ಪುತ್ತೂರು ಜಾತ್ರೆಗೆ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ಅಮ್ಮನವರ ಭಂಡಾರ ಆಗಮನ

(ನ್ಯೂಸ್‌ ಕಡಬ) newskadaba.com,  ಎ.17: ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವದ ಪ್ರಮುಖ ಘಟ್ಟವಾದ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ಅಮ್ಮನವರ ಭಂಡಾರವು ಏಪ್ರಿಲ್ 16ರಂದು ರಾತ್ರಿ ಅತ್ಯಂತ ಸಡಗರ-ಸಂಭ್ರಮದಿಂದ ಕ್ಷೇತ್ರಕ್ಕೆ ಆಗಮಿಸಿತು. ದೇವ-ದೈವಗಳ ಭೇಟಿ ಬಲ್ನಾಡಿನಿಂದ ಹೊರಟ ದೈವಗಳ ಕಿರುವಾಳು ಭಂಡಾರವನ್ನು ಸಾವಿರಾರು ಭಕ್ತರು ಭಕ್ತಿಯ ಜಯಘೋಷಗಳೊಂದಿಗೆ ಬರಮಾಡಿಕೊಂಡರು. ದೇವಳದ ಹೊರಾಂಗಣದಲ್ಲಿ ಶ್ರೀ ಮಹಾಲಿಂಗೇಶ್ವರ ದೇವರು ಮತ್ತು ಬಲ್ನಾಡು ದಂಡನಾಯಕ ಉಳ್ಳಾಲ್ತಿ ದೈವಗಳು ಮುಖಾಮುಖಿಯಾಗುವ ‘ದೇವ-ದೈವಗಳ ಭೇಟಿ’ಯ ದೃಶ್ಯ […]

ಪುತ್ತೂರು ಜಾತ್ರೆಗೆ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ಅಮ್ಮನವರ ಭಂಡಾರ ಆಗಮನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಯಾಣದ ಕಪ್ಪು ಶಿಲೆಗಳಿಗೆ ‘ರಾಷ್ಟ್ರೀಯ ಭೂ-ಪಾರಂಪರಿಕ’ ಮಾನ್ಯತೆ – ಜಿಎಸ್‌ಐನಿಂದ ಮಹತ್ವದ ಘೋಷಣೆ

(ನ್ಯೂಸ್‌ ಕಡಬ) newskadaba.com,  ಎ.17: ಜಿಲ್ಲೆಯ ಗೋಕರ್ಣ ಸಮೀಪದ ಪ್ರಸಿದ್ಧ ಯಾಣ ಗುಹೆಗಳನ್ನು ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ (ಜಿಎಸ್‌ಐ) ರಾಷ್ಟ್ರೀಯ ಮಹತ್ವದ ಭೂ-ಪಾರಂಪರಿಕ ತಾಣವಾಗಿ ಘೋಷಿಸಿದೆ. ಏಪ್ರಿಲ್ 13ರಂದು ಹೊರಡಿಸಿದ ಅಧಿಕೃತ ಪತ್ರದಲ್ಲಿ ಈ ನಿರ್ಧಾರವನ್ನು ಪ್ರಕಟಿಸಲಾಗಿದ್ದು, ಜಿಎಸ್‌ಐಯ 176ನೇ ಸ್ಥಾಪನಾ ದಿನಾಚರಣೆಯ ಅಂಗವಾಗಿ ಈ ಘೋಷಣೆ ಮಾಡಲಾಗಿದೆ. ಕೋಟ್ಯಾಂತರ ವರ್ಷಗಳ ಭೂವೈಜ್ಞಾನಿಕ ಇತಿಹಾಸ : ಜಿಎಸ್‌ಐ ಪತ್ರದ ಪ್ರಕಾರ, ಯಾಣ ಪ್ರದೇಶದ ಶಿಲಾ ರಚನೆಗಳು ಸುಮಾರು 2,700 ಮಿಲಿಯನ್ ವರ್ಷಗಳ ಹಿಂದೆ ರೂಪುಗೊಂಡಿವೆ. ಇವು

