತ್ತೂರು ಶಾಸಕ

ಸೆ.18, 19: ನೂಜಿಬಾಳ್ತಿಲ ಬೆಥನಿ ಸಂ.ಪ.ಪೂ.ಕಾಲೇಜಿನಲ್ಲಿ ವಲಯ ಮಟ್ಟದ ಕ್ರೀಡಾಕೂಟ Read More »

ಕ್ರೀಡಾ ನ್ಯೂಸ್
Scroll to Top