ಬೆಂಗಳೂರು ನಗರಾಭಿವೃದ್ಧಿ ಖಾತೆ ಕೈತಪ್ಪಿದ್ದಕ್ಕೆ ಅಸಮಾಧಾನ: ಸಚಿವ ಸ್ಥಾನ ತೊರೆದ ರಾಮಲಿಂಗಾ ರೆಡ್ಡಿ
(ನ್ಯೂಸ್ ಕಡಬ) newskadaba.com, ಜೂ.05: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಹೊಸ ಸರ್ಕಾರದಲಿ ಪ್ರಮಾಣವಚನ ಸ್ವೀಕರಿಸಿದ ಸಚಿವರಿಗೆ ಖಾತೆ ಹಂಚಿಕೆಯಾಗಿದೆ. ಖಾತೆ ಸಿಕ್ಕ ಬೆನ್ನಲ್ಲೇ ಸಚಿವರು ಕಾರ್ಯಪ್ರವೃತ್ತರಾಗಿದ್ದು ತಮ್ಮ ಇಲಾಖೆ ಅಧಿಕಾರಿಗಳ ಜೊತೆ ಸಭೆ ಕರೆದಿದ್ದಾರೆ. ಇದರ ನಡುವೆ ಜಲಸಂಪನ್ಮೂಲ ಖಾತೆ ಪಡೆದಿರುವ ರಾಮಲಿಂಗಾ ರೆಡ್ಡಿ ಅಸಮಾಧಾನಗೊಂಡಿದ್ದಾರೆ ಏನ್ನಲಾಗಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜೊತೆ ಮತನಾಡಿರುವ ರಾಮಲಿಂಗಾ ರೆಡ್ಡಿ ಇಂದು ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಗದ ವಿಚಾರಕ್ಕಾಗಿ ರಾಮಲಿಂಗಾ […]
ಬೆಂಗಳೂರು ನಗರಾಭಿವೃದ್ಧಿ ಖಾತೆ ಕೈತಪ್ಪಿದ್ದಕ್ಕೆ ಅಸಮಾಧಾನ: ಸಚಿವ ಸ್ಥಾನ ತೊರೆದ ರಾಮಲಿಂಗಾ ರೆಡ್ಡಿ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್









