ಮೇ 11ರಿಂದ ‘ಆಲ್ಕೋಹಾಲ್ ಇನ್ ಬೇವರೇಜ್’ ತೆರಿಗೆ ಜಾರಿ: ಮದ್ಯದ ದರಗಳಲ್ಲಿ ಭಾರೀ ಬದಲಾವಣೆ..!

(ನ್ಯೂಸ್‌ ಕಡಬ) newskadaba.com,  ಮೇ.09:  ​ ರಾಜ್ಯ ಸರ್ಕಾರವು ಮದ್ಯದ ಮೇಲಿನ ತೆರಿಗೆ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತಂದು, “ಆಲ್ಕೋಹಾಲ್ ಇನ್ ಬೇವರೇಜ್” (AIB) ಆಧಾರಿತ ಹೊಸ ಅಬಕಾರಿ ನೀತಿಯನ್ನು ಜಾರಿಗೆ ತರಲು ಅಂತಿಮ ಅಧಿಸೂಚನೆ ಹೊರಡಿಸಿದೆ. ಈ ಹೊಸ ನೀತಿ ಮೇ 11ರಿಂದ ರಾಜ್ಯಾದ್ಯಂತ ಜಾರಿಗೆ ಬರಲಿದೆ. ಈ ಮೂಲಕ ಕಳೆದ 6 ದಶಕಗಳಿಂದ ಜಾರಿಯಲ್ಲಿದ್ದ “ಬಲ್ಕ್ ಲೀಟರ್” ಆಧಾರಿತ ತೆರಿಗೆ ವ್ಯವಸ್ಥೆಗೆ ತೆರೆ ಬೀಳಲಿದೆ. ಕರ್ನಾಟಕವು ದೇಶದಲ್ಲೇ ಮೊದಲ ಬಾರಿಗೆ AIB ಆಧಾರಿತ ತೆರಿಗೆ […]

ಮೇ 11ರಿಂದ ‘ಆಲ್ಕೋಹಾಲ್ ಇನ್ ಬೇವರೇಜ್’ ತೆರಿಗೆ ಜಾರಿ: ಮದ್ಯದ ದರಗಳಲ್ಲಿ ಭಾರೀ ಬದಲಾವಣೆ..! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಮೇ.09:  ​ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ 3 ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡು ಭಾಗದಲ್ಲಿಯೂ ಮಳೆಯಾಗಲಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಬಿಸಿಲ ಬೇಗೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
sahakara-samruddhi-soudha-inauguration

ಯಾವ ಕ್ಷೇತ್ರವೂ ಸಹಕಾರ ಕ್ಷೇತ್ರದಿಂದ ಹೊರತಾಗಿರಲು ಸಾಧ್ಯವಿಲ್ಲ:ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಮೇ 8 : ಯಾವ ಕ್ಷೇತ್ರವೂ ಸಹಕಾರ ಕ್ಷೇತ್ರದಿಂದ ಹೊರತಾಗಿರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು  “ಕರ್ನಾಟಕ ರಾಜ್ಯ ಸಹಕಾರ ಸಂಘಗಳ ನಿಬಂಧಕರ ನೂತನ ಆಡಳಿತ ಕಚೇರಿ ‘ಸಹಕಾರ ಸಮೃದ್ಧಿ ಸೌಧ’ವನ್ನು” ಲೋಕಾರ್ಪಣೆಗೊಳಿಸಿ ಮಾತನಾಡಿದರು. 2023 ರಲ್ಲಿ ಕಟ್ಟಡಕ್ಕೆ ಭೂಮಿ ಪೂಜೆಯನ್ನು ತಾವೇ ನೆರವೇರಿಸಿದ್ದು, ಮೂರು ವರ್ಷಗಳಲ್ಲಿ 19.43 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದೆ ಎನ್ನುವುದು ಸಂತಸದ ವಿಚಾರ ಎಂದರು. ನೆಹರೂ ಅವರು ಪ್ರಧಾನಿಗಳಾಗಿದ್ದ ಸಂದರ್ಭದಲ್ಲಿ ಒಂದು ಊರಿನಲ್ಲಿ ಒಂದು

