ಬೆಂಗಳೂರು ನಗರಾಭಿವೃದ್ಧಿ ಖಾತೆ ಕೈತಪ್ಪಿದ್ದಕ್ಕೆ ಅಸಮಾಧಾನ: ಸಚಿವ ಸ್ಥಾನ ತೊರೆದ ರಾಮಲಿಂಗಾ ರೆಡ್ಡಿ

(ನ್ಯೂಸ್‌ ಕಡಬ) newskadaba.com,  ಜೂ.05:  ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಹೊಸ ಸರ್ಕಾರದಲಿ ಪ್ರಮಾಣವಚನ ಸ್ವೀಕರಿಸಿದ ಸಚಿವರಿಗೆ ಖಾತೆ ಹಂಚಿಕೆಯಾಗಿದೆ. ಖಾತೆ ಸಿಕ್ಕ ಬೆನ್ನಲ್ಲೇ ಸಚಿವರು ಕಾರ್ಯಪ್ರವೃತ್ತರಾಗಿದ್ದು ತಮ್ಮ ಇಲಾಖೆ ಅಧಿಕಾರಿಗಳ ಜೊತೆ ಸಭೆ ಕರೆದಿದ್ದಾರೆ. ಇದರ ನಡುವೆ ಜಲಸಂಪನ್ಮೂಲ ಖಾತೆ ಪಡೆದಿರುವ ರಾಮಲಿಂಗಾ ರೆಡ್ಡಿ ಅಸಮಾಧಾನಗೊಂಡಿದ್ದಾರೆ ಏನ್ನಲಾಗಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜೊತೆ ಮತನಾಡಿರುವ ರಾಮಲಿಂಗಾ ರೆಡ್ಡಿ ಇಂದು ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಗದ ವಿಚಾರಕ್ಕಾಗಿ ರಾಮಲಿಂಗಾ […]

ಬೆಂಗಳೂರು ನಗರಾಭಿವೃದ್ಧಿ ಖಾತೆ ಕೈತಪ್ಪಿದ್ದಕ್ಕೆ ಅಸಮಾಧಾನ: ಸಚಿವ ಸ್ಥಾನ ತೊರೆದ ರಾಮಲಿಂಗಾ ರೆಡ್ಡಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಖಾತೆ ಹಂಚಿಕೆಯ ಬೆನ್ನಲ್ಲೇ ರಾಮಲಿಂಗಾ ರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ

(ನ್ಯೂಸ್ ಕಡಬ) newskadaba.com ಜೂ. 05. ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟಕ್ಕೆ ಖಾತೆ ಹಂಚಿಕೆಯಾದ ಬೆನ್ನಲ್ಲೇ ಅಸಮಾಧಾನ ವ್ಯಕ್ತಪಡಿಸಿರುವ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾ ರೆಡ್ಡಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ವರದಿಯಾಗಿದೆ. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಆತ್ಮಸಾಕ್ಷಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ. ಆ ಕಾರಣದಿಂದ ರಾಜೀನಾಮೆ ನಿರ್ಧಾರಕ್ಕೆ ಬಂದಿದ್ದೇನೆ. ಕಾಂಗ್ರೆಸ್ ಪಕ್ಷವನ್ನು ತೊರೆಯುವುದಿಲ್ಲ. ಶಾಸಕ ಹಾಗೂ ಪಕ್ಷದ ಕಾರ್ಯಕರ್ತನಾಗಿ ಮುಂದುವರಿಯುತ್ತೇನೆ” ಎಂದು ತಿಳಿಸಿದ್ದಾರೆ. ಸಚಿವ ಸಂಪುಟದಲ್ಲಿ ಸ್ಥಾನ ನೀಡಿದ್ದಕ್ಕಾಗಿ

ಖಾತೆ ಹಂಚಿಕೆಯ ಬೆನ್ನಲ್ಲೇ ರಾಮಲಿಂಗಾ ರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ Read More »

