ಎಸ್.ಸಿ/ಎಸ್.ಟಿ ವಸತಿ ಯೋಜನೆ: ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಜೂ. 08. ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದ ವಸತಿ ರಹಿತರಿಗೆ ವಸತಿ ಯೋಜನೆಯಡಿ ಮನೆ ನಿರ್ಮಾಣ ಮಾಡಿಕೊಳ್ಳಲು ಅನುದಾನ ಮಂಜೂರು ಮಾಡುವ ಸಲುವಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು  ಜೂನ್ 15 ರ ವರೆಗೆ ಅವಧಿ ವಿಸ್ತರಿಸಲಾಗಿದೆ. ಅರ್ಜಿ ಸಲ್ಲಿಸಲು ಮಂಗಳೂರು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರ ಕಛೇರಿಗೆ ಸಲ್ಲಿಸಬೇಕು. ಅರ್ಹತೆಗಳು: ಅರ್ಜಿದಾರರು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯಕ್ಕೆ ಸೇರಿದವರಾಗಿರಬೇಕು. ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅರ್ಜಿದಾರರು […]

ಎಸ್.ಸಿ/ಎಸ್.ಟಿ ವಸತಿ ಯೋಜನೆ: ಅವಧಿ ವಿಸ್ತರಣೆ Read More »

ಕರ್ನಾಟಕ

ಇವಿ ಕಾರುಗಳಿಗೆ ಜೀವಿತಾವಧಿ ತೆರಿಗೆ ಕಡ್ಡಾಯ: 2ವೀಲರ್ ಗ್ರಾಹಕರು ನಿರಾಳ..!

(ನ್ಯೂಸ್ ಕಡಬ) newskadaba.com ಜೂ. 08. ಕರ್ನಾಟಕ ಸರ್ಕಾರವು 10 ಲಕ್ಷ ರೂ.ಗಿಂತ ಹೆಚ್ಚು ಮೌಲ್ಯದ ಎಲೆಕ್ಟ್ರಿಕ್ ನಾಲ್ಕು ಚಕ್ರದ ವಾಹನಗಳ ಮೇಲಿನ ಜೀವಿತಾವಧಿ ತೆರಿಗೆ ವಿನಾಯಿತಿಯನ್ನು ಹಿಂಪಡೆದಿದೆ. ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗೆ ಯಾವುದೇ ತೆರಿಗೆ ಇರುವುದಿಲ್ಲ, ಮುಂಚಿನಂತೆಯೇ ವಿನಾಯಿತಿ ಮುಂದುವರಿಯಲಿದೆ.. ಭಾರತದಲ್ಲೇ ಇವಿ ಮಾರಾಟ ಮತ್ತು ನೋಂದಣಿಯಲ್ಲಿ ಕರ್ನಾಟಕವು ಪ್ರಸ್ತುತ 4ನೇ ಸ್ಥಾನದಲ್ಲಿದೆ. ನಾಲ್ಕು ಚಕ್ರದ ಎಲೆಕ್ಟ್ರಿಕ್ ವಾಹನಗಳ ಮೌಲ್ಯದ ಆಧಾರದ ಮೇಲೆ ತೆರಿಗೆಯನ್ನು ನಿಗದಿಪಡಿಸಲಾಗಿದೆ ವಾಹನದ ಮೌಲ್ಯ (ರೂ.ಗಳಲ್ಲಿ)  10 ಲಕ್ಷದವರೆಗೆ 5%, 10

ಇವಿ ಕಾರುಗಳಿಗೆ ಜೀವಿತಾವಧಿ ತೆರಿಗೆ ಕಡ್ಡಾಯ: 2ವೀಲರ್ ಗ್ರಾಹಕರು ನಿರಾಳ..! Read More »

