ಡಿಕೆಶಿ ಸರ್ಕಾರಕ್ಕೆ ಮತ್ತೊಂದು ತಲೆನೋವು: ಜಮೀರ್ ಅಹಮದ್ ಖಾನ್ ಪರ ಕಂಗೊಳಿಸಿದ ಪ್ರತಿಭಟನೆ

(ನ್ಯೂಸ್‌ ಕಡಬ) newskadaba.com,  ಜೂ.09 :ಶಾಸಕ ಹಾಗೂ ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಅವರಿಗೆ ನೂತನ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಹಾಗೂ ಉಪಮುಖ್ಯಮಂತ್ರಿ (DCM) ಹುದ್ದೆ ನೀಡಬೇಕೆಂದು ಆಗ್ರಹಿಸಿ ಹೊಸಪೇಟೆ ಮತ್ತು ಶಿವಮೊಗ್ಗದ ಶಿರಾಳಕೊಪ್ಪದಲ್ಲಿ ಬೃಹತ್ ಪ್ರತಿಭಟನೆಗಳು ನಡೆದಿವೆ. ಹೊಸಪೇಟೆಯಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ವಾಸುದೇವ ಮೇಟಿ ಬಣ) ಮತ್ತು ಶಿರಾಳಕೊಪ್ಪದಲ್ಲಿ ಜಮೀರ್ ಅಭಿಮಾನಿ ಬಳಗ ಪ್ರತಿಭಟನೆಯ ನೇತೃತ್ವ ವಹಿಸಿದ್ದವು. ರೈತರ ಸಮಸ್ಯೆಗಳಿಗೆ ಸ್ಪಂದಿಸಿರುವ ಮತ್ತು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ನೆರವಾಗಿರುವ […]

ಡಿಕೆಶಿ ಸರ್ಕಾರಕ್ಕೆ ಮತ್ತೊಂದು ತಲೆನೋವು: ಜಮೀರ್ ಅಹಮದ್ ಖಾನ್ ಪರ ಕಂಗೊಳಿಸಿದ ಪ್ರತಿಭಟನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

**3,991 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗೆ ಕೆಇಎ ಅಧಿಸೂಚನೆ: ಜೂನ್ 10ರಿಂದ ಅರ್ಜಿ ಸಲ್ಲಿಕೆ ಆರಂಭ**

(ನ್ಯೂಸ್‌ ಕಡಬ) newskadaba.com,  ಜೂ.09 : ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ 3,991 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಅರ್ಜಿ ಸಲ್ಲಿಕೆ ಆರಂಭ: ಜೂನ್ 10..ಕೊನೆಯ ದಿನಾಂಕ: ಜುಲೈ 3ಒಟ್ಟು 3,991 ಹುದ್ದೆಗಳಲ್ಲಿ, 596 ಹುದ್ದೆಗಳು ಕಲ್ಯಾಣ ಕರ್ನಾಟಕ ಹಾಗೂ 3,395 ಹುದ್ದೆಗಳು ಉಳಿಕೆ ಮೂಲ ವೃಂದಕ್ಕೆ ಮೀಸಲಾಗಿವೆ.ಪರಿಶಿಷ್ಟ ಜಾತಿ ಅಭ್ಯರ್ಥಿಗಳು ಒಳಮೀಸಲಾತಿ ಅನ್ವಯ (ಎಸ್ಸಿ-ಎ, ಎಸ್ಸಿ-ಬಿ, ಎಸ್ಸಿ-ಸಿ) ಜಾತಿ ಪ್ರಮಾಣಪತ್ರಗಳ RD ಸಂಖ್ಯೆ ನಮೂದಿಸುವುದು ಕಡ್ಡಾಯ. ಗ್ರಾಮೀಣ ಹಾಗೂ

**3,991 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗೆ ಕೆಇಎ ಅಧಿಸೂಚನೆ: ಜೂನ್ 10ರಿಂದ ಅರ್ಜಿ ಸಲ್ಲಿಕೆ ಆರಂಭ** Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮುಂದಿನ ತಿಂಗಳಿನಿಂದ ಬಯೋಮೆಟ್ರಿಕ್ ಕಡ್ಡಾಯ ನಿಯಮ ಮೀರಿದರೆ ₹2,000 ಸ್ಥಗಿತ!

