ಕ್ರೀಡಾ ನ್ಯೂಸ್

ಆಲಂಕಾರು ಶ್ರೀ ಭಾರತಿ ವಿದ್ಯಾಸಂಸ್ಥೆ ಯ ನಾಲ್ಕು ಕಬ್ಬಡ್ಡಿ ಪಟುಗಳು SGFI ಗೆ ಆಯ್ಕೆ ಗ್ರಾಮೀಣ ಮಕ್ಕಳ ಐತಿಹಾಸಿಕ ಸಾಧನೆ..ಕಬ್ಬಡಿ ಶಿಖರವೇರಿದ ಹಳ್ಳಿ ಕ್ರೀಡಾ ಪ್ರತಿಭೆಗಳು

(ನ್ಯೂಸ್‌ ಕಡಬ) newskadaba.com,  ನ.18 ಆಲಂಕಾರು :-ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ,36ನೇ ಅಖಿಲ ಭಾರತೀಯ ಖೇಲಖೂದ್,ಕಬ್ಬಡಿ ಟೂರ್ನಮೆಂಟ್ 2025-26 ಇದರ ವತಿಯಿಂದ ಭಾರತ ಭಾರತಿ ರೆಸಿಡೆನ್ಸಿಯಲ್ ಸಿ.ಬಿ.ಎಸ್.ಸಿ ಸ್ಕೂಲ್,ಜಾಮಟಿ,ಬೆತುಲ್,ಮಧ್ಯಪ್ರದೇಶ ಇಲ್ಲಿ ನಡೆದ 14 ರ ವಯೋಮಾನದ ಬಾಲಕಿಯರ ರಾಷ್ಟ್ರ ಮಟ್ಟದ ಕಬ್ಬಡಿ ಫೈನಲ್ ಫೈಟ್ ನಲ್ಲಿ.. ಬಲಿಷ್ಠ ವೆಸ್ಟ್ ಯು.ಪಿ ವಿರುದ್ದ 36-35 ಅಂತರದ ಜಯದೊಂದಿಗೆ  ದಕ್ಷಿಣ ಮಧ್ಯ ಕ್ಷೇತ್ರ ತಂಡವು ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ ದ ರಾಷ್ಟ್ರೀಯ ಕಬ್ಬಡಿ ಟೂರ್ನಮೆಂಟ್ ಗೆ […]

ಆಲಂಕಾರು ಶ್ರೀ ಭಾರತಿ ವಿದ್ಯಾಸಂಸ್ಥೆ ಯ ನಾಲ್ಕು ಕಬ್ಬಡ್ಡಿ ಪಟುಗಳು SGFI ಗೆ ಆಯ್ಕೆ ಗ್ರಾಮೀಣ ಮಕ್ಕಳ ಐತಿಹಾಸಿಕ ಸಾಧನೆ..ಕಬ್ಬಡಿ ಶಿಖರವೇರಿದ ಹಳ್ಳಿ ಕ್ರೀಡಾ ಪ್ರತಿಭೆಗಳು Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪಾಕ್ ವಿರುದ್ಧ ಸರಣಿ ಅರ್ಧದಲ್ಲೇ ಮೊಟಕು: ಶ್ರೀಲಂಕಾ ಆಟಗಾರರಿಗೆ 2 ವರ್ಷ ಬ್ಯಾನ್ ಎಚ್ಚರಿಕೆ

(ನ್ಯೂಸ್‌ ಕಡಬ) newskadaba.com,  ನ.14:   ಪಾಕಿಸ್ತಾನ್ ವಿರುದ್ಧದ ಏಕದಿನ ಸರಣಿಯನ್ನು ಅರ್ಧದಲ್ಲೇ ಮೊಟಕುಗೊಳಿಸಿ ತವರಿಗೆ ಹಿಂತಿರುಗಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಶ್ರೀಲಂಕಾ ಕ್ರಿಕೆಟ್ ಬೋರ್ಡ್ ಎಚ್ಚರಿಸಿದೆ. ಈ ಎಚ್ಚರಿಕೆಯ ಹೊರತಾಗಿಯೂ ಯಾರಾದರು ಪಾಕಿಸ್ತಾನ್ ವಿರುದ್ಧದ ಸರಣಿಯಿಂದ ಹಿಂದೆ ಸರಿದರೆ, ಅವರನ್ನು 2 ವರ್ಷಗಳ ಕಾಲ ಬ್ಯಾನ್ ಮಾಡಲಾಗುತ್ತದೆ ಎಂದು ಶ್ರೀಲಂಕಾ ಕ್ರಿಕೆಟ್ ಬೋರ್ಡ್ ಹೇಳಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ. ಮಂಗಳವಾರ ಇಸ್ಲಾಮಾಬಾದ್‌ನಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯ ನಂತರ ಶ್ರೀಲಂಕಾ ತಂಡದ ಕೆಲ ಆಟಗಾರರು ಶ್ರೀಲಂಕಾಗೆ ಮರಳಲು ಮುಂದಾಗಿದ್ದರು.

