ದ್ವಿತೀಯ ಪಿಯುಸಿ ಫಲಿತಾಂಶ: ದಕ್ಷಿಣ ಕನ್ನಡಕ್ಕೆ ಪ್ರಥಮ ಸ್ಥಾನ, ಉಡುಪಿಗೆ ದ್ವಿತೀಯ; ಕರಾವಳಿ ಜಿಲ್ಲೆಗಳ ಭರ್ಜರಿ ಸಾಧನೆ!

(ನ್ಯೂಸ್ ಕಡಬ) newskadaba.com ,ಎ10: 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಜಿಲ್ಲಾವಾರು ಫಲಿತಾಂಶದ ಅಂಕಿಅಂಶಗಳು ಬಿಡುಗಡೆಯಾಗಿದ್ದು, ಈ ಬಾರಿಯೂ ಕರಾವಳಿ ಜಿಲ್ಲೆಗಳು ರಾಜ್ಯಕ್ಕೆ ಮಾದರಿಯಾಗಿವೆ. ಸರ್ಕಾರಿ ಕಾಲೇಜುಗಳ ನಿಯಮಿತ ವಿದ್ಯಾರ್ಥಿಗಳ ಸಾಧನೆಯ ಪಟ್ಟಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯು ರಾಜ್ಯಕ್ಕೆ ಮೊದಲ ಸ್ಥಾನ ಪಡೆದು ಬೀಗಿದೆ. ದಕ್ಷಿಣ ಕನ್ನಡದ ಪಾರುಪತ್ಯ: ಜಿಲ್ಲೆಯ ಒಟ್ಟು 5,643 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 5,218 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ 92.47% ಫಲಿತಾಂಶದೊಂದಿಗೆ ರಾಜ್ಯಕ್ಕೆ ಪ್ರಥಮಸ್ಥಾನ ಲಭಿಸಿದೆ. ದ್ವಿತೀಯ ಸ್ಥಾನದಲ್ಲಿ ಉಡುಪಿ:ಪಕ್ಕದ […]

ದ್ವಿತೀಯ ಪಿಯುಸಿ ಫಲಿತಾಂಶ: ದಕ್ಷಿಣ ಕನ್ನಡಕ್ಕೆ ಪ್ರಥಮ ಸ್ಥಾನ, ಉಡುಪಿಗೆ ದ್ವಿತೀಯ; ಕರಾವಳಿ ಜಿಲ್ಲೆಗಳ ಭರ್ಜರಿ ಸಾಧನೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಾದಕ ದ್ರವ್ಯ ನೀಡಿ ಮಗಳ ಅಪಹರಣ: ದತ್ತಪೀಠದಲ್ಲಿ ನಾಪತ್ತೆಯಾದ ಬಾಲಕಿಯ ತಾಯಿಯಿಂದ ಗಂಭೀರ ದೂರು.

(ನ್ಯೂಸ್‌ ಕಡಬ) newskadaba.com  ,ಎ10: ರಾಜ್ಯದ ಅತ್ಯಂತ ಎತ್ತರದ ಪ್ರದೇಶ ಕಾಫಿನಾಡ ದತ್ತಪೀಠದ ಮಾಣಿಕ್ಯಾಧಾರ ಬಳಿ ಬಾಲಕಿ ನಾಪತ್ತೆಯಾದ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಬಾಲಕಿ ಶ್ರೀನಂದಾ ತಾಯಿ ರೋಹಿಣಿ ಈ ಬಗ್ಗೆ ಪೊಲೀಸರ ಜೊತೆ ಚರ್ಚಿಸಿದ್ದು, ಮಗಳು ಆಕಸ್ಮಿಕವಾಗಿ ಬಿದ್ದಿರಲು ಸಾಧ್ಯವಿಲ್ಲ. ಯಾರೋ ಮಾದಕ ದ್ರವ್ಯ ಕೊಟ್ಟು ಅಪಹರಿಸಿದ್ದಾರೆ ಎಂಬ ಶಂಕೆ ವ್ಯಕ್ತಪಡಿಸಿದ್ದಾರೆ.

