ವಿಟ್ಟ: ರಸ್ತೆ ಕಾಮಗಾರಿ- ಸಂಚಾರ ಮಾರ್ಗ ಬದಲಾವಣೆ

(ನ್ಯೂಸ್ ಕಡಬ) newskadaba.com ಜೂ. 10. ಪುತ್ತೂರು ವಿಧಾನಸಭಾ ಕ್ಷೇತ್ರದ ಕಡೂರು ಕಾಂಞಂಗಾಡ್ ರಾಜ್ಯ ಹೆದ್ದಾರಿಯ ವಿಟ್ಲ ಬೊಬ್ಬೆಕೇರಿ ಎಂಬಲ್ಲಿ ರಸ್ತೆಯ ಪುನರ್ ನಿರ್ಮಾಣ ಕಾಮಗಾರಿ ಸಂದರ್ಭದಲ್ಲಿ ರಸ್ತೆಯಲ್ಲಿ ವಾಹನಗಳ ಸಂಚಾರದಲ್ಲಿ ಜೂನ್ 5 ರಿಂದ 3 ತಿಂಗಳವರೆಗೆ ಮಾರ್ಗ ಬದಲಾವಣೆ ಮಾಡಿ ಆದೇಶಿಸಲಾಗಿದೆ. ಸಾರಡ್ಕ, ವಿಟ್ಲ ಕಡೆಯಿಂದ ಮಂಗಳಪದವು ಕಲ್ಲಡ್ಕ ಕಡೆಗೆ ಸಂಚರಿಸುವ ದ್ವಿಚಕ್ರ ಮತ್ತು ನಾಲ್ಕು ಚಕ್ರದ ವಾಹನಗಳು (ಬಸ್ಸುಗಳು ಸೇರಿ) ಮಾತ್ರವೇ ವಿಟ್ಲ ನಾಲ್ಕು ಮಾರ್ಗದ ಬಳಿ ಇರುವ ಬದ್ರಿಯಾ ಟೆಕ್ಸ್‍ ಟೈಲ್ […]

ವಿಟ್ಟ: ರಸ್ತೆ ಕಾಮಗಾರಿ- ಸಂಚಾರ ಮಾರ್ಗ ಬದಲಾವಣೆ Read More »

ಕರಾವಳಿ

ಕೃಷಿ ಇಲಾಖೆ ವಿವಿಧ ಹುದ್ದೆ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜೂ. 10. ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಗುತ್ತಿಗೆ ಆಧಾರದ ಮೇಲೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ 4 ತಾಲೂಕು ತಾಂತ್ರಿಕ ವ್ಯವಸ್ಥಾಪಕರು ಹಾಗೂ 2 ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಯು ಖಾಲಿಯಿದ್ದು, ಸದರಿ ಖಾಲಿ ಹುದ್ದೆಗೆ ತಾತ್ಕಲಿಕ ನೇಮಕಾತಿಗಾಗಿ ಕೃಷಿ ಹಾಗೂ ಕೃಷಿ ಸಂಬಂಧಿತ ವಿಷಯಗಳಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದಿರುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸದರಿ ಹುದ್ದೆಯು ಗುತ್ತಿಗೆ ಆಧಾರಿತವಾಗಿದ್ದು ಹಾಗೂ ತಾತ್ಕಾಲಿಕವಾಗಿರುತ್ತದೆ. ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ಕೃಷಿ ಇಲಾಖೆ ವಿವಿಧ ಹುದ್ದೆ: ಅರ್ಜಿ ಆಹ್ವಾನ Read More »

ಉದ್ಯೋಗ

ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜೂ. 10. 2026-27ನೇ ಸಾಲಿನಲ್ಲಿ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಜಿಲ್ಲೆ ಹಾಗೂ ತಾಲೂಕು ಮಟ್ಟದ ಆತ್ಮ ಯೋಜನೆಯ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಆಸಕ್ತ ಅರ್ಹ ರೈತರು/ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಒಬ್ಬ ಅರ್ಜಿದಾರರು ತಾನು ನಿರ್ವಹಿಸುವ ಒಂದು ಚಟುವಟಿಕೆಯಡಿ ಒಂದೇ ಅರ್ಜಿಯನ್ನು ಮಾತ್ರ ಸಲ್ಲಿಸಬೇಕಾಗಿರುತ್ತದೆ. ಚಟುವಟಿಕೆಗಳ ಹೆಸರು ಈ ಕೆಳಗಿನಂತಿದೆ. 1)ಕೃಷಿಯಲ್ಲಿ ಸಮಗ್ರ ಕೃಷಿ ಪದ್ದತಿ, 2) ಸಮಗ್ರ ನೀರು ನಿರ್ವಹಣೆ,  3)ಸಾವಯವ ಕೃಷಿ ಅಭಿವೃದ್ದಿ, 4)ವೈಜ್ಞಾನಿಕ ಯಂತ್ರೋಪಕರಣಗಳ ಬಳಕೆ, 5)ತೋಟಗಾರಿಕೆ,

ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅನುಮಾನಾಸ್ಪದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

(ನ್ಯೂಸ್‌ ಕಡಬ) newskadaba.com,  ಜೂ.10  ಮಂಗಳೂರು: ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಜೋಕಟ್ಟೆ ಸಣ್ಣ ಫ್ಲೈಓವರ್ ಬಳಿಯ ರಸ್ತೆಬದಿಯ ಚರಂಡಿಯಲ್ಲಿ ಬುಧವಾರ ಅಪರಿಚಿತ ಯುವಕನೊಬ್ಬನ ಶವ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಯುವಕ ಉತ್ತರ ಭಾರತ ಮೂಲದವನೆಂದು ಶಂಕಿಸಲಾಗಿದ್ದು, ಸದ್ಯಕ್ಕೆ ಗುರುತು ಪತ್ತೆಯಾಗಿಲ್ಲ. ಶವ ಪತ್ತೆಯಾದ ಸ್ಥಳದಿಂದ ಕೇವಲ ಒಂದೂವರೆ ಮೀಟರ್ ದೂರದಲ್ಲಿರುವ ಮನೆಯೊಂದರ ಗೇಟ್ ಬಳಿ ರಕ್ತದ ಕಲೆಗಳು ಪತ್ತೆಯಾಗಿವೆ. ಇದರಿಂದಾಗಿ ಯುವಕನನ್ನು ಬೇರೆಡೆ ಕೊಲೆ ಮಾಡಿ ತಂದು ಎಸೆದಿರಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ. ವಿಷಯ

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅನುಮಾನಾಸ್ಪದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಶೇಷ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜೂ. 10. 2026-27ನೇ ಸಾಲಿಗೆ ಸಮನ್ವಯ ಶಿಕ್ಷಣ ಕಾರ್ಯತಂತ್ರದಡಿಯಲ್ಲಿ ಜಿಲ್ಲೆಯಲ್ಲಿ ಖಾಲಿ ಇರುವ ಬಿ.ಐ.ಇ.ಆರ್.ಟಿ. ಹುದ್ದೆಗಳಿಗೆ (ವಿಕಲಚೇತನ ಮಕ್ಕಳಿಗೆ ಬೋಧಿಸುವ [Special D.Ed(Primary) & Special B.Ed (Secondary)] ವಿದ್ಯಾರ್ಹತೆಯುಳ್ಳ ವಿಶೇಷ ಶಿಕ್ಷಕರನ್ನು ನೇರ ಗುತ್ತಿಗೆ ಮೂಲಕ ತಾತ್ಕಾಲಿಕವಾಗಿ  2027 ರ ಮೇ  31 ರವರೆಗೆ ಸೇವೆ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಸೂಕ್ತ ದಾಖಲೆಯೊಂದಿಗೆ ನಗರದ ಕೊಟ್ಟಾರದಲ್ಲಿರುವ ಸಮಗ್ರ ಶಿಕ್ಷಣ ಕರ್ನಾಟಕ ಜಿಲ್ಲಾ ಕಛೇರಿಗೆ ಜೂನ್ 16 ರೊಳಗೆ ಅರ್ಜಿ

ವಿಶೇಷ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಪಿಂಚಣಿ ಯೋಜನೆಗೆ ನೋಂದಣಿ ಮಾಡಿಕೊಳ್ಳಲು ಸೂಚನೆ

