ವೇಯ್ಟ್ ಲಿಫ್ಟಿಂಗ್, ಅಥ್ಲೆಟಿಕ್ಸ್ ಉಚಿತ ಬೇಸಿಗೆ ತರಬೇತಿ ಶಿಬಿರ

(ನ್ಯೂಸ್ ಕಡಬ) newsksdaba.com ಏ. 08.  ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಅಥ್ಲೆಟಿಕ್ಸ್ ಹಾಗೂ ವೇಯ್ಟ್‍ಲಿಫ್ಟಿಂಗ್ ಕ್ರೀಡೆಗಳಲ್ಲಿ ಆಸಕ್ತಿ ಹೊಂದಿರುವ ಕ್ರೀಡಾಪಟುಗಳಿಗೆ ಉಚಿತ ಬೇಸಿಗೆ ತರಬೇತಿ ಶಿಬಿರಗಳನ್ನು ಏರ್ಪಡಿಸಲಾಗಿದೆ. ವೇಯ್ಟ್ ಲಿಫ್ಟಿಂಗ್ ತರಬೇತಿ ಶಿಬಿರವು ಯು.ಎಸ್. ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ಎಪ್ರಿಲ್ 5 ರಿಂದ ಎಪ್ರಿಲ್ 27 ರವರೆಗೆ ಬೆಳಿಗ್ಗೆ 6.30 ರಿಂದ 8:30 ಗಂಟೆಯವರೆಗೆ ಹಾಗೂ ಸಂಜೆ 4.30 ರಿಂದ 7.30 ಗಂಟೆಯವರೆಗೆ  (ಸರಸ್ವತಿ ಪುತ್ರನ್ -ವೇಯ್ಟ್‍ಲಿಫ್ಟಿಂಗ್ ತರಬೇತುದಾರರು […]

ವೇಯ್ಟ್ ಲಿಫ್ಟಿಂಗ್, ಅಥ್ಲೆಟಿಕ್ಸ್ ಉಚಿತ ಬೇಸಿಗೆ ತರಬೇತಿ ಶಿಬಿರ Read More »

ಕರಾವಳಿ, ಕ್ರೀಡಾ ನ್ಯೂಸ್

ಡಾ.ಬಿ.ಆರ್.ಅಂಬೇಡ್ಕರ್ ಕುರಿತು ರಾಜ್ಯ ಮಟ್ಟದ ಮುಕ್ತ ರಸಪ್ರಶ್ನೆ ಸ್ಪರ್ಧೆ

(ನ್ಯೂಸ್ ಕಡಬ) newsksdaba.com ಏ. 08. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕು ಆಡಳಿತ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆಗಳು ಸ್ಥಳೀಯ ದಲಿತ, ಕನ್ನಡ ಪರ ಹಾಗೂ ಇತರೆ ಸಂಘಟನೆಗಳ ಸಹಯೋಗದಲ್ಲಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ನಿಮಿತ್ತ ಡಾ.ಬಿ.ಆರ್.ಅಂಬೇಡ್ಕರ್ ಅವರ ಬದುಕು ಮತ್ತು ಬರಹ ಕುರಿತು ರಾಜ್ಯ ಮಟ್ಟದ ಮುಕ್ತ ರಸಪ್ರಶ್ನೆ ಸ್ಪರ್ಧೆಯನ್ನು ಏಪ್ರಿಲ್ 12 ರಂದು ಬೆಳಿಗ್ಗೆ 9 ಗಂಟೆಗೆ ಕುಷ್ಟಗಿ ಪಟ್ಟಣದ ಕ್ರೈಸ್ಟ್ ದಿ ಕಿಂಗ್ ಶಾಲೆಯಲ್ಲಿ ಆಯೋಜಿಸಲಾಗಿದೆ. ಈ ರಸಪ್ರಶ್ನೆ ಸ್ಪರ್ಧೆಯಲ್ಲಿ

ಡಾ.ಬಿ.ಆರ್.ಅಂಬೇಡ್ಕರ್ ಕುರಿತು ರಾಜ್ಯ ಮಟ್ಟದ ಮುಕ್ತ ರಸಪ್ರಶ್ನೆ ಸ್ಪರ್ಧೆ Read More »