ಯಾವ ಕ್ಷೇತ್ರವೂ ಸಹಕಾರ ಕ್ಷೇತ್ರದಿಂದ ಹೊರತಾಗಿರಲು ಸಾಧ್ಯವಿಲ್ಲ:ಮುಖ್ಯಮಂತ್ರಿ ಸಿದ್ದರಾಮಯ್ಯ Read More »

ಕರ್ನಾಟಕ

ಕಡಬ: ಸ್ನಾನಕ್ಕೆಂದು‌ ನೀರಿಗಿಳಿದ ಇಬ್ಬರು ಬಾಲಕಿಯರು ನೀರುಪಾಲು

ಕಡಬ : ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹರಿಯುತ್ತಿರುವ ಗುಂಡ್ಯಹೊಳೆಯ ಕೊಲ್ಯದಕಟ್ಟ ಡ್ಯಾಮ್ ಬಳಿ ಸ್ನಾನಕ್ಕೆಂದು ನೀರಿಗಳಿದ ಇಬ್ಬರು ಹೆಣ್ಣುಮಕ್ಕಳು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ನಡೆದಿದೆ. ಮೃತಪಟ್ಟವರನ್ನು ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಪೂವತಿಂಗಲ್ ನಿವಾಸಿ ಹರೀಶ್‌ಪಿ.ಕೆ. ಎಂಬವರ ಪುತ್ರಿ ಹತ್ತನೇ ತರಗತಿ ವಿದ್ಯಾರ್ಥಿನಿ ಅರ್ಪಿತಾ(೧೫) ಹಾಗೂ ಹರೀಶ್ ಅವರು ಸಹೋದರಿ ನೆರೆಮನೆಯ ಶಕುಂತಲಾ ಎಂಬವರ ಪುತ್ರಿ ಸುನೀತ (೨೧) ಎಂದು ಗುರುತಿಸಾಗಿದೆ. ಕುಟ್ರುಪ್ಪಾಡಿ ಗ್ರಾಮದ ಪೂವತಿಂಗಲ್ ಮನೆ ನಿವಾಸಿ

ಕಡಬ: ಸ್ನಾನಕ್ಕೆಂದು‌ ನೀರಿಗಿಳಿದ ಇಬ್ಬರು ಬಾಲಕಿಯರು ನೀರುಪಾಲು Read More »

ಕರ್ನಾಟಕ

ಭಾರತದಲ್ಲಿ BMW ಕನ್ವರ್ಟಿಬಲ್ ಕಾರು ಬಿಡುಗಡೆ, ಆಕರ್ಷಕ M440i ಬೆಲೆ ಎಷ್ಟು?

ನ್ಯೂಸ್‌ ಕಡಬ) newskadaba.com, ಮೇ.08​ BMW ಭಾರತದಲ್ಲಿ ಹೊಸ BMW M440i xDrive Convertible ಕಾರು ಬಿಡುಗಡೆ ಮಾಡಿದೆ. ಅತ್ಯಾಧುನಿಕ ತಂತ್ರಜ್ಞಾನ, ಸ್ಪೋರ್ಟಿ ವಿನ್ಯಾಸ ಮತ್ತು ಪ್ರೀಮಿಯಂ ಕನ್ವರ್ಟಿಬಲ್ ಅನುಭವವನ್ನು ಒಟ್ಟುಗೂಡಿಸಿರುವ ಈ ಕಾರು, ದೇಶದಲ್ಲಿ ಸಂಪೂರ್ಣ ನಿರ್ಮಿತ ಘಟಕ (CBU) ಮಾದರಿಯಾಗಿ ಲಭ್ಯವಿರಲಿದೆ. BMW ಬ್ರ್ಯಾಂಡ್‌ನ ಶ್ರೇಷ್ಠ ಕಾರ್ಯಕ್ಷಮತೆ ಮತ್ತು ಕಾಲಾತೀತ ಐಷಾರಾಮಿ ವಿನ್ಯಾಸದ ಪರಿಪೂರ್ಣ ಪ್ರತಿಬಿಂಬವಾಗಿದೆ ಎಂದು ಭಾರತದ BMW ನಿರ್ದೇಶಕ ಹರ್ದೀಪ್ ಸಿಂಗ್ ಬ್ರಾರ್ ಹೇಳಿದ್ದಾರೆ. ಹೊಸ BMW M440i xDrive ಕನ್ವರ್ಟಿಬಲ್

