ಕಡಬ: ನೂತನ ನ್ಯಾಯಾಲಯ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಜೂ.02. ತಾಲೂಕು ಕೇಂದ್ರವಾಗಿ ರೂಪಗೊಂಡ ಬಳಿಕ ಕಡಬ ತಾಲೂಕಿನಲ್ಲಿ ನ್ಯಾಯಾಲಯ ಪ್ರಾರಂಭಿಸಬೇಕು ಎನ್ನುವ ಈ ಭಾಗದ ಬಹು ದಿನಗಳ ಬೇಡಿಕೆ ಈಡೇರಿದ್ದು, ಕಡಬದ ಗಣೇಶ್ ಬಿಲ್ಡಿಂಗ್‌ನಲ್ಲಿ ಖಾಸಗಿ ಕಟ್ಟಡದಲ್ಲಿ ಬಾಡಿಗೆ ನೆಲೆಯಲ್ಲಿ ಸೋಮವಾರದಂದು ನ್ಯಾಯಾಲಯ ಪ್ರಾರಂಭಗೊಂಡಿತು. ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಸವರಾಜ್ ದೀಪ ಬೆಳಗಿಸುವ ಮೂಲಕ ಕಡಬ ತಾಲೂಕಿನ ನ್ಯಾಯಾಲಯವನ್ನು ಉದ್ಘಾಟಿಸಿದರು. ನೂತನ ನ್ಯಾಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಅವರು, ತಾತ್ಕಾಲಿಕವಾಗಿ ಬಾಡಿಗೆ ಕಟ್ಟಡದಲ್ಲಿ ನ್ಯಾಯಾಲಯವನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗಿದೆ, ನ್ಯಾಯಾಲಯ […]

ಕಡಬ: ನೂತನ ನ್ಯಾಯಾಲಯ ಉದ್ಘಾಟನೆ Read More »

ಕರಾವಳಿ

ಸತ್ತ ಮೇಲೂ ಸುರಕ್ಷತೆ ಇಲ್ಲವೇ? – ಮಹಿಳೆಯರ ಶವಕ್ಕೂ ಕಾಮುಕನ ಕಾಟ!

(ನ್ಯೂಸ್‌ ಕಡಬ) newskadaba.com,  ಮೇ.31:  ರಾಜ್ಯದ ಪ್ರಮುಖ ಸರ್ಕಾರಿ ಆಸ್ಪತ್ರೆಗಳಲ್ಲೊಂದಾದ ಬ್ರಿಮ್ಸ್ ಆಸ್ಪತ್ರೆಯ ಶವಾಗಾರದಲ್ಲಿ ಮಾನವೀಯ ಮೌಲ್ಯಗಳನ್ನು ಪ್ರಶ್ನಿಸುವಂತಹ ಗಂಭೀರ ಆರೋಪ ಕೇಳಿಬಂದಿದೆ. ಆಸ್ಪತ್ರೆಯ ಶವಾಗಾರದಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯೊಬ್ಬ ಮೃತ ಮಹಿಳೆಯರ ಶವಗಳ ಬೆತ್ತಲೆ ಚಿತ್ರಗಳನ್ನು ತನ್ನ ಮೊಬೈಲ್‌ನಲ್ಲಿ ಸೆರೆಹಿಡಿದು ಸಂಗ್ರಹಿಸಿಕೊಂಡಿದ್ದಾನೆ ಎಂಬ ಆರೋಪ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಾಹಿತಿಯ ಪ್ರಕಾರ, ಶವಾಗಾರದ ಅಟೆಂಡರ್ ಆಗಿರುವ ಮುನೀರ್ ಅಹ್ಮದ್ ಎಂಬಾತ, ಮರಣೋತ್ತರ ಪರೀಕ್ಷೆ (ಪೋಸ್ಟ್‌ಮಾರ್ಟಂ) ವೇಳೆ ಅನುಮತಿ ಇಲ್ಲದೆ ತನ್ನ ಮೊಬೈಲ್ ಫೋನ್‌ನಲ್ಲಿ ಮೃತ ಮಹಿಳೆಯರ

