ʻಆಪರೇಷನ್‌ ಸಿಂಧೂರʼ ಸಮರಕ್ಕೆ 1 ವರ್ಷ- ವಿಶೇಷ ವಿಡಿಯೋ ಹಂಚಿಕೊಂಡ ವಾಯುಪಡೆ

(ನ್ಯೂಸ್‌ ಕಡಬ) newskadaba.com,  ಮೇ.07:  ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪಾಕ್‌ ಮೂಲದ ಉಗ್ರರು ನಡೆಸಿದ ನರಮೇಧಕ್ಕೆ ಪ್ರತೀಕಾರವಾಗಿ ಭಾರತ ನಡೆಸಿದ ʻಆಪರೇಷನ್‌ ಸಿಂಧೂರʼ ವಿಶೇಷ ಕಾರ್ಯಾಚರಣೆಗೆ 1 ವರ್ಷ ಪೂರ್ಣಗೊಂಡಿದೆ.ಈ ಹೊತ್ತಿನಲ್ಲೇ ಪಾಕ್‌ ವಿರುದ್ಧ ತೀರಿಸಿಕೊಂಡ ಪ್ರತೀಕಾರ ಹಾಗೂ ಭಾರತೀಯ ಮೂರು ಸೇನೆಗಳ ಪರಾಕ್ರಮವನ್ನು ನೆನಪಿಸುವ ವಿಶೇಷ ವಿಡಿಯೋವೊಂದನ್ನು ಭಾರತೀಯ ವಾಯುಪಡೆ ಹಂಚಿಕೊಂಡಿದೆ. ಎಕ್ಸ್‌ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿರುವ ಭಾರತೀಯ ವಾಯುಪಡೆ, ಆಪರೇಷನ್ ಸಿಂಧೂರ ನ್ಯಾಯ ದೊರಕಿಸಿದೆ. ಈ ಕಾರ್ಯ ನಿಖರವಾಗಿದ್ದು, ನೆನಪಿನಲ್ಲಿ ಶಾಶ್ವತವಾಗಿ ಉಳಿಯುತ್ತದೆ […]

ʻಆಪರೇಷನ್‌ ಸಿಂಧೂರʼ ಸಮರಕ್ಕೆ 1 ವರ್ಷ- ವಿಶೇಷ ವಿಡಿಯೋ ಹಂಚಿಕೊಂಡ ವಾಯುಪಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಿಟ್ & ರನ್‌ಗೆ ಬೈಕ್ ಸವಾರ ಮೃತ್ಯು– ಸಿಸಿಟಿವಿಯಲ್ಲಿ ದೃಶ್ಯ ಸೆರೆ

(ನ್ಯೂಸ್‌ ಕಡಬ) newskadaba.com,  ಮೇ.02: ಕೆಲಸ ಮುಗಿಸಿ ಮನೆಗೆ ತೆರಳುವ ವೇಳೆ ಹಿಟ್ & ರನ್‌ಗೆ (Hit & Run) ಬೈಕ್ ಸವಾರ ಸ್ಥಳದಲ್ಲಿ ಸಾವನಪ್ಪಿರುವ ಘಟನೆ ಬೆಂಗಳೂರು (ಹೊರವಲಯ ನೆಲಮಂಗಲ ಬಳಿಯ ಹುಸ್ಕೂರು ಎಪಿಎಂಸಿ ಬಳಿ ನಡೆದಿದೆ. ಟಾಟಾ ಏಸ್ ವಾಹನ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಿರೀಶ್ (30) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಂಗಳೂರು ಉತ್ತರ ತಾಲೂಕು ವಡೇರಹಳ್ಳಿ ಗ್ರಾಮದ ನಿವಾಸಿಯಾಗಿದ್ದ ಗಿರೀಶ್ ಡ್ರೈವರ್ ಕೆಲಸ ಮಾಡಿಕೊಂಡಿದ್ದರು. ಜಯಮ್ಮ ಹಾಗೂ ಪಾಪಣ್ಣ ದಂಪತಿಯ

ಹಿಟ್ & ರನ್‌ಗೆ ಬೈಕ್ ಸವಾರ ಮೃತ್ಯು– ಸಿಸಿಟಿವಿಯಲ್ಲಿ ದೃಶ್ಯ ಸೆರೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರ್ಕಾರಿ ಶಾಲೆಗಳ ಸುಧಾರಣೆಗೆ ಸರ್ಕಾರ ಕ್ರಮ: 8 ಗ್ಯಾರಂಟಿ ಘೋಷಣೆ

