ಕಡಬ: ಅಪಾಯಕಾರಿ ಮರ ತೆರವುಗೊಳಿಸಿದ್ದಕ್ಕೆ ಬೆದರಿಕೆ ಮೆಸ್ಕಾಂ ಜನಸಂಪರ್ಕ ಸಭೆಯಲ್ಲಿ ಜೆಇ ಅಳಲು

(ನ್ಯೂಸ್ ಕಡಬ) newskadaba.com ಆ. 27. ಖಾಸಗಿಯವರ ಜಾಗದಲ್ಲಿ ಹಾದು ಹೋಗಿರುವ ವಿದ್ಯುತ್ ಲೈನ್ ತಾಗಿರುವ ಮರಗಳನ್ನು ತೆರವು ಮಾಡಿದಾಗ ಮರವನ್ನು ಕಡಿದ ಹಾಗೇ ನಿನ್ನನ್ನೂ ಕಡಿದು ಕೊಚ್ಚುತ್ತೇನೆ ಎಂದು ಮಚ್ಚು ತೋರಿಸಿ ವ್ಯಕ್ತಿಯೊಬ್ಬರು ಬೆದರಿಕೆ ಹಾಕಿದ್ದಾರೆ. ಇಂತಹ ಭಯದ ವಾತಾವರಣದಲ್ಲಿ ನಾವು ಹೇಗೆ ಕೆಲಸ ಮಾಡುವುದು ಎಂದು ಮೆಸ್ಕಾಂ ಜೆಇ ಜನ ಸಂಪರ್ಕ ಸಭೆಯಲ್ಲಿ ಅಳಲು ತೋಡಿಕೊಂಡರು. ಮಸ್ಕಾಂ ಮಂಗಳೂರು ವೃತ್ತ ಅಧೀರ್ ಕೃಷ್ಣ ರಾಜ್ ಅಧ್ಯಕ್ಷತೆಯಲ್ಲಿ ಬುಧವಾರ ಕಡಬ ಮೆಸ್ಕಾಂ ಕಚೇರಿಯಲ್ಲಿ ನಡೆದ ಸಭೆಯಲ್ಲಿ […]

ಕಡಬ: ಅಪಾಯಕಾರಿ ಮರ ತೆರವುಗೊಳಿಸಿದ್ದಕ್ಕೆ ಬೆದರಿಕೆ ಮೆಸ್ಕಾಂ ಜನಸಂಪರ್ಕ ಸಭೆಯಲ್ಲಿ ಜೆಇ ಅಳಲು Read More »

ಕರಾವಳಿ

ನಟ ದೇವರಾಜ್ 2ನೇ ಪುತ್ರ ಪ್ರಣಮ್ ನಿಶ್ಚಿತಾರ್ಥ!!

(ನ್ಯೂಸ್ ಕಡಬ) newskadaba.com ಆ. 27. ಸ್ಯಾಂಡಲ್‌ವುಡ್‌ನ ಹಿರಿಯ ನಟ ಹಾಗೂ ಡೈನಮಿಕ್ ಸ್ಟಾರ್ ದೇವರಾಜ್ ಅವರ ಎರಡನೇ ಪುತ್ರ, ನಟ ಪ್ರಣಮ್ ದೇವರಾಜ್ ಅವರು ತಮ್ಮ ಜೀವನದ ಹೊಸ ಅಧ್ಯಾಯಕ್ಕೆ ಕಾಲಿಟ್ಟಿದ್ದು, ನಮಿತಾ ಗೋಪಾಲ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಕುಟುಂಬಸ್ಥರು ಹಾಗೂ ಆಪ್ತ ಸ್ನೇಹಿತರ ಸಮ್ಮುಖದಲ್ಲಿ ಸರಳವಾಗಿ ನಿಶ್ಚಿತಾರ್ಥ ಕಾರ್ಯಕ್ರಮ ನಡೆದಿದ್ದು, ಈ ಶುಭ ಸಮಾರಂಭದ ವಿಡಿಯೋ ಹಾಗೂ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ನಿಶ್ಚಿತಾರ್ಥದ ಸಂದರ್ಭದಲ್ಲಿ ಪ್ರಣಮ್ ದೇವರಾಜ್ ಮತ್ತು ನಮಿತಾ ಗೋಪಾಲ್

ನಟ ದೇವರಾಜ್ 2ನೇ ಪುತ್ರ ಪ್ರಣಮ್ ನಿಶ್ಚಿತಾರ್ಥ!! Read More »