ಮಾದಕ ದ್ರವ್ಯ ನೀಡಿ ಮಗಳ ಅಪಹರಣ: ದತ್ತಪೀಠದಲ್ಲಿ ನಾಪತ್ತೆಯಾದ ಬಾಲಕಿಯ ತಾಯಿಯಿಂದ ಗಂಭೀರ ದೂರು. Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com  ,ಎ10: ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಏಪ್ರಿಲ್ 11ರವರೆಗೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಮಿಂಚು ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 26 ಡಿಗ್ರಿ

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಎಸ್‌ಐ ಐತಪ್ಪ ಕೊಲೆ ಯತ್ನ ಪ್ರಕರಣ: ತಲೆಮರೆಸಿಕೊಂಡಿರುವ ಆರೋಪಿ ಸಮೀರ್ ವಿರುದ್ಧ ‘ರೆಡ್ ಕಾರ್ನರ್’ ನೋಟಿಸ್

(ನ್ಯೂಸ್‌ ಕಡಬ) newskadaba.com,  ಎ.09  ಎಎಸ್‌ಐ ಐತಪ್ಪ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಸಮೀರ್ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ. ಆರೋಪಿ ಸಮೀರ್ ವಿರುದ್ಧ ಸಾಮೂಹಿಕ ಅತ್ಯಾಚಾರ ಸಹಿತ 14 ಪ್ರಕರಣಗಳು ದಾಖಲಾಗಿವೆ. ಈತನ ಸುಳಿವು ಪತ್ತೆಯಾದಲ್ಲಿ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ. ಈ ಹಿಂದೆ ಆರೋಪಿ ಸಫ್ವಾನ್ ಎಂಬಾತನ ಮೇಲೂ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಿ ಕಾನೂನು ಕ್ರಮ

ಎಎಸ್‌ಐ ಐತಪ್ಪ ಕೊಲೆ ಯತ್ನ ಪ್ರಕರಣ: ತಲೆಮರೆಸಿಕೊಂಡಿರುವ ಆರೋಪಿ ಸಮೀರ್ ವಿರುದ್ಧ ‘ರೆಡ್ ಕಾರ್ನರ್’ ನೋಟಿಸ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಮೀನುಗಾರಿಕಾ ಬಂದರು ಸಮೀಪ ವ್ಯಕ್ತಿಯ ಮೃತದೇಹ ಪತ್ತೆ; ಕೊಲೆ ಶಂಕೆ, ತನಿಖೆ ಚುರುಕು.

(ನ್ಯೂಸ್‌ ಕಡಬ) newskadaba.com,  ಎ.09 ನಗರದ ಮೀನುಗಾರಿಕಾ ಬಂದರಿನ ಸಮೀಪವಿರುವ ನದಿಯಲ್ಲಿ ಬುಧವಾರ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಇದು ಕೊಲೆ ಎಂಬ ಶಂಕೆ ವ್ಯಕ್ತವಾಗಿದೆ. ಮೃತರನ್ನು ಬೆಂಗ್ರೆ ನಿವಾಸಿ ಮೊಹಿದ್ದೀನ್ ನಾಸಿರ್ (50) ಎಂದು ಗುರುತಿಸಲಾಗಿದೆ. ನದಿಯ ದಡದ ನೀರಿನಲ್ಲಿ ಮೃತದೇಹ ಪತ್ತೆಯಾಗಿದ್ದು, ದೇಹದ ಮೇಲೆ ಗಾಯದ ಗುರುತುಗಳು ಕಂಡುಬಂದಿವೆ. ಅಪರಿಚಿತ ವ್ಯಕ್ತಿಗಳು ಇವರ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಈ ಸಂಬಂಧ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೊಬೈಲ್ ಫೋನ್

ಮಂಗಳೂರು: ಮೀನುಗಾರಿಕಾ ಬಂದರು ಸಮೀಪ ವ್ಯಕ್ತಿಯ ಮೃತದೇಹ ಪತ್ತೆ; ಕೊಲೆ ಶಂಕೆ, ತನಿಖೆ ಚುರುಕು. Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಹನುಮಗಿರಿ ಬ್ರಹ್ಮಕಲಶೋತ್ಸವ-ಪುತ್ತೂರಿನಿಂದ ಬೃಹತ್ ಹಸಿರುಹೊರೆಕಾಣಿಕೆ ಮೆರವಣಿಗೆ

(ನ್ಯೂಸ್‌ ಕಡಬ) newskadaba.com,  ಎ.09 ಪುತ್ತೂರು: ಹನುಮಗಿರಿ ಕೋದಂಡರಾಮ, ಪಂಚಮುಖಿ ಆಂಜನೇಯ ಕ್ಷೇತ್ರದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವವು ಎ.೯ರಿಂದ ೧೨ರವರೆಗೆ ನಡೆಯಲಿದ್ದು, ಬುಧವಾರ ಇತಿಹಾಸ ಪ್ರಸಿದ್ಧ ಪುತ್ತೂರು ಮಹಾಲಿಂಗೇಶ್ವರ ದೇವಳದ ವಠಾರದಿಂದ ಬೃಹತ್ ಹಸಿರು ಹೊರೆಕಾಣಿಕೆ ಮೆರವಣಿಗೆ ನಡೆಯಿತು. ಸಂಜೆ ಮಹಾಲಿಂಗೇಶ್ವರ ದೇವರ ನಡೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ದೇವಸ್ಥಾನದ ವಠಾರದಲ್ಲಿ ಮಹಾಲಿಂಗೇಶ್ವರ ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ತೆಂಗಿನಕಾಯಿ ಒಡೆಯುವ ಮೂಲಕ ಹಸಿರುಹೊರೆ ಕಾಣಿಕೆಯ ಮೆರವಣಿಗೆಗೆ ಚಾಲನೆ ನೀಡಿದರು. ಬಳಿಕ ನೂರಾರು ವಾಹನಗಳಲ್ಲಿ