ಕರ್ನಾಟಕ

ಮೂಡುಬಿದಿರೆ: ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಯುವಕ ಮೃತ್ಯು

(ನ್ಯೂಸ್‌ ಕಡಬ) newskadaba.com,  ಜೂ.05: ಛಾವಣಿಯ ಶೀಟ್‌ಗಳನ್ನು ಹಾಕುವಾಗ ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಯುವಕನೊಬ್ಬ ಸಾವನ್ನಪ್ಪಿದ್ದ ಘಟನೆ ಗುರುವಾರ ಕಡೆಪಲ್ಲದಲ್ಲಿ ಸಂಭವಿಸಿದೆ. ಮೃತನನ್ನು ಮಾರ್ಪಾಡಿ ಗ್ರಾಮದ ಪಾದೆಮನೆ ನಿವಾಸಿ ಸಂತೋಷ್ ಆಚಾರ್ಯ ಅವರ ಪುತ್ರ ಶೌರ್ಯ ಆಚಾರ್ಯ ಎಂದು ಗುರುತಿಸಲಾಗಿದೆ. ಶೌರ್ಯ ಎರಡನೇ ಪದವಿ ಪೂರ್ವ (ಪಿಯು) ವಿದ್ಯಾರ್ಥಿಯಾಗಿದ್ದು, ಕಾಲೇಜು ರಜಾದಿನಗಳಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ. ಕಡೆಪಲ್ಲದ ಗಾಂಧಿನಗರದಲ್ಲಿರುವ ‘ರಾಯಲ್ ಪ್ಯಾರಡೈಸ್’ ಕಟ್ಟಡದಲ್ಲಿ ಈ ಘಟನೆ ನಡೆದಿದೆ. ಶೌರ್ಯ ನಾಲ್ಕನೇ ಮಹಡಿಯಲ್ಲಿ ಛಾವಣಿಯ ಹಾಳೆಗಳನ್ನು ಅಳವಡಿಸುವ

ಮೂಡುಬಿದಿರೆ: ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಯುವಕ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರ್ನಾಟಕ ನೂತನ ಸಚಿವರ ಖಾತೆ ಹಂಚಿಕೆ ಪ್ರಕಟ; ಸಿಎಂ ಬಳಿಯೇ ಹಣಕಾಸು, ಪರಮೇಶ್ವರ್‌ಗೆ ಕಂದಾಯ!

(ನ್ಯೂಸ್‌ ಕಡಬ) com,  ಜೂ.05: ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಸಂಪುಟದ ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ ಮಾಡಲಾಗಿದೆ. ಡಿಕೆಶಿ, ಡಿಸಿಎಂ ಡಾ.ಜಿ ಪರಮೇಶ್ವರ್, ಡಾ.ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ತಮ್ಮೊಂದಿಗೆ ಬುಧವಾರ ಸಚಿವರಾಗಿ ಪ್ರಮಾಣ ಸ್ವೀಕರಿಸಿದ 13 ಸಚಿವರಿಗೆ ಗುರುವಾರ ಖಾತೆ ಹಂಚಿಕೆ ಮಾಡಿದ್ದಾರೆ. ಈ ಮೂಲಕ ಹಣಕಾಸು, ಗೃಹ, ಕಂದಾಯ, ಜಲಸಂಪನ್ಮೂಲ, ಬೆಂಗಳೂರು ನಗರಾಭಿವೃದ್ಧಿ ಸೇರಿದಂತೆ ಯಾರಿಗೆ ಯಾವ ಖಾತೆ ಸಿಗಲಿದೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಸಿಎಂ ಡಿಕೆ ಶಿವಕುಮಾರ್‌ ಹಣಕಾಸು ಖಾತೆಯನ್ನ

ಕರ್ನಾಟಕ ನೂತನ ಸಚಿವರ ಖಾತೆ ಹಂಚಿಕೆ ಪ್ರಕಟ; ಸಿಎಂ ಬಳಿಯೇ ಹಣಕಾಸು, ಪರಮೇಶ್ವರ್‌ಗೆ ಕಂದಾಯ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ: ಸಾರಿಗೆ ನಿಗಮಗಳಿಗೆ ಕೋಟಿ ಕೋಟಿ ರೂ. ನಷ್ಟ ಆತಂಕ..