(ನ್ಯೂಸ್‌ ಕಡಬ) newskadaba.com,  ಜೂ.09 ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ ಸರ್ಕಾರದಿಂದ ಮುಂದಿನ ತಿಂಗಳಿನಿಂದ ಬಯೋಮೆಟ್ರಿಕ್ ಕಡ್ಡಾಯ.ಬಯೋಮೆಟ್ರಿಕ್ ಮಾಡಿಸದಿದ್ದರೆ ಪ್ರತಿ ತಿಂಗಳ ₹೨,೦೦೦ ಸ್ಥಗಿತ.ಪ್ರಕ್ರಿಯೆಗೆ ₹೫ ಸೇವಾ ಶುಲ್ಕ ನಿಗದಿ. ₹೧,೨೫೦ ಪಾವತಿಸಿ ‘ಗೃಹಲಕ್ಷ್ಮಿ ಸೊಸೈಟಿ’ ಸದಸ್ಯರಾಗಬಹುದು (ಇದು ಕಡ್ಡಾಯವಲ್ಲ, ಬೇಡದಿದ್ದಲ್ಲಿ ಕೇವಲ ₹೫ ನೀಡಿ ಬಯೋಮೆಟ್ರಿಕ್ ಮಾತ್ರ ಮಾಡಿಸಬಹುದು).ಆಧಾರ್ ಕಾರ್ಡ್‌ನೊಂದಿಗೆ ಬೆಂಗಳೂರು ಒನ್, ಗ್ರಾಮ ಒನ್ ಅಥವಾ ಸೇವಾಸಿಂಧು ಕೇಂದ್ರಗಳಿಗೆ ಭೇಟಿ ನೀಡಬೇಕು.

ಮುಂದಿನ ತಿಂಗಳಿನಿಂದ ಬಯೋಮೆಟ್ರಿಕ್ ಕಡ್ಡಾಯ ನಿಯಮ ಮೀರಿದರೆ ₹2,000 ಸ್ಥಗಿತ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆಯುಷ್ಮಾನ್ ಭಾರತ್ ಯೋಜನೆಯಡಿ ಹೆಚ್ಚುವರಿ ವಸೂಲಾತಿ ತಡೆಗೆ ಸಚಿವ ಖಾದರ್ ಕಠಿಣ ನಿರ್ಧಾರ

(ನ್ಯೂಸ್‌ ಕಡಬ) newskadaba.com,  ಜೂ.09 ಮಂಗಳೂರು:ಆರೋಗ್ಯ ಸಚಿವ ಯು.ಟಿ. ಖಾದರ್ ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ, ಖಾಸಗಿ ಆಸ್ಪತ್ರೆಗಳ ಮನಸೋಇಚ್ಛೆ ವಸೂಲಾತಿಗೆ ಬ್ರೇಕ್ ಹಾಕಲು ಕಠಿಣ ಆದೇಶ ನೀಡಿದ್ದಾರೆ. ಆಯುಷ್ಮಾನ್ ಭಾರತ್ ಯೋಜನೆಯಡಿ ಹೆಚ್ಚುವರಿ ಹಣ ವಸೂಲಿ ಮಾಡುವ ಅಥವಾ ಉಚಿತ ಚಿಕಿತ್ಸೆ ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ಪರವಾನಗಿಯನ್ನು ತಕ್ಷಣವೇ ರದ್ದುಗೊಳಿಸಲಾಗುವುದು. ರೋಗಿಗಳಿಗೆ ನೆರವಾಗದ ಅಥವಾ ಕರ್ತವ್ಯ ಲೋಪ ಎಸಗುವ ‘ಆರೋಗ್ಯ ಮಿತ್ರ’ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು.ಹಳ್ಳಿ ಮತ್ತು

