ಡಿಕೆಶಿ ಸರ್ಕಾರಕ್ಕೆ ಮತ್ತೊಂದು ತಲೆನೋವು: ಜಮೀರ್ ಅಹಮದ್ ಖಾನ್ ಪರ ಕಂಗೊಳಿಸಿದ ಪ್ರತಿಭಟನೆ
(ನ್ಯೂಸ್ ಕಡಬ) newskadaba.com, ಜೂ.09 :ಶಾಸಕ ಹಾಗೂ ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಅವರಿಗೆ ನೂತನ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಹಾಗೂ ಉಪಮುಖ್ಯಮಂತ್ರಿ (DCM) ಹುದ್ದೆ ನೀಡಬೇಕೆಂದು ಆಗ್ರಹಿಸಿ ಹೊಸಪೇಟೆ ಮತ್ತು ಶಿವಮೊಗ್ಗದ ಶಿರಾಳಕೊಪ್ಪದಲ್ಲಿ ಬೃಹತ್ ಪ್ರತಿಭಟನೆಗಳು ನಡೆದಿವೆ. ಹೊಸಪೇಟೆಯಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ವಾಸುದೇವ ಮೇಟಿ ಬಣ) ಮತ್ತು ಶಿರಾಳಕೊಪ್ಪದಲ್ಲಿ ಜಮೀರ್ ಅಭಿಮಾನಿ ಬಳಗ ಪ್ರತಿಭಟನೆಯ ನೇತೃತ್ವ ವಹಿಸಿದ್ದವು. ರೈತರ ಸಮಸ್ಯೆಗಳಿಗೆ ಸ್ಪಂದಿಸಿರುವ ಮತ್ತು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ನೆರವಾಗಿರುವ […]
ಡಿಕೆಶಿ ಸರ್ಕಾರಕ್ಕೆ ಮತ್ತೊಂದು ತಲೆನೋವು: ಜಮೀರ್ ಅಹಮದ್ ಖಾನ್ ಪರ ಕಂಗೊಳಿಸಿದ ಪ್ರತಿಭಟನೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್