ಭಾರತದಲ್ಲಿ BMW ಕನ್ವರ್ಟಿಬಲ್ ಕಾರು ಬಿಡುಗಡೆ, ಆಕರ್ಷಕ M440i ಬೆಲೆ ಎಷ್ಟು? Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: ಗಿರೀಶ್ ಮಟ್ಟಣ್ಣವರ್ ಅವರ ಹಳೆಯ ಮೊಬೈಲ್ ಫೋನ್ ಎಸ್‌ಐಟಿ ವಶಕ್ಕೆ

(ನ್ಯೂಸ್‌ ಕಡಬ) newskadaba.com, ಮೇ.08​ ಧರ್ಮಸ್ಥಳ ಗ್ರಾಮದಲ್ಲಿ ನಡೆದ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಿರೀಶ್ ಮಟ್ಟಣ್ಣವರ್ ಗುರುವಾರ ಬೆಳ್ತಂಗಡಿಯಲ್ಲಿರುವ ಎಸ್‌ಐಟಿ ಕಚೇರಿಯ ಮುಂದೆ ಹಾಜರಾದರು. ತನಿಖೆಯ ಭಾಗವಾಗಿ ಅವರ ಹಳೆಯ ಮೊಬೈಲ್ ಫೋನ್ ಅನ್ನು ಅಧಿಕಾರಿಗಳು ವಶಪಡಿಸಿಕೊಂಡರು. ಮೂಲಗಳ ಪ್ರಕಾರ, ಎಸ್‌ಐಟಿ ಈ ಹಿಂದೆ ಮತ್ತಣ್ಣವರ್ ಅವರ ಹಳೆಯ ಆಂಡ್ರಾಯ್ಡ್ ಮೊಬೈಲ್ ಫೋನ್ ಅನ್ನು ವಿಧಿವಿಜ್ಞಾನ ಪರೀಕ್ಷೆಗೆ ಹಸ್ತಾಂತರಿಸುವಂತೆ ಸೂಚಿಸಿ ನೋಟಿಸ್ ನೀಡಿತ್ತು. ನೋಟಿಸ್ ನಂತರ, ಅವರು ಬೆಳಿಗ್ಗೆ 11 ಗಂಟೆ ಸುಮಾರಿಗೆ ಬೆಳ್ತಂಗಡಿ ಎಸ್‌ಐಟಿ

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: ಗಿರೀಶ್ ಮಟ್ಟಣ್ಣವರ್ ಅವರ ಹಳೆಯ ಮೊಬೈಲ್ ಫೋನ್ ಎಸ್‌ಐಟಿ ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

40 ವರ್ಷ ಹಳೇ ರಿಸರ್ವೇಶನ್ ಸಿಸ್ಟಮ್ ಕೈಬಿಟ್ಟ ಭಾರತೀಯ ರೈಲ್ವೇ, ಹೊಸ ವ್ಯವಸ್ಥೆ ಯಾವಾಗ ಜಾರಿ?