ಯಾಣದ ಕಪ್ಪು ಶಿಲೆಗಳಿಗೆ ‘ರಾಷ್ಟ್ರೀಯ ಭೂ-ಪಾರಂಪರಿಕ’ ಮಾನ್ಯತೆ – ಜಿಎಸ್‌ಐನಿಂದ ಮಹತ್ವದ ಘೋಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಪು : ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ – ಓರ್ವ ಮೃತ್ಯು, ಇಬ್ಬರು ಸ್ಥಿತಿ ಗಂಭೀರ

(ನ್ಯೂಸ್‌ ಕಡಬ) newskadaba.com,  ಎ.17: ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಾಂಗಾಳ ಕಟ್ಟಿಕೆರೆ ಬಳಿ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಬ್ಬರು ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾಪು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ ಈ ಅಪಘಾತದಲ್ಲಿ ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಯಿಂದ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಇನ್ನಿಬ್ಬರನ್ನು ತಕ್ಷಣವೇ ಸ್ಥಳೀಯರು ಹಾಗೂ ಪೊಲೀಸರು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕಾಪು : ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ – ಓರ್ವ ಮೃತ್ಯು, ಇಬ್ಬರು ಸ್ಥಿತಿ ಗಂಭೀರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯಾದ್ಯಂತ 365 ನ್ಯಾಯಾಧೀಶರ ವರ್ಗಾವಣೆ

(ನ್ಯೂಸ್‌ ಕಡಬ) newskadaba.com,  ಎ.17: ರಾಜ್ಯ ನ್ಯಾಯಾಂಗ ವ್ಯವಸ್ಥೆಯಲ್ಲಿ ಬಹು ದೊಡ್ಡ ಆಡಳಿತಾತ್ಮಕ ಬದಲಾವಣೆ ಮಾಡಲಾಗಿದೆ. ಒಟ್ಟು 365 ನ್ಯಾಯಾಧೀಶರ ವರ್ಗಾವಣೆ ಮಾಡಿ ಹೈಕೋರ್ಟ್ ರಿಜಿಸ್ಟ್ರಾರ್ ಆದೇಶ ಹೊರಡಿಸಿದೆ. 111 ಜಿಲ್ಲಾ ನ್ಯಾಯಾಧೀಶರು, 115 ಹಿರಿಯ ಸಿವಿಲ್ ನ್ಯಾಯಾಧೀಶರು, 139 ಸಿವಿಲ್ ಜಡ್ಜ್​​ಗಳ ವರ್ಗಾವಣೆ ಮಾಡಲಾಗಿದೆ. ಈ ವರ್ಗಾವಣೆ ಪ್ರಕ್ರಿಯೆಯಲ್ಲಿ, ಯೋಗೀಶ್​ ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ನೀಡಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾ. ಸಂತೋಷ್ ಗಜಾನನ ಭಟ್ ಕೂಡ ವರ್ಗಾವಣೆ ಆಗಿದ್ದಾರೆ. ಬುಧವಾರ ಯೋಗೀಶ್​

ರಾಜ್ಯಾದ್ಯಂತ 365 ನ್ಯಾಯಾಧೀಶರ ವರ್ಗಾವಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರಲ್ಲಿ ಹೈಟೆಕ್ ಹವಾ – ಹೋಟೆಲ್‌ನಲ್ಲಿ ರೋಬೋ ವೈಟರ್ ಸೇವೆ!

(ನ್ಯೂಸ್‌ ಕಡಬ) newskadaba.com,  ಎ.17: ಕರಾವಳಿಯ ನಗರ ಮಂಗಳೂರು ಇದೀಗ ಹೈಟೆಕ್ ರೂಪ ಪಡೆದುಕೊಳ್ಳುತ್ತಿರುವುದಕ್ಕೆ ಹೊಸ ಉದಾಹರಣೆ ದೊರೆತಿದೆ. ಇತ್ತೀಚೆಗೆ ಎಐ ಟೀಚರ್ ಸುದ್ದಿ ಮಾಡಿದ ಬಳಿಕ, ಈಗ ನಗರದ ಹೋಟೆಲ್‌ವೊಂದರಲ್ಲಿ ರೋಬೋ ವೈಟರ್ ಗಮನ ಸೆಳೆಯುತ್ತಿದೆ. ಕೆ.ಎಸ್. ರಾವ್ ರಸ್ತೆಯಲ್ಲಿರುವ ಪ್ರಸಿದ್ಧ ಪಾಕಶಾಲಾ ಹೋಟೆಲ್‌ನಲ್ಲಿ ಈ ರೋಬೋ ಸೇವೆ ಆರಂಭವಾಗಿದ್ದು, ಗ್ರಾಹಕರಿಗೆ ಹೊಸ ಅನುಭವ ನೀಡುತ್ತಿದೆ. ಗ್ರಾಹಕರು ಆರ್ಡರ್ ಮಾಡಿದ ಮಸಾಲೆ ದೋಸೆ ಅಥವಾ ಜ್ಯೂಸ್ ಅನ್ನು ಯಾವುದೇ ಮನುಷ್ಯರ ಸಹಾಯವಿಲ್ಲದೇ ರೋಬೋವೇ ಟೇಬಲ್‌ಗೆ ತಲುಪಿಸುತ್ತದೆ.

