ಕ್ರೀಡಾ ನ್ಯೂಸ್

ಸ್ಥಳೀಯ ಕ್ರಿಕೆಟ್ ಆಟಗಾರರನ್ನು ಉತ್ತೇಜಿಸುವ ಕರ್ನಾಟಕ ಸಾಫ್ಟ್ಬಾಲ್ ಪ್ರೀಮಿಯರ್ ಲೀಗ್ 2 ನೇ ಆವೃತ್ತಿಗೆ ಸಜ್ಜು

(ನ್ಯೂಸ್‌ ಕಡಬ) newskadaba.com,  ಸೆ.15  ಬೆಂಗಳೂರು : ಸಮುದಾಯವನ್ನೊಳಗೊಂಡ ಕ್ರಿಕೆಟ್ ಪ್ರೇರಿತ ಕ್ರೀಡಾ ಚಟುವಟಿಕೆ ಉತ್ತೇಜಿಸುವ ನಿಟ್ಟಿನಲ್ಲಿ ತೊಡಗಿಕೊಂಡಿರುವ ಕರ್ನಾಟಕ ಸಾಫ್ಟ್ಬಾಲ್ ಪ್ರೀಮಿಯರ್ ಲೀಗ್ ರಾಜ್ಯದಲ್ಲಿ ಇದೀಗ 2ನೇ ಆವೃತ್ತಿಯ ಕ್ರೀಡಾ ಕೂಟಕ್ಕೆ ಸಜ್ಜಾಗಿದೆ. ನವೆಂಬರ್ 1 ರಿಂದ 29 ರ ವರೆಗೆ ಇಡೀ ತಿಂಗಳು ಕ್ರೀಡೆಯಲ್ಲಿ ಕನ್ನಡದ ಕಂಪನ್ನು ಪಸರಿಸಲು ಸಿದ್ಧತೆಗಳು ನಡೆಯುತ್ತಿವೆ.ನಗರದ ಎಪಿಎಸ್ ಕ್ರೀಡಾಂಗಣದಲ್ಲಿ ಪಂದ್ಯಗಳು ಆಯೋಜನೆಗೊಂಡಿದೆ. ಕೊಡಿಗೆಹಳ್ಳಿ ಗೇಟ್ ನ ಹಯಾತ್ ಹೋಟೆಲ್ ನಲ್ಲಿ ಕರ್ನಾಟಕ ಸಾಫ್ಟ್ಬಾಲ್ ಪ್ರೀಮಿಯರ್ ಲೀಗ್ ಜರ್ಸಿಯನ್ನು ವಿಧಾನಪರಿಷತ್ ಶಾಸಕರಾದ […]

ಸ್ಥಳೀಯ ಕ್ರಿಕೆಟ್ ಆಟಗಾರರನ್ನು ಉತ್ತೇಜಿಸುವ ಕರ್ನಾಟಕ ಸಾಫ್ಟ್ಬಾಲ್ ಪ್ರೀಮಿಯರ್ ಲೀಗ್ 2 ನೇ ಆವೃತ್ತಿಗೆ ಸಜ್ಜು Read More »

ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮುಂದಿನ ಭಾನುವಾರ ಮತ್ತೆ ಭಾರತ-ಪಾಕ್‌ ಪಂದ್ಯ