ಸಿನಿಮಾ

ನೇಪಾಳ ಪ್ರವಾಹದಲ್ಲಿ ಸಿಲುಕಿದ್ದ ಇಬ್ಬರು ಕನ್ನಡಿಗರ ಸುರಕ್ಷಿತ ರಕ್ಷಣೆ

(ನ್ಯೂಸ್ ಕಡಬ) newskadaba.com ಆ. 27. ನೇಪಾಳದಲ್ಲಿ ಉಂಟಾಗಿರುವ ಭೀಕರ ಪ್ರವಾಹದ ನಡುವೆ ಸಿಲುಕಿದ್ದ ಕಲಬುರಗಿ ಜಿಲ್ಲೆಯ ಇಬ್ಬರು ಕನ್ನಡಿಗರನ್ನು ರಕ್ಷಣಾಪಡೆ ಸುರಕ್ಷಿತವಾಗಿ ರಕ್ಷಿಸಿ, ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದೆ.   ಚಿಂಚೋಳಿ ತಾಲೂಕಿನ ಮಲ್ಲಿನಾಥ್ ಕೊಲಕುಂದಿ ಮತ್ತು ಸಂಗಮೇಶ್ ಕನಕಪುರ ಅವರನ್ನು ರಕ್ಷಿಸಲಾಗಿದ್ದು, ಇಬ್ಬರೂ ಸದ್ಯ ಸುರಕ್ಷಿತವಾಗಿದ್ದಾರೆ. ವಿಪತ್ತು ನಿರ್ವಹಣಾ ಸಂಸ್ಥೆಯ ಅಧಿಕಾರಿಗಳು ಅವರೊಂದಿಗೆ ಸಂಪರ್ಕಿಸಿ ಪರಿಸ್ಥಿತಿಯ ಮಾಹಿತಿ ಪಡೆದುಕೊಂಡಿದ್ದಾರೆ.   ಮಲ್ಲಿನಾಥ್ ಮತ್ತು ಸಂಗಮೇಶ್ ಸೇರಿದಂತೆ ಹೈದರಾಬಾದ್‌ನ 23 ಮಂದಿ ಒಟ್ಟು 25 ಜನರು ನೇಪಾಳಕ್ಕೆ

ನೇಪಾಳ ಪ್ರವಾಹದಲ್ಲಿ ಸಿಲುಕಿದ್ದ ಇಬ್ಬರು ಕನ್ನಡಿಗರ ಸುರಕ್ಷಿತ ರಕ್ಷಣೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ನಿಲ್ಲಿಸಿದ್ದ ಟಿಟಿ ಮೇಲೆ ಲಾರಿ ಪಲ್ಟಿ- ಮೂವರು ಗಂಭೀರ

(ನ್ಯೂಸ್ ಕಡಬ) newskadaba.com ಆ. 27. ಲಾರಿಯೊಂದು ನಿಯಂತ್ರಣ ತಪ್ಪಿ ನಿಂತಿದ್ದ ಟೆಂಪೋ ಟ್ರಾವೆಲರ್ (ಟಿಟಿ) ಮೇಲೆ ಉರುಳಿ ಬಿದ್ದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಅರಂತೋಡಿನ ದೇವರಕೊಲ್ಲಿ ಬಳಿ ಬುಧವಾರ ಸಂಜೆ ನಡೆದಿದೆ. ಮೂಲಗಳ ಪ್ರಕಾರ, ಗುಜರಾತ್‌ ಅಹಮದಾಬಾದ್‌ನ ಪ್ರವಾಸಿಗರ ಗುಂಪೊಂದು ಮಡಿಕೇರಿಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದಾಗ ದೇವರಕೊಲ್ಲಿ ಅಬ್ಬಿ ಜಲಪಾತದ ಬಳಿ ರಸ್ತೆಬದಿಯಲ್ಲಿ ತಮ್ಮ ಟಿಟಿ ವಾಹನವನ್ನು ನಿಲ್ಲಿಸಿದ್ದಾಗ ಈ ಅಪಘಾತ ಸಂಭವಿಸಿದೆನ್ನಲಾಗಿದೆ. ಸುಳ್ಯದ ಕಡೆಗೆ ಚಲಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿ

ನಿಲ್ಲಿಸಿದ್ದ ಟಿಟಿ ಮೇಲೆ ಲಾರಿ ಪಲ್ಟಿ- ಮೂವರು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ನೇಪಾಳ ಪ್ರವಾಹ: ಸಿಲುಕಿರುವ ಕನ್ನಡಿಗರ ಪತ್ತೆಗೆ ಸರ್ಕಾರದ ಕ್ರಮ

