ಅಮೇರಿಕಾದ ಪನಾಮ ಕಾಲುವೆ ಬಳಿ ಭಾರೀ ಸ್ಫೋಟ – ಹಲವರಿಗೆ ಗಾಯ, ಒಬ್ಬರು ನಾಪತ್ತೆ

(ನ್ಯೂಸ್‌ ಕಡಬ) newskadaba.com,  ಎ.07: ಪನಾಮ ಕಾಲುವೆಯ ಪೆಸಿಫಿಕ್ ಪ್ರವೇಶದ್ವಾರದಲ್ಲಿರುವ ಅಮೇರಿಕಾದ ಸೇತುವೆ ಸಮೀಪ ಭಾರೀ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು, ಒಬ್ಬರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.. ನಗರದ ಪಶ್ಚಿಮ ಭಾಗದಲ್ಲಿರುವ ಬಾಲ್ಬೋವಾ ಪ್ರದೇಶದ ಲಾ ಬೊಕಾ ಬಳಿ ಈ ದುರಂತ ಸಂಭವಿಸಿದೆ. ಅಗ್ನಿಶಾಮಕ ಸಿಬ್ಬಂದಿಗಳ ಪ್ರಕಾರ, ಮೂರು ಇಂಧನ ಟ್ಯಾಂಕರ್‌ಗಳಿಗೆ ಬೆಂಕಿ ತಗುಲಿ ನಂತರ ಸ್ಫೋಟ ಸಂಭವಿಸಿದೆ. ಸ್ಫೋಟದ ಪರಿಣಾಮವಾಗಿ ಸೇತುವೆ ಪಕ್ಕದಲ್ಲಿದ್ದ ಇತರೆ ವಾಹನಗಳಿಗೂ ಹಾನಿಯಾಗಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ತುರ್ತು ಸೇವೆಗಳು […]

ಅಮೇರಿಕಾದ ಪನಾಮ ಕಾಲುವೆ ಬಳಿ ಭಾರೀ ಸ್ಫೋಟ – ಹಲವರಿಗೆ ಗಾಯ, ಒಬ್ಬರು ನಾಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ – ತಾರತಮ್ಯವಲ್ಲ ಇದು ಶಬರಿಮಲೆ ಸಂಪ್ರದಾಯ ಕೇಂದ್ರ ಸರಕಾರದ ವಾದ

(ನ್ಯೂಸ್‌ ಕಡಬ) newskadaba.com,  ಎ.07: ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಎಲ್ಲಾ ವಯೋಮಾನದ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದ ಮರುಪರಿಶೀಲನಾ ಅರ್ಜಿಗಳ ಅಂತಿಮ ವಿಚಾರಣೆಯು ಮಂಗಳವಾರ ಸುಪ್ರೀಂ ಕೋರ್ಟ್‌ನಲ್ಲಿ ಆರಂಭವಾಯಿತು. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಒಂಬತ್ತು ನ್ಯಾಯಾಧೀಶರ ಬೃಹತ್ ಸಾಂವಿಧಾನಿಕ ಪೀಠವು ಈ ಐತಿಹಾಸಿಕ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡಿದೆ. ವಿಚಾರಣೆಯ ಮೊದಲ ದಿನವಾದ ಇಂದು ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಧಾರ್ಮಿಕ ನಂಬಿಕೆ

ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ – ತಾರತಮ್ಯವಲ್ಲ ಇದು ಶಬರಿಮಲೆ ಸಂಪ್ರದಾಯ ಕೇಂದ್ರ ಸರಕಾರದ ವಾದ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ: ಮಸೀದಿಯ ಕಾಣಿಕೆ ಡಬ್ಬಿ ಕಳವು ಪ್ರಕರಣ-ಆರೋಪಿ ಸೆರೆ

(ನ್ಯೂಸ್‌ ಕಡಬ) newskadaba.com,  ಎ.07: ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸಂಪಾಜೆ ಗೂನಡ್ಕ ಎಂಬಲ್ಲಿರುವ ಮಸೀದಿಯ ಆವರಣದಲ್ಲಿದ್ದ ಕಾಣಿಕೆ ಡಬ್ಬಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ಆರೋಪಿ ಆಂದ್ರಪ್ರದೇಶದ ಪಶ್ಚಿಮ ಗೊದಾವರಿ ನಿವಾಸಿ ಮಹಮ್ಮದ್‌ ಸಲ್ಮಾನ್‌ (35) ಎಮದು ಗುರುತಿಸಲಾಗಿದೆ. ಮಾರ್ಚ್‌ 30 ರಂದು ಸುಳ್ಯ ಠಾಣೆಯಲ್ಲಿ ಅ.ಕ್ರ 45/2026 ಕಲಂ 303(2)BNS -2023 ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಯಿತು. , ಏಪ್ರಿಲ್‌ 06 ಪೋಲೀಸರು ಆರೋಪಿಯನ್ನ ಬಂಧಿಸಿದ್ದಾರೆ. ಆರೋಪಿತನಿಂದ ಕಳವು ಮಾಡಿದ 2000