ಆಯುಷ್ಮಾನ್ ಭಾರತ್ ಯೋಜನೆಯಡಿ ಹೆಚ್ಚುವರಿ ವಸೂಲಾತಿ ತಡೆಗೆ ಸಚಿವ ಖಾದರ್ ಕಠಿಣ ನಿರ್ಧಾರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸೀಮಂತ ಮುಗಿಸಿ ವಾಪಸ್ಸಾಗುತ್ತಿದ್ದಾಗ ದುರಂತ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಪಲ್ಟಿಯಾಗಿ ಓರ್ವ ಮೃತ್ಯು

(ನ್ಯೂಸ್‌ ಕಡಬ) newskadaba.com,  ಜೂ.09 ಬಂಟ್ವಾಳ: ಬೆಳ್ತಂಗಡಿ ತಾಲೂಕಿನ ಮಡಂತ್ಯಾರಿನಲ್ಲಿ ಸೀಮಂತ ಕಾರ್ಯಕ್ರಮ ಮುಗಿಸಿ ಮಂಗಳೂರಿಗೆ ವಾಪಸ್ಸು ಪ್ರಯಾಣಿಸುತ್ತಿದ್ದ ಮಿನಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬಂಟ್ವಾಳದ ಪುದು ಗ್ರಾಮದ 10ನೇ ಮೈಲುಗಲ್ಲು ಸಮೀಪದ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಂಗಳೂರು ಮೂಲದ ವಿಕಾಸ್ ಎಂಬುವವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.ಮಿನಿ ಬಸ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಬಸ್‌ನಲ್ಲಿದ್ದ ಇತರ ಎಂಟು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ

ಸೀಮಂತ ಮುಗಿಸಿ ವಾಪಸ್ಸಾಗುತ್ತಿದ್ದಾಗ ದುರಂತ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಪಲ್ಟಿಯಾಗಿ ಓರ್ವ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಜೂನ್ 9 ರಿಂದ ಖಾಸಗಿ ಬಸ್ ಟಿಕೆಟ್ ದರ ದುಬಾರಿ

(ನ್ಯೂಸ್‌ ಕಡಬ) newskadaba.com,  ಜೂ.09  : ರಾಜ್ಯಾದ್ಯಂತ ಖಾಸಗಿ ಮಜಲು ವಾಹನ ಬಸ್‌ಗಳ ಪ್ರಯಾಣ ದರವನ್ನು ಶೇ. 5 ರಿಂದ ಶೇ. 8 ರಷ್ಟು ಹೆಚ್ಚಿಸಲಾಗಿದ್ದು, ಪರಿಷ್ಕೃತ ದರವು ಇಂದಿನಿಂದಲೇ (ಜೂನ್ 9) ಜಾರಿಗೆ ಬರಲಿದೆ. ನಿರಂತರ ಡೀಸೆಲ್ ಬೆಲೆ ಏರಿಕೆ, ಟೈರ್ ಹಾಗೂ ಬಿಡಿಭಾಗಗಳ ನಿರ್ವಹಣಾ ವೆಚ್ಚ ಹೆಚ್ಚಳ ಮತ್ತು ನೌಕರರ ವೇತನದ ಒತ್ತಡದಿಂದಾಗಿ ಬಸ್ ಮಾಲಕರ ಒಕ್ಕೂಟ ಈ ನಿರ್ಧಾರ ಕೈಗೊಂಡಿದೆ.ಶಾಲಾ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಹಳೇ ಪ್ರಯಾಣ ದರ ರಿಯಾಯಿತಿ ಎಂದಿನಂತೆ ಮುಂದುವರಿಯಲಿದ್ದು, ಅವರ

ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಜೂನ್ 9 ರಿಂದ ಖಾಸಗಿ ಬಸ್ ಟಿಕೆಟ್ ದರ ದುಬಾರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಯುವಜನತೆಗೆ ಉಚಿತ ವಸತಿ ಸಹಿತ ಹೈಟೆಕ್ ‘AI’ ತರಬೇತಿ: ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,  ಜೂ.09  : ಕರ್ನಾಟಕ ತಾಂತ್ರಿಕ ಮಹಾವಿದ್ಯಾಲಯವು (KPT) YATICORP ಸಹಭಾಗಿತ್ವದಲ್ಲಿ ಯುವಜನರಿಗಾಗಿ “AI ಪ್ರಗತಿ ಪಥ” ಎಂಬ ಉಚಿತ ವಸತಿ ಸಹಿತ ಪ್ರಾಯೋಗಿಕ ತರಬೇತಿ ಹಮ್ಮಿಕೊಂಡಿದ್ದು, ಅರ್ಜಿ ಆಹ್ವಾನಿಸಿದೆ. PUC, ಡಿಪ್ಲೊಮಾ, BCA, ಇಂಜಿನಿಯರಿಂಗ್ ಹಾಗೂ ಯಾವುದೇ ಪದವೀಧರರು. ಮಂಗಳೂರಿನ ಪಿಲಿಕುಳದಲ್ಲಿ 1 ವಾರದ ಉಚಿತ ಊಟ-ವಸತಿ, AI ಲ್ಯಾಪ್‌ಟಾಪ್, 3 ತಿಂಗಳ ಇಂಟರ್ನ್‌ಶಿಪ್ ಹಾಗೂ ‘Government AI Professional Certificate’.ಪ್ರಾಂಪ್ಟ್ ಇಂಜಿನಿಯರಿಂಗ್, RAG, ಏಜೆಂಟಿಕ್ ಎಐ ಸೇರಿದಂತೆ ಚಾಟ್‌ಜಿಪಿಟಿ, ಕ್ಲೋಡ್ ತಂತ್ರಜ್ಞಾನಗಳ

ಯುವಜನತೆಗೆ ಉಚಿತ ವಸತಿ ಸಹಿತ ಹೈಟೆಕ್ ‘AI’ ತರಬೇತಿ: ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರಾವಳಿಯಲ್ಲಿ ಜೂನ್ 12ರವರೆಗೆ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಎಚ್ಚರಿಕೆ

(ನ್ಯೂಸ್‌ ಕಡಬ) newskadaba.com,  ಜೂ.09 ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ 10ರಿಂದ ಮುಂಗಾರು ಮಳೆ ಮತ್ತಷ್ಟು ತೀವ್ರಗೊಳ್ಳಲಿದ್ದು, ಜೂನ್ 12ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಎರಡು ದಿನಗಳಿಂದ ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣವಿದ್ದು, ಹಲವೆಡೆ ಸಾಧಾರಣದಿಂದ ಉತ್ತಮ ಮಳೆಯಾಗಿದೆ. ಜಿಲ್ಲೆಯಲ್ಲಿ ಸದ್ಯ ಸರಾಸರಿ 10.5 ಮಿ.ಮೀ. ಮಳೆ ದಾಖಲಾಗಿದ್ದು, ಕಡಬದಲ್ಲಿ ಗರಿಷ್ಠ 27.3 ಮಿ.ಮೀ. ಹಾಗೂ ಪುತ್ತೂರಿನಲ್ಲಿ 11.3 ಮಿ.ಮೀ. ಮಳೆಯಾಗಿದೆ. ಉಳಿದಂತೆ ಬೆಳ್ತಂಗಡಿ, ಸುಳ್ಯ,

