ಪಿಕಲ್‌ಬಾಲ್‌ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್‌ನಲ್ಲಿ ಪತನ- ಐವರು ಮೃತ್ಯು

(ನ್ಯೂಸ್‌ ಕಡಬ) newskadaba.com,  ಮೇ.02: ವಿಂಬರ್ಲಿ ಬಳಿ ಪಿಕಲ್‌ಬಾಲ್ ಆಟಗಾರರನ್ನು ಹೊತ್ತೊಯ್ಯುತ್ತಿದ್ದ ಸಣ್ಣ ವಿಮಾನ ಮರಗಳಿಗೆ ಡಿಕ್ಕಿ ಹೊಡೆದು ಐವರು ಸಾವನ್ನಪ್ಪಿದ್ದಾರೆ. ಸೆಸ್ನಾ 421C ವಿಮಾನವು ಅಮರಿಲ್ಲೊದಿಂದ ಹೊರಟು ನ್ಯೂ ಬ್ರೌನ್‌ಫೆಲ್ಸ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುತ್ತಿತ್ತು. ಆಸ್ಟಿನ್‌ನಿಂದ ನೈಋತ್ಯಕ್ಕೆ ಸುಮಾರು 40 ಮೈಲುಗಳಷ್ಟು ದೂರದಲ್ಲಿರುವ ವಿಂಬರ್ಲಿಯಲ್ಲಿ ರಾತ್ರಿ 11 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ವಿಮಾನವು ಅರಣ್ಯ ಪ್ರದೇಶದಲ್ಲಿ ನಾಶವಾಗಿರುವುದನ್ನು ದೃಶ್ಯದ ಚಿತ್ರಗಳು ವೈರಲ್‌ ಆಗಿವೆ. ಪೈಲಟ್ ಮತ್ತು ವಿಮಾನದಲ್ಲಿದ್ದ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ […]

ಪಿಕಲ್‌ಬಾಲ್‌ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್‌ನಲ್ಲಿ ಪತನ- ಐವರು ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಹಿಳಾ ಮೀಸಲಾತಿ ಮಸೂದೆಗೆ ಮತ್ತೆ ಸೋಲು

(ನ್ಯೂಸ್‌ ಕಡಬ) newskadaba.com,  ಮೇ.02: ಪುರುಷ ಪ್ರಧಾನ ರಾಜಕೀಯ ಕ್ಷೇತ್ರದಲ್ಲಿ ಮಹಿಳೆಯರನ್ನು ತಮ್ಮ ಸಮನಾಗಿ ಕಾಣಲು, ತಮ್ಮ ಸ್ಥಾನವನ್ನು ಕಸಿದು ಬಿಡುತ್ತಾರೆ ಎಂಬ ಭೀತಿಯಿಂದ ಪುರುಷ ರಾಜಕಾರಣಿಗಳು ಕಳೆದ ಮೂವತ್ತು ವರ್ಷದಲ್ಲಿ ಮಹಿಳಾ ಮೀಸಲು ಮಸೂದೆ ಅಂಗೀಕಾರವಾಗದಂತೆ ತಡೆಯಲು ಯಶಸ್ವಿಯಾಗಿದ್ದಾರೆ. ತಮಗೆ ಎದುರಾಗುವ ಸವಾಲುಗಳನ್ನು ನಿವಾರಿಸುವ ಜಾಣ್ಮೆ ಬಲಿತ ರಾಜಕಾರಣಿಗಳಿಗೆ ಅತ್ಯಂತ ಸುಲಭ. ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್‌ ವಿಂಗಡಣೆಯ ಸಂವಿಧಾನ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಎರಡನೇ ಮೂರರಷ್ಟು ಮತ ಪಡೆಯದೆ ಸೋಲಾಯಿತು. ಕಾಂಗ್ರೆಸ್, ಟಿಎಂಸಿ,

ಮಹಿಳಾ ಮೀಸಲಾತಿ ಮಸೂದೆಗೆ ಮತ್ತೆ ಸೋಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂಧನ ದರ ಏರಿಕೆ ಭೀತಿ: ಮುಂದಿನ ವಾರ ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿ ಬೆಲೆಗಳಲ್ಲಿ ಭಾರಿ ಏರಿಕೆ ಸಾಧ್ಯತೆ