(ನ್ಯೂಸ್‌ ಕಡಬ) newskadaba.com,  ಮೇ.02: ಎಸ್‌ಎಸ್‌ಎಲ್‌ಸಿಯಲ್ಲಿ ಇತ್ತೀಚಿನ ದಾಖಲೆ ಫಲಿತಾಂಶಗಳ ಹಿನ್ನೆಲೆಯಲ್ಲಿ, ಕರ್ನಾಟಕ ಸರ್ಕಾರವು ರಾಜ್ಯದ ಸರ್ಕಾರಿ ಶಾಲಾ ವ್ಯವಸ್ಥೆಯನ್ನು ಸುಧಾರಿಸಲು ಮತ್ತು ಸಾರ್ವಜನಿಕ ಶಿಕ್ಷಣದ ಮೇಲೆ ಜನರ ವಿಶ್ವಾಸವನ್ನು ಪುನಃಸ್ಥಾಪಿಸಲು ಉದ್ದೇಶಿಸಿ ಎಂಟು ಭರವಸೆಗಳ ಸಮಗ್ರ ಪ್ಯಾಕೇಜ್ ನ್ನು ಘೋಷಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ನೇತೃತ್ವದಲ್ಲಿ ಈ ಯೋಜನೆ ರೂಪುಗೊಂಡಿದ್ದು, ಶಿಕ್ಷಕರ ಕೊರತೆ, ಮೂಲಸೌಕರ್ಯಗಳ ಅಭಾವ ಮತ್ತು ಹಳೆಯ ಬೋಧನಾ ವಿಧಾನಗಳಂತಹ ದೀರ್ಘಕಾಲದ ಸಮಸ್ಯೆಗಳನ್ನು ಪರಿಹರಿಸುವುದಕ್ಕೆ ಒತ್ತು

ಸರ್ಕಾರಿ ಶಾಲೆಗಳ ಸುಧಾರಣೆಗೆ ಸರ್ಕಾರ ಕ್ರಮ: 8 ಗ್ಯಾರಂಟಿ ಘೋಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹೆಂಡತಿ ಪರಾರಿ : ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ

(ನ್ಯೂಸ್‌ ಕಡಬ) newskadaba.com,  ಮೇ.02: ಹೆಂಡತಿ ಬೇರೋಬ್ಬನ ಜೊತೆ ಪರಾರಿಯಾಗಿದ್ದರಿಂದ ಮನನೊಂದ ಪತಿ ತನ್ನಿಬ್ಬರ ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ತಡರಾತ್ರಿ ನಡೆದಿದೆ. ತಾಲ್ಲೂಕಿನ ಹುತ್ರಿದುರ್ಗ ಹೋಬಳಿ ಆಲ್ಕೆರೆ ಗ್ರಾಮದ ಶಿವಣ್ಣ (40) ಎಂಬುವವರೇ ತನ್ನಿಬ್ಬರು ಮಕ್ಕಳಾದ ಜೀವನ್‌ (10), ಪ್ರಾಣೇಶ್‌ (6) ನನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಆತಹತ್ಯೆಗೆ ಶರಣಾದವರು. ಒಂದು ವಾರದ ಹಿಂದೆಯಷ್ಟೇ ಶಿವಣ್ಣ ಅವರ ಪತ್ನಿ ಕಾವ್ಯಾ ಅಕ್ಕನ ಮಗನಾದ ಹೇಮಂತ್‌ ಎಂಬುವವನ ಜೊತೆ ಪರಾರಿಯಾಗಿದ್ದಳು. ನಂತರ ಇದು

ಹೆಂಡತಿ ಪರಾರಿ : ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಿಮ್ಮ ಮೊಬೈಲ್‌ಗೆ ಬರುವ ತುರ್ತು ಸಂದೇಶ ಕಂಡು ಆತಂಕಬೇಡಿ: ಕೇಂದ್ರದಿಂದ ಹೊಸ ‘ಸೆಲ್ ಬ್ರಾಡ್‌ಕಾಸ್ಟ್’ ತಂತ್ರಜ್ಞಾನ ಪರೀಕ್ಷೆ!