ಪಾಕ್ ವಿರುದ್ಧ ಸರಣಿ ಅರ್ಧದಲ್ಲೇ ಮೊಟಕು: ಶ್ರೀಲಂಕಾ ಆಟಗಾರರಿಗೆ 2 ವರ್ಷ ಬ್ಯಾನ್ ಎಚ್ಚರಿಕೆ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

3 ಚಿನ್ನ, 2 ಬೆಳ್ಳಿ ಗೆದ್ದ ಭಾರತ

(ನ್ಯೂಸ್‌ ಕಡಬ) newskadaba.com,  ನ.13:  ಏಷ್ಯನ್ ಬಿಲ್ಲುಗಾರಿಕೆ ಚಾಂಪಿಯನ್‌ಶಿಪ್‌ನಲ್ಲಿ ಭಾರತವು ಕಾಂಪೌಂಡ್ ವಿಭಾಗದಲ್ಲಿ ತನ್ನ ಪ್ರಬಲ ಪ್ರದರ್ಶನವನ್ನು ಮುಂದುವರಿಸಿದ್ದು, ಗುರುವಾರ ಮೂರು ಚಿನ್ನ ಮತ್ತು ಎರಡು ಬೆಳ್ಳಿ ಪದಕಗಳನ್ನು ಗೆದ್ದಿದೆ. ಮಹಿಳೆಯರ ವಿಭಾಗದಲ್ಲಿ ದೀಪ್ಶಿಕಾ, ಜ್ಯೋತಿ ಸುರೇಖಾ ವೆನ್ನಂ ಮತ್ತು ಪ್ರತೀಕಾ ಪ್ರದೀಪ್ ಅವರಿದ್ದ ಕಾಂಪೌಂಡ್‌ ತಂಡ ಫೈನಲ್‌ನಲ್ಲಿ ದಕ್ಷಿಣ ಕೊರಿಯಾ ವಿರುದ್ಧ 236-234 ಅಂತರದ ಜಯ ಸಾಧಿಸಿ ಚಿನ್ನಕ್ಕೆ ಗುರಿಯಿಟ್ಟಿತು. ಸೆಮಿಫೈನಲ್‌ನಲ್ಲಿ 234– 227 ರಿಂದ ಆತಿಥೇಯ ಬಾಂಗ್ಲಾದೇಶ ತಂಡವನ್ನು ಸೋಲಿಸಿತ್ತು. ಫೈನಲ್‌ನಲ್ಲಿಯೂ ಶ್ರೇಷ್ಠ ಪ್ರದರ್ಶನ

3 ಚಿನ್ನ, 2 ಬೆಳ್ಳಿ ಗೆದ್ದ ಭಾರತ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮೂಡುಬಿದಿರೆ : ರಾಜ್ಯಮಟ್ಟದ ಅಥ್ಲೆಟಿಕ್ಸ್; ಆಳ್ವಾಸ್‌ಗೆ ೧೧ ಪದಕ

(ನ್ಯೂಸ್‌ ಕಡಬ) newskadaba.com,  ನ.12 ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಮೈಸೂರು ಹಾಗೂ ಆರ್‌ವಿ ಪದವಿಪೂರ್ವ ಕಾಲೇಜು ಮೈಸೂರು ಆಶ್ರಯದಲ್ಲಿ ಚಾಮುಂಡಿ ವಿಹಾರ ಸ್ಟೇಡಿಯಂನಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ರಾಜ್ಯಮಟ್ಟದ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು ಒಟ್ಟು ೭ ಚಿನ್ನ, ೩ ಬೆಳ್ಳಿ ಮತ್ತು ೧ ಕಂಚಿನ ಪದಕಗಳೊಂದಿಗೆ ಒಟ್ಟು ೧೧ ಪದಕಗಳನ್ನು ಗೆದ್ದಿದೆ. ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ೮ ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ. ಬಾಲಕಿಯರ ವಿಭಾಗದಲ್ಲಿ: ನಾಗಿಣಿ – ೮೦೦ ಮೀ. (ಪ್ರಥಮ),