ಸತ್ತ ಮೇಲೂ ಸುರಕ್ಷತೆ ಇಲ್ಲವೇ? – ಮಹಿಳೆಯರ ಶವಕ್ಕೂ ಕಾಮುಕನ ಕಾಟ! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಶಿಕ್ಷಕರಿಗೆ ಫೇಸ್, ಲೊಕೇಶನ್ ಹಾಜರಾತಿ ಕಡ್ಡಾಯ! ಶಾಲೆಗೆ ತಡವಾಗಿ ಬರುವ ಶಿಕ್ಷಕರಿಗೆ ಶಾಕ್

(ನ್ಯೂಸ್‌ ಕಡಬ) newskadaba.com,  ಮೇ.31: ಇನ್ನು ಮುಂದೆ ಸರ್ಕಾರಿ ಶಾಲೆ ಶಿಕ್ಷಕರು, ಸಿಬ್ಬಂದಿ ನಾನಾ ಕಾರಣವೊಡ್ಡಿ ಶಾಲೆಗೆ ತಡವಾಗಿ ಬರುವಂತಿಲ್ಲ. ಶಾಲೆಗೆ ಚಕ್ಕರ್ ಹೊಡೆದು ಅಲ್ಲಲ್ಲಿ ಓಡಾಡುವಂತಿಲ್ಲ. ರಾಜ್ಯ ಶಿಕ್ಷಣ ಇಲಾಖೆ ಪ್ರಸಕ್ತ ವರ್ಷದಿಂದ ರಾಜ್ಯದ ಎಲ್ಲ ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರಿಗೆ ಲೊಕೇಶನ್, ಫೇಸ್ ಆಧರಿತ ಹಾಜರಾತಿ ವ್ಯವಸ್ಥೆ ಅಳವಡಿಸಿದೆ. ನಿರ್ದಿಷ್ಟ ಸಮಯ ಮೀರಿ ಶಾಲೆಗೆ ಹಾಜರಾದರೆ ಆ ದಿನ ಆಕಸ್ಮಿಕ ರಜೆಯೆಂದೇ ಪರಿಗಣಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಕರ್ನಾಟಕ ಅಡ್ವಾನ್ಸ್‌ ಅಟೆಂಡೆನ್ಸ್ ಮ್ಯಾನೇಜ್‌ಮೆಂಟ್ ಸಿಸ್ಟಮ್ (ಕೆಎಎಎಂಎಸ್‌) ಆ್ಯಪ್‌

ಶಿಕ್ಷಕರಿಗೆ ಫೇಸ್, ಲೊಕೇಶನ್ ಹಾಜರಾತಿ ಕಡ್ಡಾಯ! ಶಾಲೆಗೆ ತಡವಾಗಿ ಬರುವ ಶಿಕ್ಷಕರಿಗೆ ಶಾಕ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ಳಾರೆ | ಅಕ್ರಮ ಗೋವಧೆ: ಮೂವರು ಆರೋಪಿಗಳ ಬಂಧನ

