ದೇಶದಲ್ಲಿ LPG ಕೊರತೆ ಇಲ್ಲ – 5 ಕೆಜಿ ಗ್ಯಾಸ್‌ ಸಿಲಿಂಡರ್‌ಗಳ ಪೂರೈಕೆ ಹೆಚ್ಚಿಸಿದ ಕೇಂದ್ರ ಸರ್ಕಾರ

(ನ್ಯೂಸ್‌ ಕಡಬ) newskadaba.com,  ಎ.06 ಅಮೆರಿಕ ಮತ್ತು ಇರಾನ್‌ ನಡುವಿನ ಯುದ್ಧ (US Iran War) 38ನೇ ದಿನಕ್ಕೆ ಕಾಲಿಟ್ಟಿದೆ. ಇದರಿಂದ ಎಲ್‌ಪಿಜಿ ಕೊರತೆ ಆತಂಕದಲ್ಲಿದ್ದ ಜನಕ್ಕೆ ಕೇಂದ್ರ ಸರ್ಕಾರ ಮತ್ತೆ ಅಭಯ ನೀಡಿದೆ. ದೇಶದಲ್ಲಿ ಎಲ್‌ಪಿಜಿ ಕೊರತೆ ಇಲ್ಲ ಎಂದಿರುವ ಕೇಂದ್ರ ಸರ್ಕಾರ ಮತ್ತೊಂದು ಕಡೆ ಕೊರತೆ ನೀಗಿಸಲು 5 ಕೆಜಿ ಗ್ಯಾಸ್‌ ಸಿಲಿಂಡರ್‌ಗಳ ಪೂರೈಕೆಯನ್ನ ಹೆಚ್ಚಿಸಿದೆ. ಭಾರತದಲ್ಲಿ ಎಲ್‌ಪಿಜಿ ಕೊರತೆಯಿಲ್ಲ ಸಾಕಷ್ಟು ಲಭ್ಯವಿದೆ. ಜನರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. 5 ಕೆಜಿ ತೂಕದ ಎಲ್‌ಪಿಜಿ […]

ದೇಶದಲ್ಲಿ LPG ಕೊರತೆ ಇಲ್ಲ – 5 ಕೆಜಿ ಗ್ಯಾಸ್‌ ಸಿಲಿಂಡರ್‌ಗಳ ಪೂರೈಕೆ ಹೆಚ್ಚಿಸಿದ ಕೇಂದ್ರ ಸರ್ಕಾರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೊಡಗು: ತಡಿಯಾಂಡಮೋಳ್ ಬೆಟ್ಟದಲ್ಲಿ ಕಣ್ಮರೆಯಾಗಿದ್ದ ಟೆಕ್ಕಿ ಶರಣ್ಯ ಸುರಕ್ಷಿತವಾಗಿ ಪತ್ತೆ

(ನ್ಯೂಸ್‌ ಕಡಬ) newskadaba.com,  ಎ.06 ಸುಬ್ರಹ್ಮಣ್ಯ: ಜಿಲ್ಲೆಯ ಅತಿ ಎತ್ತರದ ಬೆಟ್ಟವಾದ ತಡಿಯಾಂಡಮೋಳ್‌ನಲ್ಲಿ ಟ್ರೆಕ್ಕಿಂಗ್‌ಗೆ ತೆರಳಿ ಕಣ್ಮರೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯ ಕೊನೆಗೂ ಪತ್ತೆಯಾಗಿದ್ದಾರೆ. ಏಪ್ರಿಲ್ 2ರಿಂದ ಕಾಣೆಯಾಗಿದ್ದ ಅವರನ್ನು ಹುಡುಕಲು ನಡೆದ ಭಾರೀ ಶೋಧ ಕಾರ್ಯಾಚರಣೆ ಯಶಸ್ವಿಯಾಗಿದೆ.. 36 ವರ್ಷದ ಶರಣ್ಯ ಒಬ್ಬಂಟಿಯಾಗಿ ಚಾರಣಕ್ಕೆ ತೆರಳಿದ್ದು, ದಾರಿ ತಪ್ಪಿದ ಬಗ್ಗೆ ಮಧ್ಯಾಹ್ನ ಕುಟುಂಬಕ್ಕೆ ಕರೆ ಮಾಡಿ ತಿಳಿಸಿದ್ದರು. ಬಳಿಕ ಸಂಪರ್ಕ ಕಡಿತವಾಗಿದ್ದು ಆತಂಕಕ್ಕೆ ಕಾರಣವಾಗಿತ್ತು. ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಪೊಲೀಸರು ಹಾಗೂ

