ಕ್ರೀಡಾ ನ್ಯೂಸ್

ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟ ► ಕಡಬದ ಸೈಂಟ್ ಆ್ಯನ್ಸ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ.27. ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಕಡಬದ ಸೈಂಟ್ ಆ್ಯನ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಭಕ್ತಕೋಡಿಯಲ್ಲಿ ನಡೆದ ಪಂದ್ಯಾಟದಲ್ಲಿ ಕಡಬದ ಸೈಂಟ್ ಆ್ಯನ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿ ಮಹಮ್ಮದ್ ಶಾಕಿರ್ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟ ► ಕಡಬದ ಸೈಂಟ್ ಆ್ಯನ್ಸ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »

ಕ್ರೀಡಾ ನ್ಯೂಸ್

ಆ.12 : ಚೆನ್ನಾವರದಲ್ಲಿ ಆಟಿದ ಕೂಟ-ಜನಪದ ಗೊಬ್ಬುಲು

newskadaba ಸವಣೂರು : ನೆಹರು ಯುವ ಕೇಂದ್ರ ಮಂಗಳೂರು,ತಾಲೂಕು ಯುವಜನ ಒಕ್ಕೂಟ ಪುತ್ತೂರು ಇದರ ಸಹಯೋಗದಲ್ಲಿ ಚೆನ್ನಾವರ ಅಭ್ಯುದಯ ಯುವಕ ಮಂಡಲದ ಆಶ್ರಯದಲ್ಲಿ 2ನೇ ವರ್ಷದ ಆಟಿದ ಕೂಟ-ಜನಪದಗೊಬ್ಬುಲು ಕ್ರೀಡಾಕೂಟವು ಪಾಲ್ತಾಡಿ ಗ್ರಾಮದ ಚೆನ್ನಾವರ ಕೆಸರುಗದ್ದೆಯಲ್ಲಿ ಆ.12ರಂದು ನಡೆಯಲಿದೆ. ಕ್ರೀಡಾಕೂಟಕ್ಕೆ ಬೆಳಗ್ಗೆ ಚೆನ್ನಾವರ ಉಳ್ಳಾಕುಕುಲು ಸೇವಾ ಸಮಿತಿಯ ಅಧ್ಯಕ್ಷ ಪದ್ಮನಾಭ ಶೆಟ್ಟಿ ಚಾಲನೆ ನೀಡುವರು.ಅತಿಥಿಗಳಾಗಿ ಸಾಮಾಜಿಕ ಮುಂದಾಳು ಬಾಲಕೃಷ್ಣ ರೈ ,ಪ್ರಗತಿಪರಕೃಷಿಕ ನಾರಾಯಣ ರೈ ಚೆನ್ನಾವರ ಪಟ್ಟೆ , ಚೆನ್ನಾವರ ಶಾಲಾ ಮುಖ್ಯಗುರು ಶಾಂತಾಕುಮಾರಿ ಎನ್ ,ಸವಣೂರು

ಆ.12 : ಚೆನ್ನಾವರದಲ್ಲಿ ಆಟಿದ ಕೂಟ-ಜನಪದ ಗೊಬ್ಬುಲು Read More »

ಕರಾವಳಿ, ಕ್ರೀಡಾ ನ್ಯೂಸ್

ಬೆಂಗಾಲ್ ವಾರಿಯರ್ಸ್‌ ತಂಡಕ್ಕೆ ಆಯ್ಕೆಯಾದ ಕಡಬದ ಮಿಥಿನ್ ಕುಮಾರ್ ► ಪ್ರೋ ಕಬಡ್ಡಿ ಟೂರ್ನಿಗೆ ಕಡಬ ತಾಲೂಕಿನ ಏಕೈಕ ಆಟಗಾರ ಮಿಥಿನ್