ಸುಳ್ಯ: ಮಸೀದಿಯ ಕಾಣಿಕೆ ಡಬ್ಬಿ ಕಳವು ಪ್ರಕರಣ-ಆರೋಪಿ ಸೆರೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಏಪ್ರಿಲ್ 10 ರಿಂದ ಟೋಲ್’ಗಳಲ್ಲಿ ನಗದು ವ್ಯವಹಾರ ಸಂಪೂರ್ಣ ಬಂದ್..!

(ನ್ಯೂಸ್ ಕಡಬ) newsksdaba.com ಏ. 07. ಭಾರತದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ವಾಹನ ಸವಾರರಿಗೆ ಕೇಂದ್ರ ಸರ್ಕಾರ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಮಹತ್ವದ ಸೂಚನೆಯೊಂದನ್ನು ನೀಡಿದೆ. ದೇಶದ ಎಲ್ಲಾ ಟೋಲ್ ಪ್ಲಾಜಾಗಳನ್ನು ಸಂಪೂರ್ಣವಾಗಿ ಡಿಜಿಟಲೀಕರಣಗೊಳಿಸುವ ಗುರಿಯೊಂದಿಗೆ, ಇದೇ ಏಪ್ರಿಲ್ 10 ರಿಂದ ಟೋಲ್ ಬೂತ್‌ ಗಳಲ್ಲಿ ನಗದು ಸ್ವೀಕರಿಸುವುದನ್ನು ಅಧಿಕೃತವಾಗಿ ನಿಲ್ಲಿಸಲಾಗುತ್ತಿದೆ. ಹಲವು ವರ್ಷಗಳಿಂದ ಫಾಸ್ಟ್‌ ಟ್ಯಾಗ್ ಕಡ್ಡಾಯಗೊಳಿಸಿದ್ದರೂ, ಕೆಲವು ಕಡೆಗಳಲ್ಲಿ ಇನ್ನೂ ನಗದು ಪಾವತಿ ಚಾಲ್ತಿಯಲ್ಲಿತ್ತು. ಆದರೆ ಈಗ ಸಂಚಾರ ದಟ್ಟಣೆಯನ್ನು ಸಂಪೂರ್ಣವಾಗಿ ನಿಯಂತ್ರಿಸುವ

ಏಪ್ರಿಲ್ 10 ರಿಂದ ಟೋಲ್’ಗಳಲ್ಲಿ ನಗದು ವ್ಯವಹಾರ ಸಂಪೂರ್ಣ ಬಂದ್..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದ್ವಿತೀಯ ಪಿಯುಸಿ ಫಲಿತಾಂಶ: ಏಪ್ರಿಲ್ 9ರಂದು ಅಂತಿಮ ಅಂಕಪಟ್ಟಿ ಪ್ರಕಟ

(ನ್ಯೂಸ್‌ ಕಡಬ) newskadaba.com,  ಎ.07: ಏಪ್ರಿಲ್ 9ರಂದು 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ ಎಂದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಏಪ್ರಿಲ್ 9ರಂದು 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಸಕಲ ಸಿದ್ಧತೆ ನಡೆಸಿದೆ. ಮಂಡಳಿಯು ಮೊದಲು ಸುದ್ದಿಗೋಷ್ಠಿಯ ಮೂಲಕ ಫಲಿತಾಂಶದ ವಿವರಗಳನ್ನು ಹಂಚಿಕೊಂಡು, ನಂತರ ಅಧಿಕೃತ ವೆಬ್‌ಸೈಟ್‌ಗಳಾದ kseab.karnataka.gov.in ಅಥವಾ karresults.nic.in ನಲ್ಲಿ ಫಲಿತಾಂಶ ಪ್ರಕಟಿಸಲಿದೆ. ಆನ್‌ಲೈನ್‌ನಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ನೋಡುವ ವಿಧಾನ: * ಅಧಿಕೃತ ವೆಬ್‌ಸೈಟ್ karresults.nic.in ಗೆ

ದ್ವಿತೀಯ ಪಿಯುಸಿ ಫಲಿತಾಂಶ: ಏಪ್ರಿಲ್ 9ರಂದು ಅಂತಿಮ ಅಂಕಪಟ್ಟಿ ಪ್ರಕಟ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಏಪ್ರಿಲ್ 7: ದೇಶಾದ್ಯಂತ ಮತ್ತೆ ಇಳಿಕೆಯಾದ ಚಿನ್ನದ ದರ; ಇಂದಿನ ತಾಜಾ ಬೆಲೆ ಪಟ್ಟಿ ಇಲ್ಲಿದೆ.”

