ಮಂತ್ರಾಲಯ ಶ್ರೀಮಠದ ಹೆಸರಿನಲ್ಲಿ ಸೈಬರ್ ವಂಚನೆ: ಭಕ್ತರಿಗೆ ಶ್ರೀ ಸುಬುಧೇಂದ್ರ ತೀರ್ಥ ಶ್ರೀಗಳ ಎಚ್ಚರಿಕೆ
(ನ್ಯೂಸ್ ಕಡಬ) newskadaba.com, ಸೆ. 07. ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಹೆಸರಿನಲ್ಲಿ ನಡೆಯುತ್ತಿರುವ ಸೈಬರ್ ವಂಚನೆಗಳ ಕುರಿತು ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಭಕ್ತರಿಗೆ ನೀಡಿರುವ ಎಚ್ಚರಿಕೆ ಸಂದೇಶ..ಆರಾಧನಾ ಮಹೋತ್ಸವ, ಗುರು ವೈಭವೋತ್ಸವ ಹಾಗೂ ಸಾಮಾನ್ಯ ದಿನಗಳಲ್ಲಿಯೂ ಕೊಠಡಿ (ರೂಂ) ಬುಕ್ಕಿಂಗ್, ಪರಿಮಳ ಪ್ರಸಾದ ಮತ್ತು ದೇಣಿಗೆ ಸಂಗ್ರಹಣೆ ಹೆಸರಿನಲ್ಲಿ ನಕಲಿ ಜಾಲತಾಣಗಳು ಹಾಗೂ ವಾಟ್ಸ್ಆಪ್ ಮೂಲಕ ಭಕ್ತರಿಂದ ಹಣ ಪಡೆದು ವಂಚಿಸಲಾಗುತ್ತಿದೆ. ಶ್ರೀಮಠದ ಹೆಸರಿನಲ್ಲಿ ಹಣ ಸಂಗ್ರಹಿಸಲು ಯಾರಿಗೂ ಅನುಮತಿ ನೀಡಲಾಗಿಲ್ಲ. ಮಠದಿಂದ […]
ಮಂತ್ರಾಲಯ ಶ್ರೀಮಠದ ಹೆಸರಿನಲ್ಲಿ ಸೈಬರ್ ವಂಚನೆ: ಭಕ್ತರಿಗೆ ಶ್ರೀ ಸುಬುಧೇಂದ್ರ ತೀರ್ಥ ಶ್ರೀಗಳ ಎಚ್ಚರಿಕೆ Read More »
ಕರಾವಳಿ