ಮೂಡುಬಿದಿರೆ : ರಾಜ್ಯಮಟ್ಟದ ಅಥ್ಲೆಟಿಕ್ಸ್; ಆಳ್ವಾಸ್‌ಗೆ ೧೧ ಪದಕ Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

IPL 2026 : ಡಿಸೆಂಬರ್ನಲ್ಲಿ ಭಾರತದಲ್ಲೇ ಮಿನಿ ಹರಾಜು – ರಿಟೇನ್ ಪಟ್ಟಿ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ನ.08: ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್‌ ಲೀಗ್‌ ಟೂರ್ನಿಯ 19ನೇ ಆವೃತ್ತಿಗೆ ಈಗಿನಿಂದಲೇ ಸಿದ್ದತೆ ಶುರುವಾಗಿದೆ. ಡಿಸೆಂಬರ್‌ 15ರಂದು ಭಾರತದಲ್ಲೇ ಮಿನಿ ಹರಾಜು ನಡೆಯುವ ಸಾಧ್ಯತೆಗಳಿವೆ. ದುಬೈನ ಜೆಡ್ಡಾದಲ್ಲಿ ನಡೆದ ಕೊನೆಯ ಎರಡು ಹರಾಜಿಗಿಂತಲೂ ಭಿನ್ನವಾಗಿ 2026ರ ಹರಾಜು ಪ್ರಕ್ರಿಯೆಯನ್ನ ಭಾರತದಲ್ಲೇ ನಡೆಸಲು ತಯಾರಿ ನಡೆಸಲಾಗುತ್ತಿದೆ. ಅದರೆ ಈವರೆಗೆ ಯಾವುದೇ ಅಧಿಕೃತ ನಿರ್ಧಾರ ತೆಗೆದುಕೊಂಡಿಲ್ಲ. ನವೆಂಬರ್‌ 15ರ ಒಳಗೆ ಎಲ್ಲಾ ಫ್ರಾಂಚೈಸಿಗಳು ರಿಟೇನ್‌ ಆಟಗಾರರ ಪಟ್ಟಿ ಬಿಡುಗಡೆ ಮಾಡುವಂತೆ ಐಪಿಎಲ್‌ ಮಂಡಳಿ ಸೂಚನೆ

IPL 2026 : ಡಿಸೆಂಬರ್ನಲ್ಲಿ ಭಾರತದಲ್ಲೇ ಮಿನಿ ಹರಾಜು – ರಿಟೇನ್ ಪಟ್ಟಿ ಬಿಡುಗಡೆ Read More »

ಕ್ರೀಡಾ ನ್ಯೂಸ್

ಸುಳ್ಯ : ರಾಜ್ಯ ಮಟ್ಟದ ವೇಟ್ ಲಿಪ್ಟಿಂಗ್ ಚಾಂಪಿಯನ್ ಷಿಪ್ ಪಂದ್ಯಾಟ

(ನ್ಯೂಸ್‌ ಕಡಬ) newskadaba.com,  ನ.10 ಸುಳ್ಯ: ರಾಜ್ಯ ಮಟ್ಟದ ಜೂನಿಯರ್, ಸಬ್ ಜೂನಿಯರ್, ಹಾಗೂ ಸೀನಿಯರ್ ವಿಭಾಗದ ಪುರುಷ ಮತ್ತು ಮಹಿಳೆಯರ ವೇಟ್ ಲಿಪ್ಟಿಂಗ್ ಚಾಂಪಿಯನ್ ಷಿಪ್ ೨೦೨೫ ಸುಳ್ಯದ ಯುವಜನ ಸಂಯುಕ್ತ ಮಂಡಳಿ ಬಳಿಯ ಸುಳ್ಯದ ಜೂನಿಯಲ್ ಕಾಲೇಜು ಮೈದಾನದಲ್ಲಿ ಆರಂಭಗೊಂಡಿದೆ.ಕರ್ನಾಟಕ ರಾಜ್ಯ ವೇಟ್ ಲಿಫ್ಟಿಂಗ್ ಸಂಸ್ಥೆ ಬೆಂಗಳೂರು ಇವರ ಮೂಲಕ ಸುಳ್ಯದ ಸ್ಪೋರ್ಟ್ಸ್ ಮತ್ತು ಆರ್ಟ್ಸ್ ಎಸೋಸಿಯೇಶನ್ ಇದರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ವೇಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ಇದರ ಸಂಘಟನಾ ಸಮಿತಿಯ ಸಹಯೋಗದಲ್ಲಿ

