ಇಂದು ಕರ್ನಾಟಕದ ನೂತನ ಸಿಎಂ ಆಯ್ಕೆ: CLP ಸಭೆಗೆ ಮುನ್ನ ರಾಜ್ಯಪಾಲರನ್ನು ಭೇಟಿ ಮಾಡಿದ ಡಿ ಕೆ ಶಿವಕುಮಾರ್

(ನ್ಯೂಸ್‌ ಕಡಬ) newskadaba.com,  ಮೇ.30: ಸಿಎಂ ಹುದ್ದೆಯಿಂದ ನಿರ್ಗಮಿಸುವ ಮುನ್ನ ಇಂದು ಸಿದ್ದರಾಮಯ್ಯ ಅವರು ತಮ್ಮ ಕಾವೇರಿ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಸಿದ್ದರಾಮಯ್ಯ ಅವರು ತಮ್ಮ ನಿವಾಸದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ದೂರುಗಳನ್ನು ಸ್ವೀಕರಿಸಿದರು. ಮಾಜಿ ಸಿಎಂ ಸಿದ್ದರಾಮಯ್ಯ ಅವರ ಬೆಂಗಳೂರಿನ ‘ಕಾವೇರಿ’ ನಿವಾಸಕ್ಕೆ ಕಾಂಗ್ರೆಸ್ ಶಾಸಕರು ಮತ್ತು ಪ್ರಮುಖ ನಾಯಕರು ಇಂದು ಅಪರಾಹ್ನ ಸಿಎಲ್ಪಿ ಸಭೆಗೆ ಮುನ್ನ ಭೇಟಿ ನೀಡುತ್ತಿದ್ದಾರೆ. ನಾಯಕರಾದ ಕೆ.ಜೆ. ಜಾರ್ಜ್, ಎ.ಎಸ್. ಪೊನ್ನಣ್ಣ, ಪುಟ್ಟರಂಗಶೆಟ್ಟಿ ಹಾಗೂ ಬಿಲ್ಕೀಸ್ ಬಾನು ಅವರು […]

ಇಂದು ಕರ್ನಾಟಕದ ನೂತನ ಸಿಎಂ ಆಯ್ಕೆ: CLP ಸಭೆಗೆ ಮುನ್ನ ರಾಜ್ಯಪಾಲರನ್ನು ಭೇಟಿ ಮಾಡಿದ ಡಿ ಕೆ ಶಿವಕುಮಾರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

NEET ಪ್ರಶ್ನೆ ಪತ್ರಿಕೆ ಸಾಗಿಸಲು ಭಾರತೀಯ ವಾಯುಪಡೆ ಬಳಕೆ! ಇತಿಹಾಸದಲ್ಲೇ ಮೊದಲ ಬಾರಿಗೆ ಏರ್‌ಫೋರ್ಸ್‌ ಬಳಕೆ

ನಮ್ಮ ದೇಶದಲ್ಲಿ ಒಂದು ಫೇರ್ ಆದ, ಯಾವುದೇ ರೀತಿಯ ಕಳ್ಳಾಟವಿಲ್ಲದ ಎಕ್ಸಾಮ್ ಮಾಡೋದು ಇಷ್ಟೊಂದು ಕಷ್ಟದ ಕೆಲಸನಾ? ಈ ಪ್ರಶ್ನೆ ಈಗ ಪ್ರತಿಯೊಬ್ಬರ ಮನಸ್ಸಲ್ಲೂ ಕಾಡ್ತಾ ಇದೆ. ಮೇ 3ರಂದು ನಡೆದಿದ್ದ ನೀಟ್‌-ಯುಜಿ ಮೆಡಿಕಲ್ ಎಂಟ್ರೆನ್ಸ್ ಎಕ್ಸಾಮ್ ಪೇಪರ್ ಲೀಕ್ ಆಗಿ, ಪರೀಕ್ಷೆ ರದ್ದಾಗಿ, ಬರೋಬ್ಬರಿ 23 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿತ್ತು. ದೇಶಾದ್ಯಂತ ದೊಡ್ಡ ಮಟ್ಟದ ಪ್ರೊಟೆಸ್ಟ್ ಕೂಡ ನಡೀತು. ಇದರ ಬೆನ್ನಲ್ಲೇ ಈಗ ಜೂನ್ 21ಕ್ಕೆ NEET ಮರುಪರೀಕ್ಷೆ ನಡೆಸಲು ದಿನಾಂಕ ಫಿಕ್ಸ್

