ಹಸಿರಿಲ್ಲದೆ ಉಸಿರಿಲ್ಲ- ಡಾ ಚೂಂತಾರು

(ನ್ಯೂಸ್ ಕಡಬ) newskadaba.com ಜೂ. 08. ವಿಶ್ವ ಪರಿಸರ ದಿನದ ಅಂಗವಾಗಿ ಚೂಂತಾರು ಸರೋಜಿನಿ ಪ್ರತಿಷ್ಟಾನ ಮತ್ತು ರೋಟರೀ ಕ್ಲಬ್ ಹಿಲ್ ಸೈಡ್ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಅಶೋಕ ಭವನ ಸಮೀಪದ  ಆನಂದ ನಗರದ ಹಿಂದೂ ರುದ್ರ ಭೂಮಿಯಲ್ಲಿ ವನಮಹೋತ್ಸವ ಕಾರ್ಯಕ್ರಮ ಜರುಗಿತು. ಹಲಸು, ಮಾವು, ಪೇರಳೆ, ನೇರಳೆ ಮುಂತಾದ ಹತ್ತು ಹಣ್ಣಿನ ಗಿಡಗಳನ್ನು ನೆಡಲಾಯಿತು.   ಈ ಸಂದರ್ಭದಲ್ಲಿ ಮಾತನಾಡಿದ ಡಾ ಚೂಂತಾರು,ಹಸಿರು ಕ್ರಾಂತಿ ಆಗಿ ಮರ ಗಿಡಗಳ ಪ್ರಮಾಣ ಹೆಚ್ಚಲೇಬೇಕು. ಇಲ್ಲವಾದಲ್ಲಿ ಭೂಮಿ […]

ಹಸಿರಿಲ್ಲದೆ ಉಸಿರಿಲ್ಲ- ಡಾ ಚೂಂತಾರು Read More »

ಕರಾವಳಿ

ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ರಚನೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 08. ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ಪ್ರಸಕ್ತ ವಿದ್ಯಾರ್ಥಿ ಸರಕಾರದ ಚುನಾವಣಾ ಪ್ರಕ್ರಿಯೆಯು ಜೂನ್ 6ರ ಶನಿವಾರದಂದು ನಡೆಯಿತು. ನಾಯಕ ಸ್ಥಾನಕ್ಕೆ ಸ್ಪರ್ಧಿಸಿದ್ದ ಇಬ್ಬರು ಅಭ್ಯರ್ಥಿಗಳ ಪೈಕಿ, ದಿಗಂತ್ 10ನೇ ತರಗತಿ ಬಹುಮತಗಳನ್ನು ಪಡೆದು ನಾಯಕ ಸ್ಥಾನಕ್ಕೆ ಆಯ್ಕೆಗೊಂಡರು. ಉಪನಾಯಕ ಸ್ಥಾನಕ್ಕೆ ಇಬ್ಬರು ಅಭ್ಯರ್ಥಿಗಳು ಸ್ಪರ್ಧಿಸಿ, ಹೆಚ್ಚು ಮತಗಳಿಂದ ಲಿಖಿತ್ ಕುಂಬಾರ 9ನೇ ತರಗತಿ ಉಪನಾಯಕ ಸ್ಥಾನಕ್ಕೆ ಆಯ್ಕೆಯಾದರು. ವಿದ್ಯುನ್ಮಾನ ಮತಯಂತ್ರದ ಮೂಲಕ ಮತದಾನ ನಡೆಸಲಾಯಿತು.   ಈ ಸಂದರ್ಭದಲ್ಲಿ ಸಂಸ್ಥೆಯ

ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ರಚನೆ Read More »