(ನ್ಯೂಸ್ ಕಡಬ) newskadaba.com ಜೂ. 10. ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಶ್ರಮಯೋಗಿ ಮನ್‍ಧನ್ ಯೋಜನೆ ಹಾಗೂ National Pension Scheme for the Traders and self Employed Persons (NPS-Traders) ಯೋಜನೆಗಳಡಿ 18 ರಿಂದ 40 ವರ್ಷದೊಳಗಿನ ಅಸಂಘಟಿತ ವಲಯದ ಕಾರ್ಮಿಕರು, ವ್ಯಾಪಾರಿಗಳು ಹಾಗೂ ಸ್ವಯಂ ಉದ್ಯೋಗಿಗಳು ನೋಂದಾಯಿಸಬಹುದು. ವಯಸ್ಸಿಗೆ ಅನುಗುಣವಾಗಿ ಮಾಸಿಕವಾಗಿ 55 ರೂ.ನಿಂದ 200 ರೂ. ವರೆಗೆ ವಂತಿಗೆ ಪಾವತಿ ಮಾಡಬೇಕಾಗುತ್ತದೆ. ಕೇಂದ್ರ ಸರ್ಕಾರದ ವತಿಯಿಂದ ಅಷ್ಟೇ ವಂತಿಗೆ ಪಾವತಿಸಿ ಬ್ಯಾಂಕ್

ಪಿಂಚಣಿ ಯೋಜನೆಗೆ ನೋಂದಣಿ ಮಾಡಿಕೊಳ್ಳಲು ಸೂಚನೆ Read More »

ಕರಾವಳಿ

ಭಾರಿ ಮಳೆಗೆ ಬೆಳ್ತಂಗಡಿ ಅಸ್ತವ್ಯಸ್ತ: ತಾತ್ಕಾಲಿಕ ಸೇತುವೆ ಕೊಚ್ಚಿಹೋಗಿ ಸಂಪರ್ಕ ಕಡಿತ

(ನ್ಯೂಸ್‌ ಕಡಬ) newskadaba.com,  ಜೂ.10  ಬೆಳ್ತಂಗಡಿ: ತಾಲೂಕಿನಾದ್ಯಂತ ಮಂಗಳವಾರ ಸುರಿದ ಭಾರಿ ಮಳೆ ಹಾಗೂ ಬಿರುಗಾಳಿಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಉಜಿರೆ-ಕನ್ಯಾಡಿ ವ್ಯಾಪ್ತಿಯ ಅಂಬಡೆಬೆಟ್ಟಿನಲ್ಲಿ 2.50 ಕೋಟಿ ರೂ. ವೆಚ್ಚದ ಹೊಸ ಸೇತುವೆ ಕಾಮಗಾರಿ ನಡೆಯುತ್ತಿದ್ದು, ಸಂಚಾರಕ್ಕಾಗಿ ನಿರ್ಮಿಸಲಾಗಿದ್ದ ತಾತ್ಕಾಲಿಕ ಮಣ್ಣಿನ ರಸ್ತೆ ಮಳೆನೀರಿಗೆ ಕೊಚ್ಚಿಹೋಗಿದೆ. ಅಂಬಡೆಬೆಟ್ಟು ಮಾರ್ಗ ಬಂದ್ ಆಗಿರುವುದರಿಂದ ಉಜಿರೆ, ನಾಡ, ಇಂದಬೆಟ್ಟು, ಕೊಲ್ಲಿ, ಗುರಿಪಳ್ಳ ಭಾಗದ ಸಾವಿರಾರು ಕುಟುಂಬಗಳ ಸಂಪರ್ಕ ಕಡಿತಗೊಂಡಿದೆ. ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಉಜಿರೆ ತಲುಪಲು 20 ಕಿ.ಮೀ

ಭಾರಿ ಮಳೆಗೆ ಬೆಳ್ತಂಗಡಿ ಅಸ್ತವ್ಯಸ್ತ: ತಾತ್ಕಾಲಿಕ ಸೇತುವೆ ಕೊಚ್ಚಿಹೋಗಿ ಸಂಪರ್ಕ ಕಡಿತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಕಲಚೇತನರ ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜೂ. 10. 2026-27 ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ನವದೆಹಲಿ ವತಿಯಿಂದ ಪ್ರತಿ ವರ್ಷ ಡಿಸೆಂಬರ್ 3 ರಂದು ಆಚರಿಸಲಾಗುವ ವಿಶ್ವ ವಿಕಲಚೇತನರ ದಿನಾಚರಣೆಯ ಸಮಾರಂಭದಲ್ಲಿ ವಿಕಲಚೇತನರ ವಿವಿಧ ಕ್ಷೇತ್ರಗಳಲ್ಲಿ (ಸಬಲೀಕರಣ, ಪುನರ್ವಸತಿ, ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ಉದ್ಯೋಗ ಸೃಷ್ಟಿ, ತಡೆರಹಿತ ವಾತಾವರಣ, ಸಂಶೋಧನೆ, ನಾವಿನ್ಯತೆ, ಕ್ರೀಡೆ, ಕಲೆ, ಸಾಹಿತ್ಯ ಮತ್ತು ಇತರೆ ಕ್ಷೇತ್ರ) ರಾಷ್ಟ್ರ ಪ್ರಶಸ್ತಿಗಳನ್ನು ನೀಡಿ ಗೌರವಿಸಲು ಅರ್ಜಿ ಆಹ್ವ್ವಾನಿಸಲಾಗಿದೆ. ನಗರದ ಕೊಟ್ಟಾರ