ರಾಷ್ಟ್ರೀಯ ನ್ಯೂಸ್

ಕಡಬ: ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2026-27ನೇ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 08. 2026-27ನೇ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆಯು ಮತಯಂತ್ರದ ಮೂಲಕ ನಡೆಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯಗುರುಗಳಾದ ಶ್ರೀ ವಸಂತ ಕೆ. ಇವರು ವಿದ್ಯಾರ್ಥಿಗಳಿಗೆ ಮತದಾನ ಮತ್ತು ಮತಯಂತ್ರದ ಬಗ್ಗೆ ವಿವರಿಸಿದರು. ಶಾಲಾ ನಾಯಕನ ಸ್ಥಾನಕ್ಕೆ ಎರಡು ಅಭ್ಯರ್ಥಿಗಳು ಮತ್ತು ಉಪನಾಯಕನ ಸ್ಥಾನಕ್ಕೆ 4 ಅಭ್ಯರ್ಥಿಗಳು ಕಣದಲ್ಲಿದ್ದರು. ಅದರಲ್ಲಿ ನಂತರ ನಡೆದ ಮತ ಎಣಿಕೆಯಲ್ಲಿ ಶಾಲಾ ನಾಯಕನಾಗಿ ಚಂದ್ರಮೌಳಿ ಬಿ. (10ನೇ ತರಗತಿ) ಮತ್ತು ಉಪನಾಯಕಿಯಾಗಿ ಜಿ. ಶಾರ್ವರಿ ಬನ್ನಿಂತ್ತಾಯ

ಕಡಬ: ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2026-27ನೇ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆ Read More »

ಕರಾವಳಿ

ಅಗತ್ಯ ವಸ್ತುಗಳ ದರ ಏರಿಕೆ ಬಿಸಿ: ಪೆಟ್ರೋಲ್, ಡೀಸೆಲ್ ಬೆನ್ನಲ್ಲೇ ಅಕ್ಕಿ ದರವೂ ದುಬಾರಿ!

(ನ್ಯೂಸ್ ಕಡಬ) newskadaba.com ಜೂ. 08. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ತರಕಾರಿ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಸಾರ್ವಜನಿಕರಿಗೆ ಇದೀಗ ಅಕ್ಕಿ ದರ ಏರಿಕೆಯ ಮತ್ತೊಂದು ಶಾಕ್ ಎದುರಾಗಿದೆ. ಮಾರುಕಟ್ಟೆಯಲ್ಲಿ ವಿವಿಧ ತಳಿಯ ಅಕ್ಕಿ ಬೆಲೆ ಪ್ರತಿ ಕೆ.ಜಿಗೆ 10 ರಿಂದ 20 ರೂಪಾಯಿವರೆಗೆ ಹೆಚ್ಚಳವಾಗಿದೆ. ಕೇಂದ್ರ ಸರ್ಕಾರವು ವಿವಿಧ ದೇಶಗಳಿಗೆ ಅಕ್ಕಿ ರಫ್ತು ಮಾಡಲು ಅನುಮತಿ ನೀಡಿರುವುದರಿಂದ ಸ್ಥಳೀಯ ಮಾರುಕಟ್ಟೆಯಲ್ಲಿ ಅಕ್ಕಿಯ ಲಭ್ಯತೆ ಗಣನೀಯವಾಗಿ ಕುಸಿದಿದೆ. ಹೊಸ ಅಕ್ಕಿ ಬೆಳೆ ನವೆಂಬರ್ ವೇಳೆಗೆ ಮಾರುಕಟ್ಟೆಗೆ

ಅಗತ್ಯ ವಸ್ತುಗಳ ದರ ಏರಿಕೆ ಬಿಸಿ: ಪೆಟ್ರೋಲ್, ಡೀಸೆಲ್ ಬೆನ್ನಲ್ಲೇ ಅಕ್ಕಿ ದರವೂ ದುಬಾರಿ! Read More »

