ಎಸ್‌ಎಸ್‌ಎಲ್‌ಸಿ ಮೌಲ್ಯಮಾಪಕರಿಗೆ ಗುಡ್‌ ನ್ಯೂಸ್‌, ಸಂಭಾವನೆ ಹೆಚ್ಚಳ

(ನ್ಯೂಸ್‌ ಕಡಬ) newskadaba.com,ಎ.03: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ (SSLC valuation) ಪ್ರಕ್ರಿಯೆಗೆ ದಿನಾಂಕ ನಿಗದಿಪಡಿಸಿದೆ. ಏಪ್ರಿಲ್ 8ರಿಂದ ರಾಜ್ಯಾದ್ಯಂತ ಮೌಲ್ಯಮಾಪನ ಕಾರ್ಯ ಆರಂಭವಾಗಲಿದ್ದು, ಈ ಬಾರಿ ಮೌಲ್ಯಮಾಪಕರಿಗೆ ಸಿಗುವ ಗೌರವ ಸಂಭಾವನೆಯನ್ನು ಶೇ. 5ರಷ್ಟು ಹೆಚ್ಚಿಸಲಾಗಿದೆ. ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳ ಒಟ್ಟು 262 ಕೇಂದ್ರಗಳಲ್ಲಿ ಏಕಕಾಲಕ್ಕೆ ಮೌಲ್ಯಮಾಪನ ಕಾರ್ಯ ನಡೆಯಲಿದೆ.ಉಪ ಮುಖ್ಯ ಮೌಲ್ಯಮಾಪಕರು ಏಪ್ರಿಲ್ 7ರಂದು ಹಾಜರಾಗಬೇಕು. ಸಹಾಯಕ ಮೌಲ್ಯಮಾಪಕರು ಏಪ್ರಿಲ್ […]

ಎಸ್‌ಎಸ್‌ಎಲ್‌ಸಿ ಮೌಲ್ಯಮಾಪಕರಿಗೆ ಗುಡ್‌ ನ್ಯೂಸ್‌, ಸಂಭಾವನೆ ಹೆಚ್ಚಳ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಧ್ಯಪ್ರಾಚ್ಯ ಬಿಕ್ಕಟ್ಟಿನ ನಡುವೆ ಕೈಗಾರಿಕಾ ಡೀಸೆಲ್ ಬೆಲೆ ಲೀಟರ್‌ಗೆ 28 ರೂ. ಏರಿಕೆ

(ನ್ಯೂಸ್‌ ಕಡಬ) newskadaba.com,ಎ.03: ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ಕೈಗಾರಿಕಾ ಡೀಸೆಲ್ ಬೆಲೆಯನ್ನು ಲೀಟರ್‌ಗೆ 28.22 ರೂ. ಹೆಚ್ಚಿಸಿದ್ದು, ಶೇ. 25 ಕ್ಕಿಂತ ಹೆಚ್ಚು ಹೆಚ್ಚಳವಾಗಿದ್ದು, ಹೊಸ ದರವನ್ನು ಲೀಟರ್‌ಗೆ 137.81 ರೂ. ಗೆ ನಿಗದಿಪಡಿಸಲಾಗಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ಸೇರಿದಂತೆ ಕಂಪನಿಗಳು ಬುಧವಾರ (ಏ.1) ಈ ಹೊಂದಾಣಿಕೆಯನ್ನು ಮಾಡಿವೆ. ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಗಳಿಗೆ ನೇರವಾಗಿ ಬೃಹತ್ ಪ್ರಮಾಣದಲ್ಲಿ ಮಾರಾಟ ಮಾಡಿದಾಗ ಎಚ್‌ಎಸ್‌ಡಿ ಎಂದು ಕರೆಯಲ್ಪಡುವ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ನಡುವೆ ಕೈಗಾರಿಕಾ ಡೀಸೆಲ್ ಬೆಲೆ ಲೀಟರ್‌ಗೆ 28 ರೂ. ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯದ ಪೆರಾಜೆಯಲ್ಲಿ ಶಾಸ್ತಾವು ದೇವಸ್ಥಾನದಲ್ಲಿ ಭಗವತಿ ದೊಡ್ಡ ಮುಡಿ ವೈಭವ