ಕರಾವಳಿ

ಎಸ್.ಟಿ ವಿದ್ಯಾರ್ಥಿಗಳಿಗೆ 6ನೇ ತರಗತಿ ಪ್ರವೇಶಾವಕಾಶ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newsksdaba.com ಏ. 08. 2026-27ನೇ ಸಾಲಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿಭಾವಂತ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳನ್ನು 6ನೇ ತರಗತಿಗೆ ಪ್ರತಿಷ್ಟಿತ ಶಾಲೆಗಳಲ್ಲಿ ದಾಖಲಿಸಲು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 4 ಕೊನೆಯ  ದಿನ. ಶಾಲೆಗಳ ವಿವರ: 1) ಶಾರದಾ ವಿದ್ಯಾಲಯ ಕೊಡಿಯಾಲ್‍ಬೈಲ್ 2) ಶಾರದಾ ಗಣಪತಿ ವಿದ್ಯಾಕೇಂದ್ರ ಕೈರಂಗಳ ಅಂಚೆ, 3) ಬಂಟ್ವಾಳ ತಾಲೂಕಿನ ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ,  4) ವಿಟ್ಲ ಜೇಸಿಸ್ ಆಂಗ್ಲ

ಎಸ್.ಟಿ ವಿದ್ಯಾರ್ಥಿಗಳಿಗೆ 6ನೇ ತರಗತಿ ಪ್ರವೇಶಾವಕಾಶ: ಅರ್ಜಿ ಆಹ್ವಾನ Read More »

ಕರಾವಳಿ

ಮಹಿಳೆಯರಿಗೆ ಸ್ವ-ಉದ್ಯೋಗಕ್ಕೆ ಪ್ರೋತ್ಸಾಹಧನ ಪಾವತಿಗೆ ಅಗತ್ಯ ಕ್ರಮ ವಹಿಸಲು ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newsksdaba.com ಏ. 08. ಜಿಲ್ಲೆಯಲ್ಲಿರುವ ಲಿಂಗತ್ವ ಅಲ್ಪಸಂಖ್ಯಾತರಿಗೆ  ಗುರುತು ಚೀಟಿ ನೀಡಲು ಸಮುದಾಯ ಆಧಾರಿತ ಸಂಸ್ಥೆಗಳು  ಸಹಕರಿಸಬೇಕು. ಅವರಿಗೆ ನಿವೇಶನವನ್ನು ಮಂಜೂರು ಮಾಡುವ ಕುರಿತು ಸಂಬಂಧಪಟ್ಟ ಇಲಾಖೆಗಳು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಸೂಚಿಸಿದ್ದಾರೆ. ಅವರು  ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳ ಆಯ್ಕೆ ಹಾಗೂ ಸಮನ್ವಯ ಸಮಿತಿ ಸಭೆ ಹಾಗೂ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆ ಕಾಯಿದೆ ಜಿಲ್ಲಾ ಸಮನ್ವಯ

ಮಹಿಳೆಯರಿಗೆ ಸ್ವ-ಉದ್ಯೋಗಕ್ಕೆ ಪ್ರೋತ್ಸಾಹಧನ ಪಾವತಿಗೆ ಅಗತ್ಯ ಕ್ರಮ ವಹಿಸಲು ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ

ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಪ್ರಕಟ: ಅಂಕಪಟ್ಟಿ ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

(ನ್ಯೂಸ್‌ ಕಡಬ) newskadaba.com,  ಎ.08:  ​  ದ್ವಿತೀಯ ಪಿಯುಸಿ ಫಲಿತಾಂಶದ  ದಿನಾಂಕದ ಗೊಂದಲಕ್ಕೆ ತೆರೆ ಬಿದ್ದಿದ್ದು, ಏಪ್ರಿಲ್​​ 9 ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಣೆ ಬಹುತೇಕ ಫಿಕ್ಸ್ ಆಗಿದೆ ಎಂದು ಪರೀಕ್ಷಾ ಮಂಡಳಿಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಕರ್ನಾಟಕ ಪರೀಕ್ಷಾ ಮಂಡಳಿಯಿಂದ ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ರಿಸಲ್ಟ್ ಅನೌನ್ಸ್ ಆಗುವ ದಿನದಂದು ಅಧಿಕೃತ ವೆಬ್‌ಸೈಟ್​ನಲ್ಲೂ ವಿದ್ಯಾರ್ಥಿಗಳು ರಿಸಲ್ಟ್​ ನೋಡಬಹುದಾಗಿದೆ. ಫಲಿತಾಂಶ

ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಪ್ರಕಟ: ಅಂಕಪಟ್ಟಿ ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ. Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕ್ರಮವಹಿಸಿ – ಅಧಿಕಾರಿಗಳಿಗೆ ಸ್ಪೀಕರ್ ಸೂಚನೆ

(ನ್ಯೂಸ್ ಕಡಬ) newsksdaba.com ಏ. 08.  ಸಾರ್ವಜನಿಕರಿಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಸೂಚಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳೂರು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಕುಡಿಯುವ ನೀರಿನ  ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಗ್ರಾಮ ಪಂಚಾಯತ್‍ ಗಳು, ನಗರ ಸ್ಥಳೀಯ ಸಂಸ್ಥೆಗಳು,  ಬೇಸಿಗೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಹೆಚ್ಚಿನ ಒತ್ತು ನೀಡಬೇಕು.  ಯಾವುದೇ ಅಡೆತಡೆ ಇಲ್ಲದೆ ನೀರು ಪೂರೈಸಲು ಗಮನ ಹರಿಸಬೇಕು.

ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕ್ರಮವಹಿಸಿ – ಅಧಿಕಾರಿಗಳಿಗೆ ಸ್ಪೀಕರ್ ಸೂಚನೆ Read More »

ಕರಾವಳಿ

ಬೆಳ್ತಂಗಡಿ : ತುಳುನಾಡಿನ ಅದ್ಭುತ ಸಂಪ್ರದಾಯ – ಭಕ್ತರನ್ನು ಮಂತ್ರಮುಗ್ಧರನ್ನಾಗಿಸಿದ ‘ದಲ್ಯ ಸೇವೆ’

(ನ್ಯೂಸ್‌ ಕಡಬ) newskadaba.com,  ಎ.08:  ​  ದಕ್ಷಿಣ ಕನ್ನಡ ಜಿಲ್ಲೆ ಎಂದರೆ ದೈವಗಳ ನಾಡು. ಇಲ್ಲಿ ದೈವಾರಾಧನೆ, ನಾಗಾರಾಧನೆಗಳಷ್ಟೇ ಪವಿತ್ರವಾಗಿರುವ ಸಿರಿ ಆರಾಧನೆ ಬಹಳಷ್ಟು ಪವಿತ್ರವಾದದ್ದು. ಇತ್ತೀಚೆಗೆ ಬೆಳ್ತಂಗಡಿ ತಾಲೂಕಿನ ನಿಡಿಗಲ್ ಲೋಕನಾಡು ಲೋಕನಾಥೇಶ್ವರ ದೇವಸ್ಥಾನದಲ್ಲಿ ನಡೆದ ವಾರ್ಷಿಕ ಸಿರಿ ಜಾತ್ರೆ ಸಾವಿರಾರು ಭಕ್ತರನ್ನು ಆಕರ್ಷಿಸಿದೆ. ಸಂಜೆಯಾಗುತ್ತಿದ್ದಂತೆ ಕ್ಷೇತ್ರಕ್ಕೆ ಭಕ್ತರ ಸಾಗರ ಹರಿದು ಬಂದಿದ್ದು, ರಾತ್ರಿಯಾಗುತ್ತಿದ್ದಂತೆ ವಿಶೇಷ ಪೂಜಾ ವಿಧಿಗಳು ಆರಂಭವಾದವು. ಶುಭ್ರ ಬಿಳಿ ಸೀರೆ ಧರಿಸಿ, ತಲೆತುಂಬ ಮಲ್ಲಿಗೆ ಹೂವು ಮುಡಿದ ಮಹಿಳೆಯರು ಸಾಲು ಸಾಲಾಗಿ

ಬೆಳ್ತಂಗಡಿ : ತುಳುನಾಡಿನ ಅದ್ಭುತ ಸಂಪ್ರದಾಯ – ಭಕ್ತರನ್ನು ಮಂತ್ರಮುಗ್ಧರನ್ನಾಗಿಸಿದ ‘ದಲ್ಯ ಸೇವೆ’ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