NEET ಪ್ರಶ್ನೆ ಪತ್ರಿಕೆ ಸಾಗಿಸಲು ಭಾರತೀಯ ವಾಯುಪಡೆ ಬಳಕೆ! ಇತಿಹಾಸದಲ್ಲೇ ಮೊದಲ ಬಾರಿಗೆ ಏರ್‌ಫೋರ್ಸ್‌ ಬಳಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಐಟಿ ದಾಳಿ ಪ್ರಕರಣ: ಡಿಕೆ ಶಿವಕುಮಾರ್ಗೆ ಕೋರ್ಟ್ ಬಿಗ್ ರಿಲೀಫ್

(ನ್ಯೂಸ್‌ ಕಡಬ) newskadaba.com,  ಮೇ.29:  ತೆರಿಗೆ ವಂಚನೆ ಸಂಬಂಧ ಐಟಿ ದಾಳಿ ಪ್ರಕರಣದಲ್ಲಿ ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ವಿಧಿಸಲಾಗಿದ್ದ ಜಾಮೀನು ಷರತ್ತನ್ನು ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯ ಸಡಿಲಿಸಿದೆ. ಕೋರ್ಟ್ ಅನುಮತಿ ಇಲ್ಲದೇ ದೇಶ ಬಿಟ್ಟು ತೆರಳುವಂತಿಲ್ಲವೆಂದು ವಿಧಿಸಲಾಗಿದ್ದ ಷರತ್ತು ಸಡಿಲಿಕೆ ಮಾಡಿದೆ. ಸಚಿವರಾಗಿ ಅಧಿಕೃತ ಕೆಲಸ ಹಾಗೂ ವೈಯಕ್ತಿಕ ಉದ್ಯಮದ ನಿಮಿತ್ತ ಮುಂದಿನ ಎರಡು ವರ್ಷಗಳ ಕಾಲ ವಿವಿಧ ದೇಶಗಳಿಗೆ ಪ್ರವಾಸ ಕೈಗೊಳ್ಳಲು ಅನುಮತಿ ನೀಡಿದೆ. ಆದರೆ, ಪ್ರತಿ ಬಾರಿಯೂ ಪ್ರವಾಸದ ಸಂಪೂರ್ಣ

ಐಟಿ ದಾಳಿ ಪ್ರಕರಣ: ಡಿಕೆ ಶಿವಕುಮಾರ್ಗೆ ಕೋರ್ಟ್ ಬಿಗ್ ರಿಲೀಫ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ರಾಜ್ಯ ರಾಜಕೀಯದಲ್ಲಿ ಮಹತ್ವದ ತಿರುವು, ಮುಂದಿನ ಸಿಎಂ ಆಗಿ ಡಿ.ಕೆ. ಶಿವಕುಮಾರ್ ಹೆಸರು ಬಹುತೇಕ ಖಚಿತ

(ನ್ಯೂಸ್‌ ಕಡಬ) newskadaba.com,  ಮೇ.29:  ರಾಜ್ಯ ರಾಜಕಾರಣದಲ್ಲಿ ಬಹುಚರ್ಚಿತ ನಾಯಕತ್ವ ಬದಲಾವಣೆಗೆ ಅಂತಿಮ ತೆರೆ ಬಿದ್ದಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ಅವರು ಗುರುವಾರ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯ ಮೇರೆಗೆ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಮಧ್ಯಾಹ್ನ ರಾಜಭವನಕ್ಕೆ ತೆರಳಿದ ಸಿದ್ದರಾಮಯ್ಯ ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಹಸ್ತಾಂತರಿಸಿದರು. ರಾಜ್ಯಪಾಲ ಅವರು ಖಾಸಗಿ ಕಾರ್ಯಕ್ರಮದ ನಿಮಿತ್ತ ರಾಜ್ಯದ ಹೊರಗಿರುವುದರಿಂದ, ಅವರ ವಾಪಸಿನ ಬಳಿಕ ರಾಜೀನಾಮೆ ಅಧಿಕೃತವಾಗಿ ಅಂಗೀಕಾರವಾಗುವ ಸಾಧ್ಯತೆ ಇದೆ. ಸಿದ್ದರಾಮಯ್ಯ