(ನ್ಯೂಸ್‌ ಕಡಬ) newskadaba.com,  ಜೂ.05: ರಾಜ್ಯದ ಎಲ್ಲಾ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವ ರಾಜ್ಯ ಸರ್ಕಾರದ ನಿರ್ಧಾರವು ವಿದ್ಯಾರ್ಥಿಗಳಿಗೆ ಆರ್ಥಿಕ ನೆರವಾಗಲಿದ್ದರೂ, ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳ ಆದಾಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.ಪ್ರಸ್ತುತ ರಾಜ್ಯದ 4ಸಾರಿಗೆ ನಿಗಮಗಳು ಪ್ರತಿವರ್ಷ ಸುಮಾರು ಏಳು ಲಕ್ಷ ವಿದ್ಯಾರ್ಥಿಗಳಿಂದ ಬಸ್ ಪಾಸ್ ಶುಲ್ಕ ರೂಪದಲ್ಲಿ ಆದಾಯ ಗಳಿಸುತ್ತಿವೆ. ಹೊಸ ಯೋಜನೆ ಜಾರಿಗೆ ಬಂದರೆ ಈ ಆದಾಯ ಸಂಪೂರ್ಣವಾಗಿ ನಿಲ್ಲಲಿದೆ ಎಂದು ಅಧಿಕಾರಿಗಳು

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ: ಸಾರಿಗೆ ನಿಗಮಗಳಿಗೆ ಕೋಟಿ ಕೋಟಿ ರೂ. ನಷ್ಟ ಆತಂಕ.. Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಾಹನ ಸವಾರರಿಗೆ ಗುಡ್ ನ್ಯೂಸ್ ಟ್ರಾಫಿಕ್ ದಂಡ ಪಾವತಿಗೆ ಮತ್ತೆ ಶೇ.50 ರಷ್ಟು ಡಿಸ್ಕೌಂಟ್ ಘೋಷಣೆ

(ನ್ಯೂಸ್‌ ಕಡಬ) newskadaba.com,  ಜೂ.05: ಸಂಚಾರಿ ನಿಯಮ ಉಲ್ಲಂಘಿಸಿ ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಮಾಲೀಕರಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್‌ ನೀಡಿದೆ. ಮತ್ತೊಮ್ಮೆ ಟ್ರಾಫಿಕ್ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50 ರಷ್ಟು ರಿಯಾಯಿತಿ ಘೋಷಿಸಿ ಗುರುವಾರ ಆದೇಶಿಸಿದೆ. ಈ ಹಿಂದೆ ಶೇ. 50ರಷ್ಟು ರಿಯಾಯಿತಿ ನೀಡಿ ಭಾರಿ ಮೊತ್ತದ ದಂಡ ಸಂಗ್ರಹಿಸಿದ್ದ ರಾಜ್ಯ ಸರ್ಕಾರ ಇದೀಗ ಮತ್ತೊಮ್ಮೆ ರಿಯಾಯಿತಿ ಘೋಷಣೆ ಮಾಡಿದ್ದು, ಜೂನ್ 21 ರಿಂದ ಜುಲೈ 10ರವರೆಗೆ ದಂಡದ ಅರ್ಧದಷ್ಟು ಹಣ ಪಾವತಿಸಲು

ವಾಹನ ಸವಾರರಿಗೆ ಗುಡ್ ನ್ಯೂಸ್ ಟ್ರಾಫಿಕ್ ದಂಡ ಪಾವತಿಗೆ ಮತ್ತೆ ಶೇ.50 ರಷ್ಟು ಡಿಸ್ಕೌಂಟ್ ಘೋಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಶೇಷ ಲೇಖನ “ವಿಶ್ವ ಪರಿಸರ ದಿನ ಜೂನ್ – 5” ಡಾ.ಚೂಂತಾರು

