ಉಡುಪಿ : ಮಲ್ಪೆ ಬಂದರಿನಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ – ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com,  ಮೇ 01: ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿ ಮೀನುಗಾರರ ಎರಡು ತಂಡಗಳ ನಡುವೆ ಮಲ್ಪೆ ಬಂದರಿನಲ್ಲಿ ಗುರುವಾರ ಹೊಡೆದಾಟ ನಡೆದಿದೆ. ಬಾಕಿ ಇರುವ ದೊಡ್ಡಮೊತ್ತದ ಹಣವನ್ನು ವಾಪಾಸು ಕೇಳಿದ ವಿಷಯಕ್ಕೆ ಜಯೇಶ್ ಕೋಟ್ಯಾನ್ ಎಂಬಾತ ಬೋಟು ಮಾಲಕ ಛೋಟಾ ಹರೀಶ್ ಎಂಬಾತನಿಗೆ ಮಲ್ಪೆ ಬಂದರಿನಲ್ಲಿ ಸಾರ್ವಜನಿಕವಾಗಿ ಹಲ್ಲೆ ನಡೆಸಿದ್ದಾರೆ. ಇಬ್ಬರ ನಡುವೆ ಹೊಡೆದಾಟ ನಡೆದಿದೆ. ಇಬ್ಬರೂ ಉಡುಪಿಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ನಾಲ್ವರು ಛೋಟಾ ಹರೀಶ್ ಬೆಂಬಲಿಗರು ಅಜ್ಜರಕಾಡಿನ ಸರಕಾರಿ ಆಸ್ಪತ್ರೆಗೆ ಆಗಮಿಸಿ, […]

ಉಡುಪಿ : ಮಲ್ಪೆ ಬಂದರಿನಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ – ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಾಣಿಜ್ಯ ಬಳಕೆಯ ಎಲ್‌ಪಿಜಿಸಿಲಿಂಡರ್ ಬೆಲೆ 993 ರೂ. ಏರಿಕೆ

(ನ್ಯೂಸ್‌ ಕಡಬ) newskadaba.com,  ಮೇ 01: ಇಂದು ವಾಣಿಜ್ಯ ಸಿಲಿಂಡರ್​ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ. ಇಂದಿನಿಂದ (ಮೇ 1) ಜಾರಿಗೆ ಬರುವಂತೆ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಬರೋಬ್ಬರಿ 993 ರೂ. ಹೆಚ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಭಾರಿ ಏರಿಕೆಯ ಬಳಿಕ ರಾಜಧಾನಿ ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್‌ನ ಬೆಲೆ 3,071.50 ರೂ.ಗೆ ತಲುಪಿದೆ. ಇದು ಹೋಟೆಲ್, ರೆಸ್ಟೋರೆಂಟ್ ಮತ್ತು ಇತರ ವಾಣಿಜ್ಯ ಸಂಸ್ಥೆಗಳ ಮೇಲೆ ನೇರ ಪರಿಣಾಮ ಬೀರಲಿದೆ. ಪೆಟ್ರೋಲ್, ಡೀಸೆಲ್ ಮತ್ತು

ವಾಣಿಜ್ಯ ಬಳಕೆಯ ಎಲ್‌ಪಿಜಿಸಿಲಿಂಡರ್ ಬೆಲೆ 993 ರೂ. ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರಿಂದ ಹೈಸ್ಪೀಡ್‌ ರೈಲಿಗೆ ರಾಜ್ಯ ಅಸ್ತು: ಹೈದರಾಬಾದ್ ಮತ್ತು ಚೆನ್ನೈಗೆ ಇನ್ನು ಬುಲೆಟ್ ವೇಗದಲ್ಲಿ ಪ್ರಯಾಣ!

(ನ್ಯೂಸ್‌ ಕಡಬ) newskadaba.com,  ಮೇ 01: ಕೇಂದ್ರ ಸರ್ಕಾರದ ಪ್ರಾಯೋಜಿತ ಹೈದರಾಬಾದ್-ಬೆಂಗಳೂರು ಹೈಸ್ಪೀಡ್ ರೈಲು ಕಾರಿಡಾರ್‌ ಯೋಜನೆ ಹಾಗೂ ಬೆಂಗಳೂರು-ಚೆನ್ನೈ ಹೈಸ್ಪೀಡ್ ರೈಲು ಕಾರಿಡಾರ್‌ ಯೋಜನೆಗಳ ಅನುಷ್ಠಾನಕ್ಕೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅಂಗೀಕಾರ ನೀಡಲಾಗಿದೆ. ಹೈದರಾಬಾದ್‌-ಬೆಂಗಳೂರು ಹೈಸ್ಪೀಡ್‌ ರೈಲು ಕಾರಿಡಾರ್‌ ಯೋಜನೆಯು 607 ಕಿ.ಮೀ. ಉದ್ದದ ಕಾರಿಡಾರ್‌ ಆಗಿದ್ದು, ರಾಜ್ಯದ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ನಗರ ಜಿಲ್ಲೆಯಲ್ಲಿ 101 ಕಿ.ಮೀ. ವ್ಯಾಪ್ತಿಯಲ್ಲಿದೆ. ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ನಿಲುಗಡೆ ಇರಲಿದ್ದು,