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ರಾಜ್ಯ ರಾಜಕೀಯದಲ್ಲಿ ಮಹತ್ವದ ತಿರುವು, ಮುಂದಿನ ಸಿಎಂ ಆಗಿ ಡಿ.ಕೆ. ಶಿವಕುಮಾರ್ ಹೆಸರು ಬಹುತೇಕ ಖಚಿತ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ| ಯಾತ್ರಾರ್ಥಿ ವೃದ್ಧೆಗೆ ಪ್ರಜ್ಞೆ ತಪ್ಪುವ ಪದಾರ್ಥ ನೀಡಿ 10 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ

(ನ್ಯೂಸ್‌ ಕಡಬ) newskadaba.com,  ಮೇ.29:  ಧರ್ಮಸ್ಥಳದಲ್ಲಿ ಯಾತ್ರಾರ್ಥಿ ವೃದ್ಧೆಗೆ ಪ್ರಜ್ಞೆ ತಪ್ಪುವ ಔಷಧಿ ನೀಡಿ ದರೋಡೆ ಮಾಡಿರುವ ಘಟನೆ ನಡೆದಿದೆ. 70 ವರ್ಷದ ಮಹಿಳೆಯಿಂದ 10 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಲಾಗಿದೆ. ಬೆಂಗಳೂರು ಬನ್ನೇರುಘಟ್ಟ ಮೂಲದ ಪ್ರೇಮಾ ಕೆ. ಮೋಸ ಹೋದ ವೃದ್ಧೆ. ಅಪರಿಚಿತರು ಪ್ರಸಾದ, ಜ್ಯೂಸ್ ನೀಡಿ ಪರಿಚಯ ಬೆಳೆಸಿ ಕೃತ್ಯ ಎಸಗಿದ್ದಾರೆ. 112 ಗ್ರಾಂ ಚಿನ್ನಾಭರಣ, 7 ಸಾವಿರ ನಗದು ಕಳವು ಮಾಡಲಾಗಿದೆ. ದೇವಸ್ಥಾನದ ಮುಖ್ಯದ್ವಾರದ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದೆ…

ಧರ್ಮಸ್ಥಳ| ಯಾತ್ರಾರ್ಥಿ ವೃದ್ಧೆಗೆ ಪ್ರಜ್ಞೆ ತಪ್ಪುವ ಪದಾರ್ಥ ನೀಡಿ 10 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತೀರ್ಪು ವಿಳಂಬಕ್ಕೆ ಸುಪ್ರೀಂ ಮಹತ್ವದ ಆದೇಶ – ಹೈಕೋರ್ಟ್‌ಗಳಿಗೆ 3 ತಿಂಗಳ ಗಡುವು, ಜಾಮೀನು ಸಿಕ್ಕ ದಿನವೇ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ಮೇ.29:  ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ತೀರ್ಪುಗಳು ಮತ್ತು ಜಾಮೀನು ಆದೇಶಗಳ ವಿಳಂಬಕ್ಕೆ ಮುಕ್ತಿ ಹಾಡಲು ಸುಪ್ರೀಂಕೋರ್ಟ್ ಶುಕ್ರವಾರ ಒಂದು ಮಹತ್ವದ ನಿರ್ದೇಶನ ನೀಡಿದೆ. ತೀರ್ಪು ನೀಡಲು ವಿಳಂಬ ಮಾಡುವುದರಿಂದ ದಾವೆದಾರರಿಗೆ ತುಂಬಲಾರದ ನಷ್ಟವಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಎಲ್ಲಾ ಹೈಕೋರ್ಟ್‌ಗಳಿಗೆ ಕಟ್ಟುನಿಟ್ಟಾದ ಗಡುವನ್ನು ವಿಧಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ಸಂವಿಧಾನದ 142 ನೇ ವಿಧಿಯಡಿ ತಮಗಿರುವ ವಿಶೇಷ ಅಧಿಕಾರವನ್ನು ಬಳಸಿ