(ನ್ಯೂಸ್‌ ಕಡಬ) newskadaba.com,ಎ.03: ಸುಳ್ಯ:ಪೆರಾಜೆ ಶ್ರೀಶಾಸ್ತಾವು ದೇವಸ್ಥಾನದಲ್ಲಿ ಶ್ರೀ ಭಗವತಿಯ ದೊಡ್ಡಮುಡಿ ವೈಭವ. ಭಕ್ತಿ ಸಂಭ್ರಮದಲ್ಲಿ ಬುಧವಾರ ನಡೆದ ಉತ್ಸವಕ್ಕೆ ಸಾವಿರಾರು ಮಂದಿ ಸಾಕ್ಷಿಯಾಗಿ ದೊಡ್ಡ ಮುಡಿಯ ದರ್ಶನ ಪಡೆದರು. ದೊಡ್ಡಮುಡಿಯ ವೈಭವನ್ನು ಕಣ್ತುಂಬಿಕೊಳ್ಳಲು ಕೇರಳ, ಕರ್ನಾಟಕ ರಾಜ್ಯಗಳಿಂದ ಆಗಮಿಸಿ ಕಾತರದಿಂದ ಕಾದಿದ್ದ ಸಾವಿರಾರು ಮಂದಿ ಭಕ್ತರಿಗೆ ದರ್ಶನ ನೀಡಿದ ಭಗವತಿಯು ನೆರೆದ ಭಕ್ತ ಸಮೂಹವನ್ನು ಹರಸಿ ಅನುಗ್ರಹಿಸಿತು. ಸುಮಾರು ೩೦ ಅಡಿಗಳಿಗಿಂತಲೂ ಎತ್ತರದ ವೈವಿಧ್ಯಮಯ ಅಲಂಕಾರಗಳಿಂದ ಕೂಡಿದ ಎತ್ತರವಾದ ಮತ್ತು ತೀರಾ ಅಪರೂಪವಾದ ಭಗವತಿಯ ಮುಡಿ

ಸುಳ್ಯದ ಪೆರಾಜೆಯಲ್ಲಿ ಶಾಸ್ತಾವು ದೇವಸ್ಥಾನದಲ್ಲಿ ಭಗವತಿ ದೊಡ್ಡ ಮುಡಿ ವೈಭವ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com,ಎ.03: ವಿಟ್ಲ ಕಸಬಾ ಗ್ರಾಮದ ನೆಕ್ಕರೆಕಾಡು ಎಂಬಲ್ಲಿ ಗುರುವಾರ 38 ವರ್ಷದ ವ್ಯಕ್ತಿಯೊಬ್ಬರು ಅರಣ್ಯ ಪ್ರದೇಶದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.ಮೃತ ವ್ಯಕ್ತಿಯನ್ನು ನೆಕ್ಕರೆಕಾಡು ನಿವಾಸಿ ರಮೇಶ್ ನಾಯಕ್ (38) ಎಂದು ಗುರುತಿಸಲಾಗಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನ ಪ್ರಕಾರ, ರಮೇಶ್ ಮಾದಕ ವಸ್ತುಗಳ ಸೇವನೆಗೆ ವ್ಯಸನಿಯಾಗಿದ್ದ ಎನ್ನಲಾಗಿದೆ. ಮದುವೆಯಾಗಿಲ್ಲ ಎಂಬ ಕೊರಗಿನಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎನ್ನಲಾಗಿದೆ. ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ. ಈ

ಬಂಟ್ವಾಳ: ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಇಂದು ಸಾಧಾರಣ ಮಳೆ, ಹಲವೆಡೆ ಯೆಲ್ಲೋ ಅಲರ್ಟ್‌