(ನ್ಯೂಸ್ ಕಡಬ) newskadaba.com ಕಡಬ, ಮೇ.30. ಮುಂಬರುವ ಪ್ರೋ ಕಬಡ್ಡಿ ಟೂರ್ನಿಯಲ್ಲಿ ಬೆಂಗಾಲ್ ವಾರಿಯರ್ಸ್ ಪರ ಆಡಲು ಕಡಬ ತಾಲೂಕಿನ ಯುವಕನೋರ್ವ ಆಯ್ಕೆಯಾಗಿದ್ದಾರೆ.   ಕಡಬ ತಾಲೂಕಿನ ಐತ್ತೂರು ಗ್ರಾಮದ ಕಲ್ಲಾಜೆ ನಿವಾಸಿ ಅನ್ನಯ್ಯ – ಪ್ರೇಮ ದಂಪತಿಯ ಪುತ್ರನಾಗಿ 1998 ಡಿಸೆಂಬರ್ 13 ರಂದು ಜನಿಸಿರುವ ಮಿಥಿನ್ ಕುಮಾರ್ ಉಜಿರೆಯ ಎಸ್ಡಿಎಂ ಕಾಲೇಜಿನಲ್ಲಿ ವ್ಯಾಸಂಗವನ್ನು ಪೂರೈಸಿರುತ್ತಾರೆ. ಪ್ರೋ ಕಬಡ್ಡಿ 2018 ರಲ್ಲಿ ಜೂನಿಯರ್ ರಾಷ್ಟ್ರೀಯ ಆಟಗಾರರಾಗಿ ಬೆಂಗಾಲ್ ವಾರಿಯರ್ಸ್ ಪರ ಆಡಲಿದ್ದಾರೆ. ಕಳೆದ ತಿಂಗಳು‌ ಮುಂಬೈನಲ್ಲಿ

ಬೆಂಗಾಲ್ ವಾರಿಯರ್ಸ್‌ ತಂಡಕ್ಕೆ ಆಯ್ಕೆಯಾದ ಕಡಬದ ಮಿಥಿನ್ ಕುಮಾರ್ ► ಪ್ರೋ ಕಬಡ್ಡಿ ಟೂರ್ನಿಗೆ ಕಡಬ ತಾಲೂಕಿನ ಏಕೈಕ ಆಟಗಾರ ಮಿಥಿನ್ Read More »

ಕ್ರೀಡಾ ನ್ಯೂಸ್

ಐಪಿಎಲ್ 2018: ಕೊಲ್ಕತ್ತ ಹಾಗು ಡೆಲ್ಲಿ ನಡುವೆ ಇಂದು ಮುಖಾಮುಖಿ

(ನ್ಯೂಸ್ ಕಡಬ) newskadaba.com ಎ.16. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 11ನೇ ಆವೃತಿಯ ಇಂದಿನ ಪಂದ್ಯವು ಕೊಲ್ಕತ್ತ ನೈಟ್ ರೈಡರ್ಸ್ ( ಕೆ. ಕೆ. ಆರ್.) ಹಾಗೂ ಡೆಲ್ಲಿ ಡೇರ್ ಡೆವಿಲ್ಸ್ ( ಡಿ. ಡಿ.) ತಂಡಗಳ ನಡುವೆ ನಡೆಯಲಿದೆ. ಐಪಿಎಲ್ 2018ನ 13ನೇ ಪಂದ್ಯ ಇದಾಗಿದ್ದು, ರಾತ್ರಿ 8-00 ಗಂಟೆಗೆ ಸರಿಯಾಗಿ ಪಂದ್ಯ ಪ್ರಾರಂಭವಾಗಲಿದೆ. ಇಂದಿನ ಪಂದ್ಯವು ಕೊಲ್ಕತ್ತದ ಈಡನ್ ಗಾರ್ಡನ್ ನಲ್ಲಿ ನಡೆಯಲಿದೆ. ಕಳೆದ ಪಂದ್ಯದಲ್ಲಿ ಡಿ. ಡಿ. ತಂಡವು ಮುಂಬೈ ಇಂಡಿಯನ್ಸ್ ವಿರುದ್ದ ಗೆಲುವನ್ನು

ಐಪಿಎಲ್ 2018: ಕೊಲ್ಕತ್ತ ಹಾಗು ಡೆಲ್ಲಿ ನಡುವೆ ಇಂದು ಮುಖಾಮುಖಿ Read More »