ಕರಾವಳಿ

ಕಂಪ್ಯೂಟರ್ ಸಾಫ್ಟ್ ವೇರ್ ಕೋರ್ಸ್ ಗಳಲ್ಲಿ ಆನ್’ಲೈನ್ ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜೂ. 08. ರಾಷ್ಟ್ರೀಯ ಕೌಶಲ್ಯ ಅಕಾಡೆಮಿ (NSA) ವತಿಯಿಂದ ಕೇಂದ್ರ ಸರ್ಕಾರ ಅನುಮೋದಿತ 100ಕ್ಕೂ ಹೆಚ್ಚು ಸಾಫ್ಟ್‌ ವೇರ್ ಕೋರ್ಸ್‌ ಗಳ ಆನ್‌ಲೈನ್ ತರಬೇತಿಗಾಗಿ ಕರ್ನಾಟಕದಾದ್ಯಂತ ಅರ್ಜಿ ಆಹ್ವಾನಿಸಲಾಗಿದೆ. ಸೈಬರ್ ಸೆಕ್ಯುರಿಟಿ, AI, ಡೇಟಾ ಸೈನ್ಸ್, ಪೈಥಾನ್, ಜಾವಾ, ಕ್ಲೌಡ್ ಕಂಪ್ಯೂಟಿಂಗ್ ಇತ್ಯಾದಿ.10+2, ಡಿಪ್ಲೊಮಾ, ಎಂಜಿನಿಯರಿಂಗ್, ಪದವಿ ಹಾಗೂ PG ವಿದ್ಯಾರ್ಥಿಗಳು (ಓದುತ್ತಿರುವವರು/ಮುಗಿಸಿದವರು). 2 ರಿಂದ 6 ತಿಂಗಳ ಆನ್‌ ಲೈನ್ ತರಬೇತಿ ಹಾಗೂ ಪರೀಕ್ಷೆ ಇರಲಿದ್ದು, ಉತ್ತೀರ್ಣರಿಗೆ ಪ್ರಮಾಣಪತ್ರ ನೀಡಲಾಗುವುದು. ಅರ್ಜಿ

ಕಂಪ್ಯೂಟರ್ ಸಾಫ್ಟ್ ವೇರ್ ಕೋರ್ಸ್ ಗಳಲ್ಲಿ ಆನ್’ಲೈನ್ ತರಬೇತಿಗೆ ಅರ್ಜಿ ಆಹ್ವಾನ Read More »

ತಂತ್ರಜ್ಞಾನ

ಮಲ್ಪೆ ಬಳಿ ಘೋರ ದುರಂತ: ಸೆಪ್ಟಿಕ್ ಟ್ಯಾಂಕ್ ಚಪ್ಪಡಿ ಮುರಿದು ಬಿದ್ದು ಮಹಿಳೆ ದುರ್ಮರಣ

(ನ್ಯೂಸ್ ಕಡಬ) newskadaba.com ಜೂ. 08. ಬಟ್ಟೆ ಒಣಗಿಸಲು ಹೋದ ಸಂದರ್ಭದಲ್ಲಿ ಆಕಸ್ಮಿಕವಾಗಿ ಸೆಪ್ಟಿಕ್ ಟ್ಯಾಂಕ್‌ಗೆ ಬಿದ್ದು ವೃದ್ಧೆಯೊಬ್ಬರು ಮೃತಪಟ್ಟ ಘಟನೆ ಮಲ್ಪೆ ಸಮೀಪದ ಬಡನಿಡಿಯೂರು ಗ್ರಾಮದಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಬಡನಿಡಿಯೂರು ನಿವಾಸಿ ಆಲಿಸ್ ಡಿ‘ಸೋಜಾ (74) ಎಂದು ಗುರುತಿಸಲಾಗಿದೆ. ಅವರು ಭಾನುವಾರದಂದು ಬೆಳಿಗ್ಗೆ ಮನೆಯ ಬಳಿ ಬಟ್ಟೆ ಒಣಗಿಸಲು ಹೋದಾಗ ಸೆಪ್ಟಿಕ್ ಟ್ಯಾಂಕ್ ಮೇಲಿದ್ದ ಕಲ್ಲಿನ ಚಪ್ಪಡಿ ಮುರಿದು ಆಕಸ್ಮಿಕವಾಗಿ ಒಳಗೆ ಬಿದ್ದಿದ್ದಾರೆ. ಕಾಂಕ್ರೀಟ್ ಚೂರುಗಳ ನಡುವೆ ಸಿಲುಕಿದ್ದ ಅವರನ್ನು ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಈಶ್ವರ್ ಮಲ್ಪೆ

ಮಲ್ಪೆ ಬಳಿ ಘೋರ ದುರಂತ: ಸೆಪ್ಟಿಕ್ ಟ್ಯಾಂಕ್ ಚಪ್ಪಡಿ ಮುರಿದು ಬಿದ್ದು ಮಹಿಳೆ ದುರ್ಮರಣ Read More »