(ನ್ಯೂಸ್‌ ಕಡಬ) newskadaba.com,ಎ.03: ಇಂದು ಬೆಂಗಳೂರು ಸುತ್ತಮುತ್ತ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ (rain) ಸಾಧ್ಯತೆ ಇದೆ ಎನ್ನಲಾಗಿದೆ. ವಾತಾವರಣದಲ್ಲಿ ಮಳೆಯಿಂದಾಗಿ ಕಡಿಮೆಯಾಗಿದ್ದ ದೂಳಿನ ಪ್ರಮಾಣ ಮತ್ತೆ ಏರಲು ಶುರುವಾಗಿದೆ. ರಾಜ್ಯದ ಹಲವು ಕಡೆಗಳಲ್ಲಿ ಇಂದೂ ಸಹ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಿದೆ. ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​? ​ ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ,

ರಾಜ್ಯದಲ್ಲಿ ಇಂದು ಸಾಧಾರಣ ಮಳೆ, ಹಲವೆಡೆ ಯೆಲ್ಲೋ ಅಲರ್ಟ್‌ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಅಮಾನುಷವಾಗಿ ಅಕ್ರಮ ಜಾನುವಾರು ಸಾಗಾಟ 18 ಜಾನುವಾರುಗಳು ವಶಕ್ಕೆ, ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಎ.03. ಅಕ್ರಮ ಜಾನುವಾರು ಸಾಗಾಟವನ್ನು ಪತ್ತೆ ಹಚ್ಚಿರುವ ಕಡಬ ಠಾಣಾ ಪೊಲೀಸರು ಸುಮಾರು 18 ಜಾನುವಾರುಗಳನ್ನು ಅಮಾನುಷವಾಗಿ ಸಾಗಿಸಲಾಗುತ್ತಿದ್ದ ಪ್ರಕರಣವನ್ನು ಬಯಲಿಗೆಳೆದಿದ್ದಾರೆ‌. ಶುಕ್ರವಾರ ಬೆಳಗಿನ ಜಾವ ಹಾಸನದಿಂದ ಕೇರಳ ಕಡೆಗೆ ಕಂಟೇನರ್ ವಾಹನ ಒಂದರಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಕಡಬದ ಕನ್ವರೆ ಎಂಬಲ್ಲಿ ವಾಹನವನ್ನು ತಡೆದು ನಿಲ್ಲಿಸಿದ ಕಡಬ ಠಾಣಾ ಸಬ್ ಇನ್ಸ್‌ಪೆಕ್ಟರ್ ಜಂಬೂರಾಜ್ ಮಹಾಜನ್ ನೇತೃತ್ವದ ಪೊಲೀಸರ ತಂಡ ಓರ್ವನನ್ನು ಬಂಧಿಸಿದ್ದು ಮತ್ತೋರ್ವ

ಕಡಬ: ಅಮಾನುಷವಾಗಿ ಅಕ್ರಮ ಜಾನುವಾರು ಸಾಗಾಟ 18 ಜಾನುವಾರುಗಳು ವಶಕ್ಕೆ, ಓರ್ವನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಏಪ್ರಿಲ್ 8ರಿಂದ ಜಜೀರಾ ಏರ್‌ವೇಸ್‌ನಿಂದ ಕುವೈತ್-ಮಂಗಳೂರು ನಡುವೆ ಮತ್ತೆ ವಿಮಾನ ಸೇವೆ ಆರಂಭ

