ಮಂಗಳೂರು: ಬಸ್ ನಿರ್ವಹಣಾ ವೆಚ್ಚ ಭಾರಿ ಏರಿಕೆ ಒಂದು ತಿಂಗಳ ಬಳಿಕ ದರ ಪರಿಷ್ಕರಣೆಗೆ ದ.ಕ. ಖಾಸಗಿ ಬಸ್ ಮಾಲೀಕರ ಸಂಘ ಚಿಂತನೆ

(ನ್ಯೂಸ್‌ ಕಡಬ) newskadaba.com,  ಮೇ.24: ಡೀಸೆಲ್ ಬೆಲೆ ಏರಿಕೆ, ಬಿಡಿಭಾಗಗಳ ಹೆಚ್ಚಿದ ವೆಚ್ಚ, ತೆರಿಗೆ ಮತ್ತು ವಿಮಾ ಪ್ರೀಮಿಯಂ ಹೆಚ್ಚಾಗಿರುವುದರಿಂದ ಖಾಸಗಿ ಬಸ್ ಸೇವೆಗಳ ದರ ಪರಿಷ್ಕರಣೆ ಅನಿವಾರ್ಯವಾಗಿದೆ. ಆದರೆ, ತಕ್ಷಣವೇ ದರ ಏರಿಕೆ ಮಾಡದೆ, ಮುಂದಿನ ಒಂದು ತಿಂಗಳ ಕಾಲ ವೆಚ್ಚಗಳ ಏರಿಳಿತವನ್ನು ಸೂಕ್ಷ್ಮವಾಗಿ ಗಮನಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಖಾಸಗಿ ಬಸ್ ಮಾಲೀಕರ ಸಂಘ ತಿಳಿಸಿದೆ. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಅಜೀಜ್ ಪರ್ತಿಪ್ಪಾಡಿ, ಕಳೆದ ಐದು ವರ್ಷಗಳಿಂದ […]

ಮಂಗಳೂರು: ಬಸ್ ನಿರ್ವಹಣಾ ವೆಚ್ಚ ಭಾರಿ ಏರಿಕೆ ಒಂದು ತಿಂಗಳ ಬಳಿಕ ದರ ಪರಿಷ್ಕರಣೆಗೆ ದ.ಕ. ಖಾಸಗಿ ಬಸ್ ಮಾಲೀಕರ ಸಂಘ ಚಿಂತನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಸ್‌ಎಸ್‌ಎಲ್‌ಸಿ, ಪಿಯುಸಿ ಅಂಕಪಟ್ಟಿಗೆ ಡಿಜಿಟಲ್ ಪರಿಶೀಲನೆ ವ್ಯವಸ್ಥೆ

(ನ್ಯೂಸ್‌ ಕಡಬ) newskadaba.com,  ಮೇ.23”   ಬೆಂಗಳೂರು: ಶಾಲಾ ವಿದ್ಯಾರ್ಥಿಗಳ ಅಂಕಪಟ್ಟಿ ಹಾಗೂ ದಾಖಲೆಗಳ ಪರಿಶೀಲನೆ ಪ್ರಕ್ರಿಯೆಯನ್ನು ಸುಲಭಗೊಳಿಸುವ ಉದ್ದೇಶದಿಂದ ರಾಜ್ಯ ಶಿಕ್ಷಣ ಇಲಾಖೆ ಡಿಜಿಟಲ್ ಮಾರ್ಕ್ಸ್‌ವಣ್ ಪತ್ರ ವ್ಯವಸ್ಥೆ ಜಾರಿಗೆ ಮುಂದಾಗಿದೆ. ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಸೇರಿದಂತೆ ವಿವಿಧ ತರಗತಿಗಳ ಅಂಕಪಟ್ಟಿಗಳಿಗೆ ಕ್ಯೂಆರ್ ಕೋಡ್ ಅಳವಡಿಸಲಾಗುತ್ತಿದ್ದು, ಇದರಿಂದ ದಾಖಲೆಗಳ ಅಸಲಿತನವನ್ನು ತಕ್ಷಣವೇ ಪರಿಶೀಲಿಸಬಹುದಾಗಿದೆ. ನಕಲಿ ಅಂಕಪಟ್ಟಿ ತಡೆಗಟ್ಟುವ ಜೊತೆಗೆ ವಿದ್ಯಾರ್ಥಿಗಳಿಗೆ ಸುರಕ್ಷಿತ ಡಿಜಿಟಲ್ ದಾಖಲೆ ವ್ಯವಸ್ಥೆ ಕಲ್ಪಿಸುವುದು ಇದರ ಮುಖ್ಯ ಉದ್ದೇಶವಾಗಿದೆ.. ಇದೇ ವೇಳೆ, ವಿದ್ಯಾರ್ಥಿಗಳ ದಾಖಲೆಗಳನ್ನು