ತೀರ್ಪು ವಿಳಂಬಕ್ಕೆ ಸುಪ್ರೀಂ ಮಹತ್ವದ ಆದೇಶ – ಹೈಕೋರ್ಟ್‌ಗಳಿಗೆ 3 ತಿಂಗಳ ಗಡುವು, ಜಾಮೀನು ಸಿಕ್ಕ ದಿನವೇ ಬಿಡುಗಡೆ Read More »

ಬ್ರೇಕಿಂಗ್ ನ್ಯೂಸ್

ಜೂನ್ 4 ರ ಸುಮಾರಿಗೆ ಕರಾವಳಿ ಕರ್ನಾಟಕಕ್ಕೆ ಮುಂಗಾರು ಪ್ರವೇಶ ನಿರೀಕ್ಷೆ

(ನ್ಯೂಸ್‌ ಕಡಬ) newskadaba.com,  ಮೇ.29: ಹವಾಮಾನ ಇಲಾಖೆಯ ಪ್ರಸ್ತುತ ಮುನ್ಸೂಚನೆಯ ಪ್ರಕಾರ, ಶುಕ್ರವಾರದಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ತಾತ್ಕಾಲಿಕವಾಗಿ ಕಡಿಮೆಯಾಗುವ ಸಾಧ್ಯತೆಯಿದೆ. ಜೂನ್ 4 ರ ಸುಮಾರಿಗೆ ನೈರುತ್ಯ ಮಾನ್ಸೂನ್ ರಾಜ್ಯವನ್ನು ಪ್ರವೇಶಿಸುವ ನಿರೀಕ್ಷೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ಪ್ರಸ್ತುತ ಹೆಚ್ಚಿನ ತಾಪಮಾನ ಮುಂದುವರಿದಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸರಾಸರಿ ಗರಿಷ್ಠ ತಾಪಮಾನವು 34 ಡಿಗ್ರಿ ಸೆಲ್ಸಿಯಸ್ ಮತ್ತು 36 ಡಿಗ್ರಿ ಸೆಲ್ಸಿಯಸ್ ನಡುವೆ ಇದ್ದರೆ, ಕನಿಷ್ಠ ತಾಪಮಾನವು 25 ಡಿಗ್ರಿ ಸೆಲ್ಸಿಯಸ್ ನಿಂದ

ಜೂನ್ 4 ರ ಸುಮಾರಿಗೆ ಕರಾವಳಿ ಕರ್ನಾಟಕಕ್ಕೆ ಮುಂಗಾರು ಪ್ರವೇಶ ನಿರೀಕ್ಷೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ ತಹಶೀಲ್ದಾರ್ ಪ್ರಭಾಕರ್ ಖಜೂರೆ ಕಲಬುರಗಿಗೆ ವರ್ಗಾವಣೆ