(ನ್ಯೂಸ್‌ ಕಡಬ) newskadaba.com,  ಸೆ.15  ದುಬೈ: ಏಷ್ಯಾಕಪ್‌ ಟಿ20 ಟೂರ್ನಿಯ ಗುಂಪು ಹಂತದ ಪಂದ್ಯದಲ್ಲಿ ಬದ್ಧ ಎದುರಾಳಿ ಪಾಕಿಸ್ತಾನವನ್ನು 7 ವಿಕೆಟ್‌ ಅಂತರದಿಂದ ಮಣಿಸಿದ ಭಾರತ ತಂಡ ಮತ್ತೊಮ್ಮೆ ಪಾಕ್‌ ವಿರುದ್ಧ ಕಣಕ್ಕಿಳಿಯಲಿದೆ. ಮುಂದಿನ ಭಾನುವಾರ ನಡೆಯುವ ಸೂಪರ್‌-4 ಹಂತದಲ್ಲಿ ಮುಖಾಮುಖಿಯಾಗಲಿವೆ. ಈ ಪಂದ್ಯ ಕೂಡ ದುಬೈನಲ್ಲಿಯೇ ನಡೆಯಲಿದೆ. ಆದರೆ ಪಾಕ್‌ ತನ್ನ ಕೊನೆಯ ಪಂದ್ಯದಲ್ಲಿ ಯುಎಇ ವಿರುದ್ಧ ಸೋತರೆ ಈ ಮುಖಾಮುಖಿ ತಪ್ಪಲಿದೆ. ಪ್ರತಿ ಗುಂಪಿನ ಅಗ್ರ 2 ತಂಡಗಳು ಸೂಪರ್​-4 ಹಂತಕ್ಕೇರಲಿವೆ. ಇಲ್ಲೂ ಎಲ್ಲ ತಂಡಗಳು

ಮುಂದಿನ ಭಾನುವಾರ ಮತ್ತೆ ಭಾರತ-ಪಾಕ್‌ ಪಂದ್ಯ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಹಿಳಾ ವಿಶ್ವಕಪ್‌ಗೆ ಅಂಪೈರ್‌ಗಳ ಪಟ್ಟಿ ಪ್ರಕಟ; ಭಾರತದ ನಾಲ್ವರಿಗೆ ಅವಕಾಶ

(ನ್ಯೂಸ್‌ ಕಡಬ) newskadaba.com,  ಸೆ.11:  ಐಸಿಸಿ ಅಧ್ಯಕ್ಷ ಜಯ್ ಶಾ ಈ ಘೋಷಣೆಯನ್ನು ಮಹಿಳಾ ಕ್ರಿಕೆಟ್‌ಗೆ ಒಂದು ಹೆಗ್ಗುರುತಿನ ಕ್ಷಣ ಎಂದು ಶ್ಲಾಘಿಸಿದರು. ಇದು ಹೆಚ್ಚಿನ ಯಶಸ್ಸಿನ ಕಥೆಗಳಿಗೆ ದಾರಿ ಮಾಡಿಕೊಡುತ್ತದೆ ಮತ್ತು ವಿಶ್ವಾದ್ಯಂತ ಕ್ರೀಡೆಯಾದ್ಯಂತ ಮಹಿಳೆಯರ ಹೆಚ್ಚಿನ ಭಾಗವಹಿಸುವಿಕೆಯನ್ನು ಪ್ರೇರೇಪಿಸುತ್ತದೆ ಎಂದು ಹೇಳಿದರು. ಸೆಪ್ಟೆಂಬರ್ 30 ರಿಂದ ನವೆಂಬರ್ 2 ರವರೆಗೆ ನಡೆಯಲಿರುವ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಗೆ ಐಸಿಸಿ ಅಂಪೈರ್‌ಗಳ ಪಟ್ಟಿಯನ್ನು ಗುರುವಾರ ಪ್ರಕಟಿಸಿದೆ. ಇದೇ ಮೊದಲ ಬಾರಿಗೆ ಸಂಪೂರ್ಣವಾಗಿ ಮಹಿಳಾ ಅಂಪೈರ್‌ಗಳು ಮತ್ತು

ಮಹಿಳಾ ವಿಶ್ವಕಪ್‌ಗೆ ಅಂಪೈರ್‌ಗಳ ಪಟ್ಟಿ ಪ್ರಕಟ; ಭಾರತದ ನಾಲ್ವರಿಗೆ ಅವಕಾಶ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