(ನ್ಯೂಸ್‌ ಕಡಬ) newskadaba.com,  ಮೇ.02: ನಿಮ್ಮ ಮೊಬೈಲ್‌ಗೆ ಬರುವ ತುರ್ತು ಸಂದೇಶ ಕಂಡು ಆತಂಕಬೇಡಿ: ಕೇಂದ್ರದಿಂದ ಹೊಸ ‘ಸೆಲ್ ಬ್ರಾಡ್‌ಕಾಸ್ಟ್’ ತಂತ್ರಜ್ಞಾನ ಪರೀಕ್ಷೆ! ​ ಕಡಬ:ದೇಶದ ನಾಗರಿಕರ ಸುರಕ್ಷತೆಯ ದೃಷ್ಟಿಯಿಂದ ಕೇಂದ್ರ ಸರ್ಕಾರವು ಇಂದು ಒಂದು ಮಹತ್ವದ ಹೆಜ್ಜೆಯನ್ನಿಟ್ಟಿದೆ. ನೈಸರ್ಗಿಕ ವಿಕೋಪಗಳ ಸಂದರ್ಭದಲ್ಲಿ ಕ್ಷಣಾರ್ಧದಲ್ಲಿ ಜನರನ್ನು ಎಚ್ಚರಿಸುವ ಸಲುವಾಗಿ ಅತ್ಯಾಧುನಿಕ “ಸೆಲ್ ಬ್ರಾಡ್‌ಕಾಸ್ಟ್” ತಂತ್ರಜ್ಞಾನದ ಪ್ರಾಯೋಗಿಕ ಪರೀಕ್ಷೆಯನ್ನು ದೇಶಾದ್ಯಂತ ಯಶಸ್ವಿಯಾಗಿ ನಡೆಸಲಾಗುತ್ತಿದೆ. ​ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಮೊಬೈಲ್ ಫೋನ್‌ಗಳಿಗೆ ಜೋರಾದ ಶಬ್ದದೊಂದಿಗೆ “This is a test

ನಿಮ್ಮ ಮೊಬೈಲ್‌ಗೆ ಬರುವ ತುರ್ತು ಸಂದೇಶ ಕಂಡು ಆತಂಕಬೇಡಿ: ಕೇಂದ್ರದಿಂದ ಹೊಸ ‘ಸೆಲ್ ಬ್ರಾಡ್‌ಕಾಸ್ಟ್’ ತಂತ್ರಜ್ಞಾನ ಪರೀಕ್ಷೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಣಂಬೂರು: ಟ್ಯಾಂಕರ್‌ನಿಂದ ಡೀಸೆಲ್ ಕಳವು ಆರೋಪ; ಇಬ್ಬರ ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ಮೇ.02: ಪಣಂಬೂರು ಸಮೀಪದ ಮೀನಕಳಿಯ ಕೋಡಿಕಲ್ ದ್ವಾರದ ಬಳಿಕ ಟ್ಯಾಂಕರ್‌ನಿಂದ ಡೀಸೆಲ್ ಕಳವು ಮಾಡುತ್ತಿದ್ದ ಆರೋಪದ ಮೇರೆಗೆ ಧನಂಜಯ (೫೧) ಮತ್ತು ಕುಶಾಧರ (೪೨) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಆಹಾರ ನಿರೀಕ್ಷಕ ಹ್ಯಾರೀಸ್ ಎಂ.ವಿ. ಗುರುವಾರ ರಾತ್ರಿ ೮:೧೫ಕ್ಕೆ ಪಣಂಬೂರು ಪೊಲೀಸರ ನೆರವಿನೊಂದಿಗೆ ಸ್ಥಳಕ್ಕೆ ದಾಳಿ ನಡೆಸಿದಾಗ ಆರೋಪಿಗಳು ಟ್ಯಾಂಕರ್‌ನಿಂದ ಪ್ಲಾಸ್ಟಿಕ್ ಪೈಪ್ ಮೂಲಕ ಡೀಸೆಲ್ ತೆಗೆದು ಕ್ಯಾನ್‌ಗಳಲ್ಲಿ ತುಂಬಿಸುತ್ತಿರುವುದು ಕಂಡು ಬಂದಿದೆ ಎನ್ನಲಾಗಿದೆ. ಸ್ಥಳದಲ್ಲಿ ಟ್ಯಾಂಕರಿನಿಂದ ಅನಧಿಕೃತವಾಗಿ