ಕರಾವಳಿ, ಕ್ರೈಮ್ ನ್ಯೂಸ್

ದೇವೇಗೌಡರಿಗೆ ಟಿಕೆಟ್ ನಿರಾಕರಣೆ: ಸಚಿವ ಸ್ಥಾನಕ್ಕಾಗಿ ಹೆಚ್‌ಡಿಕೆ ಮೌನ ಎಂದ ಸುರ್ಜೇವಾಲ

(ನ್ಯೂಸ್ ಕಡಬ) newskadaba.com ಜೂ. 08. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇವಲ ಮಂತ್ರಿ ಕುರ್ಚಿಗಾಗಿ ತಮ್ಮ ತಂದೆ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರಿಗೆ ಆಗುತ್ತಿರುವ ನಿರಂತರ ಅಪಮಾನಗಳನ್ನು ಸಹಿಸಿಕೊಳ್ಳುತ್ತಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಜ್ಯಸಭೆ ಚುನಾವಣೆಗೆ ಹೆಚ್.ಡಿ. ದೇವೇಗೌಡರಿಗೆ ಎನ್ಡಿಎ ಟಿಕೆಟ್ ನಿರಾಕರಿಸಿ, ಬಿಜೆಪಿಯ ಸಾಮಾನ್ಯ ನಾಯಕ ಎಂ. ನಾಗರಾಜ ಅವರಿಗೆ ಮಣೆ ಹಾಕಿರುವುದನ್ನು ಸುರ್ಜೇವಾಲ ಪ್ರಶ್ನಿಸಿದ್ದಾರೆ. ಹಿಂದೆ ರಾಜಕೀಯ ಭಿನ್ನಾಭಿಪ್ರಾಯಗಳಿದ್ದರೂ ಕಾಂಗ್ರೆಸ್ ಪಕ್ಷವು

ದೇವೇಗೌಡರಿಗೆ ಟಿಕೆಟ್ ನಿರಾಕರಣೆ: ಸಚಿವ ಸ್ಥಾನಕ್ಕಾಗಿ ಹೆಚ್‌ಡಿಕೆ ಮೌನ ಎಂದ ಸುರ್ಜೇವಾಲ Read More »

ಕರ್ನಾಟಕ

ಡೊಮಿನಿಕನ್ ರಿಪಬ್ಲಿಕ್‌ನಲ್ಲಿ ಭೀಕರ ಖಾಸಗಿ ಜೆಟ್ ಪತನ: ಇಬ್ಬರು ಪೈಲಟ್‌ಗಳ ದುರ್ಮರಣ

(ನ್ಯೂಸ್ ಕಡಬ) newskadaba.com ಜೂ. 08. ಡೊಮಿನಿಕನ್ ರಿಪಬ್ಲಿಕ್‌ನ ಲಾ ರೊಮಾನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಸಂಜೆ ಸಂಭವಿಸಿದ ಭೀಕರ ಖಾಸಗಿ ಜೆಟ್ ಅಪಘಾತದಲ್ಲಿ ಇಬ್ಬರು ಪೈಲಟ್‌ಗಳು ಮೃತಪಟ್ಟಿದ್ದಾರೆ. ಅಮೆರಿಕದ ‘ಐಬೊನಿಟೊ ಏವಿಯೇಷನ್‘ ಸಂಸ್ಥೆಗೆ ಸೇರಿದ ‘Gulfstream G200’ ಜೆಟ್ ಟೆಕ್ಸಾಸ್‌ನ ಆಸ್ಟಿನ್‌ಗೆ ಹೊರಟಿತ್ತು. ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆ, ಪೈಲಟ್‌ ಗಳು ವಿಮಾನವನ್ನು ಮರಳಿ ರನ್‌ವೇ 29ರಲ್ಲಿ ತುರ್ತು ಲ್ಯಾಂಡಿಂಗ್ ಮಾಡಲು ಯತ್ನಿಸಿದ್ದಾರೆ. ಈ ವೇಳೆ ನಿಯಂತ್ರಣ

ಡೊಮಿನಿಕನ್ ರಿಪಬ್ಲಿಕ್‌ನಲ್ಲಿ ಭೀಕರ ಖಾಸಗಿ ಜೆಟ್ ಪತನ: ಇಬ್ಬರು ಪೈಲಟ್‌ಗಳ ದುರ್ಮರಣ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ರಾಜ್ಯಸಭೆ, ಎಂ.ಎಲ್.ಸಿ ಅಭ್ಯರ್ಥಿಗಳ ಪಟ್ಟಿ ಪ್ರಕಟಗೊಳಿಸಿದ ಬಿಜೆಪಿ..!