Asia Cup 2025: 4.3 ಓವರ್‌ಗಳಲ್ಲಿ ಗೆಲುವು ಪಡೆದು ಇತಿಹಾಸ ನಿರ್ಮಿಸಿದ ಟೀಂ ಇಂಡಿಯಾ

(ನ್ಯೂಸ್‌ ಕಡಬ) newskadaba.com,  ಸೆ.11 ಬೆಂಗಳೂರು: ಭಾರತ ಕ್ರಿಕೆಟ್ ತಂಡವು ಯುಎಇ ತಂಡವನ್ನು 9 ವಿಕೆಟ್‌ಗಳಿಂದ ಸೋಲಿಸಿದೆ. ಕುಲದೀಪ್ ಯಾದವ್, ಅಭಿಷೇಕ್ ಶರ್ಮಾ ಮತ್ತು ಶಿವಂ ದುಬೆ ಟೀಮ್ ಇಂಡಿಯಾದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಈ ಗೆಲುವಿನೊಂದಿಗೆ, ಭಾರತ ತಂಡವು ಎರಡು ಅಂಕಗಳನ್ನು ಗಳಿಸಿದೆ ಮತ್ತು ತನ್ನ ಗುಂಪಿನಲ್ಲಿ ಅಗ್ರಸ್ಥಾನವನ್ನು ತಲುಪಿದೆ. ಅಭಿಷೇಕ್ ಶರ್ಮಾ ಮತ್ತು ಶುಭ್​ಮನ್ ಗಿಲ್ ಭಾರತ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದರು. ಅಭಿಷೇಕ್ 16 ಎಸೆತಗಳಲ್ಲಿ ಎರಡು ಬೌಂಡರಿ ಮತ್ತು ಮೂರು

Asia Cup 2025: 4.3 ಓವರ್‌ಗಳಲ್ಲಿ ಗೆಲುವು ಪಡೆದು ಇತಿಹಾಸ ನಿರ್ಮಿಸಿದ ಟೀಂ ಇಂಡಿಯಾ Read More »

ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಹಿಳಾ ಏಕದಿನ ವಿಶ್ವಕಪ್‌ಗೆ ತಂಡ ಪ್ರಕಟಿಸಿದ ನ್ಯೂಜಿಲ್ಯಾಂಡ್‌

(ನ್ಯೂಸ್‌ ಕಡಬ) newskadaba.com, ಸೆ. ವೆಲ್ಲಿಂಗ್ಟನ್‌ : 2025 ರ ಐಸಿಸಿ ಮಹಿಳಾ ಏಕದಿನ(Women’s ODI World Cup) ವಿಶ್ವಕಪ್‌ಗಾಗಿ ನ್ಯೂಜಿಲೆಂಡ್ ಬುಧವಾರ ತನ್ನ ತಂಡವನ್ನು(New Zealand Women’s World Cup squad) ಪ್ರಕಟಿಸಿದೆ. 15 ಸದಸ್ಯರ ತಂಡವನ್ನು ಸೋಫಿ ಡಿವೈನ್ ಮುನ್ನಡೆಸಲಿದ್ದಾರೆ. ನಾಲ್ವರು ಆಟಗಾರ್ತಿಯರು ಚೊಚ್ಚಲ ಮಹಿಳಾ ವಿಶ್ವಕಪ್ ಕರೆ ಪಡೆದಿದ್ದಾರೆ. ಫ್ಲೋರಾ ಡೆವನ್‌ಶೈರ್, ಪಾಲಿ ಇಂಗ್ಲಿಸ್, ಬೆಲ್ಲಾ ಜೇಮ್ಸ್ ಮತ್ತು ಬ್ರೀ ಇಲ್ಲಿಂಗ್ ಅವರು ತಮ್ಮ ಮೊದಲ ವಿಶ್ವಕಪ್ ಕರೆ ಪಡೆದ ನಾಲ್ವರು ಆಟಗಾರ್ತಿಯರು. ಡಿವೈನ್ ಜೊತೆಗೆ