ಪಣಂಬೂರು: ಟ್ಯಾಂಕರ್‌ನಿಂದ ಡೀಸೆಲ್ ಕಳವು ಆರೋಪ; ಇಬ್ಬರ ಆರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಕೆನರಾ ಇಂಜಿನಿಯರಿಂಗ್ ಇಂಡಸ್ಟ್ರಿಯಲ್ ಟೆಕ್ ಎಕ್ಸ್‌ಪೋ -2026 ಉದ್ಘಾಟನೆ

(ನ್ಯೂಸ್‌ ಕಡಬ) newskadaba.com,  ಮೇ.02: ಕೆನರಾ ಇಂಡಸ್ಟ್ರೀಸ್ ಅಸೋಸಿಯೇಷನ್ ವತಿಯಿಂದ ಕೆನರಾ ಇಂಜಿನಿಯರಿಂಗ್ ಇಂಡಸ್ಟ್ರಿಯಲ್ ಟೆಕ್  ಎಕ್ಸ್‌ಪೋ 2026 ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನೆರವೇರಿತು. ಕಾರ್ಯಕ್ರಮಕ್ಕೆ ಕರ್ನಾಟಕ ವಿಧಾನ ಸಭಾ ಸಭಾಧ್ಯಕ್ಷರಾದ ಯು ಟಿ ಖಾದರ್, ಮಂಗಳೂರು ಸಂಸದರಾದ ಕ್ಯಾ ಬ್ರಿಜೇಶ್ ಚೌಟ ಇತರ ಗಣ್ಯರು ಸೇರಿ ದೀಪಪ್ರಜ್ವಲಿಸಿ ಚಾಲನೆ ನೀಡಿದರು. ಈ ವೇಳೆ ಕರ್ನಾಟಕ ವಿಧಾನ ಸಭಾ ಸಭಾಧ್ಯಕ್ಷರಾದ ಯು ಟಿ ಖಾದರ್ ಮಾತನಾಡಿ ಸಮಾಜದಲ್ಲಿ ಶಿಕ್ಷಣ, ನವೀನ ಆವಿಷ್ಕಾರ ಮತ್ತು ಜಾಗೃತಿ ಮೂಡಿಸಲು ಇಂತಹ

ಮಂಗಳೂರು: ಕೆನರಾ ಇಂಜಿನಿಯರಿಂಗ್ ಇಂಡಸ್ಟ್ರಿಯಲ್ ಟೆಕ್ ಎಕ್ಸ್‌ಪೋ -2026 ಉದ್ಘಾಟನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ಮಾಲೀಕನ ಮೇಲೆ ಆ್ಯಸಿಡ್ ದಾಳಿ ನಡೆಸಿದ ವ್ಯಕ್ತಿಗೆ 10 ವರ್ಷ ಜೈಲು ಶಿಕ್ಷೆ

(ನ್ಯೂಸ್‌ ಕಡಬ) newskadaba.com,  ಮೇ.02:ಕೆಲಸದ ವಿಷಯದಲ್ಲಿ ಉಂಟಾದ ಸಣ್ಣ ಜಗಳದಿಂದಾಗಿ ತನ್ನ ಮಾಲೀಕನ ಮೇಲೆ ಆ್ಯಸಿಡ್ ಸುರಿದು ಕೊಲೆಗೆ ಯತ್ನಿಸಿದ ಕೇರಳ ಮೂಲದ ವ್ಯಕ್ತಿಗೆ ಉಡುಪಿಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 30,000 ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ. ಕೇರಳ ಮೂಲದ ರತೀಶ್ ಕೆ.ಟಿ. (42) ಶಿಕ್ಷೆಗೊಳಗಾದ ಆರೋಪಿ. ಘಟನೆಯ ವಿವರ: 2022ರ ಫೆಬ್ರವರಿ 28ರಂದು, ಕೇರಳದ ತ್ರಿಶೂರ್ ಜಿಲ್ಲೆಯ ಸುಧೀರ್ ಪಿ.ಎ. ಅವರು

ಉಡುಪಿ: ಮಾಲೀಕನ ಮೇಲೆ ಆ್ಯಸಿಡ್ ದಾಳಿ ನಡೆಸಿದ ವ್ಯಕ್ತಿಗೆ 10 ವರ್ಷ ಜೈಲು ಶಿಕ್ಷೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

3 ವರ್ಷದಿಂದ ಪಡಿತರ ಚೀಟಿಗೆ ಅರ್ಜಿಗೆ ಆಹ್ವಾನ ಸಿಗದೆ ಲಕ್ಷಾಂತರ ಬಡವರು BPLನಿಂದ ವಂಚಿತ; 7.76 ಲಕ್ಷ ನಕಲಿ ಕಾರ್ಡ್‌ ಪತ್ತೆ!