ಕೊಡಗು: ತಡಿಯಾಂಡಮೋಳ್ ಬೆಟ್ಟದಲ್ಲಿ ಕಣ್ಮರೆಯಾಗಿದ್ದ ಟೆಕ್ಕಿ ಶರಣ್ಯ ಸುರಕ್ಷಿತವಾಗಿ ಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರೈತರ ಮಕ್ಕಳಿಗೆ ತರಬೇತಿ ಕಾರ್ಯಕ್ರಮ

(ನ್ಯೂಸ್ ಕಡಬ) newsksdaba.com ಏ. 06. 2026-27ನೇ ಸಾಲಿಗೆ ತೋಟಗಾರಿಕೆ ಇಲಾಖೆ ವತಿಯಿಂದ ರೈತರ ಮಕ್ಕಳಿಗೆ 10 ತಿಂಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ವಿಷಯಕ್ಕೆ ಸಂಬಂಧಿಸಿದಂತೆ ತೋಟಗಾರಿಕೆ ತರಬೇತಿ ಕೇಂದ್ರ, ಮೂಡಿಗೆರೆ ಚಿಕ್ಕಮಗಳೂರು ಜಿಲ್ಲೆಯ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ 8 ಅಭ್ಯರ್ಥಿಗಳಿಗೆ ಅವಕಾಶ ಇದೆ. ಅಭ್ಯರ್ಥಿಗಳ ಗುರಿಯನ್ನು ಸರ್ಕಾರದ ಮೀಸಲಾತಿ ನಿಯಮಾವಳಿಗಳನ್ನು ಪಾಲಿಸಿ ಮೆರಿಟ್ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆ ಕೈಗೊಳ್ಳಲಾಗುತ್ತದೆ. ಅಭ್ಯರ್ಥಿಗಳು ಕನಿಷ್ಟ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ರೈತರ ಮಕ್ಕಳಿಗೆ ತರಬೇತಿ ಕಾರ್ಯಕ್ರಮ Read More »

ಕರಾವಳಿ

ಅಸಂಘಟಿತ ಕಾರ್ಮಿಕರ ನೋಂದಣಿ ಉಚಿತ

(ನ್ಯೂಸ್ ಕಡಬ) newsksdaba.com ಏ. 06. ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯು ಜಾರಿಗೊಳಿಸುತ್ತಿರುವ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ 18 ರಿಂದ 60 ವರ್ಷದೊಳಗಿನ 101 ವರ್ಗಗಳ ಅಸಂಘಟಿತ ಕಾರ್ಮಿಕರು ಹಾಗೂ ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿ ಯೋಜನೆಯಡಿ 18 ರಿಂದ 60 ವರ್ಷದೊಳಗಿನ ಖಾಸಗಿ ವಾಣಿಜ್ಯ ವಾಹನ ಚಾಲಕರು, ನಿರ್ವಾಹಕರು, ಕ್ಲೀನರ್, ಗ್ಯಾರೇಜ್ ಕಾರ್ಮಿಕರು ಹಾಗೂ ಮೋಟಾರು

ಅಸಂಘಟಿತ ಕಾರ್ಮಿಕರ ನೋಂದಣಿ ಉಚಿತ Read More »