ಬೆಂಗಳೂರಿಂದ ಹೈಸ್ಪೀಡ್‌ ರೈಲಿಗೆ ರಾಜ್ಯ ಅಸ್ತು: ಹೈದರಾಬಾದ್ ಮತ್ತು ಚೆನ್ನೈಗೆ ಇನ್ನು ಬುಲೆಟ್ ವೇಗದಲ್ಲಿ ಪ್ರಯಾಣ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಸರಗೋಡು: ಪೊಲೀಸ್ ಜೀಪು- ಆಟೋ ರಿಕ್ಷಾ ನಡುವೆ ಅಪಘಾತ- ಚಾಲಕ ಮೃತ್ಯು

(ನ್ಯೂಸ್‌ ಕಡಬ) newskadaba.com,  ಮೇ 01: ​ ಪೊಲೀಸ್ ಜೀಪು ಹಾಗೂ ಆಟೋ ರಿಕ್ಷಾ ನಡುವೆ ಉಂಟಾದ ಅಪಘಾತದಲ್ಲಿ ಆಟೋ ಚಾಲಕ ಮೃತಪಟ್ಟ ಘಟನೆ ವೆಳ್ಳರಿಕುಂಡು ಎಂಬಲ್ಲಿ ನಡೆದಿದೆ. ಆಟೋ ಚಾಲಕ ಪೂಂಗಮ್ ಚಾಲದ ರಾಜು ಮೃತಪಟ್ಟವರು. ಪೊಲೀಸ್ ಜೀಪಿನಲ್ಲಿದ್ದ ಎ ಎಸ್ ಐ ಗಾಯಗೊಂಡಿದ್ದಾರೆ. ಗುರುವಾರ ಸಂಜೆ 7:30 ರ ಸುಮಾರಿಗೆ ತಾಲೂಕು ಕಚೇರಿ ಪ್ರದೇಶದ ಬಳಿಯ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಪೊಲೀಸ್ ಜೀಪ್ ಮತ್ತು ಆಟೋರಿಕ್ಷಾ ಡಿಕ್ಕಿ ಹೊಡೆದಿದ್ದು. ಗಂಭೀರವಾಗಿ ಗಾಯಗೊಂಡ ಆಟೋ ಚಾಲಕನನ್ನು

ಕಾಸರಗೋಡು: ಪೊಲೀಸ್ ಜೀಪು- ಆಟೋ ರಿಕ್ಷಾ ನಡುವೆ ಅಪಘಾತ- ಚಾಲಕ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಮೇ 01: ​ ರಾಜ್ಯದ 17 ಜಿಲ್ಲೆಗಳಲ್ಲಿ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಉತ್ತರ ಕರ್ನಾಟಕದ ವಿವಿಧ ಕಡೆ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಂದರೆ ಬಾಗಲಕೋಟೆ, ಬೆಳಗಾವಿ, ಗದಗ ಭಾಗಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಅಲ್ಲದೇ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆ ಹೆಚ್ಚಾಗಲಿದೆ. ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು ಏರ್‌ಪೋರ್ಟ್‌ನಲ್ಲಿ ಹೊಸ ಸೌಲಭ್ಯ: ಮೇಕ್‌ ಮೈ ಟ್ರಿಪ್‌ ಮೂಲಕ ಆನ್‌ಲೈನ್‌ನಲ್ಲೇ ‘ಡ್ಯೂಟಿ-ಫ್ರೀ’ ಪ್ರೀ-ಬುಕಿಂಗ್ ಲಭ್ಯ!