ಹನುಮಗಿರಿ ಬ್ರಹ್ಮಕಲಶೋತ್ಸವ-ಪುತ್ತೂರಿನಿಂದ ಬೃಹತ್ ಹಸಿರುಹೊರೆಕಾಣಿಕೆ ಮೆರವಣಿಗೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ ನಗರದ ವಿವಿಧೆಡೆ ರಸ್ತೆಗಳ ಅಭಿವೃದ್ಧಿಗೆ ಶಾಸಕರಿಂದ ಗುದ್ದಲಿಪೂಜೆ

(ನ್ಯೂಸ್‌ ಕಡಬ) newskadaba.com,  ಎ.09: ಸುಳ್ಯ:ಶಾಸಕರ ವಿಶೇಷ ಅನುದಾನದಲ್ಲಿ ಸುಳ್ಯ ನಗರದಲ್ಲಿ ವಿವಿಧ ರಸ್ತೆಗಳ ಅಭಿವೃದ್ಧಿ ಸೇರಿದಂತೆ ಒಟ್ಟು ೮೫ ಲಕ್ಷ ಅನುದಾನ ಮೀಸಲಿರಿಸಲಾಗಿದೆ ಎಂದು ಶಾಸಕಿ ಭಾಗೀರಥಿ ಮುರುಳ್ಯ ತಿಳಿಸಿದ್ದಾರೆ. ಸುಳ್ಯ ನಗರದ ಜಯನಗರ ರಸ್ತೆ, ಕೇರ್ಪಳ ರಸ್ತೆ, ಕಾಯರ್ತೋಡಿ ರಸ್ತೆ ಅಭಿವೃದ್ಧಿಗೆ ಮಂಗಳವಾರ ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಜಯನಗರ ರಸ್ತೆಯ ಅಭಿವೃದ್ಧಿಗೆ ೨೦ ಲಕ್ಷ, ಕಾಯರ್ತೋಡಿ ರಸ್ತೆ ಅಭಿವೃದ್ಧಿಗೆ ೨೦ ಲಕ್ಷ, ಕೇರ್ಪಳ-ಭಸ್ಮಡ್ಕ ರಸ್ತೆ ಅಭಿವೃದ್ಧಿಗೆ ೧೫ ಲಕ್ಷ, ಶಾಂತಿನಗರ ರಸ್ತೆ ಅಭಿವೃದ್ಧಿಗೆ

ಸುಳ್ಯ ನಗರದ ವಿವಿಧೆಡೆ ರಸ್ತೆಗಳ ಅಭಿವೃದ್ಧಿಗೆ ಶಾಸಕರಿಂದ ಗುದ್ದಲಿಪೂಜೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇನ್ಮುಂದೆ ಡೇಟಾ ಬೇಡ ಅಂದ್ರೆ ಹಣ ಕೊಡಬೇಕಿಲ್ಲ! ಟೆಲಿಕಾಂ ಕಂಪನಿಗಳಿಗೆ TRAI ಖಡಕ್ ಸೂಚನೆ

(ನ್ಯೂಸ್‌ ಕಡಬ) newskadaba.com,  ಎ.09: ದೇಶದ ಕೋಟ್ಯಂತರ ಮೊಬೈಲ್ ಬಳಕೆದಾರರಿಗೆ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (TRAI) ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ನು ಮುಂದೆ ಟೆಲಿಕಾಂ ಕಂಪನಿಗಳು ಇಂಟರ್ನೆಟ್ ಸೌಲಭ್ಯವಿಲ್ಲದ, ಕೇವಲ ವಾಯ್ಸ್ ಕಾಲಿಂಗ್ ಮತ್ತು ಎಸ್‌ಎಂಎಸ್ ಸೌಲಭ್ಯಗಳನ್ನು ಮಾತ್ರ ಒಳಗೊಂಡಿರುವ ಅಗ್ಗದ ರೀಚಾರ್ಜ್ ಯೋಜನೆಗಳನ್ನು ಕಡ್ಡಾಯವಾಗಿ ಪರಿಚಯಿಸಬೇಕು ಎಂದು ಟ್ರಾಯ್ ಆದೇಶಿಸಿದೆ.,,, ಬಳಕೆದಾರರಿಗೆ ಆರ್ಥಿಕ ಹೊರೆ ಕಡಿಮೆ: ಪ್ರಸ್ತುತ ಮಾರುಕಟ್ಟೆಯಲ್ಲಿ ಲಭ್ಯವಿರುವ ಬಹುತೇಕ ಪ್ಲಾನ್‌ಗಳಲ್ಲಿ ಡೇಟಾ ಪ್ಯಾಕ್ ಕಡ್ಡಾಯವಾಗಿ ಸೇರಿರುತ್ತದೆ. ಇದರಿಂದಾಗಿ ಇಂಟರ್ನೆಟ್ ಬಳಸದ