(ನ್ಯೂಸ್ ಕಡಬ) newskadaba.com ಆ. 27. ನೇಪಾಳ ಮತ್ತು ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಪ್ರವಾಹ ಹಾಗೂ ಭೂಕುಸಿತದ ಹಿನ್ನೆಲೆಯಲ್ಲಿ, ಅಲ್ಲಿ ಸಿಲುಕಿರುವ ಕನ್ನಡಿಗರ ಸುರಕ್ಷತೆ ಹಾಗೂ ಮಾಹಿತಿ ಸಂಗ್ರಹಕ್ಕೆ ಕರ್ನಾಟಕ ಸರ್ಕಾರ ಮುಂದಾಗಿದೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಸ್ತೆ ಸಂಪರ್ಕ ಮತ್ತು ಸಂಚಾರ ವ್ಯವಸ್ಥೆ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದ್ದು, ಹಲವು ಭಾರತೀಯರು ನಾಪತ್ತೆಯಾಗಿರುವ ವರದಿಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ರಕ್ಷಣಾ ಕಾರ್ಯಕ್ಕೆ ಸಜ್ಜಾಗಿದೆ.   ನೇಪಾಳ

ನೇಪಾಳ ಪ್ರವಾಹ: ಸಿಲುಕಿರುವ ಕನ್ನಡಿಗರ ಪತ್ತೆಗೆ ಸರ್ಕಾರದ ಕ್ರಮ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸೆಪ್ಟೆಂಬರ್ 6ರಂದು ವಿದೇಶದಲ್ಲಿ ಅಧ್ಯಯನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 27. ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಧೀನದ ಕರ್ನಾಟಕ ವೃತ್ತಿ ಶಿಕ್ಷಣ ಅಭಿವೃದ್ಧಿ ನಿಗಮ (KVTSDC) ನಿಗಮವು ಅಂತರಾಷ್ಟ್ರೀಯ ನೇಮಕಾತಿ ಏಜೆನ್ಸಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ “ವಿದೇಶದಲ್ಲಿ ಅಧ್ಯಯನ-2026” ಕಾರ್ಯಕ್ರಮವನ್ನು  ಸೆಪ್ಟೆಂಬರ್ 6 ರಂದು ಬೆಳಿಗ್ಗೆ 9:30 ರಿಂದ  ಬೆಂಗಳೂರಿನ  ಗಾಯತ್ರಿ ವಿಹಾರ್ ಅರಮನೆ ಮೈದಾನದ  ಗಾಯತ್ರಿ ಗ್ರ್ಯಾಂಡ್ ಗೇಟ್ ನಂ.4 ರಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ 10ಕ್ಕೂ

ಸೆಪ್ಟೆಂಬರ್ 6ರಂದು ವಿದೇಶದಲ್ಲಿ ಅಧ್ಯಯನ ಕಾರ್ಯಕ್ರಮ Read More »

ಕರ್ನಾಟಕ

ಭಾರತ್ ಜೋಡೋ ಯುವ ಸಂಘಕ್ಕೆ ನೋಂದಣಿ

(ನ್ಯೂಸ್ ಕಡಬ) newskadaba.com ಆ. 27. ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸಲು ಪ್ರತಿ ನಗರ ವಾರ್ಡ್‍ಗಳ ವ್ಯಾಪ್ತಿಯಲ್ಲಿ ‘ಭಾರತ್ ಜೋಡೋ ಯುವ ಸಂಘ‘ಗಳನ್ನು ಸ್ಥಾಪಿಸಲು ಸರ್ಕಾರ ಉದ್ದೇಶಿಸಿದೆ. ಇದು ಯುವಜನರ ಬದಲಾವಣೆಯ ಭಾಗವಾಗಿ ಯುವ ಶಕ್ತಿ, ಕನಸುಗಳು ಮತ್ತು ಕರ್ನಾಟಕ ರಾಜ್ಯದ ಉತ್ತಮ ಭವಿಷ್ಯಕ್ಕಾಗಿ ಈ ಯೋಜನೆಯನ್ನು ಹಮ್ಮಿಕೊಂಡಿದ್ದು, ಇದರಲ್ಲಿ ರಾಜ್ಯದ ಎಲ್ಲ ವರ್ಗ, ಧರ್ಮ, ಜಾತಿ, ಮತ, ಪಂಗಡಕ್ಕೆ ಸೇರಿದ 16 ರಿಂದ 35 ವರ್ಷ ವಯೋಮಿತಿಯೊಳಗಿನ

ಭಾರತ್ ಜೋಡೋ ಯುವ ಸಂಘಕ್ಕೆ ನೋಂದಣಿ Read More »