ಕರಾವಳಿ

ಸುಬ್ರಹ್ಮಣ್ಯದಲ್ಲಿ ಏಪ್ರಿಲ್ 7ರಂದು ಬೃಹತ್ ಉಚಿತ ನೇತ್ರ ತಪಾಸಣಾ ಶಿಬಿರ

(ನ್ಯೂಸ್‌ ಕಡಬ) newskadaba.com,  ಎ.06 ಸುಬ್ರಹ್ಮಣ್ಯ: ಸಾರ್ವಜನಿಕರ ಆರೋಗ್ಯ ರಕ್ಷಣೆಯ ದೃಷ್ಟಿಯಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಏಪ್ರಿಲ್ 7ರಂದು ಉಚಿತ ನೇತ್ರ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಈ ಶಿಬಿರವನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕ (NSS), ಯುವ ರೆಡ್ ಕ್ರಾಸ್ ಘಟಕ, ಲಯನ್ಸ್ ಕ್ಲಬ್ ಸುಬ್ರಹ್ಮಣ್ಯ ಹಾಗೂ ಮಂಗಳೂರಿನ ಖ್ಯಾತ ಪ್ರಸಾದ ನೇತ್ರಾಲಯ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದೆ. ​ಕಣ್ಣಿನ ಸಮಸ್ಯೆ ಇರುವವರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ

ಸುಬ್ರಹ್ಮಣ್ಯದಲ್ಲಿ ಏಪ್ರಿಲ್ 7ರಂದು ಬೃಹತ್ ಉಚಿತ ನೇತ್ರ ತಪಾಸಣಾ ಶಿಬಿರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸ್ವಚ್ಛ ಶನಿವಾರ: ಗ್ರಾಮ ಪಂಚಾಯತ್ ಗಳ ರಸ್ತೆಗಳಲ್ಲಿ ಸ್ವಚ್ಛತೆ

(ನ್ಯೂಸ್ ಕಡಬ) newsksdaba.com ಏ. 06. ತಿಂಗಳ ಮೊದಲ ಸ್ವಚ್ಛ ಶನಿವಾರ ಕಾರ್ಯಕ್ರಮದಲ್ಲಿ ದ.ಕ. ಜಿಲ್ಲೆಯ 223 ಗ್ರಾಮ ಪಂಚಾಯತ್‍’ಗಳು ಭಾಗವಹಿಸಿ ರಸ್ತೆಯ ಇಕ್ಕೆಲಗಳಲ್ಲಿ ತುಂಬಿದ್ದ ಕಸಗಳನ್ನು ತೆಗೆದು ಸ್ವಚ್ಛಗೊಳಿಸಲಾಯಿತು. ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಜ್ಯ ಹೆದ್ದಾರಿ ಬದಿ ಹಾಗೂ ಬಸ್ಸು ತಂಗುದಾಣ, ರಸ್ತೆ ಬದಿಯಲ್ಲಿ ಬಿದ್ದಿರುವ ತ್ಯಾಜ್ಯವನ್ನು ಸಂಗ್ರಹಿಸುವ ಮೂಲಕ  ಆಚರಿಸಲಾಯಿತು. ಪ್ರತಿ ತಿಂಗಳ ಮೊದಲ ಶನಿವಾರ ಸ್ವಚ್ಛ ಶನಿವಾರ ನಡೆಸುವ ಪ್ರಯುಕ್ತ ರಸ್ತೆ ಬದಿ ಸ್ವಚ್ಛತಾ ಕಾರ್ಯಕ್ರಮದೊಂದಿಗೆ ಕಸ ಎಸೆದವರಿಗೆ ದಂಡ ವಿಧಿಸಲಾಯಿತು. ಹರೇಕಳ

ಸ್ವಚ್ಛ ಶನಿವಾರ: ಗ್ರಾಮ ಪಂಚಾಯತ್ ಗಳ ರಸ್ತೆಗಳಲ್ಲಿ ಸ್ವಚ್ಛತೆ Read More »

