ಕ್ರೀಡಾ ನ್ಯೂಸ್

ಟಿ20 ತಂಡದಿಂದ ಕುಲ್ದೀಪ್ ಯಾದವ್ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ನ.03: ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ಭಾರತ ಎ ಮತ್ತು ದಕ್ಷಿಣ ಆಫ್ರಿಕಾ ಎ ನಡುವಿನ ಎರಡನೇ, ನಾಲ್ಕು ದಿನಗಳ ಟೆಸ್ಟ್‌ ಪಂದ್ಯದಲ್ಲಿ ಭಾಗವಹಿಸುವ ಉದ್ದೇಶದಿಂದ ಕುಲ್ದೀಪ್ ಯಾದವ್ ಅವರನ್ನು ಉಳಿದ ಆಸ್ಟ್ರೇಲಿಯಾ ಸರಣಿಯ ಭಾರತ(AUS vs IND) ತಂಡದಿಂದ ಬಿಡುಗಡೆ ಮಾಡಲಾಗಿದೆ. ದಕ್ಷಿಣ ಆಫ್ರಿಕಾ ಎ ವಿರುದ್ಧದ ಎರಡನೇ ನಾಲ್ಕು ದಿನಗಳ ಪಂದ್ಯ ಗುರುವಾರ, ನವೆಂಬರ್ 6 ರಂದು ಆರಂಭವಾಗಲಿದೆ. ತನುಷ್ ಕೋಟ್ಯಾನ್ ಅವರ ಎಂಟು ವಿಕೆಟ್ ಗೊಂಚಲಿನ ನೆರವಿನಿಂದ […]

ಟಿ20 ತಂಡದಿಂದ ಕುಲ್ದೀಪ್ ಯಾದವ್ ಬಿಡುಗಡೆ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿಶ್ವಕಪ್ ಗೆದ್ದ ಭಾರತ ಮಹಿಳಾ ತಂಡಕ್ಕೆ ₹51 ಕೋಟಿ ಬಹುಮಾನ ಘೋಷಿಸಿದ ಬಿಸಿಸಿಐ

(ನ್ಯೂಸ್‌ ಕಡಬ) newskadaba.com,  ನ.03: 2025 ರ ಮಹಿಳಾ ವಿಶ್ವಕಪ್‌ನ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಮಹಿಳೆಯರ ತಂಡವನ್ನು ಸೋಲಿಸುವ ಮೂಲಕ ಇತಿಹಾಸ ಬರೆದ ಹರ್ಮನ್‌ಪ್ರೀತ್‌ ಕೌರ್‌ಸಾರಥ್ಯದ ಭಾರತ ಮಹಿಳಾ ತಂಡಕ್ಕೆ ಬಿಸಿಸಿಐ(BCCI) (ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ) ನಗದು ಬಹುಮಾನವನ್ನು ಘೋಷಿಸಿದೆ. ಭಾರತೀಯ ತಂಡ, ಸಹಾಯಕ ಸಿಬ್ಬಂದಿ ಮತ್ತು ತರಬೇತುದಾರರಿಗೆ 51 ಕೋಟಿ ರೂ. ನಗದು ಬಹುಮಾನವನ್ನು ಘೋಷಿಸಿದೆ. ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಅವರು ಈ ನಗದು ಬಹುಮಾನವನ್ನು ಘೋಷಿಸಿದರು. “ಜಯ್ ಶಾ ಬಿಸಿಸಿಐನ ಮುಖ್ಯಸ್ಥರಾದಾಗಿನಿಂದ,

ವಿಶ್ವಕಪ್ ಗೆದ್ದ ಭಾರತ ಮಹಿಳಾ ತಂಡಕ್ಕೆ ₹51 ಕೋಟಿ ಬಹುಮಾನ ಘೋಷಿಸಿದ ಬಿಸಿಸಿಐ Read More »