ಕರಾವಳಿಯಲ್ಲಿ ಜೂನ್ 12ರವರೆಗೆ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಎಚ್ಚರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಯುವತಿ ನಾಪತ್ತೆ

(ನ್ಯೂಸ್ ಕಡಬ) newskadaba.com ಜೂ. 08. ಕಡಬ ತಾಲೂಕಿನ  ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ನಿವಾಸಿ ಅರ್ ಪೈನ್ ಮೆಹತಾಬ್ (18) ಎಂಬವರು ಜೂನ್ 7 ರಂದು ಮನೆಯಿಂದ ಹೋದವರು ಕಾಣೆಯಾಗಿರುವ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದವರ ಚಹರೆ : ಎತ್ತರ: 162 ಸೆಂ ಮೀ, ಕಪ್ಪು ಬಣ್ಣದ ತಲೆ ಕೂದಲು, ಗೋಧಿ ಮೈ ಬಣ್ಣ, ಸಾಧಾರಣ ಶರೀರ, ಕಾಣೆಯಾದ ದಿನ ನೀಲಿ ಬಣ್ಣದ ಸೀರೆ, ನೀಲಿ ಬಣ್ಣದ ಬ್ಲೌಸ್ ಧರಿಸಿದ್ದರು. ಕನ್ನಡ, ಉರ್ದು ಭಾಷೆ

ಕಡಬ: ಯುವತಿ ನಾಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ವಿಶೇಷ ಲೇಖನ ಕ್ಯಾಟರಾಕ್ಟ್ (ಕಣ್ಣಿನ ಪೊರೆ)- ಹಂತಗಳು ಮತ್ತು ಲಕ್ಷಣಗಳು ಡಾ.ಚೂಂತಾರು

(ನ್ಯೂಸ್ ಕಡಬ) newskadaba.com ಜೂ. 08. ಕ್ಯಾಟರಾಕ್ಟ್ (ಕಣ್ಣಿನ ಪೊರೆ) ಕಣ್ಣಿನ ಒಳ ಭಾಗದಲ್ಲಿ ಇರುವ ಲೆನ್ಸ್ ಅಥವಾ ಮಸೂರ ನಮ್ಮ ದೃಷ್ಟಿಯ ಸೃಷ್ಟಿಯಲ್ಲಿ ಬಹು ಮುಖ್ಯ ಭೂಮಿಕೆ ವಹಿಸುತ್ತದೆ. ಈ ಮಸೂರದ ಒಳಭಾಗದಲ್ಲಿ ಪ್ರೋಟಿನ್ ಒಡೆದುಕೊಂಡು ಉಂಟಾಗುವ ಪೊರೆಯನ್ನು ಕ್ಯಾಟರಾಕ್ಟ್ ಎನ್ನುತ್ತಾರೆ. ಇದರಿಂದ ದೃಷ್ಟಿಯ ಸಮಸ್ಯೆ ಉಂಟಾಗುತ್ತದೆ. ಇದೊಂದು ವಯೋ ಸಹಜ ಕಾಯಿಲೆಯಾಗಿದ್ದು, ನಿಮ್ಮ ವಯಸ್ಸು ಹೆಚ್ಚಾದಂತೆ ಈ ಪೊರೆ ಬರುವ ಸಾಧ್ಯತೆ ಹೆಚ್ಚಾಗುತ್ತದೆ. ಈ ಕ್ಯಾಟರಾಕ್ಟ್ ಒಂದು ಕಣ್ಣಿನಲ್ಲಿ ಅಥವಾ ಎರಡೂ ಕಣ್ಣಿನಲ್ಲಿ ಉಂಟಾಗಬಹುದು.

ವಿಶೇಷ ಲೇಖನ ಕ್ಯಾಟರಾಕ್ಟ್ (ಕಣ್ಣಿನ ಪೊರೆ)- ಹಂತಗಳು ಮತ್ತು ಲಕ್ಷಣಗಳು ಡಾ.ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು
Scroll to Top