(ನ್ಯೂಸ್‌ ಕಡಬ) newskadaba.com,  ಮೇ.31: ಅಕ್ರಮವಾಗಿ ಗೋವಧೆ ನಡೆಸಿ ಮಾಂಸ ಮಾಡುತ್ತಿದ್ದ ಆರೋಪದಡಿ ಮೂವರನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದು, ಜಾನುವಾರು ಮಾಂಸ ಸೇರಿದಂತೆ ಇತರೆ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಮೇ 29ರಂದು ಸಂಜೆ ಅಕ್ರಮ ಗೋವಧೆ ನಡೆಯುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಬೆಳ್ಳಾರೆ ಪೊಲೀಸ್ ಠಾಣೆಯ ಉಪನಿರೀಕ್ಷಕ ಸಂತೋಷ್ ಬಿ.ಪಿ. ಅವರು ಸಿಬ್ಬಂದಿಗಳೊಂದಿಗೆ ಕಡಬ ತಾಲೂಕಿನ ಸವಣೂರು ಗ್ರಾಮದ ಮಾಂತೂರು ಮುಂಡತಡ್ಕ ಪ್ರದೇಶಕ್ಕೆ ದಾಳಿ ನಡೆಸಿದರು. ಈ ವೇಳೆ ತೋಟವೊಂದರಲ್ಲಿ ಜಾನುವಾರನ್ನು ವಧೆ ಮಾಡಿ ಮಾಂಸ

ಬೆಳ್ಳಾರೆ | ಅಕ್ರಮ ಗೋವಧೆ: ಮೂವರು ಆರೋಪಿಗಳ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜೂನ್ 1 ರಿಂದ ಬೆಂಗಳೂರು-ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ; 5 ಗಂಟೆಗೆ ಇಳಿಕೆಯಾಗಲಿದೆ ಪ್ರಯಾಣದ ಅವಧಿ

(ನ್ಯೂಸ್‌ ಕಡಬ) com,  ಮೇ.30: ಕರಾವಳಿ ಜನತೆಯ ಬಹುದಿನಗಳ ಕನಸಾದ ಬೆಂಗಳೂರು-ಮಂಗಳೂರು ವಂದೇ ಭಾರತ್ಎಕ್ಸ್‌ಪ್ರೆಸ್ ರೈಲು ಸಂಚಾರ ಕೊನೆಗೂ ಆರಂಭವಾಗುತ್ತಿದ್ದು, ಜೂನ್ 1 ರಿಂದ ಪ್ರಾಯೋಗಿಕ ಸಂಚಾರ ಆರಂಭವಾಗಲಿದೆ. ಪ್ರಸ್ತುತ ಶಿರಾಡಿ ಘಾಟ್ ರಸ್ತೆಯ ಮೂಲಕ ರಾಜ್ಯ ರಾಜಧಾನಿ ಮತ್ತು ಮಂಗಳೂರಿಗೆ ಪ್ರಯಾಣಿಸಲು ಬೇಕಾಗುವ 8 ರಿಂದ 10 ಗಂಟೆಗಳ ಸಮಯವನ್ನು, ಈ ವಂದೇ ಭಾರತ್ ರೈಲಿನಿಂದ ಕೇವಲ 5 ಗಂಟೆಗಳಿಗೆ ಇಳಿಕೆಯಾಗಲಿದೆ. ಸಂಶೋಧನಾ ವಿನ್ಯಾಸಗಳು ಮತ್ತು ಗುಣಮಟ್ಟ ಸಂಸ್ಥೆ’ಯ ತಂಡವು ಈ ಹೈ-ಸ್ಪೀಡ್ ಪ್ರಾಯೋಗಿಕ ಕಾರ್ಯಾಚರಣೆಯನ್ನು

ಜೂನ್ 1 ರಿಂದ ಬೆಂಗಳೂರು-ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ; 5 ಗಂಟೆಗೆ ಇಳಿಕೆಯಾಗಲಿದೆ ಪ್ರಯಾಣದ ಅವಧಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಪಘಾತ ತಡೆಗಟ್ಟಲು ವಿಶೇಷ ಕಾರ್ಯಾಚರಣೆ: ರಾಷ್ಟ್ರೀಯ ಹೆದ್ದಾರಿ 169 ರಸ್ತೆಗೆ ಹೆಚ್ಚುವರಿಯಾಗಿ ಹೈವೇ ಪೆಟ್ರೋಲ್ ವಾಹನದ ನಿಯೋಜನೆ