ವಿಕಲಚೇತನರ ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್ ಕೋರ್ಸ್: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜೂ. 10. ಜುಲೈ 1ರಿಂದ ಪ್ರಾರಂಭವಾಗುವ 6 ತಿಂಗಳ ಅವಧಿಯ ರೆಗ್ಯೂಲರ್ ಮತ್ತು ದೂರಶಿಕ್ಷಣ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ ಮೆಂಟ್ ಕೋರ್ಸ್‍ ಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಸಾಮಾನ್ಯ ಹಾಗೂ ಪ.ಜಾತಿ/ಪ.ಪಂಗಡದ ಅಭ್ಯರ್ಥಿಗಳಿಂದ ಮತ್ತು ಎಲ್ಲಾ ವಿವಿಧ ಸಹಕಾರ ಸಂಘ/ಬ್ಯಾಂಕ್‍ ಗಳ ಉದ್ಯೋಗಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಲು ಕೊನೆಯ ದಿನ ಜೂನ್ 30. ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿಯಾಗಿದ್ದು, ಪ್ರವೇಶ ಪಡೆದ ಪ.ಜಾತಿ ಹಾಗೂ

ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್ ಕೋರ್ಸ್: ಅರ್ಜಿ ಆಹ್ವಾನ Read More »

ಕರಾವಳಿ

ಆಂಟಿಬಯೋಟಿಕ್ ನೇರ ಖರೀದಿಗೆ ಬ್ರೇಕ್: ರಾಜ್ಯ ಸರ್ಕಾರದಿಂದ ಹೊಸ ನೀತಿ ಜಾರಿ

(ನ್ಯೂಸ್‌ ಕಡಬ) newskadaba.com, ಜೂ.10 ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್‌ಗಳಲ್ಲಿ ನೇರವಾಗಿ ಆಂಟಿಬಯೋಟಿಕ್ ಖರೀದಿಸುವುದನ್ನು ತಡೆಯಲು ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ನಿಯಮ ತರುತ್ತಿದೆ. ರಾಷ್ಟ್ರೀಯ ಮಾರ್ಗಸೂಚಿ ಅನ್ವಯ ರಾಜ್ಯಕ್ಕೆ ಪ್ರತ್ಯೇಕ ನೀತಿ ರೂಪಿಸಲು ತಜ್ಞರ ಸಮಿತಿ ರಚಿಸಲಾಗಿದ್ದು, ವರದಿ ಬಂದ ಬಳಿಕ ಹೊಸ ನಿಯಮಾವಳಿ ಜಾರಿಯಾಗಲಿದೆ.ರೋಗಾಣುಗಳು ಔಷಧಿಗಳಿಗೆ ಬಗ್ಗದಂತೆ ಪ್ರತಿರೋಧ ಬೆಳೆಸಿಕೊಳ್ಳುತ್ತಿರುವುದನ್ನು ಪತ್ತೆಹಚ್ಚಲು ರಾಜ್ಯಾದ್ಯಂತ ಮಾದರಿ ಸಂಗ್ರಹಿಸಿ ಮ್ಯಾಪಿಂಗ್ ಮಾಡಲು ಇಲಾಖೆ ನಿರ್ಧರಿಸಿದೆ. ಸಣ್ಣಪುಟ್ಟ ಜ್ವರಕ್ಕೆ ಹೈ-ಲೆವೆಲ್ ಮಾತ್ರೆ ತೆಗೆದುಕೊಳ್ಳುವುದು ಹಾಗೂ ಆಂಟಿಬಯೋಟಿಕ್ ನೀಡಲಾದ ಪಶು-ಪಕ್ಷಿಗಳ

ಆಂಟಿಬಯೋಟಿಕ್ ನೇರ ಖರೀದಿಗೆ ಬ್ರೇಕ್: ರಾಜ್ಯ ಸರ್ಕಾರದಿಂದ ಹೊಸ ನೀತಿ ಜಾರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top