ಕ್ರೀಡಾ ನ್ಯೂಸ್

ಕಾಮನ್ ವೆಲ್ತ್ ಕ್ರೀಡಾಕೂಟಕ್ಕೆ ತೆರೆ ► ಭಾರತಕ್ಕೆ ಮೂರನೇ ಸ್ಥಾನ

(ನ್ಯೂಸ್ ಕಡಬ) newskadaba.com ಆಸ್ಟೇಲಿಯಾ, ಎ.16. ಆಸ್ಟೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ಎಪ್ರಿಲ್ 4ರಿಂದ ಪ್ರಾರಂಭಗೊಂಡ ಕಾಮನ್ ವೆಲ್ತ್ ಕ್ರೀಡಾಕೂಟಕ್ಕೆ ಎಪ್ರಿಲ್ 15ನೇ ಆದಿತ್ಯವಾರದಂದು ತೆರೆ ಬಿದ್ದಿದೆ. ಪದಕ ಗಳಿಕೆಯಲ್ಲಿ ಭಾರತವು ಮೂರನೇ ಸ್ಥಾನವನ್ನು ಪಡೆದು ಕೊಂಡಿದೆ. 2018ರ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತವು ಒಟ್ಟು 66 ಪದಕಗಳನ್ನು ಗೆದ್ದಿದ್ದು, ಇವುಗಳಲ್ಲಿ 26 ಚಿನ್ನ, 20 ಬೆಳ್ಳಿ ಹಾಗು 20 ಕಂಚಿನ ಪದಕಗಳಾಗಿವೆ. ಪದಕ ಗಳಿಕೆಯಲ್ಲಿ ಒಟ್ಟು 198 ಪದಕಗಳನ್ನು ಪಡೆದು ಆಸ್ಟೇಲಿಯಾವು ಮೊದಲ ಸ್ಥಾನದಲ್ಲಿದೆ ಹಾಗು ಒಟ್ಟು 136

ಕಾಮನ್ ವೆಲ್ತ್ ಕ್ರೀಡಾಕೂಟಕ್ಕೆ ತೆರೆ ► ಭಾರತಕ್ಕೆ ಮೂರನೇ ಸ್ಥಾನ Read More »

ಕ್ರೀಡಾ ನ್ಯೂಸ್

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಬೇಟೆಯನ್ನು ಮುಂದುವರಿಸಿದ ಭಾರತ ► ಮನು ಭಾಕರ್, ಪೂನಂ ಯಾದವ್ ರಿಗೆ ಚಿನ್ನ

(ನ್ಯೂಸ್ ಕಡಬ) newskadaba.com ಆಸ್ಟ್ರೇಲಿಯಾ, ಎ.08. ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದ ನಾಲ್ಕನೇ ದಿನವಾದ ಇಂದು ಕೂಡಾ ಭಾರತವು ಮತ್ತೆರಡು ಚಿನ್ನದ ಪದಕಗಳನ್ನು ಗೆಲ್ಲುವ ಮೂಲಕ ಆರು ಚಿನ್ನದ ಪದಕಗಳನ್ನು ತನ್ನದಾಗಿಸಿಕೊಂಡಿದೆ. ಭಾರತದ ಪೂನಂ ಯಾದವ್ ಮತ್ತು ಮನು ಭಾಕರ್ ದೇಶಕ್ಕೆ ಚಿನ್ನ ಗೆದ್ದುಕೊಟ್ಟಿದ್ದು, ಭಾರತದ ಶೂಟರ್ ಹೀನಾ ಸಿಧು ಬೆಳ್ಳಿಯ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಭಾರತದ ಶೂಟರ್ ರವಿಕುಮಾರ್ ಅವರು ಕಂಚು ಗೆದ್ದುಕೊಂಡಿದ್ದಾರೆ. 10 ಮೀಟರ್ ಏರ್ ರೈಫಲ್ ಶೂಟಿಂಗ್ ಸ್ಪರ್ಧೆಯಲ್ಲಿ ರವಿಕುಮಾರ್ ಅವರು

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಬೇಟೆಯನ್ನು ಮುಂದುವರಿಸಿದ ಭಾರತ ► ಮನು ಭಾಕರ್, ಪೂನಂ ಯಾದವ್ ರಿಗೆ ಚಿನ್ನ Read More »

ಕ್ರೀಡಾ ನ್ಯೂಸ್

11 ನೇ ಆವೃತ್ತಿಯ ಐಪಿಎಲ್ ಉದ್ಘಾಟನಾ ಪಂದ್ಯ ► ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿದ ಚೆನ್ನೈ ಸೂಪರ್ ಕಿಂಗ್ಸ್

