ಮಂಗಳೂರು: ನದಿಗೆ ಹಾರಿದ ಯುವಕ- ಸೇತುವೆ ಮೇಲೆ ಸ್ಕೂಟರ್ ಪತ್ತೆ

(ನ್ಯೂಸ್‌ ಕಡಬ) newskadaba.com,  ಎ.09:  ​ ಯುವಕನೊಬ್ಬ ಸೇತುವೆಯಿಂದ ಗುರುಪುರ ನದಿಗೆ ಹಾರಿದ್ದಾನೆ ಎಂದು ಬುಧವಾರ ಸಂಜೆ ವರದಿಯಾಗಿದೆ. ಯುವಕನನ್ನು ಕಜೆ ಪದವು ನಿವಾಸಿ ಕೌಶಿಕ್ ಎಂದು ಗುರುತಿಸಲಾಗಿದೆ. ಮೂಲಗಳ ಪ್ರಕಾರ, ಕೌಶಿಕ್ ಸಂಜೆ 6:45 ರ ಸುಮಾರಿಗೆ ತನ್ನ ಸ್ಕೂಟರ್‌ನಲ್ಲಿ ಸೇತುವೆಗೆ ಬಂದರು. ಅವರು ನದಿಗೆ ಹಾರುವ ಮೊದಲು ವಾಹನವನ್ನು ಸೇತುವೆಯ ಮೇಲೆ ನಿಲ್ಲಿಸಿದರು. ಮಾಹಿತಿ ಪಡೆದ ನಂತರ, ಬಜ್ಪೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಾಥಮಿಕ ತನಿಖೆ ನಡೆಸಿದರು. ಯುವಕನ ಪತ್ತೆಗಾಗಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ. […]

ಮಂಗಳೂರು: ನದಿಗೆ ಹಾರಿದ ಯುವಕ- ಸೇತುವೆ ಮೇಲೆ ಸ್ಕೂಟರ್ ಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಎ.09:  ​ ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಏಪ್ರಿಲ್ 11ರವರೆಗೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಹಾಗೂ ನಾಳೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಮಿಂಚು ಹಾಗೂ ಗುಡುಗು ಸಹಿತ ಮಳೆಯಾಗಲಿದೆ ಎಂದು ಸೂಚಿಸಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಡಾಲರ್‌ ಎದುರು ಕೊಂಚ ಚೇತರಿಸಿಕೊಂಡ ರೂಪಾಯಿ

(ನ್ಯೂಸ್‌ ಕಡಬ) newskadaba.com,  ಎ.08 ​ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರು ಇರಾನ್‌ ವಿರುದ್ಧದ ಸೈನಿಕ ದಾಳಿಗಳನ್ನು ಎರಡು ವಾರಗಳ ಕಾಲ ಸ್ಥಗಿತಗೊಳಿಸುವುದಾಗಿ ಘೋಷಿಸಿದ ನಂತರ, ಇಂದು ಬೆಳಗಿನ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಡಾಲರ್‌ ಎದುರು 50 ಪೈಸೆ ಏರಿ 92.56ಕ್ಕೆ ತಲುಪಿತು. ವಿದೇಶಿ ವಿನಿಮಯ (ಫಾರೆಕ್ಸ್ ) ವ್ಯಾಪಾರಿಗಳ ಪ್ರಕಾರ, ಈ ಯುದ್ಧ ವಿರಾಮ ಘೋಷಣೆಯಿಂದ ಖರೀದಿ ಹೆಚ್ಚಾಯಿತು. ಏಷ್ಯನ್‌ ಷೇರುಗಳು, ಡೌ ಫ್ಯೂಚರ್ಸ್‌, ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆಯಾದರೆ, ಬ್ರೆಂಟ್‌ ಕ್ರೂಡ್‌

ಡಾಲರ್‌ ಎದುರು ಕೊಂಚ ಚೇತರಿಸಿಕೊಂಡ ರೂಪಾಯಿ Read More »

ಕರಾವಳಿ

ಕರ್ನಾಟಕದಲ್ಲಿ ಸದ್ಯ ಆಟೋ ಎಲ್‌ಪಿಜಿ ಅಭಾವ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಎಲ್‌ಪಿಜಿ ಸಿಗದೆ ಆಟೋಚಾಲಕರ ಪರದಾಟ