(ನ್ಯೂಸ್ ಕಡಬ) newskadaba.com ಜೂ. 05. ಇಂದು ಜೂನ್ 5 ವಿಶ್ವ ಪರಿಸರ ದಿನ. ಇದರಲ್ಲೇನಿದೆ ವಿಶೇಷ ಬಿಡಿ. ಪ್ರತಿ ದಿನಕ್ಕೂ ಒಂದು ವಿಶೇಷವಿದ್ದೇ ಇರುತ್ತದೆ. ಆದರೆ ಇವತ್ತು ಮಾತ್ರ ನಾವು ಗಂಭೀರವಾಗಿ ಚಿಂತನೆಗೆ ಹಚ್ಚಿಕೊಳ್ಳಬೇಕಾದ ವಿಶೇಷ ದಿನ.  ವಿಶ್ವಸಂಸ್ಥೆಯ ಪರಿಸರ ಸಂರಕ್ಷಣೆ ಕಾರ್ಯಕ್ರಮದ ಮುಖಾಂತರ ಜಗತಿನಾದ್ಯಂತ ಪರಿಸರ ಕಾಳಜಿ ಬಗ್ಗೆ ಅರಿವು ಮೂಡಿಸಲು ಸಾಂಕೇತಿಕವಾಗಿ ಜೂನ್ 5ರಂದು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. 1972ರಲ್ಲಿ ಸ್ವೀಡನ್ ದೇಶದ ರಾಜಧಾನಿ ಸ್ಟಾಕ್‍ಹೋಮ್‍ನಲ್ಲಿ ನಡೆದ ವಿಶ್ವಸಂಸ್ಥೆಯ ಸಂಮ್ಮೇಳನದ ನೆನಪಿನಲ್ಲಿ ಜೂನ್

ವಿಶೇಷ ಲೇಖನ “ವಿಶ್ವ ಪರಿಸರ ದಿನ ಜೂನ್ – 5” ಡಾ.ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಮಂಗಳೂರು: ಜೂನ್ 15 ರಿಂದ ವಿಶೇಷ ಮಾನ್ಸೂನ್ ವೇಳಾಪಟ್ಟಿ ಪ್ರಕಟಿಸಿದ ಕೊಂಕಣ ರೈಲ್ವೆ

(ನ್ಯೂಸ್‌ ಕಡಬ) newskadaba.com, ಜೂ.04: ಕೊಂಕಣ ರೈಲ್ವೆ ಮಾರ್ಗದಲ್ಲಿ ಮುಂಗಾರು ಮಳೆಯ ಅವಧಿಯಲ್ಲಿ ರೈಲುಗಳ ಸುರಕ್ಷಿತ ಕಾರ್ಯಾಚರಣೆಯನ್ನು ಖಚಿತಪಡಿಸಿಕೊಳ್ಳಲು ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ಮಹತ್ವದ ನಿರ್ಧಾರ ಕೈಗೊಂಡಿದೆ…….. ಈ ಮಾರ್ಗದಲ್ಲಿ ಚಲಿಸುವ ರೈಲುಗಳಿಗಾಗಿ ವಿಶೇಷ ಮುಂಗಾರು ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಹೊಸ ವೇಳಾಪಟ್ಟಿಯು ಜೂನ್ 15, 2026 ರಿಂದ ಜಾರಿಗೆ ಬರಲಿದ್ದು, ಅಕ್ಟೋಬರ್ 20, 2026 ರವರೆಗೆ ಜಾರಿಯಲ್ಲಿರಲಿದೆ. ಪಶ್ಚಿಮ ಕರಾವಳಿ ಮತ್ತು ಕೊಂಕಣ ಭಾಗದಲ್ಲಿ ಮುಂಗಾರು ಮಳೆಯು ಅತ್ಯಂತ ಭೀಕರವಾಗಿರುತ್ತದೆ. ಈ ಅವಧಿಯಲ್ಲಿ ಗುಡ್ಡ

ಮಂಗಳೂರು: ಜೂನ್ 15 ರಿಂದ ವಿಶೇಷ ಮಾನ್ಸೂನ್ ವೇಳಾಪಟ್ಟಿ ಪ್ರಕಟಿಸಿದ ಕೊಂಕಣ ರೈಲ್ವೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚೆಸ್ ಟೂರ್ನಮೆಂಟ್ 19 ವರ್ಷಗಳ ಹಿಂದಿನ ವಿಶ್ವನಾಥ ಆನಂದ್ ರವರ ದಾಖಲೆ ಮುರಿದ ಪ್ರಜ್ಞಾನಂದ