(ನ್ಯೂಸ್‌ ಕಡಬ) newskadaba.com,  ಎ.07: ಚಿನ್ನದ ದರದಲ್ಲಿ ಇಂದೂ ಇಳಿಕೆ ಕಂಡು ಬಂದಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 75 ರೂ. ಇಳಿಕೆಯಾಗಿ 13,735 ರೂ. ಇದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 82 ರೂ. ಇಳಿಕೆಯಾಗಿ 14,984 ರೂ. ಇದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,09,880 ರೂ. ಹಾಗೂ 10 ಗ್ರಾಂ ಚಿನ್ನಕ್ಕೆ ನೀವು 1,37,350 ರೂ. ಮತ್ತು 100 ಗ್ರಾಂ

ಏಪ್ರಿಲ್ 7: ದೇಶಾದ್ಯಂತ ಮತ್ತೆ ಇಳಿಕೆಯಾದ ಚಿನ್ನದ ದರ; ಇಂದಿನ ತಾಜಾ ಬೆಲೆ ಪಟ್ಟಿ ಇಲ್ಲಿದೆ.” Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ದರದಲ್ಲಿ ಅಚ್ಚರಿ ಬದಲಾವಣೆ ; ಮುಂದುವರಿದ ಬೇಡಿಕೆ

(ನ್ಯೂಸ್‌ ಕಡಬ) newskadaba.com,  ಎ.07:  ಸೋಮವಾರ ಸ್ಥಳೀಯ ಕೃಷಿ ಉತ್ಪನ್ನ ಮಾರುಕಟ್ಟೆಗೆ 89 ಸಾವಿರ ಮೆಣಸಿನಕಾಯಿ ಚೀಲಗಳು ಆವಕವಾಗಿದ್ದು, ಆವಕದಲ್ಲಿ ಗಣನೀಯ ಇಳಿಕೆ ಕಂಡು ಬಂದಿದೆ. . ಏಪ್ರಿಲ್ ಮೊದಲ ವಾರದಲ್ಲಿ ಆವಕ ಇಳಿಮುಖವಾಗುತ್ತಾ ಸಾಗಿದೆ. ಸೀಜನ್ ಸಹ ಮುಗಿಯುವ ಸೂಚನೆ ನೀಡುತ್ತಿದೆ. ಈ ಹಿನ್ನೆಲೆಯಲ್ಲಿ ಕಳೆದ ಗುರುವಾರ 1 ಲಕ್ಷಕ್ಕೂ ಅಧಿಕ ಆವಕಾಗಿದ್ದು, ಈ ವಾರ ಕೇವಲ 89 ಸಾವಿರಕ್ಕೆ ಇಳಿದಿದೆ. ಉತ್ತಮ ದರ ಈ ವರ್ಷ ಆವಕ ಕಮ್ಮಿ ಆದರೂ ಸಹ ಗಮನಾರ್ಹ ಸಂಗತಿಯೆಂದರೆ,

ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ದರದಲ್ಲಿ ಅಚ್ಚರಿ ಬದಲಾವಣೆ ; ಮುಂದುವರಿದ ಬೇಡಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಜೋಮ್ಸ್ ಇನ್ಸಿಟ್ಯೂಷನ್ ನಲ್ಲಿ ಹಲವು ಹುದ್ದೆಗಳು ಆಸಕ್ತರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newsksdaba.com ಕಡಬ, ಏ. 07. ಕಡಬದ ಪಿ.ಕೆ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಜೋಮ್ಸ್ ಇನ್ಸ್ಟಿಟ್ಯೂಷನ್ಸ್ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕಡಬದ Jomz Institutions ಸಂಸ್ಥೆಗೆ 2 ಕಂಪ್ಯೂಟರ್ ಟೀಚರ್, 2 ಕೌನ್ಸಿಲರ್, ರಿಸೆಪ್ಷನಿಷ್ಟ್ ಮತ್ತು ನೂತನವಾಗಿ ಆರಂಭವಾಗಲಿರುವ ಫ್ಯಾಷನ್ ಡಿಸೈನಿಂಗ್ ಗೆ ಪ್ರೊಫೆಷನಲ್ ಟೈಲರ್ ಹುದ್ದೆಗಳಿಗೆ ಅಭ್ಯರ್ಥಿಗಳು ಬೇಕಾಗಿದ್ದು, ಆಸಕ್ತರು ಸಂಸ್ಥೆಯ ಅಧಿಕೃತ ದೂರವಾಣಿ ಸಂಖ್ಯೆ 7619578133, 8277040402 ಸಂಪರ್ಕಿಸುವಂತೆ ಹಾಗೂ ಬಯೋಡಾಟಾವನ್ನು Jomzinstitutions@gmail.com ಗೆ ಕಳುಹಿಸುವಂತೆ ಪ್ರಕಟಣೆ