(ನ್ಯೂಸ್‌ ಕಡಬ) newskadaba.com,  ಮೇ.30: ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಹೆಚ್ಚಿಸುವ ಉದ್ದೇಶದಿಂದ ಪೊಲೀಸ್ ಇಲಾಖೆಯ ವತಿಯಿಂದ ಕಳೆದ ಒಂದು ವಾರದ ಅವಧಿಯಲ್ಲಿ ಹೆಲ್ಮೆಟ್ ಧರಿಸದೇ ವಾಹನ ಚಲಾಯಿಸುವವರು ಮತ್ತು Wrong Side ವಾಹನ ಚಲಾಯಿಸುವವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ. ಇತ್ತೀಚಿನ ದಿನಗಳಲ್ಲಿ ದ್ವಿಚಕ್ರ ವಾಹನಗಳಿಗೆ ಸಂಬಂಧಿಸಿದ ಅಪಘಾತಗಳಲ್ಲಿ ತಲೆಗೆ ಗಂಭೀರ ಗಾಯಗಳಾಗಿ ಸಾವನ್ನಪ್ಪುವ ಹಾಗೂ ಗಂಭೀರವಾಗಿ ಗಾಯಗೊಳ್ಳುವ ಪ್ರಕರಣಗಳು ಹೆಚ್ಚುತ್ತಿರುವುದಾಗಿದೆ. ಇದೇ ರೀತಿಯಾಗಿ, ಸಮಯ ಉಳಿಸುವ ಉದ್ದೇಶದಿಂದ ಅಥವಾ

ಅಪಘಾತ ತಡೆಗಟ್ಟಲು ವಿಶೇಷ ಕಾರ್ಯಾಚರಣೆ: ರಾಷ್ಟ್ರೀಯ ಹೆದ್ದಾರಿ 169 ರಸ್ತೆಗೆ ಹೆಚ್ಚುವರಿಯಾಗಿ ಹೈವೇ ಪೆಟ್ರೋಲ್ ವಾಹನದ ನಿಯೋಜನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತಾಯಿ-ಮಗುವಿನ ಪ್ರಾಣ ಉಳಿಸಿದ ಸಿಟಿ ಬಸ್ ಸಿಬ್ಬಂದಿ; ಮಾನವೀಯತೆಗೆ ಸಾರ್ವಜನಿಕರ ಮೆಚ್ಚುಗೆ

(ನ್ಯೂಸ್‌ ಕಡಬ) newskadaba.com,  ಮೇ.30: ಚಲಿಸುತ್ತಿದ್ದ ಬಸ್ಸಿನಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದು ಪ್ರಜ್ಞೆ ಕಳೆದುಕೊಂಡಿದ್ದ ತಾಯಿ ಮತ್ತು ಮಗುವನ್ನು ಸಕಾಲದಲ್ಲಿ ಆಸ್ಪತ್ರೆಗೆ ಸಾಗಿಸುವ ಮೂಲಕ ಸಿಟಿ ಬಸ್ ಚಾಲಕ ಹಾಗೂ ನಿರ್ವಾಹಕರು ಮಾನವೀಯತೆ ಮೆರೆದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಅವರ ಈ ಸಮಯೋಚಿತ ಕಾರ್ಯಕ್ಕೆ ಸಾರ್ವಜನಿಕ ವಲಯದಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ನಗರದ ಮರಕಡ ಜಂಕ್ಷನ್ ಸಮೀಪ ವಿರುದ್ಧ ದಿಕ್ಕಿನಲ್ಲಿ ಸಂಚರಿಸುತ್ತಿದ್ದ ಬಸ್ಸಿನಿಂದ ತಾಯಿ ಮತ್ತು ಮಗು ರಸ್ತೆಗೆ ಬಿದ್ದಿದ್ದರು. ಬಿದ್ದ ರಭಸಕ್ಕೆ ಇಬ್ಬರೂ ಯಾವುದೇ ಪ್ರತಿಕ್ರಿಯೆ