(ನ್ಯೂಸ್ ಕಡಬ) newskadaba.com ಮುಂಬೈ, ಎ.08. ಶನಿವಾರದಂದು ನಡೆದ ಐಪಿಎಲ್ 11ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ 1 ವಿಕೆಟ್‌ಗಳ ರೋಚಕ ಜಯ ಸಾಧಿಸುವ ಮೂಲಕ ಮುನ್ನುಡಿ ಇಟ್ಟಿದೆ. ಆಲ್‌ರೌಂಡರ್ ಡ್ವೆಯ್ನೆ ಬ್ರಾವೊ ಅವರ (30 ಎಸೆತಗಳಲ್ಲಿ 68 ರನ್) ಅರ್ಧಶತಕ ಹಾಗೂ ಕೇದಾರ್ ಜಾಧವ್ ಸಂದರ್ಭೋಚಿತ ಬ್ಯಾಟಿಂಗ್ ನೆರವಿನಿಂದ ಐಪಿಎಲ್‌ನ ಆರಂಭಿಕ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಯಶ ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ

11 ನೇ ಆವೃತ್ತಿಯ ಐಪಿಎಲ್ ಉದ್ಘಾಟನಾ ಪಂದ್ಯ ► ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿದ ಚೆನ್ನೈ ಸೂಪರ್ ಕಿಂಗ್ಸ್ Read More »

ಕ್ರೀಡಾ ನ್ಯೂಸ್

ಆರೆಲ್ತಡಿ: ಬಿಜೆಪಿ ಬೂತ್ ಸಮಿತಿ ಸಭೆ

(ನ್ಯೂಸ್ ಕಡಬ) newskadaba.com ಸವಣೂರು,ಎ.3. ಆಯಾ ಬೂತ್‌ನಲ್ಲಿ ಬಿಜೆಪಿಯನ್ನು ಗೆಲ್ಲಿಸಿ, ಕಾರ್ಯಕರ್ತರು ತಮ್ಮ ಬೂತ್‌ನಲ್ಲಿ ಬಿಜೆಪಿ ಅಭ್ಯರ್ಥಿಗೆ ಮುನ್ನಡೆ ನೀಡುವ ಮೂಲಕ ಬೂತ್‌ಮಟ್ಟದಲ್ಲಿ ಗೆಲುವು ಸಾಧಿಸುವ ಮೂಲಕ ಅಭ್ಯರ್ಥಿಯನ್ನು ಗೆಲ್ಲಿಸಬೇಕು, ಬೂತ್ ಗೆದ್ದರೆ ಕ್ಷೇತ್ರ ಗೆದ್ದಂತೆ ಎಂದು ದ.ಕ.ಜಿಲ್ಲಾ ಬಿಜೆಪಿ ಸದಸ್ಯ ರಾಕೇಶ್ ರೈ ಕೆಡೆಂಜಿ ಹೇಳಿದರು. ಅವರು ಆರೆಲ್ತಡಿ ಪರಮೇಶ್ವರ ಮಡಿವಾಳ ಅವರ ಮನೆಯಲ್ಲಿ ನಡೆದ ಸವಣೂರು ಶಕ್ತಿ ಕೇಂದ್ರದ ಆರೆಲ್ತಡಿ ಬೂತ್ 65ರ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಇಡೀ ರಾಜ್ಯದಲ್ಲಿ ಬಿಜೆಪಿ ಪರ ಅಲೆಯಿದೆ. ಪ್ರಧಾನಿ ಮೋದಿಯವರ

ಆರೆಲ್ತಡಿ: ಬಿಜೆಪಿ ಬೂತ್ ಸಮಿತಿ ಸಭೆ Read More »