ಕಡಬ: ಜೋಮ್ಸ್ ಇನ್ಸಿಟ್ಯೂಷನ್ ನಲ್ಲಿ ಹಲವು ಹುದ್ದೆಗಳು ಆಸಕ್ತರಿಂದ ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ

ಬಂಟ್ವಾಳ: ದ್ವಿಚಕ್ರ ವಾಹನ ಕಳ್ಳತನ ಪ್ರಕರಣ – ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com, ಎ.07: ದ್ವಿಚಕ್ರ ವಾಹನ ಕಳ್ಳತನ ಪ್ರಕರಣವನ್ನು ಭೇದಿಸಿಧ ಬಂಟ್ವಾಳ ಪಟ್ಟಣ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಕದ್ದ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸರ ಪ್ರಕಾರ, ಈ ಘಟನೆ ಮಾರ್ಚ್ 21, 2026 ರಂದು ಪರ್ಲಿಯಾದಲ್ಲಿರುವ ವಸತಿಗೃಹದ ಶೆಡ್‌ನಲ್ಲಿ ನಿಲ್ಲಿಸಿದ್ದ ಸ್ಕೂಟರ್ ಅನ್ನು ಕಳವು ಮಾಡಲಾಗಿತ್ತು. ಬಿಎನ್ಎಸ್, 2023 ರ ಸೆಕ್ಷನ್ 303(2) ರ ಅಡಿಯಲ್ಲಿ ಅಪರಾಧ ಸಂಖ್ಯೆ 37/2026 ಎಂದು ಪ್ರಕರಣ ದಾಖಲಿಸಲಾಗಿದ್ದು, ಬಂಟ್ವಾಳ ಪಟ್ಟಣ ಪೊಲೀಸರು ತನಿಖೆ ಆರಂಭಿಸಿದ್ದಾರೆ. ತನಿಖೆಯ ವೇಳೆ ಬಂಟ್ವಾಳದ

ಬಂಟ್ವಾಳ: ದ್ವಿಚಕ್ರ ವಾಹನ ಕಳ್ಳತನ ಪ್ರಕರಣ – ಇಬ್ಬರ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

“ಪಿಯುಸಿ ವಿದ್ಯಾರ್ಥಿಗಳ ಗಮನಕ್ಕೆ: ಇಂದು ಫಲಿತಾಂಶವಿಲ್ಲ; ಆಯೋಗದ ಗ್ರೀನ್ ಸಿಗ್ನಲ್‌ಗೆ ಕಾದಿದೆ ಮಂಡಳಿ

(ನ್ಯೂಸ್‌ ಕಡಬ) newskadaba.com,  ಎ.07:  ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮಂಗಳವಾರ(ಏ.7) ಪ್ರಕಟಿಸಬೇಕಿದ್ದ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ಫಲಿತಾಂಶವನ್ನು ಮುಂದೂಡಿದೆ. ಫಲಿತಾಂಶ ಪ್ರಕಟಣೆ ಯಾವಾಗ ಎಂಬುದನ್ನು ಶೀಘ್ರ ಪ್ರಕಟಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಇದೇ ಮೊದಲ ಬಾರಿ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಆರಂಭಕ್ಕೂ ಮೊದಲೇ ಫಲಿತಾಂಶ ಪ್ರಕಟಣೆಗೆ ಸಂಭಾವ್ಯ ದಿನಾಂಕವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರೇ ಪ್ರಕಟಿಸಿದ್ದರು. ಆದರೆ, ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ಹಿನ್ನೆಲೆಯಲ್ಲಿ

“ಪಿಯುಸಿ ವಿದ್ಯಾರ್ಥಿಗಳ ಗಮನಕ್ಕೆ: ಇಂದು ಫಲಿತಾಂಶವಿಲ್ಲ; ಆಯೋಗದ ಗ್ರೀನ್ ಸಿಗ್ನಲ್‌ಗೆ ಕಾದಿದೆ ಮಂಡಳಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top