ಇನ್ಮುಂದೆ ಡೇಟಾ ಬೇಡ ಅಂದ್ರೆ ಹಣ ಕೊಡಬೇಕಿಲ್ಲ! ಟೆಲಿಕಾಂ ಕಂಪನಿಗಳಿಗೆ TRAI ಖಡಕ್ ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದು (ಏ.9) ದ್ವಿತೀಯ ಪಿಯು ಫಲಿತಾಂಶ: ದಕ್ಷಿಣ ಕನ್ನಡ, ಉಡುಪಿಗೆ ಅಗ್ರಸ್ಥಾನ ಉಳಿಕೆ ವಿಶ್ವಾಸ

(ನ್ಯೂಸ್‌ ಕಡಬ) newskadaba.com,  ಎ.09: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಏ.9ರಂದು ಪ್ರಕಟವಾಗಲಿದೆ. ಕಳೆದ ಕೆಲವು ವರ್ಷಗಳಿಂದ ದ.ಕ. ಹಾಗೂ ಉಡುಪಿ ಪಿಯು ಫಲಿತಾಂಶದಲ್ಲಿ ಫಸ್ಟ್‌, ಸೆಕೆಂಡ್‌ ಸ್ಥಾನವನ್ನು ಉಳಿಸಿಕೊಂಡು ಸಾಗುತ್ತಿದ್ದು, ಈ ಬಾರಿಯೂ ಭದ್ರವಾಗಿ ಉಳಿಯಲಿದೆ ಎನ್ನುವ ಲೆಕ್ಕಾಚಾರ ಇದೆ. ಮಧ್ಯಾಹ್ನ 3 ಗಂಟೆಗೆ ರಿಸಲ್ಟ್ ಪ್ರಸಕ್ತ 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಏಪ್ರಿಲ್‌ 9ರ ಗುರುವಾರ ಮಧ್ಯಾಹ್ನ 3 ಗಂಟೆಗೆ ಹೊರಬೀಳಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ

ಇಂದು (ಏ.9) ದ್ವಿತೀಯ ಪಿಯು ಫಲಿತಾಂಶ: ದಕ್ಷಿಣ ಕನ್ನಡ, ಉಡುಪಿಗೆ ಅಗ್ರಸ್ಥಾನ ಉಳಿಕೆ ವಿಶ್ವಾಸ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಪ್ರಮುಖ ವಲಯಗಳಿಗೆ ಹೆಚ್ಚಿನ ಎಲ್‌ಪಿಜಿ ಹಂಚಿಕೆ ಮಾಡಿ’- ಕೇಂದ್ರ ಸೂಚನೆ

(ನ್ಯೂಸ್‌ ಕಡಬ) newskadaba.com,  ಎ.09: ದೇಶದ ಪ್ರಮುಖ ವಲಯಗಳಿಗೆ ಎಲ್‌ಪಿಜಿ ಹಂಚಿಕೆ ಮಾಡಲು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ. ಈ ಸಂಬಂಧ ಪತ್ರ ಬರೆದಿರುವ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಕಾರ್ಯದರ್ಶಿ ನೀರಜ್ ಮಿತ್ತಲ್, ಪ್ರಮುಖ ಉದ್ಯಮಗಳು ಈಗ ತಮ್ಮ ಎಲ್‌ಪಿಜಿ ಅಗತ್ಯಗಳಲ್ಲಿ ಶೇ. 70 ರಷ್ಟು ಪಡೆಯಲಿವೆ. ಮಾರ್ಚ್ 2026 ರ ಪೂರ್ವದಲ್ಲಿ ಅವುಗಳ ಬೃಹತ್ ಗೃಹೇತರ ಬಳಕೆಯ ಆಧಾರದ ಮೇಲೆ ಇದನ್ನು ಪೂರೈಸಲಾಗುವುದು ಎಂದು ತಿಳಿಸಿದ್ದಾರೆ. ಇರಾನ್ ಸಂಘರ್ಷದಿಂದಾಗಿ

‘ಪ್ರಮುಖ ವಲಯಗಳಿಗೆ ಹೆಚ್ಚಿನ ಎಲ್‌ಪಿಜಿ ಹಂಚಿಕೆ ಮಾಡಿ’- ಕೇಂದ್ರ ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top