.ಬೆಳ್ತಂಗಡಿ : ಕ್ರೇನ್ ಢಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

(ನ್ಯೂಸ್‌ ಕಡಬ) newskadaba.com,  ಎ.08:  ​ ಕ್ರೇನ್ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಪಿಲಿಗೂಡು ಎಂಬಲ್ಲಿ ನಡೆದಿದೆ. ತಮಿಳುನಾಡು ಮೂಲದ ಮಹಾಲಿಂಗಂ ಮೃತ ವ್ಯಕ್ತಿ.. ಪುತ್ತೂರು ತಾಲೂಕಿನ ಕೊಳ್ತಿಗೆಯಲ್ಲಿ ವಾಸವಾಗಿದ್ದ ಇವರು ಉಪ್ಪಿನಂಗಡಿ ಕಡೆಯಿಂದ ಪಿಲಿಗೂಡು ಕಡೆಗೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಗುರುವಾಯನಕೆರೆಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ವೇಳೆ, ಕ್ರೇನ್ ಒಂದು ಚಾಲಕನ ನಿಯಂತ್ರಣ ತಪ್ಪಿ ಇವರಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ತೀವ್ರತೆಗೆ ಮಹಾಲಿಂಗಂ ಅವರು

.ಬೆಳ್ತಂಗಡಿ : ಕ್ರೇನ್ ಢಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಎ.04 ​ ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಏಪ್ರಿಲ್ 11ರವರೆಗೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಹಾಗೂ ನಾಳೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಮಿಂಚು ಹಾಗೂ ಗುಡುಗು ಸಹಿತ ಮಳೆಯಾಗಲಿದೆ ಎಂದು ಸೂಚಿಸಿದೆ.. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ಎಲ್‌ಪಿಜಿ ತೀವ್ರ ಅಭಾವ; ಪೆಟ್ರೋಲ್ ಮೊರೆ ಹೋದ ಆಟೋ ಚಾಲಕರು

(ನ್ಯೂಸ್‌ ಕಡಬ) newskadaba.com,  ಎ.07: ಜಿಲ್ಲೆಯಲ್ಲಿ ಎಲ್‌ಪಿಜಿ ಅನಿಲದ ತೀವ್ರ ಅಭಾವ ಸೃಷ್ಟಿಯಾಗಿದ್ದು, ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರಿದೆ. ಅನಿಲದ ಕೊರತೆಯಿಂದಾಗಿ ಸಾರಿಗೆ ಮತ್ತು ಕೇಟರಿಂಗ್ ವಲಯಗಳು ಸಂಕಷ್ಟಕ್ಕೆ ಸಿಲುಕಿದ್ದು, ಅನಿವಾರ್ಯವಾಗಿ ಪೆಟ್ರೋಲ್ ಹಾಗೂ ಸೌದೆಯಂತಹ ಪರ್ಯಾಯ ಮಾರ್ಗಗಳನ್ನು ಅವಲಂಬಿಸುವಂತಾಗಿದೆ. ಎಲ್‌ಪಿಜಿ ಬಳಸುತ್ತಿದ್ದ ಆಟೋ ರಿಕ್ಷಾ ಚಾಲಕರು ಈ ಬಿಕ್ಕಟ್ಟಿನಿಂದಾಗಿ ಕಂಗೆಟ್ಟಿದ್ದಾರೆ. ಈ ಹಿಂದೆ ಕಿನ್ನಿಮೂಲ್ಕಿ, ಬನ್ನಂಜೆ ಮತ್ತು ಬಾರ್ಕೂರು ನಿಲ್ದಾಣಗಳಲ್ಲಿ ಪ್ರತಿ ಕೆ.ಜಿ.ಗೆ 62 ರೂ. ದರದಲ್ಲಿ ಸಿಗುತ್ತಿದ್ದ ಗ್ಯಾಸ್ ಬೆಲೆ, ಈಗ ಅಭಾವದ

ಉಡುಪಿ: ಎಲ್‌ಪಿಜಿ ತೀವ್ರ ಅಭಾವ; ಪೆಟ್ರೋಲ್ ಮೊರೆ ಹೋದ ಆಟೋ ಚಾಲಕರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top