(ನ್ಯೂಸ್‌ ಕಡಬ) newskadaba.com, ಮೇ.08​ ಭಾರತೀಯ ರೈಲ್ವೇ ಕಳೆದ ಒಂದು ದಶಕದಲ್ಲಿ ಮಹತ್ತರ ಬದಲಾವಣೆ ಕಂಡಿದೆ. ಹೊಸ ರೈಲು, ವಿದ್ಯುತ್ತೀಕರಣ, ಮೂಲಭೂತ ಸೌಕರ್ಯ ಸೇರಿದಂತೆ ಹಲವು. ಟಿಕೆಟ್ ಬುಕಿಂಗ್ ವ್ಯವಸ್ಥೆಯಲ್ಲೂ ಬದಲಾವಣೆ ಮಾಡಲಾಗಿದೆ. ಇದೀಗ ಬರೋಬ್ಬರಿ 40 ವರ್ಷಗಳಿಂದ ಇರುವ ಹಳೇ ಪ್ಯಾಸೆಂಜರ್ ರಿಸರ್ವೇಶನ್ ಸಿಸ್ಟಮ್ (PRS) ಸಂಪೂರ್ಣ ಬದಲಾವಣೆ ಮಾಡಲಾಗುತ್ತಿದೆ. ಪ್ರಯಾಣಕರ ರಿಸರ್ವೇಶನ್ ಸಿಸ್ಟಮ್ ಬದಲು ಇದೀಗ ಹೊಸ ಡಿಜಿಟಲ್ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ. ಆನ್‌ಲೈನ್ ಮೂಲಕ ಟಿಕೆಟ್ ಬುಕಿಂಗ್ ಹೆಚ್ಚಾಗಿದೆ. ಶೇಕಡಾ 80ರಷ್ಟು ಟಿಕೆಟ್

40 ವರ್ಷ ಹಳೇ ರಿಸರ್ವೇಶನ್ ಸಿಸ್ಟಮ್ ಕೈಬಿಟ್ಟ ಭಾರತೀಯ ರೈಲ್ವೇ, ಹೊಸ ವ್ಯವಸ್ಥೆ ಯಾವಾಗ ಜಾರಿ? Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರೈಲ್ವೆ ಪರೀಕ್ಷೆ ಕನ್ನಡದಲ್ಲೂ ನಡೆಸಿ ಕೇಂದ್ರಕ್ಕೆ ನಿಖಿಲ್ ಕುಮಾರಸ್ವಾಮಿ ಪತ್ರ

(ನ್ಯೂಸ್‌ ಕಡಬ) newskadaba.com, ಮೇ.08​ ರೈಲ್ವೆ ಇಲಾಖೆಯ ಪರೀಕ್ಷೆಗಳನ್ನುಕನ್ನಡದಲ್ಲೂನಡೆಸುವಂತೆ ಒತ್ತಾಯಿಸಿ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿಅವರು ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದಾರೆ. ಈ ಪತ್ರವನ್ನು ತಮ್ಮ ಎಕ್ಸ್ ಖಾತೆಯಲ್ಲೂ ಹಂಚಿಕೊಂಡಿದ್ದಾರೆ. ನೈರುತ್ಯ ರೈಲ್ವೆ ಇಲಾಖೆಯಲ್ಲಿ ನಡೆಯುವ ಇಲಾಖಾ ಬಡ್ತಿ ಪರೀಕ್ಷೆಗಳನ್ನು ಕೇವಲ ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಮಾತ್ರ ನಡೆಸುತ್ತಿರುವುದು ಸರಿಯಲ್ಲ. ನಮ್ಮ ಕನ್ನಡಿಗ ಉದ್ಯೋಗಿಗಳಿಗೆ ಇದರಿಂದ ಅನ್ಯಾಯವಾಗುತ್ತಿದೆ ಎಂದು ನಿಖಿಲ್ ಆಕ್ರೋಶ ಹೊರಹಾಕಿದ್ದಾರೆ. ಈ ವಿಷಯವಾಗಿ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್

ರೈಲ್ವೆ ಪರೀಕ್ಷೆ ಕನ್ನಡದಲ್ಲೂ ನಡೆಸಿ ಕೇಂದ್ರಕ್ಕೆ ನಿಖಿಲ್ ಕುಮಾರಸ್ವಾಮಿ ಪತ್ರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿದೇಶಗಳಿಂದ ಚಿನ್ನ ವಾಪಸ್ ತರಿಸುತ್ತಿರುವ ಆರ್‌ಬಿಐ – ಕಡಿಮೆಯಾಗುತ್ತಾ ಬಂಗಾರದ ಬೆಲೆ?