ಮಹಿಳಾ ಏಕದಿನ ವಿಶ್ವಕಪ್‌ಗೆ ತಂಡ ಪ್ರಕಟಿಸಿದ ನ್ಯೂಜಿಲ್ಯಾಂಡ್‌ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿಶ್ವ ನಂ.1 ಆಟಗಾರ್ತಿ ಅರೈನಾ ಸಬಲೆಂಕಾ ಯುಎಸ್ ಓಪನ್ ಗ್ರ್ಯಾನ್‌ಸ್ಲಾಮ್‌ನಲ್ಲಿ ಸತತ ಎರಡನೇ ಬಾರಿಗೆ ಜಯ

(ನ್ಯೂಸ್‌ ಕಡಬ) newskadaba.com,  ಸೆ.08 ನ್ಯೂಯಾರ್ಕ್‌ : ಬೆಲಾರುಸ್‌ನ ಟೆನಿಸ್‌ ತಾರೆ, ವಿಶ್ವ ನಂಬರ್‌ 1 ಆಟಗಾರ್ತಿ ಅರೈನಾ ಸಬಲೆಂಕಾ ಯುಎಸ್‌ ಓಪನ್‌ ಗ್ರ್ಯಾನ್‌ಸ್ಲಾಂ ಟೆನಿಸ್‌ ಟೂರ್ನಿಯಲ್ಲಿ ಸತತ 2ನೇ ಬಾರಿ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದಾರೆ. ಈ ಮೂಲಕ ತಮ್ಮ ಒಟ್ಟಾರೆ ಗ್ರ್ಯಾನ್‌ಸ್ಲಾಂ ಕಿರೀಟಗಳ ಗಳಿಕೆಯನ್ನು 4ಕ್ಕೆ ಹೆಚ್ಚಿಸಿದ್ದಾರೆ. ಭಾರತೀಯ ಕಾಲಮಾನ ಶನಿವಾರ ಮಧ್ಯರಾತ್ರಿ ನಡೆದ ಮಹಿಳಾ ಸಿಂಗಲ್ಸ್‌ ಫೈನಲ್‌ನಲ್ಲಿ 27 ವರ್ಷದ ಸಬಲೆಂಕಾ, ಅಮೆರಿಕದ ಅಮಾಂಡ ಅನಿಸಿಮೋವಾ ವಿರುದ್ಧ 6-3, 7-6(7/3) ಸೆಟ್‌ಗಳಲ್ಲಿ ಜಯಭೇರಿ ಬಾರಿಸಿದರು.

ವಿಶ್ವ ನಂ.1 ಆಟಗಾರ್ತಿ ಅರೈನಾ ಸಬಲೆಂಕಾ ಯುಎಸ್ ಓಪನ್ ಗ್ರ್ಯಾನ್‌ಸ್ಲಾಮ್‌ನಲ್ಲಿ ಸತತ ಎರಡನೇ ಬಾರಿಗೆ ಜಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಟಿ20 ಕ್ರಿಕೆಟ್ನಲ್ಲಿ ಝಿಂಬಾಬ್ವೆ ತಂಡದ ಹೊಸ ಇತಿಹಾಸ