ಕರಾವಳಿ

ಜಾನಪದ ತರಬೇತಿ: ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಆ. 27. ಜಾನಪದ ಕಲಾವಿದರು, ವಿದ್ವಾಂಸರು, ವಾದ್ಯಗಾರರು, ಬುಡಕಟ್ಟು ಜನರನ್ನೊಳಗೊಂಡಂತೆ “ಜಾನಪದ ಸಂಗಮ” ಹೆಸರಿನ ಕಾರ್ಯಕ್ರಮವನ್ನು ಗಿರಿಜನ ಉಪಯೋಜನೆಯಡಿ ಸರ್ಕಾರವು ಹೊಸಯೋಜನೆಯಾಗಿ ಘೋಷಿಸಿದೆ. ಗಿರಿಜನ ಉಪಯೋಜನೆಯಡಿ ರಾಜ್ಯದ 4 ವಿಭಾಗಗಳಲ್ಲಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಜಾನಪದ ಕಲಾಪ್ರಕಾರದ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.    ಆಸಕ್ತಿಯುಳ್ಳ 16 ರಿಂದ 40 ರೊಳಗಿನ ವಯೋಮಾನದ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅಕಾಡೆಮಿಯ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇ ಮಹಡಿ,

ಜಾನಪದ ತರಬೇತಿ: ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ Read More »

ಕರ್ನಾಟಕ

ಚಿನ್ನ-ಬೆಳ್ಳಿ ದರದಲ್ಲಿ ಏರಿಳಿತ ಇಂದಿನ ಲೇಟೆಸ್ಟ್ ಬೆಲೆ ವಿವರ ಇಲ್ಲಿದೆ

(ನ್ಯೂಸ್‌ ಕಡಬ) newskadaba.com,  ಆ.26: 22 ಕ್ಯಾರಟ್ ಚಿನ್ನ1 ಗ್ರಾಂಗೆ: ₹15,010…8 ಗ್ರಾಂಗೆ: ₹1,11,720, 10 ಗ್ರಾಂಗೆ: ₹1,39,650…. 100 ಗ್ರಾಂಗೆ: ₹13,96,500… 24ಕ್ಯಾರಟ್ ಚಿನ್ನ:1 ಗ್ರಾಂ ಗೆ: ₹16,375… 8 ಗ್ರಾಂಗೆ : ₹1,21,880 10 ಗ್ರಾಂ: ₹1,52,350..100 ಗ್ರಾಂ: ₹15,23,500   ಬೆಳ್ಳಿ ದರ 1 ಗ್ರಾಂ: ₹260, 10 ಗ್ರಾಂ: ₹2,600 , 1 ಕೆಜಿ: ₹2,60,000

ಚಿನ್ನ-ಬೆಳ್ಳಿ ದರದಲ್ಲಿ ಏರಿಳಿತ ಇಂದಿನ ಲೇಟೆಸ್ಟ್ ಬೆಲೆ ವಿವರ ಇಲ್ಲಿದೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರಿ ಮಳೆ: ದರ್ಪಣ ತೀರ್ಥ ಉಕ್ಕಿ ಹರಿದು ಆದಿ ಸುಬ್ರಹ್ಮಣ್ಯ ದೇವಾಲಯ ಜಲಾವೃತ

(ನ್ಯೂಸ್‌ ಕಡಬ) newskadaba.com,  ಆ.26: ಕುಕ್ಕೆ ಸುಬ್ರಹ್ಮಣ್ಯ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುರಿದ ಭಾರಿ ಮಳೆಯಿಂದಾಗಿ ಕುಮಾರಧಾರ ಹಾಗೂ ದರ್ಪಣ ತೀರ್ಥ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಹಲವೆಡೆ ಪ್ರವಾಹ ಮತ್ತು ಭೂಕುಸಿತ ಸಂಭವಿಸಿದೆ. ದರ್ಪಣ ತೀರ್ಥ ನದಿ ಉಕ್ಕಿ ಹರಿದಿದ್ದರಿಂದ ಆದಿ ಸುಬ್ರಹ್ಮಣ್ಯ ದೇವಾಲಯದ ಅಂಗಳಕ್ಕೆ ನೀರು ನುಗ್ಗಿದ್ದು, ಭಕ್ತರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆದರು..ಕುಮಾರಧಾರ ನದಿಯಲ್ಲಿ ನೀರಿನ ಮಟ್ಟ ಸ್ನಾನಘಟ್ಟ ಮುಳುಗುವಷ್ಟು ಏರದ ಕಾರಣ ಭಕ್ತರು ಪವಿತ್ರ ಸ್ನಾನ ಮಾಡಲು ಸಾಧ್ಯವಾಯಿತು.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರಿ ಮಳೆ: ದರ್ಪಣ ತೀರ್ಥ ಉಕ್ಕಿ ಹರಿದು ಆದಿ ಸುಬ್ರಹ್ಮಣ್ಯ ದೇವಾಲಯ ಜಲಾವೃತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top