ಕ್ರೀಡಾ ನ್ಯೂಸ್

ಟೀಂ ಇಂಡಿಯಾ ವಿರುದ್ಧ ಆಸ್ಟ್ರೇಲಿಯಾಗೆ 4 ವಿಕೆಟ್ಗಳ ಜಯ

(ನ್ಯೂಸ್‌ ಕಡಬ) newskadaba.com,  ನ..01: ಆಸ್ಟ್ರೇಲಿಯಾ ವಿರುದ್ಧ ನಡೆದ 2ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಸೋಲು ಕಂಡಿದೆ. ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ ಇಂದು ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿತ್ತು. ಮೊದಲು ಬ್ಯಾಟ್ ಮಾಡಿದ ಭಾರತ 18.4 ಓವರ್‌ಗಳಲ್ಲೇ 125 ರನ್‌ಗಳಿಗೆ ಆಲೌಟ್ ಆಯಿತು. ಅಲ್ಪ ಮೊತ್ತದ ಗುರಿ ಬೆನ್ನಟ್ಟಿದ ಆಸೀಸ್ ತಂಡ 13.2 ಓವರ್‌ಗಳಲ್ಲೇ 126 ರನ್ ಗಳಿಸಿ ಗೆಲುವು ಸಾಧಿಸಿತು. ಈ ಮೂಲಕ 5 ಪಂದ್ಯಗಳ ಟಿ20 ಸರಣಿಯಲ್ಲಿ

ಟೀಂ ಇಂಡಿಯಾ ವಿರುದ್ಧ ಆಸ್ಟ್ರೇಲಿಯಾಗೆ 4 ವಿಕೆಟ್ಗಳ ಜಯ Read More »

ಕ್ರೀಡಾ ನ್ಯೂಸ್

ಸಚಿನ್ ತೆಂಡೂಲ್ಕರ್ ವಿಶ್ವ ದಾಖಲೆ ಮುರಿದ ರೋಹಿತ್ ಶರ್ಮಾ

(ನ್ಯೂಸ್‌ ಕಡಬ) newskadaba.com,  ಅ..30: ಬರೋಬ್ಬರಿ 18 ವರ್ಷಗಳ ಬಳಿಕ ಭಾರತೀಯ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಐಸಿಸಿ ಏಕದಿನ ಕ್ರಿಕೆಟ್ (ODI) ಬ್ಯಾಟ್ಸ್‌ಮನ್‌ಗಳ ನೂತನ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದ್ದಾರೆ. ಇದರಿಂದ ಅವರು ಕೇವಲ ಶ್ರೇಷ್ಠ ಬ್ಯಾಟರ್ ಆಗಿ ಗುರುತಿಸಿಕೊಂಡಷ್ಟೇ ಅಲ್ಲದೆ, ಕ್ರಿಕೆಟ್ ಇತಿಹಾಸದಲ್ಲೇ ವಿಶಿಷ್ಟ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಐಸಿಸಿ ಪ್ರಕಟಿಸಿರುವ ಹೊಸ ರ‍್ಯಾಂಕಿಂಗ್ ಪಟ್ಟಿಯಲ್ಲಿ ರೋಹಿತ್ ಶರ್ಮಾ ಟಾಪ್ ಸ್ಥಾನ ಪಡೆದಿದ್ದಾರೆ. ಈ ಮೂಲಕ ಅವರು ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ನಂ.1

ಸಚಿನ್ ತೆಂಡೂಲ್ಕರ್ ವಿಶ್ವ ದಾಖಲೆ ಮುರಿದ ರೋಹಿತ್ ಶರ್ಮಾ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಶ್ರೇಯಸ್ ಅಯ್ಯರ್ ಶಸ್ತ್ರಚಿಕಿತ್ಸೆ ಬಳಿಕ ಆರೋಗ್ಯದಲ್ಲಿ ಚೇತರಿಕೆ