(ನ್ಯೂಸ್‌ ಕಡಬ) newskadaba.com,  ಸೆ.08 ಹರಾರೆ: ಝಿಂಬಾಬ್ವೆ ತಂಡವು ಶ್ರೀಲಂಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಇತಿಹಾಸ ನಿರ್ಮಿಸಿ, ಕ್ರೀಡಾಭಿಮಾನಿಗಳ ಗಮನ ಸೆಳೆದಿದೆ. ಹರಾರೆಯ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ನಡೆದ ಈ ರೋಮಾಂಚಕ ಪಂದ್ಯದಲ್ಲಿ ಆತಿಥೇಯರು ತಮ್ಮ ಶ್ರೇಷ್ಠ ಆಟದೊಂದಿಗೆ ಶ್ರೀಲಂಕಾ ತಂಡವನ್ನು ಕೇವಲ 80 ರನ್‌ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾದರು. ಶ್ರೀಲಂಕಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದರೂ ಝಿಂಬಾಬ್ವೆ ಬೌಲರ್‌ಗಳ ದಾಳಿಗೆ ತತ್ತರಿಸಿ 17.4 ಓವರ್‌ಗಳಲ್ಲೇ ಸಂಪೂರ್ಣವಾಗಿ ಪೆವಿಲಿಯನ್ ಸೇರುವಂತಾಯಿತು. ಇದಕ್ಕೂ ಮುನ್ನ, 2021ರ

ಟಿ20 ಕ್ರಿಕೆಟ್ನಲ್ಲಿ ಝಿಂಬಾಬ್ವೆ ತಂಡದ ಹೊಸ ಇತಿಹಾಸ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸರಸ್ವತೀ ವಿದ್ಯಾಲಯದ ವಿದ್ಯಾರ್ಥಿಗಳು ಕಬಡ್ಡಿಯಲ್ಲಿ ಪ್ರಾಂತ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 08.  ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಶ್ರೀರಾಮ ಶಾಲೆ ಕಲ್ಲಡ್ಕದಲ್ಲಿ ಸೆಪ್ಟೆಂಬರ್ 5 ರಂದು ನಡೆದ ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ 14ರ ವಯೋಮಾನದ ಬಾಲಕರ ವಿಭಾಗದಲ್ಲಿ ಸರಸ್ವತೀ ವಿದ್ಯಾಲಯದ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಪಡೆದು ಪ್ರಾಂತ ಮಟ್ಟಕ್ಕೆ ಆಯ್ಕೆಯಾಗಿರುದ್ದಾರೆ. ಪಂದ್ಯಾಟದಲ್ಲಿ ಚೈತ್ರೇಶ್ 8ನೇ ತರಗತಿ ಬೆಸ್ಟ್ ಆಲ್ ರೌಂಡರ್ ಆಗಿ, ಹೇಮಂತ್ ಎಂ.ಎ 8ನೇ ತರಗತಿ ಉತ್ತಮ ಹಿಡಿತಗಾರರಾಗಿ ಆಯ್ಕೆಯಾಗಿರುತ್ತಾರೆ. ತಂಡದಲ್ಲಿ 7ನೇ ತರಗತಿಯ ನಿಶ್ಮಿತ್ ಪುರಿಯ,

ಸರಸ್ವತೀ ವಿದ್ಯಾಲಯದ ವಿದ್ಯಾರ್ಥಿಗಳು ಕಬಡ್ಡಿಯಲ್ಲಿ ಪ್ರಾಂತ ಮಟ್ಟಕ್ಕೆ ಆಯ್ಕೆ Read More »