ರಾಷ್ಟ್ರೀಯ ನ್ಯೂಸ್

ರಕ್ತದಾನದಿಂದ ಭಾತೃತ್ವ ವೃದ್ಧಿಸುತ್ತದೆ – ಶ್ರೀ ಕೃಷ್ಣ ನೀರಮೂಲೆ

(ನ್ಯೂಸ್ ಕಡಬ) newskadaba.com ಜೂ. 08. ರಕ್ತವನ್ನು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ. ಸಕಾಲದಲ್ಲಿ ರಕ್ತದಾನ ಮಾಡುವುದರಿಂದ ರೋಗಿಯ ಜೀವ ಉಳಿಸಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ನಿರಂತರವಾಗಿ ವರ್ಷಕ್ಕೆ ಕನಿಷ್ಠ ಎರಡು ಬಾರಿಯಾದರೂ ರಕ್ತದಾನ ಮಾಡಬೇಕು. ಹೀಗೆ ಮಾಡುವುದರಿಂದ ಸಮಾಜದಲ್ಲಿ ರಕ್ತದ ಕೊರತೆ ಉಂಟಾಗುವುದಿಲ್ಲ ಮತ್ತು ಎಲ್ಲ ಅಗತ್ಯ ರೋಗಿಗಳಿಗೆ ಸಕಾಲದಲ್ಲಿ ರಕ್ತ ದೊರೆತರೆ ರೋಗಿಯ ಜೀವ ಉಳಿಸುವಲ್ಲಿ ವೈದ್ಯರಿಗೆ ಅನುಕೂಲವಾಗಲಿದೆ. ಈ ಹಿನ್ನಲೆಯಲ್ಲಿ ಹವ್ಯಕ ಸಭಾ ಮಂಗಳೂರು, ಶ್ರೀ ಭಾರತೀ ಸಮೂಹ ಸಂಸ್ಥೆಗಳು ನಂತೂರು, ರೋಟರಿ

ರಕ್ತದಾನದಿಂದ ಭಾತೃತ್ವ ವೃದ್ಧಿಸುತ್ತದೆ – ಶ್ರೀ ಕೃಷ್ಣ ನೀರಮೂಲೆ Read More »

ಕರಾವಳಿ

ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 08. ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಯ ಆವರಣದಲ್ಲಿ  ವಿಶ್ವ ಪರಿಸರ ದಿನಾಚರಣೆಯನ್ನು ವಿದ್ಯುಕ್ತವಾಗಿ ನೆರವೇರಿಸಲಾಯಿತು. ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಗಳ ಸಂಚಾಲಕರಾದ ವಂದನೀಯ ಪ್ರಕಾಶ್ ಪಾವ್ಲ್ ಡಿಸೋಜ ಅವರು ಅಧ್ಯಕ್ಷತೆ ವಹಿಸಿ ಪರಿಸರ ಜಾಗೃತಿ ಕುರಿತು ಮಾತನಾಡಿದರು. ಪರಿಸರ ಸರ್ವ ಜೀವಿಗಳ ಆಶ್ರಯತಾಣವಾಗಿದೆ, ವಿದ್ಯಾರ್ಥಿ ದೆಸೆಯಲ್ಲಿ ಪರಿಸರದ ಸ್ವಚ್ಛತೆ ಹಾಗೂ ಪರಿಸರ ರಕ್ಷಣೆ ಕಾಳಜಿಯನ್ನು ಮೈಗೂಡಿಸಿಕೊಳ್ಳಬೇಕಾಗಿದೆ. ಈ ಮೂಲಕ ಸ್ವಸ್ಥ ಪರಿಸರವನ್ನು ಉಳಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಅವರು

ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ Read More »

ಕರಾವಳಿ

ಗರ್ಭಿಣಿಗೆ ವಿತರಿಸಿದ್ದ ಪೌಷ್ಟಿಕ ಲಡ್ಡು ಪ್ಯಾಕೆಟ್ನಲ್ಲಿ ಹಾವಿನ ಮರಿ ಪತ್ತೆ!