(ನ್ಯೂಸ್‌ ಕಡಬ) newskadaba.com,  ಮೇ.28: : ರಾಜ್ಯ ಕಂದಾಯ ಇಲಾಖೆಯಲ್ಲಿ ಮಹತ್ವದ ಆಡಳಿತಾತ್ಮಕ ಬದಲಾವಣೆ ನಡೆದಿದ್ದು, ಕಡಬ ತಾಲೂಕು ತಹಶೀಲ್ದಾರ್ ಸೇರಿದಂತೆ ರಾಜ್ಯದ ಒಟ್ಟು 27 ತಹಶೀಲ್ದಾರ್ ಗ್ರೇಡ್-1 ಮತ್ತು ಗ್ರೇಡ್-2 ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸಾರ್ವಜನಿಕ ಹಿತದೃಷ್ಟಿಯಿಂದ ವರ್ಗಾವಣೆಗೊಳಿಸಿ ಕರ್ನಾಟಕ ಸರ್ಕಾರ ಬುಧವಾರ (ಮೇ 27) ರಾತ್ರಿ ಅಧಿಸೂಚನೆ ಹೊರಡಿಸಿದೆ. ಕಡಬ ತಹಶೀಲ್ದಾರ್ ಕಲಬುರಗಿಗೆ ವರ್ಗಾವಣೆ: ಕಡಬ ತಾಲ್ಲೂಕಿನಲ್ಲಿ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀ ಪ್ರಭಾಕರ ಖಜೂರೆ ಅವರನ್ನು ಕಲಬುರಗಿ ಜಿಲ್ಲೆಯ ಕಮಲಾಪುರ

ಕಡಬ ತಹಶೀಲ್ದಾರ್ ಪ್ರಭಾಕರ್ ಖಜೂರೆ ಕಲಬುರಗಿಗೆ ವರ್ಗಾವಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆ

(ನ್ಯೂಸ್‌ ಕಡಬ) newskadaba.com,  ಮೇ.28: : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಹೈಕಮಾಂಡ್ ರಾಜ್ಯಸಭೆಗೆ ಹೋಗಿ ಅಂತ ನನಗೆ ಹೇಳಿದ್ರು. ನಾನು ಬಹಳ ವಿನಮ್ರವಾಗಿ ಆಗಲ್ಲ ಅಂತ ಹೇಳಿದೆ. ರಾಷ್ಟ್ರ ರಾಜಕಾರಣದಲ್ಲಿ ನನಗೆ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಇರುತ್ತೇನೆ ಅಂತ ಹೇಳಿದ್ದೇನೆಂದು ತಿಳಿಸಿದರು ರಾಜ್ಯದ ಜನ ನನ್ನನ್ನು ಐದು ವರ್ಷಗಳ ಕಾಲ

ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

OBC ಮೀಸಲಾತಿ ಶೇ.10 ಹೆಚ್ಚಳಕ್ಕೆ ಆಯೋಗ ಶಿಫಾರಸು: ಸಿಎಂಗೆ ಜಾತಿಗಣತಿ ವರದಿ ಸಲ್ಲಿಕೆ

(ನ್ಯೂಸ್‌ ಕಡಬ) newskadaba.com,  ಮೇ.28: : ಒಬಿಸಿ ಮೀಸಲಾತಿ ಪ್ರಮಾಣ ಶೇ. 10ರಷ್ಟು ಹೆಚ್ಚಳಕ್ಕೆ ಹಿಂದುಳಿದ ವರ್ಗಗಳ ಆಯೋಗ ಶಿಫಾರಸು: ಸಿಎಂ ಸಿದ್ದರಾಮಯ್ಯಗೆ ಜಾತಿನೀತಿ ವರದಿ ಸಲ್ಲಿಕೆ ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ **2025ರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ (ಜಾತಿ ಗಣತಿ) ಅಂತಿಮ ವರದಿಯನ್ನು** ಹಿಂದುಳಿದ ವರ್ಗಗಳ ಶಾಶ್ವತ ಆಯೋಗವು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಧಿಕೃತವಾಗಿ ಸಲ್ಲಿಕೆ ಮಾಡಿದೆ. ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ನೇತೃತ್ವದ ಸಮಿತಿಯು ಈ ಮಹತ್ವದ ವರದಿಯನ್ನು ಹಸ್ತಾಂತರಿಸಿದೆ.

OBC ಮೀಸಲಾತಿ ಶೇ.10 ಹೆಚ್ಚಳಕ್ಕೆ ಆಯೋಗ ಶಿಫಾರಸು: ಸಿಎಂಗೆ ಜಾತಿಗಣತಿ ವರದಿ ಸಲ್ಲಿಕೆ Read More »

ಕರಾವಳಿ, ಕರ್ನಾಟಕ
Scroll to Top