(ನ್ಯೂಸ್‌ ಕಡಬ) newskadaba.com,  ಅ..29: ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಶ್ರೇಯಸ್ ಅಯ್ಯರ್ ಸ್ಕ್ಯಾನಿಂಗ್ ರಿಪೋರ್ಟ್​ನಲ್ಲಿ ಅವರ ಗುಲ್ಮದ ಭಾಗವು ಛಿದ್ರವಾಗಿರುವುದು ಕಂಡು ಬಂದಿದೆ. ಹೀಗಾಗಿ ಅವರು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಹರ್ಷಿತ್ ರಾಣಾ ಅವರ ಎಸೆತದಲ್ಲಿ ಅಲೆಕ್ಸ್ ಕ್ಯಾರಿ ಭರ್ಜರಿ ಹೊಡೆತ ಬಾರಿಸಿದ್ದರು. ಈ ವೇಳೆ ಬ್ಯಾಕ್‌ವರ್ಡ್ ಪಾಯಿಂಟ್‌ನಲ್ಲಿ ನಿಂತಿದ್ದ ಅಯ್ಯರ್ ವೇಗವಾಗಿ ಓಡಿ ಹೋಗಿ ಡೈವಿಂಗ್ ಕ್ಯಾಚ್

ಶ್ರೇಯಸ್ ಅಯ್ಯರ್ ಶಸ್ತ್ರಚಿಕಿತ್ಸೆ ಬಳಿಕ ಆರೋಗ್ಯದಲ್ಲಿ ಚೇತರಿಕೆ Read More »

ಕರ್ನಾಟಕ, ಕ್ರೀಡಾ ನ್ಯೂಸ್

ಶ್ರೇಯಸ್ ಅಯ್ಯರ್ ಐಸಿಯುಗೆ ದಾಖಲು

(ನ್ಯೂಸ್‌ ಕಡಬ) newskadaba.com,  ಅ..24: ಭಾರತ-ಆಸ್ಟ್ರೇಲಿಯಾ ಸರಣಿಯ ವೇಳೆ ಗಾಯಗೊಂಡಿದ್ದ ಟೀಮ್ ಇಂಡಿಯಾ ಉಪನಾಯಕ ಶ್ರೇಯಸ್ ಅಯ್ಯರ್ ಅವರನ್ನು ಸಿಡ್ನಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಡ್ನಿಯಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಕ್ಯಾಚ್ ಹಿಡಿಯುವ ಪ್ರಯತ್ನದ ವೇಳೆ ಅಯ್ಯರ್ ತೀವ್ರವಾಗಿ ಗಾಯಗೊಂಡಿದ್ದು, ಇದೀಗ ಅವರನ್ನು ಐಸಿಯುನಲ್ಲಿ ಚಿಕಿತ್ಸೆಗಾಗಿ ಇರಿಸಲಾಗಿದೆ ಎಂದು ವರದಿಯಾಗಿದೆ. ಅಯ್ಯರ್ ಅವರ ಎಡ ಪಕ್ಕೆಲುಬಿಗೆ ಗಂಭೀರ ಪೆಟ್ಟು ಬಿದ್ದಿದ್ದು, ಇದರಿಂದ ಹೊಟ್ಟೆಯ ಮೇಲ್ಭಾಗದ ಅಂಗಗಳಲ್ಲಿ ಆಂತರಿಕ ರಕ್ತಸ್ರಾವ ಉಂಟಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಹಿನ್ನೆಲೆ

ಶ್ರೇಯಸ್ ಅಯ್ಯರ್ ಐಸಿಯುಗೆ ದಾಖಲು Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪ್ರೊ ಕಬಡ್ಡಿ: ಮಿನಿ ಕ್ವಾಲಿಫೈರ್ನಲ್ಲಿ ಬೆಂಗ್ಳೂರಿಗೆ ರೋಚಕ ಸೋಲು, ಬುಲ್ಸ್ಗಿಂದು ಮಾಡು ಇಲ್ಲವೇ ಮಡಿ ಪಂದ್ಯ!