ಮಂಗಳೂರಲ್ಲಿ ಹೈಟೆಕ್ ಹವಾ – ಹೋಟೆಲ್‌ನಲ್ಲಿ ರೋಬೋ ವೈಟರ್ ಸೇವೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅನಂತಕುಮಾರ್ ಹೆಗಡೆ ಪುತ್ರನಿಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್

(ನ್ಯೂಸ್‌ ಕಡಬ) newskadaba.com,  ಎ.17: ದಾಬಸ್‌ಪೇಟೆ ಬಳಿ ಕಾರು ಓವರ್‌ಟೇಕಿಂಗ್ ವಿಚಾರಕ್ಕೆ ಸಂಬಂಧಿಸಿದ ಗಲಾಟೆ ಪ್ರಕರಣದಲ್ಲಿ ಬಿಜೆಪಿಯ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಪುತ್ರ ಅಶುತೋಷ್‌ಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಶುತೋಷ್ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದ್ದು, ಅವರ ವಿರುದ್ಧ ನಡೆಯುತ್ತಿದ್ದ ಮುಂದಿನ ಕಾನೂನು ಪ್ರಕ್ರಿಯೆಗೆ ತಾತ್ಕಾಲಿಕವಾಗಿ ವಿರಾಮ ನೀಡಲಾಗಿದೆ ಎಂದು ತಿಳಿದುಬಂದಿದೆ. ಅಶುತೋಷ್ ವಿದೇಶದಲ್ಲಿ ಶಿಕ್ಷಣ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಪಾಸ್‌ಪೋರ್ಟ್ ಸಂಬಂಧಿತ ಸಮಸ್ಯೆಗಳು ಉಂಟಾಗುತ್ತಿದ್ದವು ಎಂದು ಅವರ

ಅನಂತಕುಮಾರ್ ಹೆಗಡೆ ಪುತ್ರನಿಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ : ನಿಷೇಧಿತ ಗಾಂಜಾ ಮಾರಾಟ ಯತ್ನ ಪ್ರಕರಣ – ಆರೋಪಿಗೆ 5 ವರ್ಷ ಜೈಲು ಶಿಕ್ಷೆ

(ನ್ಯೂಸ್‌ ಕಡಬ) newskadaba.com,  ಎ.17: ನಿಷೇಧಿತ ಮಾದಕವಸ್ತು ಗಾಂಜಾ ಮಾರಾಟಕ್ಕೆ ಯತ್ನಿಸಿದ ಪ್ರಕರಣದಲ್ಲಿ ಆರೋಪಿಗೆ ಜಿಲ್ಲಾ ವಿಶೇಷ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಮಂಗಳೂರು ಶಿಕ್ಷೆ ವಿಧಿಸಿದೆ. 2009ರ ಮಾರ್ಚ್ 8ರಂದು ಬೆಳ್ತಂಗಡಿ ತಾಲೂಕಿನ ಉಜಿರೆ ರಥಬೀದಿಯಲ್ಲಿ ಅಂದಾಜು ರೂ. 50,000 ಮೌಲ್ಯದ 1.500 ಕೆಜಿ ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಪ್ರಕರಣ ಬೆಳಕಿಗೆ ಬಂದಿತ್ತು. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 60/09ರಂತೆ ಎನ್‌ಡಿಪಿಎಸ್ ಕಾಯ್ದೆಯ ಕಲಂ 8(c) ಜೊತೆಗೆ 20(b) ಅಡಿಯಲ್ಲಿ