(ನ್ಯೂಸ್‌ ಕಡಬ) newskadaba.com,  ಮಾ.02: ಕೋವಿಡ್ ಅವಧಿಯಲ್ಲಿ ಮಂಗಳೂರಿಗೆ ವಿಶೇಷ ಚಾರ್ಟರ್‌ವಿಮಾನಗಳ ಕಾರ್ಯಾಚರಣೆ ನಡೆಸಿದ್ದ ಜಜೀರಾ ಏರ್‌ವೇಸ್, ಇದೀಗ ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಸ್ಥಿತಿ ವೇಳೆ ಕುವೈತ್ ಮತ್ತು ಮಂಗಳೂರು ನಡುವೆ ತನ್ನ ಸೇವೆಗಳನ್ನು ಪುನರಾರಂಭಿಸಲು ನಿರ್ಧರಿಸಿದೆ. ಜಜೀರಾ ಏರ್‌ವೇಸ್‌ನ ಸಿಇಒ ಭರತನ್ ಪಶುಪತಿ ಅವರು ಮಾತನಾಡಿ, ಏಪ್ರಿಲ್ 8 ರಿಂದ ಕೋಝಿಕ್ಕೋಡ್‌ಗೆ ವಾರಕ್ಕೆ ಎರಡು ಬಾರಿ (ಭಾನುವಾರ ಮತ್ತು ಬುಧವಾರ) ವಿಮಾನಗಳು ಸಂಚರಿಸಲಿವೆ. ತಿರುಚಿರಾಪಳ್ಳಿಗೆ ಏಪ್ರಿಲ್ 7 ರಿಂದ ಭಾನುವಾರ ಮತ್ತು ಮಂಗಳವಾರ ಹಾಗೂ ಕಣ್ಣೂರಿಗೆ ಏಪ್ರಿಲ್

ಏಪ್ರಿಲ್ 8ರಿಂದ ಜಜೀರಾ ಏರ್‌ವೇಸ್‌ನಿಂದ ಕುವೈತ್-ಮಂಗಳೂರು ನಡುವೆ ಮತ್ತೆ ವಿಮಾನ ಸೇವೆ ಆರಂಭ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ರಸ್ತೆ ವಿಭಜಕದ ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: 7 ಮಂದಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ

(ನ್ಯೂಸ್‌ ಕಡಬ) newskadaba.com,  ಮಾ.02: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಡಿವೈಡರ್ ನ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ 7 ಮಂದಿ ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಫರಂಗಿಪೇಟೆ ಸಮೀಪದ ಮಾರಿಪಳ್ಳ ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ.ಬುಧವಾರ ರಾತ್ರಿ ಸುಮಾರು 12:45 ಗಂಟೆಗೆ ಈ ಘಟನೆ ನಡೆದಿದ್ದು, ಅಪಘಾತದಿಂದ ಗಂಭೀರ ಗಾಯಗೊಂಡ ವಿದ್ಯಾರ್ಥಿಗಳು ಉಡುಪಿ ಮೂಲದವರು ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಂಬವನ್ನೇ ಎಳೆದುಕೊಂಡು

ಬಂಟ್ವಾಳ: ರಸ್ತೆ ವಿಭಜಕದ ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: 7 ಮಂದಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರತೀಯ ಭೂಸೇನೆಯಲ್ಲಿ 24 ವರ್ಷಗಳ ಸುದೀರ್ಘ ಸೇವೆ: ಭೂ ಸೇನೆಯ ಹವಾಲ್ದಾರ್ ಭಾಸ್ಕರ ಕೇಮಟಿ ನಿವೃತ್ತಿ