ಸುಳ್ಯ : ರಾಜ್ಯ ಮಟ್ಟದ ವೇಟ್ ಲಿಪ್ಟಿಂಗ್ ಚಾಂಪಿಯನ್ ಷಿಪ್ ಪಂದ್ಯಾಟ Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಆರ್ಸಿಬಿ ಖರೀದಿಗೆ ಬಿಲಿಯನೇರ್ಗಳ ಪೈಪೋಟಿ

(ನ್ಯೂಸ್‌ ಕಡಬ) newskadaba.com,  ನ.06: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಸೀಸನ್–19 ಆರಂಭಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿಯ ಹೊಸ ಮಾಲೀಕರು ಯಾರು ಎಂಬ ಕುತೂಹಲ ತೀವ್ರಗೊಂಡಿದೆ. ಈ ಫ್ರಾಂಚೈಸಿಯ ಖರೀದಿಗೆ ಈಗಾಗಲೇ ಹಲವು ಪ್ರಮುಖ ಉದ್ಯಮಿಗಳು ಆಸಕ್ತಿ ತೋರಿದ್ದಾರೆ. ದಿನ ಕಳೆದಂತೆ ಆಸಕ್ತಿದಾರರ ಪಟ್ಟಿ ಉದ್ದವಾಗುತ್ತಿದ್ದು, ಬಿಲಿಯನೇರ್‌ಗಳ ನಡುವೆ ಭರ್ಜರಿ ಪೈಪೋಟಿ ನಡೆಯುವ ಸಾಧ್ಯತೆ ಕಂಡು ಬರುತ್ತಿದೆ. ಕರ್ನಾಟಕದ ಉದ್ಯಮಿಗಳಾದ ಝೆರೋಧಾ ಕಂಪೆನಿಯ ಸಹ–ಸಂಸ್ಥಾಪಕ ನಿಖಿಲ್ ಕಾಮತ್ ಮತ್ತು ಮಣಿಪಾಲ್ ಎಜುಕೇಶನ್ ಅಂಡ್

ಆರ್ಸಿಬಿ ಖರೀದಿಗೆ ಬಿಲಿಯನೇರ್ಗಳ ಪೈಪೋಟಿ Read More »

ಕ್ರೀಡಾ ನ್ಯೂಸ್

ಕ್ರಿಕೆಟಿಗ ಶಮಿಗೆ ಸುಪ್ರೀಂ ಕೋರ್ಟ್ ನೋಟಿಸ್

(ನ್ಯೂಸ್‌ ಕಡಬ) newskadaba.com,  ನ.06:    ಟೀಂ ಇಂಡಿಯಾ ವೇಗಿ ಮೊಹಮ್ಮದ್‌ ಶಮಿ ಮತ್ತು ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ. ಮೊಹಮ್ಮದ್ ಶಮಿ ಅವರ ಪತ್ನಿ ಹಸಿನ್ ಜಹಾನ್ ಸಲ್ಲಿಸಿದ್ದ ಅರ್ಜಿಗೆ ಪ್ರತಿಕ್ರಿಯೆಯಾಗಿ ಸುಪ್ರೀಂ ಈ ನೋಟಿಸ್‌ ನೀಡಿದೆ. ನನಗೆ ಮತ್ತು ಮಗಳಿಗೆ ಕೋಲ್ಕತ್ತಾ ಹೈಕೋರ್ಟ್‌ ಮಂಜೂರು ಮಾಡಿರುವ ಜೀವನಾಂಶ ಹೆಚ್ಚಿಸುವಂತೆ ಕೋರಿ ಜಹಾನ್ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಕಲ್ಕತ್ತಾ ಹೈಕೋರ್ಟ್ ನೀಡಿದ ಹಿಂದಿನ ತೀರ್ಪನ್ನು ಜಹಾನ್ ಸುಪ್ರೀಂನಲ್ಲಿ ಪ್ರಶ್ನಿಸಿದ್ದಾರೆ. ಹೈಕೋರ್ಟ್‌

ಕ್ರಿಕೆಟಿಗ ಶಮಿಗೆ ಸುಪ್ರೀಂ ಕೋರ್ಟ್ ನೋಟಿಸ್ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಆಸ್ಟ್ರೇಲಿಯಾ ಎದುರು ಟಾಸ್ ಸೋತ ಭಾರತ ತಂಡ ಮೊದಲ ಬ್ಯಾಟಿಂಗ್!