ಕರಾವಳಿ

ಪುಸ್ತಕ ಬಹುಮಾನಕ್ಕಾಗಿ ಕೃತಿಗಳ ಆಹ್ವಾನ

(ನ್ಯೂಸ್ ಕಡಬ) newsksdaba.com ಏ. 06. ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪ್ರತಿ ವರ್ಷದಂತೆ 2025ನೇ ವರ್ಷದ ಪುಸ್ತಕ ಬಹುಮಾನ ಯೋಜನೆಗಾಗಿ ಈ ಕೆಳಕಂಡ ಪ್ರಕಾರಗಳ ಕನ್ನಡ ಪುಸ್ತಕಗಳನ್ನು ಸಲ್ಲಿಸಲು ಅರ್ಜಿ ಆಹ್ವಾನಿಸಿದೆ. ಪ್ರತಿ ಪ್ರಕಾರದಲ್ಲಿ ವಿಮರ್ಶಕರು ಆಯ್ಕೆ ಮಾಡುವ ಒಂದು ಕೃತಿಗೆ ಬಹುಮಾನ ನೀಡಲಾಗುತ್ತದೆ. ಬಹುಮಾನಕ್ಕೆ ಸಲ್ಲಿಸುವ ಕೃತಿಗಳು 2025 ರ ಜನವರಿ 1ರಿಂದ 2025 ರ ಡಿಸೆಂಬರ್ 31 ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರುವ ಕೃತಿಗಳಾಗಿರಬೇಕು. ಕೃತಿಯಲ್ಲಿ ಪ್ರಥಮ ಮುದ್ರಣ 2025 ಎಂದು ಮುದ್ರಿತವಾಗಿರಬೇಕು. ಕಾವ್ಯ,

ಪುಸ್ತಕ ಬಹುಮಾನಕ್ಕಾಗಿ ಕೃತಿಗಳ ಆಹ್ವಾನ Read More »

ಕರಾವಳಿ

ಇಸ್ರೇಲ್ ಪ್ರಯಾಣಿಕರಿಗೆ ಸಂಕಷ್ಟ: ಮೇ 31ರವರೆಗೆ ವಿಮಾನ ಹಾರಾಟ ರದ್ದುಗೊಳಿಸಿದ ಏರ್ ಇಂಡಿಯಾ

(ನ್ಯೂಸ್‌ ಕಡಬ) newskadaba.com,  ಎ.06: ಮೇ 31ರ ವರೆಗೆ ಹೊಸದಿಲ್ಲಿ-ಟೆಲ್ ಅವಿವ್ ಮಾರ್ಗದಲ್ಲಿ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ ಎಂದು ಏರ್ ಇಂಡಿಯಾದ ಕಾರ್ಯನಿರ್ವಹಣಾಧಿಕಾರಿ ರವಿವಾರ ದೃಢಪಡಿಸಿದ್ದಾರೆ. ಹೆಚ್ಚಿನ ಪ್ರಮುಖ ವಿಮಾನ ಯಾನ ಸಂಸ್ಥೆಗಳು ಟೆಲ್ ಅವೀವ್ ಮಾರ್ಗದಲ್ಲಿ ತಮ್ಮ ವಿಮಾನಗಳ ಸಂಚಾರಗಳನ್ನು ರದ್ದುಗೊಳಿಸಿವೆ. ಆದರೆ, ಇಐ ಎಐ, ಇಸ್ರಾಏರ್, ಆರ್ಕಿಯಾ ಹಾಗೂ ಏರ್ ಹೈಫಾದಂತಹ ಇಸ್ರೇಲ್‌ನ ವಿಮಾನ ಯಾನ ಸಂಸ್ಥೆಗಳ ವಿಮಾನಗಳು ಮಾತ್ರ ತೀವ್ರ ನಿರ್ಬಂಧಗಳ ಅಡಿಯಲ್ಲಿ ಸಂಚರಿಸುತ್ತಿವೆ. ವಿಮಾನಗಳ ಸಂಚಾರ ಸ್ಥಗಿತಗೊಳಿಸಿರುವುದು ಇಸ್ರೇಲ್‌ನಲ್ಲಿ ವಾಸಿಸುವ 40

ಇಸ್ರೇಲ್ ಪ್ರಯಾಣಿಕರಿಗೆ ಸಂಕಷ್ಟ: ಮೇ 31ರವರೆಗೆ ವಿಮಾನ ಹಾರಾಟ ರದ್ದುಗೊಳಿಸಿದ ಏರ್ ಇಂಡಿಯಾ Read More »