(ನ್ಯೂಸ್ ಕಡಬ) newskadaba.com ಜೂ. 08. ಅಂಗನವಾಡಿ ಕೇಂದ್ರವೊಂದರಲ್ಲಿ ಗರ್ಭಿಣಿಯೊಬ್ಬರಿಗೆ ವಿತರಿಸಲಾದ ಪೌಷ್ಟಿಕ ಆಹಾರದ ಪ್ಯಾಕೆಟ್‌ ನಲ್ಲಿ ಸತ್ತ ಹಾವಿನ ಮರಿ ಪತ್ತೆಯಾಗಿರುವ ಕುರಿತು ಮಧ್ಯಪ್ರದೇಶದ ಪಾಂಡುರ್ಣ ಜಿಲ್ಲೆಯಿಂದ ವರದಿಯಾಗಿದೆ. ಮಧ್ಯಪ್ರದೇಶದ ಪಾಂಡುರ್ಣ ಜಿಲ್ಲೆಯ ಕಾರ್ಘಾಟ್ ಕಮಠಿ ಗ್ರಾಮದ ಗರ್ಭಿಣಿ ವಚಲಾ ಬಾಯಿ ಧುರ್ವೆ ಎಂಬವರು ಪ್ಯಾಕೆಟ್ ತೆರೆದಾಗ ಈ ಆಘಾತಕಾರಿ ವಿಷಯ ಬೆಳಕಿಗೆ ಬಂದಿದ್ದು, ಅದೃಷ್ಟವಶಾತ್ ಅವರು ಆಹಾರ ಸೇವಿಸಿರಲಿಲ್ಲ. ಘಟನೆಯಿಂದ ಆಕ್ರೋಶಗೊಂಡ ಗ್ರಾಮಸ್ಥರು ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ

ಗರ್ಭಿಣಿಗೆ ವಿತರಿಸಿದ್ದ ಪೌಷ್ಟಿಕ ಲಡ್ಡು ಪ್ಯಾಕೆಟ್ನಲ್ಲಿ ಹಾವಿನ ಮರಿ ಪತ್ತೆ! Read More »

ರಾಷ್ಟ್ರೀಯ ನ್ಯೂಸ್

ಕಡಬ: ಉಚಿತ ಕಿವಿಯ ಶ್ರವಣ ತಪಾಸಣಾ ಶಿಬಿರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಟೀಂ ಈಶ್ವರ್ ಮಲ್ಪೆ ಸಹಯೋಗ

(ನ್ಯೂಸ್ ಕಡಬ) newskadaba.com ಕಡಬ, ಜೂ. 08. ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಟೀಮ್ ಈಶ್ವರ್ ಮಲ್ಪೆ ಸಹಯೋಗದೊಂದಿಗೆ ಉಚಿತ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಕಾರ್ಯಕ್ರಮ ಹಾಗೂ ವಿತಣಾ ಕಾರ್ಯಕ್ರವು ಕಡಬ ಮಹಾಗಣಪತಿ ದೇವಸ್ಥಾನ ರಸ್ತೆಯ ಸೌರಭ ಟವರ್ಸ್ ನ ಕಾರ್ಯನಿರತ ಪತ್ರಕರ್ತರ ಕಚೇರಿಯಲ್ಲಿ ಸೋಮವಾರದಂದು ನಡೆಯಿತು. ಕಾರ್ಯಕ್ರಮವನ್ನು ಕಡಬ ಪಟ್ಟಣ ಪಂಚಾಯತ್ ಅಧ್ಯಕ್ಷೆ ತಮಾನ್ನಾ ಜಬಿನ್ ಉದ್ಘಾಟಿಸಿ ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ

ಕಡಬ: ಉಚಿತ ಕಿವಿಯ ಶ್ರವಣ ತಪಾಸಣಾ ಶಿಬಿರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಟೀಂ ಈಶ್ವರ್ ಮಲ್ಪೆ ಸಹಯೋಗ Read More »