ಕರಾವಳಿ, ಕ್ರೀಡಾ ನ್ಯೂಸ್

ಮಹಿಳಾ ಏಕದಿನ ವಿಶ್ವಕಪ್ ವಿಜೇತರಿಗೆ ದಾಖಲೆಯ ಬಹುಮಾನ ಮೊತ್ತ ಪ್ರಕಟಿಸಿದ ಐಸಿಸಿ

(ನ್ಯೂಸ್‌ ಕಡಬ) newskadaba.com,  ಸೆ.06 ನವದೆಹಲಿ: ಭಾರತ ಮತ್ತು ಶ್ರೀಲಂಕಾ ಆತಿಥ್ಯದಲ್ಲಿ ಸೆಪ್ಟೆಂಬರ್ 30 ರಿಂದ ನವೆಂಬರ್ 2 ರವರೆಗೆ ನಡೆಯಲಿರುವ 13ನೇ ಆವೃತ್ತಿಯ ಐಸಿಸಿ ಮಹಿಳಾ ಏಕದಿನ ವಿಶ್ವಕಪ್​ ಟೂರ್ನಿಯ ಬಹುಮಾನ ಮೊತ್ತವನ್ನು ಐಸಿಸಿ ಸೋಮವಾರ ಪ್ರಕಟಿಸಿದೆ. ಇದರನ್ವಯ ಚಾಂಪಿಯನ್​ ತಂಡ 39.5 ಕೋಟಿ ರೂ. (4.48 ಮಿಲಿಯನ್​) ಬಹುಮಾನ ಪಡೆಯಲಿದ್ದರೆ, ರನ್ನರ್​ಅಪ್​ ತಂಡ 19.77 ಕೋಟಿ ರೂ. (3.5 ಮಿಲಿಯನ್‌​) ಗಳಿಸಲಿದೆ. 2023ರ ಪುರುಷರ ಏಕದಿನ ವಿಶ್ವಕಪ್‌ನಿಂದಲೂ ಅಧಿಕ ಮೊತ್ತವಾಗಿದೆ. ಒಟ್ಟಾರೆ 122.5 ಕೋಟಿ ರೂ.

ಮಹಿಳಾ ಏಕದಿನ ವಿಶ್ವಕಪ್ ವಿಜೇತರಿಗೆ ದಾಖಲೆಯ ಬಹುಮಾನ ಮೊತ್ತ ಪ್ರಕಟಿಸಿದ ಐಸಿಸಿ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸೆ.6ರಿಂದ ಪ್ರವೀಣ್ ಕುಮಾರ್ ಸ್ಮರಣಾರ್ಥ ರಾಷ್ಟ್ರೀಯ ಮಟ್ಟದ ಕರಾಟೆ

(ನ್ಯೂಸ್‌ ಕಡಬ) newskadaba.com,  ಸೆ.06 ಉಡುಪಿ, ಸೆ.5: ಬುಡೋಕಾನ್ ಕರಾಟೆ ಇಂಟರ್‌ನೇಷನಲ್‌ನ ಅಧ್ಯಕ್ಷ ಹಾಗೂ ಇನ್‌ಸ್ಟಿಟ್ಯೂಟ್ ಆಫ್ ಕರಾಟೆ ಆಂಡ್ ಅಲೈಡ್ ಆರ್ಟ್ಸ್‌ನ ಸಂಸ್ಥಾಪಕ ಹನ್ಸಿ ಪ್ರವೀಣ್‌ ಕುಮಾರ್ ಅವರ ಸ್ಮರಣಾರ್ಥ ಎರಡು ದಿನಗಳ ಆಹ್ವಾನಿತ ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ಷಿಪ್ ನಾಳೆ ಅಂಬಾಗಿಲಿನ ಅಮೃತ ಗಾರ್ಡನ್ಸ್‌ನಲ್ಲಿ ಪ್ರಾರಂಭಗೊಳ್ಳಲಿದೆ ಎಂದು ಸಂಸ್ಥೆಯ ಸಹಾಯಕ ಮುಖ್ಯ ಶಿಕ್ಷಕ ಎಂ.ಸುರೇಶ್ ತಿಳಿಸಿದ್ದಾರೆ. ಉಡುಪಿ ಪ್ರೆಸ್‌ಕ್ಲಬ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಹಾರಾಷ್ಟ್ರ, ತಮಿಳುನಾಡು ಸೇರಿ ದಂತೆ ವಿವಿಧ ರಾಜ್ಯಗಳೂ ಸೇರಿದಂತೆ

ಸೆ.6ರಿಂದ ಪ್ರವೀಣ್ ಕುಮಾರ್ ಸ್ಮರಣಾರ್ಥ ರಾಷ್ಟ್ರೀಯ ಮಟ್ಟದ ಕರಾಟೆ Read More »

ಕರಾವಳಿ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top