(ನ್ಯೂಸ್‌ ಕಡಬ) newskadaba.com,  ಎ.29  ಕರ್ನಾಟಕದಿಂದ ಅಂತಾರಾಷ್ಟ್ರೀಯ ಪ್ರಯಾಣ ಬೆಳೆಸುವವರಿಗೆ ಹಾಗೂ ವಿದೇಶದಿಂದ ಮರಳುವವರಿಗೆ ಒಂದು ಭರ್ಜರಿ ಸಿಹಿಸುದ್ದಿ. ವಿಮಾನ ನಿಲ್ದಾಣಗಳಲ್ಲಿ ಶಾಪಿಂಗ್ ಮಾಡುವುದನ್ನು ಇನ್ನಷ್ಟು ಸುಲಭವಾಗಿಸಲು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ವಹಿಸುತ್ತಿರುವ ‘ಅದಾನಿ ಏರ್‌ಪೋರ್ಟ್ ಹೋಲ್ಡಿಂಗ್ಸ್ ಲಿ.’ (ಎಎಎಚ್‌ಎಲ್‌) ಮತ್ತು ಪ್ರಮುಖ ಆನ್‌ಲೈನ್ ಟ್ರಾವೆಲ್ ಕಂಪನಿ ‘ಮೇಕ್‌ ಮೈ ಟ್ರಿಪ್’ ಹೊಸ ಒಪ್ಪಂದವೊಂದನ್ನು ಮಾಡಿಕೊಂಡಿವೆ. ಈ ಪಾಲುದಾರಿಕೆಯ ಅಡಿಯಲ್ಲಿ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ‘ಆನ್‌ಲೈನ್ ಡ್ಯೂಟಿ-ಫ್ರೀ ಪ್ರೀ-ಬುಕಿಂಗ್’ ಸೇವೆಯನ್ನು ಆರಂಭಿಸಲಾಗಿದೆ. ಇದರ ಅಡಿಯಲ್ಲಿ ಅಂತಾರಾಷ್ಟ್ರೀಯ ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ

ಮಂಗಳೂರು ಏರ್‌ಪೋರ್ಟ್‌ನಲ್ಲಿ ಹೊಸ ಸೌಲಭ್ಯ: ಮೇಕ್‌ ಮೈ ಟ್ರಿಪ್‌ ಮೂಲಕ ಆನ್‌ಲೈನ್‌ನಲ್ಲೇ ‘ಡ್ಯೂಟಿ-ಫ್ರೀ’ ಪ್ರೀ-ಬುಕಿಂಗ್ ಲಭ್ಯ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜಾಮೀನಿಗಾಗಿ ಸುಪ್ರೀಂ ಮೊರೆ ಹೋದ ದರ್ಶನ್‌

(ನ್ಯೂಸ್‌ ಕಡಬ) newskadaba.com,  ಎ.29  ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್‌ ಈಗ ಎರಡನೇ ಬಾರಿ ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾರೆ.ಹಿರಿಯ ವಕೀಲ ಮುಕುಲ್ ರೋಹ್ಟಗಿ ಕಚೇರಿಯಿಂದ ದರ್ಶನ್‌ ಪರ ಜಾಮೀನು ಅರ್ಜಿ ಸಲ್ಲಿಕೆಯಾಗಿದೆ. ಜೈಲು ಸೇರಿದ 8 ತಿಂಗಳ ಬಳಿಕ ಈ ಅರ್ಜಿ ಸಲ್ಲಿಸಿದ್ದು, ಮೇ 4 ಕ್ಕೆ ವಿಚಾರಣೆಗೆ ದಿನಾಂಕ ನಿಗದಿಯಾಗಿದೆ. ಸಾಕ್ಷಿಗಳ ವಿಚಾರಣೆ ವಿಳಂಬವಾಗುತ್ತಿದೆ. ಟ್ರಯಲ್‌ನಲ್ಲಿ ಸಾಕ್ಷಿಗಳ ವಿಚಾರಣೆ ತಡ ಆದರೆ ಮುಕ್ತಾಯ ಆಗಲು ಸಾಕಷ್ಟು ವರ್ಷ ಬೇಕಾಗಲಿದೆ. ಟ್ರಯಲ್‌ಗೆ

ಜಾಮೀನಿಗಾಗಿ ಸುಪ್ರೀಂ ಮೊರೆ ಹೋದ ದರ್ಶನ್‌ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಬ್ರಹ್ಮಣ್ಯದಲ್ಲಿ ಅಂಬ್ಯುಲೆನ್ಸ್ ಚಾಲಕ ಹೃದಯಾಘಾತಕ್ಕೆ ಬಲಿ