ತಾಯಿ-ಮಗುವಿನ ಪ್ರಾಣ ಉಳಿಸಿದ ಸಿಟಿ ಬಸ್ ಸಿಬ್ಬಂದಿ; ಮಾನವೀಯತೆಗೆ ಸಾರ್ವಜನಿಕರ ಮೆಚ್ಚುಗೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪ್ರವಾಸೋದ್ಯಮದಲ್ಲಿ ಎಐ ತಂತ್ರಜ್ಞಾನ, ವಿಮಾನ, ಹೋಟೆಲ್ ಬುಕ್ಕಿಂಗ್ ಇನ್ಮುಂದೆ ಮತ್ತಷ್ಟು ಸುಲಭ!

(ನ್ಯೂಸ್‌ ಕಡಬ) newskadaba.com,  ಮೇ.30: ಪ್ರಸ್ತುತ ಜಗತ್ತಿನಾದ್ಯಂತ ಕೃತಕ ಬುದ್ಧಿಮತ್ತೆ (Artificial Intelligence – AI) ತಂತ್ರಜ್ಞಾನವು ಹೊಸ ಅಲೆ ಸೃಷ್ಟಿಸುತ್ತಿದೆ. ಇದೀಗ ಇದೇ ಹಾದಿಯಲ್ಲಿ ಜಾಗತಿಕ ಪ್ರಯಾಣ ಮತ್ತು ಪ್ರವಾಸೋದ್ಯಮ (Travel and Tourism) ಕ್ಷೇತ್ರವನ್ನು ಸಂಪೂರ್ಣವಾಗಿ ಎಐ ಯುಗಕ್ಕೆ ಕೊಂಡೊಯ್ಯಲು ಜಾಗತಿಕ ಟೆಕ್ ದೈತ್ಯ ಸಂಸ್ಥೆ ‘ಕಾಗ್ನಿಜೆಂಟ್’ (Cognizant), ಪ್ರಮುಖ ಟ್ರಾವೆಲ್ ಮೂಲಸೌಕರ್ಯ ಒದಗಿಸುವ ‘ಟ್ರಾವೆಲ್‌ಪೋರ್ಟ್’ (Travelport) ಹಾಗೂ ಪ್ರಸಿದ್ಧ ಎಐ ಸಂಶೋಧನಾ ಸಂಸ್ಥೆ ‘ಆಂಥ್ರೋಪಿಕ್’ (Anthropic) ಕೈಜೋಡಿಸಿವೆ. ಹಳೆಯ ಮತ್ತು ಸಾಂಪ್ರದಾಯಿಕ ಟ್ರಾವೆಲ್

ಪ್ರವಾಸೋದ್ಯಮದಲ್ಲಿ ಎಐ ತಂತ್ರಜ್ಞಾನ, ವಿಮಾನ, ಹೋಟೆಲ್ ಬುಕ್ಕಿಂಗ್ ಇನ್ಮುಂದೆ ಮತ್ತಷ್ಟು ಸುಲಭ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: 23 ವರ್ಷದ ಕಾರ್ಮಿಕ ಮುಡಿಪುವಿನಿಂದ ನಾಪತ್ತೆ – ಮಾಹಿತಿಗಾಗಿ ಪೊಲೀಸರ ಮನವಿ