(ನ್ಯೂಸ್‌ ಕಡಬ) newskadaba.com,  ಎ.08 ​ ಬೆಂಗಳೂರು : ಇರಾನ್ – ಇಸ್ರೇಲ್ ನಡುವಿನ ಯುದ್ಧ ಭಾರತದ ಮೇಲೆ ಪರಿಣಾಮ ಬೀರಿದೆ. ಕರ್ನಾಟಕದಲ್ಲಿ ಸದ್ಯ ಆಟೋ ಎಲ್‌ಪಿಜಿ ಅಭಾವ ಎದುರಾಗಿದೆ. ಈ ಬಿಕ್ಕಟ್ಟುಆಟೋ ಚಾಲಕರ ಬದುಕನ್ನು ಸಂಕಷ್ಟಕ್ಕೆ ತಳ್ಳಿದೆ. ಆಟೋ ಚಾಲಕರ ಪರದಾಟ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಎಲ್‌ಪಿಜಿ ಸಿಗದೆ ಚಾಲಕರು ಪರದಾಡುತ್ತಿದ್ದಾರೆ. ಬಾಡಿಗೆ ಸಿಗುತ್ತಿಲ್ಲ, ಜೀವನ ನಡೆಸುವುದು ಕಷ್ಟವಾಗಿದೆ. ಹೀಗಾಗಿ ಅನಿವಾರ್ಯವಾಗಿ ತಮ್ಮ ಸ್ವಗ್ರಾಮಗಳತ್ತ ಮುಖ ಮಾಡುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ನಗರದ ಎಲ್‌ಪಿಜಿ ವಿತರಣಾ ಕೇಂದ್ರಗಳಲ್ಲಿ

ಕರ್ನಾಟಕದಲ್ಲಿ ಸದ್ಯ ಆಟೋ ಎಲ್‌ಪಿಜಿ ಅಭಾವ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಎಲ್‌ಪಿಜಿ ಸಿಗದೆ ಆಟೋಚಾಲಕರ ಪರದಾಟ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇರಾನ್‌ನಲ್ಲಿರುವ ಭಾರತೀಯರಿಗೆ ಹೈ ಅಲರ್ಟ್: ರಾಯಭಾರ ಕಚೇರಿಯಿಂದ ತುರ್ತು ಮಾರ್ಗಸೂಚಿ ಪ್ರಕಟ

(ನ್ಯೂಸ್‌ ಕಡಬ) newskadaba.com,  ಎ.08 ​ಟೆಹ್ರಾನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದ ಕದನ ವಿರಾಮದ ಗಡುವು ನಾಳೆಗೆ (ಗುರುವಾರ) ಅಂತ್ಯಗೊಳ್ಳಲಿರುವ ಬೆನ್ನಲ್ಲೇ, ಇರಾನ್‌ನಲ್ಲಿ ನೆಲೆಸಿರುವ ಭಾರತೀಯ ಪ್ರಜೆಗಳಿಗೆ ಭಾರತೀಯ ರಾಯಭಾರ ಕಚೇರಿಯು “ತುರ್ತು ಎಚ್ಚರಿಕೆ” ನೀಡಿದೆ. ಸಂಭಾವ್ಯ ಸಂಘರ್ಷ ಅಥವಾ ದಾಳಿಯ ಭೀತಿಯಿಂದಾಗಿ ಪ್ರಜೆಗಳ ಸುರಕ್ಷತೆಗಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ. ​ರಾಯಭಾರ ಕಚೇರಿಯ ಪ್ರಮುಖ ಸೂಚನೆಗಳು: ​48 ಗಂಟೆಗಳ ಕಾಲ ಮನೆಯಲ್ಲೇ ಇರಿ: ಮುಂದಿನ ಎರಡು ದಿನಗಳ ಕಾಲ ಅತ್ಯಂತ ನಿರ್ಣಾಯಕವಾಗಿದ್ದು, ಭಾರತೀಯ ಪ್ರಜೆಗಳು

ಇರಾನ್‌ನಲ್ಲಿರುವ ಭಾರತೀಯರಿಗೆ ಹೈ ಅಲರ್ಟ್: ರಾಯಭಾರ ಕಚೇರಿಯಿಂದ ತುರ್ತು ಮಾರ್ಗಸೂಚಿ ಪ್ರಕಟ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಪೊಳಲಿ ಜಾತ್ರೆ: ಪುರಾಣ ಪ್ರಸಿದ್ಧ ‘ಚೆಂಡು ಉತ್ಸವ’ದ ಧಾರ್ಮಿಕ ಹಿನ್ನೆಲೆ ಹಾಗೂ ಮಹತ್ವ