(ನ್ಯೂಸ್‌ ಕಡಬ) newskadaba.com,  ಮೇ.02: ರಾಜ್ಯದಲ್ಲಿ ಲಕ್ಷಾಂತರ ಬಡವರು ಬಿಪಿಎಲ್‌ ಪಡಿತರ ಚೀಟಿಗಾಗಿ ಕಾಯುತ್ತಿದ್ದರೂ, ರಾಜ್ಯ ಸರಕಾರ ಮಾತ್ರ ಕಳೆದ 3 ವರ್ಷಗಳಿಂದ ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನೇ ಕರೆದಿಲ್ಲ. ಇದರಿಂದ ಅರ್ಹ ಬಡವರು ಬಿಪಿಎಲ್‌ ಸೌಲಭ್ಯ ವಂಚಿತರಾಗಿದ್ದಾರೆ. ರಾಜ್ಯ ಸರಕಾರದ ಆಹಾರ , ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಪ್ರಸ್ತುತ ವೈದ್ಯಕೀಯ ತುರ್ತು ಪರಿಸ್ಥಿತಿ ಹಿನ್ನೆಲೆಯವರಿಗೆ, ಇ-ಶ್ರಮ್‌ ನೋಂದಾಯಿತ ಕಾರ್ಮಿಕರಿಗೆ, ಬುಡಕಟ್ಟು ಜನಾಂಗದವರಿಗೆ ಆದ್ಯತಾ ಪಡಿತರ ಚೀಟಿ ನೀಡುತ್ತಿದೆ. ಇದರ ಹೊರತಾಗಿ ಲಕ್ಷಾಂತರ ಮಂದಿ

3 ವರ್ಷದಿಂದ ಪಡಿತರ ಚೀಟಿಗೆ ಅರ್ಜಿಗೆ ಆಹ್ವಾನ ಸಿಗದೆ ಲಕ್ಷಾಂತರ ಬಡವರು BPLನಿಂದ ವಂಚಿತ; 7.76 ಲಕ್ಷ ನಕಲಿ ಕಾರ್ಡ್‌ ಪತ್ತೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಮೇರಿಕಾದಲ್ಲಿ ಭಾರತೀಯ ಯುವಕನ ದುರಂತ ಅಂತ್ಯ: ಉದ್ಯೋಗದ ನಿರಾಶೆಯಲ್ಲಿ ಜೀವಾಂತ್ಯ

(ನ್ಯೂಸ್‌ ಕಡಬ) newskadaba.com,  ಮೇ.02: ಅಮೇರಿಕಾದಲ್ಲಿ ಭಾರತೀಯ ಯುವಕನ ದುರಂತ ಅಂತ್ಯ: ಉದ್ಯೋಗದ ನಿರಾಶೆಯಲ್ಲಿ ಜೀವಾಂತ್ಯ ವಾಷಿಂಗ್ಟನ್/ಕರ್ನೂಲ್: ಉನ್ನತ ಶಿಕ್ಷಣ ಪಡೆದು ಅಮೇರಿಕಾದಲ್ಲಿ ದೊಡ್ಡ ಕನಸುಗಳನ್ನು ಕಾಣುತ್ತಿದ್ದ ಭಾರತೀಯ ಮೂಲದ ಯುವಕನೊಬ್ಬ ಉದ್ಯೋಗ ಸಿಗದ ಬೇಸರದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ನಡೆದಿದೆ. ಘಟನೆಯ ವಿವರಗಳು ಮೃತ ಯುವಕನನ್ನು ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ 26 ವರ್ಷದ ಚಂದು ಎಂದು ಗುರುತಿಸಲಾಗಿದೆ. ಇವರು ಅಮೇರಿಕಾದ ಡಿಪಾಲ್ ವಿಶ್ವವಿದ್ಯಾಲಯದಲ್ಲಿ ತಮ್ಮ ಸ್ನಾತಕೋತ್ತರ ಪದವಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದರು. ಪ್ರಮುಖ ಕಾರಣಗಳು: ಉದ್ಯೋಗದ

ಅಮೇರಿಕಾದಲ್ಲಿ ಭಾರತೀಯ ಯುವಕನ ದುರಂತ ಅಂತ್ಯ: ಉದ್ಯೋಗದ ನಿರಾಶೆಯಲ್ಲಿ ಜೀವಾಂತ್ಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top