ಎಸ್‌ಎಸ್‌ಎಲ್‌ಸಿ, ಪಿಯುಸಿ ಅಂಕಪಟ್ಟಿಗೆ ಡಿಜಿಟಲ್ ಪರಿಶೀಲನೆ ವ್ಯವಸ್ಥೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಕ್ರೋಚ್ ಜನತಾ ಪಾರ್ಟಿಯ ನಿಷೇಧದ ಹಿಂದಿನ ಅಸಲಿ ಕಾರಣ ಬಯಲು : ಐಬಿ ಕೊಟ್ಟ ಎಚ್ಚರಿಕೆ ಏನು| ಕೇಂದ್ರ ಸರ್ಕಾರಕ್ಕೆ ಜಿರಳೆಗಳದ್ದೇ ಚಿಂತೆ : ಗುಪ್ತಚರ ಇಲಾಖೆಯ ರಹಸ್ಯ ರಿಪೋರ್ಟ್’ನಲ್ಲಿ ಏನೇನು ಅಂಶವಿದೆ?

(ನ್ಯೂಸ್‌ ಕಡಬ) newskadaba.com,  ಮೇ.23”   ಕಾಕ್ರೋಚ್ ಜನತಾ ಪಾರ್ಟಿ, ಸಾಮಾಜಿಕ ಜಾಲತಾಣದಲ್ಲಿನ ತನ್ನ ಓಟವನ್ನು ಮುಂದುವರಿಸಿದೆ. ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ನ್ಯಾ. ಸೂರ್ಯಕಾಂತ್, ’ವ್ಯವಸ್ಥೆಯ ಮೇಲೆ ದಾಳಿ ಮಾಡುವವರನ್ನು ಉದ್ದೇಶಿಸಿ ಆಡಿದ್ದ ಜಿರಳೆಗಳು ಎಂಬ ವಿವಾದಾತ್ಮಕ ಹೇಳಿಕೆಯ ಬೆನ್ನಲ್ಲೇ, ಸಿಜೆಪಿಯ ಸಾಮಾಜಿಕ ಅಭಿಯಾನ ಆರಂಭವಾಗಿತ್ತು. ವ್ಯಂಗ್ಯಾತ್ಮಕ ಎಕ್ಸ್ (ಟ್ವಿಟ್ಟರ್) ಖಾತೆಯನ್ನು ತಕ್ಷಣದಿಂದಲೇ ನಿರ್ಬಂಧಿಸುವಂತೆ, ಕೇಂದ್ರ ಸರ್ಕಾರ ಮೆಟಾ ಸಂಸ್ಥೆಗೆ ಸೂಚಿಸಿತ್ತು. ಇದರ ಬೆನ್ನಲ್ಲೇ, ಗುಪ್ತಚರ ಇಲಾಖೆಯು ಕೆಲವೊಂದು ಎಚ್ಚರಿಕೆಯನ್ನು ನೀಡಿದೆ ಎಂದು ವರದಿಯಾಗಿದೆ. ಐಬಿ ನೀಡಿದ ಎಚ್ಚರಿಕೆಯ ಹಿನ್ನಲೆಯಲ್ಲಿ

ಕಾಕ್ರೋಚ್ ಜನತಾ ಪಾರ್ಟಿಯ ನಿಷೇಧದ ಹಿಂದಿನ ಅಸಲಿ ಕಾರಣ ಬಯಲು : ಐಬಿ ಕೊಟ್ಟ ಎಚ್ಚರಿಕೆ ಏನು| ಕೇಂದ್ರ ಸರ್ಕಾರಕ್ಕೆ ಜಿರಳೆಗಳದ್ದೇ ಚಿಂತೆ : ಗುಪ್ತಚರ ಇಲಾಖೆಯ ರಹಸ್ಯ ರಿಪೋರ್ಟ್’ನಲ್ಲಿ ಏನೇನು ಅಂಶವಿದೆ? Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೇಡಿಕೆಗೆ ತಕ್ಕಂತೆ ಹಾಸ್ಟೆಲ್ ನಿರ್ಮಾಣ: ಸಚಿವ ದಿನೇಶ್ ಗುಂಡೂರಾವ್