ಬೆಳ್ತಂಗಡಿ : ನಿಷೇಧಿತ ಗಾಂಜಾ ಮಾರಾಟ ಯತ್ನ ಪ್ರಕರಣ – ಆರೋಪಿಗೆ 5 ವರ್ಷ ಜೈಲು ಶಿಕ್ಷೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಎ.17: ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಒಣ ಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಇದರ ನಡುವೆ ಸಂಜೆ ವೇಳೆ ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದಿನಿಂದ ಮಾ.18ರವರೆಗೆ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ವಾಹನ ಸವಾರರಿಗೆ ಮಹತ್ವದ ಎಚ್ಚರಿಕೆ

(ನ್ಯೂಸ್‌ ಕಡಬ) newskadaba.com,  ಎ.17: ದೇಶಾದ್ಯಂತದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ವಾಹನ ಸವಾರರಿಗೆ ಕೇಂದ್ರ ಸರ್ಕಾರವು ಮಹತ್ವದ ಎಚ್ಚರಿಕೆ ನೀಡಿದೆ. ಮಿತಿಮೀರಿದ ಭಾರ (ಓವರ್‌ಲೋಡ್‌) ಹೊತ್ತೊಯ್ಯುವ ವಾಹನಗಳ ಮೇಲೆ ಹೊಸ ನಿಯಮಗಳನ್ನು ಜಾರಿಗೊಳಿಸಲಾಗಿದೆ. ನಿಗದಿತ ಮಿತಿಗಿಂತ ಹೆಚ್ಚು ತೂಕದ ಸರಕು ಅಥವಾ ಪ್ರಯಾಣಿಕರನ್ನು ಸಾಗಿಸಿದರೆ, ಇನ್ನು ಮುಂದೆ ಭಾರೀ ಮೊತ್ತದ ಹೆಚ್ಚುವರಿ ದಂಡವನ್ನು ಪಾವತಿಸಲೇಬೇಕು. ಪ್ರತಿದಿನ ಲಕ್ಷಾಂತರ ವಾಹನಗಳು ಸಂಚರಿಸುವ ರಾಷ್ಟ್ರೀಯ ಹೆದ್ದಾರಿಗಳ ಸಂರಕ್ಷಣೆ, ಮೂಲಸೌಕರ್ಯ ಸುಧಾರಣೆ ಮತ್ತು ಸುರಕ್ಷತೆಯ ದೃಷ್ಟಿಯಿಂದ ಕೇಂದ್ರ ಸರ್ಕಾರ ಹೊಸ ನಿಯಮ

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ವಾಹನ ಸವಾರರಿಗೆ ಮಹತ್ವದ ಎಚ್ಚರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಟ್ಲ : ಗೂಡ್ಸ್ ರಿಕ್ಷಾ-ದ್ವಿಚಕ್ರ ವಾಹನ ಅಪಘಾತ – ಸಹಸವಾರ ಮೃತ್ಯು

(ನ್ಯೂಸ್‌ ಕಡಬ) newskadaba.com,  ಎ.17: ಗೂಡ್ಸ್ ರಿಕ್ಷಾ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕುಕ್ಕಾಜೆ ಎಂಬಲ್ಲಿ ನಡೆದಿದೆ. ಕುಕ್ಕಾಜೆಯ ಪಂಜಾಜೆ ನಿವಾಸಿ ಮನೀಶ್ ( 23) ಎಂಬಾತ ಮೃತಪಟ್ಟ ಯುವಕನಾಗಿದ್ದಾನೆ. ಮೆಲ್ಕಾರ್ ಕಡೆಯಿಂದ ಸ್ನೇಹಿತ ಉದಯ ಎಂಬವರ ಜೊತೆ ಕುಕ್ಕಾಜೆ ಮನೆಯ ಕಡೆ ಸಂಚಾರ ಮಾಡುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸಹಸವಾರನಾಗಿದ್ದ ಮನೀಶ್ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಸವಾರ ಉದಯ

ವಿಟ್ಲ : ಗೂಡ್ಸ್ ರಿಕ್ಷಾ-ದ್ವಿಚಕ್ರ ವಾಹನ ಅಪಘಾತ – ಸಹಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top