(ನ್ಯೂಸ್‌ ಕಡಬ) newskadaba.com,  ಅ..24:  ಅಂತಿಮ ಕ್ಷಣದ ಒತ್ತಡವನ್ನು ನಿಭಾಯಿಸುವಲ್ಲಿ ವಿಫಲಗೊಂಡ ಬೆಂಗಳೂರು ಬುಲ್ಸ್‌ ತಂಡ ಪ್ರೊ ಕಬಡ್ಡಿ ಲೀಗ್‌ 12ನೇ ಆವೃತ್ತಿಯ ತನ್ನ ಮಿನಿ ಕ್ವಾಲಿಫೈಯರ್‌ ಪಂದ್ಯದಲ್ಲಿ ತೆಲುಗು ಟೈಟನ್ಸ್‌ ವಿರುದ್ಧ 5 ಅಂಕಗಳ ವೀರೋಚಿತ ಸೋಲನುಭವಿಸಿತು. ತ್ಯಾಗರಾಜ ಒಳಾಂಗಣ ಕ್ರೀಡಾಂಗಣದಲ್ಲಿಭಾನುವಾರ ನಡೆದ ದ್ವಿತೀಯ ಪಂದ್ಯದಲ್ಲಿ ಬುಲ್ಸ್‌ ತಂಡ 32-37 ಅಂಕಗಳಿಂದ ಟೈಟನ್ಸ್‌ ಎದುರು ಪರಾಭವಗೊಂಡಿತು. ಹೀಗಾಗಿ ನೇರವಾಗಿ ಎಲಿಮಿನೇಟರ್‌ 3ಕ್ಕೆ ಅರ್ಹತೆ ಗಳಿಸುವ ಅವಕಾಶವನ್ನು ಬುಲ್ಸ್‌ ತಂಡ ಕೈಚೆಲ್ಲಿತು. ಈ ಸೋಲಿನಿಂದಾಗಿ ಬುಲ್ಸ್‌ ತಂಡವು

ಪ್ರೊ ಕಬಡ್ಡಿ: ಮಿನಿ ಕ್ವಾಲಿಫೈರ್ನಲ್ಲಿ ಬೆಂಗ್ಳೂರಿಗೆ ರೋಚಕ ಸೋಲು, ಬುಲ್ಸ್ಗಿಂದು ಮಾಡು ಇಲ್ಲವೇ ಮಡಿ ಪಂದ್ಯ! Read More »

ಕ್ರೀಡಾ ನ್ಯೂಸ್

ಮಹಿಳಾ ಏಕದಿನ ವಿಶ್ವಕಪ್ನ ಸೆಮೀಸ್ನ ನಾಲ್ಕು ತಂಡಗಳು ಅಂತಿಮ

(ನ್ಯೂಸ್‌ ಕಡಬ) newskadaba.com,  ಅ.24: ಮಹಿಳಾ ಏಕದಿನ ವಿಶ್ವಕಪ್‌ನ ನಿರ್ಣಾಯಕ ಪಂದ್ಯದಲ್ಲಿ, ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಡೆಕ್ವರ್ಥ್ ಲೂಯಿಸ್ ನಿಯಮದಂತೆ 53 ರನ್‌ಗಳ ಜಯ ಸಾಧಿಸಿ ಸೆಮಿಫೈನಲ್ ಪ್ರವೇಶಿಸಿತು. ಇದರೊಂದಿಗೆ ಸೆಮೀಸ್ ರೇಸ್ ಕೊನೆಗೊಂಡಿತು. ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ಇಂಗ್ಲೆಂಡ್ ಹಾಗೂ ಭಾರತ ಸೆಮಿಫೈನಲ್ ತಲುಪಿದವು. ನ್ಯೂಜಿಲೆಂಡ್, ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ ಹೊರಬಿದ್ದವು. ಭಾರತ ಇನ್ನೊಂದು ಪಂದ್ಯ ಗೆದ್ದರೂ 4ನೇ ಸ್ಥಾನಿಯಾಗಿ ಲೀಗ್ ಹಂತ ಕೊನೆಗೊಳಿಸಲಿದೆ. ಸೆಮಿಫೈನಲ್‌ ಪಂದ್ಯಗಳು ಅ.29ರಿಂದ ಆರಂಭಗೊಳ್ಳಲಿದೆ. ಭಾರತಕ್ಕೆ ಸೆಮಿಯಲ್ಲಿ ಆಸ್ಟ್ರೇಲಿಯಾ