(ನ್ಯೂಸ್ ಕಡಬ) newskadaba.com ಜೂ. 08. ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಹೈಕಮಾಂಡ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಘೋಷಣೆಯೊಂದಿಗೆ ಹಲವು ದಿನಗಳಿಂದ ನಡೆಯುತ್ತಿದ್ದ ಊಹಾಪೋಹಗಳಿಗೆ ತೆರೆ ಬಿದ್ದಿದ್ದು, ಕೆಲವು ಪ್ರಮುಖ ನಾಯಕರಿಗೆ ಅವಕಾಶ ಕೈತಪ್ಪಿದಂತಾಗಿದೆ. ಬಿಜೆಪಿ ತನ್ನ ರಾಜ್ಯಸಭೆ ಅಭ್ಯರ್ಥಿಯಾಗಿ ಪಕ್ಷದ ಮಾಜಿ ರಾಜ್ಯ ಉಪಾಧ್ಯಕ್ಷ ಪ್ರೊ. ಎಂ. ನಾಗರಾಜ್ ಅವರ ಹೆಸರನ್ನು ಘೋಷಿಸಿದೆ. ವಿಧಾನ ಪರಿಷತ್ತಿನ ಎರಡು ಸ್ಥಾನಗಳಿಗೆ ಲಿಂಗರಾಜ್ ಪಾಟೀಲ್ ಹಾಗೂ ರಘು ಕೌಟಿಲ್ಯ ಅವರನ್ನು ಅಭ್ಯರ್ಥಿಗಳಾಗಿ

ರಾಜ್ಯಸಭೆ, ಎಂ.ಎಲ್.ಸಿ ಅಭ್ಯರ್ಥಿಗಳ ಪಟ್ಟಿ ಪ್ರಕಟಗೊಳಿಸಿದ ಬಿಜೆಪಿ..! Read More »

ಕರ್ನಾಟಕ

ತುರ್ತು ಸಂದರ್ಭದಲ್ಲಿ ಕೈಕೊಟ್ಟ ‘108’ ಆಂಬ್ಯುಲೆನ್ಸ್- ಕೊಕ್ಕಡದ ಉದ್ಯಮಿ ಹೃದಯಾಘಾತದಿಂದ ನಿಧನ

(ನ್ಯೂಸ್ ಕಡಬ) newskadaba.com ಜೂ. 08. ತುರ್ತು ಸಂದರ್ಭದಲ್ಲಿ ಆಂಬ್ಯುಲೆನ್ಸ್ ಸಿಗದ ಕಾರಣ ತೀವ್ರ ಹೃದಯಾಘಾತದಿಂದ ಸ್ಥಳೀಯ ಉದ್ಯಮಿ ಧನಂಜಯ್ (36) ಎಂಬುವವರು ಮೃತಪಟ್ಟ ಘಟನೆ ಕೊಕ್ಕಡದಲ್ಲಿ ನಡೆದಿದೆ. ಶುಕ್ರವಾರ ಮಧ್ಯರಾತ್ರಿ ಅವರಿಗೆ ಎದೆನೋವು ಕಾಣಿಸಿಕೊಂಡಾಗ ಕೊಕ್ಕಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು. ಅಲ್ಲಿನ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯಲು ಸೂಚಿಸಿದರಾದರೂ, ಆಸ್ಪತ್ರೆಯಲ್ಲಿದ್ದ ‘108’ ಆಂಬ್ಯುಲೆನ್ಸ್ ಚಾಲಕರು ರಜೆಯಲ್ಲಿದ್ದ ಕಾರಣ ಸೇವೆ ಲಭ್ಯವಿರಲಿಲ್ಲ. ಅನಿವಾರ್ಯವಾಗಿ ಕಾರಿನಲ್ಲಿ ಕರೆದೊಯ್ಯುವಾಗ ದಾರಿಮಧ್ಯೆಯೇ ಧನಂಜಯ್ ಕೊನೆಯುಸಿರೆಳೆದಿದ್ದಾರೆ. ಸುಸಜ್ಜಿತ ಆಸ್ಪತ್ರೆಯಿದ್ದರೂ ತುರ್ತು