(ನ್ಯೂಸ್‌ ಕಡಬ) newskadaba.com,  ಎ.08:  ​   ಜಿಲ್ಲೆಯ ಪ್ರಸಿದ್ಧ ಪೊಳಲಿ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಜಾತ್ರೋತ್ಸವದ ಸಂಭ್ರಮ ನಡೆಯುತ್ತಿದೆ. ಒಂದು ತಿಂಗಳ ಕಾಲ ನಡೆಯುವ ಜಾತ್ರೋತ್ಸವದ ಪ್ರಮುಖ ಆಕರ್ಷಣೆ ಪೊಳಲಿ ಚೆಂಡು ಉತ್ಸವ ಆಗಿದೆ. ಐದು ದಿನಗಳ ಕಾಲ‌ ನಡೆಯುವ ಚೆಂಡು ಉತ್ಸವ ಭಕ್ತರ ಆಕರ್ಷಣೆಯ ಕಾರ್ಯಕ್ರಮವಾಗಿದ್ದು, ಕಾಲ್ಚೆಂಡು ಆಟದ ರೀತಿ ದೇವಳದ ಎದುರಿನ ಗದ್ದೆಯಲ್ಲಿ ರಬ್ಬರ್ ಚೆಂಡಿನಲ್ಲಿ ಭಕ್ತರು ಆಟ ಆಡುತ್ತಾರೆ. ಪುರಾಣದಲ್ಲಿ ಶ್ರೀ ದೇವಿಯು ಚಂಡ ಮುಂಡರನ್ನು ವಧಿಸಿ, ಶಿರವ ಚೆಂಡಾಡಿದಳು ಎನ್ನುವ ಪ್ರತೀತಿ ಇದೆ.

ಪೊಳಲಿ ಜಾತ್ರೆ: ಪುರಾಣ ಪ್ರಸಿದ್ಧ ‘ಚೆಂಡು ಉತ್ಸವ’ದ ಧಾರ್ಮಿಕ ಹಿನ್ನೆಲೆ ಹಾಗೂ ಮಹತ್ವ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವ್ಯಾಪಾರ ಮಳಿಗೆಗಳಲ್ಲಿ ಆಂತರಿಕ ದೂರು ಸಮಿತಿ ರಚಿಸಲು ಸೂಚನೆ

(ನ್ಯೂಸ್ ಕಡಬ) newsksdaba.com ಏ. 08. ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬರುವ ವ್ಯಾಪಾರ ಪರವಾನಗಿ ಪಡೆದಂತಹ ಖಾಸಗಿ ಸಂಸ್ಥೆಗಳು ಮತ್ತು ವ್ಯಾಪಾರ ಮಳಿಗೆಗಳಲ್ಲಿ 10 ಅಥವಾ 10ಕ್ಕಿಂತ ಹೆಚ್ಚಿನ ಸಿಬ್ಬಂದಿಗಳು ಕಾರ್ಯ ನಿರ್ವಹಿಸುತ್ತಿದ್ದಲ್ಲಿ, ಕರ್ನಾಟಕ ಮಹಿಳಾ ಆಯೋಗದ ಸೂಚನೆಯಂತೆ ಅಂತಹ ಖಾಸಗಿ ಸಂಸ್ಥೆಗಳು ಮತ್ತು ವ್ಯಾಪಾರ ಮಳಿಗೆಗಳಲ್ಲಿ ಆಂತರಿಕ ದೂರು ಸಮಿತಿ ರಚನೆ ಮಾಡಿ https://shebox.wcd.gov.in ಲಿಂಕ್ ಮೂಲಕ ವಿವರವನ್ನು Shebox portal ನಲ್ಲಿ ಎಲ್ಲಾ ಉದ್ದಿಮೆದಾರರು 10 ದಿನಗಳೊಳಗೆ ಅಪ್ಲೋಡ್ ಮಾಡಿ ವಿವರವಾದ ಮಾಹಿತಿಯನ್ನು ಪಾಲಿಕೆಗೆ

ವ್ಯಾಪಾರ ಮಳಿಗೆಗಳಲ್ಲಿ ಆಂತರಿಕ ದೂರು ಸಮಿತಿ ರಚಿಸಲು ಸೂಚನೆ Read More »

ಕರಾವಳಿ

ಎಸ್.ಎಸ್.ಎಲ್.ಸಿ. ಪರೀಕ್ಷೆ ಮೌಲ್ಯಮಾಪನ: ನಿಷೇಧಾಜ್ಞೆ

(ನ್ಯೂಸ್ ಕಡಬ) newsksdaba.com ಏ. 08.  ಎಪ್ರಿಲ್ 7ರಿಂದ ನಡೆಯಲಿರುವ 2026ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1ರ ಉತ್ತರ ಪ್ರತಿಕೆಗಳ ಮೌಲ್ಯಮಾಪನ ಕಾರ್ಯವನ್ನು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಮತ್ತು ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ  ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ 7 ಮೌಲ್ಯಮಾಪನಾ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ  ಉಪ ಪೋಲಿಸ್ ಆಯುಕ್ತ ಮಿಥುನ್ ಹೆಚ್.ಎನ್ ನಿಷೇಧಾಜ್ಞೆಯನ್ನು ವಿಧಿಸಿ ಆದೇಶಿಸಿದ್ದಾರೆ.