(ನ್ಯೂಸ್‌ ಕಡಬ) newskadaba.com,  ನ.06:   ಇಲ್ಲಿನ ಕ್ಯಾರೆರಾ ಓವಲ್‌ ಕ್ರೀಡಾಂಗಣದಲ್ಲಿನಡೆಯುತ್ತಿರುವ ನಾಲ್ಕನೇ ಟಿ20ಐ ಪಂದ್ಯದಲ್ಲಿ(IND vs AUS) ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್‌ ಮಾರ್ಷ್‌ ಮೊದಲು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ. ಆ ಮೂಲಕ ಎದುರಾಳಿ ಭಾರತ ತಂಡವನ್ನು (India) ಮೊದಲ ಬ್ಯಾಟಿಂಗ್‌ಗೆ ಆಹ್ವಾನಿಸಲಾಗಿದೆ. ಆ ಮೂಲಕ ಪ್ರವಾಸಿ ತಂಡವನ್ನು ಕಡಿಮೆ ಮೊತ್ತಕ್ಕೆ ಆಲ್‌ಔಟ್‌ ಮಾಡಲು ಆತಿಥೇಯ ತಂಡದ ನಾಯಕ ಯೋಜನೆ ರೂಪಿಸಿದ್ದಾರೆ. ಭಾರತ

ಆಸ್ಟ್ರೇಲಿಯಾ ಎದುರು ಟಾಸ್ ಸೋತ ಭಾರತ ತಂಡ ಮೊದಲ ಬ್ಯಾಟಿಂಗ್! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್

ರೈಸಿಂಗ್ ಸ್ಟಾರ್ ಏಷ್ಯಾಕಪ್ಗೆ ಭಾರತ ತಂಡ ಪ್ರಕಟ

(ನ್ಯೂಸ್‌ ಕಡಬ) newskadaba.com,  ನ.03:  ಖತಾರ್‌ನಲ್ಲಿ ನಡೆಯಲಿರುವ ರೈಸಿಂಗ್ ಸ್ಟಾರ್ಸ್ ಏಷ್ಯಾಕಪ್‌ ಟಿ20 ಟೂರ್ನಿಗಾಗಿ ಭಾರತ ಎ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ವಿಕೆಟ್ ಕೀಪರ್ ಬ್ಯಾಟರ್ ಜಿತೇಶ್ ಶರ್ಮಾ ಮುನ್ನಡೆಸಲಿದ್ದಾರೆ. ಉಪನಾಯಕನಾಗಿ ನಮನ್ ಧೀರ್ ಕಾಣಿಸಿಕೊಳ್ಳಲಿದ್ದಾರೆ. ತಂಡದಲ್ಲಿ ಯುವ ಸ್ಫೋಟಕ ದಾಂಡಿಗರಾದ ವೈಭವ್ ಸೂರ್ಯವಂಶಿ ಹಾಗೂ ಪ್ರಿಯಾಂಶ್ ಆರ್ಯ ಕೂಡ ಸ್ಥಾನ ಪಡೆದಿದ್ದಾರೆ. ಕಳೆದ ಸೀಸನ್​ ಐಪಿಎಲ್​ನಲ್ಲಿ ವೈಭವ್ ಸೂರ್ಯವಂಶಿ ರಾಜಸ್ಥಾನ್ ರಾಯಲ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದಿದ್ದರು. ಅತ್ತ ಪ್ರಿಯಾಂಶ್ ಆರ್ಯ ಪಂಜಾಬ್

ರೈಸಿಂಗ್ ಸ್ಟಾರ್ ಏಷ್ಯಾಕಪ್ಗೆ ಭಾರತ ತಂಡ ಪ್ರಕಟ Read More »

ಕ್ರೀಡಾ ನ್ಯೂಸ್
Scroll to Top