(ನ್ಯೂಸ್ ಕಡಬ) newskadaba.com ಜೂ. 04. ನಾರ್ವೆ ಚೆಸ್ 2026 ಟೂರ್ನಮೆಂಟ್‌ ನಲ್ಲಿ ಭಾರತದ ಯುವ ಚೆಸ್ ತಾರೆ 20 ವರ್ಷದ ಆರ್. ಪ್ರಜ್ಞಾನಂದ ಇತಿಹಾಸ ಸೃಷ್ಟಿಸಿದ್ದಾರೆ. ವಿಶ್ವದ ನಂಬರ್ 1 ಆಟಗಾರ ಮ್ಯಾಗ್ನಸ್ ಕಾರ್ಲ್‌ಸನ್ ಅವರನ್ನೇ ಅವರ ತವರಿನಲ್ಲಿ ಎರಡು ಬಾರಿ ಸೋಲಿಸುವ ಮೂಲಕ, ಭಾರತದ ಚೆಸ್ ದಂತಕಥೆ ವಿಶ್ವನಾಥನ್ ಆನಂದ್ ಅವರ 19 ವರ್ಷಗಳ ಹಳೆಯ ಐತಿಹಾಸಿಕ ದಾಖಲೆಯನ್ನು ಪ್ರಜ್ಞಾನಂದ ಮುರಿದಿದ್ದಾರೆ. ಈ ಮೂಲಕ ಒಂದೇ ಕ್ಲಾಸಿಕಲ್ ಟೂರ್ನಮೆಂಟ್‌ ನಲ್ಲಿ ಮ್ಯಾಗ್ನಸ್ ಕಾರ್ಲ್‌ಸನ್ ಅವರನ್ನು

ಚೆಸ್ ಟೂರ್ನಮೆಂಟ್ 19 ವರ್ಷಗಳ ಹಿಂದಿನ ವಿಶ್ವನಾಥ ಆನಂದ್ ರವರ ದಾಖಲೆ ಮುರಿದ ಪ್ರಜ್ಞಾನಂದ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ತಿರುಮಲದಲ್ಲಿ ದಾಖಲೆ ಬರೆದ ಶ್ರೀವಾರಿ ಪ್ರಸಾದ: ಮೇ ತಿಂಗಳಲ್ಲಿ 1.21 ಕೋಟಿಗೂ ಅಧಿಕ ಲಡ್ಡು ಮಾರಾಟ!

(ನ್ಯೂಸ್‌ ಕಡಬ) newskadaba.com, ಜೂ.04: ಕಲಿಯುಗದ ಪ್ರತ್ಯಕ್ಷ ದೈವವೆಂದು ಆರಾಧಿಸಲ್ಪಡುವ ಶ್ರೀ ವೆಂಕಟೇಶ್ವರ ಸ್ವಾಮಿಯ ಪರಮ ಪವಿತ್ರ ಪ್ರಸಾದವಾದ ತಿರುಮಲ ತಿರುಪತಿ ಲಡ್ಡು ಮತ್ತೊಮ್ಮೆ ಹೊಸ ಇತಿಹಾಸ ನಿರ್ಮಿಸಿದೆ. ವಿಶ್ವದಾದ್ಯಂತದ ಕೋಟ್ಯಂತರ ಭಕ್ತರ ನಂಬಿಕೆ ಹಾಗೂ ಭಕ್ತಿಯ ಪ್ರತೀಕವಾಗಿರುವ ಶ್ರೀವಾರಿ ಲಡ್ಡು, 2026ರ ಮೇ ತಿಂಗಳಲ್ಲಿ ದಾಖಲೆಯ ಮಟ್ಟದಲ್ಲಿ ಮಾರಾಟವಾಗಿದ್ದು, ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದಿದೆ.   ತಿರುಮಲ ತಿರುಪತಿ ದೇವಸ್ಥಾನಂ (TTD) ಬಿಡುಗಡೆ ಮಾಡಿರುವ ಅಂಕಿ-ಅಂಶಗಳ ಪ್ರಕಾರ, 2024ರ ಮೇ ತಿಂಗಳಲ್ಲಿ 1.01 ಕೋಟಿ ಲಡ್ಡುಗಳು

ತಿರುಮಲದಲ್ಲಿ ದಾಖಲೆ ಬರೆದ ಶ್ರೀವಾರಿ ಪ್ರಸಾದ: ಮೇ ತಿಂಗಳಲ್ಲಿ 1.21 ಕೋಟಿಗೂ ಅಧಿಕ ಲಡ್ಡು ಮಾರಾಟ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top