(ನ್ಯೂಸ್‌ ಕಡಬ) newskadaba.com,  ಎ.29 ಸುಬ್ರಹ್ಮಣ್ಯದಲ್ಲಿ ಅಂಬ್ಯುಲೆನ್ಸ್ ಚಾಲಕ ಹೃದಯಾಘಾತಕ್ಕೆ ಬಲಿ ಸುಬ್ರಹ್ಮಣ್ಯ: ಪ್ರಾಥಮಿಕ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದ ವ್ಯಕ್ತಿಯೊಬ್ಬರು ದಿಢೀರ್ ಹೃದಯಾಘಾತದಿಂದ ಮೃತಪಟ್ಟ ಘಟನೆ ಬೆಳಕಿಗೆ ಬಂದಿದೆ. ಸುಮಾರು ಒಂದು ವರ್ಷದ ಹಿಂದೆ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವರ್ಗಾವಣೆಗೊಂಡು ಬಂದಿದ್ದ ಅವರು, ಕರ್ತವ್ಯದ ಅವಧಿಯಲ್ಲಿ ಜನಾನುರಾಗಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಇಂದು ಏಕಾಏಕಿ ಹೃದಯಾಘಾತಕ್ಕೆ ಒಳಗಾದ ಅವರನ್ನು ತಕ್ಷಣ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತದೇಹವನ್ನು ಪ್ರಸ್ತುತ

ಸುಬ್ರಹ್ಮಣ್ಯದಲ್ಲಿ ಅಂಬ್ಯುಲೆನ್ಸ್ ಚಾಲಕ ಹೃದಯಾಘಾತಕ್ಕೆ ಬಲಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಚಿನ್ನದ ದರ

(ನ್ಯೂಸ್‌ ಕಡಬ) newskadaba.com,  ಎ.29 ಇಂದಿನ ಚಿನ್ನದ ದರ ಅಂತರಾಷ್ಟ್ರೀಯ ಮಾರುಕಟ್ಟೆಯ ಬೆಳವಣಿಗೆಗಳು ಮತ್ತು ಡಾಲರ್ ಮೌಲ್ಯದ ಏರಿಳಿತದಿಂದಾಗಿ ಇಂದು ಚಿನ್ನದ ಬೆಲೆಯಲ್ಲಿ ಏರಿಕೆ ಕಂಡುಬಂದಿದೆ. ಶುದ್ಧ ಚಿನ್ನ (24 ಕ್ಯಾರೆಟ್) 10 ಗ್ರಾಂ ಬೆಲೆ: ₹1,51,370 (ಇಂದು ₹440 ಏರಿಕೆ) 1 ಗ್ರಾಂ ಬೆಲೆ: ₹15,137 (ಇಂದು ₹44 ಏರಿಕೆ) ಆಭರಣ ಚಿನ್ನ (22 ಕ್ಯಾರೆಟ್) 10 ಗ್ರಾಂ ಬೆಲೆ: ₹1,38,750 (ಇಂದು ₹400 ಏರಿಕೆ) 1 ಗ್ರಾಂ ಬೆಲೆ: ₹13,875 (ಇಂದು ₹40 ಏರಿಕೆ)

ಇಂದಿನ ಚಿನ್ನದ ದರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮದುವೆಯಾಗಲು ಹೆಣ್ಣು ಸಿಗದಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com,  ಎ.29 ಮದುವೆಯಾಗದೇ ಹೆಣ್ಣು ಸಿಗದೆ ಮನನೊಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಲೂರು ಪಟ್ಟಣದಲ್ಲಿ ನಡೆದಿದೆ.ವಿನಯ್‌ (35) ಆತಹತ್ಯೆ ಮಾಡಿಕೊಂಡ ಯುವಕ ಎಂದು ಗುರುತಿಸಲಾಗಿದೆ. ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಗುಡ್ದೂರು ಗ್ರಾಮದವರಾದ ಈತ ಕಳೆದ ಹತ್ತು ವರ್ಷಗಳಿಂದ ಬೇಲೂರಿನಲ್ಲಿ ವಾಸವಾಗಿದ್ದು, ಎಲೆಕ್ಟ್ರೀಷಿಯನ್‌ ಆಗಿ ಕೆಲಸ ಮಾಡುತ್ತಿದ್ದರು. ಮದುವೆಯಾಗಲು ಹಲವು ವರ್ಷಗಳಿಂದ ಕನ್ಯೆ ಹುಡುಕಾಟ ನಡೆಸುತ್ತಿದ್ದ ವಿನಯ್‌ ಅವರಿಗೆ ಹೊಂದಾಣಿಕೆಯ ಹೆಣ್ಣು ಸಿಗದ ಕಾರಣ ಮಾನಸಿಕವಾಗಿ ಕುಗ್ಗಿದ್ದರು ಎನ್ನಲಾಗಿದೆ. ಕಳೆದ ವಾರದಿಂದ ಕೆಲಸಕ್ಕೂ ತೆರಳದೆ

ಮದುವೆಯಾಗಲು ಹೆಣ್ಣು ಸಿಗದಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top