(ನ್ಯೂಸ್‌ ಕಡಬ) newskadaba.com,  ಮೇ.02: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಗಳು ತೀವ್ರವಾಗಿ ಏರಿಕೆಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿ ಸಿಲಿಂಡರ್ ಬೆಲೆಗಳನ್ನು ಹೆಚ್ಚಿಸಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಉನ್ನತ ಸರ್ಕಾರಿ ಮೂಲಗಳನ್ನು ಉದ್ದೇಶಿಸಿ ಇಂಡಿಯಾ ಟುಡೇ ವರದಿ ಮಾಡಿದೆ. ಮೂಲಗಳ ಪ್ರಕಾರ, ಪೆಟ್ರೋಲ್ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ ಸುಮಾರು 4 ರಿಂದ 5 ರೂಪಾಯಿ ಹೆಚ್ಚಳವಾಗುವ ಸಾಧ್ಯತೆಯಿದೆ. ಮನೆಬಳಕೆಯ ಸಿಲಿಂಡರ್

ಇಂಧನ ದರ ಏರಿಕೆ ಭೀತಿ: ಮುಂದಿನ ವಾರ ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿ ಬೆಲೆಗಳಲ್ಲಿ ಭಾರಿ ಏರಿಕೆ ಸಾಧ್ಯತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ನಂತೂರಿನಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ

(ನ್ಯೂಸ್‌ ಕಡಬ) newskadaba.com,  ಮೇ.02: ನಗರದ ನಂತೂರು ಜಂಕ್ಷನ್ ಬಳಿಯ ಅಪಾರ್ಟ್‌ಮೆಂಟ್‌ನಲ್ಲಿ ಶುಕ್ರವಾರ ಸಂಜೆ ಬೆಂಕಿ ಅವಘಡ ಸಂಭವಿಸಿದೆ.ಕದ್ರಿ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಬೆಂಕಿ ಕಾಣಿಸಿಕೊಂಡ ಕೋಣೆಯಲ್ಲಿ ಸಂಗ್ರಹಿಸಲಾಗಿದ್ದ ವಿವಿಧ ವಸ್ತುಗಳು ಹಾನಿಗೊಳಗಾಗಿವೆ. ನಷ್ಟದ ಒಟ್ಟು ಪ್ರಮಾಣದ ಬಗ್ಗೆ ಇನ್ನೂ ಮಾಹಿತಿ ತಿಳಿದುಬಂದಿಲ್ಲಅಗ್ನಿಶಾಮಕ ದಳ ಮತ್ತು ತುರ್ತು ಸಿಬ್ಬಂದಿಯ ಸಮಯೋಚಿತ ಕಾರ್ಯ ದೊಡ್ಡ ಅನಾಹುತವನ್ನು ತಪ್ಪಿಸಲು ಸಹಾಯ ಮಾಡಿತು. ಘಟನೆಯು ಅಪಾರ್ಟ್ಮೆಂಟ್ ಕಟ್ಟಡದಲ್ಲಿ ಸಂಭವಿಸಿದ್ದರಿಂದ, ನಿವಾಸಿಗಳಲ್ಲಿ ಸ್ವಲ್ಪ ಸಮಯದವರೆಗೆ ಭಯಭೀತಗೊಂಡಿದ್ದರು..

ಮಂಗಳೂರು: ನಂತೂರಿನಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಗುದದ್ವಾರದಲ್ಲಿ ಮೊಬೈಲ್ ಇಟ್ಟು ಜೈಲು ಪ್ರವೇಶಿಸಿದ ಕೈದಿ

(ನ್ಯೂಸ್‌ ಕಡಬ) newskadaba.com,  ಮೇ.02: ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್‌ಜಾರ್ಜ್ ಆದ ಕೈದಿಯೊಬ್ಬ ಗುದದ್ವಾರದಲ್ಲಿ ಮೊಬೈಲ್ ಅಡಗಿಸಿಟ್ಟು ಜೈಲಿಗೆ ಪ್ರವೇಶಿಸುವಾಗ ಸಿಕ್ಕಿಬಿದ್ದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಎ.24ರಂದು ಮುಹಮ್ಮದ್ ತೋಹಿದ್ ಎಂಬ ಕೈದಿಯನ್ನು ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಒಳ ರೋಗಿಯಾಗಿ ದಾಖಲಿಸಲಾಗಿತ್ತು. ಎ.29ರಂದು ಆಸ್ಪತ್ರೆಯಿಂದ ತೋಹಿದ್ ಡಿಸ್‌ಜಾರ್ಜ್ ಆಗಿದ್ದು, ಸಂಜೆ 5:15ರ ವೇಳೆ ಮಂಗಳೂರು ಕೊಡಿಯಾಲ್‌ಬೈಲಿನ ಜಿಲ್ಲಾ ಕಾರಾಗೃಹಕ್ಕೆ ಕರೆ ತರಲಾಗಿತ್ತು. ಕಾರಾಗೃಹದ ಒಳಗೆ ಪ್ರವೇಶಿಸುವಾಗ ಕರ್ತವ್ಯ ದಲ್ಲಿದ್ದ ಕೆಎಸ್ ಐಎಸ್‌ಎಫ್ ಸಿಬ್ಬಂದಿಯು ಯಂತ್ರ ಬಳಸಿ