ಕರ್ನಾಟಕ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಎಸ್.ಟಿ ವಿದ್ಯಾರ್ಥಿಗಳಿಗೆ 6 ನೇ ತರಗತಿ ಪ್ರವೇಶಾವಕಾಶ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newsksdaba.com ಏ. 06. 2026-27ನೇ ಸಾಲಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿಭಾವಂತ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳನ್ನು 6ನೇ ತರಗತಿಗೆ ಪ್ರತಿಷ್ಟಿತ ಶಾಲೆಗಳಲ್ಲಿ ದಾಖಲಿಸಲು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು  ಮೇ 4 ಕೊನೆಯ  ದಿನ. ಸೇರ್ಪಡೆಗೊಳಿಸುವ ಪ್ರತಿಷ್ಟಿತ ಶಾಲಾ ವಿವರ: 1) ಶಾರದಾ ವಿದ್ಯಾಲಯ ಕೊಡಿಯಾಲ್‍ಬೈಲ್ 2) ಶಾರದಾ ಗಣಪತಿ ವಿದ್ಯಾಕೇಂದ್ರ ಕೈರಂಗಳ ಅಂಚೆ 3) ಬಂಟ್ವಾಳ ತಾಲೂಕಿನ ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ 4) ವಿಟ್ಲ

ಎಸ್.ಟಿ ವಿದ್ಯಾರ್ಥಿಗಳಿಗೆ 6 ನೇ ತರಗತಿ ಪ್ರವೇಶಾವಕಾಶ- ಅರ್ಜಿ ಆಹ್ವಾನ Read More »

ಕರಾವಳಿ

ಬಾಯಿ ಆರೋಗ್ಯ ಅವಗಣನೆ ಸಲ್ಲದು- ಬೇಸಿಗೆ ಶಿಬಿರ ಆರೋಗ್ಯ ಜಾಗೃತಿ ಕಾರ್ಯಕ್ರಮದಲ್ಲಿ ಡಾ ಚೂಂತಾರು

(ನ್ಯೂಸ್ ಕಡಬ) newsksdaba.com ಏ. 06. ಶ್ರೀ ಸರಸ್ವತಿ ವಿದ್ಯಾಲಯ ಕನ್ಯಾನದಲ್ಲಿ ಆಯೋಜಿಸಲಾದ ಬೇಸಿಗೆ ಶಿಬಿರವು ವಿವಿಧ ಚಟುವಟಿಕೆಗಳ ಮೂಲಕ ಮಕ್ಕಳ ಸರ್ವಾಂಗೀಣ ಬೆಳವಣಿಗೆಯನ್ನು ಉತ್ತೇಜಿಸುತ್ತಿದೆ. ಶಿಬಿರದ ಎರಡನೇ ದಿನವಾದ ಏಪ್ರಿಲ್ 1ರಂದು ಆರೋಗ್ಯ ಜಾಗೃತಿ ಕಾರ್ಯಕ್ರಮವನ್ನು ವಿಶೇಷವಾಗಿ ಹಮ್ಮಿಕೊಳ್ಳಲಾಯಿತು.   ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ  ಸುರಕ್ಷಾ ದಂತ ಚಿಕಿತ್ಸಾಲಯದ  ದಂತ ವೈದ್ಯರು,ಆರೋಗ್ಯ ಭಾರತಿ ಮಂಗಳೂರು ಇದರ ಗೌರವ ಅಧ್ಯಕ್ಷರು,ಚೂಂತಾರು ಸರೋಜಿನಿ ಭಟ್ ಪ್ರತಿಷ್ಟಾನ (ರಿ) ಮಂಗಳೂರು ಇದರ ಕಾರ್ಯದರ್ಶಿ ಹಾಗೂ ದ.ಕ ಜಿಲ್ಲಾ ಗೃಹರಕ್ಷಕ

ಬಾಯಿ ಆರೋಗ್ಯ ಅವಗಣನೆ ಸಲ್ಲದು- ಬೇಸಿಗೆ ಶಿಬಿರ ಆರೋಗ್ಯ ಜಾಗೃತಿ ಕಾರ್ಯಕ್ರಮದಲ್ಲಿ ಡಾ ಚೂಂತಾರು Read More »

ಕರಾವಳಿ
Scroll to Top