ತುರ್ತು ಸಂದರ್ಭದಲ್ಲಿ ಕೈಕೊಟ್ಟ ‘108’ ಆಂಬ್ಯುಲೆನ್ಸ್- ಕೊಕ್ಕಡದ ಉದ್ಯಮಿ ಹೃದಯಾಘಾತದಿಂದ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ವಸತಿ ರಹಿತ ಹಾಗೂ ನಿವೇಶನ ರಹಿತರ ಸಮೀಕ್ಷೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜೂ. 08. ರಾಜೀವ್ ಗಾಂಧಿ ವಸತಿ ನಿಗಮದ ಸೂಚನೆಯಂತೆ ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ)-2.0 ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ವಸತಿ ಸೌಲಭ್ಯ ಕಲ್ಪಿಸುವ ಸಲುವಾಗಿ ವಸತಿ ರಹಿತ ಹಾಗೂ ನಿವೇಶನ ರಹಿತರ ಸಮೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.  ಅರ್ಜಿ ಸಲ್ಲಿಸಲು ಜೂನ್ 30 ರವರೆಗೆ ಕಾಲಾವಕಾಶ ನೀಡಲಾಗಿದೆ. ಆದುದರಿಂದ ಈ ಯೋಜನೆಯಡಿ ಇದುವರೆಗೂ ಯಾವುದೇ ವಸತಿ ಯೋಜನೆಯಡಿ ಸೌಲಭ್ಯ ಪಡೆಯದೇ ಇರುವ ವಸತಿ ರಹಿತರು (ನಿವೇಶನ/ಹಳೆಯ ಕಚ್ಛಾಮನೆ ಉಳ್ಳವರು) ಹಾಗೂ ನಿವೇಶನರಹಿತ ಮಹಿಳೆಯರು, ಹಿರಿಯ

ವಸತಿ ರಹಿತ ಹಾಗೂ ನಿವೇಶನ ರಹಿತರ ಸಮೀಕ್ಷೆಗೆ ಅರ್ಜಿ ಆಹ್ವಾನ Read More »

ಕರ್ನಾಟಕ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್ ವಾರದ ಮೊದಲ ದಿನವೇ ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ!

(ನ್ಯೂಸ್ ಕಡಬ) newskadaba.com ಜೂ. 08. ಮೇ ತಿಂಗಳಿನಲ್ಲಿ ದಾಖಲೆ ಮಟ್ಟಕ್ಕೆ ಏರಿದ್ದ ಚಿನ್ನದ ಬೆಲೆ, ಜೂನ್ ಆರಂಭದಿಂದ ನಿರಂತರವಾಗಿ ಇಳಿಕೆಯಾಗುತ್ತಿದ್ದು ಗ್ರಾಹಕರಿಗೆ ನಿಟ್ಟುಸಿರು ಬಿಡುವಂತೆ ಮಾಡಿದೆ. ಜಾಗತಿಕ ಮಾರುಕಟ್ಟೆಯ ಏರುಪೇರುಗಳ ನಡುವೆಯೂ ಸೋಮವಾರ ಒಂದೇ ದಿನ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 1,040 ರೂಪಾಯಿ ಕುಸಿತ ಕಂಡಿದೆ. ಈ ಮೂಲಕ 24 ಕ್ಯಾರೆಟ್‌ನ ಪ್ರತಿ ಗ್ರಾಂ ಚಿನ್ನದ ಬೆಲೆ 15,169 ರೂಪಾಯಿಗೆ ಬಂದು ನಿಂತಿದೆ.  

ಆಭರಣ ಪ್ರಿಯರಿಗೆ ಗುಡ್ ನ್ಯೂಸ್ ವಾರದ ಮೊದಲ ದಿನವೇ ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ! Read More »

ರಾಷ್ಟ್ರೀಯ ನ್ಯೂಸ್
Scroll to Top