ಮಂಗಳೂರು : ಗುದದ್ವಾರದಲ್ಲಿ ಮೊಬೈಲ್ ಇಟ್ಟು ಜೈಲು ಪ್ರವೇಶಿಸಿದ ಕೈದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಸ್ಕಾಂ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್: ಇಂದಿನಿಂದಲೇ ಪ್ರತಿ ಯೂನಿಟ್‌ಗೆ 56 ಪೈಸೆ ಹೆಚ್ಚಳ!

(ನ್ಯೂಸ್‌ ಕಡಬ) newskadaba.com,  ಮೇ 01: ಬೆಂಗಳೂರು ಸೇರಿದಂತೆ ಬೆಸ್ಕಾಂ ವ್ಯಾಪ್ತಿಯ ಎಂಟು ಜಿಲ್ಲೆಗಳ ಗ್ರಾಹಕರಿಗೆ ಮೇ 1ರಿಂದ ವಿದ್ಯುತ್ ದರ ಏರಿಕೆಯ ಬಿಸಿ ತಟ್ಟಲಿದೆ. ಪ್ರತಿ ಯೂನಿಟ್‌ಗೆ 56 ಪೈಸೆ ಹೆಚ್ಚಳ ಮಾಡಲಾಗಿದ್ದು, ಇದು ಗ್ರಾಹಕರಿಗೆ ಮೇಲೆ ಮತ್ತಷ್ಟು ಆರ್ಥಿಕ ಹೊರೆ ಉಂಟುಮಾಡಲಿದೆ. ಈಗಾಗಲೇ ಗ್ಯಾಸ್ ಬೆಲೆ ಏರಿಕೆಯ ಬಿಸಿ ಅನುಭವಿಸುತ್ತಿರುವ ನಾಗರಿಕರಿಗೆ ಈ ವಿದ್ಯುತ್ ದರ ಏರಿಕೆ ಮತ್ತೊಂದು ಹೊಡೆತವಾಗಿದೆ. ಬೆಸ್ಕಾಂ ಸಂಸ್ಥೆಯು ಸುಮಾರು 2000 ಕೋಟಿ ರೂ. ನಷ್ಟವನ್ನು ಅನುಭವಿಸಿದ್ದು, ಇದನ್ನು ಸರಿದೂಗಿಸುವ

ಬೆಸ್ಕಾಂ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್: ಇಂದಿನಿಂದಲೇ ಪ್ರತಿ ಯೂನಿಟ್‌ಗೆ 56 ಪೈಸೆ ಹೆಚ್ಚಳ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಸಂಘಟಿತ ಕಾರ್ಮಿಕರಿಗೆ ಸಿಹಿ ಸುದ್ದಿ – ಮಕ್ಕಳ ಶಿಕ್ಷಣಕ್ಕೆ ಸರ್ಕಾರದ ದೊಡ್ಡ ನೆರವು!