(ನ್ಯೂಸ್‌ ಕಡಬ) newskadaba.com,  ಮಾ.02: ಹರಿಹರ ಪಲ್ಲತ್ತಡ್ಕ ಗ್ರಾಮದ ಕೇಮಟಿ ಮನೆ ಭೂ ಸೇನೆಯ ಹವಾಲ್ದಾರ್ ಭಾಸ್ಕರ ಅವರು ಮಾ.30 ರಂದು ನಿವೃತ್ತಿ ಹೊಂದಿದರು.ಭಾಸ್ಕರ ಅವರು 2002ರ ಮಾರ್ಚ್ ತಿಂಗಳಲ್ಲಿ ಮಂಗಳೂರು ಮಂಗಳ ಕ್ರೀಡಾಂಗಣದಲ್ಲಿ ಭಾರತೀಯ ಸೇನೆಗೆ ಸೇರಿದರು. ಸೇನೆಯಲ್ಲಿ CFN ಹುದ್ದೆಗೆ ಸೇರಿ, ನಂತರ ಹವಾಲ್ದಾರ್ ಹುದ್ದೆಗೆ ಬಡ್ತಿ ಹೊಂದಿದರು. ತಮ್ಮ ಸೇವಾ ಅವಧಿಯಲ್ಲಿ ಅವರು ಭೋಪಾಲ್,ಅಂಬಾಲಾ, ಕಾರ್ಗಿಲ್, ಜಬಲ್ಪುರ, ಶ್ರೀನಗರ, ಪಶ್ಚಿಮ ಬಂಗಾಳದ ಸುಖ್ನಾ, ಪ್ರಯಾಗರಾಜ್, ಜಮ್ಮು ಕಾಶ್ಮೀರದ ಕುಪ್ವಾರಾ, ಪಂಜಾಬ್ ನ ಪಟಿಯಾಲಾ

ಭಾರತೀಯ ಭೂಸೇನೆಯಲ್ಲಿ 24 ವರ್ಷಗಳ ಸುದೀರ್ಘ ಸೇವೆ: ಭೂ ಸೇನೆಯ ಹವಾಲ್ದಾರ್ ಭಾಸ್ಕರ ಕೇಮಟಿ ನಿವೃತ್ತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಮೀನುಗಾರಿಕಾ ಬೋಟ್‌ಗಳಿಗೆ ನಿರಂತರ ಡೀಸೆಲ್, ಎಲ್‌ಪಿಜಿ ಪೂರೈಕೆಗೆ ಸ್ಪೀಕರ್ ಯು.ಟಿ. ಖಾದರ್ ಸೂಚನೆ

(ನ್ಯೂಸ್‌ ಕಡಬ) newskadaba.com,  ಮಾ.02: ಸ್ಥಳೀಯ ಮೀನುಗಾರಿಕಾ ಬಂದರಿನಿಂದ ಹೊರಡುವ ಬೋಟ್‌ಗಳಿಗೆ ನಿರಂತರವಾಗಿ ಡೀಸೆಲ್ ಮತ್ತು ಎಲ್‌ಪಿಜಿ ಸಿಲಿಂಡರ್‌ಗಳನ್ನು ಪೂರೈಸುವಂತೆ ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಅಧಿಕಾರಿಗಳು ಮತ್ತು ತೈಲ ಕಂಪನಿಗಳಿಗೆ ಸೂಚಿಸಿದ್ದಾರೆ.. ಮೀನುಗಾರಿಕಾ ಸಂಘಟನೆಗಳು, ಬೋಟ್ ಮಾಲಕರು, ತೈಲ ಕಂಪನಿಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಂಧನ ಕೊರತೆಯಿಂದಾಗಿ ಮೀನುಗಾರಿಕಾ ಉದ್ಯಮಕ್ಕೆ ಯಾವುದೇ ಅಡ್ಡಿಯಾಗಬಾರದು ಎಂದು ಹೇಳಿದರು. ಮೀನುಗಾರಿಕಾ ಬೋಟುಗಳಿಗೆ ಡೀಸೆಲ್ ಕೊರತೆಯಾಗದಂತೆ ಸರಬರಾಜು

ಮಂಗಳೂರು: ಮೀನುಗಾರಿಕಾ ಬೋಟ್‌ಗಳಿಗೆ ನಿರಂತರ ಡೀಸೆಲ್, ಎಲ್‌ಪಿಜಿ ಪೂರೈಕೆಗೆ ಸ್ಪೀಕರ್ ಯು.ಟಿ. ಖಾದರ್ ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top