ಕ್ರೀಡಾ ನ್ಯೂಸ್

ಹಿರಿಯರ ಕ್ರೀಡಾಕೂಟ: ಎಂ.ಎಸ್.ವಸಂತಿ ಮೆದು ರಾಷ್ಟ್ರಮಟ್ಟಕ್ಕೆ

(ನ್ಯೂಸ್ ಕಡಬ) newskadaba.com ಸವಣೂರು, ಮಾ.30. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಬಿ.ಚನ್ನಬೈರೇ ಗೌಡ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ಮಾಸ್ಟರ್ ಅಥ್ಲೆಟಿಕ್ ಅಸೋಸಿಯೇಶನ್ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಸವಣೂರಿನ ವಸಂತಿ ಶಿವರಾಮ ಮೆದು ಅವರು ಬಹುಮಾನ ಪಡೆದುಕೊಂಡು ರಾಷ್ಟ್ರಮಟ್ಟದ ಹಿರಿಯರ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಇವರು 1500 ಮೀ ಓಟದಲ್ಲಿ ಪ್ರಥಮ, 800 ಮೀ. ಓಟದಲ್ಲಿ ದ್ವಿತೀಯ ಶಾಟ್‍ಪುಟ್‍ನಲ್ಲಿ ದ್ವಿತೀಯ ಬಹುಮಾನ ಪಡೆದುಕೊಂಡು ಮಂಗಳೂರಿನಲ್ಲಿ ಎ.13, 14 ,15 ರಂದು ನಡೆಯುವ ರಾಷ್ಟ್ರಮಟ್ಟದ ಹಿರಿಯರ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಹಿರಿಯರ ಕ್ರೀಡಾಕೂಟ: ಎಂ.ಎಸ್.ವಸಂತಿ ಮೆದು ರಾಷ್ಟ್ರಮಟ್ಟಕ್ಕೆ Read More »

ಕ್ರೀಡಾ ನ್ಯೂಸ್

ಟ್ವೆಂಟಿ-20 ತ್ರಿಕೋನ ಸರಣಿ ಫೈನಲ್ ನಲ್ಲಿ ಬಾಂಗ್ಲಾವನ್ನು ಮಣಿಸಿದ ಭಾರತ ► ಯುಗಾದಿ ಹಬ್ಬದಂದೇ ಭಾರತಕ್ಕೆ ರೋಚಕ ಗೆಲುವು ತಂದಿತ್ತ ದಿನೇಶ್ ಕಾರ್ತಿಕ್

(ನ್ಯೂಸ್ ಕಡಬ) newskadaba.com ಕೊಲಂಬೊ, ಮಾ.18. ಟ್ವೆಂಟಿ -20 ತ್ರಿಕೋನ ಸರಣಿಯ ಫೈನಲ್ ಪಂದ್ಯಾಟದಲ್ಲಿ ಬಾಂಗ್ಲಾದೇಶ ತಂಡದ ವಿರುದ್ಧ ಭಾರತ ತಂಡವು 4 ವಿಕೆಟ್ ಗಳ ಅಂತರದಲ್ಲಿ ಜಯಗಳಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ತಂಡವು ನಿಗದಿತ 20 ಓವರ್ ಗಳಲ್ಲಿ 166 ರನ್ ಪೇರಿಸಿ ಗೆಲುವಿಗೆ 167 ರನ್ ಗಳ ಸವಾಲನ್ನು ನೀಡಿತ್ತು. ಭಾರತದ ಗೆಲುವಿಗೆ 12 ಎಸೆತಗಳಲ್ಲಿ 34 ರನ್ ಗಳಿಸಬೇಕಾಗಿತ್ತು. ಉತ್ತಮ ದಾಂಡಿಗರೆಲ್ಲ ಔಟ್ ಆಗಿ ಪಂದ್ಯವನ್ನು ವೀಕ್ಷಿಸುತ್ತಿರಬೇಕಾದರೆ ಸೋಲಿನ ದವಡೆಗೆ ಸಿಲುಕಿದ್ದ

ಟ್ವೆಂಟಿ-20 ತ್ರಿಕೋನ ಸರಣಿ ಫೈನಲ್ ನಲ್ಲಿ ಬಾಂಗ್ಲಾವನ್ನು ಮಣಿಸಿದ ಭಾರತ ► ಯುಗಾದಿ ಹಬ್ಬದಂದೇ ಭಾರತಕ್ಕೆ ರೋಚಕ ಗೆಲುವು ತಂದಿತ್ತ ದಿನೇಶ್ ಕಾರ್ತಿಕ್ Read More »

ಕ್ರೀಡಾ ನ್ಯೂಸ್
Scroll to Top