ಕರಾವಳಿ

ಉದ್ಯೋಗಾಕಾಂಕ್ಷಿಗಳಿಗೆ ಕೋಟ್ಯಂತರ ರೂ. ವಂಚಿಸಿದ್ದ ತಂದೆ- ಮಗಳು ಸಿಸಿಬಿ ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಜೂ. 08. ಬೆಂಗಳೂರಿನಲ್ಲಿ ಸರ್ಕಾರಿ ಉದ್ಯೋಗ ಕೊಡಿಸುವ ನೆಪದಲ್ಲಿ ರೂ. 5.3 ಕೋಟಿಗೂ ಹೆಚ್ಚು ಹಣ ವಂಚಿಸಿದ ತಂದೆ ಮಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.   ವರದಿಯ ಪ್ರಕಾರ, ಆರೋಪಿಗಳು ರೈಲ್ವೆ, ಆದಾಯ ತೆರಿಗೆ, ನೀರಾವರಿ, ಆರೋಗ್ಯ ಮತ್ತು ಸಮಾಜ ಕಲ್ಯಾಣ ಇಲಾಖೆಗಳಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚಿಸಿದ್ದರು. ಅಭ್ಯರ್ಥಿಗಳನ್ನು ಸೆಳೆಯಲು ಬೆಂಗಳೂರು, ಮುಂಬೈ, ಕೋಲ್ಕತ್ತಾಗಳಲ್ಲಿ ನಕಲಿ ತರಬೇತಿ ಕೇಂದ್ರ ತೆರೆದು, ನಾಲ್ಕು ತಿಂಗಳ ನಕಲಿ ಸಂಬಳವನ್ನೂ ನೀಡಿದ್ದರು. ಉತ್ತರ ಕರ್ನಾಟಕದ 40ಕ್ಕೂ

ಉದ್ಯೋಗಾಕಾಂಕ್ಷಿಗಳಿಗೆ ಕೋಟ್ಯಂತರ ರೂ. ವಂಚಿಸಿದ್ದ ತಂದೆ- ಮಗಳು ಸಿಸಿಬಿ ಪೊಲೀಸರ ವಶಕ್ಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಐಎಎಸ್, ಐಪಿಎಸ್ ಅಧಿಕಾರಿಗಳ ವರ್ಗಾವಣೆ- ಗುಪ್ತಚರ ವಿಭಾಗದ ನೂತನ ಮುಖ್ಯಸ್ಥರಾಗಿ ಚಂದ್ರಗುಪ್ತ ನೇಮಕ

(ನ್ಯೂಸ್ ಕಡಬ) newskadaba.com ಜೂ. 08. ರಾಜ್ಯ ಸರ್ಕಾರವು ಆಡಳಿತ ಮತ್ತು ಪೊಲೀಸ್ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತಂದಿದ್ದು, ಹಲವು ಹಿರಿಯ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿದೆ. ಹಿರಿಯ ಐಪಿಎಸ್ ಅಧಿಕಾರಿ ಚಂದ್ರಗುಪ್ತ ಅವರನ್ನು ನೂತನ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ. ಇವರು ಲಾಭು ರಾಮ್ ಅವರ ಸ್ಥಾನವನ್ನು ಅಲಂಕರಿಸಲಿದ್ದಾರೆ. ಸಿಎಂ ಕಚೇರಿಯಲ್ಲಿ ಹೊಸದಾಗಿ ಸೃಷ್ಟಿಸಲಾದ ‘ಪ್ರಧಾನ ಕಾರ್ಯದರ್ಶಿ (ಕಾರ್ಯಕ್ರಮ ಮತ್ತು ಯೋಜನಾ ಅನುಷ್ಠಾನ)’ ಹುದ್ದೆಗೆ ಹಿರಿಯ ಐಎಎಸ್ ಅಧಿಕಾರಿ ಮುನೀಶ್ ಮೌದ್ಗಿಲ್

ರಾಜ್ಯದಲ್ಲಿ ಐಎಎಸ್, ಐಪಿಎಸ್ ಅಧಿಕಾರಿಗಳ ವರ್ಗಾವಣೆ- ಗುಪ್ತಚರ ವಿಭಾಗದ ನೂತನ ಮುಖ್ಯಸ್ಥರಾಗಿ ಚಂದ್ರಗುಪ್ತ ನೇಮಕ Read More »

ಕರ್ನಾಟಕ
Scroll to Top