(ನ್ಯೂಸ್‌ ಕಡಬ) newskadaba.com,  ಮೇ 01: ಅಸಂಘಟಿತ ವಲಯದ ಕಾರ್ಮಿಕರ ಜೀವನಕ್ಕೆ ಭದ್ರತೆ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ ತಂದಿರುವ ‘ಲೇಬರ್ ಕಾರ್ಡ್’ ಯೋಜನೆ ಲಕ್ಷಾಂತರ ಜನರಿಗೆ ಆಶಾಕಿರಣವಾಗುತ್ತಿದೆ. ಕಟ್ಟಡ ಕಾರ್ಮಿಕರು, ಕೃಷಿ ಕೂಲಿಗಳು, ಆಟೋ ಮತ್ತು ಟ್ಯಾಕ್ಸಿ ಚಾಲಕರು, ಹಮಾಲಿಗಳು ಸೇರಿದಂತೆ ದಿನನಿತ್ಯ ದುಡಿಯುವ ವರ್ಗಕ್ಕೆ ಸಾಮಾಜಿಕ ಭದ್ರತೆ ಒದಗಿಸುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದೆ. ಕೇವಲ ಒಂದು ಕಾರ್ಡ್ ಹೊಂದುವುದರಿಂದಲೇ ಹಲವು ಸೌಲಭ್ಯಗಳನ್ನು ಪಡೆಯಬಹುದು. ಅನಿರೀಕ್ಷಿತ ಅಪಘಾತದಿಂದ ಕಾರ್ಮಿಕರು ಮರಣ ಹೊಂದಿದರೆ, ಅವರ

ಅಸಂಘಟಿತ ಕಾರ್ಮಿಕರಿಗೆ ಸಿಹಿ ಸುದ್ದಿ – ಮಕ್ಕಳ ಶಿಕ್ಷಣಕ್ಕೆ ಸರ್ಕಾರದ ದೊಡ್ಡ ನೆರವು! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತಂದೆ-ಮಗಳ ಭಾವನಾತ್ಮಕ ಜರ್ನಿ; ‘ಲವ್ ಮಾಕ್ಟೇಲ್ 3’ ಒಟಿಟಿ ರಿಲೀಸ್‌ ಡೇಟ್‌ ಅನೌನ್ಸ್‌

(ನ್ಯೂಸ್‌ ಕಡಬ) newskadaba.com,  ಮೇ 01: ಡಾರ್ಲಿಂಗ್ ಕೃಷ್ಣ ನಟಿಸಿ, ನಿರ್ದೇಶಿಸಿರುವ ಸಿನಿಮಾ ‘ಲವ್ ಮಾಕ್ಟೇಲ್ 3’ (Love Mocktail 3) ಮಾರ್ಚ್ 19ರಂದು ತೆರೆ ಕಂಡಿತ್ತು. ‘ಲವ್ ಮಾಕ್ಟೇಲ್’ ಹಾಗೂ ‘ಲವ್ ಮಾಕ್ಟೇಲ್ 2’ ಸೀಕ್ವೆಲ್ ಇದು. ಲವ್ ಮಾಕ್‌ಟೇಲ್ 3 ಬಾಕ್ಸ್ ಆಫೀಸ್‌ನಲ್ಲಿ ಸೂಪರ್‌ಹಿಟ್ ಆಗಿ ಹೊರಹೊಮ್ಮಿತು. . ಕ್ರಿಸ್‌ಮಿ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಮಿಲನ ನಾಗರಾಜ್ ಮತ್ತು ಡಾರ್ಲಿಂಗ್ ಕೃಷ್ಣ (Darling Krishna) ಈ ಚಿತ್ರವನ್ನು ನಿರ್ಮಿಸಿದ್ದಾರೆ. ಇದೀಗ ಸಿನಿಮಾದ ಒಟಿಟಿ (OTT Release

ತಂದೆ-ಮಗಳ ಭಾವನಾತ್ಮಕ ಜರ್ನಿ; ‘ಲವ್ ಮಾಕ್ಟೇಲ್ 3’ ಒಟಿಟಿ ರಿಲೀಸ್‌ ಡೇಟ್‌ ಅನೌನ್ಸ್‌ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಆನ್‌ಲೈನ್ ಗೇಮಿಂಗ್‌ಗೆ ಬ್ರೇಕ್: ಇಂದಿನಿಂದ ದೇಶಾದ್ಯಂತ ಹೊಸ ನಿಯಂತ್ರಣ ಕಾಯ್ದೆ ಜಾರಿ