(ನ್ಯೂಸ್‌ ಕಡಬ) newskadaba.com ಮಂಗಳೂರು, ಮೇ. 23. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾಸ್ಟೆಲ್ ಪ್ರವೇಶಕ್ಕೆ ಸಾಕಷ್ಟು ಬೇಡಿಕೆ ಇರುವುದರಿಂದ ಹೊಸ ಹಾಸ್ಟೆಲ್ ಗಳನ್ನು ಒದಗಿಸಲು ರಾಜ್ಯ ಸರ್ಕಾರ ಸಿದ್ಧವಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದೊಂದಿಗೆ ಕದ್ರಿ ಸಮಾಜ ಕಲ್ಯಾಣ ಇಲಾಖೆ  ಡಾ.ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ

ಬೇಡಿಕೆಗೆ ತಕ್ಕಂತೆ ಹಾಸ್ಟೆಲ್ ನಿರ್ಮಾಣ: ಸಚಿವ ದಿನೇಶ್ ಗುಂಡೂರಾವ್ Read More »

ಕರಾವಳಿ

ಬಂಟ್ವಾಳ:ಇರ್ಫಾನ್ ಮೃತದೇಹ ಪತ್ತೆ ಪ್ರಕರಣ ಸಮಗ್ರ ತನಿಖೆಗೆ ಎಸ್ಡಿಪಿಐ ಆಗ್ರಹ

(ನ್ಯೂಸ್‌ ಕಡಬ) newskadaba.com ಮೇ. 23. ಬಂಟ್ವಾಳ ತಾಲೂಕಿನ ಬಿ. ಮೂಡ ಗ್ರಾಮದ ಗೂಡಿನಬಳಿ ಕಂಚಿಕಾರಪೇಟೆ ಸಮೀಪ ನೇತ್ರಾವತಿ ನದಿಯ ಹೊಸ ಸೇತುವೆಯಡಿಯಲ್ಲಿ ಸ್ಥಳೀಯ ಯುವಕ ಇರ್ಫಾನ್ ಅವರ ಮೃತದೇಹ ಪತ್ತೆಯಾಗಿರುವ ಘಟನೆ ಅತ್ಯಂತ ದುಃಖಕರ ಹಾಗೂ ಹಲವು ಅನುಮಾನಗಳಿಗೆ ಕಾರಣವಾಗಿರುವ ಸಂಗತಿಯಾಗಿದೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಯ ಕಾರ್ಯದರ್ಶಿ ಅಕ್ಬರ್ ಅಲಿ ಪೊನ್ನೋಡಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.   ಮೃತ ಇರ್ಫಾನ್ (37) ಅವರು ಗೂಡಿನಬಳಿ

ಬಂಟ್ವಾಳ:ಇರ್ಫಾನ್ ಮೃತದೇಹ ಪತ್ತೆ ಪ್ರಕರಣ ಸಮಗ್ರ ತನಿಖೆಗೆ ಎಸ್ಡಿಪಿಐ ಆಗ್ರಹ Read More »

ಕರಾವಳಿ, ಕ್ರೈಮ್ ನ್ಯೂಸ್

ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ 414.16 ಕೋ. ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ- ಸಂಸದ ಕ್ಯಾ. ಚೌಟ

(ನ್ಯೂಸ್‌ ಕಡಬ) newskadaba.com ಮಂಗಳೂರು, ಮೇ. 23. ರಾ. ಹೆ. 66 ರಲ್ಲಿ ಬೈಕಂಪಾಡಿಯಿಂದ KIOCL ಜಂಕ್ಷನ್ ವರೆಗೆ ಒಟ್ಟು 414.16 ಕೋಟಿ ರೂ. ವೆಚ್ಚದಲ್ಲಿ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರದಿಂದ ಅನುಮೋದನೆ ದೊರಕಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೆಂಡರ್ ಪ್ರಕ್ರಿಯೆ ಆರಂಭಿಸಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ನವ ಮಂಗಳೂರು ಬಂದರಿಗೆ ನೇರ ಸಂಪರ್ಕ ಸುಧಾರಿಸುವ ಒಟ್ಟು 3.075 ಕಿ.ಮೀ. ಉದ್ದದ ರಸ್ತೆ ಅಭಿವೃದ್ದಿ

ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ 414.16 ಕೋ. ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ- ಸಂಸದ ಕ್ಯಾ. ಚೌಟ Read More »

ಕರಾವಳಿ

ಗಜಾನನ ಕ್ರಿಕೆಟರ್ಸ್’ ತುಳು ಸಿನಿಮಾ ಬಿಡುಗಡೆ

(ನ್ಯೂಸ್‌ ಕಡಬ) newskadaba.com ಮೇ. 23. ಪ್ರಜ್ವಲ್ ಫಿಲಂಸ್ ಲಾಂಛನದಲ್ಲಿ ತಯಾರಾದ ಪ್ರಜ್ವಲ್ ಶೆಟ್ಟಿ ನಿರ್ಮಾಣ ಹಾಗೂ ಕೀರ್ತನ್ ಭಂಡಾರಿ ನಿರ್ದೇಶನದ `ಗಜಾನನ ಕ್ರಿಕೆಟರ್ಸ್ (ಜಂತೊಟ್ಟು ಸಿನ್ಸ್ 1983)’ ತುಳು ಚಲನಚಿತ್ರವು ಕರಾವಳಿ ಜಿಲ್ಲೆಯಾದ್ಯಂತ ತೆರೆಕಂಡಿದೆ. ಭಾರತ್ ಸಿನಿಮಾಸ್ ನಲ್ಲಿ ಸಿನಿಮಾದ ಬಿಡುಗಡೆ ಸಮಾರಂಭ ಜರಗಿತು. ಅತಿಥಿಗಳು ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ವಿಧಾನಸಭಾ ಅಧ್ಯಕ್ಷ ಯು.ಟಿ ಖಾದರ್ ಸಮಾರಂಭಕ್ಕೆ ಆಗಮಿಸಿ ಶುಭ ಹಾರೈಸಿದರು. ಹಿರಿಯ ನಿರ್ದೇಶಕ ವಿಜಯಕುಮಾರ್ ಕೊಡಿಯಲ್ ಬೈಲ್ ಮಾತನಾಡಿ, ತುಳು ಸಿನಿಮಾ ರಂಗದಲ್ಲಿ

ಗಜಾನನ ಕ್ರಿಕೆಟರ್ಸ್’ ತುಳು ಸಿನಿಮಾ ಬಿಡುಗಡೆ Read More »

ಕರಾವಳಿ, ಸಿನಿಮಾ

‘ನೀತಿ ಸಂಹಿತೆ’ ಉಲ್ಲಂಘನೆ – ಹಾರ್ದಿಕ್ ಪಾಂಡ್ಯಗೆ ಕಠಿಣ ಶಿಕ್ಷೆ ವಿಧಿಸಿದ ಬಿಸಿಸಿಐ

(ನ್ಯೂಸ್‌ ಕಡಬ) newskadaba.com,  ಮೇ.23: ಐಪಿಎಲ್ 2026ರಲ್ಲಿ ಹಾರ್ದಿಕ್ ಪಾಂಡ್ಯ ಅವರಿಗೆ ಬಿಸಿಸಿಐ ಕಠಿಣ ಶಿಕ್ಷೆ ವಿಧಿಸಿದೆ. ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಅವರು ಕೋಲ್ಕತ್ತಾ ವಿರುದ್ಧದ ಪಂದ್ಯದಲ್ಲಿ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಾಗಿ ಕಂಡುಬಂದ ಹಿನ್ನೆಲೆಯಲ್ಲಿ ಪಂದ್ಯ ಶುಲ್ಕದ 10 ಶತಮಾನ ದಂಡ ಹಾಗೂ ಒಂದು ಡಿಮೆರಿಟ್ ಪಾಯಿಂಟ್ ನೀಡಲಾಗಿದೆ. ಬುಧವಾರ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಕೆಕೆಆರ್ ಇನ್ನಿಂಗ್ಸ್‌ನ 10ನೇ ಓವರ್ ವೇಳೆ ಈ ಘಟನೆ ನಡೆದಿದೆ. ಹಾರ್ದಿಕ್ ಪಾಂಡ್ಯ

‘ನೀತಿ ಸಂಹಿತೆ’ ಉಲ್ಲಂಘನೆ – ಹಾರ್ದಿಕ್ ಪಾಂಡ್ಯಗೆ ಕಠಿಣ ಶಿಕ್ಷೆ ವಿಧಿಸಿದ ಬಿಸಿಸಿಐ Read More »

ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಗ್ಲೋಬಲ್ ವಾಟರ್ ಸಮಿಟ್‌ನಲ್ಲಿ ವಿಶ್ವದ ಗಮನ ಸೆಳೆದ ಬೆಂಗಳೂರಿನ ಜಲಮಂಡಳಿಯ ಪಂಚಸೂತ್ರ

(ನ್ಯೂಸ್‌ ಕಡಬ) newskadaba.com,  ಮೇ.23: ವಿಶ್ವದ ಅತಿ ವೇಗವಾಗಿ ಬೆಳೆಯುತ್ತಿರುವ ಮಹಾನಗರಗಳಲ್ಲಿ ಒಂದಾದ ಬೆಂಗಳೂರಿಗೆ ಅತ್ಯುತ್ತಮ ಗುಣಮಟ್ಟದ ಕುಡಿಯುವ ನೀರು ಹಾಗೂ ನೈರ್ಮಲ್ಯವನ್ನು ಒದಗಿಸುವಲ್ಲಿ ಯಶಸ್ವಿಯಾಗಿರುವ ಬೆಂಗಳೂರು ಜಲಮಂಡಳಿಯ ಸಾಧನೆಗೆ ಜಾಗತಿಕ ಮಟ್ಟದಲ್ಲಿ ಪ್ರಶಂಸೆ ವ್ಯಕ್ತವಾಗಿದ್ದು, ವಿಶ್ವದ 5 ಅತ್ಯುತ್ತಮ ಸಂಸ್ಥೆಗಳಲ್ಲಿ ಒಂದಾಗಿ ಹೊರ ಹೊಮ್ಮಿದೆ. ಈ ಮೂಲಕ 3 ಪ್ರಮುಖ ವಿಭಾಗಗಳಲ್ಲಿ ಟಾಪ್ 5 ಸ್ಥಾನ ಪಡೆದ ಭಾರತದ ಏಕೈಕ ನೀರು ಸರಬರಾಜು ಸಂಸ್ಥೆ ಎಂಬ ಹೆಗ್ಗಳಿಕೆಗೆ ಜಲಮಂಡಳಿ ಪಾತ್ರವಾಗಿದೆ. ಸ್ಪೇನ್ ದೇಶದ ಮ್ಯಾಡ್ರಿಡ್‌ನಲ್ಲಿ ಇತ್ತೀಚೆಗೆ

ಗ್ಲೋಬಲ್ ವಾಟರ್ ಸಮಿಟ್‌ನಲ್ಲಿ ವಿಶ್ವದ ಗಮನ ಸೆಳೆದ ಬೆಂಗಳೂರಿನ ಜಲಮಂಡಳಿಯ ಪಂಚಸೂತ್ರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಚಿನ್ನದ ದರ ಇಲ್ಲಿದೆ ನೋಡಿ

(ನ್ಯೂಸ್‌ ಕಡಬ) newskadaba.com,  ಮೇ.23: ಅಮೆರಿಕ- ಹಾಗೂ ಇರಾನ್ ಸಂಘರ್ಷ ಹಿನ್ನೆಲೆ, ಕಚ್ಚಾ ತೈಲ ಬೆಲೆ ಏರುತ್ತಲೇ ಇದ್ದು, ಹಣದುಬ್ಬರದ ಭೀತಿ ಹೆಚ್ಚಾಗಿದೆ. ಪರಿಣಾಮವಾಗಿ ಅಮೂಲ್ಯ ಲೋಹಗಳ ಬೆಲೆ ಮೇಲೆ ಒತ್ತಡ ಸೃಷ್ಟಿಯಾಗಿದ್ದು, ಚಿನ್ನದ ಬೆಲೆಯಲ್ಲಿ ಕಡಿತ ಆಗಿದೆ… ಶುದ್ಧ ಚಿನ್ನದ ಇಂದಿನ ದರ ಎಷ್ಟಿದೆ? ಮೇ 23 2026 ಶನಿವಾರದಂದು, 24 ಕ್ಯಾರೆಟ್ 10 ಗ್ರಾಂ ನಲ್ಲಿ 430 ರೂ ಇಳಿಕೆ ಆಗಿ 1,59,060 ರೂಪಾಯಿ ಬೆಲೆ ದಾಖಲಾಗಿದೆ. 1 ಗ್ರಾಂ ಬೆಲೆ ಇಂದು 43

ಇಂದಿನ ಚಿನ್ನದ ದರ ಇಲ್ಲಿದೆ ನೋಡಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top