(ನ್ಯೂಸ್‌ ಕಡಬ) newskadaba.com,  ಮೇ.30: ಮುಡಿಪುವಿನಲ್ಲಿ ತನ್ನ ಕೆಲಸದ ಸ್ಥಳದಿಂದ ಹೊರಟ ಬಳಿಕ ನಾಪತ್ತೆಯಾಗಿರುವ 23 ವರ್ಷದ ವ್ಯಕ್ತಿಯ ಬಗ್ಗೆ ಮಾಹಿತಿ ಕೋರಿ ಕೊಣಾಜೆ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಪೀರಪ್ಪ ಸಲ್ಲಿಸಿರುವ ದೂರಿನ ಪ್ರಕಾರ, ಅವರ ಕಿರಿಯ ಸಹೋದರ ಸುರೇಶ್ ಮಂಗಳೂರಿನ ಮುಡಿಪುವಿನಲ್ಲಿ ಶ್ರೀ ಶುಭ ಸೇಲ್ಸ್ ವಾಟರ್ ಸಪ್ಲೈನಲ್ಲಿ ನೀರು ಶುದ್ಧೀಕರಣ ಕೆಲಸದಲ್ಲಿ ಕೆಲಸ ಮಾಡುತ್ತಿದ್ದರು. ಮೇ 16 ರ ಸಂಜೆ, ಸುರೇಶ್ ತನ್ನ ಸಹೋದ್ಯೋಗಿ ಫಕೀರಪ್ಪ ಅವರಿಗೆ ತನ್ನ ಊರಿಗೆ ಹೋಗುತ್ತಿರುವುದಾಗಿ ತಿಳಿಸಿದ್ದರು. ಮರುದಿನ, ಮೇ

ಮಂಗಳೂರು: 23 ವರ್ಷದ ಕಾರ್ಮಿಕ ಮುಡಿಪುವಿನಿಂದ ನಾಪತ್ತೆ – ಮಾಹಿತಿಗಾಗಿ ಪೊಲೀಸರ ಮನವಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದು ಕರ್ನಾಟಕದ ನೂತನ ಸಿಎಂ ಆಯ್ಕೆ: CLP ಸಭೆಗೆ ಮುನ್ನ ರಾಜ್ಯಪಾಲರನ್ನು ಭೇಟಿ ಮಾಡಿದ ಡಿ ಕೆ ಶಿವಕುಮಾರ್

(ನ್ಯೂಸ್‌ ಕಡಬ) newskadaba.com,  ಮೇ.30: ಸಿಎಂ ಹುದ್ದೆಯಿಂದ ನಿರ್ಗಮಿಸುವ ಮುನ್ನ ಇಂದು ಸಿದ್ದರಾಮಯ್ಯ ಅವರು ತಮ್ಮ ಕಾವೇರಿ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಸಿದ್ದರಾಮಯ್ಯ ಅವರು ತಮ್ಮ ನಿವಾಸದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ದೂರುಗಳನ್ನು ಸ್ವೀಕರಿಸಿದರು. ಮಾಜಿ ಸಿಎಂ ಸಿದ್ದರಾಮಯ್ಯ ಅವರ ಬೆಂಗಳೂರಿನ ‘ಕಾವೇರಿ’ ನಿವಾಸಕ್ಕೆ ಕಾಂಗ್ರೆಸ್ ಶಾಸಕರು ಮತ್ತು ಪ್ರಮುಖ ನಾಯಕರು ಇಂದು ಅಪರಾಹ್ನ ಸಿಎಲ್ಪಿ ಸಭೆಗೆ ಮುನ್ನ ಭೇಟಿ ನೀಡುತ್ತಿದ್ದಾರೆ. ನಾಯಕರಾದ ಕೆ.ಜೆ. ಜಾರ್ಜ್, ಎ.ಎಸ್. ಪೊನ್ನಣ್ಣ, ಪುಟ್ಟರಂಗಶೆಟ್ಟಿ ಹಾಗೂ ಬಿಲ್ಕೀಸ್ ಬಾನು ಅವರು

ಇಂದು ಕರ್ನಾಟಕದ ನೂತನ ಸಿಎಂ ಆಯ್ಕೆ: CLP ಸಭೆಗೆ ಮುನ್ನ ರಾಜ್ಯಪಾಲರನ್ನು ಭೇಟಿ ಮಾಡಿದ ಡಿ ಕೆ ಶಿವಕುಮಾರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top