(ನ್ಯೂಸ್‌ ಕಡಬ) newskadaba.com,  ಮೇ 01: ದೇಶದ ಯುವಜನತೆ ಆನ್‌ಲೈನ್ ಗೇಮ್‌ಗಳತ್ತ ಹೆಚ್ಚಾಗಿ ಆಕರ್ಷಿತರಾಗುತ್ತಿರುವ ಹಿನ್ನೆಲೆಯಲ್ಲಿ, ಅದರ ದುಷ್ಪರಿಣಾಮಗಳು ಕೂಡ ಗಂಭೀರವಾಗಿ ಹೊರಹೊಮ್ಮುತ್ತಿರುವುದು ಗಮನಾರ್ಹವಾಗಿದೆ. ಹಳ್ಳಿಗಳ ಮೂಲೆಯಲ್ಲಿಯೂ ಗೇಮಿಂಗ್ ವ್ಯಸನ ವ್ಯಾಪಿಸಿರುವುದರಿಂದ ಅಪ್ರಾಪ್ತರು ಸೇರಿದಂತೆ ಹಲವರು ಹಣ ಹೂಡಿ ನಷ್ಟ ಅನುಭವಿಸುವುದರ ಜೊತೆಗೆ ಆತ್ಮಹತ್ಯೆ ಮತ್ತು ಅಪರಾಧ ಪ್ರಕರಣಗಳಿಗೂ ಕಾರಣವಾಗುತ್ತಿರುವ ಉದಾಹರಣೆಗಳು ಹೆಚ್ಚುತ್ತಿವೆ. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಹೊಸ ಆನ್‌ಲೈನ್ ಗೇಮಿಂಗ್ ನಿಯಂತ್ರಣ ಕಾಯ್ದೆಯನ್ನು ಜಾರಿಗೆ ತಂದಿದ್ದು, ಮೇ 1ರಿಂದ ಇದು ದೇಶದಾದ್ಯಂತ ಅನ್ವಯವಾಗಲಿದೆ.

ಆನ್‌ಲೈನ್ ಗೇಮಿಂಗ್‌ಗೆ ಬ್ರೇಕ್: ಇಂದಿನಿಂದ ದೇಶಾದ್ಯಂತ ಹೊಸ ನಿಯಂತ್ರಣ ಕಾಯ್ದೆ ಜಾರಿ Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಹೊರರಾಜ್ಯ ನೋಂದಣಿ ವಾಹನಗಳಿಗೆ ಕರ್ನಾಟಕ ಸರ್ಕಾರದ ‘ತೆರಿಗೆ’ ಬಿಸಿ: ಹೊಸ ಸುಗ್ರೀವಾಜ್ಞೆ ಜಾರಿ

(ನ್ಯೂಸ್‌ ಕಡಬ) newskadaba.com,  ಮೇ 01: ಹೊರರಾಜ್ಯ ನೋಂದಣಿ ವಾಹನಗಳಿಗೆ ಕರ್ನಾಟಕ ಸರ್ಕಾರದ ‘ತೆರಿಗೆ’ ಬಿಸಿ: ಹೊಸ ಸುಗ್ರೀವಾಜ್ಞೆ ಜಾರಿ ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಸಂಚರಿಸುತ್ತಿರುವ ಹೊರರಾಜ್ಯ ನೋಂದಣಿಯ ವಾಹನಗಳಿಗೆ ಕಡಿವಾಣ ಹಾಕಲು ಮತ್ತು ರಾಜ್ಯದ ಬೊಕ್ಕಸಕ್ಕೆ ಆಗುತ್ತಿರುವ ನಷ್ಟವನ್ನು ಸರಿದೂಗಿಸಲು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಬೇರೆ ರಾಜ್ಯಗಳಲ್ಲಿ ವಾಹನ ನೋಂದಣಿ ಮಾಡಿಸಿ, ಕರ್ನಾಟಕದಲ್ಲಿ ಖಾಯಂ ಆಗಿ ಬಳಸುತ್ತಿರುವ ಮಾಲೀಕರಿಗೆ ಇನ್ನು ಮುಂದೆ ಕರ್ನಾಟಕ ಮೋಟಾರು ವಾಹನಗಳ ತೆರಿಗೆ ವಿಧಿಸುವಿಕೆ (ತಿದ್ದುಪಡಿ) ಸುಗ್ರೀವಾಜ್ಞೆ ಅನ್ವಯವಾಗಲಿದೆ. ತೆರಿಗೆಯ

ಹೊರರಾಜ್ಯ ನೋಂದಣಿ ವಾಹನಗಳಿಗೆ ಕರ್ನಾಟಕ ಸರ್ಕಾರದ ‘ತೆರಿಗೆ’ ಬಿಸಿ: ಹೊಸ ಸುಗ್ರೀವಾಜ್ಞೆ ಜಾರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top