ಮಹಿಳಾ ಏಕದಿನ ವಿಶ್ವಕಪ್ನ ಸೆಮೀಸ್ನ ನಾಲ್ಕು ತಂಡಗಳು ಅಂತಿಮ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅ. 19 ರಂದು ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಮೊದಲ ಏಕದಿನ ಪಂದ್ಯ ಪ್ರಾರಂಭ

(ನ್ಯೂಸ್‌ ಕಡಬ) newskadaba.com,  ಅ.18: ಏಕದಿನ ಸರಣಿಗಾಗಿ ಭಾರತೀಯ ಕ್ರಿಕೆಟ್ ತಂಡ ಆಸ್ಟ್ರೇಲಿಯಾಕ್ಕೆ ತೆರಳಿದೆ. ಅಕ್ಟೋಬರ್ 19 ರಂದು ಪರ್ತ್‌ನಲ್ಲಿ ಪ್ರಾರಂಭವಾಗುವ ಈ ಸರಣಿಯಲ್ಲಿ ಮೂರು ಪಂದ್ಯಗಳು ನಡೆಯಲಿವೆ. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಮತ್ತೊಮ್ಮೆ ಸರಣಿಯಲ್ಲಿ ಆಡುವುದನ್ನು ಕಾಣಬಹುದು. ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ಏಳು ತಿಂಗಳ ವಿರಾಮದ ನಂತರ, ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಮತ್ತೆ ಮೈದಾನಕ್ಕೆ ಇಳಿಯಲಿದ್ದಾರೆ. ಭಾರತ ಮತ್ತು ಆಸ್ಟ್ರೇಲಿಯಾ ಮೊದಲ ಏಕದಿನ ಪಂದ್ಯ ಭಾನುವಾರ (ಅಕ್ಟೋಬರ್ 19) ನಡೆಯಲಿದೆ. ಬೆಳಿಗ್ಗೆ

ಅ. 19 ರಂದು ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಮೊದಲ ಏಕದಿನ ಪಂದ್ಯ ಪ್ರಾರಂಭ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪ್ರತೀ ಜಿಲ್ಲೆಗಳಲ್ಲೂ ಸುಸಜ್ಜಿತ ಕ್ಯಾನ್ಸರ್ ಆಸ್ಪತ್ರೆ- ಸಚಿವ ಶರಣಪ್ರಕಾಶ ಪಾಟೀಲ

(ನ್ಯೂಸ್‌ ಕಡಬ) newskadaba.com,  ಅ.15: ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ಸುಮಾರು ನಿರ್ಮಿಸಿರುವ 100 ಹಾಸಿಗೆಗಳ ನೂತನ ಕ್ಯಾನ್ಸರ್‌ ಆಸ್ಪತ್ರೆಯ ಕಟ್ಟಡದ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್‌ 7ರಂದು ಲೋಕಾರ್ಪಣೆಗೊಳಿಸಲಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಆರ್‌. ಪಾಟೀಲ ತಿಳಿಸಿದರು. ಕ್ಯಾನ್ಸರ್‌ ಆಸ್ಪತ್ರೆ ಕಟ್ಟಡವನ್ನು ಪರಿಶೀಲಿಸಿ ಮಾತನಾಡಿದ ಅವರು, ಕ್ಯಾನ್ಸರ್‌ ಆಸ್ಪತ್ರೆಯನ್ನು ರೋಗಿಗಳ ಚಿಕಿತ್ಸೆಗೆ ಕಾರ್ಯಾಚರಣೆಗೊಳಿಸಲು ಪ್ರಥಮ ಹಂತದಲ್ಲಿ ಸುಮಾರು 41 ಕೋಟಿ ರೂ. ವೆಚ್ಚದಲ್ಲಿ ಅಗತ್ಯವಿರುವ ವೈದ್ಯಕೀಯ ಉಪಕರಣಗಳನ್ನು ಅಳವಡಿಸಲಾಗುವುದು.

ಪ್ರತೀ ಜಿಲ್ಲೆಗಳಲ್ಲೂ ಸುಸಜ್ಜಿತ ಕ್ಯಾನ್ಸರ್ ಆಸ್ಪತ್ರೆ- ಸಚಿವ ಶರಣಪ್ರಕಾಶ ಪಾಟೀಲ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top