ಎಸ್.ಎಸ್.ಎಲ್.ಸಿ. ಪರೀಕ್ಷೆ ಮೌಲ್ಯಮಾಪನ: ನಿಷೇಧಾಜ್ಞೆ Read More »

ಕರಾವಳಿ

ಚಿನ್ನದ ಬೆಲೆ ಭಾರೀ ಜಂಪ್ ಬೆಳ್ಳಿ ಬೆಲೆಯೂ ದುಬಾರಿ ತೈಲ ಬೆಲೆ ಇಳಿಕೆಯಿಂದ ಏರಿದ ಲೋಹಗಳ ಬೆಲೆ

(ನ್ಯೂಸ್‌ ಕಡಬ) newskadaba.com,  ಎ.08:  ​  ಅಮೆರಿಕ-ಇರಾನ್ ನಡುವೆ ಕದನ ವಿರಾಮ ಘೋಷಣೆಯಾದ ಹಿನ್ನೆಲೆ, ಮಾರುಕಟ್ಟೆಯಲ್ಲಿ ಭಾರಿ ಸಂಚಲನ ಮೂಡಿದೆ. ತೈಲ ಬೆಲೆಗಳು ಇಳಿಕೆಯಾಗಿದ್ದು, ಲೋಹಗಳ ಮೇಲಿನ ಹೂಡಿಕೆ ಹೆಚ್ಚಳವಾದ ಹಿನ್ನೆಲೆ ಭಾರೀ ಬೇಡಿಕೆ ಸೃಷ್ಟಿಯಾಗಿ, ಚಿನ್ನ ಬೆಳ್ಳಿ ದರಗಳು ಭಾರಿ ಏರಿಕೆ ಕಂಡಿವೆ, ಶುದ್ಧ ಚಿನ್ನದ ಇಂದಿನ ದರ ಎಷ್ಟಿದೆ? ಏಪ್ರಿಲ್ 8, 2026, ಬುಧವಾರದಂದು 24 ಕ್ಯಾರೆಟ್ 10 ಗ್ರಾಂ ನಲ್ಲಿ 3,980 ರೂ ಏರಿಕೆ ಆಗಿ,1,53,820 ರೂಪಾಯಿ ಬೆಲೆ ದಾಖಲಾಗಿದೆ. 1 ಗ್ರಾಂ

ಚಿನ್ನದ ಬೆಲೆ ಭಾರೀ ಜಂಪ್ ಬೆಳ್ಳಿ ಬೆಲೆಯೂ ದುಬಾರಿ ತೈಲ ಬೆಲೆ ಇಳಿಕೆಯಿಂದ ಏರಿದ ಲೋಹಗಳ ಬೆಲೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮನೆಗಣತಿ: ಆನ್ ಲೈನ್ ನಲ್ಲಿ ನಮೂದಿಸಲು ತಹಶೀಲ್ದಾರ್ ಕರೆ

(ನ್ಯೂಸ್ ಕಡಬ) newsksdaba.com ಏ. 08.  ಭಾರತದ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ ಕಾರ್ಯಾಲಯ ಇವರ ಪರವಾಗಿ ಜನಗಣತಿ ಕಾಯ್ದೆ-1948ರ ಪ್ರಕಾರ ಮಂಗಳೂರು ತಾಲ್ಲೂಕು ವ್ಯಾಪ್ತಿಯಲ್ಲಿ ಭಾರತದ ಮೊದಲ ಡಿಜಿಟಲ್ ಜನಗಣತಿ ಕಾರ್ಯವನ್ನು 2 ಹಂತಗಳಲ್ಲಿ ನಡೆಸಿ ಗಣತಿ ಮಾಹಿತಿಯನ್ನು ಸಂಗ್ರಹಿಸುವ ಪ್ರಕ್ರಿಯೆಯು ಚಾಲ್ತಿಯಲ್ಲಿದ್ದು, ಈ ಪೈಕಿ ಸಾರ್ವಜನಿಕರ ಸಹಭಾಗಿತ್ವದಲ್ಲಿ ಸ್ವಯಂ ಮನೆ ಗಣತಿ ಕಾರ್ಯವನ್ನು ಮಾಡಲು ಅವಕಾಶಗಳನ್ನು ನೀಡಲಾಗಿರುತ್ತದೆ. ಅದರಂತೆ ಕಾಯ್ದೆಯ ಪ್ರಕಾರ ತಮ್ಮ ಮಾಹಿತಿ ಹೆಸರು ಮತ್ತು ಗುರುತುಗಳ ಗೌಪ್ಯವಾಗಿ ಇರಿಸಲಾಗುತ್ತದೆ. ಯಾವುದೇ ತೆರಿಗೆ

ಮನೆಗಣತಿ: ಆನ್ ಲೈನ್ ನಲ್ಲಿ ನಮೂದಿಸಲು ತಹಶೀಲ್ದಾರ್ ಕರೆ Read More »

ಕರಾವಳಿ
Scroll to Top