(ನ್ಯೂಸ್‌ ಕಡಬ) newskadaba.com, ಮೇ.08​ ಭಾರತದಲ್ಲಿ ಬಂಗಾರವನ್ನು ಎಂದೆಂದಿಗೂ ಸುರಕ್ಷಿತ ಹೂಡಿಕೆಯ ಪ್ರತೀಕವಾಗಿ ನೋಡಲಾಗುತ್ತದೆ. ಜಾಗತಿಕ ಆರ್ಥಿಕ ಅನಿಶ್ಚಿತತೆ, ಯುದ್ಧ ಭೀತಿ ಮತ್ತು ಕರೆನ್ಸಿ ಮೌಲ್ಯದ ಏರಿಳಿತಗಳ ನಡುವೆ ಚಿನ್ನದ ಮೇಲಿನ ವಿಶ್ವಾಸ ಮತ್ತಷ್ಟು ಗಟ್ಟಿಯಾಗುತ್ತಿರುವ ಸಂದರ್ಭದಲ್ಲಿ, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಕೂಡ ಮಹತ್ವದ ಹೆಜ್ಜೆ ಇಟ್ಟಿದೆ. ವಿದೇಶಗಳಲ್ಲಿ ಸಂಗ್ರಹಿಸಲಾಗಿದ್ದ ಚಿನ್ನವನ್ನು ಭಾರತಕ್ಕೆ ಮರಳಿ ತರಿಸುವ ಪ್ರಕ್ರಿಯೆಯನ್ನು ಆರ್‌ಬಿಐ ವೇಗಗೊಳಿಸಿದ್ದು, ದೇಶದ ಒಟ್ಟು ಚಿನ್ನದ ನಿಕ್ಷೇಪ ಇದೀಗ 880 ಮೆಟ್ರಿಕ್ ಟನ್‌ಗೂ ಅಧಿಕ ಮಟ್ಟ

ವಿದೇಶಗಳಿಂದ ಚಿನ್ನ ವಾಪಸ್ ತರಿಸುತ್ತಿರುವ ಆರ್‌ಬಿಐ – ಕಡಿಮೆಯಾಗುತ್ತಾ ಬಂಗಾರದ ಬೆಲೆ? Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆಸ್ತಿ ವಿಚಾರಕ್ಕೆ ಅತ್ತಿಗೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನ; ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.comಮೇ.08: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ತನ್ನ ಅತ್ತಿಗೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲೆತ್ನಿಸಿದ ಘಟನೆ ಕಡಬ ಠಾಣಾ ವ್ಯಾಪ್ತಿಯ ಐತ್ತೂರು ಎಂಬಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದೆ. ಐತ್ತೂರು ನಿವಾಸಿ ಬೇಬಿ ಕೆ.ಎಸ್. ಎಂಬವರು ಈ ಬಗ್ಗೆ ಕಡಬ ಠಾಣೆಗೆ ದೂರು ನೀಡಿದ್ದು, ತನ್ನ ಮನೆಯ ಸಮೀಪ ಬೋರ್ ವೆಲ್ ನಲ್ಲಿ ನೀರು ಸಿಕ್ಕಿದ್ದರಿಂದ ಅಸೂಯೆಗೊಂಡ ತಬ್ನ ಗಂಡನ ಸಹೋದರ ಕುಸುಮಾಧರ(೩೭) ಎಂಬಾತ ತನ್ನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲೆತ್ನಿಸಿದ್ದು, ಈ ವೇಳೆ

ಆಸ್ತಿ ವಿಚಾರಕ್ಕೆ ಅತ್ತಿಗೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನ; ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top